ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇನ್ನುಮುಂದೆ ಎಲ್ಲಾ ವಾಹನಗಳಿಗೆ ಫಾಸ್ಟ್ಟ್ಯಾಗ್ ಕಡ್ಡಾಯವಾಗಲಿದೆ. ಒಂದೊಮ್ಮೆ ನಿಮ್ಮ ವಾಹನಗಳಲ್ಲಿ ಫಾಸ್ಟ್ಟ್ಯಾಗ್ ಇಲ್ಲದಿದ್ದರೆ ದುಪ್ಪಟ್ಟು ಟೋಲ್ ಕಟ್ಟಿ ಮುಂದೆ ಹೋಗಬೇಕಾಗುತ್ತದೆ. ಹೌದು ಇದು ಸತ್ಯ, ಡಿಸೆಂಬರ್ನಲ್ಲಿ ಈ ನಿಯಮ ದೇಶಾದ್ಯಂತ ಜಾರಿಗೆ ಬರಲಿದೆ.ಟೋಲ್ ಪ್ಲಾಜಾಗಳಲ್ಲಿ ವಾಹನ ದಟ್ಟಣೆ ಹಾಗೂ ಕಾಯುವ ಸಮಯವನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಟೋಲ್ನ ಎಲ್ಲ ಲೇನ್ಗಳನ್ನೂ ಫಾಸ್ಟ್ಟ್ಯಾಗ್ ಲೇನ್ಗಳನ್ನಾಗಿ ಪರಿವರ್ತಿಸಲು ನಿರ್ಧರಿಸಲಾಗಿದೆ.
ಡಿಸೆಂಬರ್ 1 ರಿಂದ ಇದು ಜಾರಿಗೆ ಬರಲಿದೆ. ಫಾಸ್ಟ್ ಟ್ಯಾಗ್ನಲ್ಲಿ ಸ್ವಯಂಚಾಲಿತವಾಗಿ ಟೋಲ್ ಶುಲ್ಕ ಕಡಿತಗೊಳ್ಳುತ್ತದೆ.ಇದೇ ವೇಳೆ ಒಂದು ಹೈಬ್ರಿಡ್ ಲೇನ್ ಕೂಡ ಇರಲಿದ್ದು, ಇದರಲ್ಲಿ ಫಾಸ್ಟ್ಟ್ಯಾಗ್ ಜೊತೆಗೆ ನಗದು ರೂಪದಲ್ಲೂ ಹಣ ಪಡೆಯಲಾಗುತ್ತದೆಮುಂದಿನ ದಿನಗಳಲ್ಲಿ ಈ ಲೇನ್ಗಳಲ್ಲಿ ಕೇವಲ ಫಾಸ್ಟ್ಟ್ಯಾಗ್ಗಳನ್ನು ಮಾತ್ರ ಸಮ್ಮತಿಸಲಾಗುತ್ತದೆ. ಫಾಸ್ಟ್ಟ್ಯಾಗ್ ಇಲ್ಲದ ವಾಹನಗಳು ಈ ಲೇನ್ಗಳ ಮೂಲಕ ಹಾದುಹೋಗುವುದಾದರೆ ದುಪ್ಪಟ್ಟು ಶುಲ್ಕ ವಿಧಿಸಲಾಗುತ್ತದೆ. ಟೋಲ್ ಬಳಿ ವಾಹನವನ್ನು ನಿಲ್ಲಿಸಿ ಹಣ ನೀಡಿ ರಸೀದಿ ತೆಗೆದುಕೊಳ್ಳುವ ಕಿರಿಕಿರಿಯನ್ನು ಇದು ನಿವಾರಿಸುತ್ತದೆ.
ಸದ್ಯ ಎಲ್ಲ ಟೋಲ್ಗಳಲ್ಲೂ ಕೆಲವು ಲೇನ್ಗಳನ್ನು ಫಾಸ್ಟ್ಟ್ಯಾಗ್ ಸಿದ್ಧವಾಗಿಸಿದ್ದು, ಇಂತಹ ಲೇನ್ಗಳಲ್ಲಿ ನಗದು ಪಾವತಿ ಮಾಡುವವರೂ ಆಗಮಿಸುವುದರಿಂದಾಗಿ ಫಾಸ್ಟ್ಟ್ಯಾಗ್ನ ಮೂಲ ಉದ್ದೇಶವೇ ವಿಫಲವಾಗಿದೆ. ಹೀಗಾಗಿ ಈ ಬಗ್ಗೆ ಅಧ್ಯಯನ ನಡೆಸಲೂ ಸಚಿವಾಲಯ ಮುಂದಾಗಿದೆ. ಹಾಗೆಯೇ ಟೋಲ್ ಪ್ಲಾಜಾದ ಕೊನೆಯ ಒಂದು ಲೈನನ್ನು ಫಾಸ್ಟ್ಟ್ಯಾಗ್ ರಹಿತ ವಾಹನಗಳಿಗಾಗಿ ಮೀಸಲಿಡಲಾಗಿದೆ. ಟೋಲ್ ಪ್ಲಾಜಾಗಳಲ್ಲಿ ಸುಗಮ ಸಂಚಾರ ಹಾಗೂ ಡಿಜಿಟಲ್ ವ್ಯವಹಾರಕ್ಕೆ ಪ್ರೋತ್ಸಾಹಿಸಲು ಈ ಕ್ರಮ ಕೈಗೊಳ್ಳಲಾಗಿದೆ.
ಕಾರು, ಜೀಪು, ಲಘು ವಾಹನಗಳು, ಮಿನಿ ಬಸ್ ಏಕಮುಖ ಪ್ರಯಾಣ ದರ ಅಷ್ಟೇ ಇರಲಿದೆ. ಆದರೆ ನಿತ್ಯದ ಬಸ್ ಪಾಸಿನ ದರ ಮಾತ್ರ ಐದು ರೂ ಹೆಚ್ಚಳವಾಗಿದೆ. ಕಾರು, ಜೀಪುಗಳ ತಿಂಗಳ ಪಾಸಿನ ದರ 50 , ಲಘು ವಾಹನಗಳು, ಮಿನಿಬಸ್ ಪಾಸಿನ ದರ 75 ರೂ, ಬಸ್, ಟ್ರಕ್ಗಳ ದರವೂ ಏರಿಕೆಯಾಗಿದೆ. ದ್ವಿಚಕ್ರ ವಾಹನಗಳಿಗೆ ಯಾವುದೇ ಟೋಲ್ ಇಲ್ಲ. ಬೆಂಗಳೂರಿನ ನವಯುಗ ಟೋಲ್ ಪ್ರೈವೇಟ್ ಲಿಮಿಟೆಡ್ ಭಾನುವಾರ ಟೋಲ್ ದರ ಪ್ರಕಟಿಸಿದೆ. 19.5 ಕಿ.ಮೀಗೆ ದರ ಪರಿಷ್ಕರಣೆ ಮಾಡಿದೆ.
ನಿತ್ಯ 45,000 ವಾಹನಗಳು ಸಂಚರಿಸುತ್ತವೆ. ಇತ್ತೀಚೆಗೆ ಎಲೆಕ್ಟ್ರಾನಿಕ್ಸ್ಸಿಟಿ, ಅತ್ತಿಬೆಲೆ ಮಾರ್ಗದ ಟೋಲ್ ದರ ಹೆಚ್ಚಳ ಮಾಡಲಾಗಿತ್ತು. ದ್ವಿಚಕ್ರ ವಾಹನ ಸವಾರರು ಎರಡೂ ಮಾರ್ಗಗಳಿಗ ಸೇರಿ 20-30 , ನಾಲ್ಕು ಚಕ್ರ ವಾಹನ ಸವಾರರು 45-70 ನೀಡಬೇಕಿದೆ.ಮಾಸಿಕ ಪಾಸಿನ ದರವನ್ನು ಕೂಡ ದ್ವಿಚಕ್ರ ವಾಹನ ಸವಾರರಿಗೆ 20 ರೂ ಹಾಗೂ ಕಾರಿಗೆ 40, ಎಸ್ಯುವಿಗೆ 60 ರೂ , ಟ್ರಕ್ಸ್, ಬಸ್ಗಗಳಿಗೆ 120 ರೂ ನೀಡಬೇಕಿದೆ.
ಈಗ ದ್ವಿಚಕ್ರ ವಾಹನ ಸವಾರರು 620 ರೂ , ಕಾರಿಗೆ 1,405, ವಾಣಿಜ್ಯ ವಾಹನಗಳು 1,965 ಟ್ರಕ್ ಬಸ್ ಗಳು 3,930 ರೂ ಪಾವತಿಸುತ್ತಿದ್ದಾರೆ. ಎಲೆಕ್ಟ್ರಾನಿಕ್ಸ್ ಸಿಟಿ, ಅತ್ತಿಬೆಲೆ ಮಾರ್ಗದಲ್ಲಿ ನಿತ್ಯ ಸಂಚರಿಸುವವರು ಜುಲೈ 1 ರಿಂದ ಟೋಲ್ ದರ ಹೆಚ್ಚಳವಾಗಿದೆ. ಎಲೆಕ್ಟ್ರಾನಿಕ್ಸ್ ಸಿಟಿಯಿಂದ ನಗರಕ್ಕೆ ಬರುವವರು ಹೋಗುವ ಮಾರ್ಗದಲ್ಲಿ 5 ರೂ, ಹಿಂದಿರುಗುವಾಗ 5 ರೂ ಒಟ್ಟು 10 ರೂ ಹೆಚ್ಚಿಗೆ ಹಣ ಪಾವತಿಸಬೇಕಿದೆ. ದ್ವಿಚಕ್ರ ವಾಹನ ಸವಾರರು ಎರಡೂ ಮಾರ್ಗಗಳಿಗ ಸೇರಿ 20-30 , ನಾಲ್ಕು ಚಕ್ರ ವಾಹನ ಸವಾರರು 45-70 ನೀಡಬೇಕಿದೆ. ಮಾಸಿಕ ಪಾಸಿನ ದರವನ್ನು ಕೂಡ ದ್ವಿಚಕ್ರ ವಾಹನ ಸವಾರರಿಗೆ 20 ರೂ ಹಾಗೂ ಕಾರಿಗೆ 40, ಎಸ್ಯುವಿಗೆ 60 ರೂ , ಟ್ರಕ್ಸ್, ಬಸ್ಗಳಿಗೆ 120 ರೂ ನೀಡಬೇಕಿದೆ.
ಈಗ ದ್ವಿಚಕ್ರ ವಾಹನ ಸವಾರರು 620 ರೂ , ಕಾರಿಗೆ 1,405, ವಾಣಿಜ್ಯ ವಾಹನಗಳು 1,965 ಟ್ರಕ್ ಬಸ್ ಗಳು 3,930 ರೂ ಪಾವತಿಸುತ್ತಿದ್ದಾರೆ. ಐಟಿ ಸಿಬ್ಬಂದಿಗಳು ಬೆಂಗಳೂರು ನಗರದಿಂದ ನಿತ್ಯ ಎಲೆಕ್ಟ್ರಾನಿಕ್ಸ್ ಸಿಟಿ ಕಡೆಗೆ ಹೋಗುತ್ತಾರೆ. 18 ಕಿ.ಮೀ ರಸ್ತೆಯಲ್ಲಿ 55,000 -60 ಸಾವಿರ ವಾಹನಗಳು ಸಂಚರಿಸುತ್ತವೆ. ಹೋಲ್ಸೇಲ್ ಇಂಡೆಕ್ಸ್ ಪ್ರೈಸ್ ಪ್ರಕಾರ ಟೋಲ್ ಮೊತ್ತವನ್ನು ಏರಿಕೆ ಮಾಡಲಾಗುತ್ತಿದೆ. ಟೋಲ್ ದರ ಹೆಚ್ಚಾದರೆ ಆ ಮಾರ್ಗದಲ್ಲಿ ಸಂಚರಿಸುವ ಬಸ್ ಟಿಕೆಟ್ ದರ ಕೂಡ ಹೆಚ್ಚಾಗಲಿದೆ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ಜಗತ್ತಿನಲ್ಲಿ ಉತ್ತರ ಸಿಗದಂತಹ ಪ್ರಶ್ನೆಗಳು ಹಲವಾರಿವೆ ಅವುಗಳಲ್ಲೊಂದು ಕೋಳಿ ಮೊಟ್ಟ ಮೊದಲು ಬಂದಿದ್ದು? ಅಥವಾ ಮೊಟ್ಟೆ ಮೊಟ್ಟ ಮೊದಲು ಬಂದಿದ್ದು ? ಕೊನೆಗೂ ಇದಕ್ಕೆ ವಿಜ್ಞಾನಿಗಳಿಂದ ಉತ್ತರ ಲಭ್ಯವಾಗಿದೆ.
ಕೆಲವರಿಗೆ ವಯಸ್ಸಿನ ಬಗ್ಗೆ ಕೇಳಿದ್ರೆ ತುಂಬಾ ಕೋಪ ಬರುತ್ತೆ.ನಿಮ್ಗೆ ಎಷ್ಟು ವಯಸ್ಸು ಎಂದರೆ,ಎಷ್ಟೋ ಆಗಿದೆ ಬಿಡ್ರಿ ಎಂಬ ಉಡಾಫೆ ಉತ್ತರ ಕೊಡ್ತಾರೆ.ಯಾರನ್ನೇ ಕೇಳಿದ್ರೂ,ಸರಿಯಾದ ವಯಸ್ಸು ಹೇಳೋದಿಲ್ಲ.ಸ್ವಲ್ಪ ಹೆಚ್ಚು ಕಡಿಮೆ ಹೇಳ್ತಾರೆ.
ಸಾವು ಬದುಕಿನ ಮಧ್ಯೆ ಹೋರಾಟ ನಡೆಸುತ್ತಿರುವ ತಂದೆಗೆ ಲಿವರ್ ಸಿಗುತ್ತಾ ಅಂತ ಮಗಳು ಚಾತಕ ಪಕ್ಷಿಯಂತೆ ಕಾಯುತ್ತಿದ್ದಳು. ಆದರೆ ಕಾದಿದ್ದೆ ಬಂತು. ಲಿವರ್ ಮಾತ್ರ ಸಿಗಲೇ ಇಲ್ಲ. ಲಿವರ್ ಸಿಗದೇ ಇದ್ದರೆ ತಂದೆ ಮೃತ್ಯು ಕಟ್ಟಿಟ್ಟ ಬುತ್ತಿ ಎಂದು ತಿಳಿದ ಮಗಳು ಈಗ ಕೊನೆಗೆ ತನ್ನ ಪಿತ್ತಜನಕಾಂಗವನ್ನೇ ನೀಡುವ ಮೂಲಕ ಜನ್ಮ ನೀಡಿದ ತಂದೆಗೆ ಮರುಜನ್ಮ ನೀಡಿದ್ದಾಳೆ. ಹೌದು. ಐಸಿಯುನಲ್ಲಿ ಹೋರಾಡುತ್ತಿದ್ದ ತನ್ನ ತಂದೆಗಾಗಿ ಮಗಳೊಬ್ಬಳು ಲಿವರ್ ನ ಒಂದು ಭಾಗವನ್ನು ದಾನ ಮಾಡಿರುವ ಘಟನೆ ತಮಿಳುನಾಡಿನ…
ಈಗಿನ ದಿನಗಳಲ್ಲಿ ಚಿಕ್ಕ ಮಕ್ಕಳಿಂದ ವಯಸ್ಸಾದವರ ವರೆಗೂ ಫಾಸ್ಟ್ ಫುಡ್ ಗೆ ದಾಸರಾಗಿದ್ದಾರೆ ಎಂದು ಹೇಳಿದರೆ ತಪ್ಪಾಗಲ್ಲ, ಇನ್ನು ಹೋಟೆಲ್ ಮತ್ತು ರಸ್ತೆಯ ಬದಿಗಳಲ್ಲಿ ಸಿಗುವ ಫಾಸ್ಟ್ ಫುಡ್ ತಿನ್ನಲು ತುಂಬಾ ರುಚಿಯಾಗಿ ಇರುತ್ತದೆ ಮತ್ತು ಕಡಿಮೆ ತಿಂದರು ಹೊಟ್ಟೆ ತುಂಬುತ್ತದೆ ಅನ್ನುವ ಕಾರಣಕ್ಕೆ ಜನರು ಹೆಚ್ಚಾಗಿ ಈ ಫಾಸ್ಟ್ ಫುಡ್ ಗಳನ್ನ ತಿನ್ನುತ್ತಿದ್ದಾರೆ. ಇನ್ನು ಫಾಸ್ಟ್ ಫುಡ್ ತಿನ್ನುವುದರಿಂದ ನಮ್ಮ ದೇಹಕ್ಕೆ ಕೆಲವು ತೊಂದರೆಗಳು ಆಗುತ್ತದೆ ಎಂದು ಕೆಲವರಿಗೆ ಗೊತ್ತಿದ್ದರೂ ಕೂಡ ಫಾಸ್ಟ್ ಫುಡ್ ತಿನ್ನುವುದನ್ನ…
ತಮ್ಮನ್ನು ಸಾಕಿದವರನ್ನು ಹಾಗೂ ತಮ್ಮ ಬಗ್ಗೆ ಕಾಳಜಿ ವಹಿಸಿದವರನ್ನು ಪ್ರಾಣಿಗಳು ಎಂದಿಗೂ ವು ರೆಯುವುದಿಲ ಎಂಬ ಮಾತು ನೂರಕ್ಕೆ ನೂರರಷ್ಟು ಸತ್ಯ, ಇದಕ್ಕೆ ಜೀವಂತ ನಿದರ್ಶನ ಬಳ್ಳಾರಿಯ ಜಿಂಕೆ ಮರಿ ಯಾಗಿದೆ.
ಸಾರ್ವಜನಿಕ ಸ್ಥಳದಲ್ಲಿ ಯುವಕ ಮೂತ್ರ ವಿಸರ್ಜನೆ ಮಾಡಿದ್ದಾನೆ ಎನ್ನುವ ಕ್ಷುಲ್ಲಕ ಕಾರಣಕ್ಕೆ 19 ವರ್ಷದ ಅಂಕಿತ್ ಎನ್ನುವ ಯುವಕನನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ನಡೆದಿದೆ. ದೆಹಲಿಯ ತಿಲಕ್ ನಗರದಲ್ಲಿ ಈ ಘಟನೆ ಶನಿವಾರ ನಡೆದಿದ್ದು, ಮೃತ ಅಂಕಿತ್ ರಿಪೇರಿಗೆ ನೀಡಿದ್ದ ಮೊಬೈಲ್ ತೆಗೆದುಕೊಂಡು ಬರುವಾಗ ಸಾರ್ವಜನಿಕ ಸ್ಥಳದಲ್ಲಿ ಮೂತ್ರ ವಿಸರ್ಜನೆ ಮಾಡಿದ್ದಾನೆ. ಅಲ್ಲಿದ್ದ ರವಿ ಎನ್ನುವ ವ್ಯಕ್ತಿ ಮೂತ್ರ ವಿಸರ್ಜನೆ ಮಾಡಿರುವುದಕ್ಕೆ ಅಕ್ಷೇಪ ವ್ಯಕ್ತಪಡಿಸಿದ್ದು, ಮಾತಿಗೆ ಮಾತು ಬೆಳೆದಿದೆ. ಈ ವೇಳೆ ರವಿ ಹಾಗೂ…