ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇದುವರೆಗೂ ಸಂಚಾರಿ ನಿಯಮಗಳನ್ನು ಉಲ್ಲಂಘಿಸಿ ಅಲ್ಪ ಮೊತ್ತದ ದಂಡ ಪಾವತಿಸಿ ಪಾರಾಗುತ್ತಿದ್ದ ವಾಹನ ಸವಾರರಿಗೆ ಹೊಸ ವರ್ಷದಿಂದ ಶಾಕ್ ನೀಡಲು ಸಾರಿಗೆ ಇಲಾಖೆ ಸಿದ್ಧತೆ ನಡೆಸಿದೆ.

ಈಗಿರುವ ದಂಡದ ಮೊತ್ತವನ್ನು ಭಾರಿ ಏರಿಕೆ ಮಾಡುವ ಕುರಿತು ಸಾರಿಗೆ ಇಲಾಖೆ, ಪ್ರಸ್ತಾವನೆಯೊಂದನ್ನು ಗೃಹ ಇಲಾಖೆಗೆ ಕಳುಹಿಸಿಕೊಟ್ಟಿದೆ ಎಂದು ಹೇಳಲಾಗಿದ್ದು, ಇದಕ್ಕೆ ಗ್ರೀನ್ ಸಿಗ್ನಲ್ ಕೂಡಾ ಸಿಕ್ಕಿದೆ ಎನ್ನಲಾಗಿದೆ.
ಈಗ ದಂಡದ ಮೊತ್ತ ಕಡಿಮೆ ಇರುವ ಕಾರಣ ವಾಹನ ಸವಾರರು ಪದೇ ಪದೇ ನಿಯಮ ಉಲ್ಲಂಘಿಸುತ್ತಿರುವ ಕಾರಣ ಈ ಕ್ರಮಕ್ಕೆ ಮುಂದಾಗಲಾಗಿದೆ.

ಯಾವುದಕ್ಕೆ ಎಷ್ಟು ದಂಡ ಗೊತ್ತಾ..?
ಪ್ರಸ್ತಾವಿತ ತಂಡದ ಮೊತ್ತದ ಪ್ರಕಾರ ಚಾಲನೆ ವೇಳೆ ಮೊಬೈಲ್ ಫೋನ್ ಬಳಕೆ ಗೆ 1,000 ರೂ., ಡಿಎಲ್ ಇಲ್ಲದೆ ವಾಹನ ಚಾಲನೆ ಮಾಡಿದರೆ 500 ರಿಂದ 1,500 ರೂ., ಸಾರಿಗೆ ವಾಹನಗಳಲ್ಲಿ ಪ್ರಯಾಣಿಕರಿಂದ ಹೆಚ್ಚಿನ ದರ ವಸೂಲಿ ಮಾಡಿದರೆ 500 ರಿಂದ 1,000 ರೂ.,

ವಿಮೆ ಇಲ್ಲದ ವಾಹನಗಳಿಗೆ 1000 ರೂ., ನೋ ಪಾರ್ಕಿಂಗ್ ಜಾಗದಲ್ಲಿ ವಾಹನ ನಿಲ್ಲಿಸಿದರೆ 1000 ರಿಂದ 2000 ರೂ., ವೇಗದ ಚಾಲನೆಗೆ 400 ರೂ., ರಿಜಿಸ್ಟ್ರೇಷನ್ ಮಾಡಿಸದೆ ವಾಹನ ಚಾಲನೆ ಮಾಡಿದರೆ 5000 ರಿಂದ 10 ಸಾವಿರ ರೂ. ದಂಡ ವಿಧಿಸಲು ನಿರ್ಧರಿಸಲಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಆರಾಧನಾ ದೃಷ್ಟಿಯಿಂದಲೇ ಅತಿಥಿಯನ್ನು ಸ್ವೀಕರಿಸಿರಿ ಮತ್ತು ಅವರ ಸೇವೆಯನ್ನು ಮಾಡಿ. ಇದರಿಂದ ನಿಮ್ಮ ಮನಃಕ್ಷೋಭೆಯು ತಿಳಿಗೊಳ್ಳುವುದು. ಆರ್ಥಿಕ ಪರಿಸ್ಥಿತಿ ಸಾಧಾರಣವಿದ್ದು, ಅನಗತ್ಯ ಖರ್ಚುಗಳಿಗೆ ಕಡಿವಾಣ ಹಾಕಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…
ಎಲ್ಲವೂ ಅಂದುಕೊಂಡಂತೆ ಆದಲ್ಲಿ ಮದ್ಯಪ್ರಿಯರಿಗೆ ಮದ್ಯಪಾನ ಮಾಡಲು ಮದ್ಯದ ಬಾಟಲಿಗಳನ್ನು ಹಿಡಿದುಕೊಂಡು ಓಡಾಡುವ ಅಥವಾ ಗ್ಲಾಸ್ ಗಳನ್ನು ಹೊಂದಿಸುವ ಗೋಜು ಇರುವುದಿಲ್ಲ.ಇದರ ಬದಲಾಗಿ ಕ್ಯಾಪ್ಸೂಲ್ ಮದ್ಯ ಬರುತ್ತಿದೆ. ಸ್ಕಾಟ್ಲೆಂಡ್ ನ ಮದ್ಯದ ಕಂಪನಿಯೊಂದು ಇಂತಹ ವಿಸ್ಕಿ ಕ್ಯಾಪ್ಸೂಲ್ ಅನ್ನು ಪರಿಚಯಿಸಿದೆ. 195 ವರ್ಷಗಳಷ್ಟು ಹಳೆಯದಾದ ಸ್ಕಾಚ್ ವಿಸ್ಕಿ ಕಂಪನಿ ಈ ಗ್ಲಾಸ್ ಲೆಸ್ ಮದ್ಯವನ್ನು ಬಿಡುಗಡೆ ಮಾಡಿದೆ.ಈ ಕ್ಯಾಪ್ಸೂಲ್ ಕುರಿತ 53 ಸೆಕೆಂಡುಗಳ ವಿಡೀಯೋವನ್ನು ಬಿಡುಗಡೆ ಮಾಡಿರುವ ಕಂಪನಿ ಸರಳವಾದ ರೀತಿಯಲ್ಲಿ ಎಂಜಾಯ್ ಮಾಡಬಹುದು ಎಂದು ಹೇಳಿಕೊಂಡಿದೆ….
ದೆಹಲಿ ಮಾದರಿಯಲ್ಲಿ ಸರಕಾರಿ ಶಾಲೆಗಳ ಪರಿವರ್ತನೆ-ಸಂಕಲ್ಪ :ವರ್ತೂರು ಪ್ರಕಾಶ್ ನಗರದ ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ವಿಜಯ ಕರ್ನಾಟಕ ವಿದ್ಯಾರ್ಥಿ ಸಂಚಿಕೆ ಬಿಡುಗಡೆಗೊಳಿಸಿ, 12೦ ದಿನಗಳ ಕಾಲ 1೦೦೦ ಪ್ರತಿಗಳನ್ನು ವಿತರಿಸುವ ಕಾರ್ಯಕ್ಕೆ ಮಾಜಿ ಸಚಿವ ವರ್ತೂರು ಆರ್.ಪ್ರಕಾಶ್ ಶನಿವಾರ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ವರ್ತೂರು ಪ್ರಕಾಶ್, ದೆಹಲಿಯಲ್ಲೂ ಸಹ ಆಮ್ ಆದ್ಮಿ ಮುಖ್ಯಮಂತ್ರಿ ಶಾಲೆಗಳನ್ನು ಅಭಿವೃದ್ಧಿಪಡಿಸಿರುವುದಕ್ಕಿಂತಲೂ ಮಾದರಿಯಾಗಿ ನಮ್ಮ ಜಿಲ್ಲಾ ಉಸ್ತುವಾರಿ ಸಚಿವ ಮುನಿರತ್ನ ಅವರು ಸ್ವಕ್ಷೇತ್ರ ರಾಜರಾಜೇಶ್ವರಿ ನಗರದಲ್ಲಿ ಸುಮಾರು…
ನೆಲ್ಲಿಕಾಯಿ ಹೆಸರು ಕೇಳಿದ ಕೂಡಲೆ ನಿಮ್ಮ ಬಾಯಲ್ಲಿ ನೀರೂರಲು ಆರಂಭವಾಗದಿದ್ದರೆ ನಿಮ್ಮ ನಾಲಿಗೆಯಲ್ಲಿರುವ ಸ್ವಾದ ಗ್ರಂಥಿಗಳು ಸತ್ತಿವೆ ಎಂದೇ ಅರ್ಥ. ಉಪ್ಪು ಖಾರ ಮಿಶ್ರಣವನ್ನು ಹಚ್ಚಿ ಚುರಕ್ ಅಂತ ಕಚ್ಚಿದಾಗ ಲಾವಾರಸದ ಬುಗ್ಗೆಯುಕ್ಕಿಸುವ ಮತ್ತು ಹಲ್ಲನ್ನು ಚುಳ್ ಎನ್ನಿಸುವ ನಾಡಿನ ನೆಲ್ಲಿಕಾಯಿ ಒಂದು ಬಗೆಯದಾದರೆ. ಔಷಧೀಯ ಗುಣಗಳನ್ನು ತನ್ನ ಒಡಲಲ್ಲಿ ತುಂಬಿಕೊಂಡಿರುವ ಒಗರು ಒಗರು ಬೆಟ್ಟದ ನೆಲ್ಲಿಕಾಯಿ ಮಹಿಮೆ ಹೇಳಬೇಕೆಂದರೆ ಒಂದು ಥೀಸಸ್ ಬರೆಯಬೇಕಾಗುತ್ತದೆ. ಶತಮಾನಗಳಿಂದ ಬಳಸಿಕೊಂಡು ಬರಲಾಗುತ್ತಿರುವ, ಆಯುರ್ವೇದದಲ್ಲಿ ಪ್ರಧಾನ ಗಿಡ ಮೂಲಿಕೆಯಾಗಿರುವ ಬೆಟ್ಟದ ನೆಲ್ಲಿಕಾಯಿ ಅಥವಾ…
ಪ್ರಸ್ತುತ ದಿನಗಳಲ್ಲಿ ಸೊಳ್ಳೆಗಳ ಹಾವಳಿ ಹೆಚ್ಚುತ್ತಿದ್ದು ಅದರಿಂದ ಡೆಂಗ್ಯೂ ಜ್ವರ ಮುಂತಾದ ಹಲವಾರು ಕಾಯಿಲೆಗಳು ಹೆಚ್ಚಾಗುತ್ತಿವೆ. ಇವುಗಳಿಂದ ಮನುಷ್ಯ ರಕ್ಷಣೆ ಪಡೆಯಲು ಮಾರುಕಟ್ಟೆಯಲ್ಲಿನ ವಿವಿಧ ರೀತಿಯ ಸೊಳ್ಳೆಯನ್ನು ನಿಯಂತ್ರಿಸುವ ಸಲಕರಣೆಗಳನ್ನು ಪಡೆಯಲು ಮುಂದಾಗುತ್ತಿರುವುದು ಪ್ರಸ್ತುತ ನಡೆಯುತ್ತಿದೆ.
ಹೈನುಗಾರಿಕೆಯ ಭಾಗವಾಗಿ, ಹಸುಗಳ ಹೊಟ್ಟೆಯಲ್ಲಿ ದೊಡ್ಡ ಹೋಲ್ಗಳನ್ನು ಮಾಡಿದ್ದಾರೆ.ಸ್ವಿಟ್ಜರ್ಲೆಂಡ್ನಲ್ಲಿರುವ ಕೆಲವು ರೈತರು ಹೀಗೆ ಮಾಡುತ್ತಿರುವುದು ಏಕೆ ಎಂದು ಹಲವು ಜನರಲ್ಲಿ ಚರ್ಚೆಯನ್ನು ಹುಟ್ಟು ಹಾಕಿದೆ.