News

ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ
ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು
ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್!
ಸ್ಮಾರ್ಟ್‌ಫೋನ್‌ ಬಳಕೆಯಿಂದಾಗಿ ಗಂಡ-ಹೆಂಡತಿ ಮಧ್ಯೆ ಬಿರುಕು
ಸುದ್ದಿ

ಟೋಲ್ ಹಾಗೂ ಟ್ಯಾಕ್ಸ್ ಹಣ ಉಳಿಸಲು ಈ ವ್ಯಕ್ತಿ ಮಾಡಿದ ಖತರ್ನಾಕ್ ಐಡಿಯಾ ಕೇಳಿದ್ರೆ ಶಾಕ್ ಆಗ್ತೀರಾ…!

81

ಸಂಚಾರಿ ಪೊಲೀಸರಿಂದ ತಪ್ಪಿಸಿಕೊಳ್ಳಲು ಹಲವು ಮಂದಿ, ಪೊಲೀಸ್, ಪ್ರೆಸ್ ಮತ್ತು ಜಡ್ಜ್ ಹಾಗೂ ಎಂಎಲ್ ಎ ಎಂಬ ಬರಹವಿರುವ ಸ್ಟಿಕ್ಕರ್ ಅಂಟಿಸಿಕೊಳ್ಳವುದು ಸಾಮಾನ್ಯ, ಆದರೆ ಇಲ್ಲೊಬ್ಬ ನಂಬರ್ ಪ್ಲೇಟ್ ಬದಲಿಸಿಕೊಂಡಿದ್ದವನನ್ನು ಪೊಲೀಸರು ಬಂಧಿಸಿದ್ದಾರೆ. 

ಎಪಿ ಸಿಎಂ ಜಗನ್ ಎಂಬ ನಂಬರ್ ಪ್ಲೇಟ್ ಅನ್ನು ತನ್ನ ಕಾರಿನ ಹಿಂದೆ ಮುಂದೆ ಅಂಟಿಸಿಕೊಂಡಿದ್ದ, ಅದುವೇ ಕಬ್ಬಿಣದ ನಂಬರ್ ಪ್ಲೇಟ್ ಫಿಕ್ಸ್ ಮಾಡಿಸಿಕೊಂಡು ಸುತ್ತಾಡುತ್ತಿದ್ದನು, 

ಆದರೆ ಅಕ್ಟೋಬರ್ 19 ರಂದು ಆತನ ನಸೀಬು ಕ್ಟೆಟ್ಜಿತ್ತು, ಸಂತಾರಿ ಪೊಲೀಸರು ದೈನಂದಿನ ಚೆಕ್ಕಿಂಗ್ ಗೆ ತೆರಳಿದ್ದವರಿಗೆ ಆರೋಪಿ ಸಿಕ್ಕಿ ಬಿದ್ದಿದ್ದಾನೆ, ಅಕ್ಟೋಬರ್ 19 ರಂದು ಆತ ಸಿಕ್ಕಿಬಿದ್ದಿದ್ದು ಸೋಮವಾರ ಬೆಳಕಿಗೆ ಬಂದಿದೆ.  

ಹರಿ ರಾಕೇಶ್ ಎಂಬಾತ ಸಿಕ್ಕಿಬಿದ್ದಿದ್ದು ಈತ ಆಂಧ್ರ ಪ್ರದೇಶ ಗೋದಾವರಿ ಜಿಲ್ಲೆಯವನಾಗಿದ್ದಾನೆ,  ಟೋಲ್ ಹಣ ಹಾಗೂ ಟ್ಯಾಕ್ಸ್ ಕಟ್ಟಲು ಇಷ್ಟವಿಲ್ಲದೇ ಎಪಿ ಸಿಎಂ ಜಗನ್ ಎಂದು ನಂಬರ್ ಪ್ಲೇಟ್ ಬಳಸಿದ್ದಾಗೆ ತಿಳಿಸಿದ್ದಾನೆ, ಪೊಲೀಸರು ಆತನ ವಿರುದ್ದ ಪ್ರಕರಣ ದಾಖಲಿಸಿದ್ದಾರೆ

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ರಾಜಕೀಯ

    ಬಿಜೆಪಿಯಲ್ಲಿ ಸಂತಸವೋ ಸಂತಸ…ಯಡಿಯೂರಪ್ಪಾ ಗೆ ಬಂಪರ್…!

    ಈಗ ಕರ್ನಾಟಕ ಬಿಜೆಪಿ ಪಾಳಯದಲ್ಲಿ ಸಂತೋಷ ವೋ ಸಂತೋಷ. ಬಿಜೆಪಿಯ ರಾಜ್ಯಾಧ್ಯಕ್ಷ ರಾದ ಯಡಿಯೂರಪ್ಪಾ ಗೆ ತಡೆಯಲಾರದ ಸಂತಸ. ಕಾರಣ ಅವರ ಮೇಲೆ ದಾಖಲಾಗಿದ್ದ ಬರೋಬರಿ ಐದೂ ಕೇಸುಗಳನ್ನು ಮಂಗಳವಾರ ಡಿಸೆಂಬರ್ 4 ರಂದು ಸುಪ್ರೀಂ ಕೋರ್ಟ್ ವಜಾ ಗಳಿಸಿದೆ. ಶಿವಮೊಗ್ಗ ಮೂಲದ ವಕೀಲರಾದ ಸಿರಾಜಿನ್ ಪಾಷಾ ಯಡಿಯೂರಪ್ಪ ಹಾಗೂ ಅವರ ಕುಟುಂಬದ ವಿರುದ್ಧ ಡಿನೋಟಿಫಿಕೇಷನ್ ಮತ್ತು ಇತರೆ ವಿಷಯಗಳಿಗೆ ಸಂಬಂಧಿಸಿದಂತೆ 5 ಕೇಸ್ ಗಳ ನ್ನು ದಾಖಲಿಸಿದ್ದರು. ಹಲವಾರು ವರ್ಷಗಳಿಂದ ಈ ಕೇಸ್ ಗಳ ವಿಚಾರಣೆ…

  • ಜ್ಯೋತಿಷ್ಯ

    ದಿನ ಭವಿಷ್ಯ …..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ…!

    ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಹಣಕಾಸಿನ ವ್ಯವಹಾರದ ನಿಮ್ಮ ನಿರ್ವಹಣಾ ಸಾಮರ್ಥ್ಯ‌ವು ನಿಮಗೆ ಹೆಚ್ಚಿನ ಪ್ರಶಂಸೆಯನ್ನು ತಂದುಕೊಡುವುದು. ನಿಮ್ಮಂತಹ ಮನಸ್ಥಿತಿಯುಳ್ಳವರೇ ದೊಡ್ಡ ದೊಡ್ಡ ಕಾರ್ಯಗಳನ್ನು ಲೀಲಾಜಾಲವಾಗಿ ಮಾಡಿ ಮುಗಿಸುವಂತವರು..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ…

  • ಸ್ಪೂರ್ತಿ

    ತನ್ನ ಸಾಧನೆಯಿಂದಾಗಿ ಇಡೀ ದೇಶದ ಗಮನ ಸೆಳೆದ ಕೇವಲ ಎರಡೇ ವರ್ಷದ ಮೈಸೂರಿನ ಪುಟ್ಟ ಪೋರಿ..!

    ಬುದ್ದಿಗೆ ವಯಸ್ಸಿನ ಮಿತಿಯಿಲ್ಲ ಎಂಬುದಕ್ಕೆ ಇನ್ನೂ ಕೇವಲ ಎರಡು ವರ್ಷದ ಮಗುವೆ ಸಾಕ್ಷಿ. ಈ ಮಗುವಿನ ಬುದ್ದಿವಂತಿಕೆ ಅವಳ ವಯಸ್ಸಿಗೆ ಮೀರಿದ್ದು.ಕರ್ನಾಟಕದ ಸಾಂಸ್ಕೃತಿಕ ನಗರ ಎಂದೇ ಕರೆಯುವ ಮೈಸೂರಿನ ಪುಟ್ಟಪೋರಿ ಈಡೀ ದೇಹವೇ ಮೆಚ್ಚವಂತ ಸಾಧನೆ ಮಾಡಿದ್ದಾಳೆ. ತನ್ನ ವಯಸ್ಸಿಗೆ ಮೀರಿದ ಸಾಧನೆ ಮಾಡಿರುವ ಮೈಸೂರಿನ ಹಳ್ಳದಕೇರಿ ನಿವಾಸಿಯಾಗಿರುವ ಗಣೇಶ್ ಹಾಗೂ ನಯನ ದಂಪತಿಯ ಸುಪುತ್ರಿ ದ್ಯುತಿ ಎರಡೇ ವರ್ಷಕ್ಕೆ ಇಡೀ ಜಗತ್ತನ್ನು ಗೆದ್ದು ಬಿಗಿದ್ದಾಳೆ. ತನ್ನ ಬುದ್ಧಿ ಸಾಮಾರ್ಥ್ಯದಿಂದಲೇ ಇಂಡಿಯನ್ ಬುಕ್ ಆಫ್ ರೆಕಾರ್ಡ್ ಸೇರಿ…

  • ಸುದ್ದಿ

    ತಪ್ಪಿನ ಅರಿವಾಗಿ ಜೈ ಜಗದೀಶ್ ಅವರ ಬಳಿ ಕ್ಷಮೆ ಯಾಚಿಸಿದ ಕಿಶನ್…!

    ಬಿಗ್ ಬಾಸ್ ಸೀಸನ್-7ನ ಸ್ಪರ್ಧಿ ಡ್ಯಾನ್ಸರ್ ಕಿಶನ್ ಹಿರಿಯ ನಟ ಜೈ ಜಗದೀಶ್ ಅವರ ಬಳಿ ಕ್ಷಮೆ ಕೇಳಿದ್ದಾರೆ. ಕಿಶನ್ ಸೋಮವಾರ ಜೈ ಜಗದೀಶ್ ಅವರ ಜೊತೆ ಜಗಳವಾಡಿದ್ದರು. ಇದಾದ ಬಳಿಕ ಮನೆಯ ಸದಸ್ಯರು ಹಿರಿಯರನ್ನು ಎಲ್ಲರ ಮುಂದೆ ಈ ರೀತಿ ಪ್ರಶ್ನಿಸಬಾರದು ಇದು ಅವರನ್ನು ಅವಮಾನ ಮಾಡಿದಂತೆ ಎಂದು ಕಿಶನ್ ಬಳಿ ಹೇಳಿದ್ದರು. ಹೀಗಾಗಿ ಕಿಶನ್ ಮಂಗಳವಾರ ಜೈ ಜಗದೀಶ್ ಅವರ ಬಳಿ ಹೋಗಿ ಕ್ಷಮೆ ಕೇಳಿದ್ದಾರೆ. ಜೈ ಜಗದೀಶ್ ಅಡುಗೆ ಮನೆಯಲ್ಲಿದ್ದ ವೇಳೆ  ನಾನು…

  • ಉದ್ಯೋಗ

    ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ನೇಮಕಾತಿಯ ಅಧಿಸೂಚನೆ ಪ್ರಕಟಿಸಿದೆ

    ಬೆಂಗಳೂರು –  ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯು ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಪ್ರಕಟಿಸಿದೆ. ಇಲಾಖೆಯ ಜಲ ಜೀವನ ಮಿಷನ್‌ ಹಾಗೂ ಸ್ವಚ್ಛ ಭಾರತ್ ಮಿಷನ್ (ಗ್ರಾಮೀಣ) ಯೋಜನೆಯಡಿ ಕೇಂದ್ರ ಕಛೇರಿ ಹಾಗೂ ಜಿಲ್ಲೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ತಾತ್ಕಾಲಿಕವಾಗಿ ಗುತ್ತಿಗೆ/ ಹೊರಗುತ್ತಿಗೆ ಆಧಾರದ ಮೇಲೆ ಸಮಾಲೋಚಕರನ್ನು ನೇಮಿಸಿಕೊಳ್ಳಲು ಅರ್ಜಿ ಕರೆಯಲಾಗಿದೆ. ಹುದ್ದೆಗಳ ವಿವರದಾಖಲಾತಿ ತಜ್ಞರು 01ಹಿರಿಯ ಭೂ ವಿಜ್ಞಾನಿ o1ಸಮಾಲೋಚಕರು 02ಹಿರಿಯ ಸಮಾಲೋಚಕರು 02ಕಿರಿಯ ಸಮಾಲೋಚಕರು 01ಘನ ಮತ್ತು ದ್ರವತ್ಯಾಜ್ಯ ನಿರ್ವಹಣೆ ಸಮಾಲೋಚಕರು 05ಸಪೋರ್ಟ್‌…

  • ಆಧ್ಯಾತ್ಮ, ಜ್ಯೋತಿಷ್ಯ

    ಮನೆಯಲ್ಲಿ ಶಿವಲಿಂಗ ಅಥ್ವಾ ಫೋಟೋವನ್ನು ಇಡಬಹುದಾ?

    ಸನಾತನ ಧರ್ಮದಲ್ಲಿ 33 ಕೋಟಿ ದೇವಾನುದೇವತೆಗಳಿವೆ. ವಾಸ್ತು ಶಾಸ್ತ್ರದ ಪ್ರಕಾರ ಮನೆಯಲ್ಲಿ ದೇವಾನುದೇವತೆಗಳ ಫೋಟೋ ಹಾಕುವ ಮೊದಲು ಕೆಲವೊಂದು ವಿಷ್ಯಗಳ ಬಗ್ಗೆ ಗಮನ ಹರಿಸಬೇಕಾಗುತ್ತದೆ. ಶಿವನ ಮೂರ್ತಿ ಅಥವಾ ಚಿತ್ರವನ್ನು ಮನೆಯಲ್ಲಿ ಸ್ಥಾಪನೆ ಮಾಡುವಾಗ ವಿಶೇಷ ಗಮನ ನೀಡಬೇಕಾಗುತ್ತದೆ. ಯಾವುದೇ ಹೊಸ ಫೋಟೋ ಅಥವಾ ಮೂರ್ತಿಯನ್ನಿಡುವಾಗ ಕೂಡ ದಿಕ್ಕು, ನಿಯಮವನ್ನು ಪಾಲನೆ ಮಾಡಬೇಕು. ಇಲ್ಲವಾದ್ರೆ ಲಾಭದ ಬದಲು ನಷ್ಟ ಅನುಭವಿಸಬೇಕಾಗುತ್ತದೆ. ಮನೆ ಅಥವಾ ಕಚೇರಿಯಲ್ಲಿ ಎಲ್ಲರ ಕಣ್ಣಿಗೆ ಬೀಳುವಂತೆ ಶಿವನ ಮೂರ್ತಿಯನ್ನು ಸ್ಥಾಪನೆ ಮಾಡಿ. ಭಗವಂತ ಶಿವನ…