ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವಿಶ್ವ ಆರೋಗ್ಯ ಸಂಸ್ಥೆಯು ಮೇ 31ರಂದು ವಿಶ್ವ ತಂಬಾಕು ದಿನವನ್ನಾಗಿ ಆಚರಣೆ ಮಾಡುತ್ತದೆ. ತಂಬಾಕು ಬಳಕೆ ಮತ್ತು ಧೂಮಪಾನದಿಂದ ಆಗುವಂತಹ ಹಾನಿ ಬಗ್ಗೆ ತಿಳಿಸಲು ಈ ವಿಶ್ವ ತಂಬಾಕು ದಿನವನ್ನು ಆಚರಿಸಲಾಗುತ್ತದೆ. ತಂಬಾಕು ಸೇವನೆಯಿಂದ ದೇಹಕ್ಕೆ ಆಗುವಂತಹ ಹಾನಿಯನ್ನು ಈ ವೇಳೆ ಜನರಿಗೆ ವಿವರಿಸಲಾಗುತ್ತದೆ. ಇದರಿಂದ ಅವರು ತಂಬಾಕು ಸೇವನೆ ಕಡಿಮೆ ಮಾಡಲಿ ಮತ್ತು ಧೂಮಪಾನ ಮಾಡುವ ಜನರಿಂದಲೂ ದೂರವಿರಲಿ ಎನ್ನುವುದು ಇದರ ಉದ್ದೇಶವಾಗಿದೆ. ಪ್ರತೀ ವರ್ಷ ವಿಶ್ವ ಆರೋಗ್ಯ ಸಂಸ್ಥೆಯು ಹೊಸ ಧ್ಯೇಯ ವಾಕ್ಯದೊಂದಿಗೆ ವಿಶ್ವದ ಯಾವುದಾದರೂ ಒಂದು ಭಾಗದಲ್ಲಿ ತಂಬಾಕಿನಿಂದ ಆಗುವಂತಹ ಹಾನಿಯ ಬಗ್ಗೆ ಜಾಗೃತಿ ಮೂಡಿಸುವುದು. ಈ ವರ್ಷದ ಧ್ಯೇಯ ವಾಕ್ಯವೆಂದರೆ ತಂಬಾಕು ಮತ್ತು ಶ್ವಾಸಕೋಶದ ಆರೋಗ್ಯ. ಈ ವರ್ಷದ ಧ್ಯೇಯ ವಾಕ್ಯದ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆಯು ಈ ರೀತಿಯಾಗಿ ವಿವರ ನೀಡುವುದು ತಂಬಾಕು ಸೇವನೆಯಿಂದಾಗಿ ಶ್ವಾಸಕೋಶದ ಮೇಲೆ ಆಗುವಂತಹ ಹಾನಿ ಬಗ್ಗೆ ಜಾಗೃತಿ ಮೂಡಿಸುವುದು ಈ ಅಭಿಯಾನದ ಪ್ರಮುಖ ಉದ್ದೇಶವಾಗಿದೆ. ತಂಬಾಕಿನಿಂದಾಗಿ ದೀರ್ಘಕಾಲಿಕ ಉಸಿರಾಟದ ಸಮಸ್ಯೆ ಮತ್ತು ಕ್ಯಾನ್ಸರ್ ಕೂಡ ಬರಬಹುದು ಶ್ವಾಸಕೋಶವು ದೇಹಕ್ಕೆ ಕೆಲವೊಂದು ಪ್ರಮುಖ ಕಾರ್ಯಗಳಲ್ಲಿ ದೇಹಕ್ಕೆ ನೆರವಾಗುವುದು.

ತಂಬಾಕು ಸೇವನೆಯಿಂದ ಆಗುವ ಹಾನಿಕಾರಕ ಪರಿಣಾಮಗಳು ತಂಬಾಕು ಸೇವನೆಯನ್ನು ಆದಷ್ಟು ಮಟ್ಟಿಗೆ ಕಡೆಗಣಿಸುವುದು ತುಂಬಾ ಒಳ್ಳೆಯದು. ಇದರಿಂದಾಗಿ ಹಲವಾರು ರೀತಿಯ ದೀರ್ಘಕಾಲಿಕ ಆರೋಗ್ಯ ಸಮಸ್ಯೆಗಳು ಮತ್ತು ಕ್ಯಾನ್ಸರ್ ಬರಬಹುದು.ಶ್ವಾಸಕೋಶದ ಕ್ಯಾನ್ಸರ್ ಧೂಮಪಾನದಿಂದಾಗಿ ಶ್ವಾಸಕೋಶದ ಕ್ಯಾನ್ಸರ್ ಬರುವಂತಹ ಸಾಧ್ಯತೆಯು ತುಂಬಾ ಹೆಚ್ಚಾಗಿರುವುದು. ನೀವು ಚೈನ್ ಸ್ಮೋಕರ್ ಆಗಿದ್ದರೆ ಆಗ ಧೂಮಪಾನ ಬಿಡಲೇಬೇಕು. ಬೇರೆಯವರು ಸೇವಿಸಿದ ಸಿಗರೇಟಿನ ಹೊಗೆ ಕೂಡ ಹಾನಿಕಾರಕ. ಹೀಗೆ ಹೊಗೆ ಸೇವಿಸಿದರೆ ಅದರಿಂದಲೂ ಶ್ವಾಸಕೋಶದ ಕ್ಯಾನ್ಸರ್ ಬರುವುದು.

ದೀರ್ಘಕಾಲಿಕ ಉಸಿರಾಟದ ಕಾಯಿಲೆ ಧೂಮಪಾನದಿಂದಾಗಿ ನಿಮಗೆ ದೀರ್ಘಕಾಲಿಕ ಉಸಿರಾಟದ ಸಮಸ್ಯೆಯು ಜೀವಮಾನವಿಡಿ ಕಾಡಬಹುದು. ತುಂಬಾ ಸಣ್ಣ ವಯಸ್ಸಿನಲ್ಲಿ ಧೂಮಪಾನ ಮಾಡಲು ಆರಂಭಿಸಿದ್ದವರಲ್ಲಿ ಈ ಸಮಸ್ಯೆಯು ಅತಿಯಾಗಿ ಕಾಡುವುದು.ಬೇರೆಯವರು ಸೇದಿ ಬಿಟ್ಟ ಹೊಗೆ ನೀವು ಧೂಮಪಾನ ಮಾಡದರೆ ಇದ್ದರೂ ಕೆಲವೊಂದು ಸಲ ಬೇರೆಯವರು ಸೇದಿ ಬಿಟ್ಟ ಹೊಗೆಯಿಂದಾಗಿ ಶ್ವಾಸಕೋಶದ ಸಮಸ್ಯೆ ಕಾಡಬಹುದು. ನಿಮ್ಮ ಸುತ್ತಲು ದಿನವಿಡಿ ಯಾರಾದರೂ ಧೂಮಪಾನ ಮಾಡುತ್ತಲಿದ್ದರೆ ಆಗ ಇದರಿಂದ ನಿಮಗೆ ಶ್ವಾಸಕೋಶದ ಕಾಯಿಲೆಗಳು ಬರುವಂತಹ ಸಾಧ್ಯತೆಯು ಅತಿಯಾಗಿ ಇರುವುದು. ಮಕ್ಕಳು ಮತ್ತು ಸಣ್ಣ ಮಕ್ಕಳಿಗೆ ಇದು ತುಂಬಾ ಅಪಾಯಕಾರಿ. ಇದರಿಂದ ನಿಮ್ಮ ಸಂಬಂಧಿ ಅಥವಾ ಸ್ನೇಹಿತರಲ್ಲಿ ಧೂಮಪಾನ ಮಾಡದೆ ಇರಲು ಹೇಳಿ.

ಕ್ಷಯರೋಗಿಗಳ ಪರಿಸ್ಥಿತಿ ಮತ್ತಷ್ಟು ಕೆಡುವುದು. ಕ್ಷಯರೋಗವು ಶ್ವಾಸಕೋಶದ ಮೇಲೆ ಪರಿಣಾಮ ಬೀರುವುದು ಮತ್ತು ಧೂಮಪಾನ ಅಥವಾ ಬೇರೆಯವರು ಸೇದಿ ಬಿಟ್ಟು ಹೊಗೆಯಿಂದ ಕ್ಷಯ ರೋಗಿಗಳ ಪರಿಸ್ಥಿತಿಯು ಮತ್ತಷ್ಟು ಕೆಡುವುದು. ಇದರಿಂದಾಗಿ ಉಸಿರಾಟದ ಸಮಸ್ಯೆಯು ಕಾಣಿಸುವುದು. ಧೂಮಪಾನದಿಂಹೆಚ್ಚಿರುವ ವಾಯು ಮಾಲಿನ್ಯ ಧೂಮಪಾನದಿಂದಾಗಿ ವಾತಾವರಣದ ಮೇಲೆ ಕೂಡ ಪರಿಣಾಮ ಬೀಋಉವುದು. ಧೂಮಪಾಣ ಮಾಡುವ ಕಾರಣದಿಂದಾಗಿ ವಾಯು ಮಾಲಿನ್ಯಕ್ಕೆ ದೇಣಿಗೆ ನೀಡಿದಂತೆ ಆಗುವುದು. ಇದರಿಂದ ಮನೆಯೊಳಗೆ ವಾಯು ಮಾಲಿನ್ಯ ಹೆಚ್ಚಾಗುವುದು. ವಿಶ್ವ ಆರೋಗ್ಯ ಸಂಸ್ಥೆಯು ತಂಬಾಕು ಸೇವನೆ ಕಡಿಮೆ ಮಾಡಲು ಹಲವಾರು ರೀತಿಯ ಅಭಿಯಾನಗಳನ್ನು ಕೈಗೊಂಡಿದೆ. ಬೇರೆ ಸಂಸ್ಥೆಗಳು ಕೂಡ ಇದರಿಂದ ಪ್ರೇರಣೆ ಪಡೆದು ಕೆಲಸ ಮಾಡುತ್ತಿದೆ. ಪ್ರತಿಯೊಬ್ಬ ವ್ಯಕ್ತಿಯು ತಂಬಾಕು ಸೇವನೆ ವಿರುದ್ಧ ಹೋರಾಡಬೇಕು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಪ್ಪುಹಣ ಹೊಂದಿರುವ ಅನುಮಾನಾಸ್ಪದ ಖಾತೆಯ ಮಾಹಿತಿಗಳನ್ನು ಭಾರತದೊಂದಿದೆ ಹಂಚಿಕೊಳ್ಳುವುದಾಗಿ ಸ್ವಿಡ್ಜರ್ ಲ್ಯಾಂಡ್
ತಲೆ ನೋವು ಕಾಣಿಸಿಕೊಳ್ಳಲು ಕಾರಣ ಒಂದಾ ಅಥವಾ ಎರಡ ಅನೇಕ ಕಾರಣಗಳಿವೆ. ಅದರಲ್ಲಿಯೂ ಅಧಿಕ ಒತ್ತಡ ಉಂಟಾದಾಗ ಹೆಚ್ಚಾಗಿ ತಲೆನೋವು ಕಾಣಿಸಿಕೊಳ್ಳುತ್ತಾದೆ ಇಂತಹ ಸಂದರ್ಭದಲ್ಲಿ ಮಾತ್ರೆ ಬಳಸದೆ ಮುಕ್ತಿ ಪಡೆಯಬಹುದು. ಮಾತ್ರೆಯಿಲ್ಲದೆ ತಲೆನೋವು ಮಾಯವಾಗಲು 10 ಸುಲಭ ಪರಿಹಾರಗಳು 1) ನಿದ್ದೆ ಕಡಿಮೆಯಾಗಿ ತಲೆನೋವು ಬಂದಿದ್ದರೆ ಬಸಳೆ ಸೊಪ್ಪಿನ ರಸವನ್ನು ತಲೆಗೆ ಲೇಪನ ಮಾಡಿಕೊಳ್ಳಬೇಕು ನಂತರ ನಿದ್ದೆ ಮಾಡಿ, ತಲೆನೋವು ಸರಿ ಹೋಗುತ್ತಾದೆ. 2) ಜಾಯಿಕಾಯಿಯ ಪುಡಿಯನ್ನು ತಣ್ಣಗಿನ ನೀರಲ್ಲಿ ಕಲಸಿ ಅದನ್ನು ದಿನದಲ್ಲಿ ಮೂರು ಭಾರೀ ಕುಡಿಯುವುದರಿಂದ ತಲೆನೋವು…
ಈ ವರ್ಷ ಹೊಸ ಕಾರು ಖರೀದಿಸಲು ಯೋಜನೆ ರೂಪಿಸಿರುವಿರಾ ? ಹಾಗಾದ್ರೆ, ಟಾಟಾ ಮೋಟಾರ್ಸ್ ಕಂಪನಿಯು ಭಾರತದ ಕಾರು ಖರೀದಿದಾರರಿಗೆ ವರ್ಷಾಂತ್ಯದ ಆಫರ್ ನೀಡಲು ಮುಂದಾಗಿದ್ದು, ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ. ತನ್ನ ‘ಮೆಗಾ ಆಫರ್ ಮ್ಯಾಕ್ಸ್ ಸೆಲೆಬ್ರೇಷನ್ ಕ್ಯಾಂಪೇನ್’ ಅಡಿಯಲ್ಲಿ, ಖರೀದಿದಾರರು ಕೇವಲ ರೂ.1 ನೀಡುವ ಮೂಲಕ ಟಾಟಾ ಕಾರನ್ನು ತಮ್ಮ ಮನೆಗೆ ತೆಗೆದುಕೊಂಡು ಹೋಗಬಹುದಾಗಿದೆ. ಹೌದು, ಕೇವಲ ಒಂದು ರೂಪಾಯಿ ಡೌನ್ಪೇಮೆಂಟ್ ಮಾಡುವ ಮೂಲಕ ಟಾಟಾ ಕಾರಿನ ಮೇಲೆ ರೂ.1 ಲಕ್ಷ ಉಳಿತಾಯ…
ಗೂಗಲ್ನ ಆಂಡ್ರಾಯ್ಡ್ ಸ್ಮಾರ್ಟ್ಫೋನ್ಗೆ ಆ್ಯಪ್ಸ್ಒದಗಿಸುವ ಪ್ಲೇ ಸ್ಟೋರ್ ಈಬಾರಿ ಮತ್ತೆ ಸುದ್ದಿಯಾಗಿದೆ. ಪ್ಲೇಸ್ಟೋರ್ ತುಂಬಾ ಇರುವ ಆ್ಯಪ್ಗಳ ಪೈಕಿ ಬಹುತೇಕಆ್ಯಪ್ಸ್ ನಕಲಿ ಮತ್ತು ಮಾಹಿತಿಕದಿಯುವ ಕೆಲಸ ಮಾಡುತ್ತಿವೆ. ಮಾಲ್ವೇರ್ಮತ್ತು ವೈರಸ್ ಹೊಂದಿರುವ ಆ್ಯಪ್ಸ್ಬಗ್ಗೆ ಗೂಗಲ್ ಪ್ಲೇ ಸ್ಟೋರ್ ಮತ್ತೆಸುದ್ದಿಯಲ್ಲಿದೆ. ಕಂಪ್ಯೂಟರ್ ಮತ್ತು ಸ್ಮಾರ್ಟ್ಫೋನ್ ಭದ್ರತೆ, ಸುರಕ್ಷತೆ ಒದಗಿಸುವ ಸೈಮಂಟೆಕ್ ಸಂಸ್ಥೆ ಹೊಸದಾಗಿ ಪ್ರಕಟಿಸಿರುವ ವರದಿಯಲ್ಲಿ ಗೂಗಲ್ ಪ್ಲೇ ಸ್ಟೋರ್ನಲ್ಲಿನ ಕೆಲವೊಂದು ಆ್ಯಪ್ಸ್ ನಕಲಿಯಾಗಿದ್ದು, ಗ್ರಾಹಕರ ಮಾಹಿತಿ ಕದಿಯುವ ಕೆಲಸದ ಜತೆಗೆ, ಪಾಪ್ ಅಪ್ ಜಾಹೀರಾತಿನ ಮೇಲೆ ಕ್ಲಿಕ್ ನೀಡುವ ಕೆಲಸ ಮಾಡುತ್ತಿವೆ ಎಂದು…
ಮತ್ತೆ ನಮ್ಮ ಗಣೇಶ ಬಂದ. ಭಾರತದಲ್ಲಿ ವೈಭವದಿಂದ ಆಚರಿಸಲ್ಪಡುವ ಒಂದು ಹಬ್ಬ. ಪ್ರತಿ ವರ್ಷದ ಭಾದ್ರಪದ ಮಾಸದ ಶುಕ್ಲಪಕ್ಷದ ಚೌತಿಯ (ಚತುರ್ಥಿಯ) ದಿನ ಈ ಹಬ್ಬವನ್ನು ಆಚರಿಸಲಾಗುತ್ತದೆ. ಈ ಹಬ್ಬದಲ್ಲಿ ಗಣಪತಿಯನ್ನು ಪೂಜಿಸಲಾಗುತ್ತದೆ. ಬೆಳ್ಳಿ ಅಥವಾ ಮಣ್ಣಿನಿಂದ ಮಾಡಿದ ಗಣಪತಿಯ ಮೂರ್ತಿಯನ್ನು ವಿಧ್ಯುಕ್ತವಾಗಿ ಪೂಜಿಸಿ, ವ್ರತವೆಂದು ಆಚರಿಸಲಾಗುತ್ತದೆ. ಹಬ್ಬದ ದಿನ ಮೋದಕ, ಕಡುಬುಎಂಬ ಸಿಹಿ ತಿಂಡಿಯನ್ನು ಮಾಡಿ ಗಣೇಶನಿಗೆ ನೈವೇದ್ಯ ಮಾಡಲಾಗುತ್ತದೆ.
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನಿಮ್ಮ ವರ್ಚಸ್ಸನ್ನು ವಿಸ್ತರಿಸಿಕೊಳ್ಳಲು ಅನುಕೂಲವಾಗುವ ಒಳ್ಳೆಯ ಅವಕಾಶಗಳು ಲಭ್ಯವಾಗುವವು. ಆ ಉತ್ತಮ ಅವಕಾಶಗಳನ್ನು ಸರಿಯಾಗಿ ಬಳಸಿಕೊಳ್ಳಿ. ಇದರಿಂದ ನಿಮ್ಮ ಮನೋಕಾಮನೆಗಳು ಪೂರ್ಣಗೊಳ್ಳುವವು. .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…