News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ವಿಶ್ವ ತಂಬಾಕು ದಿನ 2019, ನೀವು ಅತೀ ಮುಖ್ಯವಾಗಿ ತಿಳಿಯಲೇಬೇಕಾದ ವಿಚಾರಗಳು…!

574

ವಿಶ್ವ ಆರೋಗ್ಯ ಸಂಸ್ಥೆಯು ಮೇ 31ರಂದು ವಿಶ್ವ ತಂಬಾಕು ದಿನವನ್ನಾಗಿ ಆಚರಣೆ ಮಾಡುತ್ತದೆ. ತಂಬಾಕು ಬಳಕೆ ಮತ್ತು ಧೂಮಪಾನದಿಂದ ಆಗುವಂತಹ ಹಾನಿ ಬಗ್ಗೆ ತಿಳಿಸಲು ಈ ವಿಶ್ವ ತಂಬಾಕು ದಿನವನ್ನು ಆಚರಿಸಲಾಗುತ್ತದೆ. ತಂಬಾಕು ಸೇವನೆಯಿಂದ ದೇಹಕ್ಕೆ ಆಗುವಂತಹ ಹಾನಿಯನ್ನು ಈ ವೇಳೆ ಜನರಿಗೆ ವಿವರಿಸಲಾಗುತ್ತದೆ. ಇದರಿಂದ ಅವರು ತಂಬಾಕು ಸೇವನೆ ಕಡಿಮೆ ಮಾಡಲಿ ಮತ್ತು ಧೂಮಪಾನ ಮಾಡುವ ಜನರಿಂದಲೂ ದೂರವಿರಲಿ ಎನ್ನುವುದು ಇದರ ಉದ್ದೇಶವಾಗಿದೆ. ಪ್ರತೀ ವರ್ಷ ವಿಶ್ವ ಆರೋಗ್ಯ ಸಂಸ್ಥೆಯು ಹೊಸ ಧ್ಯೇಯ ವಾಕ್ಯದೊಂದಿಗೆ ವಿಶ್ವದ ಯಾವುದಾದರೂ ಒಂದು ಭಾಗದಲ್ಲಿ ತಂಬಾಕಿನಿಂದ ಆಗುವಂತಹ ಹಾನಿಯ ಬಗ್ಗೆ ಜಾಗೃತಿ ಮೂಡಿಸುವುದು. ಈ ವರ್ಷದ ಧ್ಯೇಯ ವಾಕ್ಯವೆಂದರೆ ತಂಬಾಕು ಮತ್ತು ಶ್ವಾಸಕೋಶದ ಆರೋಗ್ಯ. ಈ ವರ್ಷದ ಧ್ಯೇಯ ವಾಕ್ಯದ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆಯು ಈ ರೀತಿಯಾಗಿ ವಿವರ ನೀಡುವುದು ತಂಬಾಕು ಸೇವನೆಯಿಂದಾಗಿ ಶ್ವಾಸಕೋಶದ ಮೇಲೆ ಆಗುವಂತಹ ಹಾನಿ ಬಗ್ಗೆ ಜಾಗೃತಿ ಮೂಡಿಸುವುದು ಈ ಅಭಿಯಾನದ ಪ್ರಮುಖ ಉದ್ದೇಶವಾಗಿದೆ. ತಂಬಾಕಿನಿಂದಾಗಿ ದೀರ್ಘಕಾಲಿಕ ಉಸಿರಾಟದ ಸಮಸ್ಯೆ ಮತ್ತು ಕ್ಯಾನ್ಸರ್ ಕೂಡ ಬರಬಹುದು ಶ್ವಾಸಕೋಶವು ದೇಹಕ್ಕೆ ಕೆಲವೊಂದು ಪ್ರಮುಖ ಕಾರ್ಯಗಳಲ್ಲಿ ದೇಹಕ್ಕೆ ನೆರವಾಗುವುದು.

ತಂಬಾಕು ಸೇವನೆಯಿಂದ ಆಗುವ ಹಾನಿಕಾರಕ ಪರಿಣಾಮಗಳು ತಂಬಾಕು ಸೇವನೆಯನ್ನು ಆದಷ್ಟು ಮಟ್ಟಿಗೆ ಕಡೆಗಣಿಸುವುದು ತುಂಬಾ ಒಳ್ಳೆಯದು. ಇದರಿಂದಾಗಿ ಹಲವಾರು ರೀತಿಯ ದೀರ್ಘಕಾಲಿಕ ಆರೋಗ್ಯ ಸಮಸ್ಯೆಗಳು ಮತ್ತು ಕ್ಯಾನ್ಸರ್ ಬರಬಹುದು.ಶ್ವಾಸಕೋಶದ ಕ್ಯಾನ್ಸರ್ ಧೂಮಪಾನದಿಂದಾಗಿ ಶ್ವಾಸಕೋಶದ ಕ್ಯಾನ್ಸರ್ ಬರುವಂತಹ ಸಾಧ್ಯತೆಯು ತುಂಬಾ ಹೆಚ್ಚಾಗಿರುವುದು. ನೀವು ಚೈನ್ ಸ್ಮೋಕರ್ ಆಗಿದ್ದರೆ ಆಗ ಧೂಮಪಾನ ಬಿಡಲೇಬೇಕು. ಬೇರೆಯವರು ಸೇವಿಸಿದ ಸಿಗರೇಟಿನ ಹೊಗೆ ಕೂಡ ಹಾನಿಕಾರಕ. ಹೀಗೆ ಹೊಗೆ ಸೇವಿಸಿದರೆ ಅದರಿಂದಲೂ ಶ್ವಾಸಕೋಶದ ಕ್ಯಾನ್ಸರ್ ಬರುವುದು.

ದೀರ್ಘಕಾಲಿಕ ಉಸಿರಾಟದ ಕಾಯಿಲೆ ಧೂಮಪಾನದಿಂದಾಗಿ ನಿಮಗೆ ದೀರ್ಘಕಾಲಿಕ ಉಸಿರಾಟದ ಸಮಸ್ಯೆಯು ಜೀವಮಾನವಿಡಿ ಕಾಡಬಹುದು. ತುಂಬಾ ಸಣ್ಣ ವಯಸ್ಸಿನಲ್ಲಿ ಧೂಮಪಾನ ಮಾಡಲು ಆರಂಭಿಸಿದ್ದವರಲ್ಲಿ ಈ ಸಮಸ್ಯೆಯು ಅತಿಯಾಗಿ ಕಾಡುವುದು.ಬೇರೆಯವರು ಸೇದಿ ಬಿಟ್ಟ ಹೊಗೆ ನೀವು ಧೂಮಪಾನ ಮಾಡದರೆ ಇದ್ದರೂ ಕೆಲವೊಂದು ಸಲ ಬೇರೆಯವರು ಸೇದಿ ಬಿಟ್ಟ ಹೊಗೆಯಿಂದಾಗಿ ಶ್ವಾಸಕೋಶದ ಸಮಸ್ಯೆ ಕಾಡಬಹುದು. ನಿಮ್ಮ ಸುತ್ತಲು ದಿನವಿಡಿ ಯಾರಾದರೂ ಧೂಮಪಾನ ಮಾಡುತ್ತಲಿದ್ದರೆ ಆಗ ಇದರಿಂದ ನಿಮಗೆ ಶ್ವಾಸಕೋಶದ ಕಾಯಿಲೆಗಳು ಬರುವಂತಹ ಸಾಧ್ಯತೆಯು ಅತಿಯಾಗಿ ಇರುವುದು. ಮಕ್ಕಳು ಮತ್ತು ಸಣ್ಣ ಮಕ್ಕಳಿಗೆ ಇದು ತುಂಬಾ ಅಪಾಯಕಾರಿ. ಇದರಿಂದ ನಿಮ್ಮ ಸಂಬಂಧಿ ಅಥವಾ ಸ್ನೇಹಿತರಲ್ಲಿ ಧೂಮಪಾನ ಮಾಡದೆ ಇರಲು ಹೇಳಿ.

ಕ್ಷಯರೋಗಿಗಳ ಪರಿಸ್ಥಿತಿ ಮತ್ತಷ್ಟು ಕೆಡುವುದು. ಕ್ಷಯರೋಗವು ಶ್ವಾಸಕೋಶದ ಮೇಲೆ ಪರಿಣಾಮ ಬೀರುವುದು ಮತ್ತು ಧೂಮಪಾನ ಅಥವಾ ಬೇರೆಯವರು ಸೇದಿ ಬಿಟ್ಟು ಹೊಗೆಯಿಂದ ಕ್ಷಯ ರೋಗಿಗಳ ಪರಿಸ್ಥಿತಿಯು ಮತ್ತಷ್ಟು ಕೆಡುವುದು. ಇದರಿಂದಾಗಿ ಉಸಿರಾಟದ ಸಮಸ್ಯೆಯು ಕಾಣಿಸುವುದು. ಧೂಮಪಾನದಿಂಹೆಚ್ಚಿರುವ ವಾಯು ಮಾಲಿನ್ಯ ಧೂಮಪಾನದಿಂದಾಗಿ ವಾತಾವರಣದ ಮೇಲೆ ಕೂಡ ಪರಿಣಾಮ ಬೀಋಉವುದು. ಧೂಮಪಾಣ ಮಾಡುವ ಕಾರಣದಿಂದಾಗಿ ವಾಯು ಮಾಲಿನ್ಯಕ್ಕೆ ದೇಣಿಗೆ ನೀಡಿದಂತೆ ಆಗುವುದು. ಇದರಿಂದ ಮನೆಯೊಳಗೆ ವಾಯು ಮಾಲಿನ್ಯ ಹೆಚ್ಚಾಗುವುದು. ವಿಶ್ವ ಆರೋಗ್ಯ ಸಂಸ್ಥೆಯು ತಂಬಾಕು ಸೇವನೆ ಕಡಿಮೆ ಮಾಡಲು ಹಲವಾರು ರೀತಿಯ ಅಭಿಯಾನಗಳನ್ನು ಕೈಗೊಂಡಿದೆ. ಬೇರೆ ಸಂಸ್ಥೆಗಳು ಕೂಡ ಇದರಿಂದ ಪ್ರೇರಣೆ ಪಡೆದು ಕೆಲಸ ಮಾಡುತ್ತಿದೆ. ಪ್ರತಿಯೊಬ್ಬ ವ್ಯಕ್ತಿಯು ತಂಬಾಕು ಸೇವನೆ ವಿರುದ್ಧ ಹೋರಾಡಬೇಕು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ, ದೇವರು

    ಸಂಕ್ರಾಂತಿ ಯಾಕೆ ಮಾಡ್ತಾರೆ ಗೊತ್ತಾ? ಈ ದಿನ ಎಳ್ಳಿಗೆ ಯಾಕೆ ಇಷ್ಟು ಮಹತ್ವ.

    ಮಕರ ಸಂಕ್ರಾಂತಿ, ದಕ್ಷಿಣಾಯನ, ಉತ್ತರಾಯಣಗಳ ದಿನಗಳು ಸಂಕ್ರಾಂತಿಯಂದು ಆರಂಭವಾಗುವುದರಿಂದ ಈ ದಿನ ವಿಶೇಷ ಮಹತ್ವವನ್ನು ಹೊಂದಿದೆ. ಪ್ರತಿ ವರ್ಷ ಜನವರಿ 14 ಅಥವಾ 15 (ಪುಷ್ಯಮಾಸ)ದಲ್ಲಿ ಬರುವ ಮಕರ ಸಂಕ್ರಾಂತಿಯನ್ನು `ಉತ್ತರಾಯಣ ಪುಣ್ಯಕಾಲ’ ಎಂದು ಕರೆಯುತ್ತಾರೆ. ಕೇವಲ ಬದುಕುವುದಕ್ಕೆ ಅಷ್ಟೇ ಅಲ್ಲದೆ, ಸಾಯುವುದಕ್ಕೂ ಉತ್ತರಾಯಣ, ಪುಣ್ಯಕಾಲವನ್ನು ನೋಡುತ್ತಾರೆ. ಈ ಪುಣ್ಯಮುಹೂರ್ತದಲ್ಲಿ ಪುಣ್ಯ ಸ್ಥಳಗಳಲ್ಲಿ ಹಾಗೂ ತುಂಗಾ, ಗಂಗಾ, ಕೃಷ್ಣಾ, ಕಾವೇರಿ ಮುಂತಾದ ಪುಣ್ಯ ನದಿಗಳಲ್ಲಿ ಲಕ್ಷಾಂತರ ದೈವಭಕ್ತರು ತೀರ್ಥಸ್ನಾನ ಮಾಡುತ್ತಾರೆ. ಹಾಗೆಯೇ ಉತ್ತರಾಯಣವನ್ನು ದೇವತೆಗಳ ಕಾಲವೆಂದು ಹಲವರು…

  • ರಾಜಕೀಯ

    ಬ್ರೆಕಿಂಗ್ ನ್ಯೂಸ್!ಬಡವರಿಗೆ ಸಿಗಲಿದೆಯಂತೆ ಪ್ರತೀ ತಿಂಗಳು 6000.!ರಾಹುಲ್ ಗಾಂಧಿ ಘೋಷಣೆ…

    ಲೋಕಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಲು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ದೊಡ್ಡ ಘೋಷಣೆಯೊಂದನ್ನು ಮಾಡಿದ್ದಾರೆ. 2019ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ್ರೆ ಬಡವರ ಬ್ಯಾಂಕ್ ಖಾತೆಗೆ ಪ್ರತಿ ವರ್ಷ 72 ಸಾವಿರ ರೂಪಾಯಿ ಜಮಾ ಆಗಲಿದೆಯಂತೆ. ಪತ್ರಿಕಾಗೋಷ್ಠಿ ನಡೆಸಿದ ರಾಹುಲ್ ಗಾಂಧಿ ಕನಿಷ್ಠ ಆದಾಯ ಯೋಜನೆ ಘೋಷಣೆ ಮಾಡಿದ್ದಾರೆ. ಇದಕ್ಕೆ ರಾಹುಲ್ ಗಾಂಧಿ ‘ನ್ಯಾಯ್ ಸ್ಕೀಂ’ ಎಂದು ಹೆಸರಿಟ್ಟಿದ್ದಾರೆ. ಈ ಯೋಜನೆಯಿಂದ 25 ಕೋಟಿ ಜನರಿಗೆ ಸಹಾಯವಾಗಲಿದೆ ಎಂದು ರಾಹುಲ್ ಹೇಳಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ…

  • ಸುದ್ದಿ

    ಸಲ್ಮಾನ್ ಖಾನ್ ಆಸೆ ತಿಳಿದರೆ ಕನ್ನಡಿಗರು ಶಾಕ್ ಆಗುವುದು ಖಚಿತ..!ಅಷ್ಟಕ್ಕೂ ಆ ಆಸೆ ಏನು ಗೊತ್ತಾ.?

    ಬಾಲಿವುಡ್‍ನ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಇದೀಗ ದಬಾಂಗ್ 3 ಚಿತ್ರದ ಪ್ರಚಾರ ಕಾರ್ಯದಲ್ಲಿ ಬ್ಯುಸಿಯಾಗಿದ್ದಾರೆ. ದೇಶಾದ್ಯಂತ ಕಾತರ ಮೂಡಿಸಿರೋ ಈ ಚಿತ್ರವೀಗ ಬಿಡುಗಡೆಗೆ ತಯಾರಾಗಿದೆ. ಇದೀಗ ಈ ಸಿನಿಮಾದ ಟ್ರೇಲರ್ ಕೂಡಾ ಬಿಡುಗಡೆಯಾಗಿದೆ. ಈ ಕುರಿತಾದ ಸಮಾರಂಭದಲ್ಲಿ ವೀಡಿಯೋ ಕಾನ್ಫರೆನ್ಸ್ ಮೂಲಕ ಮಾತಾಡಿರುವ ಸಲ್ಮಾನ್ ಖಾನ್ ಕನ್ನಡದಲ್ಲಿಯೇ ಮಾತಾಡೋ ಮೂಲಕ ಕನ್ನಡಿಗರೆಲ್ಲರ ಮನ ಗೆದ್ದಿದ್ದಾರೆ. ಇದೇ ಸಂದರ್ಭದಲ್ಲಿ ಕನ್ನಡ ಸಿನಿಮಾದಲ್ಲಿ ನಟಿಸಲೂ ಉತ್ಸುಕರಾಗಿರೋದರ ಬಗ್ಗೆಯೂ ಮಾತಾಡಿದ್ದಾರೆ. ಬೆಂಗಳೂರಿನಲ್ಲಿ ದಬಾಂಗ್ 3 ಟ್ರೇಲರ್ ಬಿಡುಗಡೆ ಸಮಾರಂಭದಲ್ಲಿ ವೀಡಿಯೋ…

  • govt

    ಮೇ 23 ರಂದು ಫಲಿತಾಂಶ, ಮೇ 24 ರಿಂದ ಹೊಸ ಸರ್ಕಾರ…..

    ನವದೆಹಲಿ: ಸುದೀರ್ಘವಾಗಿ ನಡೆದ ಲೋಕಸಭೆ ಚುನಾವಣೆ ಫಲಿತಾಂಶ ಮೇ 23 ರಂದು ಪ್ರಕಟವಾಗಲಿದೆ. ಕೊನೆ ಹಂತದ ಮತದಾನ ಮುಗಿದ ಬೆನ್ನಲ್ಲೇ ಮತಗಟ್ಟೆ ಸಮೀಕ್ಷೆಗಳು ಪ್ರಕಟವಾಗಿದ್ದು, ಎನ್.ಡಿ.ಎ. ಬಹುಮತ ಗಳಿಸಲಿದೆ ಎಂದು ಬಹುತೇಕ ಸಮೀಕ್ಷೆಗಳಲ್ಲಿ ಹೇಳಲಾಗಿದೆ. ಈ ಹಿನ್ನೆಲೆಯಲ್ಲಿ ಮೇ 24 ರಂದು ಹೊಸ ಸರ್ಕಾರ ರಚನೆಗೆ ನಾಯಕರು ತಯಾರಿ ನಡೆಸಿದ್ದಾರೆ. ಬಿಜೆಪಿ ನೇತೃತ್ವದ ಎನ್.ಡಿ.ಎ. ಪಕ್ಷಗಳ ನಾಯಕರು ನಾಳೆ ದೆಹಲಿಗೆ ತೆರಳಿ ಸಭೆ ನಡೆಸಲಿದ್ದಾರೆ.ಪ್ರ ಧಾನಿ ಮೋದಿ, ಬಿಜೆಪಿ ಅಧ್ಯಕ್ಷ ಅಮಿತ್ ಶಾ ಹಾಗೂ ಬಿಜೆಪಿಯ ಹಿರಿಯ…

  • ಉಪಯುಕ್ತ ಮಾಹಿತಿ

    ನಿಮ್ಮ ಮಕ್ಕಳಿಗೆ ಕಣ್ಣಿಗೆ ಕಾಡಿಗೆ ಹಚ್ಚೋ ಮುಂಚೆ ಇದನೊಮ್ಮೆ ತಪ್ಪದೇ ಓದಿ…

    ಕಣ್ಣಿನ ಅಂದವನ್ನು ಕಾಡಿಗೆ ಹೆಚ್ಚಿಸುತ್ತದೆ. ಮಹಿಳೆಯರು ಕಾಡಿಗೆ ಹಚ್ಚಿಕೊಳ್ಳೋದು ಸಾಮಾನ್ಯ ಸಂಗತಿ. ಆದ್ರೆ ಕೆಲವರು ಮಕ್ಕಳ ಕಣ್ಣಿಗೂ ಕಾಡಿಗೆ ಹಚ್ಚುತ್ತಾರೆ. ದೃಷ್ಟಿ ತಾಗಬಾರದು ಎನ್ನುವ ಕಾರಣಕ್ಕೆ ಮಕ್ಕಳ ಕಣ್ಣಿಗೆ ಕಾಡಿಗೆ ಹಚ್ಚಲಾಗುತ್ತದೆ. ಆದ್ರೆ ಮಕ್ಕಳ ಕಣ್ಣಿಗೆ ಕಾಡಿಗೆ ಹಚ್ಚೋದು ಸುಲಭದ ಕೆಲಸವಲ್ಲ. ಕೆಲವೊಮ್ಮೆ ಮಕ್ಕಳ ಕಣ್ಣಿಗೆ ಕೈ ತಾಗುವುದುಂಟು. ಹಾಗೆ ಮಕ್ಕಳ ಕಣ್ಣಿಗೆ ಕಾಡಿಗೆ ಹಚ್ಚುವುದು ಸುರಕ್ಷಿತವಲ್ಲ. ಮಕ್ಕಳ ಕಣ್ಣಿಗೆ ಕಾಡಿಗೆ ಹಚ್ಚುತ್ತಿದ್ದಂತೆ ಕಣ್ಣಿನಿಂದ ನೀರು ಬರಲು ಶುರುವಾಗುತ್ತದೆ. ಇದು ಸೋಂಕಿನ ಅಪಾಯಕ್ಕೆ ಕಾರಣವಾಗುತ್ತದೆ. ಪ್ರತಿ ದಿನ…

  • ದೇವರು-ಧರ್ಮ

    ಬಡ ರಾಷ್ಟ್ರ ಭಾರತದ ಈ ದೇವಾಸ್ಥಾನಗಳಲ್ಲಿ ಎಷೆಷ್ಟು ಚಿನ್ನ ಇದೆ ಗೊತ್ತಾ..!ಈ ಲೇಖನ ಓದಿ ಶಾಕ್ ಆಗ್ತೀರಾ…

    ಜಗತ್ತಿನ ದೇವರುಗಳಿಗಿಂತ ಭಾರತೀಯ ದೇವರ ಸನ್ನಿಧಿಯಲ್ಲಿ ಕೋಟಿ ಕೋಟಿ ರೂಪಾಯಿ ಅಡಗಿ ಕುಳಿತಿದೆ. ದೇವರ ಖಜಾನೆಯಲ್ಲಿ ಲೆಕ್ಕವಿಲ್ಲದಷ್ಟು ಬಂಗಾರ ಬೇಕಾ ಬಿಟ್ಟಿಯಾಗಿ ಬಿದ್ದಿದೆ. ನೀವು ನಂಬ್ತೀರೋ ಬಿಡ್ತೀರೋ ಗೊತ್ತಿಲ್ಲ.. ಒಟ್ಟು ಸುಮಾರು 54 ಬಿಲಿಯನ್‌ ರೂಪಾಯಿಗಳಷ್ಟು ಮೌಲ್ಯವುಳ್ಳ ಬಂಗಾರ ದೇವರ ಪಾದಕ್ಕೆ ಸೇರಿದೆ ಎಂದರೆ ಇದು ನಿಜಕ್ಕೂ ಮೂಗಿನ ಮೇಲೆ ಬೆರಳಿಟ್ಟುಕೊಳ್ಳುವಂತಹ ಸಂಗತಿ.