ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶ್ರೀಸಾಯಿ ಭಗವತಿ ಜ್ಯೋತಿಷ್ಯ ಭವನ ದೈವಶಕ್ತಿ ಜ್ಯೋತಿಷ್ಯರು. ರಾಘವೇಂದ್ರ ಸ್ವಾಮಿಗಳು ಗುರೂಜಿ, ಮೊ: 9901077772ಇವರು ಹುಟ್ಟಿದ ದಿನಾಂಕ, ಭಾವಚಿತ್ರ ,ಫೋಟೋ, ಮುಖಲಕ್ಷಣ, ನಿಮ್ಮ ಜನ್ಮ ಜಾತಕ ಪರಿಶೀಲಿಸಿ ಜೀವನದ ನಿಖರ ಭವಿಷ್ಯ ಹೇಳುವರು, ನಿಮ್ಮ ಗುಪ್ತ ಸಮಸ್ಯೆಗಳಾದ, ಪ್ರೀತಿಯಲ್ಲಿ ನಂಬಿ ಮೋಸ, ಮಕ್ಕಳ ದುಷ್ಟ ಚಟ ಬಿಡಿಸಲು, ಗಂಡ ಹೆಂಡತಿ ಸಮಸ್ಯೆ, ಗಂಡನ ಪರ ಸ್ತ್ರೀ ವಾಸ ಬಿಡಿಸಲು, ಮಾಟ ಮಂತ್ರ ತಡೆ ,ಭೂತಪ್ರೇತ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ ತಾಯಿ ಮಾತು ಕೇಳದಿದ್ದರೆ, ಮಾನಸಿಕ ಹೀನಾಯ ತೊಂದರೆ, ವಶೀಕರಣ, ಜೂಜಾಟದಲ್ಲಿ ಸಮಸ್ಯೆ, ಉದ್ಯೋಗ, ವಿದ್ಯಾಭ್ಯಾಸ, ವ್ಯಾಪಾರದಲ್ಲಿ ಅಭಿವೃದ್ಧಿ, ಗ್ರಹಗಳ ಗೋಚಾರ ಫಲ, ವಾಸ್ತು ದೋಷ, ಶಕುನ ದೋಷ, ದಾಟಿದ ದೋಷ, ಅನಾರೋಗ್ಯ ತೊಂದರೆ, ಇನ್ನೂ ನಿಮ್ಮ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಕೊಳ್ಳೇಗಾಲ ಮತ್ತು ಕೇರಳದ ಗುಪ್ತ ಪೂಜಾ ಶಕ್ತಿಯಿಂದ ಕೆಲವೇ ದಿನಗಳಲ್ಲಿ ಶಾಶ್ವತ ಪರಿಹಾರ ಮಾಡಿಕೊಡಲಾಗುವುದು ಇಂದೇ ಸಂಪರ್ಕಿಸಿ ಮೊ:
9901077772

ಮೇಷ: ಈ ದಿನ ನೀವು ನಾನಾ ರೀತಿಯ ಸಂಪಾದನೆ ಮಾಡಲಿದ್ದೀರಿ, ಭಾಗ್ಯ ವೃದ್ಧಿ, ಪರರ ಧನ ಪ್ರಾಪ್ತಿ, ಭಯ ಭೀತಿ ನಿವಾರಣೆ, ದೈವಿಕ ಚಿಂತನೆ ಮಾಡಲಿದ್ದೀರಿ.ಕೇರಳದ ಗುಪ್ತ ಪೂಜಾ ಶಕ್ತಿಯಿಂದ ಕೆಲವೇ ದಿನಗಳಲ್ಲಿ ಶಾಶ್ವತ ಪರಿಹಾರ ಮಾಡಿಕೊಡಲಾಗುವುದು ಇಂದೇ ಸಂಪರ್ಕಿಸಿ ಮೊ:
ವೃಷಭ: ಇಂದು ಉದ್ಯೋಗದಲ್ಲಿ ಬಡ್ತಿ, ಆರೋಗ್ಯದಲ್ಲಿ ಸಮಸ್ಯೆ, ಶತ್ರುಗಳಿಂದ ತೊಂದರೆ, ಯಾರನ್ನೂ ಹೆಚ್ಚು ನಂಬಬೇಡಿ ಇದರಿಂದ ಮೋಸ ಆಗುವ ಸಾಧ್ಯತೆ ಇದೆ.
ಮಿಥುನ: ಈ ದಿನ ಧಾನ ಧರ್ಮದಲ್ಲಿ ಆಸಕ್ತಿ, ವಿದ್ಯೆಯಲ್ಲಿ ಅಭಿವೃದ್ಧಿ, ಅನ್ಯ ಜನರಲ್ಲಿ ದ್ವೇಷ, ಅಧಿಕವಾದ ತಿರುಗಾಟ, ವಾಹನದಿಂದ ತೊಂದರೆ ಆಗಬಹುದು ಎಚ್ಚರ.ಕೇರಳದ ಗುಪ್ತ ಪೂಜಾ ಶಕ್ತಿಯಿಂದ ಕೆಲವೇ ದಿನಗಳಲ್ಲಿ ಶಾಶ್ವತ ಪರಿಹಾರ ಮಾಡಿಕೊಡಲಾಗುವುದು ಇಂದೇ ಸಂಪರ್ಕಿಸಿ ಮೊ:

ಕಟಕ: ಇಂದು ಕುಟುಂಬ ಸೌಖ್ಯ, ಪ್ರಿಯ ಜನರ ಭೇಟಿ, ವಿವಾಹ ಯೋಗ, ನೌಕರಿಯಲ್ಲಿ ಕಿರಿಕಿರಿ, ಕಾರ್ಯದಲ್ಲಿ ವಿಘ್ನ ಆಗಬಹುದು.
ಸಿಂಹ: ಇಂದು ಅಮೂಲ್ಯ ವಸ್ತುಗಳನ್ನು ಕೊಳ್ಳುವಿರಿ, ಋಣ ಬಾಧೆ ಹೆಚ್ಚಾಗುವುದು, ವಿದ್ಯಾಭ್ಯಾಸದಲ್ಲಿ ತೊಂದರೆ, ಶತ್ರುಗಳ ಬಾಧೆ ಕಡಿಮೆಯಾಗಲಿದೆ.ಕೇರಳದ ಗುಪ್ತ ಪೂಜಾ ಶಕ್ತಿಯಿಂದ ಕೆಲವೇ ದಿನಗಳಲ್ಲಿ ಶಾಶ್ವತ ಪರಿಹಾರ ಮಾಡಿಕೊಡಲಾಗುವುದು ಇಂದೇ ಸಂಪರ್ಕಿಸಿ ಮೊ:9901077772
ಕನ್ಯಾ: ಈ ದಿನ ಎಲ್ಲಿ ಹೋದರೂ ಅಶಾಂತಿ, ಯತ್ನ ಕಾರ್ಯದಲ್ಲಿ ವಿಳಂಬ, ಕೋರ್ಟ್ ಕೇಸ್ಗಳಿಂದ ಮುಕ್ತಿ ದೊರೆಯಲಿದೆ ಸಂತಸದ ದಿನ.

ತುಲಾ: ಇಂದು ಧನ ವ್ಯಯ, ಚಂಚಲ ಮನಸ್ಸು, ಸಮಾಜದಲ್ಲಿ ಗೌರವ ಘನತೆ, ತೀರ್ಥಯಾತ್ರೆ ದರ್ಶನ, ಬಂಧುಗಳಿಂದ ತೊಂದರೆ.ಕೇರಳದ ಗುಪ್ತ ಪೂಜಾ ಶಕ್ತಿಯಿಂದ ಕೆಲವೇ ದಿನಗಳಲ್ಲಿ ಶಾಶ್ವತ ಪರಿಹಾರ ಮಾಡಿಕೊಡಲಾಗುವುದು ಇಂದೇ ಸಂಪರ್ಕಿಸಿ ಮೊ:
ವೃಶ್ಚಿಕ: ಈ ದಿನ ಭೂ ಸಂಬಂಧ ವಿಚಾರದಲ್ಲಿ ಲಾಭ, ಆರೋಗ್ಯದಲ್ಲಿ ವ್ಯತ್ಯಾಸ, ಮನಃಕ್ಲೇಷ, ಅಲ್ಪ ಆದಾಯ, ಅಧಿಕವಾದ ಖರ್ಚು.
ಧನಸ್ಸು: ವ್ಯರ್ಥ ಧನಹಾನಿ, ಶತ್ರು ಭಯ, ಇಲ್ಲ ಸಲ್ಲದ ತಕರಾರು, ಸ್ವಲ್ಪ ಹಣ ಬಂದರೂ ಉಳಿಯುವುದಿಲ್ಲ ಸ್ವಲ್ಪ ಹಣಕಾಸಿನವಿಚಾರದಲ್ಲಿ ಜಾಗ್ರತೆ.ಕೇರಳದ ಗುಪ್ತ ಪೂಜಾ ಶಕ್ತಿಯಿಂದ ಕೆಲವೇ ದಿನಗಳಲ್ಲಿ ಶಾಶ್ವತ ಪರಿಹಾರ ಮಾಡಿಕೊಡಲಾಗುವುದು ಇಂದೇ ಸಂಪರ್ಕಿಸಿ ಮೊ:9901077772

ಮಕರ: ಮಾನಸಿಕ ವೇದನೆ, ಮನಸ್ಸಿನಲ್ಲಿ ಕೆಟ್ಟಾಲೋಚನೆ, ಬಂಧುಗಳಲ್ಲಿ ನಿಷ್ಠೂರ, ಹಿತ ಶತ್ರುಗಳಿಂದ ತೊಂದರೆ, ದಾಂಪತ್ಯದಲ್ಲಿ ಕಲಹ ಆಗಬಹುದು. 9901077772
ಕುಂಭ: ಸಮಾಜದಲ್ಲಿ ಗೌರವ, ವಾಹನ ಖರೀದಿ, ಸ್ಥಿರಾಸ್ತಿ ಮಾರಾಟ, ಅಕಾಲ ಭೋಜನ, ದಾಂಪತ್ಯದಲ್ಲಿ ಪ್ರೀತಿ ವಾತ್ಯಲ್ಯಗಳು ಹೆಚ್ಚಾಗಲಿದೆ.ಕೇರಳದ ಗುಪ್ತ ಪೂಜಾ ಶಕ್ತಿಯಿಂದ ಕೆಲವೇ ದಿನಗಳಲ್ಲಿ ಶಾಶ್ವತ ಪರಿಹಾರ ಮಾಡಿಕೊಡಲಾಗುವುದು ಇಂದೇ ಸಂಪರ್ಕಿಸಿ ಮೊ:9901077772
ಮೀನ: ಮಿತ್ರರಿಂದ ತೊಂದರೆ, ಸಾಲ ಬಾಧೆ, ಆರೋಗ್ಯದಲ್ಲಿ ಏರುಪೇರು, ಇತರರ ಮಾತಿಗೆ ಮರುಳಾಗಬೇಡಿ ಇದರಿಂದ ಮನಸ್ತಾಪ ಹಾಗೂ ಬೇಸರ ಉಂಟಾಗಲಿದೆ.9901077772
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಪಿಎಲ್ ಕಾರ್ಡ್ ಯಾರ ಬಳಿ ಇಲ್ಲ ಹೇಳಿ, ಸರ್ಕಾರದ ನಿಯಮ ಅನುಸಾರವಾಗಿ ಯಾರು ಬಡತನ ರೇಖೆಗಿಂತ ಕೆಳಗೆ ಇರುತ್ತಾರೋ ಮತ್ತು ಯಾವ ಕುಟುಂಬದ ಆದಾಯ ಕಡಿಮೆ ಇರುತ್ತದೋ ಅವರು ಮಾತ್ರ ಬಿಪಿಎಲ್ ಕಾರ್ಡ್ ಮಾಡಿಕೊಳ್ಳಲು ಅರ್ಹರು. ಆದರೆ ಈಗ ಕೇವಲ ಬಡವರು ಮಾತ್ರವಲ್ಲದೆ ಶ್ರೀಮಂತರು ಕೂಡ ಬಿಪಿಎಲ್ ಕಾರ್ಡುಗಳನ್ನ ಮಾಡಿಸಿಕೊಂಡಿದ್ದು ಸರ್ಕಾರಕ್ಕೆ ಮೋಸ ಮಾಡಿ ಪಡಿತರ ದಾನ್ಯಗಳನ್ನ ಪಡೆಯುತ್ತಿದ್ದಾರೆ, ಹೌದು ಸರ್ಕಾರೀ ಕೆಲಸದಲ್ಲಿ ಇರುವವರು, ಕುಟುಂಬದ ಆದಾಯ ಜಾಸ್ತಿ ಇರುವವರು ಮತ್ತು ಶ್ರೀಮಂತರು ಕೂಡ ಬಿಪಿಎಲ್ ಕಾರ್ಡುಗಳನ್ನ…
ನೀವು ಬ್ರೆಜಿಲ್ಗೆ ಪ್ರವಾಸ ಹೋಗುವ ಪ್ಲಾನ್ ಹಾಕಿಕೊಂಡಿದ್ದೀರಾ? ಹಾಗಿದ್ದರೆ ನಿಮಗೆ ವೀಸಾದ ಅವಶ್ಯಕತೆ ಇಲ್ಲ. ಹೀಗೊಂದು ಹೊಸ ಘೋಷಣೆಯನ್ನು ಬ್ರೇಜಿಲ್ ಸರ್ಕಾರ ಮಾಡಿದೆ. ಬ್ರೆಜಿಲ್ ಅಧ್ಯಕ್ಷ ಜೈರ್ ಬೋಲ್ಸನಾರೊ ವೀಸಾ ನಿಯಮದಲ್ಲಿ ಬದಲಾವಣೆ ಮಾಡಿದ್ದಾರೆ. ಮುಂದಿನ ದಿನಗಳಲ್ಲಿ ಬ್ರೆಜಿಲ್ಗೆ ಪ್ರವಾಸ ಹಾಗೂ ಉದ್ಯಮ ದೃಷ್ಟಿಯಿಂದ ಭೇಟಿ ನೀಡುವ ಭಾರತ ಹಾಗೂ ಚೀನಾ ನಾಗರಿಕರಿಗೆ ವೀಸಾದ ಅವಶ್ಯಕತೆ ಇಲ್ಲ ಎಂದು ಜೈರ್ ಹೇಳಿದ್ದಾರೆ. ಇದರಿಂದ ಭಾರತ-ಬ್ರೆಜಿಲ್ ಸಂಬಂಧ ಮತ್ತಷ್ಟು ವೃದ್ಧಿಯಾಗುವ ಸಾಧ್ಯತೆ ಇದೆ. ಜೈರ್ ಚೀನಾ ಪ್ರವಾಸದ…
ಕನ್ನಡದಲ್ಲಿ ಇದೇ ಮೊದಲ ಬಾರಿಗೆ ದಾಖಲೆಯ ಬೆಲೆಗೆ ಡಬ್ಬಿಂಗ್ ಹಕ್ಕು ಮಾರಾಟವಾಗಿದೆ. ಕುರುಕ್ಷೇತ್ರ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ 50ನೇ ಸಿನಿಮಾ ವಾಗಿದ್ದು, ದರ್ಶನ್ ದುರ್ಯೋಧನನ ಪಾತ್ರದಲ್ಲಿ ನಟಿಸಿದ್ದಾರೆ.
ಚೆನ್ನೈನ 65 ವರ್ಷದ ವೃದ್ಧೆಯೊಬ್ಬರು ಕಳೆದ 19 ವರ್ಷಗಳಿಂದ ಸಾರ್ವಜನಿಕ ಶೌಚಾಲಯದಲ್ಲೇ ಜೀವನ ನಡೆಸುತ್ತಿರುವ ಮನಕಲಕುವ ಘಟನೆ ತಮಿಳುನಾಡಿನ ಮಧುರೈನಲ್ಲಿ ನಡೆದಿದೆ. ವಾಸಿಸಲು ಮನೆ ಇಲ್ಲದ ಕಾರಣದಿಂದಾಗಿ ಕರುಪ್ಪಾಯಿ ಅವರು ಶೌಚಾಲಯದ ಕೋಣೆಯಲ್ಲೇ ವಾಸವಾಗಿದ್ದಾರೆ. ವೃದ್ಧೆ ಕರುಪ್ಪಾಯಿ ಸಾರ್ವಜನಿಕ ಶೌಚಾಲಯ ಸ್ವಚ್ಛಗೊಳಿಸಿ ಅದರಿಂದ ಬರುವ ಹಣದಿಂದಲೇ ಜೀವನ ನಡೆಸುತ್ತಿದ್ದಾರೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ವೃದ್ಧೆ, ಹಿರಿಯ ನಾಗರಿಕ ಪಿಂಚಣಿಗಾಗಿ ನಾನು ಅನೇಕ ಬಾರಿ ಅರ್ಜಿ ಸಲ್ಲಿಸಿದ್ದೇನೆ. ಅದು ಆಗದಿದ್ದಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಯನ್ನು ಭೇಟಿಯಾಗಿದ್ದೇನೆ….
ನನ್ನ ಹೆಸರು ಅಶ್ವಥ್ ಕುಮಾರ್ 42 ವರ್ಷ ವಯಸ್ಸು,ನಾನು ಕೋಲಾರ ಜಿಲ್ಲೆ ಬಂಗಾರಪೇಟೆಯಲ್ಲಿ ವಾಸವಾಗಿರುವುದು. ನಾನು ಲೈಬ್ರರಿಯನ್ ಆಗಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿರುವುದು, 2016 ರಲ್ಲಿ ನನಗೆ ಸೊಂಟ ನೋವು ವಿಪರೀತ ಬರುತ್ತಿತ್ತು,ಮೂತ್ರ ಹೋಗಲೂ ಕಷ್ಟ ಆಗುತ್ತಿತ್ತು, ನಂತರ ಕೋಲಾರಿನ ಸರ್ಕಾರಿ ಆಸ್ಪೇಟಲ್ ನಲ್ಲಿ ತೋರಿಸಿ ಸ್ಕ್ಯಾನಿಂಗ್ ಮಾಡಿಸಿದೆ ಆಗ ತಿಳಿಯಿತು …..
ನವದೆಹಲಿ: ಸುದೀರ್ಘವಾಗಿ ನಡೆದ ಲೋಕಸಭೆ ಚುನಾವಣೆ ಫಲಿತಾಂಶ ಮೇ 23 ರಂದು ಪ್ರಕಟವಾಗಲಿದೆ. ಕೊನೆ ಹಂತದ ಮತದಾನ ಮುಗಿದ ಬೆನ್ನಲ್ಲೇ ಮತಗಟ್ಟೆ ಸಮೀಕ್ಷೆಗಳು ಪ್ರಕಟವಾಗಿದ್ದು, ಎನ್.ಡಿ.ಎ. ಬಹುಮತ ಗಳಿಸಲಿದೆ ಎಂದು ಬಹುತೇಕ ಸಮೀಕ್ಷೆಗಳಲ್ಲಿ ಹೇಳಲಾಗಿದೆ. ಈ ಹಿನ್ನೆಲೆಯಲ್ಲಿ ಮೇ 24 ರಂದು ಹೊಸ ಸರ್ಕಾರ ರಚನೆಗೆ ನಾಯಕರು ತಯಾರಿ ನಡೆಸಿದ್ದಾರೆ. ಬಿಜೆಪಿ ನೇತೃತ್ವದ ಎನ್.ಡಿ.ಎ. ಪಕ್ಷಗಳ ನಾಯಕರು ನಾಳೆ ದೆಹಲಿಗೆ ತೆರಳಿ ಸಭೆ ನಡೆಸಲಿದ್ದಾರೆ.ಪ್ರ ಧಾನಿ ಮೋದಿ, ಬಿಜೆಪಿ ಅಧ್ಯಕ್ಷ ಅಮಿತ್ ಶಾ ಹಾಗೂ ಬಿಜೆಪಿಯ ಹಿರಿಯ…