ಸುದ್ದಿ

ವಿಶ್ವ ತಂಬಾಕು ದಿನ 2019, ನೀವು ಅತೀ ಮುಖ್ಯವಾಗಿ ತಿಳಿಯಲೇಬೇಕಾದ ವಿಚಾರಗಳು…!

554

ವಿಶ್ವ ಆರೋಗ್ಯ ಸಂಸ್ಥೆಯು ಮೇ 31ರಂದು ವಿಶ್ವ ತಂಬಾಕು ದಿನವನ್ನಾಗಿ ಆಚರಣೆ ಮಾಡುತ್ತದೆ. ತಂಬಾಕು ಬಳಕೆ ಮತ್ತು ಧೂಮಪಾನದಿಂದ ಆಗುವಂತಹ ಹಾನಿ ಬಗ್ಗೆ ತಿಳಿಸಲು ಈ ವಿಶ್ವ ತಂಬಾಕು ದಿನವನ್ನು ಆಚರಿಸಲಾಗುತ್ತದೆ. ತಂಬಾಕು ಸೇವನೆಯಿಂದ ದೇಹಕ್ಕೆ ಆಗುವಂತಹ ಹಾನಿಯನ್ನು ಈ ವೇಳೆ ಜನರಿಗೆ ವಿವರಿಸಲಾಗುತ್ತದೆ. ಇದರಿಂದ ಅವರು ತಂಬಾಕು ಸೇವನೆ ಕಡಿಮೆ ಮಾಡಲಿ ಮತ್ತು ಧೂಮಪಾನ ಮಾಡುವ ಜನರಿಂದಲೂ ದೂರವಿರಲಿ ಎನ್ನುವುದು ಇದರ ಉದ್ದೇಶವಾಗಿದೆ. ಪ್ರತೀ ವರ್ಷ ವಿಶ್ವ ಆರೋಗ್ಯ ಸಂಸ್ಥೆಯು ಹೊಸ ಧ್ಯೇಯ ವಾಕ್ಯದೊಂದಿಗೆ ವಿಶ್ವದ ಯಾವುದಾದರೂ ಒಂದು ಭಾಗದಲ್ಲಿ ತಂಬಾಕಿನಿಂದ ಆಗುವಂತಹ ಹಾನಿಯ ಬಗ್ಗೆ ಜಾಗೃತಿ ಮೂಡಿಸುವುದು. ಈ ವರ್ಷದ ಧ್ಯೇಯ ವಾಕ್ಯವೆಂದರೆ ತಂಬಾಕು ಮತ್ತು ಶ್ವಾಸಕೋಶದ ಆರೋಗ್ಯ. ಈ ವರ್ಷದ ಧ್ಯೇಯ ವಾಕ್ಯದ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆಯು ಈ ರೀತಿಯಾಗಿ ವಿವರ ನೀಡುವುದು ತಂಬಾಕು ಸೇವನೆಯಿಂದಾಗಿ ಶ್ವಾಸಕೋಶದ ಮೇಲೆ ಆಗುವಂತಹ ಹಾನಿ ಬಗ್ಗೆ ಜಾಗೃತಿ ಮೂಡಿಸುವುದು ಈ ಅಭಿಯಾನದ ಪ್ರಮುಖ ಉದ್ದೇಶವಾಗಿದೆ. ತಂಬಾಕಿನಿಂದಾಗಿ ದೀರ್ಘಕಾಲಿಕ ಉಸಿರಾಟದ ಸಮಸ್ಯೆ ಮತ್ತು ಕ್ಯಾನ್ಸರ್ ಕೂಡ ಬರಬಹುದು ಶ್ವಾಸಕೋಶವು ದೇಹಕ್ಕೆ ಕೆಲವೊಂದು ಪ್ರಮುಖ ಕಾರ್ಯಗಳಲ್ಲಿ ದೇಹಕ್ಕೆ ನೆರವಾಗುವುದು.

ತಂಬಾಕು ಸೇವನೆಯಿಂದ ಆಗುವ ಹಾನಿಕಾರಕ ಪರಿಣಾಮಗಳು ತಂಬಾಕು ಸೇವನೆಯನ್ನು ಆದಷ್ಟು ಮಟ್ಟಿಗೆ ಕಡೆಗಣಿಸುವುದು ತುಂಬಾ ಒಳ್ಳೆಯದು. ಇದರಿಂದಾಗಿ ಹಲವಾರು ರೀತಿಯ ದೀರ್ಘಕಾಲಿಕ ಆರೋಗ್ಯ ಸಮಸ್ಯೆಗಳು ಮತ್ತು ಕ್ಯಾನ್ಸರ್ ಬರಬಹುದು.ಶ್ವಾಸಕೋಶದ ಕ್ಯಾನ್ಸರ್ ಧೂಮಪಾನದಿಂದಾಗಿ ಶ್ವಾಸಕೋಶದ ಕ್ಯಾನ್ಸರ್ ಬರುವಂತಹ ಸಾಧ್ಯತೆಯು ತುಂಬಾ ಹೆಚ್ಚಾಗಿರುವುದು. ನೀವು ಚೈನ್ ಸ್ಮೋಕರ್ ಆಗಿದ್ದರೆ ಆಗ ಧೂಮಪಾನ ಬಿಡಲೇಬೇಕು. ಬೇರೆಯವರು ಸೇವಿಸಿದ ಸಿಗರೇಟಿನ ಹೊಗೆ ಕೂಡ ಹಾನಿಕಾರಕ. ಹೀಗೆ ಹೊಗೆ ಸೇವಿಸಿದರೆ ಅದರಿಂದಲೂ ಶ್ವಾಸಕೋಶದ ಕ್ಯಾನ್ಸರ್ ಬರುವುದು.

ದೀರ್ಘಕಾಲಿಕ ಉಸಿರಾಟದ ಕಾಯಿಲೆ ಧೂಮಪಾನದಿಂದಾಗಿ ನಿಮಗೆ ದೀರ್ಘಕಾಲಿಕ ಉಸಿರಾಟದ ಸಮಸ್ಯೆಯು ಜೀವಮಾನವಿಡಿ ಕಾಡಬಹುದು. ತುಂಬಾ ಸಣ್ಣ ವಯಸ್ಸಿನಲ್ಲಿ ಧೂಮಪಾನ ಮಾಡಲು ಆರಂಭಿಸಿದ್ದವರಲ್ಲಿ ಈ ಸಮಸ್ಯೆಯು ಅತಿಯಾಗಿ ಕಾಡುವುದು.ಬೇರೆಯವರು ಸೇದಿ ಬಿಟ್ಟ ಹೊಗೆ ನೀವು ಧೂಮಪಾನ ಮಾಡದರೆ ಇದ್ದರೂ ಕೆಲವೊಂದು ಸಲ ಬೇರೆಯವರು ಸೇದಿ ಬಿಟ್ಟ ಹೊಗೆಯಿಂದಾಗಿ ಶ್ವಾಸಕೋಶದ ಸಮಸ್ಯೆ ಕಾಡಬಹುದು. ನಿಮ್ಮ ಸುತ್ತಲು ದಿನವಿಡಿ ಯಾರಾದರೂ ಧೂಮಪಾನ ಮಾಡುತ್ತಲಿದ್ದರೆ ಆಗ ಇದರಿಂದ ನಿಮಗೆ ಶ್ವಾಸಕೋಶದ ಕಾಯಿಲೆಗಳು ಬರುವಂತಹ ಸಾಧ್ಯತೆಯು ಅತಿಯಾಗಿ ಇರುವುದು. ಮಕ್ಕಳು ಮತ್ತು ಸಣ್ಣ ಮಕ್ಕಳಿಗೆ ಇದು ತುಂಬಾ ಅಪಾಯಕಾರಿ. ಇದರಿಂದ ನಿಮ್ಮ ಸಂಬಂಧಿ ಅಥವಾ ಸ್ನೇಹಿತರಲ್ಲಿ ಧೂಮಪಾನ ಮಾಡದೆ ಇರಲು ಹೇಳಿ.

ಕ್ಷಯರೋಗಿಗಳ ಪರಿಸ್ಥಿತಿ ಮತ್ತಷ್ಟು ಕೆಡುವುದು. ಕ್ಷಯರೋಗವು ಶ್ವಾಸಕೋಶದ ಮೇಲೆ ಪರಿಣಾಮ ಬೀರುವುದು ಮತ್ತು ಧೂಮಪಾನ ಅಥವಾ ಬೇರೆಯವರು ಸೇದಿ ಬಿಟ್ಟು ಹೊಗೆಯಿಂದ ಕ್ಷಯ ರೋಗಿಗಳ ಪರಿಸ್ಥಿತಿಯು ಮತ್ತಷ್ಟು ಕೆಡುವುದು. ಇದರಿಂದಾಗಿ ಉಸಿರಾಟದ ಸಮಸ್ಯೆಯು ಕಾಣಿಸುವುದು. ಧೂಮಪಾನದಿಂಹೆಚ್ಚಿರುವ ವಾಯು ಮಾಲಿನ್ಯ ಧೂಮಪಾನದಿಂದಾಗಿ ವಾತಾವರಣದ ಮೇಲೆ ಕೂಡ ಪರಿಣಾಮ ಬೀಋಉವುದು. ಧೂಮಪಾಣ ಮಾಡುವ ಕಾರಣದಿಂದಾಗಿ ವಾಯು ಮಾಲಿನ್ಯಕ್ಕೆ ದೇಣಿಗೆ ನೀಡಿದಂತೆ ಆಗುವುದು. ಇದರಿಂದ ಮನೆಯೊಳಗೆ ವಾಯು ಮಾಲಿನ್ಯ ಹೆಚ್ಚಾಗುವುದು. ವಿಶ್ವ ಆರೋಗ್ಯ ಸಂಸ್ಥೆಯು ತಂಬಾಕು ಸೇವನೆ ಕಡಿಮೆ ಮಾಡಲು ಹಲವಾರು ರೀತಿಯ ಅಭಿಯಾನಗಳನ್ನು ಕೈಗೊಂಡಿದೆ. ಬೇರೆ ಸಂಸ್ಥೆಗಳು ಕೂಡ ಇದರಿಂದ ಪ್ರೇರಣೆ ಪಡೆದು ಕೆಲಸ ಮಾಡುತ್ತಿದೆ. ಪ್ರತಿಯೊಬ್ಬ ವ್ಯಕ್ತಿಯು ತಂಬಾಕು ಸೇವನೆ ವಿರುದ್ಧ ಹೋರಾಡಬೇಕು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಬ್ಯಾಂಕ್

    ಶೂನ್ಯ ಬ್ಯಾಲೆನ್ಸ್ ಖಾತೆದಾರರಿಗೊಂದು ಶಾಕಿಂಗ್ ಸುದ್ದಿ ಕೊಟ್ಟ ಬ್ಯಾಂಕ್,.!!

    ಐಸಿಐಸಿಐ ಬ್ಯಾಂಕ್’ಶೂನ್ಯ ಬ್ಯಾಲೆನ್ಸ್’ ಖಾತೆದಾರರು ತಮ್ಮ ಶಾಖೆಗಳಲ್ಲಿ ಮಾಡುವ ಪ್ರತಿ ನಗದು ವಿತ್ ಡ್ರಾವಲ್ ಮೇಲೆರೂ. 100 ರಿಂದ 125 ವರೆಗೆ ಶುಲ್ಕವನ್ನು ಭರಿಸಬೇಕಾಗುತ್ತದೆ. ಜಿರೋ ಬ್ಯಾಲೆನ್ಸ್ ಖಾತೆದಾರರು ಮಾಡುವ ಪ್ರತಿ ನಗದು ಹಿಂಪಡೆಯುವಿಕೆ ಮೇಲೆ ರೂ. 100-125 ಶುಲ್ಕ ವಿಧಿಸುವ ಜೊತೆಗೆ ಕರೆನ್ಸಿ ಮರುಬಳಕೆ ಮೇಲೆಮಾಡುವ ನಗದು ಠೇವಣಿ ಮೇಲೂ ಶುಲ್ಕ ವಿಧಿಸಲು ಐಸಿಐಸಿಐ ಬ್ಯಾಂಕ್ ನಿರ್ಧರಿಸಿದೆ. ಇದೇ ಸಂದರ್ಭ, ಎಲ್ಲಆನ್ಲೈನ್ ವ್ಯವಹಾರ ಸೇವೆಗಳ ಮೇಲೆ ಶುಲ್ಕ ತೆಗೆದಿರುವ ಐಸಿಐಸಿಐ ಬ್ಯಾಂಕ್, ಡಿಜಿಟಲ್ ವ್ಯವಹಾರವನ್ನುಉತ್ತೇಜಿಸಲು ಮುಂದಾಗಿರುವುದಾಗಿ…

  • ಜ್ಯೋತಿಷ್ಯ

    ದಿನ ಭವಿಷ್ಯ ಸೋಮವಾರ ಇಂದಿನ ನಿಮ್ಮ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟ ಸಂಖ್ಯೆಯನ್ನು ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು  ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 call/ whatsapp/ mail raghavendrastrology@gmail.com ಮೇಷ:– ನೀವು ಸ್ವಲ್ಪ…

  • ಜ್ಯೋತಿಷ್ಯ

    ದಿನ ಭವಿಷ್ಯ ಶುಕ್ರವಾರ..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ..

    ಒಂದೆಕರೆ ಕ್ಷಣದಲ್ಲೇ ಪರಿಹಾರಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನಿಮ್ಮದೇ ಆದ ಭಾವನಾಲೋಕದಲ್ಲಿರುವ ನಿಮಗೆ ವ್ಯವಹಾರ, ವಹಿವಾಟುಗಳು ಕೆಲವು ರೀತಿಯಲ್ಲಿ ತೊಂದರೆಯನ್ನುಂಟು ಮಾಡುವ ಸಾಧ್ಯತೆ ಇದೆ. ಪರಾಕ್ರಮದ ಕೆಲಸ ಅಥವಾ ಸಂವಹನ ಕಾರ್ಯಗಳಲ್ಲಿ ಹಿನ್ನಡೆ ಅನುಭವಿಸಬೇಕಾಗುವುದು..ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ…

  • ಸುದ್ದಿ

    ಈ ಪ್ರದೇಶದಲ್ಲಿ ಗಂಡಂದಿರು ತಮ್ಮ ಪತ್ನಿಯರನ್ನು ಬಾಡಿಗೆಗೆ ನೀಡುತ್ತಾರಂತೆ..!ಮುಂದೆ ಓದಿ ಶಾಕ್ ಆಗ್ತೀರಾ…

    ಹಸಿವು, ಬಡತನ ಅನ್ನೋದು ಯಾರಿಂದ ಎಂಥ ಕೆಲಸ ಬೇಕಾದರೂ ಮಾಡಿಸುತ್ತೆ. ಕೀನ್ಯಾ ದೇಶಲ್ಲಿ ಬಡತನದಿಂದಾಗಿ ಕೆಲವರು ತಂತಮ್ಮ ಪತ್ನಿಯರನ್ನೇ ಬಾಡಿಗೆಗೆ ನೀಡುವಂಥ ದುಃಸ್ಥಿತಿ ಅಲ್ಲಿದೆ. ಕೀನ್ಯಾದಲ್ಲಿ ಬಡತನದ ಪ್ರಮಾಣ ಎಷ್ಟಿದೆಯೆಂದರೆ ನಮ್ಮಲ್ಲಿ ಗಂಡ ಹಾಗೂ ಹೆಂಡತಿ ಕೆಲಸಕ್ಕೆಂದು ಆಫೀಸಿಗೆ ಹೋದಂತೆ ಅಲ್ಲಿ ಪ್ರವಾಸಿಗರಿಗೆ ಮೈಮಾರಿಕೊಳ್ಳಲು ಹೋಗುತ್ತಾರೆ. ಶ್ರೀಮಂತ ವಿದೇಶಿ ಪ್ರವಾಸಿಗರಿಂದ ಸಾಕಷ್ಟು ಹಣ ಪಡೆದು ಹೊಟ್ಟೆ ಬಟ್ಟೆ ಕಟ್ಟಿಕೊಳ್ಳುತ್ತಾರೆ.ದುಡಿದು ಗಳಿಸುವ ಹಣ ಊಟಕ್ಕೂ ಸಾಲುತ್ತಿಲ್ಲವಾದಾಗ ಗಂಡನೇ ಪತ್ನಿಯನ್ನು ಈ ದಂಧೆಗೆ ಕಳುಹಿಸುವುದು ಅಲ್ಲಿ ಕಾಮನ್. ಹಾಗೆಯೇ ಪತ್ನಿಗೂ ಬೇರೆ…

  • ಸಿನಿಮಾ

    ಮಾರುವೇಷದಲ್ಲಿ ಥಿಯೇಟರ್​ಗೆ ಹೋಗಿ ಕೆಜಿಎಫ್ ನೋಡಿದ ಸ್ಟಾರ್ ನಟ..!ಅಲ್ಲಿ ದರ್ಶನ್ ಫ್ಯಾನ್ ಆಡಿದ ಮಾತು ಕೇಳಿ ಕಣ್ಣಿರಿ ಟ್ಟರು..!

    ರಾಕಿಂಗ್ ಸ್ಟಾರ್ ಯಶ್ ಅಭಿನಯದ ‘ಕಜಿಎಫ್’ ಸಿನಿಮಾ ಭಾರತದಾದ್ಯಂತ ಎಲ್ಲೆಡೆ ಹವಾ ಕ್ರಿಯೆಟ್ ಮಾಡಿದ್ದು, ಸಿನಿತಾರೆಯರು ಸೇರಿದಂತೆ ಅಭಿನಿಮಾನಿಗಳಿಂದ ಅಪಾರ ಮೆಚ್ಚುಗೆ ಪಡೆಯುತ್ತಿದೆ. ಅಭಿಮಾನಿಗಳ ರೀತಿ ಎಂಜಾಯ್ ಮಾಡಿಕೊಂಡು ಸಿನಿಮಾ ನೋಡಲು ಸ್ಯಾಂಡಲ್‍ವುಡ್ ನಟ ಲುಂಗಿ, ಹವಾಯಿ ಚಪ್ಪಲಿ ಧರಿಸಿಕೊಂಡು ಸಿನಿಮಾ ನೋಡಿದ್ದಾರೆ. ನವರಸ ನಾಯಕ ಜಗ್ಗೇಶ್​ ಅವರು ಮಾರು ವೇಷದಲ್ಲಿ ಥಿಯೇಟರ್​ಗೆ ಹೋಗಿ ಕೆಜಿಎಫ್​ ಚಿತ್ರ ವೀಕ್ಷಣೆ ಮಾಡಿದ್ದು, ಈ ವೇಳೆ ಥಿಯೇಟರ್ ನಲ್ಲಿ ತಮಗಾದ ರೋಚಕ ಅನುಭವವನ್ನು ಹಂಚಿಕೊಂಡಿದ್ದಾರೆ.ನಟ ಜಗ್ಗೇಶ್ ಅವರು ಲುಂಗಿ, ಹವಾಯಿ…

  • ಸುದ್ದಿ

    ಆರ್ಥಿಕವಾಗಿ ಕುಸಿಯುತ್ತಿರುವ ಪಾಕ್ ಗೆ ಎಫ್‍ಎಟಿಎಫ್‍ನಿಂದ ಕೊನೆಯ ಎಚ್ಚರಿಕೆ

    ಉಗ್ರರಿಗೆ ಹಣಕಾಸು ನೀಡುವ ಹಾಗೂ ಅಕ್ರಮ ಹಣ ವರ್ಗಾವಣೆ ಮಾಡುತ್ತಿರುವ ಜಾಲ ಹತ್ತಿಕ್ಕಿ, ಅಕ್ಟೋಬರ್ ಒಳಗಾಗಿ ಅವರ ವಿರುದ್ಧ ನಿರ್ದಿಷ್ಟ ಕ್ರಮ ಕೈಗೊಳ್ಳದೇ ಇದ್ದಲ್ಲಿ ಪಾಕಿಸ್ತಾನವನ್ನು ಕಪ್ಪು ಪಟ್ಟಿಗೆ ಸೇರಿಸಲಾಗುತ್ತದೆ ಎಂದು ಫೈನಾನ್ಶಿಯಲ್ ಆಕ್ಷನ್ ಟಾಸ್ಕ್ ಫೋರ್ಸ್(ಎಫ್‍ಎಟಿಎಫ್) ಎಚ್ಚರಿಕೆ ನೀಡಿದೆ.ಫ್ಲೋರಿಡಾದ ಒರ್ಲಾಂಡೋದಲ್ಲಿ ನಡೆದ ಉಗ್ರರ ಹಣಕಾಸು ವ್ಯವಸ್ಥೆಯ ಮೇಲಿನ ಕಣ್ಗಾವಲು ಸಂಸ್ಥೆಯಾದ ಹಣಕಾಸು ಕ್ರಮ ಕ್ರಿಯಾ ಪಡೆಯ (ಎಫ್‍ಎಟಿಎಫ್) ವಾರ್ಷಿಕ ಮಹಾಸಭೆಯಲ್ಲಿ ಉಗ್ರರನ್ನು ಹತ್ತಿಕ್ಕುವಲ್ಲಿ ಪಾಕಿಸ್ತಾನದ ವೈಫಲ್ಯದ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಲಾಯಿತು. ಪ್ರಸ್ತುತವಾಗಿ ಎಫ್‍ಎಟಿಎಫ್ ಅಲ್ಲಿ…