ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಗರದಲ್ಲಿ ಎಲ್ಲೆಲ್ಲಿ ಟ್ರಾಫಿಕ್ ಸಮಸ್ಯೆ ಇದೆ ಎನ್ನುವ ಮಾಹಿತಿ ನೀಡುವ ಗೂಗಲ್ ಕಂಪನಿಗೆ ವ್ಯಕ್ತಿಯೊಬ್ಬ ಚಮಕ್ ಕೊಟ್ಟ ಘಟನೆ ಜರ್ಮನಿಯಲ್ಲಿ ನಡೆದಿದೆ.
ಗೂಗಲ್ ಮ್ಯಾಪ್ ಸಂಚಾರದ ಸಂದರ್ಭದಲ್ಲಿ ಜಿಪಿಎಸ್ ಸಾಧನಗಳು ಎಷ್ಟು ಆನ್ ಆಗಿದೆ ಎನ್ನುವುದನ್ನು ತಿಳಿದುಕೊಂಡು ಜನರಿಗೆ ಪ್ರದೇಶದಲ್ಲಿ ಎಷ್ಟು ಸಂಚಾರ ದಟ್ಟಣೆಯಿದೆ ಎನ್ನುವ ವಿವರ ಇರುವ ಸಂದೇಶವನ್ನು ನೀಡುತ್ತಿರುತ್ತದೆ. ಈ ವಿಚಾರವನ್ನು ತಿಳಿದ ವ್ಯಕ್ತಿಯೊಬ್ಬ ಗೂಗಲ್ ಕಂಪನಿ ಮುಂದೆ ಕೃತಕವಾಗಿ ಟ್ರಾಫಿಕ್ ಜಾಮ್ ಸೃಷ್ಟಿಸಿ ಸುದ್ದಿ ಮಾಡಿದ್ದಾನೆ.

ಜರ್ಮನಿಯ ಕಲಾವಿದ ಸೈಮನ್ ವೆಕರ್ಟ್ ಬರ್ಲಿನ್ ನಲ್ಲಿರುವ ಗೂಗಲ್ ಕಚೇರಿಯ ಮುಂದೆ 99 ಮೊಬೈಲ್ ಗಳನ್ನು ಸಣ್ಣ ಗಾಡಿಯಲ್ಲಿ ಎಳೆದುಕೊಂಡು ಹೋಗಿದ್ದಾನೆ. 99 ಮೊಬೈಲ್ ಗಳಲ್ಲಿ ಜಿಪಿಎಸ್ ಆನ್ ಆಗಿದ್ದ ಕಾರಣ ಸಹಜವಾಗಿ ಗೂಗಲ್ ಕಚೇರಿಯ ಮುಂದೆ ಸಿಕ್ಕಾಪಟ್ಟೆ ಟ್ರಾಫಿಕ್ ಜಾಮ್ ತೋರಿಸಿದೆ.
ಸೈಮನ್ ವೆಕರ್ಟ್ ತಂತ್ರಜ್ಞಾನವನ್ನು ನಾವು ಹೇಗೆ ಮೂರ್ಖರನ್ನಾಗಿ ಮಾಡಬಹುದು ಎಂದು ತೋರಿಸಲು ನಾನು ಈ ರೀತಿ ಮಾಡಿದ್ದೇನೆ ಎಂದು ಹೇಳಿಕೊಂಡಿದ್ದಾನೆ. ತಾನು ಸಣ್ಣ ಗಾಡಿಯಲ್ಲಿ ಮೊಬೈಲ್ಗಳನ್ನು ಎಳೆದುಕೊಂಡು ಹೋಗುತ್ತಿರುವ ವಿಡಿಯೋವನ್ನು ಯೂ ಟ್ಯೂಬ್ ನಲ್ಲಿ ಅಪ್ಲೋಡ್ ಮಾಡಿದ್ದಾನೆ.

ಈ ವಿಡಿಯೋಗೆ ಜನರು ಮಿಶ್ರ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ. ಕೆಲವರು ಸೈಮನ್ ವೆಕರ್ಟ್ ಸೃಜನಶೀಲತೆಗೆ ಮೆಚ್ಚುಗೆ ವ್ಯಕ್ತಪಡಿಸಿದರೆ, ಇನ್ನು ಕೆಲವರು, ಬೇರೆ ಏನು ಕೆಲಸ ಇಲ್ಲದ ಈ ವ್ಯಕ್ತಿ ತುಂಬಾ ಫ್ರೀ ಇರಬೇಕು. ಪ್ರಚಾರಕ್ಕಾಗಿ ಈ ಕೆಲಸ ಮಾಡಿದ್ದಾನೆ. ತಂತ್ರಜ್ಞಾನ ಇಂತವರಿಂದಲೇ ದುರುಪಯೋಗ ಆಗುತ್ತದೆ ಎಂದು ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಂಗಳವಾರ, 24/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಅನಿರೀಕ್ಷಿತ ಸಂಚಾರ. ಹೂವು ವ್ಯಾಪಾರಿಗಳಿಗೆ ಲಾಭ.ನಿರುದ್ಯೋಗಿಗಳಿಗೆ ಶುಭವಾರ್ತೆ. ಬಂದುಗಳ ಆಗಮನ. ಜೀವನದಲ್ಲಿ ಹೆಚ್ಚು ಧನಾತ್ಮಕ ಬದಲಾವಣೆಗಳನ್ನು ಪಡೆಯುತ್ತೀರಿ. ವೃಷಭ:- ಮನೆಯಲ್ಲಿ ದೇವತಾಕಾರ್ಯಗಳು ನಡೆಯಲಿವೆ. ಮನೆಯವರ ಹಾಗೂ ಸ್ನೇಹಿತರ ಸಹಕಾರ ಇರಲಿದೆ. ಹಣಕಾಸಿನ ವಿಷಯದಲ್ಲಿ ಜಾಗ್ರತೆ ಇರಲಿ.ನಿಮ್ಮ ಹಣದ ಖರ್ಚಿನ ಬಗ್ಗೆ ಜಾಗ್ರತೆ ಇರಲಿ. ದೀರ್ಘ ಪ್ರಯಾಣ ಅನುಕೂಲಕರವಾಗಿರುತ್ತದೆ.ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ. ಮಿಥುನ:– ವ್ಯಾಪಾರ, ವ್ಯವಹಾರಗಳಲ್ಲಿ ಅಧಿಕ ಆದಾಯ. ಶ್ರಮಕ್ಕೆ ತಕ್ಕ ಪ್ರತಿಫಲ ಸಿಗಲಿದೆ.ವೃತ್ತಿರಂಗದಲ್ಲಿ…
ಮದುವೆ ಎಂಬುದೇ ವಿಚಿತ್ರ ನಂಟು. ಎಲ್ಲಿಯೋ ಇದ್ದ ಹುಡುಗ – ಹುಡುಗಿ ಮದುವೆ ಎಂಬ ಸಂಬಂಧ ದೊಂದಿಗೆ ಬೆಸೆಯುತ್ತದೆ. ಹುಡುಗ ಏನೋ ಸಂತಸದಲ್ಲೇ ಮದುವೆಯಾಗುತ್ತಾನೆ. ಆದರೆ
ಮನುಷ್ಯನಿಗೆ ಯಾವುದೇ ಕಷ್ಟ ಬಂದರು , ರೋಗ ಬಂದರೂ ಮೊದಲು ಪ್ರಾರ್ಥಿಸೋದು ದೇವರನ್ನ. ಎಷ್ಟೇ ದೊಡ್ಡ ವೈದ್ಯರಾದರೂ ತಮ್ಮ ಕೈಯಲ್ಲಿ ಸಾಧ್ಯವಾಗೋದಿಲ್ಲ ಎಂದಾಗ ಇನ್ನು ದೇವರೇ ಕಾಪಾಡ ಬೇಕಷ್ಟೇ ಎಂದು ಕೈ ಚೆಲ್ಲಿಬಿಡುತ್ತಾರೆ. ಮನುಷ್ಯರೂ ಅಷ್ಟೇ ಕೊನೆಯ ಕ್ಷಣದಲ್ಲಿ ಏನಾದರೂ ಚಮತ್ಕಾರ ಆಗುತ್ತದೋ ಎಂದು ದೇವರ ಮೊರೆ ಹೋಗುತ್ತಾರೆ. ದೇವರ ಕೃಪೆಯಿಂದ ಸಾಕಷ್ಟು ಚಮತ್ಕಾರಗಳಾಗಿರುವುದರ ಬಗ್ಗೆ ನೀವು ಕೇಳಿರಬಹುದು. ಅಂತಹದ್ದೇ ಒಂದು ಚಮತ್ಕಾರವನ್ನು ಉಂಟು ಮಾಡುವ ದೇವಸ್ಥಾನ ತುಮಕೂರಿನಲ್ಲಿದೆ. ಜನರು ತಮ್ಮ ಯಾವುದೇ ದೊಡ್ಡ ದೊಡ್ಡ ಕಾಯಿಲೆಗಳಿಗೆ…
ಇದೊಂದು ಭಯಾನಕ ಸುದ್ದಿ. ಎಲ್ಲರೂ ಭಹಯಬೀಳುವಂತಹ ಸುದ್ದಿಯೇ. ಹೆಬ್ಬಾವೊಂದು ಮನೆಯೊಳಗಿನ ಶೌಚಾಲಯದಲ್ಲಿ ಇಲಿ ಬೇಟೆಯಾಡಿದಂತಹ ದಿಗಿಲುಗೊಳ್ಳುವಂತಹ ಸಂಗತಿ. ಇದು ನಡೆದಿರುವುದು ಆಸ್ಟ್ರೇಲಿಯಾದ ಕೈನ್ಸ್ನಲ್ಲಿ. ಇಲ್ಲಿನ ಜನ್ನಾ ಎಂಗ್ಲರ್ ಬೆಳಗ್ಗೆ ಸುಮಾರು 4 ಗಂಟೆಗೆ ಎದ್ದು ಮನೆಯ ಕೆಲಸದಲ್ಲಿ ನಿರತರಾಗಿದ್ದರು. ಈ ವೇಳೆ, ಇವರಿಗೆ ಶೌಚಾಲಯದೊಳಗೆ ಏನೋ ಶಬ್ದ ಆದಂತೆ ಕಂಡಿತು. ತಕ್ಷಣ ಏನದು ಎಂದು ನೋಡಿದಾಗ ಅಲ್ಲಿನ ದೃಶ್ಯವನ್ನು ಕಂಡು ಇವರು ಒಂದು ಕ್ಷಣ ಭಯಬೀತರಾಗಿದ್ದರು. ಯಾಕೆಂದರೆ, ಶೌಚಾಲಯದೊಳಗೆ ಬೃಹತ್ ಗಾತ್ರದ ಹೆಬ್ಬಾವೊಂದು ಇಲಿ ಬೇಟೆಯಲ್ಲಿ ತೊಡಗಿತ್ತು….
ಬ್ಯಾಂಕ್ ಖಾತೆಗೆ ಲಿಂಕ್ ಆಗಿರುವ ನಿಮ್ಮ ಮೊಬೈಲ್ ನಂಬರ್ ಅನ್ನು ಬದಲಾಯಿಸುವ ಮುನ್ನ ಈ ಲೇಖನವನ್ನು ಓದಲೇಬೇಕು. ಏಕೆಂದರೆ, ಬ್ಯಾಂಕ್ ಖಾತೆಗೆ ಲಿಂಕ್ ಆಗಿದ್ದ ಮೊಬೈಲ್ ನಂಬರ್ ಅನ್ನು ಬದಲಾಯಿಸಿದ ವ್ಯಕ್ತಿಯೋರ್ವರು ತಮ್ಮದೇ ತಪ್ಪಿನಿಂದ ಹಣ ಕಳೆದುಕೊಂಡಿರುವ ಘಟನೆ ನಡೆದಿದೆ. ಕೊಡಗು ಜಿಲ್ಲೆ ಕುಶಾಲನಗರ ಮೂಲದ ದುಬೈ ನಿವಾಸಿ ಅಶ್ರಫ್ ಎಂಬುವವರು ತನ್ನ ಬ್ಯಾಂಕ್ ಖಾತೆ ಮತ್ತು ಪೇಟಿಎಂ ವ್ಯಾಲೆಟ್ಗೆ ಲಿಂಕ್ ಮಾಡಿದ್ದ ಮೊಬೈಲ್ ನಂಬರನ್ನು ಇತ್ತೀಚೆಗೆ ಸ್ಥಗಿತ ಮಾಡಿ ಹಣ ಕಳೆದುಕೊಂಡಿದ್ದಾರೆ. ಹೌದು, ಅಶ್ರಫ್ ಅವರು…
ಪೂಜ್ಯಾಯ ರಾಘವೇಂದ್ರಾಯ ಸತ್ಯ ಧರ್ಮ ವ್ರತಾಯಚ ! ಭಜತಾಂ ಕಲ್ಪವೃಕ್ಷಾಯ ನಮತಾಂ ಕಾಮಧೇನುವೆ !! ಗುರುರಾಯರು ಪ್ರತಿಯೊಬ್ಬ ಭಕ್ತರ ಮನದಲ್ಲಿ ಇಂದಿಗೂ ಬದುಕಿದ್ದಾರೆ. ಪ್ರಹ್ಲಾದರಾಗಿ – ವ್ಯಾಸರಾಜರಾಗಿ ನಂತರ ರಾಘವೇಂದ್ರ ಯತಿರಾಜರಾದ ಕಲಿಯುಗದ ಕಾಮಧೇನು ಶ್ರೀಗುರುರಾಯರು… ಗುರು ರಾಘವೇಂದ್ರರಾಯರ ಅವತಾರವಾಗಿದ್ದು ಹೇಗೆ..? ಮಂತ್ರಾಲಯದ ಗುರು ರಾಘವೇಂದ್ರರಾಯರೇ ನರಸಿಂಹಾವತಾರಕ್ಕೆ ಸಹಕಾರಿಯಾದ ಪ್ರಹ್ಲಾದರು.ಪೂರ್ವದಲ್ಲಿ ಸೃಷ್ಟಿಕರ್ತ ಬ್ರಹ್ಮದೇವನ ದೇವಗಣಗಳಲ್ಲಿ ಶಂಕು ಕರ್ಣರಾಗಿದ್ದ ರಾಯರು ಬ್ರಹ್ಮದೇವನ ಶಾಪದಿಂದ ಭಕ್ತ ಪ್ರಹ್ಲಾದರಾಗಿ ಭೂಲೋಕದಲ್ಲಿ ಹುಟ್ಟಿ, ಲೋಕಕಲ್ಯಾಣದ ಬಳಿಕ ತಮ್ಮ ಮುಂದಿನ ಜನ್ಮದಲ್ಲಿ ವ್ಯಾಸರಾಗಿ ಜನಿಸಿದರು. ವ್ಯಾಸರ…