ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಂಚಾರಿ ಪೊಲೀಸರಿಂದ ತಪ್ಪಿಸಿಕೊಳ್ಳಲು ಹಲವು ಮಂದಿ, ಪೊಲೀಸ್, ಪ್ರೆಸ್ ಮತ್ತು ಜಡ್ಜ್ ಹಾಗೂ ಎಂಎಲ್ ಎ ಎಂಬ ಬರಹವಿರುವ ಸ್ಟಿಕ್ಕರ್ ಅಂಟಿಸಿಕೊಳ್ಳವುದು ಸಾಮಾನ್ಯ, ಆದರೆ ಇಲ್ಲೊಬ್ಬ ನಂಬರ್ ಪ್ಲೇಟ್ ಬದಲಿಸಿಕೊಂಡಿದ್ದವನನ್ನು ಪೊಲೀಸರು ಬಂಧಿಸಿದ್ದಾರೆ.

ಎಪಿ ಸಿಎಂ ಜಗನ್ ಎಂಬ ನಂಬರ್ ಪ್ಲೇಟ್ ಅನ್ನು ತನ್ನ
ಕಾರಿನ ಹಿಂದೆ ಮುಂದೆ ಅಂಟಿಸಿಕೊಂಡಿದ್ದ, ಅದುವೇ ಕಬ್ಬಿಣದ ನಂಬರ್ ಪ್ಲೇಟ್ ಫಿಕ್ಸ್ ಮಾಡಿಸಿಕೊಂಡು
ಸುತ್ತಾಡುತ್ತಿದ್ದನು,

ಆದರೆ ಅಕ್ಟೋಬರ್ 19 ರಂದು ಆತನ ನಸೀಬು ಕ್ಟೆಟ್ಜಿತ್ತು, ಸಂತಾರಿ ಪೊಲೀಸರು ದೈನಂದಿನ ಚೆಕ್ಕಿಂಗ್ ಗೆ ತೆರಳಿದ್ದವರಿಗೆ ಆರೋಪಿ ಸಿಕ್ಕಿ ಬಿದ್ದಿದ್ದಾನೆ, ಅಕ್ಟೋಬರ್ 19 ರಂದು ಆತ ಸಿಕ್ಕಿಬಿದ್ದಿದ್ದು ಸೋಮವಾರ ಬೆಳಕಿಗೆ ಬಂದಿದೆ.

ಹರಿ ರಾಕೇಶ್ ಎಂಬಾತ ಸಿಕ್ಕಿಬಿದ್ದಿದ್ದು ಈತ ಆಂಧ್ರ ಪ್ರದೇಶ ಗೋದಾವರಿ ಜಿಲ್ಲೆಯವನಾಗಿದ್ದಾನೆ, ಟೋಲ್ ಹಣ ಹಾಗೂ ಟ್ಯಾಕ್ಸ್ ಕಟ್ಟಲು ಇಷ್ಟವಿಲ್ಲದೇ ಎಪಿ ಸಿಎಂ ಜಗನ್ ಎಂದು ನಂಬರ್ ಪ್ಲೇಟ್ ಬಳಸಿದ್ದಾಗೆ ತಿಳಿಸಿದ್ದಾನೆ, ಪೊಲೀಸರು ಆತನ ವಿರುದ್ದ ಪ್ರಕರಣ ದಾಖಲಿಸಿದ್ದಾರೆ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರತಿಬಾರಿ ಆಲೂಗಡ್ಡೆಯನ್ನ ಬೇಯಿಸುವಾಗ ಎಲ್ಲರಲ್ಲೂ ಕಾಡುವ ಪ್ರಶ್ನೆ ಎಂದರೆ ಆಲೂಗಡ್ಡೆ ಬೇಯುವಾಗ ಒಡೆದುಹೋಗುತ್ತದೆ ಎಂಬುದು. ಆಲೂಗಡ್ಡೆ ಒಡೆದು ಅದರೊಳಗೆ ನೀರು ಸೇರಿ ಆಲೂಗಡ್ಡೆಯ ರುಚಿ ಹಾಳಾಗುತ್ತದೆ.
ಒಂದು ಕಾಲದಲ್ಲಿ ಮಾಧ್ಯಮ ಎಂದರೆ ಜ್ಞಾನದ ಕಣಜ ಎಂದೇ ಕರೆಯಲಾಗುತ್ತಿತ್ತು. ವಿಶ್ವದ ಎಲ್ಲಾ ಆಗುಹೋಗುಗಳ ಜೊತೆ ಅವುಗಳ ಬಗೆಗಿನ ವಿಮರ್ಶಾತ್ಮಕ ದೃಷ್ಟಿಕೋನವನ್ನು ನೀಡುತ್ತಿದ್ದರು.
ಕತ್ತರಿಸಿದ Tender Coconut (ಎಳನೀರು) ಎಷ್ಟು ಹೊತ್ತು ತಾಜಾ ಇರುತ್ತದೆ ಎಂಬುದು ಅದು ಹೇಗೆ ಸಂಗ್ರಹಿಸಲಾಗಿದೆ ಎಂಬುದರ ಮೇಲೆ ಅವಲಂಬಿತವಾಗಿದೆ. ಸಾಮಾನ್ಯವಾಗಿ ತಾಜಾ ಉಳಿಯುವ ಅವಧಿ ಕೊಠಡಿ ತಾಪಮಾನದಲ್ಲಿ (Room temperature):ಕತ್ತರಿಸಿದ ನಂತರ ಸುಮಾರು 2–4 ಗಂಟೆಗಳೊಳಗೆ ಕುಡಿಯುವುದು ಉತ್ತಮ. ಬಿಸಿಲು ಅಥವಾ ಬೇಸಿಗೆ ಇದ್ದರೆ ಇನ್ನೂ ಬೇಗ ಹಾಳಾಗಬಹುದು. ಫ್ರಿಜ್ನಲ್ಲಿ (Refrigerator):ಸ್ವಚ್ಛವಾದ, ಮುಚ್ಚಿದ ಪಾತ್ರೆಯಲ್ಲಿ ಇಟ್ಟರೆ ಸುಮಾರು 24 ಗಂಟೆಗಳವರೆಗೆ ಚೆನ್ನಾಗಿರುತ್ತದೆ. ರುಚಿ ಮತ್ತು ಪೋಷಕಾಂಶಗಳು ನಿಧಾನವಾಗಿ ಕಡಿಮೆಯಾಗುತ್ತವೆ. ಫ್ರೀಜರ್ನಲ್ಲಿ:ಐಸ್ ಟ್ರೇ ಅಥವಾ ಏರ್ಟೈಟ್ ಡಬ್ಬಿಯಲ್ಲಿ…
ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್, ಕಾಂಗ್ರೆಸ್ಗೆ ಕೈ ಕೊಟ್ಟಿತ್ತಾ ಎಂಬ ಪ್ರಶ್ನೆಯೊಂದು ಜಿಲ್ಲೆಯ ಜನರಲ್ಲಿ ಮೂಡಿದೆ. ಯಾಕಂದ್ರೆ ದೋಸ್ತಿ ಅಭ್ಯರ್ಥಿಯನ್ನು ಕೆಡವಲು ದೋಸ್ತಿಗಳೇ ಪ್ಲಾನ್ ಮಾಡಿಕೊಂಡ್ರಾ ಎಂಬ ಮಾತುಗಳು ಕೇಳಿಬರುತ್ತಿವೆ. ಹೌದು. ಜೆಡಿಎಸ್ ಮುಖಂಡ ಮಂಜುನಾಥ್ ಅವರು ಬಿಜೆಪಿ ಅಭ್ಯರ್ಥಿಗೆ ಮತ ಹಾಕುವಂತೆ ಕರೆ ನೀಡಿದ್ದಾರೆ ಎನ್ನಲಾಗಿದೆ. ಕಾಂಗ್ರೆಸ್ಗೆ ವೋಟ್ ಹಾಕಬೇಡಿ, ಬಿಜೆಪಿಗೆ ವೋಟ್ ಹಾಕಿ ಎಂದು ಹೇಳುವ ಮೂಲಕ ಮಂಜುನಾಥ್ ಅವರು ಕಾಂಗ್ರೆಸ್ ಸೋಲಿಸಲು ಹಣ ಹಂಚಿದ್ದಾರೆ ಎಂದು ಆರೋಪಿಸಲಾಗಿದೆ. ಚಾಮರಾಜನಗರ ಕಾಂಗ್ರೆಸ್ ಅಭ್ಯರ್ಥಿ…
ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ಬಿಗ್ ಬಾಸ್ ಸೀಸನ್-7ರಲ್ಲಿ ಶೈನ್ ಶೆಟ್ಟಿ ಅವರು ಸ್ಪರ್ಧಿ ಚಂದನಾ ಅವರ ಜೊತೆ ಜಗಳವಾಡಿ ಅವಾಜ್ ಹಾಕಿದ್ದಾರೆ. ಶೈನ್ ವರ್ತನೆ ನೋಡಿ ಚಂದನಾ ಕಣ್ಣೀರು ಹಾಕಿದ್ದಾರೆ. ಬಿಗ್ ಬಾಸ್ ಮನೆಯಲ್ಲಿ ಚಂದನಾ ಮತ್ತು ಶೈನ್ ಶೆಟ್ಟಿ, ವಾಸುಕಿ ವೈಭವ್ ಮೂವರು ಗೆಳೆಯರು. ಚಂದನಾ ವಿರುದ್ಧವಾಗಿ ಶೈನ್ ಶೆಟ್ಟಿ ಮತ್ತು ವಾಸುಕಿ ಇಲ್ಲಿಯವರೆಗೂ ಮಾತನಾಡಿಲ್ಲ. ಆದರೆ ಈಗ ಶೈನ್ ಶೆಟ್ಟಿ ಮಾತನಾಡಿದ ಬಗೆ ನೋಡಿ ಚಂದನಾ ಕಣ್ಣೀರು ಹಾಕಿದ್ದಾರೆ. ಚಂದನಾ ಅವರು ಟಾಸ್ಕ್ ಮಾಡಿ ಮೈ…
ಅನ್ನಧಾನಕ್ಕಿಂತ ಮಿಗಿಲಾದ ಧಾನ ಯಾವುದು ಇಲ್ಲ. ಹಸಿದು ಬಂದವರಿಗೆ ಒಂದು ಹೊತ್ತು ಊಟ ಹಾಕಿದರೆ ಸಾವಿರ ಜನ್ಮದ ಪುಣ್ಯ ಸಿಗುತ್ತದೆ. ಹೌದು ಮನುಷ್ಯನಿಗೆ ಎಷ್ಟೇ ಹಣವನ್ನು ಕೊಟ್ಟರು ಆತನಿಗೆ ತೃಪ್ತಿ ಅನ್ನುವುದೇ ಇರುವುದಿಲ್ಲ. ಹಸಿದು ಬಂದವರಿಗೆ ಹೊಟ್ಟೆ ತುಂಬಾ ಅನ್ನ ಹಾಕಿದರೆ ಯಾವುದೇ ಮನುಷ್ಯ ಕೂಡ ತೃಪ್ತಿಯಾಗುತ್ತಾನೆ. ನಮ್ಮ ದೇಶದಲ್ಲಿ ಇರುವ ಹಲವು ಪುಣ್ಯಕ್ಷೇತ್ರಗಳಲ್ಲಿ ಪ್ರಖ್ಯಾತಿ ಹೊಂದಿರುವ ನಮ್ಮ ಕರ್ನಾಟಕದ ಶ್ರೀ ಕ್ಷೆತ್ರ ಧರ್ಮಸ್ಥಳ ಎಂದು ಹೇಳಬಹುದು. ಸುಮಾರು ನಾಲ್ಕು ನೂರಕ್ಕೂ ಹೆಚ್ಚು ವರ್ಷಗಳಿಂದ ಧರ್ಮಸ್ಥಳದಲ್ಲಿ ನೆಲೆಸೇರುವ…