ಸುದ್ದಿ

ಕಡ್ಡಾಯವಾಗಿ ವಾಹನಗಳಿಗೆ ಫಾಸ್ಟ್‌ಟ್ಯಾಗ್ ಇರಲೇಬೇಕು:ಇಲ್ಲ ಎಂದಲ್ಲಿ ಎರಡರಷ್ಟು ಟೋಲ್ ಕಟ್ಟಿ….!

53

ಇನ್ನುಮುಂದೆ ಎಲ್ಲಾ ವಾಹನಗಳಿಗೆ ಫಾಸ್ಟ್‌ಟ್ಯಾಗ್ ಕಡ್ಡಾಯವಾಗಲಿದೆ. ಒಂದೊಮ್ಮೆ ನಿಮ್ಮ ವಾಹನಗಳಲ್ಲಿ ಫಾಸ್ಟ್‌ಟ್ಯಾಗ್‌ ಇಲ್ಲದಿದ್ದರೆ ದುಪ್ಪಟ್ಟು ಟೋಲ್ ಕಟ್ಟಿ ಮುಂದೆ ಹೋಗಬೇಕಾಗುತ್ತದೆ. ಹೌದು ಇದು ಸತ್ಯ, ಡಿಸೆಂಬರ್‌ನಲ್ಲಿ ಈ ನಿಯಮ ದೇಶಾದ್ಯಂತ ಜಾರಿಗೆ ಬರಲಿದೆ.ಟೋಲ್ ಪ್ಲಾಜಾಗಳಲ್ಲಿ ವಾಹನ ದಟ್ಟಣೆ ಹಾಗೂ ಕಾಯುವ ಸಮಯವನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಟೋಲ್ನ ಎಲ್ಲ ಲೇನ್‌ಗಳನ್ನೂ ಫಾಸ್ಟ್‌ಟ್ಯಾಗ್‌ ಲೇನ್‌ಗಳನ್ನಾಗಿ ಪರಿವರ್ತಿಸಲು ನಿರ್ಧರಿಸಲಾಗಿದೆ.

ಡಿಸೆಂಬರ್‌ 1 ರಿಂದ ಇದು ಜಾರಿಗೆ ಬರಲಿದೆ. ಫಾಸ್ಟ್‌ ಟ್ಯಾಗ್‌ನಲ್ಲಿ ಸ್ವಯಂಚಾಲಿತವಾಗಿ ಟೋಲ್ ಶುಲ್ಕ ಕಡಿತಗೊಳ್ಳುತ್ತದೆ.ಇದೇ ವೇಳೆ ಒಂದು ಹೈಬ್ರಿಡ್‌ ಲೇನ್‌ ಕೂಡ ಇರಲಿದ್ದು, ಇದರಲ್ಲಿ ಫಾಸ್ಟ್‌ಟ್ಯಾಗ್‌ ಜೊತೆಗೆ ನಗದು ರೂಪದಲ್ಲೂ ಹಣ ಪಡೆಯಲಾಗುತ್ತದೆಮುಂದಿನ ದಿನಗಳಲ್ಲಿ ಈ ಲೇನ್‌ಗಳಲ್ಲಿ ಕೇವಲ ಫಾಸ್ಟ್‌ಟ್ಯಾಗ್‌ಗಳನ್ನು ಮಾತ್ರ ಸಮ್ಮತಿಸಲಾಗುತ್ತದೆ. ಫಾಸ್ಟ್‌ಟ್ಯಾಗ್‌ ಇಲ್ಲದ ವಾಹನಗಳು ಈ ಲೇನ್‌ಗಳ ಮೂಲಕ ಹಾದುಹೋಗುವುದಾದರೆ ದುಪ್ಪಟ್ಟು ಶುಲ್ಕ ವಿಧಿಸಲಾಗುತ್ತದೆ. ಟೋಲ್ ಬಳಿ ವಾಹನವನ್ನು ನಿಲ್ಲಿಸಿ ಹಣ ನೀಡಿ ರಸೀದಿ ತೆಗೆದುಕೊಳ್ಳುವ ಕಿರಿಕಿರಿಯನ್ನು ಇದು ನಿವಾರಿಸುತ್ತದೆ.

ಸದ್ಯ ಎಲ್ಲ ಟೋಲ್‌ಗಳಲ್ಲೂ ಕೆಲವು ಲೇನ್‌ಗಳನ್ನು ಫಾಸ್ಟ್‌ಟ್ಯಾಗ್‌ ಸಿದ್ಧವಾಗಿಸಿದ್ದು, ಇಂತಹ ಲೇನ್‌ಗಳಲ್ಲಿ ನಗದು ಪಾವತಿ ಮಾಡುವವರೂ ಆಗಮಿಸುವುದರಿಂದಾಗಿ ಫಾಸ್ಟ್‌ಟ್ಯಾಗ್‌ನ ಮೂಲ ಉದ್ದೇಶವೇ ವಿಫ‌ಲವಾಗಿದೆ. ಹೀಗಾಗಿ ಈ ಬಗ್ಗೆ ಅಧ್ಯಯನ ನಡೆಸಲೂ ಸಚಿವಾಲಯ ಮುಂದಾಗಿದೆ. ಹಾಗೆಯೇ ಟೋಲ್‌ ಪ್ಲಾಜಾದ ಕೊನೆಯ ಒಂದು ಲೈನನ್ನು ಫಾಸ್ಟ್‌ಟ್ಯಾಗ್ ರಹಿತ ವಾಹನಗಳಿಗಾಗಿ ಮೀಸಲಿಡಲಾಗಿದೆ. ಟೋಲ್ ಪ್ಲಾಜಾಗಳಲ್ಲಿ ಸುಗಮ ಸಂಚಾರ ಹಾಗೂ ಡಿಜಿಟಲ್ ವ್ಯವಹಾರಕ್ಕೆ ಪ್ರೋತ್ಸಾಹಿಸಲು ಈ ಕ್ರಮ ಕೈಗೊಳ್ಳಲಾಗಿದೆ.

ಕಾರು, ಜೀಪು, ಲಘು ವಾಹನಗಳು, ಮಿನಿ ಬಸ್ ಏಕಮುಖ ಪ್ರಯಾಣ ದರ ಅಷ್ಟೇ ಇರಲಿದೆ. ಆದರೆ ನಿತ್ಯದ ಬಸ್‌ ಪಾಸಿನ ದರ ಮಾತ್ರ ಐದು ರೂ ಹೆಚ್ಚಳವಾಗಿದೆ. ಕಾರು, ಜೀಪುಗಳ ತಿಂಗಳ ಪಾಸಿನ ದರ 50 , ಲಘು ವಾಹನಗಳು, ಮಿನಿಬಸ್ ಪಾಸಿನ ದರ 75 ರೂ, ಬಸ್, ಟ್ರಕ್‌ಗಳ ದರವೂ ಏರಿಕೆಯಾಗಿದೆ. ದ್ವಿಚಕ್ರ ವಾಹನಗಳಿಗೆ ಯಾವುದೇ ಟೋಲ್ ಇಲ್ಲ. ಬೆಂಗಳೂರಿನ ನವಯುಗ ಟೋಲ್ ಪ್ರೈವೇಟ್ ಲಿಮಿಟೆಡ್ ಭಾನುವಾರ ಟೋಲ್ ದರ ಪ್ರಕಟಿಸಿದೆ. 19.5 ಕಿ.ಮೀಗೆ ದರ ಪರಿಷ್ಕರಣೆ ಮಾಡಿದೆ.

ನಿತ್ಯ 45,000 ವಾಹನಗಳು ಸಂಚರಿಸುತ್ತವೆ. ಇತ್ತೀಚೆಗೆ ಎಲೆಕ್ಟ್ರಾನಿಕ್ಸ್‌ಸಿಟಿ, ಅತ್ತಿಬೆಲೆ ಮಾರ್ಗದ ಟೋಲ್ ದರ ಹೆಚ್ಚಳ ಮಾಡಲಾಗಿತ್ತು. ದ್ವಿಚಕ್ರ ವಾಹನ ಸವಾರರು ಎರಡೂ ಮಾರ್ಗಗಳಿಗ ಸೇರಿ 20-30 , ನಾಲ್ಕು ಚಕ್ರ ವಾಹನ ಸವಾರರು 45-70 ನೀಡಬೇಕಿದೆ.ಮಾಸಿಕ ಪಾಸಿನ ದರವನ್ನು ಕೂಡ ದ್ವಿಚಕ್ರ ವಾಹನ ಸವಾರರಿಗೆ 20 ರೂ ಹಾಗೂ ಕಾರಿಗೆ 40, ಎಸ್‌ಯುವಿಗೆ 60 ರೂ , ಟ್ರಕ್ಸ್‌, ಬಸ್‌ಗಗಳಿಗೆ 120 ರೂ ನೀಡಬೇಕಿದೆ.

ಈಗ ದ್ವಿಚಕ್ರ ವಾಹನ ಸವಾರರು 620 ರೂ , ಕಾರಿಗೆ 1,405, ವಾಣಿಜ್ಯ ವಾಹನಗಳು 1,965 ಟ್ರಕ್ ಬಸ್‌ ಗಳು 3,930 ರೂ ಪಾವತಿಸುತ್ತಿದ್ದಾರೆ. ಎಲೆಕ್ಟ್ರಾನಿಕ್ಸ್‌ ಸಿಟಿ, ಅತ್ತಿಬೆಲೆ ಮಾರ್ಗದಲ್ಲಿ ನಿತ್ಯ ಸಂಚರಿಸುವವರು ಜುಲೈ 1 ರಿಂದ ಟೋಲ್ ದರ ಹೆಚ್ಚಳವಾಗಿದೆ. ಎಲೆಕ್ಟ್ರಾನಿಕ್ಸ್‌ ಸಿಟಿಯಿಂದ ನಗರಕ್ಕೆ ಬರುವವರು ಹೋಗುವ ಮಾರ್ಗದಲ್ಲಿ 5 ರೂ, ಹಿಂದಿರುಗುವಾಗ 5 ರೂ ಒಟ್ಟು 10 ರೂ ಹೆಚ್ಚಿಗೆ ಹಣ ಪಾವತಿಸಬೇಕಿದೆ. ದ್ವಿಚಕ್ರ ವಾಹನ ಸವಾರರು ಎರಡೂ ಮಾರ್ಗಗಳಿಗ ಸೇರಿ 20-30 , ನಾಲ್ಕು ಚಕ್ರ ವಾಹನ ಸವಾರರು 45-70 ನೀಡಬೇಕಿದೆ. ಮಾಸಿಕ ಪಾಸಿನ ದರವನ್ನು ಕೂಡ ದ್ವಿಚಕ್ರ ವಾಹನ ಸವಾರರಿಗೆ 20 ರೂ ಹಾಗೂ ಕಾರಿಗೆ 40, ಎಸ್‌ಯುವಿಗೆ 60 ರೂ , ಟ್ರಕ್ಸ್‌, ಬಸ್‌ಗಳಿಗೆ 120 ರೂ ನೀಡಬೇಕಿದೆ.

ಈಗ ದ್ವಿಚಕ್ರ ವಾಹನ ಸವಾರರು 620 ರೂ , ಕಾರಿಗೆ 1,405, ವಾಣಿಜ್ಯ ವಾಹನಗಳು 1,965 ಟ್ರಕ್ ಬಸ್‌ ಗಳು 3,930 ರೂ ಪಾವತಿಸುತ್ತಿದ್ದಾರೆ. ಐಟಿ ಸಿಬ್ಬಂದಿಗಳು ಬೆಂಗಳೂರು ನಗರದಿಂದ ನಿತ್ಯ ಎಲೆಕ್ಟ್ರಾನಿಕ್ಸ್ ಸಿಟಿ ಕಡೆಗೆ ಹೋಗುತ್ತಾರೆ. 18 ಕಿ.ಮೀ ರಸ್ತೆಯಲ್ಲಿ 55,000 -60 ಸಾವಿರ ವಾಹನಗಳು ಸಂಚರಿಸುತ್ತವೆ. ಹೋಲ್‌ಸೇಲ್ ಇಂಡೆಕ್ಸ್ ಪ್ರೈಸ್ ಪ್ರಕಾರ ಟೋಲ್ ಮೊತ್ತವನ್ನು ಏರಿಕೆ ಮಾಡಲಾಗುತ್ತಿದೆ. ಟೋಲ್ ದರ ಹೆಚ್ಚಾದರೆ ಆ ಮಾರ್ಗದಲ್ಲಿ ಸಂಚರಿಸುವ ಬಸ್‌ ಟಿಕೆಟ್ ದರ ಕೂಡ ಹೆಚ್ಚಾಗಲಿದೆ

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ ಗುರುವಾರ,ಈ ದಿನದ ನಿಮ್ಮ ರಾಶಿ ಭವಿಷ್ಯದ ಜೊತೆಗೆ ಅದೃಷ್ಟದ ಸಂಖ್ಯೆ ತಿಳಿಯಿರಿ….

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(6 ಡಿಸೆಂಬರ್, 2018) ಸ್ನೇಹಿತರು, ವ್ಯಾಪಾರ ಪಾಲುದಾರರು ಹಾಗೂ ಸಂಬಂಧಿಗಳ ಜೊತೆ ವ್ಯವಹರಿಸುವಾಗ ನಿಮ್ಮ ಹಿತಾಸಕ್ತಿಯನ್ನು ರಕ್ಷಿಸಿಕೊಳ್ಳಿ – ಅವರು ನಿಮ್ಮ…

  • ಸುದ್ದಿ

    ಸೋತ ನಂತರ ಮದ್ಯ ಸೇವಿಸಿ ನಿಖಿಲ್ ರಂಪಾಟ, ಬಯಲಾಯ್ತು ಸುದ್ದಿಯ ಅಸಲಿಯತ್ತು…!

    ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಸ್ವತಂತ್ರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರ ವಿರುದ್ಧ ಪರಾಭವಗೊಂಡ ಸಿಎಂ ಪುತ್ರ ನಿಖಿಲ್ ಕುಮಾರ್ ಬೇಸರದಲ್ಲಿ ಮದ್ಯ ಸೇವಿಸಿ ರಂಪಾಟ ಮಾಡಿದ್ದಾರೆ ಎಂದು ಸುದ್ದಿಯಾಗಿದ್ದು, ಆದರೆ ಇದು ಸುಳ್ಳು ಸುದ್ದಿ ಎಂದು ಹೇಳಲಾಗಿದೆ. ನಿಖಿಲ್ ಸೋತ ನಂತರ ಮಾಜಿ ಪ್ರಧಾನಿ ದೇವೇಗೌಡರ ಮನೆಗೆ ತೆರಳಿ ಕೂಗಾಡಿದ್ದಾರೆ. ಅಲ್ಲದೆ, ಮೈಸೂರಿನ ಹೋಟೆಲ್ ನಲ್ಲಿ ತಂಗಿದ್ದ ಅವರು ಮದ್ಯ ಸೇವಿಸಿ ರಂಪಾಟ ಮಾಡಿದ್ದಾರೆ ಎಂದು ಪತ್ರಿಕೆಯೊಂದು ವರದಿ ಮಾಡಿತ್ತು. ಇದು ಸುಳ್ಳು ಸುದ್ದಿ ಎನ್ನುವುದು ಗೊತ್ತಾಗಿದೆ….

  • ಉಪಯುಕ್ತ ಮಾಹಿತಿ

    ಪಿ.ಎಂ. ಕಿಸಾನ್ ಯೋಜನೆಯ ಫಲಾನುಭವಿಗಳು ಕಡ್ಡಾಯವಾಗಿ e kyc ಮಾಡಿಸಿಕೊಳ್ಳಿ

    ಪಿ.ಎಂ. ಕಿಸಾನ್ ಯೋಜನೆಯಲ್ಲಿ ನೊಂದಣಿಯಾಗಿರುವ ಫಲಾನುಭವಿಗಳಿಗೆ ಆರ್ಥಿಕ ನೆರವು ವರ್ಗಾವಣೆಯು ಚಾಲ್ತಿಯಲ್ಲಿದ್ದು, ಯೋಜನೆಯ ನೆರವು ನೈಜ ಫಲಾನುಭವಿಗಳಿಗೆ ದೊರೆಕುತ್ತಿದ್ದೆಯೇ ಎಂಬುದನ್ನು ಖಾತರಿ ಪಡಿಸಿಕೊಳ್ಳಲು e kyc ಮಾಡುವುದು ಕಡ್ಡಾಯವಾಗಿರುತ್ತದೆ e kyc ಮಾಡಿಸಲು ತಮ್ಮ ಆಧಾರ ಸಂಖ್ಯೆ ಮತ್ತು ಆಧಾರ್ ಸಂಖ್ಯೆಯೊOದಿಗೆ ನೊಂದಣಿಯಾಗಿರುವ ಮೊಬೈಲ್ ಸಂಖ್ಯೆಯನ್ನು ದಾಖಲಿಸಿದ ನಂತರ ಓಟಿಪಿ ಆಧಾರಿಸಿದ e-kyc ಮಾಡಬಹುದಾಗಿರುತ್ತದೆ. ಆಧಾರ್ ಸಂಖ್ಯೆಯೊOದಿಗೆ ಮೊಬೈಲ್ ಸಂಖ್ಯೆ ಜೋಡಣೆಯಾಗಿರುವ ಅಥವಾ ಮೊಬೈಲ್ ಸಂಖ್ಯೆಗೆ ಓಟಿಪಿ ಸ್ವೀಕೃತಿಯಾಗಿರುವ ಸಂದರ್ಭದಲ್ಲಿ ನಿಮ್ಮ ಹತ್ತಿರದ ನಾಗರಿಕ ಸೇವ ಕೇಂದ್ರಗಳಿಗೆ…

  • ಜ್ಯೋತಿಷ್ಯ

    ಮಂಗಳವಾರದ ನಿಮ್ಮ ರಾಶಿ ಭವಿಷ್ಯ ಮಂಗಳವಾಗಿದೆಯೇ ನೋಡಿ ತಿಳಿಯಿರಿ…ಶೇರ್ ಮಾಡಿ

    ಮಂಗಳವಾರ, 24/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಅನಿರೀಕ್ಷಿತ ಸಂಚಾರ. ಹೂವು ವ್ಯಾಪಾರಿಗಳಿಗೆ ಲಾಭ.ನಿರುದ್ಯೋಗಿಗಳಿಗೆ ಶುಭವಾರ್ತೆ. ಬಂದುಗಳ ಆಗಮನ. ಜೀವನದಲ್ಲಿ ಹೆಚ್ಚು ಧನಾತ್ಮಕ ಬದಲಾವಣೆಗಳನ್ನು ಪಡೆಯುತ್ತೀರಿ. ವೃಷಭ:- ಮನೆಯಲ್ಲಿ ದೇವತಾಕಾರ್ಯಗಳು ನಡೆಯಲಿವೆ. ಮನೆಯವರ ಹಾಗೂ ಸ್ನೇಹಿತರ ಸಹಕಾರ ಇರಲಿದೆ. ಹಣಕಾಸಿನ ವಿಷಯದಲ್ಲಿ  ಜಾಗ್ರತೆ ಇರಲಿ.ನಿಮ್ಮ ಹಣದ ಖರ್ಚಿನ ಬಗ್ಗೆ ಜಾಗ್ರತೆ ಇರಲಿ. ದೀರ್ಘ ಪ್ರಯಾಣ ಅನುಕೂಲಕರವಾಗಿರುತ್ತದೆ.ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ. ಮಿಥುನ:– ವ್ಯಾಪಾರ, ವ್ಯವಹಾರಗಳಲ್ಲಿ ಅಧಿಕ ಆದಾಯ. ಶ್ರಮಕ್ಕೆ ತಕ್ಕ ಪ್ರತಿಫಲ ಸಿಗಲಿದೆ.ವೃತ್ತಿರಂಗದಲ್ಲಿ…

  • ಉಪಯುಕ್ತ ಮಾಹಿತಿ

    ಅಟಲ್ ಪಿಂಚಣಿ ಯೋಜನೆ ಮೂಲಕ ಪ್ರತೀ ತಿಂಗಳು 5000 ಪಡೆಯಿರಿ.!ಹೆಚ್ಚಿನ ಮಾಹಿತಿಗೆ ಮುಂದೆ ಓದಿ ಶೇರ್ ಮಾಡಿ ಎಲ್ಲರಿಗೂ ಉಪಯೋಗವಾಗಲಿ…

    ಅಸಂಘಟಿತ ವಲಯದ ಕಾರ್ಮಿಕ ಕಲ್ಯಾಣಕ್ಕಾಗಿ ಮುತ್ತು ಅವರ ವೃದ್ಯಾಪ್ಯ ವೇತನದ ಭದ್ರತೆಗಾಗಿ ಭಾರತ ಸರ್ಕಾರವು ಈ ಯೋಜನೆಯನ್ನು ರೂಪಿಸಿದೆ. ಈ ಯೋಜನೆಯು ಅಸಂಘಟಿತ ವಲಯದ ಕಾರ್ಮಿಕರನ್ನು ಸ್ವಪ್ರೇರಣೆಯಿಂದ ತಮ್ಮ ನಿವೃತ್ತಿಗಾಗಿ ಉಳಿಸಲು  ಪ್ರೋತ್ಸಾಹಿಸುತ್ತದೆ. ಬಡ ಮತ್ತು ಮಧ್ಯಮ ವರ್ಗದ ಜನರು ತಮ್ಮ ನಿವೃತ್ತಿ ಜೀವನದಲ್ಲಿ ನೆಮ್ಮದಿಯಿಂದ ಜೀವನ ಸಾಗಿಸುವಂತಾಗಬೇಕು ಎಂಬುದೇ ಆಟಲ್ ಪಿಂಚಣಿ ಯೋಜನೆಯ ಪ್ರಮುಖ ಉದ್ದೇಶ. ಏನಿದು ಅಟಲ್ ಪಿಂಚಣಿ ಯೋಜನೆ..? ಪ್ರತಿ ತಿಂಗಳು ಒಂದಿಷ್ಟು ಹಣವನ್ನು ಬ್ಯಾಂಕ್ ಗೆ ಕಟ್ಟಿದರೆ.. ನಾವು ಎಷ್ಟು ಹಣ…

  • ಸುದ್ದಿ

    ಹೆಂಡತಿಯ ಹತ್ತಿರ 20 ಸಾವಿರ ಸಾಲ ಪಡೆದ ಪತಿ, 28.45 ಕೋ.ರೂ ಗೆದ್ದ…!

    ತೆಲಂಗಾಣ: ಅದೃಷ್ಟ ಯಾವತ್ತೂ ಬೇಕಾದರೂ ಖುಲಾಯಿಸಬಹುದು ಎಂಬ ಮಾತಿದೆ. ಉದ್ಯೋಗ ಹುಡುಕಿಕೊಂಡು ಹೈದರಾಬಾದ್ನ ವ್ಯಕ್ತಿಯೊಬ್ಬ ದುಬೈ ವಿಮಾನ ಹತ್ತಿದ್ದರು. ಆದರೆ ಉದ್ಯೋಗ “ಅದೃಷ್ಟವಶಾತ್’ ಕೈ ಕೊಟ್ಟಿತ್ತು. ಹಾಗಂತ ಅವನು ಬರೀ ಕೈಯಲ್ಲಿ ಬಂದಿಲ್ಲ. ಬರುವಾಗ ಅದೂ ಹೆಂಡತಿ ಕೈಯಿಂದ ಸಾಲ ಪಡೆದು, ಅದೃಷ್ಟ ಚೀಟಿ “ರಾಫೆಲ್’ ಅನ್ನು ಖರೀದಿಸಿದ್ದರು. ಆದರೆ ಅವರ ಅದೃಷ್ಟ ‘ರಾಫೆಲ್ ಚೀಟಿಯಲ್ಲೇ ಭದ್ರವಾಗಿತ್ತು. ಹೌದು ತೆಲಂಗಾಣದ ನಿಜಾಮಬಾದ್‌ನ ಜಾಕ್ರನ್ಪಳ್ಳಿಗ್ರಾಮಕ್ಕೆ ಸೇರಿದ ವಿಲಾಸ್‌ ರಿಕ್ಕಳ ಎಂಬವರು ಈ ಅದೃಷ್ಟದ ನಾಯಕ. ಮೂಲತಃ ಕೃಷಿ ಕುಟುಂಬ. ಕೆಲವು…