ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what
ಮೇಷ
ನಿಮ್ಮ ಕೆಲಸ ನಿಧಾನಗತಿಯಲ್ಲಿ ಸಾಗುವುದು ಹೊಸ ವ್ಯಕ್ತಿಯ ಪರಿಚಯ ಆಗುವುದು ಪ್ರೀತಿ-ಪ್ರೇಮ ವಿಚಾರದಲ್ಲಿ ಮನಸ್ತಾಪ ಆಗುವ ಸಂಭವ ಇರುವುದು ಜೀವನದ ಅತಿಮುಖ್ಯವಾದ ಸಮಸ್ಯೆ ನಿಮ್ಮನ್ನು ಬಿಡಲಿದೆ ಬೇವಿನ ಮರಕ್ಕೆ ನಮಸ್ಕಾರ ಮಾಡಿ ಒಳ್ಳೆಯದಾಗುವುದುಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್) 9901077772
ವೃಷಭ
ಮನಸ್ಸು ತುಂಬಾ ಸಂತೋಷವಾಗಿರುವುದು ಈ ದಿನ ನಿಮ್ಮ ಎಲ್ಲಾ ಕೆಲಸ ಕಾರ್ಯಗಳು ಪೂರ್ಣವಾಗುವುದು ನಿಮ್ಮ ತಾಯಿಗೆ ನಮಸ್ಕಾರ ಮಾಡಿಕೊಳ್ಳಿ ಮಾತೃ ದೋಷ ಪರಿಹಾರ ಆಗುವುದು
ಮಿಥುನ
ಹಿಂದು ದೇವಸ್ಥಾನಗಳಿಗೆ ಹೋಗುವ ಸಾಧ್ಯತೆ ಬರುವುದು ಮನಸ್ಸು ಚಂಚಲವಾಗಿರುತ್ತದೆ ಮನಸ್ಸಿಗೆ ನೆಮ್ಮದಿ ಇರುವುದಿಲ್ಲ ವಾಯಮ ಶ್ರದ್ಧೆ ಹಿಂದಿದ್ದರೆ ಒಳ್ಳೆಯದಾಗುವುದು
ಕರ್ಕಟಕ
ಅನಗತ್ಯವಾದ ಖರ್ಚುಗಳು ನಿಮ್ಮಿಂದ ದೂರ ಆಗುವುದು ಪ್ರವಾಸ ಪಯಣ ಅತಿಯಾಗಿ ಮಾಡುವುದು ಒಳ್ಳೆಯದಲ್ಲ ನಿಮ್ಮ ಕನಸು ಯೋಚನೆ ಬಹಳಷ್ಟು ನಿಮ್ಮನ್ನು ಕಾಡುವುದು
ಸಿಂಹ
ನೀವು ನಿಮ್ಮ ಸ್ವಂತ ಬುದ್ಧಿಯನ್ನು ಬಿಟ್ಟು ನಿಮ್ಮ ಆತ್ಮೀಯರ ಮಾತು ಕೇಳಿದರೆ ಒಳ್ಳೆಯದಾಗುವುದು ಮನೆಯಲ್ಲಿ ಅತಿ ಹೆಚ್ಚು ಕಾಲ ಕಳೆಯುವಂತಾಗಿದೆ ಅಪಮಾನ ನಿಮ್ಮ ಮೇಲೆ ಬರುವ ಸಾಧ್ಯತೆ ಹೆಚ್ಚಾಗಿರುತ್ತದೆಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್) 9901077772
ಕನ್ಯಾ
ನೀವು ಇಷ್ಟ ಪಟ್ಟವರು ನಿಮ್ಮಂತೆ ನಡಿ ಕೊಳ್ಳಬೇಕೆಂಬುದು ನಿಮ್ಮ ಹೂವೆ ಆಗಿರುತ್ತದೆ ಈ ದಿನ ಅವರಂತೆ ನೀವು ಇರಬೇಕಾಗುತ್ತದೆ ಇಲ್ಲವಾದರೆ ಅವರು ನಿಮ್ಮಿಂದ ದೂರ ಆಗುತ್ತಾರೆ ಆರೋಗ್ಯದಲ್ಲಿ ಏರುಪೇರಾಗುವುದು ಭಯ ಗಾಬರಿ ಹೆಚ್ಚಾಗಿರುತ್ತದೆ
ತುಲಾ
ಕೆಲಸದಲ್ಲಿ ಉನ್ನತಮಟ್ಟಕ್ಕೆ ಹೋಗುವ ಸಾಧ್ಯತೆ ಇರುತ್ತದೆ ಹಣ ಬೇರೆ ಒಂದು ರೂಪದಲ್ಲಿ ಬರುವ ಸಾಧ್ಯತೆ ಇರುತ್ತದೆ ಏನೇ ಮಾಡಿದರೂ ಸ್ವಂತ ಬುದ್ಧಿಯಿಂದ ಮಾಡಿದರೆ ನಿಮಗೆ ಒಳ್ಳೆಯದಾಗುವುದು
ವೃಶ್ಚಿಕ
ಸ್ನೇಹಿತರಿಂದ ಅಪಮಾನ ವಾಗುವುದು ಸೋಮಾರಿತನದಿಂದ ದೂರ ಇರುವುದು ಒಳ್ಳೆಯದು ಚಿಕ್ಕವಯಸ್ಸಿನಲ್ಲಿ ಶಿಕ್ಷಕರ ಗುರುಗಳ ಭೇಟಿಯಾಗುವ ಸಂಭವ ಇರುತ್ತದೆ ಹಸುಗೆ ಬಾಳೆಹಣ್ಣು ತಿನ್ನಿಸಿದರೆ ಒಳ್ಳೆಯದುಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್) 9901077772
ಧನಸ್ಸು ರಾಶಿ
ವಿಪರೀತ ಮಾನಸಿಕ ಒತ್ತಡ ಮಾನಸಿಕ ಕಿರಿಕಿರಿ ಆಗುವ ಸಾಧ್ಯತೆ ಹೆಚ್ಚಾಗಿರುತ್ತದೆ ಧನಲಾಭ ಆಕಸ್ಮಿಕವಾಗಿ ದಾಂಪತ್ಯದಲ್ಲಿ ಕಿರಿಕಿರಿಯಾಗುವ ಸಂಭವವಿರುತ್ತದೆ ಪ್ರವಾಸ ಪಯಣ ಮಾಡುವಿರಿ
ಮಕರ ರಾಶಿ
ನಿಮ್ಮ ಆರೋಗ್ಯದಲ್ಲಿ ಜಾಗೃತರಾಗಿರಬೇಕು ಸುಖ ಭೋಜನ ನಿಮ್ಮ ಸೈಟು ಭೂಮಿ ವಿಚಾರದಲ್ಲಿ ಜಗಳ ಇದ್ದರೆ ಇನ್ನೊಬ್ಬ ವ್ಯಕ್ತಿಯಿಂದ ಸಹಾಯವಾಗುವುದು ವಿದ್ಯಾಭ್ಯಾಸ ನೆನಪಿನ ಶಕ್ತಿ ಚೆನ್ನಾಗಿರುವುದು
ಕುಂಭ ರಾಶಿ
ನಿಮ್ಮ ಕಾರ್ಯಗಳು ನಿಧಾನಗತಿಯಲ್ಲಿ ಸಾಗುವುದು ಬರುವ ಹಣ ಬರುವ ಸಾಧ್ಯತೆ ಹೆಚ್ಚಾಗಿರುತ್ತದೆ ಮನಸ್ಸು ನೆಮ್ಮದಿಯಿಂದ ಇರುತ್ತದೆ ವ್ಯಾಪಾರಕ್ಕೆ ತುಂಬಾ ಒಳ್ಳೆಯ ದಿನವಾಗಿರುತ್ತದೆ ಹೊಸ ಉದ್ಯಮ ವ್ಯಾಪಾರಕ್ಕೆ ಒಳ್ಳೆಯ ದಿನ ಆಗಿರುತ್ತದೆ ಮತ್ತೆಂತ ಸಂತೋಷವಾಗಿ ಈ ದಿನ ನಿಮ್ಮದಾಗಿರುತ್ತದೆಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್) 9901077772
ಮೀನಾ ರಾಶಿ
ಸ್ತ್ರೀಯರಿಂದ ಮುಜುಗರಕ್ಕೆ ಒಳಗಾಗುತ್ತಾರೆ ನಿಮ್ಮ ವ್ಯಕ್ತಿತ್ವ ನಿಮಗೆ ದುರ್ಬಲವಾಗಿ ಕಾಣುತ್ತದೆ ವಿದೇಶಿ ಪಯಣ ಮುನ್ಸೂಚನೆ ನಿಮಗೆ ಕಂಡು ತಿಳಿಯುತ್ತದೆ ವಾಹನದಲ್ಲಿ ತೊಂದರೆ ಇರುವ ಕಾರಣ ಹೆಚ್ಚಾಗಿರುವುದರಿಂದ ಗಣೇಶನ ದೇವಸ್ಥಾನಕ್ಕೆ ಹೋಗುವುದರಿಂದ ಒಳ್ಳೆಯದಾಗುತ್ತದೆ
ಪಂಡಿತ್ ರಾಘವೇಂದ್ರ ಸ್ವಾಮಿಗಳು 9901077772 ಕೊಲ್ಲೂರು ನಿಮ್ಮ ಜೀವನದಸಮಸ್ಯೆಗಳಾದ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ. ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಕಾಟ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ7 ದಿನದಲ್ಲಿ ಶಾಶ್ವತ ಪರಿಹಾರ ಪರಿಹಾರದಲ್ಲಿ ಚಾಲೆಂಜ್
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪುರಾತನ ಕಾಲದಿಂದಲೂ ಆಯುರ್ವೇದ ಪದ್ದತಿಯಲ್ಲಿ ಹೆಚ್ಚು ಉಪಯೋಗಿಸಲ್ಟಡುತ್ತಿದ್ದ ಔಷದೀಯ ಸಸ್ಯ ಅಶ್ವಗಂಧ. ಈಗಲೂ ಅನೇಕ ಔಷಧಿಗಳಲ್ಲಿ ಅಶ್ವಗಂಧವನ್ನು ಉಪಯೋಗಿಸಲಾಗುತ್ತಿದೆ.
ಅಶ್ವಗಂಧಾ ಎಂಬುದು ಒಂದು ಔಷಧಿಗಿಡ. ಹಿರಿಯರಿಂದ ‘ಹಿರೇಮದ್ದು’ ಎಂದೇ ಕರೆಸಿಕೊಳ್ಳುವ ಈ ಸಸ್ಯ, ನರಸಂಬಂಧಿ, ಕಫ ವಾತ ಸಂಬಂಧಿ ದೋಷಗಳನ್ನು ಕಿತ್ತು ಕಳೆಯಬಲ್ಲ ಗುಣವಿದೆ.
ಇದೇ ತಿಂಗಳ ಇಪ್ಪತ್ತೊಂಬತ್ತನೇ ತಾರೀಕು ವೈಕುಂಠ ಏಕಾದಶಿ ಹಾಗೂ ಮೂವತ್ತರಂದು ಮುಕ್ಕೋಟಿ ದ್ವಾದಶಿ ಇದೆ. ಸೂರ್ಯನು ಉತ್ತರಾಯಣಕ್ಕೆ ಬದಲಾಗುವ ಮೊದಲು ಬರುವ ಧನುರ್ಮಾಸದ ಶುದ್ಧ ಏಕಾದಶಿಯನ್ನೇ ವೈಕುಂಠ ಏಕಾದಶಿ ಅಥವಾ ಮುಕ್ಕೋಟಿ ಏಕಾದಶಿ ಎನ್ನುತ್ತಾರೆ. ಸೂರ್ಯನು ಧನುಸ್ಸುನಲ್ಲಿ ಪ್ರವೇಶಿಸಿದ ಅನಂತರ ಮಕರ ಸಂಕ್ರಮಣದವರೆಗೆ ನಡೆಯುವ ಮಾರ್ಗ ಮಧ್ಯೆ ಮುಕ್ಕೋಟಿ ಏಕಾದಶಿ ಬರುತ್ತದೆ.
ಸಾಮಾನ್ಯವಾಗಿ ನಾವು ಮನೆಯಲ್ಲಿ ಏನಪ್ಪಾ ಸಾಕ್ತೀವಿ..?ಹಸು,ಕ್ರಿ,ಕೋಳಿ ನಾಯಿ, ಬೆಕ್ಕು ಇನ್ನೂ ಹಲವು ಸಾಧು ಪ್ರಾಣಿಗಳನ್ನು ಸಾಕೋದು ಉಂಟು.ಆದರೆ ಕಾಡಿನ ರಾಜ ಅದರಲ್ಲೂ ನರಭಕ್ಷಕ ಸಿಂಹವನ್ನು ಸಾಕೋದು ಅಂದ್ರೆ ತಮಾಷೆ ವಿಷಯವೇ ಅಲ್ಲ ಅಲ್ವ.ಕೆಲವರಿಗೆ ಸಿಂಹ ಕನಸಲ್ಲೂ ಬಂದ್ರೆ ಸಾಕು ಒಂದು ಮತ್ತೊಂದು ಮಾಡ್ಕೊತಾರೆ.ಆದ್ರೆ ಸಾಕೋದು ಅಂದ್ರೆ ಸಾಮಾನ್ಯನಾ…ನಮ್ಮ ಪ್ರಾಣದ ಜೊತೆ ನಾವೇ ಆಟ ಆಡಿದಂತೆ ಆಲ್ವಾ.. ಹೌದು, ಹಾಲಿವುಡ್ ನಟಿಯೊಬ್ಬಳು ನರಭಕ್ಷಕ ಸಿಂಹವನ್ನು ಸಾಕುವುದಲ್ಲದೇ ದಿನಾಲೂ ಅದರ ಜೊತೆ ಮಲಗುತ್ತಾಳೆ ಕೂಡ.ಇದನ್ನು ನೆನಸಿಕೊಂಡ್ರೇನೆ ಮೈ ತರ ತರ…
ಇಂದಿನ ದಿನಗಳಲ್ಲಿ ಆರೋಗ್ಯಕ್ಕೆ ಹಸಿರು ಟೀ ಅಥವಾ ಗ್ರೀನ್ ಟೀ ಅತ್ಯುತ್ತಮ ಎಂದು ಈಗ ಎಲ್ಲರಿಗೂ ಗೊತ್ತಾಗಿದೆ. ಈ ಟೀ ಸೇವನೆಯ ಮೂಲಕ ದೇಹಕ್ಕೆ ಹಲವು ವಿಧದ ಪೋಷಕಾಂಶಗಳು ಲಭ್ಯವಾಗುತ್ತದೆ, ಇವು ದೇಹವನ್ನು ಹಲವಾರು ರೋಗಗಳಿಂದ ರಕ್ಷಿಸುತ್ತದೆ. ಒಂದು ದಿನಕ್ಕೆ ಮೂರು ಕಪ್ ನಷ್ಟು ಹಸಿರು ಟೀ ಕುಡಿದರೆ ಹಲವಾರು ಕಾಯಿಲೆಗಳು ಬರುವುದರಿಂದ ತಪ್ಪಿಸಿಕೊಳ್ಳಬಹುದು. ಬೆಳಗಿನ ಉಪಹಾರದ ಜೊತೆ, ಒಂದು ಕಪ್ ‘ಗ್ರೀನ್ ಟೀ’ ಸೇವಿಸಿ… ಮಧುಮೇಹಿಗಳಿಗೂ ಹಸಿರು ಟೀ ಉತ್ತಮ ಆಯ್ಕೆಯಾಗಿದ್ದು ಇದರ ಸೇವನೆಯಿಂದ ರಕ್ತದಲ್ಲಿರುವ…
ಬಡತನ ಅನ್ನೋದು ಮನಸ್ಸಿನಲ್ಲಿ ಇದೆಯಾ ಅಥವಾ ಆಸ್ತಿಯಲ್ಲಿ ? ದುಡ್ಡಿನ ಓಟದಲ್ಲಿ ನಾವು ಯಾರು ಎಂಬುದನ್ನು ನಾವೇ ಮರೆತಿದ್ದೇವೆ. ಬಡವರು ಯಾರು? ಶ್ರೀಮಂತರು ಯಾರು? ಈ ಲೇಖನ ಓದಿ ನೀವೆ ನಿರ್ಧರಿಸಿ ಹೇಳಿ.
ದೇವರ ಪೂಜೆಗೆ, ಅಡುಗೆ ತಯಾರಿಕೆಗೆ, ವಾಮಾಚಾರಕ್ಕೆ, ಶುಭ ಕಾರ್ಯಗಳಿಗೆ, ಅಶುಭ ಕಾರ್ಯಗಳಿಗೆ ಬಹುತೇಕ ಎಲ್ಲಾ ಕೆಲಸಗಳಿಗೂ ನಿಂಬೆ ಹಣ್ಣು ಬೇಕೇ ಬೇಕು.ನಿಂಬೆಹಣ್ಣಿನ ಉಪಯೋಗ ಕೇವಲ ಅಡುಗೆ ಮಾಡಲಿಕ್ಕೆ, ಇಲ್ಲವೇ ಮಾಟ ಮಂತ್ರ ಮಾಡಲಿಕ್ಕೆ ಮಾತ್ರ ಸೀಮಿತವಲ್ಲ.