ಜ್ಯೋತಿಷ್ಯ

ಶಿವನನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

1966

ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whapp

ಮೇಷ

ಕುಟುಂಬದಲ್ಲಿ ಸಂತಸ, ಟ್ರಾವೆಲ್ಸ್‍ನವರಿಗೆ ಅಲ್ಪ ಲಾಭ, ಸಹೋದರರಿಂದ ಸಹಾಯ, ಪ್ರಭಾವಿ ವ್ಯಕ್ತಿಗಳ ಭೇಟಿ ಮಕ್ಕಳೊಂದಿಗೆ ದೇವಸ್ಥಾನಗಳಿಗೆ ಭೇಟಿಯಾಗುವ ಸಾಧ್ಯತೆ ಹೆಚ್ಚಾಗಿರುತ್ತದೆ

ವೃಷಭ ರಾಶಿ
ಜೀವನದ ಶಿಸ್ತನ್ನು ಮನಸ್ಸು ಕಠಿಣ ಮಾಡಿಕೊಂಡು
ಅಭ್ಯಾಸವನ್ನು ರೂಢಿಸಿಕೊಳ್ಳಬೇಕು. ಮನೆಯ ವಾತಾವರಣ ಶುಭ್ರವಾಗಿದ್ದರೆ ಮನಸ್ಸೂ ಶುಭ್ರವಾಗಿರುತ್ತದೆ.ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್) 9901077772

ಮಿಥುನ ರಾಶಿ

ಅನ್ನಂ ಬ್ರಹ್ಮ’ ಎಂಬ ವೇದವಾಕ್ಯವನ್ನು ಗೌರವಿಸಬೇಕು. ಆಹಾರ ಪದಾರ್ಥವನ್ನು ವೇಸ್ಟ್‌ ಮಾಡದಂತೆ ಜಾಗ್ರತೆ ವಹಿಸಬೇಕುಮಾನಸಿಕ ನೆಮ್ಮದಿ ಕೂಡಿರುತ್ತದೆ, ಕೆಲಸ ಕಾರ್ಯಗಳಲ್ಲಿ ಯಶಸ್ಸು ಪ್ರಾಪ್ತಿ, ಇಷ್ಟಾರ್ಥಗಳು ಸಿದ್ಧಿಯಾಗಲಿದೆ

ಕರ್ಕಟಕ ರಾಶಿ
ಬೆಳಗಿನ ಜಾವ ಬೇಗನೆದ್ದು ಮನೆಯನ್ನು ಶುಚಿರ್ಭೂತವನ್ನಾಗಿ ಮಾಡಿ ಸೂರ್ಯನಿಗೆ ನಮಸ್ಕಾರ ಮಾಡುವುದರಿಂದ ಸಾಕಷ್ಟು ಉತ್ತಮ ಪರಿಣಾಮಗಳು ಉಂಟಾಗುತ್ತದೆ.ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್) 9901077772

ಸಿಂಹ ರಾಶಿ
ಸಾಧ್ಯವಾದರೆ ಕೆಲವೊಬ್ಬರಿಗೆ ಅನ್ನಸಂತರ್ಪಣೆಯನ್ನು ಏರ್ಪಡಿಸಬೇಕುಸ್ರ್ತೀಯರ ಸಲಹೆ ಪಡೆದು ವ್ಯಾಪಾರ ಮಾಡಬೇಕು..( ಸಹೋದರಿ ˌ ತಾಯಿ ˌ ಹೆಂಡತಿ )

ಕನ್ಯಾ ರಾಶಿ
ನಿಮ್ಮ ಸಕಾಲಿಕ ಸಹಾಯ ಇನ್ನೊಬ್ಬರ ಜೀವ ಉಳಿಸುತ್ತದೆ. ಈ ಸುದ್ದಿ ನಿಮ್ಮ ಕುಟುಂಬದ ಸದಸ್ಯರಿಗೆ ಹೆಮ್ಮೆ ತರುತ್ತದೆ ಮತ್ತು ಅವರಿಗೆ ಸ್ಪೂರ್ತಿಯಾಗುತ್ತದೆ

ತುಲಾ ರಾಶಿ
ಪ್ರೀತಿಪಾತ್ರರು ಪ್ರಣಯದ ಮೂಡ್‌ನಲ್ಲಿರುತ್ತಾರೆ. ವಿಚಾರಗೋಷ್ಠಿಗಳು ಮತ್ತು ಪ್ರದರ್ಶನಗಳು ನಿಮಗೆ ಹೊಸ ಜ್ಞಾನ ಮತ್ತು ಸಂಪರ್ಕಗಳನ್ನು ಒದಗಿಸುತ್ತದೆಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್) 9901077772

ವೃಶ್ಚಿಕ ರಾಶಿ
ನಗ್ನರಾಗಿ ಸ್ನಾನ ಮಾಡಬಾರದುತಿಂಗಳಿಗೊಮ್ಮೆ ಮನೆದೇವರ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಬೇಕು ಅತ್ಯಂತ ಆಯಸ್ಸು ಸೋಮಾರಿತನ ನಿಮ್ಮನ್ನು ಆವರಿಸುತ್ತದೆ

ಧನು ರಾಶಿ
ನೀವು ಬಯಸಿದಂತೆ ಅಗುವ ಒಂದು ಉಜ್ವಲವಾದ ಹಾಸ್ಯದಿಂದ ತುಂಬಿದ ದಿನ ನಿಮ್ಮ ಸಂಗಾತಿ ನಿಮ್ಮ ಒತ್ತಡದ ಕಾರ್ಯಬಾಹುಳ್ಯದಿಂದಾಗಿ ನಿಮ್ಮ ನಿಷ್ಠೆಯ ಮೇಲೆ ಅನುಮಾನ ಪಡಬಹುದು

ಮಕರ ರಾಶಿ
ನಿಮ್ಮ ಪ್ರೀತಿಪಾತ್ರರ ನಿಷ್ಠೆಯನ್ನು ಅನುಮಾನಿಸಬೇಡಿ ಸಮಸ್ಯೆಗಳಿಗೆ ಬಲುಬೇಗನೆ ಪರಿಹಾರ ಕಂಡುಹಿಡಿಯುವ ನಿಮ್ಮ ಸಾಮರ್ಥ್ಯ ನಿಮಗೆ ಗುರುತಿಸುವಿಕೆ ತರುತ್ತದೆ ನೃತ್ಯ ಕಲಾಕಾರರಿಗೆ ಒಳ್ಳೆಯ ದಿನವಾಗಿದೆಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್) 9901077772

ಕುಂಭ ರಾಶಿ
ದೂರದ ಪಯಣ ನಿಮ್ಮ ಮನಸ್ಸಿಗೆ ನೆಮ್ಮದಿ ತರುತ್ತದೆ ಸ್ನೇಹಿತರ ಒಡನಾಟ ಮನಸ್ಸಿಗೆ ತುಂಬಾ ಸಂತೋಷ ತರುತ್ತದೆ ಸಣ್ಣಪುಟ್ಟ ವಿಚಾರದಲ್ಲಿ ಮನಸ್ತಾಪ ಆಗುವುದು

ಮೀನ
ರಿಯಲ್ ಎಸ್ಟೇಟ್ ನಲ್ಲಿ ಹೂಡಿಕೆ ಲಾಭದಾಯಕವಾಗಬಹುದುನಿಯಮಿತ ತೊಂದರೆ ನಿಮಗೆ ಕೆಲವು ಸಮಸ್ಯೆಗಳನ್ನು ಉಂಟುಮಾಡಬಹುದುನಿಮ್ಮ ದೈಹಿಕ ಬಲವನ್ನು ನಿರ್ವಹಿಸಲು ನೀವು ಕ್ರೀಡೆಯಲ್ಲಿ ಸಮಯ ಕಳೆಯುವ ಸಾಧ್ಯತೆಗಳಿವೆಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್) 9901077772

ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ wh

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಶೀಘ್ರದಲ್ಲೇ ‘ಸಂಪೂರ್ಣ ಉಚಿತ ಜಿಯೋ ಆಂಡ್ರಾಯ್ಡ್ ಫೋನ್ ‘..!ತಿಳಿಯಲು ಈ ಲೇಖನ ಓದಿ..

    ರಿಯಲನ್ಸ್ ಮಾಲೀಕತ್ವದ ಜಿಯೋ ದೇಶದ ಟೆಲಿಕಾಂ ವಲಯದಲ್ಲಿ ಸಾಕಷ್ಟು ಸದ್ದು ಮಾಡುತ್ತಿದೆ. ತನ್ನ ಆಕರ್ಷಕ ಆಫರ್ ಮತ್ತು ವೇಗದ ಇಂಟರ್ನೆಟ್ ನಿಂದಾಗಿ ಜನರಿಗೆ ಹತ್ತಿರವಾಗಿದೆ.

  • ಸಂಬಂಧ

    ವರದಕ್ಷಿಣೆ ಬೇಡಿಕೆ ನೀಡಿದ ವರನ ಕುಟುಂಬದವರಿಗೆ ,ಮದುವೆಯಲ್ಲಿ ‘ವಧು’ ನೀಡಿದ ಶಾಕ್ ಏನು ಗೊತ್ತಾ..?ತಿಳಿಯಲು ಇದನ್ನು ಓದಿ..

    ಮದುವೆಯ ದಿನ ವರನ ಕುಟುಂಬದವರು ನಗದು, ಒಡವೆ ಸೇರಿದಂತೆ ಒಂದು ಕೋಟಿ ಮೌಲ್ಯದ ವರದಕ್ಷಿಣೆಗೆ ಬೇಡಿಕೆಯಿಟ್ಟಿದ್ದರಿಂದ ಯುವತಿಯೊಬ್ಬಳು, ವೈದ್ಯನೊಂದಿಗೆ ನಿಗದಿಯಾಗಿದ್ದ ತನ್ನ ಮದುವೆಯನ್ನೇ ಸ್ಥಗಿತಗೊಳಿಸಿದ್ದಾಳೆ. ಡಾ. ರಾಶಿ ವರದಕ್ಷಿಣೆ ವಿರುದ್ಧ ಹೀಗೆ ಸಿಡಿದೆದ್ದ ವಧು.

  • ಸುದ್ದಿ

    ಕೌನ್ ಬನೇಗಾ ಕರೋಡ್‍ಪತಿ ಹಾಟ್ ಸೀಟ್‌ನಲ್ಲಿ ನಮ್ಮ ಹೆಮ್ಮೆಯ ಕನ್ನಡತಿ.!ಯಾರು ಅಂತ ಗೊತ್ತಾದರೆ ಶಾಕ್ ಆಗ್ತೀರಾ…

    ಇನ್ಫೋಸಿಸ್ ಪ್ರತಿಷ್ಠಾನದ ಮುಖ್ಯಸ್ಥೆ, ಖ್ಯಾತ ಲೇಖಕಿ ಹಾಗೂ ಜನಾನುರಾಗಿ ಸುಧಾ ಮೂರ್ತಿ ಅವರು ಬಿಗ್ ಬಿ ಅಮಿತಾಭ್ ಬಚ್ಚನ್ ನಡೆಸಿಕೊಡುತ್ತಿರುವ ‘ಕೌನ್ ಬನೇಗಾ ಕರೋಡ್‌ಪತಿ 11’ರ (ಕೆಬಿಸಿ) ಹಾಟ್ ಸೀಟ್‌ ಅಲಂಕರಿಸುತ್ತಿದ್ದು ಈ ಎಪಿಸೋಡ್ ಕಿರುತೆರೆ ವೀಕ್ಷಕರಲ್ಲಿ ಸಿಕ್ಕಾಪಟ್ಟೆ ಕ್ರೇಜ್ ಸೃಷ್ಟಿಸಿದೆ. ಕೆಬಿಸಿ ಸೆಟ್‌ನಲ್ಲಿ ಬಿಗ್ ಬಿಯನ್ನು ಸುಧಾ ಮೂರ್ತಿ ಭೇಟಿಯಾಗಿರುವ ಫೋಟೋಗಳನ್ನು ಬಿಗ್ ಬಿ ತಮ್ಮ ಬ್ಲಾಗ್‌ನಲ್ಲಿ ಹಂಚಿಕೊಂಡಿದ್ದಾರೆ. ಈ ಬಗ್ಗೆ ಮಾತನಾಡಿರುವ ಸುಧಾ ಮೂರ್ತಿ, “ನಾನು ಸಿನಿಮಾ ಪ್ರೇಮಿ ಹಾಗಾಗಿ ಅಮಿತಾಭ್ ಬಚ್ಚನ್‌ ಅವರಂತಹ ಮೇರು ಪ್ರತಿಭೆಯನ್ನು ಭೇಟಿಯಾಗಿದ್ದು ತುಂಬಾ ಖುಷಿಯಾಗಿದೆ….

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(3 ಏಪ್ರಿಲ್, 2019) ಧ್ಯಾನ ಪರಿಹಾರ ತರುತ್ತದೆ. ಕೆಲವರಿಗೆ ಪ್ರಯಾಣದ ಗಡಿಬಿಡಿ ಮತ್ತು ಒತ್ತಡದಿಂದ ಕೂಡಿರುತ್ತವೆ –…

  • ಆಧ್ಯಾತ್ಮ

    ಹಿಂದೂ ಧರ್ಮ ಮಂತ್ರಗಳನ್ನು ಸರಿಯಾದ ರೀತಿಯಲ್ಲಿ ಓದಿದ ಮಹತ್ವ.

    ಶ್ರೀ ದುರ್ಗಾ ದೇವಿ ಜ್ಯೋತಿಷ್ಯ ಕೇಂದ್ರ ಗುರೂಜಿ. ವಸ್ತು ತಜ್ಞರು ನಿಮ್ಮ ಜೀವನದ ಭವಿಷ್ಯ ವನ್ನು ನಿಖರವಾಗಿ ತಿಳಿಸುತ್ತಾರೆ ಹಾಗೂ ನಿಮ್ಮ ಜೀವನದ ಸರ್ವ ಸಮಸ್ಯೆಗೆ ಅತಿ ಶೀಘ್ರ ಶಾಶ್ವತ 9901077772 ಮಂತ್ರಗಳನ್ನು ಪಠಿಸುವುದು ಮುಖ್ಯವಾದುದು .. ನಮ್ಮ ಬ್ರಹ್ಮಾಂಡದ ಆದಿಸ್ವರೂಪದ ಶಬ್ದವು ಓಂ ಎಂಬ ಶಬ್ದವಾಗಿದೆ. ಸ್ವಾಮಿ ಪರಮಹಂಸ ಯೋಗಾನಂದ ಅವರ ಒಂದು ಉಲ್ಲೇಖ ಇಲ್ಲಿದೆ. “ಸೌಂಡ್ ಅಥವಾ ಕಂಪನ ಯುನಿವರ್ಸ್ನಲ್ಲಿ ಅತ್ಯಂತ ಶಕ್ತಿಯುತವಾದ ಶಕ್ತಿಯಾಗಿದ್ದು, ಸಂಗೀತವು ಒಂದು ದೈವಿಕ ಕಲೆಯಾಗಿದ್ದು, ಸಂತೋಷಕ್ಕಾಗಿ ಮಾತ್ರವಲ್ಲದೆ ದೇವರಿಗೆ-ಸಾಕ್ಷಾತ್ಕಾರಕ್ಕೆ ಮಾರ್ಗವಾಗಿಯೂ…

  • ಸುದ್ದಿ

    ಪತಿ ಕಣ್ಮುಂದೆಯೇ ಪತ್ನಿಯ ಮೇಲೆ ಗ್ಯಾಂಗ್ ರೇಪ್- ದೂರು ನಿರಾಕರಿಸಿದಂತಹ ಯುಪಿ ಪೊಲೀಸ್ ನವರು…!

    ಪತಿಯ ಎದುರೇ ಪತ್ನಿಯನ್ನು ನಾಲ್ವರು ಸಾಮೂಹಿಕ ಅತ್ಯಾಚಾರ ಎಸಗಿದ ಅಮಾನವೀಯ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ರಾಮ್‍ಪುರ್ ಜಿಲ್ಲೆಯಲ್ಲಿ ಜೂನ್ 11ರಂದು ನಾಲ್ವರು ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದರು. ಈ ಸಂಬಂಧ ದಂಪತಿ ಪೊಲೀಸರಿಗೆ ಯಾವುದೇ ದೂರು ನೀಡಿರಲಿಲ್ಲ. ಆದರೆ ಈಗ ಪತಿಯೊಂದಿಗೆ ಸೆಕ್ಸ್ ಮಾಡಿಸಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಸಂತ್ರಸ್ತೆ ಪೊಲೀಸ್ ಮೆಟ್ಟಿಲೇರಿದ್ದಾಳೆ. ಪತಿಯೊಂದಿಗೆ ಬರುತ್ತಿದ್ದಾಗ ನಾಲ್ಕು ಜನರ ಗುಂಪು ನಮ್ಮನ್ನು ತಡೆಯಿತು. ಬಳಿಕ ಪತಿಯ ಮೇಲೆ ಹಲ್ಲೆ…