ಸುದ್ದಿ

‘ಪ್ರವಾಸೋದ್ಯಮ ಇಲಾಖೆಯಲ್ಲಿ 243 ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ’…!

70

ಪ್ರವಾಸೋದ್ಯಮ ಇಲಾಖೆಯೂ 40 ಪ್ರಮುಖ ಪ್ರವಾಸಿ ವರ್ತುಲ ಕೇಂದ್ರಗಳನ್ನು ಗುರುತಿಸಲಾಗಿದೆ ಎಂದು ಪ್ರವಾಸೋದ್ಯಮ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿ.ಟಿ ರವಿ ಅವರು ಗುರುವಾರ ಹೇಳಿದರು.

ವಿಕಾಸಸೌಧದಲ್ಲಿಂದು ನಡೆದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಪ್ರವಾಸೋದ್ಯಮಕ್ಕೆ ವಿಫಲ ಅವಕಾಶವಿದೆ, ಪ್ರಧಾನ ಮಂತ್ರಿಗಳು ದೇಶವನ್ನು ಟೂರಿಸ್ಟ್ ಹಬ್ ಮಾಡಲು ಉಲ್ಲೇಖ ಮಾಡಿದ್ದಾರೆ ಹೀಗಾಗಿ ದೇಶದ್ಯಂತ ಪ್ರಮುಖವಾಗಿ 17 ಸ್ಥಳಗಳನ್ನು ಗುರುತಿಸಿದ್ದಾರೆ ಅದರಲ್ಲಿ ಕರ್ನಾಟಕದ ಹಂಪಿ ಕೂಡ ಸೇರಿದೆ ಎಂದು ಅವರು ಮಾಹಿತಿ ನೀಡಿದರು.

ಇದೇ ವಿಷಯಕ್ಕೆ ಸಂಬಂಧಿಸಿದಂತೆ ಸರ್ಕಾರದಿಂದ ಯಾವ ರೀತಿಯ ಅಭಿವೃದ್ಧಿ ಮಾಡಬಹುದು ಎಂದು ಅಧಿಕಾರಿಳ ಜೊತೆ ಚರ್ಚಿಸಿದ್ದೇನೆ. ಇನ್ನು ಖಾಸಗಿ ಪ್ರವಾಸೋದ್ಯಮದಲ್ಲಿ ಆಸಕ್ತಿ ಇರುವವರನ್ನು ಹೂಡಿಕೆಗೆ ಆಕರ್ಷಿಸಲು ಚಿಂತನೆ ಮಾಡಲಾಗಿದೆ ಎಂದರು.

ಸದ್ಯ ಪ್ರವಾಸೋದ್ಯಮ ಇಲಾಖೆಯಲ್ಲಿ 243 ಅಧಿಕಾರಿಗಳ ಹುದ್ದೆ ಖಾಲಿ ಇದ್ದು, ಮುಂದಿನ ದಿನಗಳಲ್ಲಿ ಅವುಗಳನ್ನು ಭರ್ತಿ ಮಾಡಲಾಗುತ್ತದೆ, ಪ್ರಮುಖ ಪ್ರೇಕ್ಷಣೀಯ ಸ್ಥಳಗಳಲ್ಲಿ ಮೂಲ ಸೌಲಭ್ಯ ಕಲ್ಪಿಸಲು ನಿರ್ಧಾರ ಮಾಡಲಾಗಿದೆ, ಪ್ರದೇಶಕ್ಕೆ ಅನುಗುಣವಾಗಿ ಸ್ಟೇಡಿ ಮಾಡಿ ಸಬ್ಸಿಡಿ ಮೂಲಕ ಉದ್ಯೋಗ ಕಲ್ಪಿಸಲಾಗುವುದು ಎಂದು ಅವರು ತಿಳಿಸಿದರು.

ಅಂತೆಯೇ ಗೋಲ್ಡನ್ ಚಾರಿಯಿಟಿಯಿಂದ ಇಲಾಖೆಗೆ 41ಕೋಟಿ ನಷ್ಟವಾಗಿದೆ, ಅದಕ್ಕಾಗಿ ಅದನ್ನು ಸ್ಥಗಿತಗೊಳಿಸಲಾಗಿದ್ದು, ಜಂಗಲ್ ಲಾಡ್ಜ್​ ಮತ್ತು ಕೆಎಸ್​​ಟಿಡಿಸಿ ಲಾಭದಲ್ಲಿವೆ, ಅದನ್ನು ಮತ್ತಷ್ಟು ಅಭಿವೃದ್ಧಿಪಡಿಸುವ ಉದ್ದೇಶವಿದೆ, ಯಾತ್ರಿ ನಿವಾಸಗಳ ಬಳಕೆ ಬಗ್ಗೆಯೂ ಅಧ್ಯಯನ ವರದಿ ಕೇಳಿದ್ದೇವೆ ಬಳಿಕ ಅದನ್ನು ಗಮನಿಸಿ ಯೋಜನೆ ಬಗ್ಗೆ ನಿರ್ಧರಿಸುತ್ತೇವೆ ಎಂದು ಅವರು ನುಡಿದರು.

ಇನ್ನು ಜಿಲ್ಲೆಗಳಲ್ಲಿ ಬೇಡಿಕೆಯೇ ಇಲ್ಲದೆ ಸಬ್ಸಿಡಿ ದರದಲ್ಲಿ ಟ್ಯಾಕ್ಸಿ ಕೊಡಲಾಗುತ್ತಿದೆ ಇದರಿಂದ ಫಲಾನುಭವಿಗಳಿಗೆ ಸಾಲದ ಹೊರೆ ಹೆಚ್ಚಿದ್ದು ಇದರ ಬಗ್ಗೆಯೂ ಕೂಡ ಅಧ್ಯಯನ ವರದಿ ಪಡೆದು ಮುಂದಿನ ನಿರ್ಧಾರ ಮಾಡಲಾಗಿದೆ ಇದುವರೆಗೆ 2,400 ಜನರಿಗೆ ಸಬ್ಸಿಡಿ ದರದಲ್ಲಿ ಟ್ಯಾಕ್ಸಿ ವಿತರಣೆ ಮಾಡಲಾಗಿದೆ, ಎಲ್ಲರನ್ನು ತೃಪ್ತಿ ಪಡಿಸಲು ಮಾತ್ರ ಪ್ರವಾಸೋದ್ಯಮ ಇಲಾಖೆ ಅನುದಾನ ಬಳಕೆಯಾಗುತ್ತಿದೆ ಹೊರತು ಪ್ರವಾಸೋದ್ಯಮ ಅಭಿವೃದ್ದಿಗೆ ಬಳಕೆಯಾಗುತ್ತಿಲ್ಲ ಎಂದು ಸಚಿವ ಸಿಟಿ ರವಿ ಅವರು ಸ್ಪಷ್ಟನೆ ನೀಡಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ, ಸುದ್ದಿ

    ಸಿಗರೇಟ್ ಸೇದಿ ಬಿಸಾಕಿದ ಪೀಸ್ ಗಳಿಂದ ಕೋಟಿ ಕೋಟಿ ಗಳಿಸಿದ ಯುವಕರು, ನೀವು ಕೂಡ ಮಾಡಬಹುದು.

    ದೇಶದಲ್ಲಿ ಸಿಗರೇಟ್ ಸೇದುವವರ ಸಂಖ್ಯೆ ಕಮ್ಮಿ ಇಲ್ಲ, ಕೇವಲ ಹುಡುಗರು ಮಾತ್ರವಲ್ಲದೆ ಹುಡುಗಿಯರು ಕೂಡ ಸಿಗರೇಟ್ ಸೇದುತ್ತಾರೆ, ಇನ್ನು ಹಿಂದಿನ ಕಾಲದಲ್ಲಿ ಕೇವಲ ವಯಸ್ಸಾದವರು ಮಾತ್ರ ಸಿಗರ್ಟ್ ಸೇದುತ್ತಿದ್ದರು ಆದರೆ ಈಗ ಶಾಲೆಗೆ ಹೋಗುವ ಮಕ್ಕಳು ಕೂಡ ಸಿಗರೇಟ್ ಗಳನ್ನ ಸೇದುತ್ತಿದ್ದಾರೆ ಮತ್ತು ಅದನ್ನ ಚಟವನ್ನಾಗಿ ಮಾಡಿಕೊಂಡಿದ್ದಾರೆ. ಇನ್ನು ಬೆಂಗಳೂರಿನಲ್ಲಿ ದಿನಕ್ಕೆ ಸುಮಾರು 31 ಲಕ್ಷ ಸಿಗರೇಟ್ ಸೇದುತ್ತಿದ್ದಾರೆ ಜನರು, ಇನ್ನು ಜನರು ಸಿಗರೇಟ್ ಸೇದಿದ ಮೇಲೆ ಅದರ ತುದಿಯನ್ನ ಎಸೆಯುತ್ತಾರೆ ಮತ್ತು ಇನ್ನು ಕೆಲವರು ಅದನ್ನ…

  • ವಿಸ್ಮಯ ಜಗತ್ತು

    ಪಾಕಿಸ್ತಾನದ ಸೇನೆಗೆ ಈ ದೇವಾಲಯದ ಹೆಸರನ್ನು ಕೇಳಿದ್ರೆ ಭಯ!ಇಲ್ಲಿ ಪಾಕಿಸ್ತಾನ 3 ಸಾವಿರ ಬಾಂಬ್ ಹಾಕಿದ್ದರೂ, ಒಂದೂ ಸಿಡಿದಿರಲಿಲ್ಲ!!!

    ಭಾರತ ಹಲವಾರು ದೇವರು ಧರ್ಮಗಳ ನೆಲಬೀಡು. ಆಂಗ್ಲರ ಕಾಲದಿಂದಲೂ ದೇವಾಸ್ಥಾನ ಮಂದಿರಗಳ ಮೇಲೆ ದಾಳಿಗಳು ನಡೆದಿವೆ. ಹಾಗೂ ನಮ್ಮಲ್ಲಿನ ವಿವಿದ ರೀತಿಯ ಆಚರಣೆಗಳು, ಮತ್ತು ಸಂಪ್ರದಾಯಗಳ ಮೇಲೆ ಪರಕೀಯರ ದಾಳಿಯಾಗಿದೆ.ಆದ್ರೆ ಏನೇ ಆಗಿದ್ದರೂ ಭಾರತ ತನ್ನ ಅನಾದಿಕಾಲದಿಂದ ಬಂದ ಸಂಸ್ಕೃತಿಯನ್ನು ಉಳಿಸುಕೊಂಡು ಬಂದಿರುವುದು ಅಚ್ಚರಿಗೆ ಕಾರಣವಾಗಿದೆ.ರಾಜಸ್ಥಾನದ ತನೋಟ್ ಮಾತಾ ದೇವಾಲಯ ಇಂತಹ ಅಚ್ಚರಿಗಳ ಸಾಲಿಗೆ ಸೇರುವ ದೇವಾಲಯವಾಗಿದೆ.

  • ಸುದ್ದಿ

    ಭಾರಿ ಮಳೆಗೆ ಒಡೆದ ಸೇತುವೆ : 6 ಬಲಿ,17 ಮಂದಿ ನಾಪತ್ತೆಯಾಗಿದ್ದಾರೆ……!

    ಮಹಾರಾಷ್ಟ್ರದಲ್ಲಿ ವರುಣನ ಅಬ್ಬರ ಜೋರಾಗಿದೆ. ಭಾರೀ ಮಳೆಗೆ ರತ್ನಗಿರಿ ತಾವ್ರೆ ಆಣೆಕಟ್ಟು ಮುರಿದು ಬಿದ್ದಿದೆ. ಆಣೆಕಟ್ಟಿನ ಕೆಳಗಿರುವ 7 ಹಳ್ಳಿಗಳು ಪ್ರವಾಹಕ್ಕೆ ಕೊಚ್ಚಿ ಹೋಗಿವೆ. ಈವರೆಗೆ 6 ಶವವನ್ನು ಹೊರ ತೆಗೆಯಲಾಗಿದೆ. 17 ಮಂದಿ ನಾಪತ್ತೆಯಾಗಿದ್ದಾರೆ. ಎನ್‌ಡಿಆರ್‌ಎಫ್‌ ತಂಡ ಪರಿಹಾರ ಕಾರ್ಯದಲ್ಲಿ ನಿರತವಾಗಿದೆ. ಆಣೆಕಟ್ಟೆಯ ಪಕ್ಕದಲ್ಲಿಯೇ ಇದ್ದ 12 ಮನೆಗಳು ಸಂಪೂರ್ಣ ನೆಲಸಮಗೊಂಡಿವೆ. 12 ಮನೆಗಳಲ್ಲಿ ಎಷ್ಟು ಮಂದಿ ವಾಸವಾಗಿದ್ದರು ಎನ್ನುವ ಬಗ್ಗೆ ಸ್ಪಷ್ಟ ಮಾಹಿತಿ ಸಿಗ್ತಿಲ್ಲ. ಘಟನೆ ಬಗ್ಗೆ ಮಾಹಿತಿ ಸಿಗ್ತಿದ್ದಂತೆ ಜಿಲ್ಲಾಡಳಿತ ರಕ್ಷಣಾ ಕಾರ್ಯ…

  • ಜ್ಯೋತಿಷ್ಯ

    ನವಿಲು ಗರಿಯನ್ನು ಮನೆಯ ಈ ಜಾಗದಲ್ಲಿ ಇಟ್ಟರೆ ಏನಾಗುತ್ತೆ ಗೊತ್ತಾ..?

    ಹಿಂದೂ ಧರ್ಮದಲ್ಲಿ ನವಿಲು ಗರಿಗೆ ಮಹತ್ವದ ಸ್ಥಾನವಿದೆ. ಕಾರ್ತಿಕನ ವಾಹನ ನವಿಲು ಎನ್ನಲಾಗಿದೆ. ಇಂದ್ರ ಕೂಡ ನವಿಲುಗರಿ ಸಿಂಹಾಸನದ ಮೇಲೆ ಕುಳಿತುಕೊಳ್ಳುತ್ತಿದ್ದನಂತೆ. ಶ್ರೀಕೃಷ್ಣನ ತಲೆ ಮೇಲೂ ನವಿಲು ಗರಿಯಿರುತ್ತದೆ. ನವಿಲು ಗರಿ ಮನೆಯಲ್ಲಿದ್ದರೆ ಸಾಕಷ್ಟು ಲಾಭಗಳಿವೆ. ನವಿಲು ಗರಿ ಮನೆಯ ಸುಖ, ಶಾಂತಿ, ಸಮೃದ್ಧಿಗೆ ಕಾರಣವಾಗುತ್ತದೆ. ಶುಕ್ರವಾರದ ದಿನ ನವಿಲು ಗರಿಯನ್ನು ಮನೆಗೆ ತನ್ನಿ. ಅದನ್ನು ದೇವರ ಮನೆಯಲ್ಲಿಡಿ. ದೇವರ ಮನೆಯಲ್ಲಿ ಪೂಜೆ ವೇಳೆ ಗಣೇಶ, ಈಶ್ವರ, ಲಕ್ಷ್ಮಿ, ಸರಸ್ವತಿ ಮತ್ತು ಹನುಮಂತನ ಮೂರ್ತಿ ಅಥವಾ ಫೋಟೋ…

  • ಸುದ್ದಿ

    ನರಾಚಿಯಿಂದ ಪ್ರೇಮಿಗಳತ್ತ ಪಯಣ.., ‘ಕಿಸ್’ ಸಿನಿಮಾ ನೋಡೋಕ್ಕೆ ಓರಿಯನ್‌ ಮಾಲ್‌ಗೆ ಬರ್ತಿದ್ದಾರೆ ಈ ನ್ಯಾಷನಲ್ ಸ್ಟಾರ್ ನಟ..?

    ವಿರಾಟ್ ಮತ್ತು ಶ್ರೀಲೀಲಾ ಜೋಡಿಯಾಗಿ ನಟಿಸಿರೋ ಕಿಸ್ ಸಿನಿಮ  ಬಿಡುಗಡೆಯಾಗಿದೆ.ತುಂಟ ತುಟಿಗಳ ಆಟೋಗ್ರಾಫ್​​ ಅಂತ ಟ್ಯಾಗ್​ಲೈನ್​ ಇಟ್ಕೊಂಡು ,ರಾಜ್ಯಾದ್ಯಂತ ಸಿನಿಪ್ರಿಯರಿಂದ ಮುತ್ತಿನ ಸುರಿಮಳೆನೇ ಪಡೆದುಕೊಳ್ತಿರೋ ಈ ಹೊಸ ಜೋಡಿಗೆ,ಸಾಥ್ ಕೊಡಲು ಬರ್ತಿದಾರೆ ನಮ್ಮ ನಿಮ್ಮೆಲ್ಲರ ಮೆಚ್ಚಿನ ಸ್ಟಾರ್ ನಟ. ನರಾಚಿಯಿಂದ ಪ್ರೇಮಿಗಳತ್ತ  ಪಯಣ ಬೆಳೆಸಿದ ನಮ್ಮ ರಾಕಿಂಗ್ ಸ್ಟಾರ್, ರಾಕಿಭಾಯ್ ಯಶ್ ಈ ಹೊಸ ಜೋಡಿಗೆ, ಇದೀಗ ರಾಕಿಂಗ್​ ಸ್ಟಾರ್ ಯಶ್ ಸಾಥ್​ ಕೊಡ್ತಿದ್ದಾರೆ. ಕೆಜಿಎಫ್​ ಸೆಟ್​​ನಿಂದ ಡೈರೆಕ್ಟಾಗಿ ಕಿಸ್​ ಜೋಡಿಯನ್ನ ನೋಡೋಕ್ಕೆ ಥಿಯೇಟರ್​ಗೆ ಬರ್ತಿದ್ದಾರೆ. ಕಿಸ್..ಟೈಟಲ್​ ಮತ್ತು…

  • ಆಧ್ಯಾತ್ಮ, ದೇವರು-ಧರ್ಮ

    ಶನಿವಾರ ನಾವೇಕೆ ಆಂಜನೇಯನನ್ನು ಆರಾಧಿಸಬೇಕು.?ಹನುಮನಿಗೆ ಶನಿ ದೇವ ಕೊಟ್ಟ ಆ ವರಗಳೇನು.?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಸುಮಾರು ಜನ ಶನಿವಾರ ಬಂದರೆ, ಎಲ್ಲರೂ ಆಂಜನೇಯನ ದೇವಸ್ಥಾನಕ್ಕೆ ಹೋಗಿ ಆಂಜನೇಯನ ದರ್ಶನ ಮಾಡಿಬರುತ್ತಾರೆ. ಈಗ ಎಲ್ಲಾ ಕಡೆ ಈ ರಾಮಭಂಟನ ದೇವಾಲಯಗಳು ಇವೆ. ಹಿಂದೆಯೂ ಸಹ ಊರ ಹೊರಗೆ ಒಂದು ಆಂಜನೇಯನ ದೇವಸ್ಥಾನವನ್ನು ನಮ್ಮ ಹಿರಿಯರು ನಿರ್ಮಿಸಿಟ್ಟಿರುತ್ತಿದ್ದರು. ಶನಿವಾರ ನಾವೇಕೆ ಆಂಜನೇಯನ ದೇವಸ್ಥಾನಕ್ಕೆ ಹೋಗುತ್ತೇವೆ ಗೊತ್ತಾ..? ಶನಿ ಒಂದೆರಡು ಅಪರೂಪವಾದ ವರವನ್ನು ಆಂಜನೇಯನಿಗೆ ಪ್ರಸಾದಿಸಿದ್ದ. ಆ ಕುತೂಹಲಕಾರಿ ಘಟನೆಗಳನ್ನು ಇಂದು ನಾವು ತಿಳಿದುಕೊಳ್ಳೊಣ… ತ್ರೇತಾಯುಗದಲ್ಲಿ ರಾವಣನು ಬ್ರಹ್ಮ…