ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವಿಶ್ವ ಆರೋಗ್ಯ ಸಂಸ್ಥೆಯು ಮೇ 31ರಂದು ವಿಶ್ವ ತಂಬಾಕು ದಿನವನ್ನಾಗಿ ಆಚರಣೆ ಮಾಡುತ್ತದೆ. ತಂಬಾಕು ಬಳಕೆ ಮತ್ತು ಧೂಮಪಾನದಿಂದ ಆಗುವಂತಹ ಹಾನಿ ಬಗ್ಗೆ ತಿಳಿಸಲು ಈ ವಿಶ್ವ ತಂಬಾಕು ದಿನವನ್ನು ಆಚರಿಸಲಾಗುತ್ತದೆ. ತಂಬಾಕು ಸೇವನೆಯಿಂದ ದೇಹಕ್ಕೆ ಆಗುವಂತಹ ಹಾನಿಯನ್ನು ಈ ವೇಳೆ ಜನರಿಗೆ ವಿವರಿಸಲಾಗುತ್ತದೆ. ಇದರಿಂದ ಅವರು ತಂಬಾಕು ಸೇವನೆ ಕಡಿಮೆ ಮಾಡಲಿ ಮತ್ತು ಧೂಮಪಾನ ಮಾಡುವ ಜನರಿಂದಲೂ ದೂರವಿರಲಿ ಎನ್ನುವುದು ಇದರ ಉದ್ದೇಶವಾಗಿದೆ. ಪ್ರತೀ ವರ್ಷ ವಿಶ್ವ ಆರೋಗ್ಯ ಸಂಸ್ಥೆಯು ಹೊಸ ಧ್ಯೇಯ ವಾಕ್ಯದೊಂದಿಗೆ ವಿಶ್ವದ ಯಾವುದಾದರೂ ಒಂದು ಭಾಗದಲ್ಲಿ ತಂಬಾಕಿನಿಂದ ಆಗುವಂತಹ ಹಾನಿಯ ಬಗ್ಗೆ ಜಾಗೃತಿ ಮೂಡಿಸುವುದು. ಈ ವರ್ಷದ ಧ್ಯೇಯ ವಾಕ್ಯವೆಂದರೆ ತಂಬಾಕು ಮತ್ತು ಶ್ವಾಸಕೋಶದ ಆರೋಗ್ಯ. ಈ ವರ್ಷದ ಧ್ಯೇಯ ವಾಕ್ಯದ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆಯು ಈ ರೀತಿಯಾಗಿ ವಿವರ ನೀಡುವುದು ತಂಬಾಕು ಸೇವನೆಯಿಂದಾಗಿ ಶ್ವಾಸಕೋಶದ ಮೇಲೆ ಆಗುವಂತಹ ಹಾನಿ ಬಗ್ಗೆ ಜಾಗೃತಿ ಮೂಡಿಸುವುದು ಈ ಅಭಿಯಾನದ ಪ್ರಮುಖ ಉದ್ದೇಶವಾಗಿದೆ. ತಂಬಾಕಿನಿಂದಾಗಿ ದೀರ್ಘಕಾಲಿಕ ಉಸಿರಾಟದ ಸಮಸ್ಯೆ ಮತ್ತು ಕ್ಯಾನ್ಸರ್ ಕೂಡ ಬರಬಹುದು ಶ್ವಾಸಕೋಶವು ದೇಹಕ್ಕೆ ಕೆಲವೊಂದು ಪ್ರಮುಖ ಕಾರ್ಯಗಳಲ್ಲಿ ದೇಹಕ್ಕೆ ನೆರವಾಗುವುದು.
ತಂಬಾಕು ಸೇವನೆಯಿಂದ ಆಗುವ ಹಾನಿಕಾರಕ ಪರಿಣಾಮಗಳು ತಂಬಾಕು ಸೇವನೆಯನ್ನು ಆದಷ್ಟು ಮಟ್ಟಿಗೆ ಕಡೆಗಣಿಸುವುದು ತುಂಬಾ ಒಳ್ಳೆಯದು. ಇದರಿಂದಾಗಿ ಹಲವಾರು ರೀತಿಯ ದೀರ್ಘಕಾಲಿಕ ಆರೋಗ್ಯ ಸಮಸ್ಯೆಗಳು ಮತ್ತು ಕ್ಯಾನ್ಸರ್ ಬರಬಹುದು.ಶ್ವಾಸಕೋಶದ ಕ್ಯಾನ್ಸರ್ ಧೂಮಪಾನದಿಂದಾಗಿ ಶ್ವಾಸಕೋಶದ ಕ್ಯಾನ್ಸರ್ ಬರುವಂತಹ ಸಾಧ್ಯತೆಯು ತುಂಬಾ ಹೆಚ್ಚಾಗಿರುವುದು. ನೀವು ಚೈನ್ ಸ್ಮೋಕರ್ ಆಗಿದ್ದರೆ ಆಗ ಧೂಮಪಾನ ಬಿಡಲೇಬೇಕು. ಬೇರೆಯವರು ಸೇವಿಸಿದ ಸಿಗರೇಟಿನ ಹೊಗೆ ಕೂಡ ಹಾನಿಕಾರಕ. ಹೀಗೆ ಹೊಗೆ ಸೇವಿಸಿದರೆ ಅದರಿಂದಲೂ ಶ್ವಾಸಕೋಶದ ಕ್ಯಾನ್ಸರ್ ಬರುವುದು.
ದೀರ್ಘಕಾಲಿಕ ಉಸಿರಾಟದ ಕಾಯಿಲೆ ಧೂಮಪಾನದಿಂದಾಗಿ ನಿಮಗೆ ದೀರ್ಘಕಾಲಿಕ ಉಸಿರಾಟದ ಸಮಸ್ಯೆಯು ಜೀವಮಾನವಿಡಿ ಕಾಡಬಹುದು. ತುಂಬಾ ಸಣ್ಣ ವಯಸ್ಸಿನಲ್ಲಿ ಧೂಮಪಾನ ಮಾಡಲು ಆರಂಭಿಸಿದ್ದವರಲ್ಲಿ ಈ ಸಮಸ್ಯೆಯು ಅತಿಯಾಗಿ ಕಾಡುವುದು.ಬೇರೆಯವರು ಸೇದಿ ಬಿಟ್ಟ ಹೊಗೆ ನೀವು ಧೂಮಪಾನ ಮಾಡದರೆ ಇದ್ದರೂ ಕೆಲವೊಂದು ಸಲ ಬೇರೆಯವರು ಸೇದಿ ಬಿಟ್ಟ ಹೊಗೆಯಿಂದಾಗಿ ಶ್ವಾಸಕೋಶದ ಸಮಸ್ಯೆ ಕಾಡಬಹುದು. ನಿಮ್ಮ ಸುತ್ತಲು ದಿನವಿಡಿ ಯಾರಾದರೂ ಧೂಮಪಾನ ಮಾಡುತ್ತಲಿದ್ದರೆ ಆಗ ಇದರಿಂದ ನಿಮಗೆ ಶ್ವಾಸಕೋಶದ ಕಾಯಿಲೆಗಳು ಬರುವಂತಹ ಸಾಧ್ಯತೆಯು ಅತಿಯಾಗಿ ಇರುವುದು. ಮಕ್ಕಳು ಮತ್ತು ಸಣ್ಣ ಮಕ್ಕಳಿಗೆ ಇದು ತುಂಬಾ ಅಪಾಯಕಾರಿ. ಇದರಿಂದ ನಿಮ್ಮ ಸಂಬಂಧಿ ಅಥವಾ ಸ್ನೇಹಿತರಲ್ಲಿ ಧೂಮಪಾನ ಮಾಡದೆ ಇರಲು ಹೇಳಿ.
ಕ್ಷಯರೋಗಿಗಳ ಪರಿಸ್ಥಿತಿ ಮತ್ತಷ್ಟು ಕೆಡುವುದು. ಕ್ಷಯರೋಗವು ಶ್ವಾಸಕೋಶದ ಮೇಲೆ ಪರಿಣಾಮ ಬೀರುವುದು ಮತ್ತು ಧೂಮಪಾನ ಅಥವಾ ಬೇರೆಯವರು ಸೇದಿ ಬಿಟ್ಟು ಹೊಗೆಯಿಂದ ಕ್ಷಯ ರೋಗಿಗಳ ಪರಿಸ್ಥಿತಿಯು ಮತ್ತಷ್ಟು ಕೆಡುವುದು. ಇದರಿಂದಾಗಿ ಉಸಿರಾಟದ ಸಮಸ್ಯೆಯು ಕಾಣಿಸುವುದು. ಧೂಮಪಾನದಿಂಹೆಚ್ಚಿರುವ ವಾಯು ಮಾಲಿನ್ಯ ಧೂಮಪಾನದಿಂದಾಗಿ ವಾತಾವರಣದ ಮೇಲೆ ಕೂಡ ಪರಿಣಾಮ ಬೀಋಉವುದು. ಧೂಮಪಾಣ ಮಾಡುವ ಕಾರಣದಿಂದಾಗಿ ವಾಯು ಮಾಲಿನ್ಯಕ್ಕೆ ದೇಣಿಗೆ ನೀಡಿದಂತೆ ಆಗುವುದು. ಇದರಿಂದ ಮನೆಯೊಳಗೆ ವಾಯು ಮಾಲಿನ್ಯ ಹೆಚ್ಚಾಗುವುದು. ವಿಶ್ವ ಆರೋಗ್ಯ ಸಂಸ್ಥೆಯು ತಂಬಾಕು ಸೇವನೆ ಕಡಿಮೆ ಮಾಡಲು ಹಲವಾರು ರೀತಿಯ ಅಭಿಯಾನಗಳನ್ನು ಕೈಗೊಂಡಿದೆ. ಬೇರೆ ಸಂಸ್ಥೆಗಳು ಕೂಡ ಇದರಿಂದ ಪ್ರೇರಣೆ ಪಡೆದು ಕೆಲಸ ಮಾಡುತ್ತಿದೆ. ಪ್ರತಿಯೊಬ್ಬ ವ್ಯಕ್ತಿಯು ತಂಬಾಕು ಸೇವನೆ ವಿರುದ್ಧ ಹೋರಾಡಬೇಕು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ಜಗತ್ತಿನಲ್ಲಿ ಮನುಷ್ಯ ಜೀವನ ಪ್ರಾಣಿ–ಪಕ್ಷಿಗಳಿಗಿಂತ ಉನ್ನತ ಹಾಗೂ ಅರ್ಥಪೂರ್ಣವಾದುದ್ದು. ಒಮ್ಮೆ ಮನುಷ್ಯ ಜೀವ ತಳೆದ ಮೇಲೆ ಇನ್ನೊಂದು ಜನ್ಮದಲ್ಲಿ ಮತ್ತೆ ಮನುಷ್ಯನಾಗೇ ಹುಟ್ಟುತ್ತಾನೆ ಎಂದು ಹೇಳಲಾಗದು. ಇರುವ ಒಂದೇ ಜನ್ಮದಲ್ಲಿ ಸಕಲ ಸಂತೋಷವನ್ನು ಕಾಣಬೇಕು. ಮನುಷ್ಯ ಆಧ್ಯಾತ್ಮಿಕ ಮಾರ್ಗಗಳಲ್ಲಿ ಸಾಗುವ ಮೂಲಕ ತನ್ನೊಳಗೆ ತಾನು ಸಂತೋಷವನ್ನು ಕಂಡುಕೊಳ್ಳಬಹುದು.
ಬೆಳ್ಳುಳ್ಳಿ ಮುಖ್ಯ ತರಕಾರಿಗಳಲ್ಲಿ ಒಂದು. ಕೆಲವರಿಗೆ ಬೆಳ್ಳುಳ್ಳಿ ಇಲ್ಲದ ಆಹಾರ ಕಲ್ಪಿಸಿಕೊಳ್ಳಲು ಸಾಧ್ಯವಿಲ್ಲ. ಬೆಳ್ಳುಳ್ಳಿ ಆಹಾರವಲ್ಲದೆ ಒಳ್ಳೆಯ ಔಷಧೀಯ ಗುಣವನ್ನು ಹೊಂದಿದೆ. 1) ಒಂದೆರಡು ಬೆಳ್ಳುಳ್ಳಿಯನ್ನು ಹಾಲಿನೊಂದಿಗೆ ಸೇವಿಸುವುದರಿಂದ ಹೊಟ್ಟೆ ಹುಳು ಮಾಯವಾಗುತ್ತದೆ. 2) ತುಪ್ಪದೊಂದಿಗೆ ಉರಿದು ಸೇವಿಸುವುದರಿಂದ ಅಗ್ನಿ ಮಾಧ್ಯ ಅಥವಾ ಉದರ ಶೂಲೆ ಗುಣವಾಗುತ್ತದೆ. 3) ಅರ್ಧಗಂಟೆಗೆ ಒಮ್ಮೆ ಬೆಳ್ಳುಳ್ಳಿಯ ರಸವನ್ನು ಸೇವಿಸುತ್ತಿದ್ದರೆ ಕಾಲರ ಗುಣವಾಗುತ್ತದೆ ಮತ್ತು ಊರಲ್ಲಿ ಕಾಲರ ಬಂದಾಗ ಮುನ್ನೆಚ್ಚರಿಕೆಗೆ ತೆಗೆದುಕೊಳ್ಳಬಹುದು. 4) ಇದರ ರಸವನ್ನು ಸೇವಿಸುವುದರಿಂದ ಕ್ಯಾನ್ಸರ್ ಕಣಗಳನ್ನು ಸಾಯಿಸಬಹುದು…
ಮಂಡ್ಯ ಚುನಾವಣೆ ಮುಗಿದಿದೆ. ಸುಮಲತಾ ಅಂಬರೀಶ್ ಮಂಡ್ಯದ ನೂತನ ಸಂಸದೆಯಾಗಿ ಆಯ್ಕೆಯಾಗಿದ್ದಾರೆ. ಜೋಡೆತ್ತುಗಳಾಗಿ ಸುಮಲತಾ ಅವರ ‘ವಿಜಯದ ಬಂಡಿ’ ಎಳೆದ ದರ್ಶನ್ ಮತ್ತು ಯಶ್ ಮಂಡ್ಯದ ಜನರಿಗೆ ಹೃದಯಪೂರ್ವಕವಾಗಿ ಧನ್ಯವಾದ ಹೇಳಿದರು. ಫಲಿತಾಂಶದ ನಂತರ ಮಂಡ್ಯದಲ್ಲಿ ಆಯೋಜಿಸಿದ್ದ ‘ಸ್ವಾಭಿಮಾನದ ವಿಜಯೋತ್ಸವ’ ಸಮಾರಂಭದಲ್ಲಿ ಸುಮಲತಾ, ದರ್ಶನ್, ಯಶ್ ಎಲ್ಲರೂ ಪಾಲ್ಗೊಂಡು ತಲೆ ಬಾಗಿ ನಮಸ್ಕರಿಸಿದರು. ಇದಾದ ಬಳಿಕವೂ ಜೋಡೆತ್ತುಗಳು ಮಂಡ್ಯದಲ್ಲಿ ಕಾಣಿಸಿಕೊಳ್ತಾರಾ ಎಂಬ ಅನುಮಾನಗಳು, ಪ್ರಶ್ನೆಗಳು ಕೇಳುತ್ತಲೇ ಇದೆ. 200 ಹಳ್ಳಿಗಳಿಗೂ ದರ್ಶನ್-ಯಶ್ ಭೇಟಿ ಸುಮಲತಾ ಪರ ಪ್ರಚಾರ…
ಹಲ್ಲುಜ್ಜಲು ಬಳಸುವ ಪೇಸ್ಟ್ ಜತೆಗೆ ಸ್ವಲ್ಪ ಬೇಕಿಂಗ್ ಸೋಡಾ ಮಿಕ್ಸ್ ಮಾಡಿ ಹಲ್ಲುಜ್ಜಿ ನೋಡಿ. ಈ ರೀತಿ ವಾರಕ್ಕೆ ಎರಡು ಬಾರಿ ಮಾಡುವುದರಿಂದ ಹಲ್ಲು ಹಳದಿಗಟ್ಟುವಿಕೆ ತಡೆಯಬಹುದು.
ಹುಡುಗಿಯರು ಮತ್ತಷ್ಟು ಸುಂದರವಾಗಿ ಕಾಣಲು ಅನವಶ್ಯಕ ಕೂದಲನ್ನು ತೆಗೆಯುತ್ತಾರೆ.ಇದಕ್ಕಾಗಿ ಥ್ರೆಡ್ಡಿಂಗ್ ಮಾಡಿಸಿಕೊಳ್ತಾರೆ. ಥ್ರೆಡ್ಡಿಂಗ್ ಸೂಕ್ಷ್ಮ ಚರ್ಮದ ಮೇಲೆ ಪರಿಣಾಮ ಬೀರುತ್ತದೆ. ಥ್ರೆಡ್ಡಿಂಗ್ ಮಾಡಿದ ಜಾಗದಲ್ಲಿ ಮೊಡವೆಗಳು ಏಳುತ್ತವೆ. ಒಂದು ಮಾಡಲು ಹೋಗಿ ಇನ್ನೊಂದಾಯ್ತು ಅಂತಾ ಗೊಣಗ್ತಾರೆ. ಇನ್ನು ಈ ಬಗ್ಗೆ ಬೇಸರ ಮಾಡಿಕೊಳ್ಳಬೇಕಾಗಿಲ್ಲ. ಈ ಮೊಡವೆಗಳಿಂದ ಸುಲಭವಾಗಿ ಮುಕ್ತಿ ಹೊಂದುವ ಉಪಾಯ ಇಲ್ಲಿದೆ.ಥ್ರೆಡ್ಡಿಂಗ್ ಮಾಡಿಸಿಕೊಳ್ಳುವ ಮೊದಲು ಚರ್ಮವನ್ನು ಉಗುರು ಬೆಚ್ಚಗಿನ ನೀರಿನಲ್ಲಿ ತೊಳೆಯಿರಿ. ಇದರಿಂದ ಥ್ರೆಡ್ಡಿಂಗ್ ಮಾಡುವ ವೇಳೆ ನೋವಾಗುವುದಿಲ್ಲ. ನಂತರ ಕಾಟನ್ ಬಟ್ಟೆಯಿಂದ ಚರ್ಮವನ್ನು ಮೃದುವಾಗಿ…
ಮೇಷ ರಾಶಿ ಭವಿಷ್ಯ (Wednesday, December 8, 2021) ಮನರಂಜನೆ ಮತ್ತು ಮೋಜಿನ ಒಂದು ದಿನ. ಹಣಕಾಸಿನಲ್ಲಿ ಸುಧಾರಣೆ ನಿಶ್ಚಿತ. ನಿಮ್ಮ ವರ್ತನೆಯಲ್ಲಿ, ವಿಶೇಷವಾಗಿ ನಿಮ್ಮ ಸಂಗಾತಿಯ ಜೊತೆ, ತಾಳ ತಪ್ಪದಿರಲಿ. ಇಲ್ಲವಾದರೆ ಅದು ಮನೆಯಲ್ಲಿನ ಶಾಂತಿಯನ್ನು ಹಾಳಾಗಿಸಬಹುದು. ಯಾರಾದರೂ ನಿಮ್ಮನ್ನು ಶ್ಲಾಘಿಸಬಹುದು. ಯಾರಾದರೂ ಕೆಲಸದಲ್ಲಿ ನಿಮಗೆ ಅಡ್ಡಿ ಮಾಡಬಹುದು – ಆದ್ದರಿಂದ ಏನಾಗುತ್ತದೆ ಎನ್ನುವುದರ ಬಗ್ಗೆ ಗಮನವಿರಲಿ. ಹೆಚ್ಚು ಜನರನ್ನು ಭೇಟಿಯಾದಾಗ ಅಸಮಾಧಾನಗೊಳ್ಳುವಂತಹ ವ್ಯಕ್ತಿತ್ವ ನಿಮ್ಮದು ಮತ್ತು ನಿಮಗಾಗಿ ಸಾಮ್ಯವನ್ನು ತೆಗೆಯಲು ಪ್ರಯತ್ನಿಸುತ್ತೀರಿ. ಈ ಸಂದರ್ಭದಲ್ಲಿ…