ಸುದ್ದಿ

ವಿಶ್ವ ತಂಬಾಕು ದಿನ 2019, ನೀವು ಅತೀ ಮುಖ್ಯವಾಗಿ ತಿಳಿಯಲೇಬೇಕಾದ ವಿಚಾರಗಳು…!

492

ವಿಶ್ವ ಆರೋಗ್ಯ ಸಂಸ್ಥೆಯು ಮೇ 31ರಂದು ವಿಶ್ವ ತಂಬಾಕು ದಿನವನ್ನಾಗಿ ಆಚರಣೆ ಮಾಡುತ್ತದೆ. ತಂಬಾಕು ಬಳಕೆ ಮತ್ತು ಧೂಮಪಾನದಿಂದ ಆಗುವಂತಹ ಹಾನಿ ಬಗ್ಗೆ ತಿಳಿಸಲು ಈ ವಿಶ್ವ ತಂಬಾಕು ದಿನವನ್ನು ಆಚರಿಸಲಾಗುತ್ತದೆ. ತಂಬಾಕು ಸೇವನೆಯಿಂದ ದೇಹಕ್ಕೆ ಆಗುವಂತಹ ಹಾನಿಯನ್ನು ಈ ವೇಳೆ ಜನರಿಗೆ ವಿವರಿಸಲಾಗುತ್ತದೆ. ಇದರಿಂದ ಅವರು ತಂಬಾಕು ಸೇವನೆ ಕಡಿಮೆ ಮಾಡಲಿ ಮತ್ತು ಧೂಮಪಾನ ಮಾಡುವ ಜನರಿಂದಲೂ ದೂರವಿರಲಿ ಎನ್ನುವುದು ಇದರ ಉದ್ದೇಶವಾಗಿದೆ. ಪ್ರತೀ ವರ್ಷ ವಿಶ್ವ ಆರೋಗ್ಯ ಸಂಸ್ಥೆಯು ಹೊಸ ಧ್ಯೇಯ ವಾಕ್ಯದೊಂದಿಗೆ ವಿಶ್ವದ ಯಾವುದಾದರೂ ಒಂದು ಭಾಗದಲ್ಲಿ ತಂಬಾಕಿನಿಂದ ಆಗುವಂತಹ ಹಾನಿಯ ಬಗ್ಗೆ ಜಾಗೃತಿ ಮೂಡಿಸುವುದು. ಈ ವರ್ಷದ ಧ್ಯೇಯ ವಾಕ್ಯವೆಂದರೆ ತಂಬಾಕು ಮತ್ತು ಶ್ವಾಸಕೋಶದ ಆರೋಗ್ಯ. ಈ ವರ್ಷದ ಧ್ಯೇಯ ವಾಕ್ಯದ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆಯು ಈ ರೀತಿಯಾಗಿ ವಿವರ ನೀಡುವುದು ತಂಬಾಕು ಸೇವನೆಯಿಂದಾಗಿ ಶ್ವಾಸಕೋಶದ ಮೇಲೆ ಆಗುವಂತಹ ಹಾನಿ ಬಗ್ಗೆ ಜಾಗೃತಿ ಮೂಡಿಸುವುದು ಈ ಅಭಿಯಾನದ ಪ್ರಮುಖ ಉದ್ದೇಶವಾಗಿದೆ. ತಂಬಾಕಿನಿಂದಾಗಿ ದೀರ್ಘಕಾಲಿಕ ಉಸಿರಾಟದ ಸಮಸ್ಯೆ ಮತ್ತು ಕ್ಯಾನ್ಸರ್ ಕೂಡ ಬರಬಹುದು ಶ್ವಾಸಕೋಶವು ದೇಹಕ್ಕೆ ಕೆಲವೊಂದು ಪ್ರಮುಖ ಕಾರ್ಯಗಳಲ್ಲಿ ದೇಹಕ್ಕೆ ನೆರವಾಗುವುದು.

ತಂಬಾಕು ಸೇವನೆಯಿಂದ ಆಗುವ ಹಾನಿಕಾರಕ ಪರಿಣಾಮಗಳು ತಂಬಾಕು ಸೇವನೆಯನ್ನು ಆದಷ್ಟು ಮಟ್ಟಿಗೆ ಕಡೆಗಣಿಸುವುದು ತುಂಬಾ ಒಳ್ಳೆಯದು. ಇದರಿಂದಾಗಿ ಹಲವಾರು ರೀತಿಯ ದೀರ್ಘಕಾಲಿಕ ಆರೋಗ್ಯ ಸಮಸ್ಯೆಗಳು ಮತ್ತು ಕ್ಯಾನ್ಸರ್ ಬರಬಹುದು.ಶ್ವಾಸಕೋಶದ ಕ್ಯಾನ್ಸರ್ ಧೂಮಪಾನದಿಂದಾಗಿ ಶ್ವಾಸಕೋಶದ ಕ್ಯಾನ್ಸರ್ ಬರುವಂತಹ ಸಾಧ್ಯತೆಯು ತುಂಬಾ ಹೆಚ್ಚಾಗಿರುವುದು. ನೀವು ಚೈನ್ ಸ್ಮೋಕರ್ ಆಗಿದ್ದರೆ ಆಗ ಧೂಮಪಾನ ಬಿಡಲೇಬೇಕು. ಬೇರೆಯವರು ಸೇವಿಸಿದ ಸಿಗರೇಟಿನ ಹೊಗೆ ಕೂಡ ಹಾನಿಕಾರಕ. ಹೀಗೆ ಹೊಗೆ ಸೇವಿಸಿದರೆ ಅದರಿಂದಲೂ ಶ್ವಾಸಕೋಶದ ಕ್ಯಾನ್ಸರ್ ಬರುವುದು.

ದೀರ್ಘಕಾಲಿಕ ಉಸಿರಾಟದ ಕಾಯಿಲೆ ಧೂಮಪಾನದಿಂದಾಗಿ ನಿಮಗೆ ದೀರ್ಘಕಾಲಿಕ ಉಸಿರಾಟದ ಸಮಸ್ಯೆಯು ಜೀವಮಾನವಿಡಿ ಕಾಡಬಹುದು. ತುಂಬಾ ಸಣ್ಣ ವಯಸ್ಸಿನಲ್ಲಿ ಧೂಮಪಾನ ಮಾಡಲು ಆರಂಭಿಸಿದ್ದವರಲ್ಲಿ ಈ ಸಮಸ್ಯೆಯು ಅತಿಯಾಗಿ ಕಾಡುವುದು.ಬೇರೆಯವರು ಸೇದಿ ಬಿಟ್ಟ ಹೊಗೆ ನೀವು ಧೂಮಪಾನ ಮಾಡದರೆ ಇದ್ದರೂ ಕೆಲವೊಂದು ಸಲ ಬೇರೆಯವರು ಸೇದಿ ಬಿಟ್ಟ ಹೊಗೆಯಿಂದಾಗಿ ಶ್ವಾಸಕೋಶದ ಸಮಸ್ಯೆ ಕಾಡಬಹುದು. ನಿಮ್ಮ ಸುತ್ತಲು ದಿನವಿಡಿ ಯಾರಾದರೂ ಧೂಮಪಾನ ಮಾಡುತ್ತಲಿದ್ದರೆ ಆಗ ಇದರಿಂದ ನಿಮಗೆ ಶ್ವಾಸಕೋಶದ ಕಾಯಿಲೆಗಳು ಬರುವಂತಹ ಸಾಧ್ಯತೆಯು ಅತಿಯಾಗಿ ಇರುವುದು. ಮಕ್ಕಳು ಮತ್ತು ಸಣ್ಣ ಮಕ್ಕಳಿಗೆ ಇದು ತುಂಬಾ ಅಪಾಯಕಾರಿ. ಇದರಿಂದ ನಿಮ್ಮ ಸಂಬಂಧಿ ಅಥವಾ ಸ್ನೇಹಿತರಲ್ಲಿ ಧೂಮಪಾನ ಮಾಡದೆ ಇರಲು ಹೇಳಿ.

ಕ್ಷಯರೋಗಿಗಳ ಪರಿಸ್ಥಿತಿ ಮತ್ತಷ್ಟು ಕೆಡುವುದು. ಕ್ಷಯರೋಗವು ಶ್ವಾಸಕೋಶದ ಮೇಲೆ ಪರಿಣಾಮ ಬೀರುವುದು ಮತ್ತು ಧೂಮಪಾನ ಅಥವಾ ಬೇರೆಯವರು ಸೇದಿ ಬಿಟ್ಟು ಹೊಗೆಯಿಂದ ಕ್ಷಯ ರೋಗಿಗಳ ಪರಿಸ್ಥಿತಿಯು ಮತ್ತಷ್ಟು ಕೆಡುವುದು. ಇದರಿಂದಾಗಿ ಉಸಿರಾಟದ ಸಮಸ್ಯೆಯು ಕಾಣಿಸುವುದು. ಧೂಮಪಾನದಿಂಹೆಚ್ಚಿರುವ ವಾಯು ಮಾಲಿನ್ಯ ಧೂಮಪಾನದಿಂದಾಗಿ ವಾತಾವರಣದ ಮೇಲೆ ಕೂಡ ಪರಿಣಾಮ ಬೀಋಉವುದು. ಧೂಮಪಾಣ ಮಾಡುವ ಕಾರಣದಿಂದಾಗಿ ವಾಯು ಮಾಲಿನ್ಯಕ್ಕೆ ದೇಣಿಗೆ ನೀಡಿದಂತೆ ಆಗುವುದು. ಇದರಿಂದ ಮನೆಯೊಳಗೆ ವಾಯು ಮಾಲಿನ್ಯ ಹೆಚ್ಚಾಗುವುದು. ವಿಶ್ವ ಆರೋಗ್ಯ ಸಂಸ್ಥೆಯು ತಂಬಾಕು ಸೇವನೆ ಕಡಿಮೆ ಮಾಡಲು ಹಲವಾರು ರೀತಿಯ ಅಭಿಯಾನಗಳನ್ನು ಕೈಗೊಂಡಿದೆ. ಬೇರೆ ಸಂಸ್ಥೆಗಳು ಕೂಡ ಇದರಿಂದ ಪ್ರೇರಣೆ ಪಡೆದು ಕೆಲಸ ಮಾಡುತ್ತಿದೆ. ಪ್ರತಿಯೊಬ್ಬ ವ್ಯಕ್ತಿಯು ತಂಬಾಕು ಸೇವನೆ ವಿರುದ್ಧ ಹೋರಾಡಬೇಕು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ವೆಹಿಕಲ್ ಬಿಟ್ಟು ಇನ್ಮುಂದೆ ವಾಕಿಂಗ್ ಸ್ಟಾರ್ಟ್ ಮಾಡಿ ಈ ಆ್ಯಪ್‌ಗಳೇ ನಿಮ್ಮಗೆ ದುಡ್ಡು ಕೊಡುತ್ತದೆ,.!

    ನಾವು ಪ್ರತಿದಿನ ನಡೆಯುತ್ತೇವೆ. ಆದರೆ, ಹೀಗೆ ಸುಮ್ಮನೆ ನಡೆಯೋಕೆ ಯಾರಾದ್ರೂ ದುಡ್ಡು ಕೊಡ್ತಾರಾ? ನಾವು ಕೊಡ್ತೀವಿ ಅಂತಿದಾವೆ ಈ ವಾಕಿಂಗ್ ಆ್ಯಪ್‌ಗಳು. ಮತ್ತೇಕೆ ತಡ? ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ, ವಾಕ್ ಮಾಡೋಕೆ ಶುರು ಹಚ್ಕೊಳ್ಳಿ… ಹಣ ಮತ್ತು ಆರೋಗ್ಯ ಎರಡೂ ಗಳಿಸಿ. ವ್ಯಾಯಾಮ, ವಾಕಿಂಗ್, ರನ್ನಿಂಗ್- ಯಾವುದೇ ಆಗಲಿ, ನಮ್ಮ ಆರೋಗ್ಯಕ್ಕಾಗಿ, ಖುಷಿಗಾಗಿ ಮಾಡುತ್ತೇವೆ ಅಲ್ಲವೇ? ಆದರೆ, ಅದಕ್ಕೂ ಯಾರಾದರೂ ಹಣ ಕೊಡ್ತಾರೆ ಅಂದ್ರೆ? ಡಬಲ್ ಖುಷಿ ಆಗ್ದೇ ಇರುತ್ತಾ? ಇದಕ್ಕಾಗಿ ನೀವು ಹೆಚ್ಚೇನು ಕಷ್ಟ ಪಡಬೇಕಾಗಿಲ್ಲ….

  • ಕ್ರೀಡೆ

    ಐಪಿಎಲ್ ಕ್ರಿಕೆಟ್ ತಂಡದ ಈ ಆಟಗಾರ ಸಿಕ್ಸರ್ ಕಿಂಗ್, ಪತ್ನಿ ಬಿಕಿನಿ ಕ್ವೀನ್.!ಯಾರು ಗೊತ್ತ.?ತಿಳಿಯಲು ಮುಂದೆ ನೋಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಇಂಡಿಯನ್ ಪ್ರೀಮಿಯರ್ ಲೀಗ್ ನ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ಆಟಗಾರ ಆಂಡ್ರೆ ರಸ್ಸೆಲ್ ಸಿಕ್ಸರ್ ಕಿಂಗ್ ಆಗ್ತಿದ್ದಾರೆ. ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ಆಂಡ್ರೆ ರಸ್ಸೆಲ್ 11 ಸಿಕ್ಸರ್ ಬಾರಿಸಿ ಈ ಬಾರಿ ಐಪಿಎಲ್ ನಲ್ಲಿ ನಾನೇ ಸಿಕ್ಸರ್ ಕಿಂಗ್ ಎನ್ನುತ್ತಿದ್ದಾರೆ. ಆಂಡ್ರೆ ರಸ್ಸೆಲ್ ಸಿಕ್ಸರ್ ಕಿಂಗ್ ಆದ್ರೆ ಅವ್ರ ಪತ್ನಿ ಬಿಕಿನಿ ಕ್ವೀನ್ ಎನ್ನುತ್ತಿದ್ದಾರೆ ಜನರು. ಆಂಡ್ರೆ ರಸ್ಸೆಲ್ ಜಮೈಕಾದ ನಿವಾಸಿ. ಪತ್ನಿ ಲಾರಾ ಡೊಮಿನಿಕನ್…

  • ಸುದ್ದಿ

    ವರದಕ್ಷಿಣೆ ಬೇಡವೆಂದ ಹೇಳಿದ ವರನಿಗೆ ಸಿಕ್ಕಿತು 1 ಲಕ್ಷ ಮೌಲ್ಯದ ಸಾವಿರ ಪುಸ್ತಕ…!

    ಕೋಲ್ಕತ್ತಾ: ವರದಕ್ಷಿಣೆಯೇ ಬೇಡ ಎಂದಿದ್ದ ವರನಿಗೆ 1 ಲಕ್ಷ ರೂಪಾಯಿ ಮೌಲ್ಯದ 1 ಸಾವಿರ ಪುಸ್ತಕಗಳನ್ನು ಮಾವ ಉಡುಗೊರೆಯಾಗಿ ನೀಡಿ ಮಗಳನ್ನು ಧಾರೆಯೆರೆದು ಕೊಟ್ಟ ವಿಶೇಷ ಮದುವೆಯೊಂದು ಕೋಲ್ಕತ್ತಾದಲ್ಲಿ ನಡೆದಿದೆ. ಕೋಲ್ಕತ್ತಾದ ಶಿಕ್ಷಕ ಸೂರ್ಯಕಾಂತ್ ಬರಿಕ್ ಅವರ ಮದುವೆಯು ಅದೇ ಊರಿನ ಪ್ರಿಯಾಂಕಾ ಬೇಜ್ ಅವರ ಜೊತೆ ಖೇಜುರಿಯ ಕಲ್ಯಾಣ ಮಂಟಪವೊಂದರಲ್ಲಿ ನೆರವೇರಬೇಕಿತ್ತು. ಈ ವೇಳೆ ಕಲ್ಯಾಣಮಂಟಪಕ್ಕೆ ಬಂದ ಅವರಿಗೆ ಬರೋಬ್ಬರಿ 1 ಲಕ್ಷ ರೂ. ಮೌಲ್ಯದ 1 ಸಾವಿರ ಪುಸ್ತಕಗಳನ್ನು ಮಾವ ಗಿಫ್ಟ್ ಮಾಡಿದ್ದಾರೆ. ವರದಕ್ಷಿಣೆ…

  • ಸ್ಪೂರ್ತಿ

    ಡೆಲಿವರಿ ಬಾಯ್ ಆಗಿದ್ದವ ಇದ್ದಕ್ಕಿದ್ದಂತೆ ಟೀ ಮಾರಲು ಶುರು ಮಾಡಿದ..ಈಗ ತಿಂಗಳಿನ ಇವನ ಸಂಪಾದನೆ ಕೇಳಿದ್ರೆ ನೀವ್ ಶಾಕ್ ಆಗ್ತೀರಾ..ತಿಳಿಯಲು ಮುಂದೆ ಓದಿ ಶೇರ್ ಮಾಡಿ ಎಲ್ಲರಿಗೂ ಸ್ಪೂರ್ತಿ ಈ ಸ್ಟೋರಿ…

    ಇತ್ತೀಚಿನ ವೇಗದ ಜೀವನ ಶೈಲಿಯಲ್ಲಿ ಬಹಳಷ್ಟು ಜನರಿಗೆ ಮಾರುಕಟ್ಟೆಗಳಿಗೆ ಹೋಗಿ ತಮಗೆ ಬೇಕಾದ ವಸ್ತುಗಳನ್ನ ಕೊಂಡುಕೊಳ್ಳಲು ಸಮಯವಿಲ್ಲ, ಅಷ್ಟೆ ಯಾಕೆ ತಾವು ತಮ್ಮ ಕೆಲಸ ಮುಗಿಸಿ ಮನೆಗೆ ಬಂದರೆ ತಮ್ಮ ಹೊಟ್ಟೆಗೆ ಊಟ ಮಾಡಿಕೊಂಡು ತಿನ್ನಲು ಸಹ ಸಮಯವಿಲ್ಲ. ಇಂತಹ ಎಲ್ಲಾ ಸಮಸ್ಯೆಗಳಿಗೂ ಪರಿಹಾರವೆಂಬಂತೆ ಹಲವಾರು ಆನ್ಲೈನ್ ಶಾಪಿಂಗ್ (ಅಂತರ್ಜಲ ಮಾರುಕಟ್ಟೆ) ವೆಬಸೈಟ್ಗಳು ಪ್ರಾರಂಭವಾಗಿವೆ. ಇದರೊಂದಿಗೆ ಊಟವನ್ನು ಸಹ ಮನೆ ಬಾಗಿಲಿಗೆ ತಲುಪಿಸುವ ವ್ಯವಸ್ಥೆಯನ್ನು ಸಹ ನಾವು ಕಾಣಬಹುದು. ಆದರೆ ಇವುಗಳೆಲ್ಲ ದೊಡ್ಡ ದೊಡ್ಡ ನಗರಗಳಿಗೆ ಮಾತ್ರ…

  • ವಿಚಿತ್ರ ಆದರೂ ಸತ್ಯ

    ಇದು ಸಾಮಾನ್ಯದ ಸಾವಿನ ಕಥೆಯಲ್ಲ!ಗಂಡನಿಗೋಸ್ಕರ ಹೆಂಡತಿ!ಶಾಕ್ ಆಗ್ತೀರಾ…ಈ ಲೇಖನ ಓದಿ…

    ಪತಿ-ಪತ್ನಿ ಸಂಭಂದ ಬಿಡಿಸಲಾರದ ಅನುಭಂದ ಅಂತ ಹೇಳ್ತಾರೆ. ಅದರಲ್ಲೂ ನೀನು ಸತ್ತರೆ ನಾನು ಬದುಕಿರುವುದಿಲ್ಲ. ನಾನು ನಿಮ್ಮ ಜೊತೆ ಸಾಯುತ್ತೇನೆ ಎಂದು ಹಲವಾರು ಪತಿ ಪತ್ನಿಯರು ಹೇಳುತ್ತಾರೆ.ಆದರೆ ನಿಜವಾಗಲೂ ಅದನ್ನು ಎಷ್ಟು ಜನ ಪಾಲಿಸುತ್ತಾರೆ.

  • ಸುದ್ದಿ

    ಗಂಡು ಹೆಣ್ಣು ಹಾರ ಬದ್ಲಾಯಿಸಿಕೊಂಡ ನಂತರ ವರನ ದುರ್ಮರಣ……?ಯಾಕೆ

    ವಧುವಿನೊಂದಿಗೆ ಹಾರ ಬದಲಾಯಿಸಿಕೊಂಡ ನಂತರ ಸಂಭ್ರಮಾಚರಣೆಯಲ್ಲಿ ಸ್ನೇಹಿತ ಗುಂಡು ಹಾರಿಸಿದ್ದ ಪರಿಣಾಮ ಬುಲೆಟ್ ವರನಿಗೆ ಬಿದ್ದು ಮೃತಪಟ್ಟಿರುವ ಘಟನೆ ಬಿಹಾರದಲ್ಲಿ ನಡೆದಿದೆ.ಸತ್ಯೇಂದ್ರ ಕುಮಾರ್ ಮೃತ ವರ. ಈ ಘಟನೆ ಭಾನುವಾರ ರಾತ್ರಿ ಶಹಾಪೂರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಗುಂಡು ಬಿದ್ದ ತಕ್ಷಣ ವರನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಕುಮಾರ್ ಮೃತಪಟ್ಟಿದ್ದಾನೆ. ಈ ಘಟನೆಯಲ್ಲಿ ವರನ ಸಹೋದರನಿಗೂ ಗಾಯಗಳಾಗಿದ್ದು, ಆತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಏನಿದು ಪ್ರಕರಣ? ಮೃತ ಕುಮಾರ್ ಮದುವೆ ಭಾನುವಾರ ನಿಗದಿಯಾಗಿತ್ತು….