ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whapp

ಮೇಷ
ಸ್ನೇಹಿತರು ವ್ಯಾಪಾರ ಪಾಲುದಾರರು ಹಾಗೂ ಸಂಬಂಧಿಗಳ ಜೊತೆ ವ್ಯವಹರಿಸುವಾಗ ನಿಮ್ಮ ಹಿತಾಸಕ್ತಿಯನ್ನು ರಕ್ಷಿಸಿಕೊಳ್ಳಿ ಅವರು ನಿಮ್ಮ ಅಗತ್ಯಗಳಿಗೆ ಸಂವೇದನೆ ಹೊಂದದಿರಬಹುದುಇತರರ ಸಂತೋಷ ಮತ್ತು ಅತೃಪ್ತಿಯನ್ನು ಹಂಚಿಕೊಳ್ಳುವ ಮೂಲಕ ಇದನ್ನು ತೊಡೆದು ಹಾಕಲು ಪಣತೊಡಿ ಒಳ್ಳೆಯದಾಗುವುದು
ವೃಷಭ ರಾಶಿ
ಕೆಲವರು ಅವರಿಗೆ ಸಾಧ್ಯವಿರುವುದಕ್ಕಿಂತ ಹೆಚ್ಚು ನೀಡುವ ಭರವಸೆ ನೀಡುತ್ತಾರೆ ಕೇವಲ ಮಾತನಾಡುವ ಮತ್ತು ಯಾವುದೇ ಫಲಿತಾಂಶಗಳ ನೀಡದ ಇಂಥ ಜನರನ್ನು ಮರೆತುಬಿಡಿನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 5 ದಿನದಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ 9901077772 ಪರಿಹಾರದಲ್ಲಿ ಚಾಲೆಂಜ್)
ಮಿಥುನ ರಾಶಿ
ನಿಮ್ಮ ಪ್ರಿಯತಮೆಗೆ ನಿಮ್ಮ ಅಸಡ್ಡೆಯ ಗಮನ ಮನೆಯಲ್ಲಿ ಒತ್ತಡದ ಕ್ಷಣಗಳನ್ನು ತರಬಹುದುಕುಟುಂಬ ಅಥವಾ ಹತ್ತಿರದ ಸ್ನೇಹಿತರಜೊತೆ ಇದನ್ನು ಒಂದು ಅತ್ಯುತ್ತಮ ದಿನವಾಗಿಸಿ

ಕಟಕ ರಾಶಿ
ನೀವು ಕೆಲಸದಲ್ಲಿ ತುಂಬ ಒತ್ತಡ ಹೇರಿದಲ್ಲಿ ಕೋಪ ಹೆಚ್ಚಾಗುತ್ತದೆನೀವು ಇಂದು ನಿಮ್ಮ ಸಿಹಿಯಾದ ಪ್ರೀತಿಯ ಜೀವನದಲ್ಲಿನ ಉತ್ಕಟತೆಯನ್ನು ಆನಂದಿಸುತ್ತೀರಿನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 5 ದಿನದಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ 9901077772 ಪರಿಹಾರದಲ್ಲಿ ಚಾಲೆಂಜ್)
ಕನ್ಯಾ ರಾಶಿ
ಇಂದು ಕೆಲಸದಲ್ಲಿ ಎಲ್ಲರೂ ನಿಮಗೆ ಪ್ರೀತಿ ಮತ್ತು ಬೆಂಬಲ ನೀಡುತ್ತಾರೆನಿಮ್ಮ ಅಭಿಪ್ರಾಯಗಳನ್ನು ಇತರರ ಮೇಲೆ ಹೇರಬೇಡಿ ಘರ್ಷಣೆ ತಪ್ಪಿಸಲು ನೀವು ಇತರರು ಹೇಳುವುದನ್ನೂ ಕೇಳಬೇಕು
ಸಿಂಹ ರಾಶಿ
ನೀವು ಯಾರಾದರೂ ವಿಶೇಷವಾದವರ ಗಮನ ಸೆಳೆಯುತ್ತೀರಿ ನೀವು ನಿಮ್ಮ ಗುಂಪಿನಲ್ಲಿ ಚಲಿಸಿದಲ್ಲಿನಿಮ್ಮ ಪ್ರೇಮದ ಸಂಗಾತಿ ನಿಮ್ಮನ್ನು ಹೊಗಳಬಹುದುಅವರನ್ನು ಏಕಾಂಗಿಯಾಗಿ ಈ ಪ್ರಪಂಚದಲ್ಲಿ ಬಿಡಬೇಡಿ

ತುಲಾ ರಾಶಿ
ಇತರ ದೇಶಗಳಲ್ಲಿ ವೃತ್ತಿಪರ ಸಂಪರ್ಕಗಳನ್ನು ಅಭಿವೃದ್ಧಿಪಡಿಸಲು ಇದು ಉತ್ತಮ ಸಮಯಪ್ರಯಾಣ ಅನುಕೂಲಕರವಾಗಿದ್ದರೂ ದುಬಾರಿಯಾಗಿರುತ್ತದೆನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 5 ದಿನದಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ 9901077772 ಪರಿಹಾರದಲ್ಲಿ ಚಾಲೆಂಜ್)
ವೃಶ್ಚಿಕ ರಾಶಿ
ತಪ್ಪುತಿಳುವಳಿಕೆಯ ಒಂದು ಕೆಟ್ಟ ಹಂತದ ನಂತರ ಈ ದಿನ ನಿಮ್ಮ ಸಂಗಾತಿಯ ಪ್ರೀತಿಯಿಂದ ನಿಮಗೆ ವರವಾಗುತ್ತದೆ
ಧನು ರಾಶಿ
ಮನೆಯಲ್ಲಿ ಶಾಂತಿ ಕದಡದ ಹಾಗೆ ನಿಗಾ ವಹಿಸಿ ಆರ್ಥಿಕ ಪರಿಸ್ಥಿತಿಗೆ ತೊಂದರೆಯಿಲ್ಲಗುರು ಹಿರಿಯರ ಅಣತಿಯಂತೆ ನಡೆದುಕೊಂಡಲ್ಲಿಒಳಿತಾಗುವುದುನಿಮ್ಮ ಜ್ಞಾನದ ಶಿಖರ ಬಹು ಎತ್ತರದ್ದು ಆಗಿರದೆ

ಮಕರ ರಾಶಿ
ಸ್ವಸಾಮರ್ಥ್ಯವನ್ನು ಅರಿತು ಇದರಿಂದ ಯಶಸ್ಸು ಹೊಂದಬಹುದುಹಣಕಾಸಿನ ಪರಿಸ್ಥಿತಿ ಉತ್ತಮವಾಗಿರುವುದುಬಂಧು ಒಬ್ಬರ ಅನಾರೋಗ್ಯ ನಿಮಿತ್ತ ಆಸ್ಪತ್ರೆಗಳಿಗೆ ಓಡಾಟ, ಗಡಿಬಿಡಿ ಜಾಸ್ತಿಯಾಗಲಿದೆಆದರೆ ಎಲ್ಲದಕ್ಕೂ ಸಮಯದ ಕೊರತೆ ಎದ್ದು ಕಾಣುವುದು
ಕುಂಭ ರಾಶಿ
ಇತರೆ ಎಲ್ಲಾ ಕೆಲಸಗಳನ್ನು ಬದಿಗೊತ್ತಿ ರೋಗಿಯ ಆರೈಕೆ ಮಾಡುವುದು ಆದ್ಯ ಕರ್ತವ್ಯವಾಗಿದೆಈ ಸಂಕಷ್ಟಗಳಿಗೆ ಮನೆಯ ವಾಸ್ತುವೇ ಕಾರಣ ಎಂದು ಮನೆ ಬದಲಾಯಿಸಲು ಮನಸ್ಸು ಮಾಡುವುದು ಸೂಕ್ತವಲ್ಲ. ಒಳ್ಳೆಯತನ ಪ್ರದರ್ಶಿಸುವ ನಿಮ್ಮ ವಿನಯ,ಯಶಸ್ಸಿನ ದಾರಿಯನ್ನು ತೋರಿಸಿಕೊಡಲಿದೆ. ನಿಮ್ಮದೆ ಸರಿ ಎಂದು ಹಠಕ್ಕೆ ಬಿದ್ದು ವಾದ ಮಾಡದಿರಿಇದರಿಂದ ತೊಂದರೆ ಎದುರಾಗುವುದುನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 5 ದಿನದಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ 9901077772 ಪರಿಹಾರದಲ್ಲಿ ಚಾಲೆಂಜ್)
ಮೀನಾ ರಾಶಿ
ಆಪತ್ ಕಾಲದಲ್ಲಿ ಆದವನೇ ನೆಂಟ ಎಂಬಂತೆ ನಿಮ್ಮ ಹಳೆಯ ಗೆಳೆಯನೊಬ್ಬ ಅದ್ಭುತವಾದ ಬೆಂಬಲವನ್ನು ಒದಗಿಸಿ ಮನದ ಸಂತೋಷವನ್ನು ಹೆಚ್ಚಿಸುವನು ಮತ್ತು ಬಹುದಿನಗಳಿಂದ ನೆನೆಗುದಿಗೆ ಬಿದ್ದ ಕಾರ್ಯವು ಚಾಲನೆಗೊಳ್ಳುವುದುನಿಮ್ಮ ಕಾರ್ಯವೈಖರಿಯನ್ನು ಯಾರೂ ಪತ್ತೆ ಮಾಡಲು ಸಾಧ್ಯವಿಲ್ಲನೀರಿನಲ್ಲಿ ಮೀನಿನ ಹೆಜ್ಜೆಯನ್ನು ಗುರುತು ಹಿಡಿಯಲು ಕಷ್ಟ ಎಂಬಂತೆ ನಿಮ್ಮ ಮನಸ್ಸು ವಿಚಿತ್ರವಾದುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಸ್ವತಂತ್ರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರ ವಿರುದ್ಧ ಪರಾಭವಗೊಂಡ ಸಿಎಂ ಪುತ್ರ ನಿಖಿಲ್ ಕುಮಾರ್ ಬೇಸರದಲ್ಲಿ ಮದ್ಯ ಸೇವಿಸಿ ರಂಪಾಟ ಮಾಡಿದ್ದಾರೆ ಎಂದು ಸುದ್ದಿಯಾಗಿದ್ದು, ಆದರೆ ಇದು ಸುಳ್ಳು ಸುದ್ದಿ ಎಂದು ಹೇಳಲಾಗಿದೆ. ನಿಖಿಲ್ ಸೋತ ನಂತರ ಮಾಜಿ ಪ್ರಧಾನಿ ದೇವೇಗೌಡರ ಮನೆಗೆ ತೆರಳಿ ಕೂಗಾಡಿದ್ದಾರೆ. ಅಲ್ಲದೆ, ಮೈಸೂರಿನ ಹೋಟೆಲ್ ನಲ್ಲಿ ತಂಗಿದ್ದ ಅವರು ಮದ್ಯ ಸೇವಿಸಿ ರಂಪಾಟ ಮಾಡಿದ್ದಾರೆ ಎಂದು ಪತ್ರಿಕೆಯೊಂದು ವರದಿ ಮಾಡಿತ್ತು. ಇದು ಸುಳ್ಳು ಸುದ್ದಿ ಎನ್ನುವುದು ಗೊತ್ತಾಗಿದೆ….
ಸ್ಯಾಂಡಲ್ವುಡ್ ನಲ್ಲಿ ನಟ-ನಟಿಯರು ಸ್ಕ್ರೀನ್ ಮೇಲಿನ ಅನೇಕ ಜೋಡಿಗಳು ನಿಜ ಜೀವನದಲ್ಲೂ ಒಂದಾಗುತ್ತಿದ್ದಾರೆ. ಈಗ ಹಿರಿಯ ಖ್ಯಾತ ನಟ ಸಿಹಿ-ಕಹಿ ಚಂದ್ರು ಅವರ ಮಗಳು ಹಿತಾ ಚಂದ್ರಶೇಖರ್ ಕೂಡ ದಾಪಂತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗುತ್ತಿದ್ದಾರೆ. ‘ಹಾಗೆ ಸುಮ್ಮನೆ’ ಖ್ಯಾತಿಯ ನಟ ಕಿರಣ್ ಶ್ರೀನಿವಾಸ್ ಹಾಗೂ ‘ಒಂಥರಾ ಬಣ್ಣಗಳು’ ಚಿತ್ರದಲ್ಲಿ ಅಭಿನಯಿಸಿರುವ ಹಿತಾ ಚಂದ್ರಶೇಖರ್ ಪ್ರೀತಿಸುತ್ತಿದ್ದು, ಅವರು ಶೀಘ್ರವೇ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ.ಕಿರಣ್ ನಮ್ಮ ಕುಟುಂಬದವರಿಗೆ ಪರಿಚಯವಿದ್ದಾರೆ. ಎರಡು ಕುಟುಂಬದವರ ನಡುವೆ ಉತ್ತಮ ಒಡನಾಟವಿದೆ. ಕಿರಣ್, ನಾನು ಮೊದಲಿಗೆ…
ಟೀಂ ಇಂಡಿಯಾ ಮಹಿಳಾ ತಂಡದ ಸ್ಟಾರ್ ಆಟಗಾರ್ತಿ ವೇದಾ ಕೃಷ್ಣಮೂರ್ತಿ ಸದ್ಯದಲ್ಲೇ ಹಸೆಮಣೆ ಏರುತ್ತಿದ್ದಾರೆ.ಈ ವಿಚಾರವನ್ನು ಸ್ವತಃ ವೇದಾ ಅವರೇ ರಿವೀಲ್ ಮಾಡಿದ್ದಾರೆ. ಕನ್ನಡ ನಾಡಿನ ವೇದಾ ಮೂಲತಃ ಚಿಕ್ಕಮಗಳೂರು ಜಿಲ್ಲೆ ಕಡೂರಿನವರಾಗಿದ್ದು ತಾವು ವಿವಾಹವಾಗುತ್ತಿರುವ ಲಲಿತ್ ಚೌಧರಿ ಎಂಬ ಯುವಕನ ಫೋಟೋವನ್ನು ಪೋಸ್ಟ್ ಮಾಡಿದ್ದರು. ವೇದಾ ಅವ್ರ ಪೋಸ್ಟ್ ಅನುಸಾರ ಅವರು ಲಲಿತ್ ಚೌಧರಿ ಎಂಬ ಯುವಕನನ್ನು ವರಿಸಲಿದ್ದಾರೆ. ಆದರೆ ಆ ಯುವಕನ ಕುರಿತಂತೆಯಾಗಲಿ, ವಿವಾಹದ ದಿನಾಂಕ ಸ್ಥಳದ ಮಾಹಿತಿಯಾಗಲಿ ಇನ್ನೂ ಲಭ್ಯವಾಗಿಲ್ಲ. ಶೀಘ್ರವೇ ಈ…
ರಾಕೆಟ್ನಲ್ಲಿ ತಾಂತ್ರಿಕ ದೋಷ ಪತ್ತೆಯಾದ ಹಿನ್ನೆಲೆಯಲ್ಲಿ ಮಹತ್ವಾಕಾಂಕ್ಷಿ ಚಂದ್ರಯಾನ-2 ಬಾಹ್ಯಾಕಾಶ ಯೋಜನೆಯನ್ನು ಇಸ್ರೋ ಅನಿರ್ದಿಷ್ಟಾವಧಿಗೆ ಮುಂದೂಡಿದೆ.ಚಂದ್ರಯಾನ-2 ಉಪಕರಣಗಳನ್ನು ಹೊತ್ತ ಬಾಹ್ಯಾಕಾಶ ವಾಹನ ವ್ಯವಸ್ಥೆಯಲ್ಲಿ ಉಡ್ಡಯನಕ್ಕೆ ಒಂದು ತಾಸು ಮೊದಲು ತಾಂತ್ರಿಕ ಸಮಸ್ಯೆಯೊಂದು ಪತ್ತೆಯಾಯಿತು.ಮುಂಜಾಗರೂಕತೆ ಕ್ರಮವಾಗಿ ಚಂದ್ರಯಾನ-2ರ ಉಡ್ಡಯನವನ್ನು ಇಂದು ರದ್ದುಪಡಿಸಲು ನಿರ್ಧರಿಸಲಾಯಿತು. ಹೊಸ ದಿನಾಂಕಗಳನ್ನು ನಂತರ ಘೋಷಿಸಲಾಗುವುದು ಎಂದು ಇಸ್ರೋ ಟ್ವೀಟ್ ಮೂಲಕ ತಿಳಿಸಿತು. ಚಂದಿರನ ಮೇಲೆ ಇಳಿಯಲಿರುವ ಭಾರತದ ಮಹತ್ವಾಕಾಂಕ್ಷಿ ಚಂದ್ರಯಾನ-2 ಯಾನಕ್ಕೆ ವಿಶ್ವವೇ ಕಣ್ಣರಳಿಸಿಕೊಂಡು ಕಾದಿತ್ತು.ಚಂದ್ರಯಾನ-2 ಗಗನನೌಕೆಯನ್ನು ಹೊತ್ತ ಬಾಹುಬಲಿ ಹೆಸರಿನ ಬೃಹತ್ ರಾಕೆಟ್…
ಹತ್ತು ರುಪಾಯಿಯ ನಾಣ್ಯವನ್ನು ತೆಗೆದುಕೊಳ್ಳುವುದರ ಬಗ್ಗೆ ಸಾಕಷ್ಟು ಊಹಾಪೋಹಗಳಿವೆ.ವ್ಯಾಪಾರಿಗಳು ತಮಗಿರುವ ಗೊಂದಲದಲ್ಲಿ, 10ರುಪಾಯಿಯ ನಾಣ್ಯವನ್ನು ಮುಲಾಜಿಲ್ಲದೆ ತಿರಸ್ಕರಿಸುತ್ತಿದ್ದಾರೆ.
https://kolarnewsepaper.blogspot.com