ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವಿಶ್ವ ಆರೋಗ್ಯ ಸಂಸ್ಥೆಯು ಮೇ 31ರಂದು ವಿಶ್ವ ತಂಬಾಕು ದಿನವನ್ನಾಗಿ ಆಚರಣೆ ಮಾಡುತ್ತದೆ. ತಂಬಾಕು ಬಳಕೆ ಮತ್ತು ಧೂಮಪಾನದಿಂದ ಆಗುವಂತಹ ಹಾನಿ ಬಗ್ಗೆ ತಿಳಿಸಲು ಈ ವಿಶ್ವ ತಂಬಾಕು ದಿನವನ್ನು ಆಚರಿಸಲಾಗುತ್ತದೆ. ತಂಬಾಕು ಸೇವನೆಯಿಂದ ದೇಹಕ್ಕೆ ಆಗುವಂತಹ ಹಾನಿಯನ್ನು ಈ ವೇಳೆ ಜನರಿಗೆ ವಿವರಿಸಲಾಗುತ್ತದೆ. ಇದರಿಂದ ಅವರು ತಂಬಾಕು ಸೇವನೆ ಕಡಿಮೆ ಮಾಡಲಿ ಮತ್ತು ಧೂಮಪಾನ ಮಾಡುವ ಜನರಿಂದಲೂ ದೂರವಿರಲಿ ಎನ್ನುವುದು ಇದರ ಉದ್ದೇಶವಾಗಿದೆ. ಪ್ರತೀ ವರ್ಷ ವಿಶ್ವ ಆರೋಗ್ಯ ಸಂಸ್ಥೆಯು ಹೊಸ ಧ್ಯೇಯ ವಾಕ್ಯದೊಂದಿಗೆ ವಿಶ್ವದ ಯಾವುದಾದರೂ ಒಂದು ಭಾಗದಲ್ಲಿ ತಂಬಾಕಿನಿಂದ ಆಗುವಂತಹ ಹಾನಿಯ ಬಗ್ಗೆ ಜಾಗೃತಿ ಮೂಡಿಸುವುದು. ಈ ವರ್ಷದ ಧ್ಯೇಯ ವಾಕ್ಯವೆಂದರೆ ತಂಬಾಕು ಮತ್ತು ಶ್ವಾಸಕೋಶದ ಆರೋಗ್ಯ. ಈ ವರ್ಷದ ಧ್ಯೇಯ ವಾಕ್ಯದ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆಯು ಈ ರೀತಿಯಾಗಿ ವಿವರ ನೀಡುವುದು ತಂಬಾಕು ಸೇವನೆಯಿಂದಾಗಿ ಶ್ವಾಸಕೋಶದ ಮೇಲೆ ಆಗುವಂತಹ ಹಾನಿ ಬಗ್ಗೆ ಜಾಗೃತಿ ಮೂಡಿಸುವುದು ಈ ಅಭಿಯಾನದ ಪ್ರಮುಖ ಉದ್ದೇಶವಾಗಿದೆ. ತಂಬಾಕಿನಿಂದಾಗಿ ದೀರ್ಘಕಾಲಿಕ ಉಸಿರಾಟದ ಸಮಸ್ಯೆ ಮತ್ತು ಕ್ಯಾನ್ಸರ್ ಕೂಡ ಬರಬಹುದು ಶ್ವಾಸಕೋಶವು ದೇಹಕ್ಕೆ ಕೆಲವೊಂದು ಪ್ರಮುಖ ಕಾರ್ಯಗಳಲ್ಲಿ ದೇಹಕ್ಕೆ ನೆರವಾಗುವುದು.

ತಂಬಾಕು ಸೇವನೆಯಿಂದ ಆಗುವ ಹಾನಿಕಾರಕ ಪರಿಣಾಮಗಳು ತಂಬಾಕು ಸೇವನೆಯನ್ನು ಆದಷ್ಟು ಮಟ್ಟಿಗೆ ಕಡೆಗಣಿಸುವುದು ತುಂಬಾ ಒಳ್ಳೆಯದು. ಇದರಿಂದಾಗಿ ಹಲವಾರು ರೀತಿಯ ದೀರ್ಘಕಾಲಿಕ ಆರೋಗ್ಯ ಸಮಸ್ಯೆಗಳು ಮತ್ತು ಕ್ಯಾನ್ಸರ್ ಬರಬಹುದು.ಶ್ವಾಸಕೋಶದ ಕ್ಯಾನ್ಸರ್ ಧೂಮಪಾನದಿಂದಾಗಿ ಶ್ವಾಸಕೋಶದ ಕ್ಯಾನ್ಸರ್ ಬರುವಂತಹ ಸಾಧ್ಯತೆಯು ತುಂಬಾ ಹೆಚ್ಚಾಗಿರುವುದು. ನೀವು ಚೈನ್ ಸ್ಮೋಕರ್ ಆಗಿದ್ದರೆ ಆಗ ಧೂಮಪಾನ ಬಿಡಲೇಬೇಕು. ಬೇರೆಯವರು ಸೇವಿಸಿದ ಸಿಗರೇಟಿನ ಹೊಗೆ ಕೂಡ ಹಾನಿಕಾರಕ. ಹೀಗೆ ಹೊಗೆ ಸೇವಿಸಿದರೆ ಅದರಿಂದಲೂ ಶ್ವಾಸಕೋಶದ ಕ್ಯಾನ್ಸರ್ ಬರುವುದು.

ದೀರ್ಘಕಾಲಿಕ ಉಸಿರಾಟದ ಕಾಯಿಲೆ ಧೂಮಪಾನದಿಂದಾಗಿ ನಿಮಗೆ ದೀರ್ಘಕಾಲಿಕ ಉಸಿರಾಟದ ಸಮಸ್ಯೆಯು ಜೀವಮಾನವಿಡಿ ಕಾಡಬಹುದು. ತುಂಬಾ ಸಣ್ಣ ವಯಸ್ಸಿನಲ್ಲಿ ಧೂಮಪಾನ ಮಾಡಲು ಆರಂಭಿಸಿದ್ದವರಲ್ಲಿ ಈ ಸಮಸ್ಯೆಯು ಅತಿಯಾಗಿ ಕಾಡುವುದು.ಬೇರೆಯವರು ಸೇದಿ ಬಿಟ್ಟ ಹೊಗೆ ನೀವು ಧೂಮಪಾನ ಮಾಡದರೆ ಇದ್ದರೂ ಕೆಲವೊಂದು ಸಲ ಬೇರೆಯವರು ಸೇದಿ ಬಿಟ್ಟ ಹೊಗೆಯಿಂದಾಗಿ ಶ್ವಾಸಕೋಶದ ಸಮಸ್ಯೆ ಕಾಡಬಹುದು. ನಿಮ್ಮ ಸುತ್ತಲು ದಿನವಿಡಿ ಯಾರಾದರೂ ಧೂಮಪಾನ ಮಾಡುತ್ತಲಿದ್ದರೆ ಆಗ ಇದರಿಂದ ನಿಮಗೆ ಶ್ವಾಸಕೋಶದ ಕಾಯಿಲೆಗಳು ಬರುವಂತಹ ಸಾಧ್ಯತೆಯು ಅತಿಯಾಗಿ ಇರುವುದು. ಮಕ್ಕಳು ಮತ್ತು ಸಣ್ಣ ಮಕ್ಕಳಿಗೆ ಇದು ತುಂಬಾ ಅಪಾಯಕಾರಿ. ಇದರಿಂದ ನಿಮ್ಮ ಸಂಬಂಧಿ ಅಥವಾ ಸ್ನೇಹಿತರಲ್ಲಿ ಧೂಮಪಾನ ಮಾಡದೆ ಇರಲು ಹೇಳಿ.

ಕ್ಷಯರೋಗಿಗಳ ಪರಿಸ್ಥಿತಿ ಮತ್ತಷ್ಟು ಕೆಡುವುದು. ಕ್ಷಯರೋಗವು ಶ್ವಾಸಕೋಶದ ಮೇಲೆ ಪರಿಣಾಮ ಬೀರುವುದು ಮತ್ತು ಧೂಮಪಾನ ಅಥವಾ ಬೇರೆಯವರು ಸೇದಿ ಬಿಟ್ಟು ಹೊಗೆಯಿಂದ ಕ್ಷಯ ರೋಗಿಗಳ ಪರಿಸ್ಥಿತಿಯು ಮತ್ತಷ್ಟು ಕೆಡುವುದು. ಇದರಿಂದಾಗಿ ಉಸಿರಾಟದ ಸಮಸ್ಯೆಯು ಕಾಣಿಸುವುದು. ಧೂಮಪಾನದಿಂಹೆಚ್ಚಿರುವ ವಾಯು ಮಾಲಿನ್ಯ ಧೂಮಪಾನದಿಂದಾಗಿ ವಾತಾವರಣದ ಮೇಲೆ ಕೂಡ ಪರಿಣಾಮ ಬೀಋಉವುದು. ಧೂಮಪಾಣ ಮಾಡುವ ಕಾರಣದಿಂದಾಗಿ ವಾಯು ಮಾಲಿನ್ಯಕ್ಕೆ ದೇಣಿಗೆ ನೀಡಿದಂತೆ ಆಗುವುದು. ಇದರಿಂದ ಮನೆಯೊಳಗೆ ವಾಯು ಮಾಲಿನ್ಯ ಹೆಚ್ಚಾಗುವುದು. ವಿಶ್ವ ಆರೋಗ್ಯ ಸಂಸ್ಥೆಯು ತಂಬಾಕು ಸೇವನೆ ಕಡಿಮೆ ಮಾಡಲು ಹಲವಾರು ರೀತಿಯ ಅಭಿಯಾನಗಳನ್ನು ಕೈಗೊಂಡಿದೆ. ಬೇರೆ ಸಂಸ್ಥೆಗಳು ಕೂಡ ಇದರಿಂದ ಪ್ರೇರಣೆ ಪಡೆದು ಕೆಲಸ ಮಾಡುತ್ತಿದೆ. ಪ್ರತಿಯೊಬ್ಬ ವ್ಯಕ್ತಿಯು ತಂಬಾಕು ಸೇವನೆ ವಿರುದ್ಧ ಹೋರಾಡಬೇಕು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(4 ಫೆಬ್ರವರಿ, 2019) ಯಾವುದೇ ಪ್ರಮಾಣ ಮಾಡುವ ಮೊದಲು ತಜ್ಞರನ್ನು ಸಂಪರ್ಕಿಸಿ. ಕಲ್ಪನೆಗಳ ಹಿಂದೆ ಓಡಬೇಡಿ ಹಾಗೂ…
ಬಾಲಿವುಡ್ ನ ಡ್ರಾಮಾ ಕ್ವೀನ್ ರಾಖಿ ಸಾವಂತ್ ಮತ್ತೊಮ್ಮೆ ಸುದ್ದಿಗೆ ಬಂದಿದ್ದಾಳೆ. ರಾಖಿ ಸಾವಂತ್ ಫೋಟೋ ಒಂದು ವೈರಲ್ ಆಗಿದೆ. ಅದ್ರಲ್ಲಿ ರಾಖಿ ಸಾವಂತ್, ಪಾಕಿಸ್ತಾನದ ಧ್ವಜ ಹಿಡಿದು ನಿಂತಿದ್ದಾಳೆ. ಸುಂದರ ಸ್ಥಳದಲ್ಲಿ ಪಾಕಿಸ್ತಾನದ ಧ್ವಜ ಹಿಡಿದು ನಿಂತು ಫೋಟೋಕ್ಕೆ ಫೋಸ್ ನೀಡಿದ್ದಾಳೆ. ರಾಖಿ ಸಾವಂತ್ ಫೋಟೋ ನೋಡ್ತಿದ್ದಂತೆ ಕೋಪಗೊಂಡ ಅಭಿಮಾನಿಗಳು ಶೀರ್ಷಿಕೆ ನೋಡಿದ ಮೇಲೆ ತಣ್ಣಗಾಗಿದ್ದಾರೆ. ನನಗೆ ನನ್ನ ದೇಶ ಭಾರತ ತುಂಬಾ ಇಷ್ಟ. ಆದ್ರೆ ಇದು ಬರ್ತಿರುವ ನನ್ನ ಮುಂದಿನ ಚಿತ್ರದ ಒಂದು ದೃಶ್ಯವೆಂದು…
ಚಿತ್ರ ನಟ ಹುಚ್ಚ ವೆಂಕಟ್ ತಮ್ಮ ಗುರಿಯನ್ನು ಬಹಿರಂಗ ಮಾಡಿದ್ದಾರೆ. “ನಾನೇ ರಾಜಕೀಯ ಪಕ್ಷವೊಂದನ್ನು ಆರಂಭಿಸುತ್ತೇನೆ. ಈ ದೇಶದ ಪ್ರಧಾನ ಮಂತ್ರಿ ಆಗ್ತೀನಿ” ಎಂದು ಹೇಳಿದ್ದಾರೆ ವೆಂಕಟ್.
ಚಳಿಗಾಲದಲ್ಲಿ ತುಟಿಗಳು ವಿಪರೀತ ಹೊಡೆಯುತ್ತವೆ. ಕೆಲವೊಮ್ಮೆ ಬಿರುಕು ಬಂದು ರಕ್ತವೂ ಸುರಿಯುತ್ತದೆ. ಇದರ ಉಪಶಮನಕ್ಕಾಗಿ ಮಾರುಕಟ್ಟೆಯಲ್ಲಿ ಸಿಗುವ ಕೆಮಿಕಲ್ ನಿಂದು ತಯಾರಾದ ಕ್ರೀಮ್ ಗಳು ಲಿಪ್ ಬಾಮ್ ಗಳನ್ನು ಬಳಸಿದಷ್ಟೂ ಇದರ ತಿಂದರೆ ಹೆಚ್ಚಾಗುತ್ತದೆ. ಅದರ ಬದಲು ಮನೆಯಲ್ಲಿಯೇ ಸಿಗುವ ನ್ಯಾಚುರಲ್ ಪದಾರ್ಥಗಳನ್ನು ಬಳಸಿ ಲಿಪ್ ಬಾಮ್ ತಯಾರಿಸಿ ಬಳಸಿದರೆ ತುಟಿಗಳನ್ನು ರಕ್ಷಿಸಬಹುದು ಮತ್ತು ಹಣವನ್ನೂ ಉಳಿಸ ಬಹುದು. ಇದಕ್ಕಾಗಿ ಅಗತ್ಯವಿರುವ ಪದಾರ್ಥ ಗಳೆಂದರೆ ಕೇವಲ ನೀರು, ಬೀಟ್ ರೂಟ್ ಮತ್ತು ತುಪ್ಪ. ಮಾಡುವ ವಿಧಾನ. ಒಂದು…
ದಿವಂಗತ ರೆಬೆಲ್ ಸ್ಟಾರ್ ಅಂಬರೀಶ್ ಅವರಿಗೆ ಮಗ ಅಭಿಷೇಕ್ ಎಂದರೆ ಅಚ್ಚುಮೆಚ್ಚು, ಮಗನ ಮದುವೆ ಮಾಡಬೇಕು, ಅವನ ಮೊದಲ ಚಿತ್ರವನ್ನು ನೋಡಬೇಕು ಎಂದು ಕನಸು ಕಂಡಿದ್ದರು. ಅಂಬರೀಶ್ ಅವರಿಗೆ ಇದ್ದಿದ್ದು ಎರಡೇ ಆಸೆ. ಒಂದು ಮುದ್ದಿನ ಮಗ ಅಭಿಷೇಕ್ ಅವರ ಮದುವೆ ಮಾಡ್ಬೇಕು, ಇನ್ನೊಂದು ಮಗನ ಮೊದಲ ಸಿನಿಮಾ ಅಮರ್ ಚಿತ್ರವನ್ನು ನೋಡಬೇಕು ಅಂತಾ. ರೆಬೆಲ್ ಸ್ಟಾರ್ ಎಂದಿಗೂ ಅವರ ಮಗನಿಗೆ ನೀನು ಹೀಗೆ ಇರಬೇಕು, ಇಂತದ್ದೆ ಮಾಡಬೇಕು ಎಂದು ಹೇಳಿದವರಲ್ಲ. ಅಂಬರೀಶ್ ಅವರ ಹಾಗೆ…
ಇಂದಿನ ಸವಲತ್ತುಗಳ ಜೀವನದಲ್ಲಿ ದೈಹಿಕ ವ್ಯಾಯಾಮ ಕಡಿಮೆಯಾಗಿರುವ ಮತ್ತು ಸಿದ್ಧ ಆಹಾರಗಳ ಮೂಲಕ ಮತ್ತು ಸರಿಯಾದ ಸಮಯ ಮತ್ತು ಕ್ರಮದಲ್ಲಿ ಆಹಾರ ಸೇವಿಸದೇ ಇರುವ ಮೂಲಕಕೊಲೆಸ್ಟ್ರಾಲ್ ಮಟ್ಟಗಳು ಏರುಪೇರಾಗುತ್ತಾ ಇರುತ್ತವೆ. ರಕ್ತಪರೀಕ್ಷೆಗೆ ಒಳಪಟ್ಟವರಲ್ಲಿ ಹೆಚ್ಚಿನವರ ಫಲಿತಾಂಶ ಕೊಲೆಸ್ಟ್ರಾಲ್ ಇದೆ ಎಂದೇ ಇರುತ್ತದೆ. ಇಲ್ಲಿ ಕೊಲೆಸ್ಟ್ರಾಲ್ ಇದೆ ಎಂದರೆ ಮೂರೂ ಅಂಶಗಳ ಒಟ್ಟು ಪ್ರಮಾಣದಲ್ಲಿ ಎಲ್ಡಿಎಲ್ ಪ್ರಮಾಣ ಶೇಖಡಾವಾರು ಹೆಚ್ಚಿದ್ದು ವೈದ್ಯರು ಸೂಕ್ತ ಔಷಧಿ ಮತ್ತು ಆಹಾರದಲ್ಲಿ ಕಟ್ಟುಟ್ಟು ಸಾಧಿಸಲು ಸಲಹೆ ಮಾಡುತ್ತಾರೆ. ಕೊಲೆಸ್ಟ್ರಾಲ್ ಪ್ರಮಾಣ ಹೆಚ್ಚಿದಷ್ಟು ಹೃದಯ ಸಂಬಂಧಿ ರೋಗಗಳಿಗೆ ಮುಕ್ತ ಆಹ್ವಾನ ನೀಡಿದಂತೆ. ಒಂದು…