ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರವಾಸೋದ್ಯಮ ಇಲಾಖೆಯೂ 40 ಪ್ರಮುಖ ಪ್ರವಾಸಿ ವರ್ತುಲ ಕೇಂದ್ರಗಳನ್ನು ಗುರುತಿಸಲಾಗಿದೆ ಎಂದು ಪ್ರವಾಸೋದ್ಯಮ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿ.ಟಿ ರವಿ ಅವರು ಗುರುವಾರ ಹೇಳಿದರು.
ವಿಕಾಸಸೌಧದಲ್ಲಿಂದು ನಡೆದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಪ್ರವಾಸೋದ್ಯಮಕ್ಕೆ ವಿಫಲ ಅವಕಾಶವಿದೆ, ಪ್ರಧಾನ ಮಂತ್ರಿಗಳು ದೇಶವನ್ನು ಟೂರಿಸ್ಟ್ ಹಬ್ ಮಾಡಲು ಉಲ್ಲೇಖ ಮಾಡಿದ್ದಾರೆ ಹೀಗಾಗಿ ದೇಶದ್ಯಂತ ಪ್ರಮುಖವಾಗಿ 17 ಸ್ಥಳಗಳನ್ನು ಗುರುತಿಸಿದ್ದಾರೆ ಅದರಲ್ಲಿ ಕರ್ನಾಟಕದ ಹಂಪಿ ಕೂಡ ಸೇರಿದೆ ಎಂದು ಅವರು ಮಾಹಿತಿ ನೀಡಿದರು.
ಇದೇ ವಿಷಯಕ್ಕೆ ಸಂಬಂಧಿಸಿದಂತೆ ಸರ್ಕಾರದಿಂದ ಯಾವ ರೀತಿಯ ಅಭಿವೃದ್ಧಿ ಮಾಡಬಹುದು ಎಂದು ಅಧಿಕಾರಿಳ ಜೊತೆ ಚರ್ಚಿಸಿದ್ದೇನೆ. ಇನ್ನು ಖಾಸಗಿ ಪ್ರವಾಸೋದ್ಯಮದಲ್ಲಿ ಆಸಕ್ತಿ ಇರುವವರನ್ನು ಹೂಡಿಕೆಗೆ ಆಕರ್ಷಿಸಲು ಚಿಂತನೆ ಮಾಡಲಾಗಿದೆ ಎಂದರು.
ಸದ್ಯ ಪ್ರವಾಸೋದ್ಯಮ ಇಲಾಖೆಯಲ್ಲಿ 243 ಅಧಿಕಾರಿಗಳ ಹುದ್ದೆ ಖಾಲಿ ಇದ್ದು, ಮುಂದಿನ ದಿನಗಳಲ್ಲಿ ಅವುಗಳನ್ನು ಭರ್ತಿ ಮಾಡಲಾಗುತ್ತದೆ, ಪ್ರಮುಖ ಪ್ರೇಕ್ಷಣೀಯ ಸ್ಥಳಗಳಲ್ಲಿ ಮೂಲ ಸೌಲಭ್ಯ ಕಲ್ಪಿಸಲು ನಿರ್ಧಾರ ಮಾಡಲಾಗಿದೆ, ಪ್ರದೇಶಕ್ಕೆ ಅನುಗುಣವಾಗಿ ಸ್ಟೇಡಿ ಮಾಡಿ ಸಬ್ಸಿಡಿ ಮೂಲಕ ಉದ್ಯೋಗ ಕಲ್ಪಿಸಲಾಗುವುದು ಎಂದು ಅವರು ತಿಳಿಸಿದರು.
ಅಂತೆಯೇ ಗೋಲ್ಡನ್ ಚಾರಿಯಿಟಿಯಿಂದ ಇಲಾಖೆಗೆ 41ಕೋಟಿ ನಷ್ಟವಾಗಿದೆ, ಅದಕ್ಕಾಗಿ ಅದನ್ನು ಸ್ಥಗಿತಗೊಳಿಸಲಾಗಿದ್ದು, ಜಂಗಲ್ ಲಾಡ್ಜ್ ಮತ್ತು ಕೆಎಸ್ಟಿಡಿಸಿ ಲಾಭದಲ್ಲಿವೆ, ಅದನ್ನು ಮತ್ತಷ್ಟು ಅಭಿವೃದ್ಧಿಪಡಿಸುವ ಉದ್ದೇಶವಿದೆ, ಯಾತ್ರಿ ನಿವಾಸಗಳ ಬಳಕೆ ಬಗ್ಗೆಯೂ ಅಧ್ಯಯನ ವರದಿ ಕೇಳಿದ್ದೇವೆ ಬಳಿಕ ಅದನ್ನು ಗಮನಿಸಿ ಯೋಜನೆ ಬಗ್ಗೆ ನಿರ್ಧರಿಸುತ್ತೇವೆ ಎಂದು ಅವರು ನುಡಿದರು.
ಇನ್ನು ಜಿಲ್ಲೆಗಳಲ್ಲಿ ಬೇಡಿಕೆಯೇ ಇಲ್ಲದೆ ಸಬ್ಸಿಡಿ ದರದಲ್ಲಿ ಟ್ಯಾಕ್ಸಿ ಕೊಡಲಾಗುತ್ತಿದೆ ಇದರಿಂದ ಫಲಾನುಭವಿಗಳಿಗೆ ಸಾಲದ ಹೊರೆ ಹೆಚ್ಚಿದ್ದು ಇದರ ಬಗ್ಗೆಯೂ ಕೂಡ ಅಧ್ಯಯನ ವರದಿ ಪಡೆದು ಮುಂದಿನ ನಿರ್ಧಾರ ಮಾಡಲಾಗಿದೆ ಇದುವರೆಗೆ 2,400 ಜನರಿಗೆ ಸಬ್ಸಿಡಿ ದರದಲ್ಲಿ ಟ್ಯಾಕ್ಸಿ ವಿತರಣೆ ಮಾಡಲಾಗಿದೆ, ಎಲ್ಲರನ್ನು ತೃಪ್ತಿ ಪಡಿಸಲು ಮಾತ್ರ ಪ್ರವಾಸೋದ್ಯಮ ಇಲಾಖೆ ಅನುದಾನ ಬಳಕೆಯಾಗುತ್ತಿದೆ ಹೊರತು ಪ್ರವಾಸೋದ್ಯಮ ಅಭಿವೃದ್ದಿಗೆ ಬಳಕೆಯಾಗುತ್ತಿಲ್ಲ ಎಂದು ಸಚಿವ ಸಿಟಿ ರವಿ ಅವರು ಸ್ಪಷ್ಟನೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮದ್ದೂರು ಕುಮಾರ ಪರ್ವ ಸಮಾವೇಶದಲ್ಲಿ ಪಾಲ್ಗೊಳ್ಳಲು ಆಗಮಿಸಿದ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಬೃಹತ್ ಸೇಬಿನ ಹಾರ ಹಾಕಿ ಅಭಿಮಾನಿಗಳು ಮತ್ತು ಕಾರ್ಯಕರ್ತರು ಸ್ವಾಗತಿಸಿದರು. ಸುಮಾರು 5000ಕ್ಕೂ ಹೆಚ್ಚು ಜೆಡಿಎಸ್ ಕಾರ್ಯಕರ್ತರು ಅದ್ಧೂರಿ ಬೈಕ್ ರ್ಯಾಲಿ ಮೂಲಕ ಅಭೂತಪೂರ್ವಕ ಸ್ವಾಗತ ಮಾಡಿದ್ದಲ್ಲದೆ, ಸುಮಾರು 500 ಕೆಜಿ ಸೇಬಿನ ಹಾರವನ್ನು ಕ್ರೈನ್ ಮೂಲಕ ಹಾಕುವ ಮುಖಾಂತರ ಕುಮಾರಸ್ವಾಮಿಯವರಿಗೆ ತಮ್ಮ ಅಭಿಮಾನ ಮೆರೆದರು. ಅಬ್ಬಾ..ಇಲ್ಲಿದೆ ನೋಡಿ ಬೃಹತ್ ಸೇಬಿನ ಹಾರ ಹಾಕಿದ ವಿಡಿಯೋ…
ಮಹಿಳೆಯೊಬ್ಬಳು ಪತಿಯ ರುಂಡ ಕತ್ತರಿಸಿ, ಅದನ್ನು ಪ್ಲಾಸ್ಟಿಕ್ ಬ್ಯಾಗ್ನಲ್ಲಿ ಹಾಕಿಕೊಂಡು ಪೊಲೀಸ್ ಠಾಣೆಗೆ ಬಂದ ಘಟನೆ ಅಸ್ಸಾಂನಲ್ಲಿ ನಡೆದಿದೆ.ಸೋನಿಟ್ಪುರ್ ಜಿಲ್ಲೆಯ ಮಜ್ಗಾಂವ್ನ ನಿವಾಸಿ ಗುಣೇಶ್ವರಿ ಬರ್ಕಟಕಿ (48) ಕೊಲೆ ಮಾಡಿದ ಮಹಿಳೆ. ಮುಧಿರಾಮ್ ಕೊಲೆಯಾದ ಪತಿ. ಘಟನೆಯು ಮೇ 28ರಂದು ನಡೆದಿದ್ದು, ಮಹಿಳೆಗೆ ಕೋರ್ಟ್ ನ್ಯಾಯಾಂಗ ಬಂಧನ ವಿಧಿಸಿದೆ. ಮುಧಿರಾಯ್ ಮದ್ಯ ವ್ಯಸನಿಯಾಗಿದ್ದು, ಮನೆಯಲ್ಲಿ ನಿತ್ಯವೂ ಪತ್ನಿ ಗುಣೇಶ್ವರಿಗೆ ದೈಹಿಕ ಹಾಗೂ ಮಾನಸಿಕ ಕಿರುಕುಳ ನೀಡುತ್ತಿದ್ದ. ಅಷ್ಟೇ ಅಲ್ಲದೆ ಕೊಡಲಿಯಿಂದ ಹಲ್ಲೆ ಕೂಡ ಮಾಡಿದ್ದ. ಹೀಗಾಗಿ ಪತಿಯಿಂದ…
ಜಿಲ್ಲೆಯಲ್ಲಿ ಅರಬ್ಬೀ ಸಮುದ್ರ ಬುಡಮೇಲಾಗಿದೆ. ನೀಲಿ ಸಮುದ್ರ ಈಗ ಕಪ್ಪು ಸಮುದ್ರವಾಗಿದೆ. ದಡಕ್ಕೆ ಬರುವ ಅಲೆಗಳು, ನಡು ಸಮುದ್ರದ ಚಿತ್ರಣ ಯುರೋಪಿನ ಸಮುದ್ರವನ್ನು ಹೋಲುತ್ತಿದೆ. ಮಳೆಯ ರೌದ್ರನರ್ತನದ ಬಳಿಕ ಇದೀಗ ಅರಬ್ಬೀ ಸಮುದ್ರ ಕಪ್ಪುಬಣ್ಣಕ್ಕೆ ತಿರುಗಿದೆ. ಸಾಮಾನ್ಯವಾಗಿ ಪೂರ್ಣಪ್ರಮಾಣದ ಗಾಳಿಮಳೆಯಾದಾಗ ಸಮುದ್ರ ಪ್ರಕ್ಷುಬ್ಧಗೊಳ್ಳುತ್ತದೆ. ಅಲೆಯ ಅಬ್ಬರವೂ ಜೋರಾಗಿ ಕಡಲ ನೀರು ಸಂಪೂರ್ಣ ಉಲ್ಟಾಪಲ್ಟಾವಾಗುತ್ತದೆ. ಈ ಸಂದರ್ಭದಲ್ಲಿ ಸಮುದ್ರದ ಮರಳು, ಅಲೆಯಲ್ಲಿ ಮಿಶ್ರಣಗೊಂಡಾಗ ಸಮುದ್ರ ಕಪ್ಪು ಬಣ್ಣಕ್ಕೆ ತಿರುಗಿದಂತೆ ಭಾಸವಾಗುತ್ತದೆ. ಇದು ನದಿಗಳ ನೀರು ಸಂಗಮಗೊಳ್ಳುವ ಅಳಿವೆ ಬಾಗಿಲ…
ನಮ್ಮ ಭಾರತ ಶಾಂತಿ ಪ್ರಿಯ ರಾಷ್ಟ್ರ. ಪಕ್ಕದ ಶತ್ರು ರಾಷ್ಟ್ರಗಳು ಏನೇ ಮಾಡಿದರೂ,ಅವರಿಗೆ ಎಚ್ಚರಿಕೆ ಮಾತ್ರ ಕೊಡುತ್ತಾ ಬರುತ್ತೇವೆ.ಇನ್ನೊಮ್ಮೆ ಹೀಗೆ ಮಾಡಿದ್ರೆ ನಾವು ಸುಮ್ಮನಿರಲ್ಲ ಅಂತ ಎಚ್ಚರಿಕೆ ಮಾತ್ರ ಕೊಡುತ್ತಾ ಬರುತ್ತೇವೆ. ಆದ್ರೆ ಕೆಲವೊಂದು ರಾಷ್ಟ್ರಗಳು ಇದಕ್ಕೆ ತದ್ವಿರುದ್ದ.ಏಕೆಂದರೆ ಅವರು ನಮ್ಮ ತರ ಎಚ್ಚರಿಕೆ ಮಾತ್ರ, ಯಾವುದೋ ಒಂದು ರೀತಿ ಸೇಡು ತೀರಿಸಿಕೊಳ್ಳುತ್ತವೆ
ನಟ ಚಿರಂಜೀವಿ ಸರ್ಜಾ ಅವರ ಅಂತಿಯ ದರ್ಶನಕ್ಕೆ ಸಾಕಷ್ಟು ಜನರು ಆಗಮಿಸುತ್ತಿದ್ದಾರೆ. ದರ್ಶನದ ನಡುವೆಯೇ ಅರ್ಚಕರು ಪೂಜಾ ವಿಧಿವಿಧಾನವನ್ನು ಆರಂಭಿಸಿದ್ದಾರೆ. ಈ ವೇಳೆ ಅಣ್ಣ ಚಿರಂಜೀವಿಗೆ ಪೂಜೆ ಸಲ್ಲಿಸುವಾಗ ಧ್ರುವ ಕಣ್ಣೀರು ಹಾಕಿದ್ದಾರೆ. ಅಲ್ಲದೇ ಅಣ್ಣನನ್ನು ತಬ್ಬಿಕೊಂಡು ಗಳಗಳನೇ ಅತ್ತಿದ್ದಾರೆ. ಇತ್ತ ಚಿರಂಜೀವಿ ಪತ್ನಿ ಮೇಘನಾ ರಾಜ್ ಕೂಡ ಪತಿಯ ಕೆನ್ನೆ ಸವರಿದ್ದಾರೆ. ಸಮಯಾಭಾವದಿಂದ ಸಾರ್ವಜನಿಕರ ದರ್ಶನದ ನಡುವೆಯೇ ಪೂಜಾ ವಿಧಿವಿಧಾನ ಪ್ರಾರಂಭವಾಗಿದೆ. ಚಿರು ಅಂತಿಮ ವಿಧಿ ವಿಧಾನದ ಪೂಜೆಗೆ ಕುಟುಂಬಸ್ಥರು, ಅಭಿಮಾನಿಗಳು ಸೇರಿದಂತೆ ಸ್ಯಾಂಡಲ್ವುಡ್ನ ಅನೇಕ…
ಕೆಂಪೇಗೌಡ ಇಂಟರ್ಚೇಂಜ್ ಮೆಟ್ರೊ ನಿಲ್ದಾಣ’ ಏಕಕಾಲದಲ್ಲಿ 20,000 ಪ್ರಯಾಣಿಕರನ್ನು ನಿರ್ವಹಣೆ ಮಾಡುವ ಸಾಮರ್ಥ್ಯ ಹೊಂದಿದೆ. ಈ ನಿಲ್ದಾಣದ ಬಹುತೇಕ ಎಲ್ಲಾ ಕಾಮಗಾರಿಗಳು ಪೂರ್ಣಗೊಂಡಿವೆ…