ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರವಾಸೋದ್ಯಮ ಇಲಾಖೆಯೂ 40 ಪ್ರಮುಖ ಪ್ರವಾಸಿ ವರ್ತುಲ ಕೇಂದ್ರಗಳನ್ನು ಗುರುತಿಸಲಾಗಿದೆ ಎಂದು ಪ್ರವಾಸೋದ್ಯಮ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿ.ಟಿ ರವಿ ಅವರು ಗುರುವಾರ ಹೇಳಿದರು.
ವಿಕಾಸಸೌಧದಲ್ಲಿಂದು ನಡೆದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಪ್ರವಾಸೋದ್ಯಮಕ್ಕೆ ವಿಫಲ ಅವಕಾಶವಿದೆ, ಪ್ರಧಾನ ಮಂತ್ರಿಗಳು ದೇಶವನ್ನು ಟೂರಿಸ್ಟ್ ಹಬ್ ಮಾಡಲು ಉಲ್ಲೇಖ ಮಾಡಿದ್ದಾರೆ ಹೀಗಾಗಿ ದೇಶದ್ಯಂತ ಪ್ರಮುಖವಾಗಿ 17 ಸ್ಥಳಗಳನ್ನು ಗುರುತಿಸಿದ್ದಾರೆ ಅದರಲ್ಲಿ ಕರ್ನಾಟಕದ ಹಂಪಿ ಕೂಡ ಸೇರಿದೆ ಎಂದು ಅವರು ಮಾಹಿತಿ ನೀಡಿದರು.
ಇದೇ ವಿಷಯಕ್ಕೆ ಸಂಬಂಧಿಸಿದಂತೆ ಸರ್ಕಾರದಿಂದ ಯಾವ ರೀತಿಯ ಅಭಿವೃದ್ಧಿ ಮಾಡಬಹುದು ಎಂದು ಅಧಿಕಾರಿಳ ಜೊತೆ ಚರ್ಚಿಸಿದ್ದೇನೆ. ಇನ್ನು ಖಾಸಗಿ ಪ್ರವಾಸೋದ್ಯಮದಲ್ಲಿ ಆಸಕ್ತಿ ಇರುವವರನ್ನು ಹೂಡಿಕೆಗೆ ಆಕರ್ಷಿಸಲು ಚಿಂತನೆ ಮಾಡಲಾಗಿದೆ ಎಂದರು.
ಸದ್ಯ ಪ್ರವಾಸೋದ್ಯಮ ಇಲಾಖೆಯಲ್ಲಿ 243 ಅಧಿಕಾರಿಗಳ ಹುದ್ದೆ ಖಾಲಿ ಇದ್ದು, ಮುಂದಿನ ದಿನಗಳಲ್ಲಿ ಅವುಗಳನ್ನು ಭರ್ತಿ ಮಾಡಲಾಗುತ್ತದೆ, ಪ್ರಮುಖ ಪ್ರೇಕ್ಷಣೀಯ ಸ್ಥಳಗಳಲ್ಲಿ ಮೂಲ ಸೌಲಭ್ಯ ಕಲ್ಪಿಸಲು ನಿರ್ಧಾರ ಮಾಡಲಾಗಿದೆ, ಪ್ರದೇಶಕ್ಕೆ ಅನುಗುಣವಾಗಿ ಸ್ಟೇಡಿ ಮಾಡಿ ಸಬ್ಸಿಡಿ ಮೂಲಕ ಉದ್ಯೋಗ ಕಲ್ಪಿಸಲಾಗುವುದು ಎಂದು ಅವರು ತಿಳಿಸಿದರು.
ಅಂತೆಯೇ ಗೋಲ್ಡನ್ ಚಾರಿಯಿಟಿಯಿಂದ ಇಲಾಖೆಗೆ 41ಕೋಟಿ ನಷ್ಟವಾಗಿದೆ, ಅದಕ್ಕಾಗಿ ಅದನ್ನು ಸ್ಥಗಿತಗೊಳಿಸಲಾಗಿದ್ದು, ಜಂಗಲ್ ಲಾಡ್ಜ್ ಮತ್ತು ಕೆಎಸ್ಟಿಡಿಸಿ ಲಾಭದಲ್ಲಿವೆ, ಅದನ್ನು ಮತ್ತಷ್ಟು ಅಭಿವೃದ್ಧಿಪಡಿಸುವ ಉದ್ದೇಶವಿದೆ, ಯಾತ್ರಿ ನಿವಾಸಗಳ ಬಳಕೆ ಬಗ್ಗೆಯೂ ಅಧ್ಯಯನ ವರದಿ ಕೇಳಿದ್ದೇವೆ ಬಳಿಕ ಅದನ್ನು ಗಮನಿಸಿ ಯೋಜನೆ ಬಗ್ಗೆ ನಿರ್ಧರಿಸುತ್ತೇವೆ ಎಂದು ಅವರು ನುಡಿದರು.
ಇನ್ನು ಜಿಲ್ಲೆಗಳಲ್ಲಿ ಬೇಡಿಕೆಯೇ ಇಲ್ಲದೆ ಸಬ್ಸಿಡಿ ದರದಲ್ಲಿ ಟ್ಯಾಕ್ಸಿ ಕೊಡಲಾಗುತ್ತಿದೆ ಇದರಿಂದ ಫಲಾನುಭವಿಗಳಿಗೆ ಸಾಲದ ಹೊರೆ ಹೆಚ್ಚಿದ್ದು ಇದರ ಬಗ್ಗೆಯೂ ಕೂಡ ಅಧ್ಯಯನ ವರದಿ ಪಡೆದು ಮುಂದಿನ ನಿರ್ಧಾರ ಮಾಡಲಾಗಿದೆ ಇದುವರೆಗೆ 2,400 ಜನರಿಗೆ ಸಬ್ಸಿಡಿ ದರದಲ್ಲಿ ಟ್ಯಾಕ್ಸಿ ವಿತರಣೆ ಮಾಡಲಾಗಿದೆ, ಎಲ್ಲರನ್ನು ತೃಪ್ತಿ ಪಡಿಸಲು ಮಾತ್ರ ಪ್ರವಾಸೋದ್ಯಮ ಇಲಾಖೆ ಅನುದಾನ ಬಳಕೆಯಾಗುತ್ತಿದೆ ಹೊರತು ಪ್ರವಾಸೋದ್ಯಮ ಅಭಿವೃದ್ದಿಗೆ ಬಳಕೆಯಾಗುತ್ತಿಲ್ಲ ಎಂದು ಸಚಿವ ಸಿಟಿ ರವಿ ಅವರು ಸ್ಪಷ್ಟನೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ದೇಹದಲ್ಲಿ ಏನೇ ತೊಂದರೆ ಆದರೂ ಕೂಡ ನಾವು ಮೊದಲು ಹೋಗುವುದು ವೈದ್ಯರ ಬಳಿ ಆಗಿದೆ, ಹೌದು ವೈದ್ಯರನ್ನ ದೇವರು ಎಂದು ನಂಬಲಾಗಿದೆ, ಒಬ್ಬ ವೈದ್ಯ ಮನಸ್ಸು ಮಾಡಿದರೆ ಸಾಯುವ ಅಂಚಿನಲ್ಲಿ ಇರುವ ಮನುಷ್ಯನನ್ನ ಬದುಕಿಸುತ್ತಾನೆ. ಇನ್ನು ಮನುಷ್ಯನಿಗೆ ಬರುವ ಹಲವು ಖಾಯಿಲೆಗಳು ಯಾರಿಗೂ ಗೊತ್ತಾಗುವುದಿಲ್ಲ, ಆದರೆ ನಮ್ಮ ದೇಹದಲ್ಲಿ ಆಗುವ ಕೆಲವು ಬದಲಾವಣೆಗಳನ್ನ ನೋಡಿ ನಮಗೆ ಇಂತಹುದ್ದೇ ತೊಂದರೆ ಆಗಿದೆ ಎಂದು ಗುರುತಿಸುವುದು ಒಬ್ಬ ಡಾಕ್ಟರ್ ಮಾತ್ರ. ಮುಂದುವರೆದ ಈ ವೈದ್ಯ ಲೋಕದಲ್ಲಿ ನಾವು ಹೊಟ್ಟೆಯಲ್ಲಿ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ(24 ನವೆಂಬರ್, 2018) ನಿಮ್ಮ ಸ್ನೇಹಿತರ ಸಹಾಯದಿಂದಹಣಕಾಸು ಸಮಸ್ಯೆಗಳು ನಿವಾರಣೆಯಾಗುತ್ತವೆ. ನೀವು ಪ್ರೀತಿಸುವವರಿಂದ ಉಡುಗೊರೆಗಳನ್ನು ಪಡೆಯಲು ಹಾಗೂ ನೀಡಲು ಪವಿತ್ರವಾದ ದಿನ. ನಿಮ್ಮ…
ಈಗಂತೂ ಶೋಕಿಗಾಗಿಯೇ ಮಧ್ಯಪಾನ ಮತ್ತು ಧೂಮಪಾನ ಮಾಡುವವರು ದಿನೆ ದಿನೆ ಹೆಚ್ಚಾಗತೊಡಗಿದೆ.ಇದಕ್ಕೆ ಇಂತಹದೆ ವಯಸ್ಸಿನವರು, ಇಂತಹದೆ ಕ್ಷೇತ್ರದವರು ಅಂತ ಸೀಮಿತವಾಗಿಲ್ಲ.ಎಲ್ಲಾ ವರ್ಗದವರು ಸೇರಿದಂತೆ ಸಿನಿಮಾ ಧಾರವಾಹಿ ಕಲಾವಿದರು ಕೂಡ ಈ ಚಟಕ್ಕೆ ದಾಸರಾಗಿದ್ದಾರೆ. ಅದರಲ್ಲೂ ಬಾಲಿವುಡ್ ಕಲಾವಿದರಂತೂ ಪಬ್ಲಿಕ್’ನಲ್ಲಿ ಮಧ್ಯಪಾನ ಮತ್ತು ಧೂಮಪಾನ ಮಾಡಿ ಸಿಕ್ಕಿಬಿದ್ದಿದ್ದಾರೆ.ಕೇವಲ ನಟರು ಮಾತ್ರವಲ್ಲದೆ ನಟಿಯರು ಕೂಡ ಚಟಕ್ಕೆ ದಾಸರಾಗಿಬಿಟ್ಟಿದ್ದಾರೆ. ಹೌದು, ಬಾಲಿವುಡ್’ನ ನಟಿಯೊಬ್ಬರು ಇಂತಹ ಚಟಕ್ಕೆ ದಾಸರಾಗಿದ್ದಾರೆ. ಬಾಲಿವುಡ್ ನ ಸಿನಿಮಾ ಹಾಗೂ ಧಾರಾವಾಹಿಗಳಲ್ಲಿ ಅಜ್ಜಿ, ತಾಯಿ ಪಾತ್ರದಲ್ಲಿ ಮಿಂಚುವ ಇವರ ಹೆಸರು ಅಂಜು ಮಹೀಂದ್ರ…
ಬಿಗ್ಬಾಸ್ ಫಿನಾಲೆಗೆ ಉಳಿದಿರುವುದು ಇನ್ನೂ ಎರಡು ದಿನ ಮಾತ್ರ. ಈ ಸಂದರ್ಭದಲ್ಲಿ ಶೈನ್ ಮತ್ತು ಭೂಮಿ ನಡುವೆ ಮನಸ್ತಾಪ ಉಂಟಾಗಿದೆ. ಭೂಮಿ ಶೆಟ್ಟಿ ಮತ್ತು ಶೈನ್ ಶೆಟ್ಟಿ ಇಬ್ಬರೂ ಕುಂದಾಪುರದವರು. ಇವರಿಬ್ಬರು ಯಾವಾಗಲೂ ತಮಾಷೆಮಾಡಿಕೊಂಡು, ಹೊಡೆದಾಡಿಕೊಳ್ಳುತ್ತಾ, ತರ್ಲೆ ಮಾಡಿಕೊಳ್ಳುತ್ತಿರುತ್ತಾರೆ. ಆದರೆ ಇವರಿಬ್ಬರ ಮಧ್ಯೆ ಒಳ್ಳೆಯ ಸ್ನೇಹ-ಬಾಂಧವ್ಯವಿದೆ. ಈ ವಿಚಾರ ಬಿಗ್ಬಾಸ್ ಮನೆಯ ಸದಸ್ಯರಿಗೂ ತಿಳಿದಿದೆ. ಆದರೆ ಬಿಗ್ಬಾಸ್ ಮುಗಿಯುತ್ತಿರುವ ಸಂದರ್ಭದಲ್ಲಿ ಶೈನ್ ಮತ್ತು ಭೂಮಿ ನಡುವೆ ಮನಸ್ತಾಪ ಉಂಟಾಗಿದೆ. ಶೈನ್, ದೀಪಿಕಾ, ಭೂಮಿ, ವಾಸುಕಿ, ಮತ್ತು ಕುರಿ…
ಎಲ್ಲಾ ಕಾಲದಲ್ಲೂ ಸುಲಭವಾಗಿ ದೊರೆಯುವ ಖರ್ಜೂರ ವನ್ನು ನಿತ್ಯ ಒಂದೆರಡು ಸೇವಿಸುವುದು ಆರೋಗ್ಯಕ್ಕೆ ಒಳ್ಳೆಯದು.ಡ್ರೈಫ್ರುಟ್ಗಳು ನಮ್ಮ ದೈನಂದಿನ ಆಹಾರದಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ. ಇವುಗಳಲ್ಲಿರುವ ವಿಟಮಿನ್ ಮತ್ತು ಮಿನರಲ್ಗಳು ಮಕ್ಕಳಿಂದ ಹಿಡಿದು ದೊಡ್ಡವರವರೆಗೂ ಅತ್ಯವಶ್ಯಕವಾದುದು. ಖರ್ಜೂರ ಎಲ್ಲರೂ ಇಷ್ಟಪಡುವ ಹಣ್ಣು. ರುಚಿಗೂ ಸೈ ಆರೋಗ್ಯಕ್ಕೂ ಜೈ. ಪುರಾತನ ಕಾಲದಲ್ಲಿ ಇಜಿಪ್ತಿಯನ್ನರು ಖರ್ಜೂರದಿಂದ ವೈನ್ ತಯಾರಿಸುತ್ತಿದ್ದರಂತೆ. 30 ವೆರೈಟಿ ಖರ್ಜೂರ ಮಾರುಕಟ್ಟೆಯಲ್ಲಿ ಸಿಗುತ್ತದೆ. ಅಸಿಡಿಟಿ ಮತ್ತು ಎದೆ ಉರಿ ಇದ್ದರೆ ಒಂದು ಖರ್ಜೂರ ತಿಂದರೆ ಸಾಕು ಕಡಿಮೆಯಾಗುತ್ತದೆ. ಇದರಲ್ಲಿ…
ತುಂಬಾ ದುಡ್ಡು ಕೊಟ್ಟು ಸ್ಮಾರ್ಟ್’ಫೋನ್ ಕೊಂಡುಕೊಂಡಿದ್ದೇವೆಂದು ಬಹಳ ಜೋಪಾನ ಮಾಡುತ್ತಿರುತ್ತೇವೆ. ಸದ್ಯಕ್ಕೆ ಸರಾಸರಿ ಹೆಚ್ಚಿನ ಅಂಶಗಳಲ್ಲಿ ಎಲ್ಲರ ಕಡೆಗೆ ಸ್ಮಾರ್ಟ್ ಫೋನ್ ಗಳೇ ಜಾಸ್ತಿ ಇವೇ. ಆದರೆ, ಎಂದಾದರೊಮ್ಮೆ ಆಕಸ್ಮಿಕವಾಗಿ ಮೊಬೈಲ್ ಕೆಳಗೆ ಬೀಳುವುದೋ, ನೀರಿಗೆ ತಾಕುವುದೋ ಅಥವಾ ಕೆಲವೊಮ್ಮೆ ಮಕ್ಕಳ ಕೈಯಿಂದ ಇನ್ನೂ ಕೆಲವೊಂದು ಸಲ ನಮ್ಮ ನಿಮ್ಮ ಕೈಯಿಂದ ಮೊಬೈಲ್ ಆಕಸ್ಮಿಕವಾಗಿ ನೀರಲ್ಲಿ ಬೀಳುತ್ತದೆ.