ಸುದ್ದಿ

ಟೋಲ್ ಹಾಗೂ ಟ್ಯಾಕ್ಸ್ ಹಣ ಉಳಿಸಲು ಈ ವ್ಯಕ್ತಿ ಮಾಡಿದ ಖತರ್ನಾಕ್ ಐಡಿಯಾ ಕೇಳಿದ್ರೆ ಶಾಕ್ ಆಗ್ತೀರಾ…!

80

ಸಂಚಾರಿ ಪೊಲೀಸರಿಂದ ತಪ್ಪಿಸಿಕೊಳ್ಳಲು ಹಲವು ಮಂದಿ, ಪೊಲೀಸ್, ಪ್ರೆಸ್ ಮತ್ತು ಜಡ್ಜ್ ಹಾಗೂ ಎಂಎಲ್ ಎ ಎಂಬ ಬರಹವಿರುವ ಸ್ಟಿಕ್ಕರ್ ಅಂಟಿಸಿಕೊಳ್ಳವುದು ಸಾಮಾನ್ಯ, ಆದರೆ ಇಲ್ಲೊಬ್ಬ ನಂಬರ್ ಪ್ಲೇಟ್ ಬದಲಿಸಿಕೊಂಡಿದ್ದವನನ್ನು ಪೊಲೀಸರು ಬಂಧಿಸಿದ್ದಾರೆ. 

ಎಪಿ ಸಿಎಂ ಜಗನ್ ಎಂಬ ನಂಬರ್ ಪ್ಲೇಟ್ ಅನ್ನು ತನ್ನ ಕಾರಿನ ಹಿಂದೆ ಮುಂದೆ ಅಂಟಿಸಿಕೊಂಡಿದ್ದ, ಅದುವೇ ಕಬ್ಬಿಣದ ನಂಬರ್ ಪ್ಲೇಟ್ ಫಿಕ್ಸ್ ಮಾಡಿಸಿಕೊಂಡು ಸುತ್ತಾಡುತ್ತಿದ್ದನು, 

ಆದರೆ ಅಕ್ಟೋಬರ್ 19 ರಂದು ಆತನ ನಸೀಬು ಕ್ಟೆಟ್ಜಿತ್ತು, ಸಂತಾರಿ ಪೊಲೀಸರು ದೈನಂದಿನ ಚೆಕ್ಕಿಂಗ್ ಗೆ ತೆರಳಿದ್ದವರಿಗೆ ಆರೋಪಿ ಸಿಕ್ಕಿ ಬಿದ್ದಿದ್ದಾನೆ, ಅಕ್ಟೋಬರ್ 19 ರಂದು ಆತ ಸಿಕ್ಕಿಬಿದ್ದಿದ್ದು ಸೋಮವಾರ ಬೆಳಕಿಗೆ ಬಂದಿದೆ.  

ಹರಿ ರಾಕೇಶ್ ಎಂಬಾತ ಸಿಕ್ಕಿಬಿದ್ದಿದ್ದು ಈತ ಆಂಧ್ರ ಪ್ರದೇಶ ಗೋದಾವರಿ ಜಿಲ್ಲೆಯವನಾಗಿದ್ದಾನೆ,  ಟೋಲ್ ಹಣ ಹಾಗೂ ಟ್ಯಾಕ್ಸ್ ಕಟ್ಟಲು ಇಷ್ಟವಿಲ್ಲದೇ ಎಪಿ ಸಿಎಂ ಜಗನ್ ಎಂದು ನಂಬರ್ ಪ್ಲೇಟ್ ಬಳಸಿದ್ದಾಗೆ ತಿಳಿಸಿದ್ದಾನೆ, ಪೊಲೀಸರು ಆತನ ವಿರುದ್ದ ಪ್ರಕರಣ ದಾಖಲಿಸಿದ್ದಾರೆ

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸರ್ಕಾರದ ಯೋಜನೆಗಳು

    ಸರ್ಕಾರದಿಂದ ಪ್ರತಿ ಕುಟುಂಬದ ಸದಸ್ಯರಿಗೆ 6 ಕೆಜಿ ಅಕ್ಕಿ

    ಬೆಂಗಳೂರು: ರಾಜ್ಯ ಸರ್ಕಾರದಿಂದ ಪ್ರತಿ ಕುಟುಂಬದ ಸದಸ್ಯರಿಗೆ ಐದು ಕೆಜಿ ಅಕ್ಕಿಯನ್ನು ವಿತರಿಸಲಾಗುತ್ತಿತ್ತು. ಇದೀಗ ಈ ತಿಂಗಳಿನಿಂದಲೇ ಜಾರಿಗೆ ಬರುವಂತೆ ಐದು ಕೆ.ಜಿ ಅಕ್ಕಿಯ ಜೊತೆಗೆ ಹೆಚ್ಚುವರಿಯಾಗಿ 1 ಕೆಜಿ ಅಕ್ಕಿಯನ್ನು ವಿತರಿಸಲಿದೆ. 5+1= 6 KG ಈ ಸಂಬಂಧ ಆಹಾರ, ನಾಗರೀಕ ಸರಬರಾಜು, ಗ್ರಾಹಕರ ವ್ಯವಹಾರಗಳ ಮತ್ತು ಕಾನೂನು ಮಾಪನಶಾಸ್ತ್ರ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದಾರೆ. ಆ ಆದೇಶದಲ್ಲಿ ಕೇಂದ್ರ ಸರ್ಕಾರವು ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಯೋಜನೆಯನ್ನು ಡಿಸೆಂಬರ್ 2022ಕ್ಕೆ ಅಂತ್ಯಗೊಂಡ…

  • ಉಪಯುಕ್ತ ಮಾಹಿತಿ

    ನಿಮ್ಮ ಮನೆಯ ಅಂಗಳದಲ್ಲಿ ಹಾವುಗಳು ಕಂಡು ಬರುತ್ತದೆಯೇ .?ಏನು ಮಾಡಬೇಕು ಗೊತ್ತಾ..?ತಿಳಿಯಲು ಈ ಲೇಖನ ಓದಿ ..

    ಕೆಲವು ಗಿಡಗಳಿರುವಲ್ಲಿ ಹಾವುಗಳು ಬರುವುದಿಲ್ಲ. ಗೊಂಡೆಹೂವು, ಮಾಚಿಪತ್ರೆ, ಪಶ್ಚಿಮ ಭಾರತದ ಮಜ್ಜಿಗೆಹುಲ್ಲು, ಸರ್ಪಗಂಧ ಹಾಗೂ ಬೆಳ್ಳುಳ್ಳಿಯ ಗಿಡ ಬೆಳೆಯುವಲ್ಲಿ ಹಾವುಗಳು ಸುಳಿಯದಿರುವುದನ್ನು ಕೃಷಿಕರು ಗಮನಿಸಿದ್ದಾರೆ. ಇವುಗಳ ರುಚಿ ಹಾಗೂ ಪರಿಮಳದಲ್ಲಿ ಸರ್ಪಗಳನ್ನು ವಿಕರ್ಷಿಸುವ ಗುಣವಿದೆ.

  • ವೀಡಿಯೊ ಗ್ಯಾಲರಿ

    ದೇವ್ರಾಣೆ ಈ ತರ ಹೋಳಿ ಆಡೋದನ್ನ ನೀವ್ ನೋಡೇ ಇರಲ್ಲಾ..!ಹೇಗೆ ಆಡಿದ್ದಾರೆ ಗೊತ್ತಾ.?ಸ್ವಲ್ಪ ನೋಡಿ ನಕ್ಕು ನಕ್ಕು ಸುಸ್ತಾಗ್ತೀರಾ…

    ಹೋಳಿ ಹಬ್ಬ ಬಂತೆಂದರೆ ಎಲ್ಲೆಲ್ಲೂ ಬಣ್ಣವೇ ಬಣ್ಣ.ಒಬ್ಬೊಬ್ಬರು ಒಂದೊಂದು ರೀತಿಯಲ್ಲಿ ಹೋಳಿ ಆಡ್ತಾರೆ.ಕೆಲವರು ರಂಗು ರಂಗಾದ ಬಣ್ಣಗಳಿಂದ ಹೋಳಿ ಆಡಿದ್ರೆ, ಕೆಲವರು ಮೊಟ್ಟೆ.ಟೊಮೋಟಗಳಿಂದಲೂ ಹೊಡೆದುಕೊಳ್ಳುತ್ತಾ ಹೋಳಿ ಆಡ್ತಾರೆ.ಆದರೆ ಇಲ್ಲೊಬ್ಬ ಆಸಾಮಿ ಇದ್ದಾನೆ ಇವನು ಹೋಳಿ ಆಡಿರೋ ರೀತಿ ನೋಡಿದ್ರೆ ನಿಮ್ಗೆ ನಗು ಬರ್ರ್ದೆ ಇರಲ್ಲಾ… ದೇವ್ರಾಣೆ ಈ ತರ ಹೋಳಿ ಆಡೋದನ್ನ ನೀವ್ ನೋಡೇ ಇರಲ್ಲಾ.! ಈ ವಿಡಿಯೋ ನೋಡಿ ನಕ್ಕು ನಕ್ಕು ಸುಸ್ತಾಗ್ತೀರಾ… ಚಿತ್ರಗಳು…

  • ಹಣ

    ಸ್ಲಮ್ ಮಕ್ಕಳಿಗೆ ಆದ ಅವಮಾನ…! ತಿಳಿಯಲು ಈ ಲೇಖನ ಓದಿ…

    ಮೆರಿನಾ ಗಾರ್ಡನ್‌ ದಕ್ಷಿಣ ಮುಂಬಯಿಯ ಶ್ರೀಮಂತರ ದುರಹಂಕಾರದ ವರ್ತನೆ ಇದೀಗ ತೀವ್ರ ಚರ್ಚೆಗೆ ಕಾರಣವಾಗಿದೆ. ಪ್ರತಿಷ್ಠಿತ ಗಾರ್ಡನ್‌ಗೆ ಸ್ಲಮ್‌ ಮಕ್ಕಳು ಆಡಲು ಬರಬಾರದೆಂದು ಕಫ್ ಪರೇಡ್ ಪ್ರದೇಶದ ನಿವಾಸಿಗಳು ಪೊಲೀಸ್‌ ಕಂಪ್ಲೇಂಟ್‌ ಮಾಡಿರುವ ಅಮಾನವೀಯ ಘಟನೆ ನಡೆದಿದೆ.

  • ಸುದ್ದಿ

    ಅಡುಗೆ ಸೋಡಾ ಬಗ್ಗೆ ನಿಮಗೆ ಗೊತ್ತಿರದ ಮಾಹಿತಿ..! ಸೋಡಾ ನೀರು ಕುಡಿದ್ರೆ ಎಷ್ಟೆಲ್ಲಾ ಲಾಭ ಇದೆ ಗೊತ್ತಾ…?

    ಅಡುಗೆ ಸೋಡಾ ಬಗ್ಗೆ ನಿಮಗೆ ಪ್ರತ್ಯೇಕವಾಗಿ ಹೇಳಬೇಕಾಗಿಲ್ಲ. ಸಾಮಾನ್ಯವಾಗಿ ಎಲ್ಲರೂ ಅಡುಗೆಗೆ ಇದನ್ನು ಉಪಯೋಗಿಸ್ತಾರೆ. ಕುಕೀಸ್, ದೋಸೆಗೆ ಇದನ್ನು ಬಳಸ್ತಾರೆ. ಅಡುಗೆ ಸೋಡಾ ಆರೋಗ್ಯಕ್ಕೆ ಬಹಳ ಒಳ್ಳೆಯದು. ಇದನ್ನು ಸೇವಿಸುವುದರಿಂದ ಸಾಕಷ್ಟು ಕಾಯಿಲೆಗಳು ದೂರವಾಗುತ್ತವೆ.ನಿಮಗೆ ಆಮ್ಲದ ಸಮಸ್ಯೆ ಇದ್ದರೆ ಜೀರ್ಣಕ್ರಿಯೆ ಸರಿಯಾಗಿ ಆಗುವುದಿಲ್ಲ. ಆಗ ಅಡುಗೆ ಸೋಡಾ ಬೆರೆಸಿದ ನೀರನ್ನು ಕುಡಿದ್ರೆ ಒಳ್ಳೆಯದು. ವಾಯು ಸಮಸ್ಯೆಗೂ ಇದು ಉತ್ತಮ ಮದ್ದು. ಹೊಟೇಲ್ ತಿಂಡಿ ಸೇವಿಸಿದ ನಂತ್ರ ಹೊಟ್ಟೆಯಲ್ಲಿ ವಾಯು ತುಂಬಿಕೊಂಡ ಅನುಭವವಾಗುತ್ತದೆ. ಆಗ ಅಡುಗೆ ಸೋಡಾ ಬೆರೆಸಿದ…

  • ಜ್ಯೋತಿಷ್ಯ

    ವೆಂಕಟೇಶ್ವರ ಸ್ವಾಮಿಯ ಕೃಪೆಯಿಂದ ಈ ರಾಶಿಗಳಿಗೆ ಶುಭಯೋಗ… ನಿಮ್ಮ ರಾಶಿಯೂ ಇದೆಯಾ ನೋಡಿ…

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಪ್ರತಿದಿನದಂತೆ ಎಲ್ಲವೂ ಸರಿಯಾಗಿದೆ ಎಂದುಕೊಂಡಾಗಲೇ ಕುತಂತ್ರಿಗಳಿಂದ ತೊಂದರೆ ಎದುರಾಗುವ ಸಾಧ್ಯತೆ ಇದೆ. ಈ ಬಗ್ಗೆ ಸಾಕಷ್ಟು ಪೂರ್ವಭಾವಿ ತಯಾರಿ ಮಾಡಿಕೊಂಡೇ ಅವರನ್ನು ಎದುರಿಸಿದಾಗ ಅವರು ಕೇವಲ ಪೇಪರ್‌ ಹುಲಿಗಳೆಂದು…