ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಂಚಾರಿ ಪೊಲೀಸರಿಂದ ತಪ್ಪಿಸಿಕೊಳ್ಳಲು ಹಲವು ಮಂದಿ, ಪೊಲೀಸ್, ಪ್ರೆಸ್ ಮತ್ತು ಜಡ್ಜ್ ಹಾಗೂ ಎಂಎಲ್ ಎ ಎಂಬ ಬರಹವಿರುವ ಸ್ಟಿಕ್ಕರ್ ಅಂಟಿಸಿಕೊಳ್ಳವುದು ಸಾಮಾನ್ಯ, ಆದರೆ ಇಲ್ಲೊಬ್ಬ ನಂಬರ್ ಪ್ಲೇಟ್ ಬದಲಿಸಿಕೊಂಡಿದ್ದವನನ್ನು ಪೊಲೀಸರು ಬಂಧಿಸಿದ್ದಾರೆ.
ಎಪಿ ಸಿಎಂ ಜಗನ್ ಎಂಬ ನಂಬರ್ ಪ್ಲೇಟ್ ಅನ್ನು ತನ್ನ
ಕಾರಿನ ಹಿಂದೆ ಮುಂದೆ ಅಂಟಿಸಿಕೊಂಡಿದ್ದ, ಅದುವೇ ಕಬ್ಬಿಣದ ನಂಬರ್ ಪ್ಲೇಟ್ ಫಿಕ್ಸ್ ಮಾಡಿಸಿಕೊಂಡು
ಸುತ್ತಾಡುತ್ತಿದ್ದನು,
ಆದರೆ ಅಕ್ಟೋಬರ್ 19 ರಂದು ಆತನ ನಸೀಬು ಕ್ಟೆಟ್ಜಿತ್ತು, ಸಂತಾರಿ ಪೊಲೀಸರು ದೈನಂದಿನ ಚೆಕ್ಕಿಂಗ್ ಗೆ ತೆರಳಿದ್ದವರಿಗೆ ಆರೋಪಿ ಸಿಕ್ಕಿ ಬಿದ್ದಿದ್ದಾನೆ, ಅಕ್ಟೋಬರ್ 19 ರಂದು ಆತ ಸಿಕ್ಕಿಬಿದ್ದಿದ್ದು ಸೋಮವಾರ ಬೆಳಕಿಗೆ ಬಂದಿದೆ.
ಹರಿ ರಾಕೇಶ್ ಎಂಬಾತ ಸಿಕ್ಕಿಬಿದ್ದಿದ್ದು ಈತ ಆಂಧ್ರ ಪ್ರದೇಶ ಗೋದಾವರಿ ಜಿಲ್ಲೆಯವನಾಗಿದ್ದಾನೆ, ಟೋಲ್ ಹಣ ಹಾಗೂ ಟ್ಯಾಕ್ಸ್ ಕಟ್ಟಲು ಇಷ್ಟವಿಲ್ಲದೇ ಎಪಿ ಸಿಎಂ ಜಗನ್ ಎಂದು ನಂಬರ್ ಪ್ಲೇಟ್ ಬಳಸಿದ್ದಾಗೆ ತಿಳಿಸಿದ್ದಾನೆ, ಪೊಲೀಸರು ಆತನ ವಿರುದ್ದ ಪ್ರಕರಣ ದಾಖಲಿಸಿದ್ದಾರೆ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಶ್ರೀ ರಾಮ್ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9535503456ನಿಮ್ಮ ಜೀವನದಸಮಸ್ಯೆಗಳಾದ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ. ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಕಾಟ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ9 ದಿನದಲ್ಲಿ ಶಾಶ್ವತ ಪರಿಹಾರ ಪರಿಹಾರದಲ್ಲಿ ಚಾಲೆಂಜ್ 9535503456 call/ whatsapp ಮೇಷ : ಪ್ರೀತಿಯ ಶಕ್ತಿ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(28 ಏಪ್ರಿಲ್, 2019) ಇತ್ತೀಚಿಗೆ ನಿಮಗೆ ಹತಾಶೆಯೆನಿಸುತ್ತಿದ್ದಲ್ಲಿ – ಇಂದು ಸರಿಯಾದ…
ಪ್ಲಾಸ್ಟಿಕ್ ಬಾಟಲಿಗಳನ್ನು ಮರಳಿನಿಂದ ತುಂಬಿಸಿಲಾಗುತ್ತದೆ, ನಂತರ ಬಾಟಲಿಗಳನ್ನು ಮೇಲೆ ತೋರಿಸಿರುವ ಚಿತ್ರದಂತೆ ಸಾಲಲ್ಲಿ ಜೋಡಿಸಲಾಗುತ್ತದೆ, ಮರಳು ಮತ್ತು ಸಿಮೆಂಟ್ ಅನ್ನು ಬೆರೆಸಿ ನಿರ್ಮಾಣಗೊಂಡ ಬಾಟಲಿಯ ಗೋಡೆಯ ಮೇಲೆ ಹಾಕಲಾಗುತ್ತದೆ, ಇದು ಬಾಟಲಿಗಳನ್ನು ಹಿಡಿದಿಡಲು ಸಹಕಾರಿಯಾಗುರ್ತದೆ ಹಾಗು ಘನ ಗೋಡೆಯನ್ನು ಹೊಂದುತ್ತದೆ.
ಆಹಾರವಿಲ್ಲದೆ ಕೆಲ ಕಾಲ ಬದುಕಿದರೂ ನೀರಿಲ್ಲದೇ ಬಹಳ ಕಾಲ ಬದುಕಲು ಸಾಧ್ಯವಿಲ್ಲ. ದೇಹದಲ್ಲಿ ಹೆಚ್ಚು ನೀರಿದ್ದಷ್ಟೂ ಆರೋಗ್ಯವು ಬಲವಾಗಿರುತ್ತದೆ. ಆದ್ರೆ ಬೆಳಗ್ಗೆ ತಣ್ಣನೆಯ ನೀರು ಕುಡಿಯೋ ಬದಲು ಬಿಸಿ ನೀರನ್ನು ಕುಡಿಯುವುದರಿಂದ ಅನೇಕ ಲಾಭಗಳನ್ನು ಪಡೆಯಬಹುದು. * ಬೆಳಗಿನ ಸಮಯ ಬಿಸಿ ನೀರನ್ನು ಕುಡಿಯುವುದರಿಂದ ದೇಹದ ಹೆಚ್ಚುವರಿ ತೂಕ ಕಡಿಮೆಯಾಗುತ್ತದೆ. * ದೇಹದಲ್ಲಿ ಉಷ್ಣಾಂಶವು ಹೆಚ್ಚಾಗಿ ವಿಷಕಾರಿ ಅಂಶಗಳನ್ನು ಹೊರ ಹಾಕಲು ಬಿಸಿ ನೀರು ಸಹಾಯ ಮಾಡುತ್ತದೆ. * ರಕ್ತವನ್ನು ಶುದ್ಧೀಕರಿಸಲು ಬಿಸಿ ನೀರಿನ ಸೇವನೆ ಅತ್ಯುತ್ತಮವಾಗಿದೆ….
ಹಗಲಿಡಿ ಸ್ಮಾರ್ಟ್ ಫೋನ್ ಬಳಸಿ ಮತ್ತು ರಾತ್ರಿ ಹೊತ್ತು ಮಲಗುವ ಮುಂಚೆಯೂ ಸ್ಮಾರ್ಟ್ ಫೋನ್ ಬಳಸುವುದರಿಂದ ನಿಮ್ಮ ಸುಖ ನಿದ್ದೆಗೆ ಭಂಗ ಖಂಡಿತ ಬರುತ್ತದೆ. ನಮ್ಮ ಜೀವನ ಶೈಲಿಯೇ ಹಾಗಿದೆ. ಈ ಹಿನ್ನೆಲೆಯಲ್ಲಿ ಪ್ರತಿಯೊಬ್ಬರಿಗೆ ಅತ್ಯುತ್ತಮವಾದ ನಿದ್ದೆ ಬೇಕು. ಆದರೆ,ಹೆಚ್ಚುತ್ತಿರುವ ಸ್ಮಾರ್ಟ್ಫೋನ್ ಬಳಕೆಯಿಂದ ನಮ್ಮ ನಿದ್ರೆಯ ಪ್ಯಾಟರ್ನ್ ಕೂಡ ಬದಲಾಗುತ್ತದೆ. ಉತ್ತಮ ಆರೋಗ್ಯಕ್ಕಾಗಿ ಕನಿಷ್ಠ 9 ಗಂಟೆಯಾದರೂ ನಿದ್ರೆ ಮಾಡಬೇಕು. ಕೆಲಸ ಮಾಡುವಾಗ ನಾವು ಬಹುತೇಕ ಸಮಯವನ್ನು ಕಂಪ್ಯೂಟರ್ ಸ್ಕ್ರೀನ್ ನೋಡಿಕೊಂಡೇ ಇರುತ್ತೇವೆ ಮತ್ತು ಕೆಲಸ ಇಲ್ಲದಿದ್ದಾಗ…
ಮನೆಯಲ್ಲಿರುವ ಜಿರಳೆ ಶಾಶ್ವತವಾಗಿ ತೊಲಗಿಸಲು ಸರಳ ಮನೆಮದ್ದು. ಮನೆ ಮಳಿಗೆ ಎಂದ ಮೇಲೆ ಕೀಟಗಳ ಸಮಸ್ಯೆ ಸರ್ವೇ ಸಾಮಾನ್ಯ. ಆದರೆ ಇದು ಸಾಮಾನ್ಯ ಸಮಸ್ಯೆಯಂತು ಅಲ್ಲ. ಏಕೆಂದರೆ ಮನೆ ಎಷ್ಟೇ ಸ್ವಚ್ಛಂದವಾಗಿದ್ದರೂ ಅತಿಥಿಗಳ ಬಂದಾಗ ಒಂದು ಜಿರಲೆ ಕಾಣಿಸಿಕೊಂಡರೂ ಮುಜುಗರಕ್ಕೀಡಾಗುತ್ತೀರಿ. ಸಾಮಾನ್ಯವಾಗಿ ಎಲ್ಲರ ಮನೆಯಲ್ಲೂ ಕೂಡ ಇಲಿ ಜಿರಳೆ ಇರುತ್ತದೆ ಇವುಗಳು ನಾನು ರೀತಿಯ ಸಾಂಕ್ರಮಿಕ ರೋಗಗಳು ತರಿಸುವಂತಹ ಕ್ರಿಮಿಗಳು ಇದ್ದೇ ಇರುತ್ತದೆ ಮನೆಯಲ್ಲಿರುವ ವಸ್ತುಗಳನ್ನು ಹಾಳುಮಾಡುವುದು ಆಹಾರ ಪದಾರ್ಥವನ್ನು ನಾಶಮಾಡುವುದು ಜಿರಳೆಗಳ ಕೆಲಸವಾಗಿದೆ. ಹಾಗೆಯೇ ಅಡುಗೆ ಕೋಣೆಯಲ್ಲಿ ಜಿರಳೆಗಳು ಹೆಚ್ಚಾದಂತೆ…