ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ wh
ಮೇಷ
ನೀವು ತುಂಬ ಸಂವೇದನಾಶೀಲರಾಗಿರುತ್ತೀರಿ ನೀವು ನಿಮ್ಮ ಭಾವನೆಗಳನ್ನು ನಿಯಂತ್ರಣದಲ್ಲಿಟ್ಟುಕೊಳ್ಳಬೇಕು
ಕೆಲವರಿಗೆ ಮದುವೆಯಾಗುವ ಸಾಧ್ಯತೆಗಳು ಹಾಗೂ ಇನ್ನೂ ಕೆಲವರಿಗೆ ಪ್ರಣಯ ಕಾಲ
ವೃಷಭ
ವಿಳಂಬಿತ ಪಾವತಿಗಳನ್ನು ಮಾಡುತ್ತಿದ್ದ ಹಾಗೆ ಹಣದ ಪರಿಸ್ಥಿತಿ ಸುಧಾರಿಸುತ್ತದೆ ನಿಮ್ಮ ಹಠಮಾರಿ ಪ್ರಕೃತಿ ನಿಮ್ಮ ಪೋಷಕರ ಶಾಂತಿಯನ್ನು ಹಾಳು ಮಾಡಬಹುದು ನೀವು ಅವರ ಸಲಹೆಯನ್ನು ಪಾಲಿಸಬೇಕು
ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್) 9901077772
ಮಿಥುನ
ನೀವು ಇಂದು ಆ ಹೆಚ್ಚುವರಿ ಚೈತನ್ಯವನ್ನು ಹೊಂದಿರುತ್ತೀರಿ ಹಾಗೂ ಇದು ನಿಮ್ಮನ್ನು ನಿಮ್ಮ ಗುಂಪಿಗಾಗಿ ಸಮಾರಂಭವನ್ನು ಸಂಯೋಜಿಸುವಂತೆ ಮಾಡುತ್ತದೆಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್) 9901077772
ಕಟಕ
ಬಾಕಿಯಿರುವ ಮನೆಕೆಲಸಗಳು ನಿಮ್ಮ ಸ್ವಲ್ಪ ಸಮಯ ತೆಗೆದುಕೊಳ್ಳುತ್ತವೆ ಪ್ರಣಯದ ನಡತೆಗಳು ಫಲ ನೀಡುವುದಿಲ್ಲ ನೀವು ಒಂದು ವಾದದಲ್ಲಿ ಸಿಲುಕಿಕೊಂಡಲ್ಲಿ ಕಠಿಣ ಮಾತುಗಳನ್ನಾಡದಂತೆ ಎಚ್ಚರಿಕೆ ವಹಿಸಿ
ಸಿಂಹ
ನಿಮ್ಮ ವಂಶಸ್ಥರಿಗೆ ಏನಾದರೂ ವಿಶೇಷವಾದದ್ದನ್ನು ಯೋಜಿಸಿ ನಿಮಗೆ ಕಾರ್ಯಗತಗೊಳಿಸಲು ಸಾಧಿಸಲು ಸಾಧ್ಯವಾಗುವ ಹಾಗೆ ಏನಾದರೂ ವಾಸ್ತವವಾದದ್ದನ್ನು ಯೋಜಿಸಿ
ಕನ್ಯಾ
ನಿಮ್ಮ ಮುಂದಿನ ಪೀಳಿಗೆ ಈ ಕೊಡುಗೆಗಾಗಿ ನಿಮ್ಮನ್ನು ಯಾವತ್ತೂ ನೆನಪಿಡುತ್ತದೆಕೆಲವರು ಅವರಿಗೆ ಸಾಧ್ಯವಿರುವುದಕ್ಕಿಂತ ಹೆಚ್ಚು ನೀಡುವ ಭರವಸೆ ನೀಡುತ್ತಾರೆ ಕೇವಲ ಮಾತನಾಡುವ ಮತ್ತು ಯಾವುದೇ ಫಲಿತಾಂಶಗಳ ನೀಡದ ಇಂಥ ಜನರನ್ನು ಮರೆತುಬಿಡಿ
ತುಲ
ನಿಮ್ಮ ಪ್ರಿಯತಮೆಗೆ ನಿಮ್ಮ ಅಸಡ್ಡೆಯ ಗಮನ ಮನೆಯಲ್ಲಿ ಒತ್ತಡದ ಕ್ಷಣಗಳನ್ನು ತರಬಹುದು
ನಿಮಗೆ ತಕ್ಷಣ ಅವಶ್ಯಕತೆಯಿಲ್ಲದ ವಸ್ತುಗಳ ಮೇಲೆ ಹಣ ವೆಚ್ಚ ಮಾಡಿದಲ್ಲಿನೀವು ನಿಮ್ಮ ಸಂಗಾತಿಯನ್ನು ಅಸಮಾಧಾನಪಡಿಸುತ್ತೀರಿ
ವೃಶ್ಚಿಕ
ಪ್ರಣಯ ಸಂಬಂಧದಲ್ಲಿ ನಿಮ್ಮನ್ನು ತಪ್ಪಾಗಿತಿಳಿದುಕೊಳ್ಳುವ ಸಾಧ್ಯತೆಯಿದೆ ನಿಮ್ಮ ಸಂಗಾತಿಯ ಜೊತೆ ವ್ಯವಹರಿಸಲು ಕಷ್ಟವಾಗುತ್ತದೆ ನಿಮ್ಮ ಅಸಾಯಕತೆ ಇನ್ನೊಬ್ಬರಿಗೆ ಪ್ರಯೋಜನಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ (ಪರಿಹಾರದಲ್ಲಿ ಚಾಲೆಂಜ್) 9901077772
ಧನು
ನಿಮ್ಮ ಬಿಡುವಿನ ಸಮಯವನ್ನು ನಿಸ್ವಾರ್ಥ ಸೇವೆಯಲ್ಲಿ ವಿನಿಯೋಗಿಸಿನೀವು ಕುಟುಂಬದ ಸದಸ್ಯರಿಂದ ಕಠಿಣ ಸಮಯವನ್ನು ಎದುರಿಸಬಹುದುಆದರೆ ದಿನದ ಕೊನೆಯಲ್ಲಿನಿಮ್ಮ ಸಂಗಾತಿ ನಿಮ್ಮನ್ನು ಶಾಂತಗೊಳಿಸುತ್ತಾರೆ
ಮಕರ
ಸ್ವಾಮಿಗಳು ಉಪದೇಶ ಸಾಧು-ಸಂತರ ಉಪದೇಶ ಆಗುವುದು ಮನಸ್ಸು ಪ್ರಶಾಂತವನ ಇರುವುದು ನಿಮ್ಮ ಆಸೆಗಳು ತಿರು ರುವಂತ ದಿನ
ಕುಂಭ
ಆಗುವಂತ ಕೆಲಸಗಳು ಆಗದೇ ಇರುವಂತಹ ಸಂಭವ ಹೆಚ್ಚು ಆ ಕೆಲಸವನ್ನು ಒಂದು ಬಾರಿ ನಿಮ್ಮನ್ನು ಬಿಟ್ಟು ಹೋದ ನಂತರ ಗಂಟೆಗಳ ನಂತರ ಮತ್ತೆ ಅದಕ್ಕೆ ಪ್ರಯತ್ನಮಾಡಿ ಯಶಸ್ಸಾಗುತ್ತದೆ ಇತರರು ನಮಗೆ ಟೀಕೆಗಳು ಮಾಡುವರುಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್) 9901077772
ಮೀನಾ
ಸರಳವಾದ ಜೀವನ ಈದಿನ ಮಾಡಬೇಕಾಗುತ್ತದೆ ಆಡಂಬರದ ಅಧಿಕ ಖರ್ಚು ನಿಮ್ಮನ್ನು ಮಾನಸಿಕ ನೆಮ್ಮದಿಗೆ ಧಕ್ಕೆ ತರುತ್ತದೆ ವಿದೇಶಿ ಪ್ರಯಾಣ ಈ ದಿನ ನಿಮಗೆ ಸಿಗುತ್ತದೆ
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ wh
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತ ಹಲವಾರು ದೇವರು ಧರ್ಮಗಳ ನೆಲಬೀಡು. ಆಂಗ್ಲರ ಕಾಲದಿಂದಲೂ ದೇವಾಸ್ಥಾನ ಮಂದಿರಗಳ ಮೇಲೆ ದಾಳಿಗಳು ನಡೆದಿವೆ. ಹಾಗೂ ನಮ್ಮಲ್ಲಿನ ವಿವಿದ ರೀತಿಯ ಆಚರಣೆಗಳು, ಮತ್ತು ಸಂಪ್ರದಾಯಗಳ ಮೇಲೆ ಪರಕೀಯರ ದಾಳಿಯಾಗಿದೆ.ಆದ್ರೆ ಏನೇ ಆಗಿದ್ದರೂ ಭಾರತ ತನ್ನ ಅನಾದಿಕಾಲದಿಂದ ಬಂದ ಸಂಸ್ಕೃತಿಯನ್ನು ಉಳಿಸುಕೊಂಡು ಬಂದಿರುವುದು ಅಚ್ಚರಿಗೆ ಕಾರಣವಾಗಿದೆ.ರಾಜಸ್ಥಾನದ ತನೋಟ್ ಮಾತಾ ದೇವಾಲಯ ಇಂತಹ ಅಚ್ಚರಿಗಳ ಸಾಲಿಗೆ ಸೇರುವ ದೇವಾಲಯವಾಗಿದೆ.
ಏಳೆಂಟು ದಶಕಗಳ ಇತಿಹಾಸ ಹೊಂದಿರುವ ದೇಶದ ಅತ್ಯಂತ ದೊಡ್ಡ ಬಿಸ್ಕತ್ ತಯಾರಿಕಾ ಸಂಸ್ಥೆ ಪಾರ್ಲೆ ಪ್ರಾಡಕ್ಟ್ಸ್ ಪ್ರೈವೇಟ್ ಲಿಮಿಟೆಡ್ ತನ್ನ ಸುಮಾರು 10 ಸಾವಿರ ಉದ್ಯೋಗಿಗಳನ್ನು ಕೈಬಿಡುವ ಸಾಧ್ಯತೆಯಿದೆ. ಸದ್ಯದ ಪರಿಸ್ಥಿತಿಯಲ್ಲಿ ಆಟೋ ಮೊಬೈಲ್ ಕ್ಷೇತ್ರದಲ್ಲಿ ದೊಡ್ಡ ಉದ್ಯೋಗ ನಷ್ಟ ಉಂಟಾಗಿರುವ ವರದಿಯ ಬೆನ್ನಲ್ಲೇ ಬೇಡಿಕೆ ಕುಸಿಯುತ್ತಿರುವ ಹಿನ್ನೆಲೆಯಲ್ಲಿ ಇದೀಗ ಪಾರ್ಲೆ ಬಿಸ್ಕತ್ ಸಂಸ್ಧೆ ತನ್ನ 10 ಸಾವಿರ ಉದ್ಯೋಗಿಗಳನ್ನು ಮನೆಗೆ ಕಳುಹಿಸಲು ಮುಂದಾಗಿದೆ ಎಂದು ಸುದ್ದಿ ಸಂಸ್ಧೆಯೊಂದು ವರದಿ ಮಾಡಿದೆ. ಜಿಎಸ್ ಟಿ ಕಡಿತಗೊಳಿಸುವಂತೆ ನಾವು…
ಟಾಲಿವುಡ್ ನಟ ನಾಗಾರ್ಜುನ ಅಕ್ಕಿನೇನಿ ಅವರ ಫಾರ್ಮ್ ಹೌಸ್ನಲ್ಲಿ ವ್ಯಕ್ತಿಯ ಅಸ್ಥಿಪಂಜರ ಪತ್ತೆಯಾಗಿದೆ.ಪಾಪಿರೆಡ್ಡಿಗುಡ್ಡ ಗ್ರಾಮದಲ್ಲಿ ನಾಗಾರ್ಜುನ ಅವರ 40 ಎಕರೆ ಜಮೀನಿದೆ. ಸುಮಾರು ದಿನಗಳಿಂದ ಈ ಜಮೀನ್ ಅನ್ನು ಉಪಯೋಗಿಸುತ್ತಿರಲಿಲ್ಲ. ಆದರೆ ಈಗ ಇದೇ ಜಮೀನಿನಲ್ಲಿ ಸಿಕ್ಕ ಅಜ್ಞಾತ ಶವವನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಪೊಲೀಸರ ಪ್ರಕಾರ 40 ಎಕರೆ ಜಮೀನಿನಲ್ಲಿ ನಾಗಾರ್ಜುನ ಪತ್ನಿ ಅಮಲಾ ಅವರು ಕೃಷಿ ಮಾಡುವ ಆಸಕ್ತಿ ವಹಿಸಿದ್ದರು. ಹೀಗಾಗಿ ಅವರು ಕೆಲಸಗಾರರನ್ನು ಜಮೀನಿಗೆ ಕಳುಹಿಸಿ ಭೂಮಿ ಸಿದ್ಧಪಡಿಸಲು ಹೇಳಿದ್ದರು. ಕೆಲಸಗಾರರು ಜಮೀನು ಸಿದ್ಧಪಡಿಸಲು…
ಪಿ.ಎಂ. ಕಿಸಾನ್ ಯೋಜನೆಯಲ್ಲಿ ನೊಂದಣಿಯಾಗಿರುವ ಫಲಾನುಭವಿಗಳಿಗೆ ಆರ್ಥಿಕ ನೆರವು ವರ್ಗಾವಣೆಯು ಚಾಲ್ತಿಯಲ್ಲಿದ್ದು, ಯೋಜನೆಯ ನೆರವು ನೈಜ ಫಲಾನುಭವಿಗಳಿಗೆ ದೊರೆಕುತ್ತಿದ್ದೆಯೇ ಎಂಬುದನ್ನು ಖಾತರಿ ಪಡಿಸಿಕೊಳ್ಳಲು e kyc ಮಾಡುವುದು ಕಡ್ಡಾಯವಾಗಿರುತ್ತದೆ e kyc ಮಾಡಿಸಲು ತಮ್ಮ ಆಧಾರ ಸಂಖ್ಯೆ ಮತ್ತು ಆಧಾರ್ ಸಂಖ್ಯೆಯೊOದಿಗೆ ನೊಂದಣಿಯಾಗಿರುವ ಮೊಬೈಲ್ ಸಂಖ್ಯೆಯನ್ನು ದಾಖಲಿಸಿದ ನಂತರ ಓಟಿಪಿ ಆಧಾರಿಸಿದ e-kyc ಮಾಡಬಹುದಾಗಿರುತ್ತದೆ. ಆಧಾರ್ ಸಂಖ್ಯೆಯೊOದಿಗೆ ಮೊಬೈಲ್ ಸಂಖ್ಯೆ ಜೋಡಣೆಯಾಗಿರುವ ಅಥವಾ ಮೊಬೈಲ್ ಸಂಖ್ಯೆಗೆ ಓಟಿಪಿ ಸ್ವೀಕೃತಿಯಾಗಿರುವ ಸಂದರ್ಭದಲ್ಲಿ ನಿಮ್ಮ ಹತ್ತಿರದ ನಾಗರಿಕ ಸೇವ ಕೇಂದ್ರಗಳಿಗೆ…
ಸರಹ ಆ್ಯಪ್ ಎಂಬ ಹೆಸರಿನ ಈ ಅಪ್ಲಿಕೇಷನ್ ಈಗಂತೂ ತುಂಬಾ ಟ್ರೆಂಡ್ ಕ್ರಿಯೇಟ್ ಮಾಡಿದೆ. ಇದರ ಮೂಲಕ ಯಾರಿಗೂ ನೀವು ರಹಸ್ಯ ಮೆಸೇಜ್ ಕಳುಹಿಸಬಹುದು ಅಗಿದೆ. ಜೈನ್ ಅಲಾಬ್ದೀನ್ ತೌಫಿಕ್ ಎಂಬ ಸೌದಿಅರೇಬಿಯಾದ ವ್ಯಕ್ತಿ ತಯಾರಿಸಿರುವ ಅಪ್ಲಿಕೇಷನ್ ಇದಾಗಿದೆ .
ಬಿಹಾರದ ಈ ಗ್ರಾಮದ ಜನತೆ ಪ್ರವಾಹದಿಂದ ಮನೆ, ಬೆಳೆ ಎಲ್ಲವನ್ನೂ ಕಳೆದುಕೊಂಡಿದ್ದು, ಇದೀಗ ತಿನ್ನಲು ಆಹಾರ ಸಿಗದೇ ಇಲಿಗಳನ್ನು ಹಿಡಿದು ತಿನ್ನುವ ಪರಿಸ್ಥಿತಿ ಎದುರಾಗಿದೆ. ಬಿಹಾರದಲ್ಲಿ ಎದುರಾಗಿರುವ ಪ್ರವಾಹದಿಂದಾಗಿ ದೂರದ ಗ್ರಾಮಗಳ ಜನರಿಗೆ ತಿನ್ನಲು ಆಹಾರವೂ ದೊರೆಯುತ್ತಿಲ್ಲ ಎಂಬುದಕ್ಕೆ ಕಟಿಹಾರ್ ಜಿಲ್ಲೆಯ ದಂಗಿ ಟೋಲಾ ಗ್ರಾಮಸ್ಥರೇ ನಿದರ್ಶನ! ಈ ಗ್ರಾಮದ ಜನತೆ ಪ್ರವಾಹದಿಂದ ಮನೆ, ಬೆಳೆ ಎಲ್ಲವನ್ನೂ ಕಳೆದುಕೊಂಡಿದ್ದು, ಇದೀಗ ತಿನ್ನಲು ಆಹಾರ ಸಿಗದೇ ಇಲಿಗಳನ್ನು ಹಿಡಿದು ತಿನ್ನುವ ಪರಿಸ್ಥಿತಿ ಎದುರಾಗಿದೆ. ಈ ಪ್ರದೇಶದಲ್ಲಿ ವಾಸವಿದ್ದ ಸುಮಾರು…