ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಂಚಾರಿ ಪೊಲೀಸರಿಂದ ತಪ್ಪಿಸಿಕೊಳ್ಳಲು ಹಲವು ಮಂದಿ, ಪೊಲೀಸ್, ಪ್ರೆಸ್ ಮತ್ತು ಜಡ್ಜ್ ಹಾಗೂ ಎಂಎಲ್ ಎ ಎಂಬ ಬರಹವಿರುವ ಸ್ಟಿಕ್ಕರ್ ಅಂಟಿಸಿಕೊಳ್ಳವುದು ಸಾಮಾನ್ಯ, ಆದರೆ ಇಲ್ಲೊಬ್ಬ ನಂಬರ್ ಪ್ಲೇಟ್ ಬದಲಿಸಿಕೊಂಡಿದ್ದವನನ್ನು ಪೊಲೀಸರು ಬಂಧಿಸಿದ್ದಾರೆ.

ಎಪಿ ಸಿಎಂ ಜಗನ್ ಎಂಬ ನಂಬರ್ ಪ್ಲೇಟ್ ಅನ್ನು ತನ್ನ
ಕಾರಿನ ಹಿಂದೆ ಮುಂದೆ ಅಂಟಿಸಿಕೊಂಡಿದ್ದ, ಅದುವೇ ಕಬ್ಬಿಣದ ನಂಬರ್ ಪ್ಲೇಟ್ ಫಿಕ್ಸ್ ಮಾಡಿಸಿಕೊಂಡು
ಸುತ್ತಾಡುತ್ತಿದ್ದನು,

ಆದರೆ ಅಕ್ಟೋಬರ್ 19 ರಂದು ಆತನ ನಸೀಬು ಕ್ಟೆಟ್ಜಿತ್ತು, ಸಂತಾರಿ ಪೊಲೀಸರು ದೈನಂದಿನ ಚೆಕ್ಕಿಂಗ್ ಗೆ ತೆರಳಿದ್ದವರಿಗೆ ಆರೋಪಿ ಸಿಕ್ಕಿ ಬಿದ್ದಿದ್ದಾನೆ, ಅಕ್ಟೋಬರ್ 19 ರಂದು ಆತ ಸಿಕ್ಕಿಬಿದ್ದಿದ್ದು ಸೋಮವಾರ ಬೆಳಕಿಗೆ ಬಂದಿದೆ.

ಹರಿ ರಾಕೇಶ್ ಎಂಬಾತ ಸಿಕ್ಕಿಬಿದ್ದಿದ್ದು ಈತ ಆಂಧ್ರ ಪ್ರದೇಶ ಗೋದಾವರಿ ಜಿಲ್ಲೆಯವನಾಗಿದ್ದಾನೆ, ಟೋಲ್ ಹಣ ಹಾಗೂ ಟ್ಯಾಕ್ಸ್ ಕಟ್ಟಲು ಇಷ್ಟವಿಲ್ಲದೇ ಎಪಿ ಸಿಎಂ ಜಗನ್ ಎಂದು ನಂಬರ್ ಪ್ಲೇಟ್ ಬಳಸಿದ್ದಾಗೆ ತಿಳಿಸಿದ್ದಾನೆ, ಪೊಲೀಸರು ಆತನ ವಿರುದ್ದ ಪ್ರಕರಣ ದಾಖಲಿಸಿದ್ದಾರೆ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಂಗಾರಪೇಟೆ (ಮೀ) ವಿಧಾನಸಭಾ ಕ್ಷೇತ್ರದ ನಾಮನಿರ್ದೇಶಿತ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಕ್ರಮ ಸಂಖ್ಯೆ, ಚಿಹ್ನೆ, ಪಕ್ಷ ???????
ಬಾಲಿವುಡ್ ಡಿಂಪಲ್ ಬೆಡಗಿ ದೀಪಿಕಾ ಪಡುಕೋಣೆ ತಮ್ಮ ಪತಿ, ನಟ ರಣ್ವೀರ್ ಸಿಂಗ್ರಂತೆ ಉಡುಪು ಧರಿಸಿ ಟ್ರೋಲ್ ಆಗುತ್ತಿದ್ದಾರೆ.ದೀಪಿಕಾ ಪಡುಕೋಣೆ ತನ್ನ ಪತಿ ರಣ್ವೀರ್ ಸಿಂಗ್ರನ್ನು ಭೇಟಿ ಆಗಲು ಲಂಡನ್ಗೆ ಹೋಗುತ್ತಿದ್ದರು. ಈ ವೇಳೆ ಅವರು ವಿಮಾನ ನಿಲ್ದಾಣದಲ್ಲಿ ವಿಭಿನ್ನ ಗೆಟಪ್ನಲ್ಲಿ ಮಿಂಚಿದ್ದಾರೆ. ದೀಪಿಕಾ ಅವರ ಈ ಲುಕ್ ನೋಡಿ ಅಭಿಮಾನಿಗಳು ಒಂದು ಕ್ಷಣ ದಂಗಾಗಿ ಹೋಗಿದ್ದಾರೆ. ವಿಮಾನ ನಿಲ್ದಾಣಕ್ಕೆ ದೀಪಿಕಾ ಬಿಳಿ ಬಣ್ಣದ ಟೀ-ಶರ್ಟ್ ಧರಿಸಿ ಅದಕ್ಕೆ ನಿಯಾನ್ ಪ್ಯಾಂಟ್ ಹಾಗೂ ಲಾಂಗ್ ಜಾಕೆಟ್ ಧರಿಸಿದ್ದರು….
ಹಾಸನಾಂಬೆಯ ದೇವಾಲಯ ಬಾಗಿಲು ಬುಧವಾರ ಮುಚ್ಚಲಾಗಿದ್ದು, 13 ದಿನಗಳ ದರ್ಶನ ನಂತರ ನಿನ್ನೆ ಮಧ್ಯಾಹ್ನ 1.20 ಕ್ಕೆ ದೇವಾಲಯದ ಬಾಗಿಲು ಮುಚ್ಚಲಾಗಿದೆ. ಇಂದು ಹುಂಡಿ ಎಣಿಕೆ ಕಾರ್ಯ ನಡೆಯಲಿದೆ. ಹಾಸನಾಂಬೆಗೆ ಭಕ್ತರಿಂದ ವಿಶಿಷ್ಟ ಮನವಿ ಪತ್ರಗಳು ಬಂದಿದ್ದು, ಹಲವು ಬೇಡಿಕೆಗಳನ್ನು ಭಕ್ತರು ಪತ್ರದಲ್ಲಿ ನಮೂದಿಸಿದ್ದಾರೆ, ಹಳೇ ನೋಟುಗಳು ಸಿಕ್ಕಿದೆ. ಅದರಲ್ಲೂ ಬ್ಯಾನ್ ಆಗಿರುವ ಹಳೆಯ ಸಾವಿರ ರೂಪಾಯಿ ಮುಖಬೆಲೆಯುಳ್ಳ ನೋಟುಗಳು ಜಾಸ್ತಿ ಪತ್ತೆಯಾಗಿದೆ. ಅಲ್ಲದೇ, ಭಕ್ತರು ತಮ್ಮ ಬೇಡಿಕೆ ಈಡೇರಿಸುವಂತೆ ಬರೆದು ವೆರೈಟಿ ವೆರೈಟಿ ಪತ್ರಗಳು, ಲವ್…
ಕಿಚ್ಚ ಸುದೀಪ್ ನಿರೂಪಣೆಯ ಬಿಗ್ ಬಾಗ್ 6ನೇ ಆವೃತ್ತಿ ಯಶಸ್ವಿಯಾಗಿ ಮುಗಿದಿದ್ದು ಮಾಡರ್ನ್ ರೈತ ಶಶಿಕುಮಾರ್ ವಿನ್ನರ್, ಗಾಯಕ ನವೀನ್ ಸಜ್ಜು ರನ್ನರಪ್ ಆಗಿ ಹೊರಬಂದಿದ್ದಾರೆ.ಬಿಗ್ ಬಾಸ್ ಸೀಸನ್ ಆರರ ಸ್ಪರ್ಧಿ, ಟಾಪ್ ೫ ಫೈನಲಿಸ್ಟ್ ಗಳಲ್ಲಿ ಒಬ್ಬರಾದ ರ್ಯಾಪಿಡ್ ರಶ್ಮಿ ಅವರು ಇದೇ ಮೊದಲ ಬಾರಿಗೆ ಬಿಗ್ ಬಾಸ್ ಮನೆಯ ಕಥೆಯನ್ನು ಬಿಚ್ಚಿಟ್ಟಿದ್ದಾರೆ.. ಇನ್ನು ಬಿಗ್ ಬಾಸ್ ಮನೆಯಲ್ಲಿ ಕೊನೆಯವರೆಗೂ ಇದ್ದ ರ್ಯಾಪಿಡ್ ರಶ್ಮಿ ಟಾಪ್ 5 ಕಂಟೆಸ್ಟಂಟಾಗಿ ಎಲಿಮಿನೇಟ್ ಆಗಿ ಹೊರಬಂದಿದ್ದು ಇದೇ ಮೊದಲ…
ಪ್ರತಿ ವರ್ಷ ಶಾಲಾ ಆವರಣದಲ್ಲಿ 150 ಗಿಡ ನೆಡುತ್ತೇವೆ, ಆದರೆ ದನಗಳು ದಾಳಿನಡೆಸಿ ಎಲ್ಲವೂ ಹಾಳಾಗುತ್ತವೆ. ಹಾಗಾಗಿ,ಶಾಲೆಗೆ ಕಾಂಪೌಂಡ್ ಕಟ್ಟಿಸಲು ಮೊದಲ ಆದ್ಯತೆ ನೀಡುತ್ತೇನೆ..’ನಟ ಪುನೀತ್ ರಾಜ್ಕುಮಾರ್ ನಡೆಸಿಕೊಡುವ ರಿಯಾಲಿಟಿ ಶೋ ‘ಕನ್ನಡದ ಕೋಟ್ಯಧಿಪತಿ’ಯಲ್ಲಿ ಭಾಗವಹಿಸಿ 6.4 ಲಕ್ಷ ರೂ. ಗೆದ್ದ ತಾಲೂಕಿನ ಕಟ್ಟಾಯ ಸರ್ಕಾರಿ ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿ ಕೆ.ಎನ್. ತೇಜಸ್ ಅವರ ಮನದಾನದ ಮಾತುಗಳಿವು. ರಿಯಾಲಿಟಿ ಶೋಗಾಗಿ ಸರ್ಕಾರಿ ಶಾಲಾ ಮಕ್ಕಳಿಗೆ ನಡೆಸಿದ ಪರೀಕ್ಷೆ ಬರೆದು ಆಯ್ಕೆಯಾದ ವಿದ್ಯಾರ್ಥಿ ತೇಜಸ್ ಜಿಲ್ಲೆಗೆ ಕೀರ್ತಿತಂದಿದ್ದಾನೆ….
ಶಿಸ್ತುಪಾಲನೆ ವಿಚಾರದಲ್ಲಿ ಪೊಲೀಸ್ ಇಲಾಖೆ ಒಂದು ಹೆಜ್ಜೆ ಮುಂದೆ ಇರುತ್ತದೆ. ಅದರಲ್ಲೂ ಹಿರಿಯ ಅಧಿಕಾರಿಗಳಿಗೆ ಗೌರವ ಕೊಡುವ ಸಂದರ್ಭದಲ್ಲಿ ಸೆಲ್ಯೂಟ್ ಹೊಡೆಯುವುದು ಪದ್ಧತಿಯಾಗಿದೆ. ಆದರೆ ಈಗ ಇದಕ್ಕೆ ಕೊಂಚ ಮಾರ್ಪಾಡು ತರಲು ಇಲಾಖೆ ಮುಂದಾಗಿದೆ. ಕರ್ತವ್ಯದಲ್ಲಿರುವ ಪೊಲೀಸ್ ಸಿಬ್ಬಂದಿ ಬೈಕ್ ಚಾಲನೆ ಮಾಡುವ ವೇಳೆ ಹಿರಿಯ ಅಧಿಕಾರಿಗಳಿಗೆ ಸೆಲ್ಯೂಟ್ ಪಡೆಯಬಾರದೆಂಬ ಕಟ್ಟುನಿಟ್ಟಿನ ಆದೇಶವನ್ನು ಹೊರಡಿಸಲಾಗಿದ್ದು, ಇದನ್ನು ಉಲ್ಲಂಘಿಸಿದರೆ ಮೋಟಾರು ವಾಹನ ಕಾಯ್ದೆ ಅಡಿ 1000 ರೂ. ದಂಡದ ಜೊತೆಗೆ ಮೂರು ತಿಂಗಳವರೆಗೆ ಡಿಎಲ್ ಅಮಾನತುಗೊಳಿಸಲಾಗುತ್ತದೆ. ವಾಹನ ಚಾಲನೆ…