ಸುದ್ದಿ

ಕಡ್ಡಾಯವಾಗಿ ವಾಹನಗಳಿಗೆ ಫಾಸ್ಟ್‌ಟ್ಯಾಗ್ ಇರಲೇಬೇಕು:ಇಲ್ಲ ಎಂದಲ್ಲಿ ಎರಡರಷ್ಟು ಟೋಲ್ ಕಟ್ಟಿ….!

47

ಇನ್ನುಮುಂದೆ ಎಲ್ಲಾ ವಾಹನಗಳಿಗೆ ಫಾಸ್ಟ್‌ಟ್ಯಾಗ್ ಕಡ್ಡಾಯವಾಗಲಿದೆ. ಒಂದೊಮ್ಮೆ ನಿಮ್ಮ ವಾಹನಗಳಲ್ಲಿ ಫಾಸ್ಟ್‌ಟ್ಯಾಗ್‌ ಇಲ್ಲದಿದ್ದರೆ ದುಪ್ಪಟ್ಟು ಟೋಲ್ ಕಟ್ಟಿ ಮುಂದೆ ಹೋಗಬೇಕಾಗುತ್ತದೆ. ಹೌದು ಇದು ಸತ್ಯ, ಡಿಸೆಂಬರ್‌ನಲ್ಲಿ ಈ ನಿಯಮ ದೇಶಾದ್ಯಂತ ಜಾರಿಗೆ ಬರಲಿದೆ.ಟೋಲ್ ಪ್ಲಾಜಾಗಳಲ್ಲಿ ವಾಹನ ದಟ್ಟಣೆ ಹಾಗೂ ಕಾಯುವ ಸಮಯವನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಟೋಲ್ನ ಎಲ್ಲ ಲೇನ್‌ಗಳನ್ನೂ ಫಾಸ್ಟ್‌ಟ್ಯಾಗ್‌ ಲೇನ್‌ಗಳನ್ನಾಗಿ ಪರಿವರ್ತಿಸಲು ನಿರ್ಧರಿಸಲಾಗಿದೆ.

ಡಿಸೆಂಬರ್‌ 1 ರಿಂದ ಇದು ಜಾರಿಗೆ ಬರಲಿದೆ. ಫಾಸ್ಟ್‌ ಟ್ಯಾಗ್‌ನಲ್ಲಿ ಸ್ವಯಂಚಾಲಿತವಾಗಿ ಟೋಲ್ ಶುಲ್ಕ ಕಡಿತಗೊಳ್ಳುತ್ತದೆ.ಇದೇ ವೇಳೆ ಒಂದು ಹೈಬ್ರಿಡ್‌ ಲೇನ್‌ ಕೂಡ ಇರಲಿದ್ದು, ಇದರಲ್ಲಿ ಫಾಸ್ಟ್‌ಟ್ಯಾಗ್‌ ಜೊತೆಗೆ ನಗದು ರೂಪದಲ್ಲೂ ಹಣ ಪಡೆಯಲಾಗುತ್ತದೆಮುಂದಿನ ದಿನಗಳಲ್ಲಿ ಈ ಲೇನ್‌ಗಳಲ್ಲಿ ಕೇವಲ ಫಾಸ್ಟ್‌ಟ್ಯಾಗ್‌ಗಳನ್ನು ಮಾತ್ರ ಸಮ್ಮತಿಸಲಾಗುತ್ತದೆ. ಫಾಸ್ಟ್‌ಟ್ಯಾಗ್‌ ಇಲ್ಲದ ವಾಹನಗಳು ಈ ಲೇನ್‌ಗಳ ಮೂಲಕ ಹಾದುಹೋಗುವುದಾದರೆ ದುಪ್ಪಟ್ಟು ಶುಲ್ಕ ವಿಧಿಸಲಾಗುತ್ತದೆ. ಟೋಲ್ ಬಳಿ ವಾಹನವನ್ನು ನಿಲ್ಲಿಸಿ ಹಣ ನೀಡಿ ರಸೀದಿ ತೆಗೆದುಕೊಳ್ಳುವ ಕಿರಿಕಿರಿಯನ್ನು ಇದು ನಿವಾರಿಸುತ್ತದೆ.

ಸದ್ಯ ಎಲ್ಲ ಟೋಲ್‌ಗಳಲ್ಲೂ ಕೆಲವು ಲೇನ್‌ಗಳನ್ನು ಫಾಸ್ಟ್‌ಟ್ಯಾಗ್‌ ಸಿದ್ಧವಾಗಿಸಿದ್ದು, ಇಂತಹ ಲೇನ್‌ಗಳಲ್ಲಿ ನಗದು ಪಾವತಿ ಮಾಡುವವರೂ ಆಗಮಿಸುವುದರಿಂದಾಗಿ ಫಾಸ್ಟ್‌ಟ್ಯಾಗ್‌ನ ಮೂಲ ಉದ್ದೇಶವೇ ವಿಫ‌ಲವಾಗಿದೆ. ಹೀಗಾಗಿ ಈ ಬಗ್ಗೆ ಅಧ್ಯಯನ ನಡೆಸಲೂ ಸಚಿವಾಲಯ ಮುಂದಾಗಿದೆ. ಹಾಗೆಯೇ ಟೋಲ್‌ ಪ್ಲಾಜಾದ ಕೊನೆಯ ಒಂದು ಲೈನನ್ನು ಫಾಸ್ಟ್‌ಟ್ಯಾಗ್ ರಹಿತ ವಾಹನಗಳಿಗಾಗಿ ಮೀಸಲಿಡಲಾಗಿದೆ. ಟೋಲ್ ಪ್ಲಾಜಾಗಳಲ್ಲಿ ಸುಗಮ ಸಂಚಾರ ಹಾಗೂ ಡಿಜಿಟಲ್ ವ್ಯವಹಾರಕ್ಕೆ ಪ್ರೋತ್ಸಾಹಿಸಲು ಈ ಕ್ರಮ ಕೈಗೊಳ್ಳಲಾಗಿದೆ.

ಕಾರು, ಜೀಪು, ಲಘು ವಾಹನಗಳು, ಮಿನಿ ಬಸ್ ಏಕಮುಖ ಪ್ರಯಾಣ ದರ ಅಷ್ಟೇ ಇರಲಿದೆ. ಆದರೆ ನಿತ್ಯದ ಬಸ್‌ ಪಾಸಿನ ದರ ಮಾತ್ರ ಐದು ರೂ ಹೆಚ್ಚಳವಾಗಿದೆ. ಕಾರು, ಜೀಪುಗಳ ತಿಂಗಳ ಪಾಸಿನ ದರ 50 , ಲಘು ವಾಹನಗಳು, ಮಿನಿಬಸ್ ಪಾಸಿನ ದರ 75 ರೂ, ಬಸ್, ಟ್ರಕ್‌ಗಳ ದರವೂ ಏರಿಕೆಯಾಗಿದೆ. ದ್ವಿಚಕ್ರ ವಾಹನಗಳಿಗೆ ಯಾವುದೇ ಟೋಲ್ ಇಲ್ಲ. ಬೆಂಗಳೂರಿನ ನವಯುಗ ಟೋಲ್ ಪ್ರೈವೇಟ್ ಲಿಮಿಟೆಡ್ ಭಾನುವಾರ ಟೋಲ್ ದರ ಪ್ರಕಟಿಸಿದೆ. 19.5 ಕಿ.ಮೀಗೆ ದರ ಪರಿಷ್ಕರಣೆ ಮಾಡಿದೆ.

ನಿತ್ಯ 45,000 ವಾಹನಗಳು ಸಂಚರಿಸುತ್ತವೆ. ಇತ್ತೀಚೆಗೆ ಎಲೆಕ್ಟ್ರಾನಿಕ್ಸ್‌ಸಿಟಿ, ಅತ್ತಿಬೆಲೆ ಮಾರ್ಗದ ಟೋಲ್ ದರ ಹೆಚ್ಚಳ ಮಾಡಲಾಗಿತ್ತು. ದ್ವಿಚಕ್ರ ವಾಹನ ಸವಾರರು ಎರಡೂ ಮಾರ್ಗಗಳಿಗ ಸೇರಿ 20-30 , ನಾಲ್ಕು ಚಕ್ರ ವಾಹನ ಸವಾರರು 45-70 ನೀಡಬೇಕಿದೆ.ಮಾಸಿಕ ಪಾಸಿನ ದರವನ್ನು ಕೂಡ ದ್ವಿಚಕ್ರ ವಾಹನ ಸವಾರರಿಗೆ 20 ರೂ ಹಾಗೂ ಕಾರಿಗೆ 40, ಎಸ್‌ಯುವಿಗೆ 60 ರೂ , ಟ್ರಕ್ಸ್‌, ಬಸ್‌ಗಗಳಿಗೆ 120 ರೂ ನೀಡಬೇಕಿದೆ.

ಈಗ ದ್ವಿಚಕ್ರ ವಾಹನ ಸವಾರರು 620 ರೂ , ಕಾರಿಗೆ 1,405, ವಾಣಿಜ್ಯ ವಾಹನಗಳು 1,965 ಟ್ರಕ್ ಬಸ್‌ ಗಳು 3,930 ರೂ ಪಾವತಿಸುತ್ತಿದ್ದಾರೆ. ಎಲೆಕ್ಟ್ರಾನಿಕ್ಸ್‌ ಸಿಟಿ, ಅತ್ತಿಬೆಲೆ ಮಾರ್ಗದಲ್ಲಿ ನಿತ್ಯ ಸಂಚರಿಸುವವರು ಜುಲೈ 1 ರಿಂದ ಟೋಲ್ ದರ ಹೆಚ್ಚಳವಾಗಿದೆ. ಎಲೆಕ್ಟ್ರಾನಿಕ್ಸ್‌ ಸಿಟಿಯಿಂದ ನಗರಕ್ಕೆ ಬರುವವರು ಹೋಗುವ ಮಾರ್ಗದಲ್ಲಿ 5 ರೂ, ಹಿಂದಿರುಗುವಾಗ 5 ರೂ ಒಟ್ಟು 10 ರೂ ಹೆಚ್ಚಿಗೆ ಹಣ ಪಾವತಿಸಬೇಕಿದೆ. ದ್ವಿಚಕ್ರ ವಾಹನ ಸವಾರರು ಎರಡೂ ಮಾರ್ಗಗಳಿಗ ಸೇರಿ 20-30 , ನಾಲ್ಕು ಚಕ್ರ ವಾಹನ ಸವಾರರು 45-70 ನೀಡಬೇಕಿದೆ. ಮಾಸಿಕ ಪಾಸಿನ ದರವನ್ನು ಕೂಡ ದ್ವಿಚಕ್ರ ವಾಹನ ಸವಾರರಿಗೆ 20 ರೂ ಹಾಗೂ ಕಾರಿಗೆ 40, ಎಸ್‌ಯುವಿಗೆ 60 ರೂ , ಟ್ರಕ್ಸ್‌, ಬಸ್‌ಗಳಿಗೆ 120 ರೂ ನೀಡಬೇಕಿದೆ.

ಈಗ ದ್ವಿಚಕ್ರ ವಾಹನ ಸವಾರರು 620 ರೂ , ಕಾರಿಗೆ 1,405, ವಾಣಿಜ್ಯ ವಾಹನಗಳು 1,965 ಟ್ರಕ್ ಬಸ್‌ ಗಳು 3,930 ರೂ ಪಾವತಿಸುತ್ತಿದ್ದಾರೆ. ಐಟಿ ಸಿಬ್ಬಂದಿಗಳು ಬೆಂಗಳೂರು ನಗರದಿಂದ ನಿತ್ಯ ಎಲೆಕ್ಟ್ರಾನಿಕ್ಸ್ ಸಿಟಿ ಕಡೆಗೆ ಹೋಗುತ್ತಾರೆ. 18 ಕಿ.ಮೀ ರಸ್ತೆಯಲ್ಲಿ 55,000 -60 ಸಾವಿರ ವಾಹನಗಳು ಸಂಚರಿಸುತ್ತವೆ. ಹೋಲ್‌ಸೇಲ್ ಇಂಡೆಕ್ಸ್ ಪ್ರೈಸ್ ಪ್ರಕಾರ ಟೋಲ್ ಮೊತ್ತವನ್ನು ಏರಿಕೆ ಮಾಡಲಾಗುತ್ತಿದೆ. ಟೋಲ್ ದರ ಹೆಚ್ಚಾದರೆ ಆ ಮಾರ್ಗದಲ್ಲಿ ಸಂಚರಿಸುವ ಬಸ್‌ ಟಿಕೆಟ್ ದರ ಕೂಡ ಹೆಚ್ಚಾಗಲಿದೆ

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ನಿಮ್ಮ ಗುರುವಾರದ ರಾಶಿ ಭವಿಷ್ಯ ಶುಭವೋ ಅಶುಭವೋ ಈ ಲೇಖನ ನೋಡಿ ತಿಳಿಯಿರಿ

    ಮೇಷ ರಾಶಿ ಭವಿಷ್ಯ (Thursday, December 2, 2021) ಅತಿಯಾಗಿ ತಿನ್ನುವುದನ್ನು ತಪ್ಪಿಸಿ ಮತ್ತು ಫಿಟ್ ಆಗಿ ಉಳಿಯಲು ನಿಯಮಿತವಾಗಿ ಹೆಲ್ತ್ ಕ್ಲಬ್‌ಗೆ ಭೇಟಿ ನೀಡಿ. ಇಂದು ಹಣದ ಆಗಮನವು ನಿಮ್ಮನ್ನು ಯಾವುದೇ ಸಮಸ್ಯೆಗಳಿಂದ ಮುಕ್ತಗೊಳಿಸಬಹುದು ನಿಮ್ಮ ಜ್ಞಾನ ಮತ್ತು ಒಳ್ಳೆಯ ಹಾಸ್ಯ ನಿಮ್ಮ ಬಳಿಯಿರುವ ಜನರನ್ನು ಆಕರ್ಷಿಸಬಹುದು. ಇದು ಪ್ರೀತಿಯಲ್ಲಿ ನಿಮ್ಮ ಅದೃಷ್ಟದ ದಿನ. ನಿಮ್ಮ ಸಂಗಾತಿ ನಿಮ್ಮ ಬಹುನಿರೀಕ್ಷಿತ ಕಲ್ಪನೆಗಳನ್ನು ಸಾಕ್ಷಾತ್ಕಾರ ಮಾಡುವ ಮೂಲಕ ನಿಮ್ಮನ್ನು ಅಚ್ಚರಿಗೊಳಿಸುತ್ತಾರೆ. ಇಂದು ನಿಮಗೆಲ್ಲರಿಗೂ ತುಂಬ ಸಕ್ರಿಯವಾದ ಮತ್ತು…

  • ಜ್ಯೋತಿಷ್ಯ

    ಆಂಜಿನೇಯ ಸ್ವಾಮಿಯನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatpp ಮೆಸೇಜ್ ಮಾಡಿ ಮೇಷ…

  • ಸುದ್ದಿ

    ಇದು ಮೂಢನಂಬಿಕೆಯಲ್ಲ ಸತ್ಯ ಈ ಹಿಂದೂ ಆಚರಣೆಗಳ ಬೆನ್ನಿಗಿದೆ ವಿಜ್ಞಾನ ನೀವು ತಿಳಿಯಲೇಬೇಕು,.!

    ಹಿಂದೂ ಧರ್ಮದ ಹಲವಾರು ಆಚರಣೆಗಳು, ಸಂಪ್ರದಾಯಗಳನ್ನು ಮೂಢನಂಬಿಕೆಯೆಂದು ಜರಿಯುವವರು ಹಲವು. ಆದರೆ, ವಿಜ್ಞಾನ ಮುಂದುವರಿದಂತೆಲ್ಲ ಈ ಸಂಪ್ರದಾಯಗಳ ಹಿಂದಿನ ವೈಜ್ಞಾನಿಕ ವಿವರಣೆ ದೊರೆಯುತ್ತ ಹೋಗುತ್ತಿದೆ.ಈ ವೈಜ್ಞಾನಿಕ ಜ್ಞಾನವನ್ನೇ ಸಂಪ್ರದಾಯದ ಹೆಸರಿನಲ್ಲಿ ತಲೆಮಾರಿನಿಂದ ತಲೆಮಾರಿಗೆ ಹರಿಯಬಿಡಲಾಗಿದೆ ಸಾಮಾನ್ಯ ಜನರಿಗೆ ಈ ಆಚರಣೆಗಳ ಹಿಂದಿನ ವಿಜ್ಞಾನದ ಅರಿವು ಇಲ್ಲವಾದರೂ, ಅವರಿದನ್ನು ನಂಬಿಕೆಯ ತಳಹದಿ  ಮೇಲೆ ಸಾವಿರಾರು ವರ್ಷಗಳಿಂದ ನಡೆಸಿಕೊಂಡು ಬರುತ್ತಿದ್ದಾರೆ. ಅಂಥ ಕೆಲವು ಆಚರಣೆಗಳು ಹಾಗೂ ಸಂಪ್ರದಾಯಗಳ ಹಿಂದಿನ ವೈಜ್ಞಾನಿಕ ವಿವರಣೆಗಳನ್ನಿಲ್ಲಿ ಕೊಡಲಾಗಿದೆ. ನಾಣ್ಯಗಳನ್ನು ನದಿಗೆಸೆಯುವುದು : ನಾಣ್ಯಗಳನ್ನುದೇವಸ್ಥಾನದ ಸಮೀಪದ…

  • ಸುದ್ದಿ

    ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ರಿಂದ ಮನೆ ಖರೀದಿಸುವವರಿಗೆ ಬಂಪರ್ ಕೊಡುಗೆ..!ಇದನ್ನೊಮ್ಮೆ ಓದಿ..

    ಮನೆ ಖರೀದಿದಾರರಿಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬುಧವಾರ ಹೊಸ ಶುಭ ಸಮಾಚಾರವೊಂದನ್ನು ನೀಡಿದ್ದಾರೆ. ವಸತಿ ಯೋಜನೆಗಳಿಗೆ ಸಂಬಂಧಿಸಿದಂತೆ ಕ್ಯಾಬಿನೆಟ್ ನಿರ್ಧಾರಗಳ ಬಗ್ಗೆ ಮಾದ್ಯಮಗಳಿಗೆ ವಿವರಿಸಿದ ಸೀತಾರಾಮನ್ “ಪ್ರಸ್ತುತ 1600 ಕ್ಕೂ ಹೆಚ್ಚು ವಸತಿಯೋಜನೆಗಳು ಸ್ಥಗಿತಗೊಂಡಿವೆ. ಹಾಗಾಗಿ ಸರ್ಕಾರ , ಕೈಗೆಟುಕುವ ಮತ್ತು ಮಧ್ಯಮ ಪ್ರಮಾಣದ ಪ್ರಸ್ತುತ ಸ್ಥಗಿತಗೊಂಡ  ವಸತಿಯೋಜನೆಗಳನ್ನು ಪೂರ್ಣಗೊಳಿಸಲು ಆದ್ಯತೆಯ ಸಾಲ, ಹಣಕಾಸು ನೆರವು ನೀಡಲು ‘ವಿಶೇಷ ವಿಭಾಗ’ ಸ್ಥಾಪನೆಗೆ ಕ್ಯಾಬಿನೆಟ್ ಅನುಮೋದನೆ ನೀಡಿದೆ ಎಂದರು. ದೇಶದಲ್ಲಿಸ್ಥ ಗಿತವಾಗಿರುವ ವಸತಿ ಯೋಜನೆಗಳನ್ನು ಪುನಾರಂಭಿಸಿ…

  • ಉಪಯುಕ್ತ ಮಾಹಿತಿ

    ನಿಮ್ಮ ಮುಖದ ಮೇಲಿನ ಅನಾವಶ್ಯಕ ಕೂದಲನ್ನು ತೆಗೆಯಲು ಹೀಗೆ ಮಾಡಿ..ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ ಉಪಯೋಗವಾಗಲಿ…

    ಪ್ರತಿಯೊಬ್ಬ ಮಹಿಳೆಯು ತಾನು ಸುಂದರವಾಗಿ ಕಾಣಲು ಬಯಸುವುದು ಸಹಜ. ತತ್ವಚೆಗೆ ಹೆಚ್ಚಿನ ಅರಿಕೆಯನ್ನ ಮಾಡುತ್ತಾರೆ. ಆದರೆ ಮುಖದ ಅಂದವನ್ನ ಮುಖದ ಮೇಲಿನ ಬೇಡವಾದ ಕೂದಲುಗಳು ಹಾಳುಮಾಡುತ್ತವೆ. ಇಂತಹ ಬೇಡವಾದ ಕೂದಲುಗಳನ್ನ ತೆಗೆಯಲು ಹಲವು ಬಗೆಯ ಪ್ರಯತ್ನಗಳನ್ನ ಮಾಡುತ್ತಾರೆ. ಆದರೆ ಇದಕ್ಕೆ ಮನೆಯಲ್ಲೇ ಪರಿಹಾರವಿದೆ ಎಂಬುದನ್ನ ಮರೆತಿರುತ್ತಾರೆ. ನಿಮ್ಮ ಮುಖದಲ್ಲಿನ ಬೇಡವಾದ ಕೂದಲನ್ನ ನಿವಾರಿಸಲು ಇಲ್ಲಿದೆ ನೋಡಿ ಸುಲಭ ಉಪಾಯ… * ಎರಡು ಚಮಚ ಸಕ್ಕರೆ ಮತ್ತು ಒಂದು ಚಮಚ ಲಿಂಬೆರಸ. ಸಕ್ಕರೆಯನ್ನು ಸಂಪೂರ್ಣವಾಗಿ ಲೀನವಾಗದಂತೆ ಕದಡಿ. ದೊರಗಾದ…

  • ಉಪಯುಕ್ತ ಮಾಹಿತಿ

    ‘ಉಪ್ಪಿನ ಕಾಯಿ’ ಪ್ರಿಯರೇ ಜಾಸ್ತಿ ಉಪ್ಪಿನ ಕಾಯಿ ತಿಂದ್ರೆ, ಏನಾಗುತ್ತೆ ಗೊತ್ತಾ..?

    ಉಪ್ಪಿನ ಕಾಯಿ ಎಂದರೆ ಸಾಕು ಬಾಯಲ್ಲಿ ನೀರೂರಿ ಬಿಡುತ್ತೆ ,ಅದರಲ್ಲೂ ಉಟಕ್ಕೆ ಉಪ್ಪಿನ ಕಾಯಿ ಬೇಕೆ ಬೇಕು , ಊಟಕ್ಕೆ ತಕ್ಕ ಉಪ್ಪಿನಕಾಯಿ ಇದ್ದರೆ ಊಟ ರುಚಿಕರವಾಗಿರುತ್ತದೆ. ಯಾವುದೇ ಸಮಾರಂಭ ಔತಣಕೂಟದ ಎಲೆಯಲ್ಲಿ ಊಟಕ್ಕೆ ಉಪ್ಪಿನ ಕಾಯಿ ಇಲ್ಲ ಅಂದ್ರೆ ಅ ಭೋಜನ ಅಸಂಪೂರ್ಣ ಎನ್ನಿಸುತ್ತದೆ.