ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವಿಶ್ವ ಆರೋಗ್ಯ ಸಂಸ್ಥೆಯು ಮೇ 31ರಂದು ವಿಶ್ವ ತಂಬಾಕು ದಿನವನ್ನಾಗಿ ಆಚರಣೆ ಮಾಡುತ್ತದೆ. ತಂಬಾಕು ಬಳಕೆ ಮತ್ತು ಧೂಮಪಾನದಿಂದ ಆಗುವಂತಹ ಹಾನಿ ಬಗ್ಗೆ ತಿಳಿಸಲು ಈ ವಿಶ್ವ ತಂಬಾಕು ದಿನವನ್ನು ಆಚರಿಸಲಾಗುತ್ತದೆ. ತಂಬಾಕು ಸೇವನೆಯಿಂದ ದೇಹಕ್ಕೆ ಆಗುವಂತಹ ಹಾನಿಯನ್ನು ಈ ವೇಳೆ ಜನರಿಗೆ ವಿವರಿಸಲಾಗುತ್ತದೆ. ಇದರಿಂದ ಅವರು ತಂಬಾಕು ಸೇವನೆ ಕಡಿಮೆ ಮಾಡಲಿ ಮತ್ತು ಧೂಮಪಾನ ಮಾಡುವ ಜನರಿಂದಲೂ ದೂರವಿರಲಿ ಎನ್ನುವುದು ಇದರ ಉದ್ದೇಶವಾಗಿದೆ. ಪ್ರತೀ ವರ್ಷ ವಿಶ್ವ ಆರೋಗ್ಯ ಸಂಸ್ಥೆಯು ಹೊಸ ಧ್ಯೇಯ ವಾಕ್ಯದೊಂದಿಗೆ ವಿಶ್ವದ ಯಾವುದಾದರೂ ಒಂದು ಭಾಗದಲ್ಲಿ ತಂಬಾಕಿನಿಂದ ಆಗುವಂತಹ ಹಾನಿಯ ಬಗ್ಗೆ ಜಾಗೃತಿ ಮೂಡಿಸುವುದು. ಈ ವರ್ಷದ ಧ್ಯೇಯ ವಾಕ್ಯವೆಂದರೆ ತಂಬಾಕು ಮತ್ತು ಶ್ವಾಸಕೋಶದ ಆರೋಗ್ಯ. ಈ ವರ್ಷದ ಧ್ಯೇಯ ವಾಕ್ಯದ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆಯು ಈ ರೀತಿಯಾಗಿ ವಿವರ ನೀಡುವುದು ತಂಬಾಕು ಸೇವನೆಯಿಂದಾಗಿ ಶ್ವಾಸಕೋಶದ ಮೇಲೆ ಆಗುವಂತಹ ಹಾನಿ ಬಗ್ಗೆ ಜಾಗೃತಿ ಮೂಡಿಸುವುದು ಈ ಅಭಿಯಾನದ ಪ್ರಮುಖ ಉದ್ದೇಶವಾಗಿದೆ. ತಂಬಾಕಿನಿಂದಾಗಿ ದೀರ್ಘಕಾಲಿಕ ಉಸಿರಾಟದ ಸಮಸ್ಯೆ ಮತ್ತು ಕ್ಯಾನ್ಸರ್ ಕೂಡ ಬರಬಹುದು ಶ್ವಾಸಕೋಶವು ದೇಹಕ್ಕೆ ಕೆಲವೊಂದು ಪ್ರಮುಖ ಕಾರ್ಯಗಳಲ್ಲಿ ದೇಹಕ್ಕೆ ನೆರವಾಗುವುದು.
ತಂಬಾಕು ಸೇವನೆಯಿಂದ ಆಗುವ ಹಾನಿಕಾರಕ ಪರಿಣಾಮಗಳು ತಂಬಾಕು ಸೇವನೆಯನ್ನು ಆದಷ್ಟು ಮಟ್ಟಿಗೆ ಕಡೆಗಣಿಸುವುದು ತುಂಬಾ ಒಳ್ಳೆಯದು. ಇದರಿಂದಾಗಿ ಹಲವಾರು ರೀತಿಯ ದೀರ್ಘಕಾಲಿಕ ಆರೋಗ್ಯ ಸಮಸ್ಯೆಗಳು ಮತ್ತು ಕ್ಯಾನ್ಸರ್ ಬರಬಹುದು.ಶ್ವಾಸಕೋಶದ ಕ್ಯಾನ್ಸರ್ ಧೂಮಪಾನದಿಂದಾಗಿ ಶ್ವಾಸಕೋಶದ ಕ್ಯಾನ್ಸರ್ ಬರುವಂತಹ ಸಾಧ್ಯತೆಯು ತುಂಬಾ ಹೆಚ್ಚಾಗಿರುವುದು. ನೀವು ಚೈನ್ ಸ್ಮೋಕರ್ ಆಗಿದ್ದರೆ ಆಗ ಧೂಮಪಾನ ಬಿಡಲೇಬೇಕು. ಬೇರೆಯವರು ಸೇವಿಸಿದ ಸಿಗರೇಟಿನ ಹೊಗೆ ಕೂಡ ಹಾನಿಕಾರಕ. ಹೀಗೆ ಹೊಗೆ ಸೇವಿಸಿದರೆ ಅದರಿಂದಲೂ ಶ್ವಾಸಕೋಶದ ಕ್ಯಾನ್ಸರ್ ಬರುವುದು.
ದೀರ್ಘಕಾಲಿಕ ಉಸಿರಾಟದ ಕಾಯಿಲೆ ಧೂಮಪಾನದಿಂದಾಗಿ ನಿಮಗೆ ದೀರ್ಘಕಾಲಿಕ ಉಸಿರಾಟದ ಸಮಸ್ಯೆಯು ಜೀವಮಾನವಿಡಿ ಕಾಡಬಹುದು. ತುಂಬಾ ಸಣ್ಣ ವಯಸ್ಸಿನಲ್ಲಿ ಧೂಮಪಾನ ಮಾಡಲು ಆರಂಭಿಸಿದ್ದವರಲ್ಲಿ ಈ ಸಮಸ್ಯೆಯು ಅತಿಯಾಗಿ ಕಾಡುವುದು.ಬೇರೆಯವರು ಸೇದಿ ಬಿಟ್ಟ ಹೊಗೆ ನೀವು ಧೂಮಪಾನ ಮಾಡದರೆ ಇದ್ದರೂ ಕೆಲವೊಂದು ಸಲ ಬೇರೆಯವರು ಸೇದಿ ಬಿಟ್ಟ ಹೊಗೆಯಿಂದಾಗಿ ಶ್ವಾಸಕೋಶದ ಸಮಸ್ಯೆ ಕಾಡಬಹುದು. ನಿಮ್ಮ ಸುತ್ತಲು ದಿನವಿಡಿ ಯಾರಾದರೂ ಧೂಮಪಾನ ಮಾಡುತ್ತಲಿದ್ದರೆ ಆಗ ಇದರಿಂದ ನಿಮಗೆ ಶ್ವಾಸಕೋಶದ ಕಾಯಿಲೆಗಳು ಬರುವಂತಹ ಸಾಧ್ಯತೆಯು ಅತಿಯಾಗಿ ಇರುವುದು. ಮಕ್ಕಳು ಮತ್ತು ಸಣ್ಣ ಮಕ್ಕಳಿಗೆ ಇದು ತುಂಬಾ ಅಪಾಯಕಾರಿ. ಇದರಿಂದ ನಿಮ್ಮ ಸಂಬಂಧಿ ಅಥವಾ ಸ್ನೇಹಿತರಲ್ಲಿ ಧೂಮಪಾನ ಮಾಡದೆ ಇರಲು ಹೇಳಿ.
ಕ್ಷಯರೋಗಿಗಳ ಪರಿಸ್ಥಿತಿ ಮತ್ತಷ್ಟು ಕೆಡುವುದು. ಕ್ಷಯರೋಗವು ಶ್ವಾಸಕೋಶದ ಮೇಲೆ ಪರಿಣಾಮ ಬೀರುವುದು ಮತ್ತು ಧೂಮಪಾನ ಅಥವಾ ಬೇರೆಯವರು ಸೇದಿ ಬಿಟ್ಟು ಹೊಗೆಯಿಂದ ಕ್ಷಯ ರೋಗಿಗಳ ಪರಿಸ್ಥಿತಿಯು ಮತ್ತಷ್ಟು ಕೆಡುವುದು. ಇದರಿಂದಾಗಿ ಉಸಿರಾಟದ ಸಮಸ್ಯೆಯು ಕಾಣಿಸುವುದು. ಧೂಮಪಾನದಿಂಹೆಚ್ಚಿರುವ ವಾಯು ಮಾಲಿನ್ಯ ಧೂಮಪಾನದಿಂದಾಗಿ ವಾತಾವರಣದ ಮೇಲೆ ಕೂಡ ಪರಿಣಾಮ ಬೀಋಉವುದು. ಧೂಮಪಾಣ ಮಾಡುವ ಕಾರಣದಿಂದಾಗಿ ವಾಯು ಮಾಲಿನ್ಯಕ್ಕೆ ದೇಣಿಗೆ ನೀಡಿದಂತೆ ಆಗುವುದು. ಇದರಿಂದ ಮನೆಯೊಳಗೆ ವಾಯು ಮಾಲಿನ್ಯ ಹೆಚ್ಚಾಗುವುದು. ವಿಶ್ವ ಆರೋಗ್ಯ ಸಂಸ್ಥೆಯು ತಂಬಾಕು ಸೇವನೆ ಕಡಿಮೆ ಮಾಡಲು ಹಲವಾರು ರೀತಿಯ ಅಭಿಯಾನಗಳನ್ನು ಕೈಗೊಂಡಿದೆ. ಬೇರೆ ಸಂಸ್ಥೆಗಳು ಕೂಡ ಇದರಿಂದ ಪ್ರೇರಣೆ ಪಡೆದು ಕೆಲಸ ಮಾಡುತ್ತಿದೆ. ಪ್ರತಿಯೊಬ್ಬ ವ್ಯಕ್ತಿಯು ತಂಬಾಕು ಸೇವನೆ ವಿರುದ್ಧ ಹೋರಾಡಬೇಕು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಟಾ-ಕೆರೋಟಿನ್, ವಿಟಾಮಿನ್ ಇ,ಸಿ ಮತ್ತು ಬಿ-6, ಪೊಟ್ಯಾಷಿಯಂ ಮತ್ತು ಕಬ್ಬಿಣವನ್ನು ಪುಷ್ಕಳವಾಗಿ ಹೊಂದಿರುವ ಗೆಣಸು ಬಟಾಟೆಗೆ ಹೋಲಿಸಿದರೆ ಕಡಿಮೆ ಗ್ಲೈಸೆಮಿಕ್ ಇಂಡೆಕ್ಸ್ನ್ನು ಹೊಂದಿದೆ. ಹೀಗಾಗಿ ಅದು ಮಧುಮೇಹಿಗಳ ಸ್ನೇಹಿತನಾಗಿದೆ. ನಾವು ಸೇವಿಸುವ ಆಹಾರದಲ್ಲಿನ ಕಾರ್ಬೊಹೈಡ್ರೇಟ್ಗಳು ರಕ್ತದಲ್ಲಿನ ಸಕ್ಕರೆಯ ಮಟ್ಟದ ಮೇಲೆ ಬೀರುವ ಪ್ರಮಾಣವನ್ನು ತಿಳಿಯಲು ಗ್ಲೈಸೆಮಿಕ್ ಇಂಡೆಕ್ಸ್ ಮಾನದಂಡವಾಗಿದೆ.
ಪ್ರಕೃತಿಯ ಅನೇಕ ಸುಂದರವಾದ ಉಡುಗೊರೆಗಳಲ್ಲಿ ಸೂರ್ಯೋದಯ-ಸೂರ್ಯಾಸ್ತದ ಸೊಬಗು ತುಂಬಾ ಅದ್ಭುತ.ಈ ಸೂರ್ಯೋದಯ-ಸೂರ್ಯಾಸ್ತವನ್ನು ನೋಡುವುದರಿಂದ ಮನಸ್ಸು ಪ್ರಪುಲ್ಲಗೊಳ್ಳುತ್ತದೆ.ಈ ಸೌಂದರ್ಯ
ಮನುಷ್ಯನ ದೇಹದಲ್ಲಿ ಪ್ರತಿ ಅಂಗಾಂಗಗಳು ಕೂಡ ಹೆಚ್ಚಿನ ಮಹತ್ವವನ್ನು ವಹಿಸುತ್ತವೆ. ಹಾಗಾಗಿ ಕೆಲವರಿಗೆ ಈ ಮೂತ್ರ ಪಿಂಡದ ಸಮಸ್ಯೆ ಇರುತ್ತದೆ ಇದಕ್ಕೆ ಮನೆಯಲ್ಲಿಯೇ ಮನೆಮದ್ದನ್ನು ತಯಾರಿಸಿ ಸದುಪಯೋಗ ಪಡೆದುಕೊಳ್ಳಬಹುದಾಗಿದೆ. ನಮ್ಮ ದೇಹಕ್ಕೆ ಮೂತ್ರಪಿಂಡಗಳು ತುಂಬಾನೇ ಮುಖ್ಯವಾದ ಭಾಗವಾಗಿದೆ ನಮ್ಮ ದೇಹದಲ್ಲಿ ಸಂಗ್ರಹಿತವಾಗುವ ಅನಪೇಕ್ಷಿತ ಲವಣಗಳನ್ನು ಹಾಗೂ ಸೂಕ್ಷ್ಮಜೀವಿಗಳನ್ನು ತನ್ನಲ್ಲಿ ತಡೆ ಹಿಡಿದು ನಮ್ಮ ಆರೋಗ್ಯರಕ್ಷಣೆ ಮಾಡುತ್ತಿರುತ್ತದೆ. ಅಂತಹ ಅತಿ ಮುಖ್ಯ ಅಂಗ ಮೂತ್ರಪಿಂಡವನ್ನು ಅತೀ ಕಡಿಮೆ ವೆಚ್ಚದಲ್ಲಿ ನಿಮ್ಮ ಮನೆಗಳಲ್ಲೇ ಶುದ್ಧೀಕರಿಸುವ ಸರಳ ವಿಧಾನ ಹೀಗಿದೆ. ಒಂದು…
ಭಾರತೀಯ ಅಡುಗೆಗಳು ಬೆಳ್ಳುಳ್ಳಿಯಿಲ್ಲದೆ ಅಪೂರ್ಣ. ಈ ಪುಟ್ಟ ಬೆಳ್ಳುಳ್ಳಿಯು ಉತ್ತಮ ಆರೋಗ್ಯಕ್ಕೆ ಬೇಕಾದ ಅಂಶಗಳ ಕಣಜವಾಗಿದೆ. ಇದು ನೋಡಲು ಗಟ್ಟಿಯಾಗಿದೆ ಮತ್ತು ರುಚಿಯಲ್ಲಿ ಕಹಿ ಆದರೆ ನಂಬಲಸಾಧ್ಯವಾದ ರೀತಿಯಲ್ಲಿ ಅಡುಗೆಗೆ ರುಚಿ ನೀಡುತ್ತದೆ. ಬೆಳ್ಳುಳ್ಳಿಯ ವಿವರಣೆ ಅದರ ಔಷಧೀಯ ಗುಣಗಳ ಬಗ್ಗೆ ಹೇಳದಿದ್ದರೆ ಅಪೂರ್ಣವಾಗುತ್ತದೆ.
ಶುಕ್ರವಾರದ ಹೊಸ ಸಿನಿಮಾಗಳ ನೀರಿಕ್ಷೆಯಲ್ಲಿರುವ ಸಿನಿ ಪ್ರೇಕ್ಷಕರಿಗೆ ಶಾಕಿಂಗ್ ನ್ಯೂಸ್. ಈ ದಿನ ಯಾರೂ ಚಿತ್ರಮಂದಿರಗಳ ಹತ್ತಿರ ಸುಳಿಯಬೇಡಿ.
ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ಕಿಚ್ಚ ಸುದೀಪ್ ಅವರ ಅಭಿಮಾನಿಗಳಿಗೆ ಸಿಹಿ ಸುದ್ದಿ ಸಿಕ್ಕಿದೆ. ಸ್ಯಾಂಡಲ್ವುಡ್ ಸ್ಟಾರ್ ಗಳ ಬಾಕ್ಸ್ ಆಫೀಸ್ ಯುದ್ಧ ಇದೀಗ ಕ್ಯಾನ್ಸಲ್ ಆಗಿದೆ.ಸ್ಯಾಂಡಲ್ವುಡ್ನ ಬಹುನಿರೀಕ್ಷಿತ ಚಿತ್ರಗಳಾದ ‘ಮುನಿರತ್ನ ಕುರುಕ್ಷೇತ್ರ’ ಹಾಗೂ ‘ಪೈಲ್ವಾನ್’ ಒಂದೇ ದಿನ ಅಂದರೆ ಆಗಸ್ಟ್ 9ರಂದು ಬಿಡುಗಡೆಯಾಗಲು ಸಿದ್ಧವಾಗಿತ್ತು. ಆದರೆ ಈಗ ಆಗಸ್ಟ್ 9ರಂದು ಬಿಡುಗಡೆ ಆಗಬೇಕಿದ್ದ ಕುರುಕ್ಷೇತ್ರ ಚಿತ್ರ ಆಗಸ್ಟ್ 2ರಂದು ಬಿಡುಗಡೆ ಆಗಲಿದೆ. ಕಿಚ್ಚ ಸುದೀಪ್ ನಟನೆಯ ‘ಪೈಲ್ವಾನ್’ ಚಿತ್ರ ಕೂಡ ಆಗಸ್ಟ್ 9ರಂದು ರಿಲೀಸ್ ಆಗಲಿದೆ…