ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಿಮಗೆಲ್ಲರಿಗೂ ಗೊತ್ತಿರಬಹುದು, ಹಿಂದಿನ ಕಾಲದ ಮದುವೆಯ ನಿಯಮಗಳು ಸಂಪ್ರದಾಯಗಳು ಹೇಗಿತ್ತು ಎಂಬುದು. ಮದುವೆಯಾಗುವ ನವ ಜೋಡಿಗಳಲ್ಲಿ ವಧುಗಿಂತ ವರನು ದೊಡ್ಡವನಾಗಿರಬೇಕು, ಇಲ್ಲವಾದಲ್ಲಿ ಮದುವೆಗೆ ಒಪ್ಪಿಗೆಯನ್ನು ಕೊಡುತ್ತಲೇ ಇರುತ್ತಿರಲಿಲ್ಲ. ಆದರೆ ಈಗ ಕಾಲ ಬದಲಾಗಿದೆ, ದಿನಗಳು ಉರುಳಿದಂತೆ ಸಂಪ್ರದಾಯಗಳು ಬದಲಾಗುತ್ತಿವೆ. ಜಾತಿ, ಧರ್ಮ, ವಯಸ್ಸು ಇವ್ಯಾವುದನ್ನು ಲೆಕ್ಕಿಸದೆ ತಾನು ಪ್ರೀತಿಸಿದ ವ್ಯಕ್ತಿಯನ್ನು ವಿವಾಹವಾಗಿ ಸುಖಕರ ಜೀವನ ನಡೆಸುತ್ತಿರುತ್ತಾರೆ. ಒಂದು ಕಡೆಯಿಂದ ಯೋಚಿಸುವುದಾದರೆ ಈ ನಿರ್ಧಾರ ಸರಿ ಅನಿಸುತ್ತದೆ ಅಲ್ಲವೇ? ಅಂತೆಯೇ ನಮ್ಮ ದಕ್ಷಿಣ ಭಾರತದ ಆಲ್ಮೋಸ್ಟ್ ಟಾಪ್ ನಟಿಯರು ತನಗಿಂತ ವಯಸ್ಸಿನಲ್ಲಿ ಚಿಕ್ಕವರನ್ನು ವಿವಾಹವಾಗಿದ್ದಾರೆ. ಅವರು ಯಾರ್ ಯಾರು ಎಂದು ತಿಳಿದುಕೊಳ್ಳಲು ಮುಂದೆ ಓದಿ.
ಕನ್ನಡದ ಮೋಸ್ಟ್ ಫೇವರಿಟ್ ಸೆಲೆಬ್ರಿಟಿ ಕಪಲ್ಸ್ ಎಂದರೆ ಸ್ಯಾಂಡಲ್ ವುಡ್ ಕ್ವೀನ್ ರಾಧಿಕಾ ಪಂಡಿತ್ ಮತ್ತು ರಾಕಿಂಗ್ ಸ್ಟಾರ್ ಯಶ್.. ಇವರಿಬ್ಬರೂ ಕನ್ನಡ ಚಿತ್ರರಂಗದಲ್ಲಿ ಸಲ್ಲಿಸಿರುವ ಸೇವೆ ಅಪಾರ. ಸತತ ಆರು ವರ್ಷಗಳಿಂದ ಪ್ರೀತಿಯಲ್ಲಿದ್ದ ಈ ಜೋಡಿ ಡಿಸೆಂಬರ್ 9 2016 ರಂದು ಶಾಸ್ತ್ರೋಕ್ತವಾಗಿ ವಿವಾಹವಾಗಿ ಎರಡು ಮಕ್ಕಳಿಗೆ ಜನ್ಮ ನೀಡಿ ಸುಖಕರ ಜೀವನ ನಡೆಸುತ್ತಿದ್ದಾರೆ. ಆದರೆ ಇಲ್ಲಿ ಗಮನಿಸಬೇಕಾದ ವಿಚಾರವೇನೆಂದರೆ ಯಶ್ ಅವರಿಗಿಂತ ರಾಧಿಕಾ ಪಂಡಿತ್ ಎರಡು ವರ್ಷ ದೊಡ್ಡವರು.
ಕನ್ನಡದ ಅಭಿನೇತ್ರಿ ಜಯಂತಿ ಅವರ ಪುತ್ರನ ಜೊತೆ ವೈವಾಹಿಕ ಜೀವನಕ್ಕೆ ಕಾಲಿಟ್ಟ ಅನು ಪ್ರಭಾಕರ್ ಅವರು ಅವರಿಂದ ವಿಚ್ಛೇದನ ಪಡೆದುಕೊಂಡು, ತನಗಿಂತ ಒಂದು ವರ್ಷ ಚಿಕ್ಕವರಾದ ರಘು ಮುಖರ್ಜಿ ಅವರನ್ನು ಎರಡನೇ ವಿವಾಹವಾಗಿದ್ದಾರೆ.
ವಿಶ್ವ ಸುಂದರಿ, ತುಳುನಾಡಿನ ಬೆಡಗಿ ಐಶ್ವರ್ಯಾ ರೈ ಅವರು ಬಾಲಿವುಡ್ ನ ಹೆಸರಾಂತ ನಟ ಅಮಿತಾಬ್ ಬಚ್ಚನ್ ಅವರ ಪುತ್ರ ಅಭಿಷೇಕ್ ಬಚ್ಚನ್ ಅವರನ್ನು ಏಪ್ರಿಲ್ 20, 2007 ವಿವಾಹವಾಗುತ್ತಾರೆ. ಆದರೆ ಐಶ್ವರ್ಯ ಗಿಂತ ಅಭಿಷೇಕ್ ಅವರು ಎರಡು ವರ್ಷ ಚಿಕ್ಕವರು ಎಂಬುದು ವಿಶೇಷ.
ಮಂಗಳೂರಿನ ಬೆಡಗಿ ನಟಿ ಶಿಲ್ಪಾ ಶೆಟ್ಟಿ ಅವರು ದಶಕಗಳ ಕಾಲ ಬಾಲಿವುಡ್ ನಲ್ಲಿ ಬೇಡಿಕೆಯ ನಟಿಯಾಗಿದ್ದರು. 22 ನವೆಂಬರ್ 2009 ರಂದು ಉದ್ಯಮಿ ರಾಜಕುಂದ್ರ ಅವರನ್ನು ವಿವಾಹವಾದ ಶಿಲ್ಪಾ ಶೆಟ್ಟಿ, ಅವರಿಗಿಂತ ಎರಡು ವರ್ಷ ಚಿಕ್ಕವರಾಗಿದ್ದಾರೆ.
ಕನ್ನಡದಲ್ಲಿ ರವಿಚಂದ್ರನ್ ಅವರೊಂದಿಗೆ ಜೋರ ಚಿತ್ತ ಚೋರ ಚಿತ್ರದಲ್ಲಿ ಅಭಿನಯಿಸಿದ ನಮ್ರತಾ ಶಿರೋಡ್ಕರ್, ತೆಲುಗಿನ ಸೂಪರ್ ಸ್ಟಾರ್ ಮಹೇಶ್ ಬಾಬು ಅವರನ್ನು ಪ್ರೀತಿಸಿ ವಿವಾಹವಾಗಿದ್ದಾರೆ. ಈ ಜೋಡಿಯನ್ನು ತೆಲುಗಿನಲ್ಲಿ ಮೋಸ್ಟ್ ಫೇವರಿಟ್ ಜೋಡಿ ಎಂದು ಕರೆಯುತ್ತಾರೆ. ಆದರೆ ವಿಶೇಷವೇನೆಂದರೆ ನಮ್ರತಾ ಅವರಿಗಿಂತ ಮಹೇಶ್ ಬಾಬು ಎರಡು ವರ್ಷ ಚಿಕ್ಕವರು.
ಮೂಲತಃ ಮಹಾರಾಷ್ಟ್ರದವರಾದ ನಟಿ ಸ್ನೇಹಾ, ಕನ್ನಡ ಸೇರಿದಂತೆ ದಕ್ಷಿಣ ಭಾರತದ ಹಲವು ಚಿತ್ರರಂಗದಲ್ಲಿ ಅಭಿನಯಿಸಿ ತನ್ನದೇ ಆದ ಛಾಪು ಮೂಡಿಸಿದ್ದಾರೆ. ನಟ ಪ್ರಸನ್ನ ಅವರನ್ನು 2012 ರಲ್ಲಿ ವಿವಾಹವಾದ ಅವರು ಸುಖಕರ ಜೀವನ ನಡಸುತ್ತಿದ್ದು, ಪ್ರಸನ್ನ ಅವರು ಸ್ನೇಹಗಿಂತ ಒಂದು ವರುಷ ಚಿಕ್ಕವರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೊನೆಗೂ ಬಿಗ್ ಬಾಸ್ ಕನ್ನಡ ಸಂಚಿಕೆ 5 ಕಾರ್ಯಕ್ರಮಕ್ಕೆ ಭರ್ಜರಿಯಾಗಿ ತೆರೆ ಬಿದ್ದಿದೆ.ಈ ಸಲದ ಬಿಗ್ ಬಾಸ್ ಸಂಚಿಕೆಯಲ್ಲಿ ಕಾಮಾನ್ ಮ್ಯಾನ್’ಗೂ ಕೂಡ ಕಲರ್ಸ್ ಕನ್ನಡ ವಾಹಿನಿಯವರು ಅವಕಾಷ ಕೊಟ್ಟಿದ್ದರು.ಕಾಮಾನ್ ಮ್ಯಾನ್’ಗಳಾಗಿ ದಿವಾಕರ್,ಸಮೀರ್ ಆಚಾರ್ಯ ಮತ್ತು ರಿಯಾಜ್ ರವರು ಭಾಗವಹಿಸಿ
ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಸುಳ್ವಾಡಿ ಗ್ರಾಮದಲ್ಲಿ ವಿಷ ಮಿಶ್ರಿತ ಪ್ರಸಾದ ಸೇವಿಸಿ ಸಾವನ್ನಪ್ಪಿದವರ ಸಂಖ್ಯೆ 15 ಕ್ಕೆ ಏರಿದೆ. ಇನ್ನೂ ಹಲವಾರು ಮಂದಿ ಮೈಸೂರಿನ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಮಧ್ಯೆ ಪ್ರಸಾದಕ್ಕೆ ವಿಷ ಬೆರೆಸಿದವರು ಯಾರು ಎಂಬುದರ ಕುರಿತು ತನಿಖೆ ನಡೆಸುತ್ತಿದ್ದ ಪೊಲೀಸರಿಗೆ ಮಹತ್ವದ ಮಾಹಿತಿ ದೊರೆತಿದೆ ಎನ್ನಲಾಗಿದೆ. ಸಾಲೂರು ಮಠದ ಸ್ವಾಮಿಗಳ ನಡುವಿನ ಒಳಜಗಳದ ಕಾರಣಕ್ಕೆ ಈ ಘಟನೆ ನಡೆದಿದೆ ಎನ್ನಲಾಗಿದ್ದು, ಕಿರಿಯ ಸ್ವಾಮೀಜಿ ಮಹಾದೇವಸ್ವಾಮಿ ಚಿತಾವಣೆ ಮೇರೆಗೆ ದೊಡ್ಡಯ್ಯ ಎಂಬಾತ…
Why did India fight for freedom from British?
ನವದೆಹಲಿ, ಇಷ್ಟು ದಿನ ಮೊಟ್ಟೆ ಮಾಂಸಾಹಾರಿಯೋ,ಸಸ್ಯಾಹಾರಿಯೋ ಎಂಬ ವಾದ, ಪ್ರತಿವಾದಗಳು ಯಥೇಚ್ಚವಾಗಿ ನಡೆಯುತ್ತಿದ್ದವು. ಕೆಲವರು ಕೋಳಿಯ ಭ್ರೂಣವಾಗಿರುವುದರಿಂದ ಇದು ಮಾಂಸಾಹಾರ ಎಂದು ಹೇಳಿದರೆ, ಅದುಪೂರ್ತಿ ಕೋಳಿಯ ರೂಪು ಪಡೆದುಕೊಳ್ಳದ ಕಾರಣ ಅದು ಸಸ್ಯಾಹಾರಿ ಎಂದು ವಾದಿಸುವವರು ಅಧಿಕ ಸಂಖ್ಯೆಯಲ್ಲಿದ್ದರು. ಆದರೆ ಈಗ ಈ ಎಲ್ಲ ವಾದ ಪ್ರತಿವಾದಗಳಿಗೆ ಬ್ರೇಕ್ ಹಾಕುವ ಮೂಲಕ ಶುದ್ಧ ಸಸ್ಯ ಜನ್ಯ ಮೊಟ್ಟೆಯನ್ನು ಬೆಳೆಯಬಹುದಾಗಿದೆ! ದೆಹಲಿಯ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ಟೆಕ್ನಾಲಜಿಯ (ಐಐಟಿ) ಸಂಶೋಧಕರು ಗಿಡದಲ್ಲಿಮೊಟ್ಟೆಯನ್ನು ಬೆಳೆದಿದ್ದಾರೆ. ನಾನ್ ಸಾಯ್, ಗ್ಲುಟೆನ್ಮುಕ್ತವಾಗಿರುವ ಈ ಮೊಟ್ಟೆಯನ್ನು…
ಈ ಸ್ಟೋರಿನಾ ಮೊದಲ ಬಾರಿ ನೋಡಿದವರಿಗೆ ಇದು ವಿಚಿತ್ರ ಎನ್ನಿಸಬಹುದು. ಆದ್ರೆ ಈ ಜೋಡಿಯ ಕೆಲಸದ ಹಿಂದೆ ಒಂದೊಳ್ಳೆ ಸಂದೇಶವಿದೆ. ಅದೇನು ಅನ್ನೋದನ್ನ ಈ ಸ್ಟೋರಿಯಲ್ಲಿ ಓದಿ. ಮುಂಬೈನ ಖಾಂಡಿವಾಲಿ ಸ್ಟೇಷನ್ನಲ್ಲಿ ವಿದ್ಯಾವಂತರಾದ, ಒಳ್ಳೆ ಕಂಪನಿಯಲ್ಲಿ ಒಳ್ಳೆ ಸಂಬಳಕ್ಕೆ ಕೆಲಸ ಮಾಡುವ ಜೋಡಿಯೊಂದು ಫೂಟ್ಪಾತ್ನಲ್ಲಿ ತಿಂಡಿ ಮಾರುತ್ತಾರೆ. ಪ್ರತಿದಿನ ಬೆಳಿಗ್ಗೆ 5 ಗಂಟೆಯಿಂದ 10 ಗಂಟೆಯ ಒಳಗೆ ಫೂಟ್ಪಾತ್ನಲ್ಲಿ ತಿಂಡಿ ಮಾರಿ, ಇವರು ತಮ್ಮ ತಮ್ಮ ಕೆಲಸಕ್ಕೆ ತೆರಳುತ್ತಾರೆ. ಎಂಬಿಎ ಮಾಡಿರುವ ಈ ಜೋಡಿ ತಿಂಡಿ ಮಾಡೋ…
ತಾಜ್ ಮಹಲ್ ಗೆ ಯಾಕೆ ರಾತ್ರಿಯ ಸಮಯದಲ್ಲಿ ಯಾವುದೇ ದೀಪಗಳನ್ನ ಹಚ್ಚುವುದಿಲ್ಲಾ ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ. ಹೌದು ಅಲ್ಲಿನ ಸ್ಥಳೀಯ ಜನರು ಹೇಳುವ ಪ್ರಕಾರ ತಾಜ್ ಮಹಲ್ ನಿರ್ಮಾಣ ಮಾಡಿದ ಶಹಜಾನ್ ಪತ್ನಿಯ ಆತ್ಮ ರಾತ್ರಿ ಸಮಯದಲ್ಲಿ ಇಲ್ಲಿ ದೀಪಗಳನ್ನ ಅಂದರೆ ಲೈಟ್ ಗಳನ್ನ ಹಾಕಿದರೆ ಅದನ್ನ ಆ ಆತ್ಮ ಒಡೆದು ಹಾಕುತ್ತದೆ ಅನ್ನುವುದು ಅಲ್ಲಿನ ಸ್ಥಳೀಯ…