ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವಿಶ್ವ ಆರೋಗ್ಯ ಸಂಸ್ಥೆಯು ಮೇ 31ರಂದು ವಿಶ್ವ ತಂಬಾಕು ದಿನವನ್ನಾಗಿ ಆಚರಣೆ ಮಾಡುತ್ತದೆ. ತಂಬಾಕು ಬಳಕೆ ಮತ್ತು ಧೂಮಪಾನದಿಂದ ಆಗುವಂತಹ ಹಾನಿ ಬಗ್ಗೆ ತಿಳಿಸಲು ಈ ವಿಶ್ವ ತಂಬಾಕು ದಿನವನ್ನು ಆಚರಿಸಲಾಗುತ್ತದೆ. ತಂಬಾಕು ಸೇವನೆಯಿಂದ ದೇಹಕ್ಕೆ ಆಗುವಂತಹ ಹಾನಿಯನ್ನು ಈ ವೇಳೆ ಜನರಿಗೆ ವಿವರಿಸಲಾಗುತ್ತದೆ. ಇದರಿಂದ ಅವರು ತಂಬಾಕು ಸೇವನೆ ಕಡಿಮೆ ಮಾಡಲಿ ಮತ್ತು ಧೂಮಪಾನ ಮಾಡುವ ಜನರಿಂದಲೂ ದೂರವಿರಲಿ ಎನ್ನುವುದು ಇದರ ಉದ್ದೇಶವಾಗಿದೆ. ಪ್ರತೀ ವರ್ಷ ವಿಶ್ವ ಆರೋಗ್ಯ ಸಂಸ್ಥೆಯು ಹೊಸ ಧ್ಯೇಯ ವಾಕ್ಯದೊಂದಿಗೆ ವಿಶ್ವದ ಯಾವುದಾದರೂ ಒಂದು ಭಾಗದಲ್ಲಿ ತಂಬಾಕಿನಿಂದ ಆಗುವಂತಹ ಹಾನಿಯ ಬಗ್ಗೆ ಜಾಗೃತಿ ಮೂಡಿಸುವುದು. ಈ ವರ್ಷದ ಧ್ಯೇಯ ವಾಕ್ಯವೆಂದರೆ ತಂಬಾಕು ಮತ್ತು ಶ್ವಾಸಕೋಶದ ಆರೋಗ್ಯ. ಈ ವರ್ಷದ ಧ್ಯೇಯ ವಾಕ್ಯದ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆಯು ಈ ರೀತಿಯಾಗಿ ವಿವರ ನೀಡುವುದು ತಂಬಾಕು ಸೇವನೆಯಿಂದಾಗಿ ಶ್ವಾಸಕೋಶದ ಮೇಲೆ ಆಗುವಂತಹ ಹಾನಿ ಬಗ್ಗೆ ಜಾಗೃತಿ ಮೂಡಿಸುವುದು ಈ ಅಭಿಯಾನದ ಪ್ರಮುಖ ಉದ್ದೇಶವಾಗಿದೆ. ತಂಬಾಕಿನಿಂದಾಗಿ ದೀರ್ಘಕಾಲಿಕ ಉಸಿರಾಟದ ಸಮಸ್ಯೆ ಮತ್ತು ಕ್ಯಾನ್ಸರ್ ಕೂಡ ಬರಬಹುದು ಶ್ವಾಸಕೋಶವು ದೇಹಕ್ಕೆ ಕೆಲವೊಂದು ಪ್ರಮುಖ ಕಾರ್ಯಗಳಲ್ಲಿ ದೇಹಕ್ಕೆ ನೆರವಾಗುವುದು.

ತಂಬಾಕು ಸೇವನೆಯಿಂದ ಆಗುವ ಹಾನಿಕಾರಕ ಪರಿಣಾಮಗಳು ತಂಬಾಕು ಸೇವನೆಯನ್ನು ಆದಷ್ಟು ಮಟ್ಟಿಗೆ ಕಡೆಗಣಿಸುವುದು ತುಂಬಾ ಒಳ್ಳೆಯದು. ಇದರಿಂದಾಗಿ ಹಲವಾರು ರೀತಿಯ ದೀರ್ಘಕಾಲಿಕ ಆರೋಗ್ಯ ಸಮಸ್ಯೆಗಳು ಮತ್ತು ಕ್ಯಾನ್ಸರ್ ಬರಬಹುದು.ಶ್ವಾಸಕೋಶದ ಕ್ಯಾನ್ಸರ್ ಧೂಮಪಾನದಿಂದಾಗಿ ಶ್ವಾಸಕೋಶದ ಕ್ಯಾನ್ಸರ್ ಬರುವಂತಹ ಸಾಧ್ಯತೆಯು ತುಂಬಾ ಹೆಚ್ಚಾಗಿರುವುದು. ನೀವು ಚೈನ್ ಸ್ಮೋಕರ್ ಆಗಿದ್ದರೆ ಆಗ ಧೂಮಪಾನ ಬಿಡಲೇಬೇಕು. ಬೇರೆಯವರು ಸೇವಿಸಿದ ಸಿಗರೇಟಿನ ಹೊಗೆ ಕೂಡ ಹಾನಿಕಾರಕ. ಹೀಗೆ ಹೊಗೆ ಸೇವಿಸಿದರೆ ಅದರಿಂದಲೂ ಶ್ವಾಸಕೋಶದ ಕ್ಯಾನ್ಸರ್ ಬರುವುದು.

ದೀರ್ಘಕಾಲಿಕ ಉಸಿರಾಟದ ಕಾಯಿಲೆ ಧೂಮಪಾನದಿಂದಾಗಿ ನಿಮಗೆ ದೀರ್ಘಕಾಲಿಕ ಉಸಿರಾಟದ ಸಮಸ್ಯೆಯು ಜೀವಮಾನವಿಡಿ ಕಾಡಬಹುದು. ತುಂಬಾ ಸಣ್ಣ ವಯಸ್ಸಿನಲ್ಲಿ ಧೂಮಪಾನ ಮಾಡಲು ಆರಂಭಿಸಿದ್ದವರಲ್ಲಿ ಈ ಸಮಸ್ಯೆಯು ಅತಿಯಾಗಿ ಕಾಡುವುದು.ಬೇರೆಯವರು ಸೇದಿ ಬಿಟ್ಟ ಹೊಗೆ ನೀವು ಧೂಮಪಾನ ಮಾಡದರೆ ಇದ್ದರೂ ಕೆಲವೊಂದು ಸಲ ಬೇರೆಯವರು ಸೇದಿ ಬಿಟ್ಟ ಹೊಗೆಯಿಂದಾಗಿ ಶ್ವಾಸಕೋಶದ ಸಮಸ್ಯೆ ಕಾಡಬಹುದು. ನಿಮ್ಮ ಸುತ್ತಲು ದಿನವಿಡಿ ಯಾರಾದರೂ ಧೂಮಪಾನ ಮಾಡುತ್ತಲಿದ್ದರೆ ಆಗ ಇದರಿಂದ ನಿಮಗೆ ಶ್ವಾಸಕೋಶದ ಕಾಯಿಲೆಗಳು ಬರುವಂತಹ ಸಾಧ್ಯತೆಯು ಅತಿಯಾಗಿ ಇರುವುದು. ಮಕ್ಕಳು ಮತ್ತು ಸಣ್ಣ ಮಕ್ಕಳಿಗೆ ಇದು ತುಂಬಾ ಅಪಾಯಕಾರಿ. ಇದರಿಂದ ನಿಮ್ಮ ಸಂಬಂಧಿ ಅಥವಾ ಸ್ನೇಹಿತರಲ್ಲಿ ಧೂಮಪಾನ ಮಾಡದೆ ಇರಲು ಹೇಳಿ.

ಕ್ಷಯರೋಗಿಗಳ ಪರಿಸ್ಥಿತಿ ಮತ್ತಷ್ಟು ಕೆಡುವುದು. ಕ್ಷಯರೋಗವು ಶ್ವಾಸಕೋಶದ ಮೇಲೆ ಪರಿಣಾಮ ಬೀರುವುದು ಮತ್ತು ಧೂಮಪಾನ ಅಥವಾ ಬೇರೆಯವರು ಸೇದಿ ಬಿಟ್ಟು ಹೊಗೆಯಿಂದ ಕ್ಷಯ ರೋಗಿಗಳ ಪರಿಸ್ಥಿತಿಯು ಮತ್ತಷ್ಟು ಕೆಡುವುದು. ಇದರಿಂದಾಗಿ ಉಸಿರಾಟದ ಸಮಸ್ಯೆಯು ಕಾಣಿಸುವುದು. ಧೂಮಪಾನದಿಂಹೆಚ್ಚಿರುವ ವಾಯು ಮಾಲಿನ್ಯ ಧೂಮಪಾನದಿಂದಾಗಿ ವಾತಾವರಣದ ಮೇಲೆ ಕೂಡ ಪರಿಣಾಮ ಬೀಋಉವುದು. ಧೂಮಪಾಣ ಮಾಡುವ ಕಾರಣದಿಂದಾಗಿ ವಾಯು ಮಾಲಿನ್ಯಕ್ಕೆ ದೇಣಿಗೆ ನೀಡಿದಂತೆ ಆಗುವುದು. ಇದರಿಂದ ಮನೆಯೊಳಗೆ ವಾಯು ಮಾಲಿನ್ಯ ಹೆಚ್ಚಾಗುವುದು. ವಿಶ್ವ ಆರೋಗ್ಯ ಸಂಸ್ಥೆಯು ತಂಬಾಕು ಸೇವನೆ ಕಡಿಮೆ ಮಾಡಲು ಹಲವಾರು ರೀತಿಯ ಅಭಿಯಾನಗಳನ್ನು ಕೈಗೊಂಡಿದೆ. ಬೇರೆ ಸಂಸ್ಥೆಗಳು ಕೂಡ ಇದರಿಂದ ಪ್ರೇರಣೆ ಪಡೆದು ಕೆಲಸ ಮಾಡುತ್ತಿದೆ. ಪ್ರತಿಯೊಬ್ಬ ವ್ಯಕ್ತಿಯು ತಂಬಾಕು ಸೇವನೆ ವಿರುದ್ಧ ಹೋರಾಡಬೇಕು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ನಿಮ್ಮ ಸಭ್ಯ…
ಅಣ್ಣಾಮಲೈ ಅವರು ಅರಬ್ಬಿ ಎನ್ನುವ ಸಿನಿಮಾದಲ್ಲಿ ನಟಿಸುತ್ತಿದ್ದಾರೆ ಎನ್ನಲಾಗಿದ್ದು, ಈ ಸಿನಿಮಾ ಕೆನಡಾ ಮತ್ತು ಜರ್ಮನಿಯಲ್ಲಿ ನಡೆದ ಪ್ಯಾರಾ ಈಜು ಸ್ಪರ್ಧೆಯಲ್ಲಿ ಚಿನ್ನ ಹಾಗೂ ಕಂಚು ಗೆದ್ದು ಭಾರತಕ್ಕೆ ಕೀರ್ತಿಯನ್ನು ತಂದು ಕೊಟ್ಟಂತಹ ಅಂತರರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿರುವ, ಭಾರತದ ಹೆಮ್ಮೆ ಎನಿಸಿರುವ ಪ್ಯಾರಾ ಈಜುಪಟು ಕೆ.ಎಸ್.ವಿಶ್ವಾಸ್ ಅವರ ಜೀವನಾಧಾರಿತ ಸಿನಿಮಾ ಆಗಿದೆ. ಸಣ್ಣ ವಯಸ್ಸಿನಲ್ಲೇ ವಿದ್ಯುತ್ ಅವಘಡದಿಂದ ತನ್ನ ಕೈಗಳನ್ನು ಕಳೆದುಕೊಂಡರೂ, ಗುರಿ ಸಾಧನೆಯ ಛಲ ಬಿಡದೆ ಸಾಧಕೆನಾಗಿ ಮೆರದ ವಿಶ್ವಾಸ್ ಅವರ ಜೀವನಾಧಾರಿತ ಸಿನಿಮಾ…
ಪ್ರಸ್ತುತ ದಿನಗಳಲ್ಲಿ ಮತದಾನ ಮಾಡಲು ಹಿಂದೆ ಮುಂದೆ ನೋಡುವ ಜನರ ಮುಂದೆ ಇವರು ಎಲ್ಲರಿಗಿಂತ ಮೊದಲೇ ಮತ ಹಾಕಲು ಬಯಸುತ್ತಾರೆ.ಆದರೆ ಶಿಮ್ಲಾದ ಶ್ಯಾಮ್ ಶರಣ್ ನೇಗಿ ಯವರು ಸ್ವತಂತ್ರ ಭಾರತದ ಮೊದಲ ಮತದಾರ ಎಂದು ಪ್ರಸಿದ್ಧರಾಗಿದ್ದಾರೆ.
ಬಸ್ ಸೀಟ್, ಉದ್ಯೋಗ ಮತ್ತು ಟ್ರೈನ್ ಬೋಗಿಯಲ್ಲಿ ಮಹಿಳೆಯರಿಗೆ ರಿಸರ್ವೆಷನ್ ಇದೆ. ಈಗ ಪಾರ್ಕಿಂಗ್ ನಲ್ಲೂ ಮಹಿಳಾ ಚಾಲಕರಿಗೆ ರಿಸರ್ವೆಷನ್ ಸಿಗುತ್ತಿದ್ದು, ಇದರ ಮೊದಲ ಹೆಗ್ಗಳಿಕೆ ನಮ್ಮ ಸಿಲಿಕಾನ್ ಸಿಟಿಗೆ ಸಿಕ್ಕಿದೆ.
ಉತ್ತರಪ್ರದೇಶದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಸ್ವಾತಿ ಸಿಂಗ್ ಅವರು ಬಿಯರ್ ಬಾರ್ವೊಂದನ್ನು ಉದ್ಘಾಟಿಸಿದ ಫೋಟೋಗಳು ದೇಶಾದ್ಯಂತ ವೈರಲ್ ಆಗಿದ್ದು, ನೂತನ ಬಿಜೆಪಿ ಸರ್ಕಾರ ಮತ್ತು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ತೀವ್ರ ಮುಜುಗರ
ಗರ್ಭಿಣಿಯರು ಹೆಚ್ಚಾಗಿ ಕಾಫಿ ಸೇವಿಸುವುದು ಅವರ ಆರೋಗ್ಯಕ್ಕೆ ಒಳ್ಳೆಯದಲ್ಲ. ಹೃದಯದ ಆರೋಗ್ಯಕ್ಕೂ ಇದು ಒಳ್ಳೆಯದಲ್ಲ. ದಿನಕ್ಕೊಮ್ಮೆಯೋ, ಎರಡು ಬಾರಿಯೋ ಕಾಫಿ ಸೇವಿಸಿದರೆ ಅದು ಚೈತನ್ಯ ನೀಡುವುದಲ್ಲದೆ, ಚಟುವಟಿಕೆಯಿಂದ ಇರಲು ಸಹಕರಿಸುತ್ತದೆ. ಆದರೆ ಇದೇ ಅಭ್ಯಾಸ ಅತಿಯಾಗಿ, ದಿನಕ್ಕೆ ಐದಾರು ಬಾರಿ ಅಥವಾ ಇನ್ನೂ ಹೆಚ್ಚು ಬಾರಿ ಕಾಫಿ ಸೇವಿಸುತ್ತಲೇ ಇರುವುದರಿಂದ ಶರೀರದ ಆರೋಗ್ಯ ಸಂಪೂರ್ಣ ಹದಗೆಡುವುದು ಖಂಡಿತ. ಮಾನಸಿಕ ಆರೋಗ್ಯದ ಮೇಲೂ ಇದು ಪ್ರಭಾವ ಬೀರುತ್ತದೆ ಎಂಬುದೂ ಸಹ ಇತ್ತೀಚೆಗೆ ದೃಢಪಟ್ಟಿದೆ. ಅತಿಯಾಗಿ ಕಾಫಿ ಸೇವಿಸುವ ವ್ಯಕ್ತಿ…