ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವಿಶ್ವ ಆರೋಗ್ಯ ಸಂಸ್ಥೆಯು ಮೇ 31ರಂದು ವಿಶ್ವ ತಂಬಾಕು ದಿನವನ್ನಾಗಿ ಆಚರಣೆ ಮಾಡುತ್ತದೆ. ತಂಬಾಕು ಬಳಕೆ ಮತ್ತು ಧೂಮಪಾನದಿಂದ ಆಗುವಂತಹ ಹಾನಿ ಬಗ್ಗೆ ತಿಳಿಸಲು ಈ ವಿಶ್ವ ತಂಬಾಕು ದಿನವನ್ನು ಆಚರಿಸಲಾಗುತ್ತದೆ. ತಂಬಾಕು ಸೇವನೆಯಿಂದ ದೇಹಕ್ಕೆ ಆಗುವಂತಹ ಹಾನಿಯನ್ನು ಈ ವೇಳೆ ಜನರಿಗೆ ವಿವರಿಸಲಾಗುತ್ತದೆ. ಇದರಿಂದ ಅವರು ತಂಬಾಕು ಸೇವನೆ ಕಡಿಮೆ ಮಾಡಲಿ ಮತ್ತು ಧೂಮಪಾನ ಮಾಡುವ ಜನರಿಂದಲೂ ದೂರವಿರಲಿ ಎನ್ನುವುದು ಇದರ ಉದ್ದೇಶವಾಗಿದೆ. ಪ್ರತೀ ವರ್ಷ ವಿಶ್ವ ಆರೋಗ್ಯ ಸಂಸ್ಥೆಯು ಹೊಸ ಧ್ಯೇಯ ವಾಕ್ಯದೊಂದಿಗೆ ವಿಶ್ವದ ಯಾವುದಾದರೂ ಒಂದು ಭಾಗದಲ್ಲಿ ತಂಬಾಕಿನಿಂದ ಆಗುವಂತಹ ಹಾನಿಯ ಬಗ್ಗೆ ಜಾಗೃತಿ ಮೂಡಿಸುವುದು. ಈ ವರ್ಷದ ಧ್ಯೇಯ ವಾಕ್ಯವೆಂದರೆ ತಂಬಾಕು ಮತ್ತು ಶ್ವಾಸಕೋಶದ ಆರೋಗ್ಯ. ಈ ವರ್ಷದ ಧ್ಯೇಯ ವಾಕ್ಯದ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆಯು ಈ ರೀತಿಯಾಗಿ ವಿವರ ನೀಡುವುದು ತಂಬಾಕು ಸೇವನೆಯಿಂದಾಗಿ ಶ್ವಾಸಕೋಶದ ಮೇಲೆ ಆಗುವಂತಹ ಹಾನಿ ಬಗ್ಗೆ ಜಾಗೃತಿ ಮೂಡಿಸುವುದು ಈ ಅಭಿಯಾನದ ಪ್ರಮುಖ ಉದ್ದೇಶವಾಗಿದೆ. ತಂಬಾಕಿನಿಂದಾಗಿ ದೀರ್ಘಕಾಲಿಕ ಉಸಿರಾಟದ ಸಮಸ್ಯೆ ಮತ್ತು ಕ್ಯಾನ್ಸರ್ ಕೂಡ ಬರಬಹುದು ಶ್ವಾಸಕೋಶವು ದೇಹಕ್ಕೆ ಕೆಲವೊಂದು ಪ್ರಮುಖ ಕಾರ್ಯಗಳಲ್ಲಿ ದೇಹಕ್ಕೆ ನೆರವಾಗುವುದು.

ತಂಬಾಕು ಸೇವನೆಯಿಂದ ಆಗುವ ಹಾನಿಕಾರಕ ಪರಿಣಾಮಗಳು ತಂಬಾಕು ಸೇವನೆಯನ್ನು ಆದಷ್ಟು ಮಟ್ಟಿಗೆ ಕಡೆಗಣಿಸುವುದು ತುಂಬಾ ಒಳ್ಳೆಯದು. ಇದರಿಂದಾಗಿ ಹಲವಾರು ರೀತಿಯ ದೀರ್ಘಕಾಲಿಕ ಆರೋಗ್ಯ ಸಮಸ್ಯೆಗಳು ಮತ್ತು ಕ್ಯಾನ್ಸರ್ ಬರಬಹುದು.ಶ್ವಾಸಕೋಶದ ಕ್ಯಾನ್ಸರ್ ಧೂಮಪಾನದಿಂದಾಗಿ ಶ್ವಾಸಕೋಶದ ಕ್ಯಾನ್ಸರ್ ಬರುವಂತಹ ಸಾಧ್ಯತೆಯು ತುಂಬಾ ಹೆಚ್ಚಾಗಿರುವುದು. ನೀವು ಚೈನ್ ಸ್ಮೋಕರ್ ಆಗಿದ್ದರೆ ಆಗ ಧೂಮಪಾನ ಬಿಡಲೇಬೇಕು. ಬೇರೆಯವರು ಸೇವಿಸಿದ ಸಿಗರೇಟಿನ ಹೊಗೆ ಕೂಡ ಹಾನಿಕಾರಕ. ಹೀಗೆ ಹೊಗೆ ಸೇವಿಸಿದರೆ ಅದರಿಂದಲೂ ಶ್ವಾಸಕೋಶದ ಕ್ಯಾನ್ಸರ್ ಬರುವುದು.

ದೀರ್ಘಕಾಲಿಕ ಉಸಿರಾಟದ ಕಾಯಿಲೆ ಧೂಮಪಾನದಿಂದಾಗಿ ನಿಮಗೆ ದೀರ್ಘಕಾಲಿಕ ಉಸಿರಾಟದ ಸಮಸ್ಯೆಯು ಜೀವಮಾನವಿಡಿ ಕಾಡಬಹುದು. ತುಂಬಾ ಸಣ್ಣ ವಯಸ್ಸಿನಲ್ಲಿ ಧೂಮಪಾನ ಮಾಡಲು ಆರಂಭಿಸಿದ್ದವರಲ್ಲಿ ಈ ಸಮಸ್ಯೆಯು ಅತಿಯಾಗಿ ಕಾಡುವುದು.ಬೇರೆಯವರು ಸೇದಿ ಬಿಟ್ಟ ಹೊಗೆ ನೀವು ಧೂಮಪಾನ ಮಾಡದರೆ ಇದ್ದರೂ ಕೆಲವೊಂದು ಸಲ ಬೇರೆಯವರು ಸೇದಿ ಬಿಟ್ಟ ಹೊಗೆಯಿಂದಾಗಿ ಶ್ವಾಸಕೋಶದ ಸಮಸ್ಯೆ ಕಾಡಬಹುದು. ನಿಮ್ಮ ಸುತ್ತಲು ದಿನವಿಡಿ ಯಾರಾದರೂ ಧೂಮಪಾನ ಮಾಡುತ್ತಲಿದ್ದರೆ ಆಗ ಇದರಿಂದ ನಿಮಗೆ ಶ್ವಾಸಕೋಶದ ಕಾಯಿಲೆಗಳು ಬರುವಂತಹ ಸಾಧ್ಯತೆಯು ಅತಿಯಾಗಿ ಇರುವುದು. ಮಕ್ಕಳು ಮತ್ತು ಸಣ್ಣ ಮಕ್ಕಳಿಗೆ ಇದು ತುಂಬಾ ಅಪಾಯಕಾರಿ. ಇದರಿಂದ ನಿಮ್ಮ ಸಂಬಂಧಿ ಅಥವಾ ಸ್ನೇಹಿತರಲ್ಲಿ ಧೂಮಪಾನ ಮಾಡದೆ ಇರಲು ಹೇಳಿ.

ಕ್ಷಯರೋಗಿಗಳ ಪರಿಸ್ಥಿತಿ ಮತ್ತಷ್ಟು ಕೆಡುವುದು. ಕ್ಷಯರೋಗವು ಶ್ವಾಸಕೋಶದ ಮೇಲೆ ಪರಿಣಾಮ ಬೀರುವುದು ಮತ್ತು ಧೂಮಪಾನ ಅಥವಾ ಬೇರೆಯವರು ಸೇದಿ ಬಿಟ್ಟು ಹೊಗೆಯಿಂದ ಕ್ಷಯ ರೋಗಿಗಳ ಪರಿಸ್ಥಿತಿಯು ಮತ್ತಷ್ಟು ಕೆಡುವುದು. ಇದರಿಂದಾಗಿ ಉಸಿರಾಟದ ಸಮಸ್ಯೆಯು ಕಾಣಿಸುವುದು. ಧೂಮಪಾನದಿಂಹೆಚ್ಚಿರುವ ವಾಯು ಮಾಲಿನ್ಯ ಧೂಮಪಾನದಿಂದಾಗಿ ವಾತಾವರಣದ ಮೇಲೆ ಕೂಡ ಪರಿಣಾಮ ಬೀಋಉವುದು. ಧೂಮಪಾಣ ಮಾಡುವ ಕಾರಣದಿಂದಾಗಿ ವಾಯು ಮಾಲಿನ್ಯಕ್ಕೆ ದೇಣಿಗೆ ನೀಡಿದಂತೆ ಆಗುವುದು. ಇದರಿಂದ ಮನೆಯೊಳಗೆ ವಾಯು ಮಾಲಿನ್ಯ ಹೆಚ್ಚಾಗುವುದು. ವಿಶ್ವ ಆರೋಗ್ಯ ಸಂಸ್ಥೆಯು ತಂಬಾಕು ಸೇವನೆ ಕಡಿಮೆ ಮಾಡಲು ಹಲವಾರು ರೀತಿಯ ಅಭಿಯಾನಗಳನ್ನು ಕೈಗೊಂಡಿದೆ. ಬೇರೆ ಸಂಸ್ಥೆಗಳು ಕೂಡ ಇದರಿಂದ ಪ್ರೇರಣೆ ಪಡೆದು ಕೆಲಸ ಮಾಡುತ್ತಿದೆ. ಪ್ರತಿಯೊಬ್ಬ ವ್ಯಕ್ತಿಯು ತಂಬಾಕು ಸೇವನೆ ವಿರುದ್ಧ ಹೋರಾಡಬೇಕು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾಮಾನ್ಯವಾಗಿ ವ್ಯಕ್ತಿ ಹೊಂದಿರುವ ಸೌಂದರ್ಯ ತನ್ನ ತಂದೆ ತಾಯಿ ಅಥವಾ ಅಘೋಷಿತವಾಗಿ ಬಂದಿರುವ ಸಂಪತ್ತು ಎಂದು ಹೇಳಲಾಗುವುದು. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ವ್ಯಕ್ತಿ ಹೊಂದಿರುವ ಮಾನಸಿಕ ಮತ್ತು ದೈಹಿಕ ಗುಣಗಳು ಅವನ ಜಾತಕ ಕುಂಡಲಿ ಹಾಗೂ ಅವನ ರಾಶಿ ಚಕ್ರಗಳಿಗೆ ಅನುಗುಣವಾಗಿ ಇರುತ್ತವೆ ಎಂದು ಹೇಳಲಾಗುತ್ತದೆ. ವ್ಯಕ್ತಿ ಹುಟ್ಟುವ ಸಮಯದಲ್ಲಿ ಅವನ ಗ್ರಹಗತಿಗಳು ಯಾವ ಸ್ಥಾನದಲ್ಲಿ ಇದ್ದವು ಎನ್ನುವುದನ್ನು ಅನುಸರಿಸಿ ದೇಹ ಮತ್ತು ಮಾನಸಿಕ ಸ್ಥಿತಿಯ ರಚನೆಯಾಗುತ್ತದೆ ಎನ್ನಲಾಗಿದೆ. ಒಂದು ಅಂದಾಜಿನ ಪ್ರಕಾರ 12 ರಾಶಿ ಚಕ್ರಗಳಲ್ಲಿ…
ದಿನಭವಿಷ್ಯ (26 ಡಿಸೆಂಬರ್, 2018) ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(26 ಡಿಸೆಂಬರ್, 2018) ನಿಮ್ಮ ಖರ್ಚುಗಳಲ್ಲಿ ಅನಿರೀಕ್ಷಿತ ಏರಿಕೆ ನಿಮ್ಮ ಮನಸ್ಸಿನ ಶಾಂತಿಗೆ ಭಂಗ…
ಮಹಾರಾಷ್ಟ್ರ ರಾಜ್ಯದ ಜಲ್ನಾ ಹಳ್ಳಿಯಲ್ಲಿ ಒಬ್ಬ ಸಾಮಾನ್ಯ ಅಟೋ ಚಾಲಕನ ಮಗನಾದಅನ್ಸರ್ ಅಹಮದ್ ಷೇಕ್ 2015 ವರ್ಷ ಯು.ಪಿ.ಎಸ್.ಸಿ ಪರೀಕ್ಷೆಯಲ್ಲಿ 371 ರ್ಯಾಂಕ್ ಸಾಧಿಸಿ ದೇಶದಲ್ಲಿ ಅತಿ ಚಿಕ್ಕ ಅಂದರೆ 21 ವಯಸ್ಸಿನಲ್ಲಿ ಐ.ಎ.ಏಸ್ ಅಧಿಕಾರಿ ಅಗಿ ಚರಿತ್ರೆ ಸೃಷ್ಟಿಸಿದ್ದಾರೆ. 2013 ರಲ್ಲಿ ನಡೆದ ಐ.ಏ.ಎಸ್ಪರೀಕ್ಷೆಯಲ್ಲಿ ರೋಮನ್ ಸೈನಿ ಅನ್ನುವ ಯುವಕ 22 ನೆ ವಯಸ್ಸಿನಲ್ಲಿ ಈ ಸಾಧನೆ ಮಾಡಿದ್ದರು ಅವರ ದಾಖಲೆಯನ್ನು ಅನ್ಸರ್ ಹಿಂದೆ ಹಾಕಿದರು. ಮಧ್ಯಮಗಳೊಂದಿಗೆ ಮಾತಾನಾಡಿತ್ತ ಅನ್ಸರ್ ಹೇಳಿದರು. ತಾನು ಪಶ್ಚಿಮ ಬಂಗಾಳ…
ಬಿಬಿಎಂಪಿ ಆಸ್ಪತ್ರೆಗಳಲ್ಲಿ ಬಾಣಂತಿಯರಿಗಾಗಿ ಹೊಸ ಯೋಜನೆಯನ್ನು ಜಾರಿಗೆ ತರಬೇಕು ಎಂದು ನಿರ್ಧರಿಸಿದ್ದಾರೆ. ಈ ನಿರ್ಧಾರ ಕೈಗೊಳ್ಳಲು ಮುಖ್ಯ ಕಾರಣವೇನೆಂದರೆ ಬಾಣಂತಿಯರಿಗಾಗಿ ಉಪಯುಕ್ತ ಪೌಷ್ಟಿಕಾಂಶ ಮತ್ತು ಅವರಿಗಾಗಿ ಹಾಲು ಸಹ ನೀಡಬೇಕು ಎಂದು ನಿರ್ಧರಿಸಲಾಗಿದೆ. ಬಿಬಿಎಂಪಿ ಆಸ್ಪತ್ರೆಗಳಲ್ಲಿ ಇನ್ನು ಮುಂದೆ ಬಾಣಂತಿಯರಿಗೆ ಎರಡು ಹೊತ್ತು ಹಾಲು ಪೂರೈಸಲು ನಿರ್ಧರಿಸಿದ್ದಾರೆ. ಬಿಬಿಎಂಪಿಯ 32 ಆಸ್ಪತ್ರೆಗಳಲ್ಲಿನ ಬಾಣಂತಿಯರಲ್ಲಿ ಪೌಷ್ಟಿಕಾಂಶ ಹೆಚ್ಚಿಸಲು ಯೋಜನೆ ರೂಪಿಸಿರುವ ಅಧಿಕಾರಿಗಳು, ಪ್ರತಿದಿನ 500 ಎಂ.ಎಲ್. ಹಾಲು ಪೂರೈಸಲು ನಿರ್ಧರಿಸಿದ್ದಾರೆ. ಯೋಜನೆಗಾಗಿ ಸುಮಾರು 15 ಲಕ್ಷ ರೂ ಮೀಸಲಿಡಲಾಗಿದೆ.ವರ್ಷಕ್ಕೆ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 30 ಜನವರಿ, 2019 ನಿಮ್ಮ ಪ್ರಮುಖ ಆತಂಕ ಮತ್ತು ಒತ್ತಡದ ಒಂದು ಕಾರಣವೆಂದರೆ ಕೆಲವೊಮ್ಮೆಯಾದರೂ ನೀವು…
ಜುಲೈ 16 ರ ಮಧ್ಯರಾತ್ರಿ ಚಂದ್ರ ಗ್ರಹಣ ಸಂಭವಿಸಲಿದೆ. ಸತತ ಮೂರು ಗಂಟೆಗಳ ಕಾಲ ಗ್ರಹಣವಿರಲಿದೆ. ಗ್ರಹಣ ಅನೇಕ ರಾಶಿಗಳ ಹಾಗೂ ನಕ್ಷತ್ರದ ಮೇಲೆ ಪ್ರಭಾವ ಬೀರ್ತಿದೆ. ಗ್ರಹಣ ದೋಷದಿಂದ ತಪ್ಪಿಸಿಕೊಳ್ಳಲು ಜನರು ಜಪ, ದಾನಕ್ಕೆ ಸಿದ್ಧತೆ ನಡೆಸುತ್ತಿದ್ದಾರೆ. ಗ್ರಹಣ ಕಾಲದಲ್ಲಿ ಗರ್ಭಿಣಿಯರು ವಿಶೇಷ ಎಚ್ಚರಿಕೆ ವಹಿಸಬೇಕಾಗುತ್ತದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಗ್ರಹಣ ಕಾಲದಲ್ಲಿ ಗರ್ಭಿಣಿಯರು ಯಾವುದೇ ಚೂಪಾದ ವಸ್ತುಗಳನ್ನು ಮುಟ್ಟಬಾರದು. ಸೂಜಿ, ಚಾಕುವಿನಂತಹ ವಸ್ತುಗಳಿಂದ ದೂರವಿರಬೇಕು. ಗ್ರಹಣ ಕಾಲದಲ್ಲಿ ಅಪ್ಪಿತಪ್ಪಿಯೂ ಮನೆಯಿಂದ ಹೊರಗೆ ಬರಬೇಡಿ. ಗ್ರಹಣ…