ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶ್ರೀಸಾಯಿ ಭಗವತಿ ಜ್ಯೋತಿಷ್ಯ ಭವನ ದೈವಶಕ್ತಿ ಜ್ಯೋತಿಷ್ಯರು. ರಾಘವೇಂದ್ರ ಸ್ವಾಮಿಗಳು ಗುರೂಜಿ, ಮೊ: 9901077772ಇವರು ಹುಟ್ಟಿದ ದಿನಾಂಕ, ಭಾವಚಿತ್ರ ,ಫೋಟೋ, ಮುಖಲಕ್ಷಣ, ನಿಮ್ಮ ಜನ್ಮ ಜಾತಕ ಪರಿಶೀಲಿಸಿ ಜೀವನದ ನಿಖರ ಭವಿಷ್ಯ ಹೇಳುವರು, ನಿಮ್ಮ ಗುಪ್ತ ಸಮಸ್ಯೆಗಳಾದ, ಪ್ರೀತಿಯಲ್ಲಿ ನಂಬಿ ಮೋಸ, ಮಕ್ಕಳ ದುಷ್ಟ ಚಟ ಬಿಡಿಸಲು, ಗಂಡ ಹೆಂಡತಿ ಸಮಸ್ಯೆ, ಗಂಡನ ಪರ ಸ್ತ್ರೀ ವಾಸ ಬಿಡಿಸಲು, ಮಾಟ ಮಂತ್ರ ತಡೆ ,ಭೂತಪ್ರೇತ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ ತಾಯಿ ಮಾತು ಕೇಳದಿದ್ದರೆ, ಮಾನಸಿಕ ಹೀನಾಯ ತೊಂದರೆ, ವಶೀಕರಣ, ಜೂಜಾಟದಲ್ಲಿ ಸಮಸ್ಯೆ, ಉದ್ಯೋಗ, ವಿದ್ಯಾಭ್ಯಾಸ, ವ್ಯಾಪಾರದಲ್ಲಿ ಅಭಿವೃದ್ಧಿ, ಗ್ರಹಗಳ ಗೋಚಾರ ಫಲ, ವಾಸ್ತು ದೋಷ, ಶಕುನ ದೋಷ, ದಾಟಿದ ದೋಷ, ಅನಾರೋಗ್ಯ ತೊಂದರೆ, ಇನ್ನೂ ನಿಮ್ಮ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಕೊಳ್ಳೇಗಾಲ ಮತ್ತು ಕೇರಳದ ಗುಪ್ತ ಪೂಜಾ ಶಕ್ತಿಯಿಂದ ಕೆಲವೇ ದಿನಗಳಲ್ಲಿ ಶಾಶ್ವತ ಪರಿಹಾರ ಮಾಡಿಕೊಡಲಾಗುವುದು ಇಂದೇ ಸಂಪರ್ಕಿಸಿ ಮೊ:
9901077772

ಮೇಷ: ಈ ದಿನ ನೀವು ನಾನಾ ರೀತಿಯ ಸಂಪಾದನೆ ಮಾಡಲಿದ್ದೀರಿ, ಭಾಗ್ಯ ವೃದ್ಧಿ, ಪರರ ಧನ ಪ್ರಾಪ್ತಿ, ಭಯ ಭೀತಿ ನಿವಾರಣೆ, ದೈವಿಕ ಚಿಂತನೆ ಮಾಡಲಿದ್ದೀರಿ.ಕೇರಳದ ಗುಪ್ತ ಪೂಜಾ ಶಕ್ತಿಯಿಂದ ಕೆಲವೇ ದಿನಗಳಲ್ಲಿ ಶಾಶ್ವತ ಪರಿಹಾರ ಮಾಡಿಕೊಡಲಾಗುವುದು ಇಂದೇ ಸಂಪರ್ಕಿಸಿ ಮೊ:
ವೃಷಭ: ಇಂದು ಉದ್ಯೋಗದಲ್ಲಿ ಬಡ್ತಿ, ಆರೋಗ್ಯದಲ್ಲಿ ಸಮಸ್ಯೆ, ಶತ್ರುಗಳಿಂದ ತೊಂದರೆ, ಯಾರನ್ನೂ ಹೆಚ್ಚು ನಂಬಬೇಡಿ ಇದರಿಂದ ಮೋಸ ಆಗುವ ಸಾಧ್ಯತೆ ಇದೆ.
ಮಿಥುನ: ಈ ದಿನ ಧಾನ ಧರ್ಮದಲ್ಲಿ ಆಸಕ್ತಿ, ವಿದ್ಯೆಯಲ್ಲಿ ಅಭಿವೃದ್ಧಿ, ಅನ್ಯ ಜನರಲ್ಲಿ ದ್ವೇಷ, ಅಧಿಕವಾದ ತಿರುಗಾಟ, ವಾಹನದಿಂದ ತೊಂದರೆ ಆಗಬಹುದು ಎಚ್ಚರ.ಕೇರಳದ ಗುಪ್ತ ಪೂಜಾ ಶಕ್ತಿಯಿಂದ ಕೆಲವೇ ದಿನಗಳಲ್ಲಿ ಶಾಶ್ವತ ಪರಿಹಾರ ಮಾಡಿಕೊಡಲಾಗುವುದು ಇಂದೇ ಸಂಪರ್ಕಿಸಿ ಮೊ:

ಕಟಕ: ಇಂದು ಕುಟುಂಬ ಸೌಖ್ಯ, ಪ್ರಿಯ ಜನರ ಭೇಟಿ, ವಿವಾಹ ಯೋಗ, ನೌಕರಿಯಲ್ಲಿ ಕಿರಿಕಿರಿ, ಕಾರ್ಯದಲ್ಲಿ ವಿಘ್ನ ಆಗಬಹುದು.
ಸಿಂಹ: ಇಂದು ಅಮೂಲ್ಯ ವಸ್ತುಗಳನ್ನು ಕೊಳ್ಳುವಿರಿ, ಋಣ ಬಾಧೆ ಹೆಚ್ಚಾಗುವುದು, ವಿದ್ಯಾಭ್ಯಾಸದಲ್ಲಿ ತೊಂದರೆ, ಶತ್ರುಗಳ ಬಾಧೆ ಕಡಿಮೆಯಾಗಲಿದೆ.ಕೇರಳದ ಗುಪ್ತ ಪೂಜಾ ಶಕ್ತಿಯಿಂದ ಕೆಲವೇ ದಿನಗಳಲ್ಲಿ ಶಾಶ್ವತ ಪರಿಹಾರ ಮಾಡಿಕೊಡಲಾಗುವುದು ಇಂದೇ ಸಂಪರ್ಕಿಸಿ ಮೊ:9901077772
ಕನ್ಯಾ: ಈ ದಿನ ಎಲ್ಲಿ ಹೋದರೂ ಅಶಾಂತಿ, ಯತ್ನ ಕಾರ್ಯದಲ್ಲಿ ವಿಳಂಬ, ಕೋರ್ಟ್ ಕೇಸ್ಗಳಿಂದ ಮುಕ್ತಿ ದೊರೆಯಲಿದೆ ಸಂತಸದ ದಿನ.

ತುಲಾ: ಇಂದು ಧನ ವ್ಯಯ, ಚಂಚಲ ಮನಸ್ಸು, ಸಮಾಜದಲ್ಲಿ ಗೌರವ ಘನತೆ, ತೀರ್ಥಯಾತ್ರೆ ದರ್ಶನ, ಬಂಧುಗಳಿಂದ ತೊಂದರೆ.ಕೇರಳದ ಗುಪ್ತ ಪೂಜಾ ಶಕ್ತಿಯಿಂದ ಕೆಲವೇ ದಿನಗಳಲ್ಲಿ ಶಾಶ್ವತ ಪರಿಹಾರ ಮಾಡಿಕೊಡಲಾಗುವುದು ಇಂದೇ ಸಂಪರ್ಕಿಸಿ ಮೊ:
ವೃಶ್ಚಿಕ: ಈ ದಿನ ಭೂ ಸಂಬಂಧ ವಿಚಾರದಲ್ಲಿ ಲಾಭ, ಆರೋಗ್ಯದಲ್ಲಿ ವ್ಯತ್ಯಾಸ, ಮನಃಕ್ಲೇಷ, ಅಲ್ಪ ಆದಾಯ, ಅಧಿಕವಾದ ಖರ್ಚು.
ಧನಸ್ಸು: ವ್ಯರ್ಥ ಧನಹಾನಿ, ಶತ್ರು ಭಯ, ಇಲ್ಲ ಸಲ್ಲದ ತಕರಾರು, ಸ್ವಲ್ಪ ಹಣ ಬಂದರೂ ಉಳಿಯುವುದಿಲ್ಲ ಸ್ವಲ್ಪ ಹಣಕಾಸಿನವಿಚಾರದಲ್ಲಿ ಜಾಗ್ರತೆ.ಕೇರಳದ ಗುಪ್ತ ಪೂಜಾ ಶಕ್ತಿಯಿಂದ ಕೆಲವೇ ದಿನಗಳಲ್ಲಿ ಶಾಶ್ವತ ಪರಿಹಾರ ಮಾಡಿಕೊಡಲಾಗುವುದು ಇಂದೇ ಸಂಪರ್ಕಿಸಿ ಮೊ:9901077772

ಮಕರ: ಮಾನಸಿಕ ವೇದನೆ, ಮನಸ್ಸಿನಲ್ಲಿ ಕೆಟ್ಟಾಲೋಚನೆ, ಬಂಧುಗಳಲ್ಲಿ ನಿಷ್ಠೂರ, ಹಿತ ಶತ್ರುಗಳಿಂದ ತೊಂದರೆ, ದಾಂಪತ್ಯದಲ್ಲಿ ಕಲಹ ಆಗಬಹುದು. 9901077772
ಕುಂಭ: ಸಮಾಜದಲ್ಲಿ ಗೌರವ, ವಾಹನ ಖರೀದಿ, ಸ್ಥಿರಾಸ್ತಿ ಮಾರಾಟ, ಅಕಾಲ ಭೋಜನ, ದಾಂಪತ್ಯದಲ್ಲಿ ಪ್ರೀತಿ ವಾತ್ಯಲ್ಯಗಳು ಹೆಚ್ಚಾಗಲಿದೆ.ಕೇರಳದ ಗುಪ್ತ ಪೂಜಾ ಶಕ್ತಿಯಿಂದ ಕೆಲವೇ ದಿನಗಳಲ್ಲಿ ಶಾಶ್ವತ ಪರಿಹಾರ ಮಾಡಿಕೊಡಲಾಗುವುದು ಇಂದೇ ಸಂಪರ್ಕಿಸಿ ಮೊ:9901077772
ಮೀನ: ಮಿತ್ರರಿಂದ ತೊಂದರೆ, ಸಾಲ ಬಾಧೆ, ಆರೋಗ್ಯದಲ್ಲಿ ಏರುಪೇರು, ಇತರರ ಮಾತಿಗೆ ಮರುಳಾಗಬೇಡಿ ಇದರಿಂದ ಮನಸ್ತಾಪ ಹಾಗೂ ಬೇಸರ ಉಂಟಾಗಲಿದೆ.9901077772
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಲೋಕಸಭಾ ಚುನಾವಣೆಗೆ ಕೌಂಟ್ ಡೌನ್ ಶುರುವಾಗಿದೆ. ಇಂತಹ ಸಂದರ್ಭದಲ್ಲಿ ಗದಗ ರಾಜಕಾರಣದಲ್ಲಿ ಬಿಜೆಪಿಗೆ ಬಿಗ್ ಶಾಕ್ ಸಿಕ್ಕಿದೆ. ಗದಗದಲ್ಲಿ ರಾತ್ರೋ ರಾತ್ರಿ ಕಾಂಗ್ರೆಸ್ ನಾಯಕರು ಆಪರೇಷನ್ ಹಸ್ತ ನಡೆಸಿದ್ದು, ಮಾಜಿ ಸಚಿವ ಹೆಚ್.ಕೆ. ಪಾಟೀಲ್, ಪ್ರಭಾವಿ ಲಿಂಗಾಯತ ಮುಖಂಡರನ್ನು ಸೆಳೆಯುವಲ್ಲಿ ಯಶಸ್ವಿಯಾಗಿದ್ದಾರೆ. ಈ ಮೂಲಕ ಮಾಜಿ ಶಾಸಕ ಮತ್ತು ಪ್ರಭಾವಿ ಲಿಂಗಾಯತ ಮುಖಂಡ ಶ್ರೀಶೈಲಪ್ಪ ಬಿದರೂರು ಬಿಜೆಪಿ ತೊರೆದು ಕಾಂಗ್ರೆಸ್ ಸೇರಲು ಮುಂದಾಗಿದ್ದಾರೆ. ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಹೆಚ್.ಕೆ. ಪಾಟೀಲ್ ಜೊತೆ ಶ್ರೀಶೈಲಪ್ಪ ಮಾತುಕತೆ ನಡೆಸಿರುವ…
ರಿಲಾಯನ್ಸ್ ಮಾಲೀಕತ್ವದ ಜಿಯೋ ದೇಶದ ಟೆಲಿಕಾಂ ಮಾರುಕಟ್ಟೆಯಲ್ಲಿ ಕೇವಲ ಡೇಟಾ-ಉಚಿತ ಕರೆಗಳ ಸೇವೆಯನ್ನು ನೀಡುವ ಮೂಲಕ ಗ್ರಾಹಕರನ್ನು ಸೆಳೆಯಲಿಲ್ಲ. ಇದರ ಬದಲಿಗೆ ಹೊಸ ಮಾದರಿಯ ಆಪ್ ಸೇವೆಗಳನ್ನು ನೀಡುವ ಮೂಲಕ ಹೊಸ ಹಾದಿಯನ್ನು ಟೆಲಿಕಾಂ ಕಂಪನಿಗಳಿಗೆ ತೋರಿಸಿಕೊಟ್ಟಿತ್ತು.
ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹಾಗೂ ನಟಿ ಅನುಷ್ಕಾ ಶರ್ಮಾರವರ ಪ್ರೇಮ ಕಥೆ ಹಾಗುಅವರ ಸ್ನೇಹವನ್ನು ವಿವರಿಸಿದ್ದಾರೆ.
ದೀಪಾಳಿಯ ಪ್ರಯುಕ್ತ ಖಾಸಗಿ ವಾಹಿನಿಯೊಂದು ಏರ್ಪಡಿಸಿದ್ದ ವಿಶೇಷ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ವಿರಾಟ್ ಕೊಹ್ಲಿ ತಮ್ಮ ಗೆಳತಿ ಅನುಶ್ಕಾ ಶರ್ಮಾ ಅವರ ಅಡ್ಡ ಹೆಸರನ್ನ ರಿವೀಲ್ ಮಾಡಿದ್ದಾರೆ.
ಗರಾಜನ್ ಗ್ರಾಮದಲ್ಲಿ ಸರ್ಪಂಚ್ ಆಯ್ಕೆಗಾಗಿ ಚುನಾವಣೆ ನಡೆಯುತ್ತಿದ್ರೆ, ಅಭ್ಯರ್ಥಿಯಾಗಿದ್ದ ಶಹನಾಜ್ ಖಾನ್, ಎಂಬಿಬಿಎಸ್ ನಾಲ್ಕನೇ ವರ್ಷದ ಪರೀಕ್ಷೆ ಬರೆಯುತ್ತಿದ್ಲು. ಮಾರ್ಚ್ 5ರಂದೇ ಚುನಾವಣೆಯ ಫಲಿತಾಂಶವೂ ಹೊರಬಿದ್ದಿದೆ. 24 ವರ್ಷದ ವೈದ್ಯಕೀಯ ವಿದ್ಯಾರ್ಥಿನಿ ಶಹನಾಜ್ ಖಾನ್ ಳನ್ನು ಗ್ರಾಮಸ್ಥರು ತಮ್ಮ ಸರ್ಪಂಚ್ ಆಗಿ ಆಯ್ಕೆ ಮಾಡಿದ್ದಾರೆ. ಶಹನಾಜ್ ಮೊರಾದಾಬಾದ್ ನ ತೀರ್ಥಂಕರ ಮಹಾವೀರ ಮೆಡಿಕಲ್ ಕಾಲೇಜಿನಲ್ಲಿ ಓದುತ್ತಿದ್ದಾಳೆ. ಈ ಗ್ರಾಮದ ಅತ್ಯಂತ ಕಿರಿಯ ಸರ್ಪಂಚ್ ಎನಿಸಿಕೊಂಡಿದ್ದಾಳೆ ಶಹನಾಜ್. ಸದ್ಯದಲ್ಲೇ ಗುರ್ಗಾಂವ್ ನ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಕ್ಟೀಸ್ ಶುರು ಮಾಡಲಿದ್ದಾಳೆ….
ದೇಹದಲ್ಲಿ ಬಿಸಿಯಾಗಲು ಮತ್ತು ಶರೀರ ತಾಪಮಾನ ಏರಿಕೆಗೆ ಹಲವು ಕಾರಣಗಳಿವೆ. ನಿಮ್ಮ ಸುತ್ತಲಿನ ಪರಿಸರದ ಕಾರಣದಿಂದಾಗಿ ನಿಮ್ಮ ದೇಹದಲ್ಲಿನ ಶಾಖಕ್ಕೆ ಕಾರಣ.
ಜಿಯೋ ಕಂಪನಿ; ಟೆಲಿಕಾಂ ಕ್ಷೇತ್ರದಲ್ಲಿ ಹೊಸ ಕ್ರಾಂತಿಗೆ ಕಾರಣವಾಗಿದ್ದ ರಿಲಯನ್ಸ್ ಜಿಯೋ ಇದೀಗ ಇತರೆ ನೆಟ್ವರ್ಕ್ ಕರೆಗಳಿಗೆ ಪ್ರತಿ ನಿಮಿಷಕ್ಕೆ 6 ಪೈಸೆ ಚಾರ್ಜ್ ಮಾಡಲಿದೆ ಎಂದು ತಿಳಿಸಿದ್ದಾರೆ . ಈ ಹೊಸ ನಿಯಮವು ಇವತ್ತಿನಿಂದಲೇ ಜಾರಿಗೆ ಬರಲಿದೆ ಎಂದು ಹೇಳಿದ್ದಾರೆ. ಅಂದರೆ ಇನ್ಮುಂದೆ ಜಿಯೋ ಟು ಏರ್ಟೆಲ್ ಅಥವಾ ವೊಡಾಫೋನ್ ಸೇರಿದಂತೆ ಇನ್ನಿತರ ನೆಟ್ವರ್ಕ್ಗಳಿಗೆ ಕರೆ ಮಾಡಿದರೆ ಶುಲ್ಕ ಅನ್ವಯವಾಗಲಿದೆ. ಇದರ ಹೊರತಾಗಿ ಡೇಟಾ ಸೌಲಭ್ಯವನ್ನು ಉಚಿತವಾಗಿ ನೀಡುವುದಾಗಿ ಜಿಯೋ ಕಂಪೆನಿ ಹೇಳಿಕೊಂಡಿದೆ. ಇತರೆ ಜಿಯೋ…