ಸುದ್ದಿ

ಬಾರಿ ಟ್ರಾಫಿಕ್ ದಂಡದಿಂದ ಆಗುತ್ತಿರುವ ಬದಲಾವಣೆಗಳೇನು ಗೊತ್ತಾ..?

29

ದುಬಾರಿ ಟ್ರಾಫಿಕ್ ದಂಡದಿಂದ ಸಾಕಷ್ಟು ಬದಲಾವಣೆಗಳಾಗಿದ್ದು, ದಂಡ ಕಟ್ಟೋ ಬದಲು ಟ್ರಾಫಿಕ್ ರೂಲ್ಸನ್ನ ಫಾಲೋ ಮಾಡಿಬಿಡೋಣ ಎಂದು ಜನರು ನಿರ್ಧರಿಸಿದಂತಿದೆ ಎನ್ನುತ್ತಿದೆ ಇತ್ತೀಚೆಗೆ ಬಂದ ಮಾಹಿತಿ.

ನೂತನ ಟ್ರಾಫಿಕ್ ನಿಯಮದಿಂದ ವಾಹನ ಸವಾರರು ಎಚ್ಚೆತ್ತಿದ್ದು, ದಂಡದಿಂದ ತಪ್ಪಿಸಿಕೊಳ್ಳಲು ಟ್ರಾಫಿಕ್ ನಿಯಮ ಪಾಲಿಸುವವರ ಸಂಖ್ಯೆಯಲ್ಲಿ ಏರಿಕೆ ಕಂಡಿದೆ. ಅಲ್ಲದೇ, ಡ್ರಿಂಕ್ ಆ್ಯಂಡ್ ಡ್ರೈವ್ ಹಾಗೂ ಅಪಘಾತ ಪ್ರಕರಣ ಸಂಖ್ಯೆಯಲ್ಲಿ ಗಣನೀಯ ಇಳಿಕೆ ಕಂಡಿದೆ.

ನೂತನ ಟ್ರಾಫಿಕ್ ದಂಡ ಸಂಹಿತೆ ಜಾರಿಯಾಗಿ ಇಂದಿಗೆ ಒಂದು ತಿಂಗಳಾಗಿದ್ದು, ಸಂಗ್ರಹಿಸಿದ ದಂಡದ ಮೊತ್ತ ಹೆಚ್ಚಾಗಿದ್ದರೂ ಸಂಚಾರ ನಿಯಮ ಉಲ್ಲಂಘನೆ ಇಳಿಕೆಯಾಗಿದೆ. ಕಳೆದ ಒಂದು ತಿಂಗಳಿನಲ್ಲಿ ದಾಖಲಾದ ಸಂಚಾರ ಉಲ್ಲಂಘನೆ ಪ್ರಕರಣಗಳು 5,96,790. ಕಳೆದ ಒಂದು ತಿಂಗಳಿನಲ್ಲಿ ವಸೂಲಾದ ದಂಡ 10 ಕೋಟಿ 67 ಲಕ್ಷ ಆಗಿದೆ.

ಆಗಸ್ಟ್ ತಿಂಗಳಿನಲ್ಲಿ ದಾಖಲಾಗಿದ್ದ ಸಂಚಾರ ಉಲ್ಲಂಘನೆ ಪ್ರಕರಣಗಳು 8,45,929. ಆದ್ರೆ ಆಗಸ್ಟ್ ತಿಂಗಳಿನಲ್ಲಿ ವಸೂಲಾದ ದಂಡ 8 ಕೋಟಿ 75 ಲಕ್ಷ. ಆಗಸ್ಟ್ ತಿಂಗಳಿಗೆ ಹೋಲಿಸಿದರೆ ಸೆಪ್ಟೆಂಬರ್ ತಿಂಗಳಿನಲ್ಲಿ ಟ್ರಾಫಿಕ್ ಉಲ್ಲಂಘನೆ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಮುಖ ಕಂಡಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • Law

    ಚಿನ್ನದ ಪ್ರಿಯರಿಗೆ ಇಲ್ಲಿದೆ ಶಾಕಿಂಗ್ ನ್ಯೂಸ್..! ಶಾಕ್ ಆಗ್ಬೇಡಿ! ಈ ಲೇಖನಿ ಓದಿ…

    ಯಾಕೆಂದ್ರೆ ಇನ್ನು ಮುಂದೆ ಎಲ್ಲಾ ಬಗೆಯ ಚಿನ್ನದ ವ್ಯವಹಾರಗಳಿಗೆ ಪಾನ್ ಕಾರ್ಡ್ ಕಡ್ಡಾಯವಾಗಿದೆ. ಹೌದು, ಎಲ್ಲಾ ರೀತಿಯ ಚಿನ್ನದ ವಹಿವಾಟುಗಳಿಗೆ ಪಾನ್ ಸಂಖ್ಯೆ ನಮೂದಿಸುವುದನ್ನು ಕೇಂದ್ರ ಸರ್ಕಾರ  ಕಡ್ಡಾಯ ಮಾಡಿದೆ.

  • corona, Health

    2022 ಕೋವಿಡ್ ಮುಕ್ತ ರಾಜ್ಯ:-ಮುಖ್ಯಮಂತ್ರಿ

    ರಾಜ್ಯದಲ್ಲಿ ಎಲ್ಲ  ಸಾರ್ವಜನಿಕರು ಮತ್ತು ಅರ್ಹ ಮಕ್ಕಳು ಕರೋನ ಲಸಿಕೆ ಪಡೆಯುವ ಮೂಲಕ 2022 ಅನ್ನು ಕೋವಿಡ್ ಮುಕ್ತ ರಾಜ್ಯ ಮತ್ತು ಆರೋಗ್ಯಭರಿತ ವರ್ಷವನ್ನಾಗಿ ಮಾಡುವ ಸಂಕಲ್ಪಕ್ಕೆ ಜನರು ಸಹಕರಿಸಬೇಕು ಎಂದು ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಕರೋನ ಸೋಂಕು ನಾವು ಯಾರು ನೀರಿಕ್ಷೀಸಿದಂತೆ ಇರುವುದಿಲ್ಲ.ಮೊದಲು ಕಾಣಿಸಿಕೊಂಡಾಗ ಹೇಗೆ ಹರಡುತ್ತದೆ, ಉಲ್ಬಣಗೊಳ್ಳುತ್ತದೆ,ಸೋಂಕಿತರಿಗೆ ಚಿಕಿತ್ಸೆ ಬಗ್ಗೆ ಗೊತ್ತಿರಲಿಲ್ಲ.ಇಂತಹ ವೇಳೆಯಲ್ಲಿಯೇ ಯಶಸ್ವಿಯಾಗಿ ನಿಯಂತ್ರಣ ಕಾರ್ಯ ನಿಭಾಯಿಸಿದ್ದೇವೆ.ಈ ಹಿಂದಿನ ಅನುಭವದಿಂದ ಸೋಂಕು ನಿಯಂತ್ರಣಕ್ಕೆ ಎಲ್ಲ ಸಿದ್ಧತೆ ಮಾಡಿಕೊಂಡಿದ್ದೇವೆ. ಕಳೆದೊಂದು ವಾರದಿಂದ…

    Loading

  • ಆರೋಗ್ಯ, ಉಪಯುಕ್ತ ಮಾಹಿತಿ

    ಟೊಮೆಟೊ ಕೆಚಪ್‌ನಿಂದ ಮನೆಯಲ್ಲಿ ದಿನಬಳಕೆಗೆ ಉಪಯೋಗಿಸುವ ವಸ್ತುಗಳನ್ನು ಫಳ ಫಳ ಹೊಳೆಯಿಸುವುದು ಹೇಗೆ ಗೊತ್ತಾ..?ತಿಳಿಯಲು ಇದನ್ನು ಓದಿ …

    ನೀವು ಸೇವಿಸುವ ಆಹಾರವನ್ನೇ ಅಡುಗೆ ಮನೆಯಲ್ಲಿ ಸ್ವಚ್ಛತೆಯ ಉದ್ದೇಶಕ್ಕಾಗಿ ಬಳಸಬಹುದು ಎಂಬುದನ್ನು ನೀವು ಅರಿತಿದ್ದೀರಾ? ಅಡುಗೆ ಮನೆಯಲ್ಲಿ ಜಿಡ್ಡಿನ ಅಂಶಗಳನ್ನು ತೊಡೆದು ಹಾಕಲು, ನಲ್ಲಿಯನ್ನು ಸ್ವಚ್ಛಗೊಳಿಸಲು ನಾವು ರಾಸಾಯನಿಕ ಸ್ವಚ್ಛಕಗಳನ್ನು ಬಳಸುತ್ತೇವೆ ಆದರೆ ಅವುಗಳು ಯಾವುದೂ ನೈಸರ್ಗಿಕದಂತಿರುವ ಶುಭ್ರತೆಯನ್ನು ಒದಗಿಸುವುದಿಲ್ಲ, ಬದಲಿಗೆ ಸ್ವಲ್ಪ ದಿನ ಬೆಳ್ಳಗಾಗಿದ್ದು ಪುನಃ ಹಳೆಯ ರೂಪಕ್ಕೆ ತಿರುಗುತ್ತವೆ.

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ,ನಿಮ್ಮ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(12 ಡಿಸೆಂಬರ್, 2018) ನಿಮ್ಮ ಬದ್ಧತೆಗಳು ಮತ್ತುಆರ್ಥಿಕ ವ್ಯವಹಾರಗಳನ್ನು ಎಚ್ಚರಿಕೆಯಿಂದ ನಿರ್ವಹಿಸಬೇಕು. ಸ್ನೇಹಿತರ ಸಮಸ್ಯೆಗಳು ನಿಮಗೆ ಕೆಟ್ಟದೆನಿಸುವಂತೆ ಮಾಡಬಹುದು. ಪ್ರಣಯ ಸಂಬಂಧದಲ್ಲಿ…

  • ಸುದ್ದಿ

    ಹೊಸ ವರ್ಷದ ದಿನದಂದು ಮುತ್ತತ್ತಿಗೆ ಪ್ರವಾಸ ಹೋಗುವವರಿಗೆ ಕಹಿ ಸುದ್ದಿ..!

    ಹೊಸ ವರ್ಷದ ಹಿನ್ನೆಲೆ ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣವಾದ ಮುತ್ತತ್ತಿಗೆ ಒಂದು ದಿನ ಪ್ರವಾಸಿಗರ ಪ್ರವೇಶವನ್ನು ನಿಷೇಧಿಸಲಾಗಿದೆ ಎಂದು ಮಳವಳ್ಳಿ ತಹಶೀಲ್ದಾರ್ ಕೆ.ಚಂದ್ರಮೌಳಿ ಆದೇಶ ಹೊರಡಿಸಿದ್ದಾರೆ. ಜಿಲ್ಲೆಯ ಮುತ್ತತ್ತಿಯು ಒಂದು ಪ್ರೇಕ್ಷಣಿಯ ಸ್ಥಳ. ಇಲ್ಲಿ ಸುತ್ತಮುತ್ತಲು ಕಾವೇರಿ ನದಿ ಹರಿಯುವುದರಿಂದ ಬೆಂಗಳೂರು, ಕನಕಪುರ, ಮಳವಳ್ಳಿ ಸೇರಿದಂತೆ ಹಲವೆಡೆಯಿಂದ ಹೊಸ ವರ್ಷದ ಹಿನ್ನೆಲೆಯಲ್ಲಿ ಬಹಳಷ್ಟು ಮಂದಿ ಪ್ರವಾಸಿಗರು ಬಂದು ಆಚರಣೆ ಮಾಡುತ್ತಾರೆ. ನಿಸರ್ಗದ ಮಡಿಲಲ್ಲಿ ಮೋಜು ಮಸ್ತಿ ಮಾಡಿ ಹೊಸ ವರ್ಷವನ್ನು ಖುಷಿಯಿಂದ ಸ್ವಾಗತಿಸುತ್ತಾರೆ. ಹೀಗೆ ಸಂಭ್ರಮಿಸುವ ವೇಳೆ…

  • ಜ್ಯೋತಿಷ್ಯ

    ನಿತ್ಯ ಭವಿಷ್ಯ..ಈ ದಿನದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

    ಇಂದು ಶನಿವಾರ, 03/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಕೆಲಸದ ಒತ್ತಡದಿಂದ ಸರಿಯಾಗಿ ಆಹಾರ ಸೇವಿಸದೆ ದೇಹಾಲಸ್ಯ. ಹಣದ ಆಧಾಯ ಹೆಚ್ಚಾಗುತ್ತದೆ. ಉದ್ದೇಶಿಸಿದ ಕೆಲಸಕಾರ್ಯಗಳು ನಡೆಯಲಿವೆ. ನೀವು ನಂಬುವರರಿಂದ ನಿಜ ತಿಳಿಯುತ್ತದೆ.ಆರ್ಥಿಕ ವಿಚಾರದಲ್ಲಿ ಜಾಗ್ರತೆ. ವೃಷಭ:- ಅಪವಾದಗಳೂ ಬೆನ್ನತ್ತಿ ಬರಬಹುದು. ನಿರೀಕ್ಷಿತ ಮೂಲದಿಂದ ಧನಾದಾಯ. ಬಾಕಿಯಿರುವ ಕುಟುಂಬದ ಎಲ್ಲಾ ಸಾಲಗಳನ್ನು ತೀರಿಸಲು ಸಾಧ್ಯ. ತಂದೆಯಿಂದ ನಿಮಗೆ ನಿರೀಕ್ಷಿತ ಧನ ಸಹಾಯ ದೊರೆಯಲಿದೆ. ಪಿತ್ರಾಜಿತ ಆಸ್ತಿಗಳು ಒದಗಿಬರುತ್ತವೆ. ಆರ್ಥಿಕವಾಗಿ ಅಭಿವೃದ್ಧಿ. ಅತಿ ವೇಗದ ಚಾಲನೆ…