News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಉಪಯುಕ್ತ ಮಾಹಿತಿ

ವಾಹನ ಸವಾರರಿಗೆ ಬಿಗ್ ಶಾಕ್.!ಯಾಮಾರಿದ್ರೆ ಬೀಳುತ್ತೆ ದುಬಾರಿ ದಂಡ….

1248

ಇದುವರೆಗೂ ಸಂಚಾರಿ ನಿಯಮಗಳನ್ನು ಉಲ್ಲಂಘಿಸಿ ಅಲ್ಪ ಮೊತ್ತದ ದಂಡ ಪಾವತಿಸಿ ಪಾರಾಗುತ್ತಿದ್ದ ವಾಹನ ಸವಾರರಿಗೆ ಹೊಸ ವರ್ಷದಿಂದ ಶಾಕ್ ನೀಡಲು ಸಾರಿಗೆ ಇಲಾಖೆ ಸಿದ್ಧತೆ ನಡೆಸಿದೆ.

ಈಗಿರುವ ದಂಡದ ಮೊತ್ತವನ್ನು ಭಾರಿ ಏರಿಕೆ ಮಾಡುವ ಕುರಿತು ಸಾರಿಗೆ ಇಲಾಖೆ, ಪ್ರಸ್ತಾವನೆಯೊಂದನ್ನು ಗೃಹ ಇಲಾಖೆಗೆ ಕಳುಹಿಸಿಕೊಟ್ಟಿದೆ ಎಂದು ಹೇಳಲಾಗಿದ್ದು, ಇದಕ್ಕೆ ಗ್ರೀನ್ ಸಿಗ್ನಲ್ ಕೂಡಾ ಸಿಕ್ಕಿದೆ ಎನ್ನಲಾಗಿದೆ.

ಈಗ ದಂಡದ ಮೊತ್ತ ಕಡಿಮೆ ಇರುವ ಕಾರಣ ವಾಹನ ಸವಾರರು ಪದೇ ಪದೇ ನಿಯಮ ಉಲ್ಲಂಘಿಸುತ್ತಿರುವ ಕಾರಣ ಈ ಕ್ರಮಕ್ಕೆ ಮುಂದಾಗಲಾಗಿದೆ.

ಯಾವುದಕ್ಕೆ ಎಷ್ಟು ದಂಡ ಗೊತ್ತಾ..?

ಪ್ರಸ್ತಾವಿತ ತಂಡದ ಮೊತ್ತದ ಪ್ರಕಾರ ಚಾಲನೆ ವೇಳೆ ಮೊಬೈಲ್ ಫೋನ್ ಬಳಕೆ ಗೆ 1,000 ರೂ., ಡಿಎಲ್ ಇಲ್ಲದೆ ವಾಹನ ಚಾಲನೆ ಮಾಡಿದರೆ 500 ರಿಂದ 1,500 ರೂ., ಸಾರಿಗೆ ವಾಹನಗಳಲ್ಲಿ ಪ್ರಯಾಣಿಕರಿಂದ ಹೆಚ್ಚಿನ ದರ ವಸೂಲಿ ಮಾಡಿದರೆ 500 ರಿಂದ 1,000 ರೂ.,

ವಿಮೆ ಇಲ್ಲದ ವಾಹನಗಳಿಗೆ 1000 ರೂ., ನೋ ಪಾರ್ಕಿಂಗ್ ಜಾಗದಲ್ಲಿ ವಾಹನ ನಿಲ್ಲಿಸಿದರೆ 1000 ರಿಂದ 2000 ರೂ., ವೇಗದ ಚಾಲನೆಗೆ 400 ರೂ., ರಿಜಿಸ್ಟ್ರೇಷನ್ ಮಾಡಿಸದೆ ವಾಹನ ಚಾಲನೆ ಮಾಡಿದರೆ 5000 ರಿಂದ 10 ಸಾವಿರ ರೂ. ದಂಡ ವಿಧಿಸಲು ನಿರ್ಧರಿಸಲಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ರಾಜ ರಾಜೇಶ್ವರಿ ದೇವಿಯನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatpp ಮೆಸೇಜ್ ಮಾಡಿ ಮೇಷ…

  • ರೆಸಿಪಿ

    ಎಲೆಕೋಸು ಮಂಚೂರಿ ಮನೆಯಲ್ಲೇ ಮಾಡುವುದು ಹೇಗೆ ಗೊತ್ತಾ?

    ಬೇಕಾಗುವ ಸಾಮಗ್ರಿಗಳು: ಚಿಕ್ಕದಾಗಿ ಹೆಚ್ಚಿಟ್ಟುಕೊಂಡ ಎರಡು ಬಟ್ಟಲು ಎಲೆಕೋಸು,ಶುಂಠಿ, ಬೆಳ್ಳುಳ್ಳಿ ಪೇಸ್ಟ್, ಹೆಚ್ಚಿದ ಮೀಡಿಯಂ ಸೈಜು ಈರುಳ್ಳಿ, ಕಾನ್೯ ಫ್ಲೋರ್ ಎರಡು ಟೀ ಸ್ಪೂನ್, ಮೈದಾಹಿಟ್ಟು ಎರಡು ಟೀ ಸ್ಪೂನ್, ಅಜಿನ ಮೋಟು ಕಾಲು ಚಮಚ, ಅಚ್ಚ ಕಾರದ ಪುಡಿ 1 ಟೀ ಸ್ಪೂನ್, ಗರಂ ಮಸಾಲ ಅರ್ದ ಟೀ ಸ್ಪೂನ್ ರುಚಿಗೆ ತಕ್ಕಷ್ಟು ಉಪ್ಪು. ಮಾಡುವ ವಿಧಾನ: ಚಿಕ್ಕದಾಗಿ ಹೆಚ್ಚಿಟ್ಟುಕೊಂಡ ಎಲೆಕೋಸನ್ನು ಒಂದು ಬೌಲ್ಗೆ ಹಾಕಿಟ್ಟುಕೊಳ್ಳಿ, ಅದಕ್ಕೆ ಎರಡು ಟೀ ಸ್ಪೂನ್ ಕಾನ್೯ ಫ್ಲೋರ್, ಎರಡು…

  • ಜ್ಯೋತಿಷ್ಯ

    ಶುಭ ಶುಕ್ರವಾರದ ನಿಮ್ಮ ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

    ಇಂದು ಶುಕ್ರವಾರ, 16/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಉದ್ಯೋಗಿಗಳು ನೂತನ ವೃತ್ತಿಯನ್ನು ಕೈಗೊಳ್ಳಬಹುದು. ಹೊಸ ಮನೆಗೆ ಹೋಗುವ ಸಾಧ್ಯತೆ ಇರುತ್ತದೆ. ಕೆಲವೊಮ್ಮೆ ಆರೋಗ್ಯದಲ್ಲಿ ಏರುಪೇರಾಗ ಬಹುದು. ಜಾಗ್ರತೆ ವಹಿಸಬೇಕು. ಹೊಸ ಜವಾಬ್ದಾರಿಗಳನ್ನು ವಹಿಸಿಕೊಳ್ಳಲು ತಂದೆ ಜತೆ ಸಮಾಲೋಚಿಸಿ ತೀರ್ಮಾನ ಸಾಧ್ಯತೆ. ತೀರ್ಥ ಕ್ಷೇತ್ರಗಳ ಪ್ರವಾಸಕ್ಕೆ ಮಕ್ಕಳು ನಿಮಗೆ ನೆರವಾಗಲಿದ್ದಾರೆ. ವೃಷಭ:- ರಾಜಕೀಯ ಸ್ಥಿತ್ಯಂತರ ಸಾಧ್ಯತೆಯಿದೆ. ಮುಖ್ಯವಾದ ಕೆಲಸವೊಂದಕ್ಕೆ ಸಲಹೆ ಪಡೆಯಲು ಪ್ರಸಿದ್ಧ ವ್ಯಕ್ತಿಯೊಬ್ಬರನ್ನು ಬೇಟಿಯಾಗುವ  ಸಾದ್ಯತೆ ಇದೆ. ಕಾರ್ಯನಿಮಿತ್ತವಾಗಿ ಸಂಚಾರವಿರುತ್ತದೆ. ಆರ್ಥಿಕವಾಗಿ…

  • inspirational

    ದರ್ಶನ್‌ ಮತ್ತು ಸುದೀಪ್ ಒಟ್ಟಿಗೆ ನಟಿಸಬೇಕಾಗಿದ್ದ ಆ ಸಿನಿಮಾ ನಿಂತಿದ್ದೇಕೆ? ಇಂದ್ರಜಿತ್ ಬಿಚ್ಚಿಟ್ರು ಮೂಲ ಕಾರಣ.

    ಕನ್ನಡ ಸಿನಿಪ್ರಿಯರ ಬಹುದಿನಗಳ ಕನಸು ಏನೆಂದರೆ, ದರ್ಶನ್‌ ಮತ್ತು ಸುದೀಪ್ ಒಟ್ಟಿಗೆ ನಟಿಸುವುದು! ಬೆಳ್ಳಿತೆರೆ ಮೇಲೆ ಅವರಿಬ್ಬರನ್ನು ಏಕಕಾಲಕ್ಕೆ ನೋಡಲು ಅಭಿಮಾನಿಗಳು ಕಾದಿದ್ದಾರೆ. ಇಬ್ಬರು ಕನ್ನಡದ ಸ್ಟಾರ್ ನಟರು. ಅವರದ್ದೇ ಆದ ಬಹುದೊಡ್ಡ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ಹೀಗಿರುವಾಗ ಅವರಿಬ್ಬರು ಒಟ್ಟಿಗೆ ನಟಿಸಿಬಿಟ್ಟರೆ? ಅದು ಅಭಿಮಾನಿಗಳಿಗೆ ಹಬ್ಬವೇ ಸರಿ. ಅದಿನ್ನೂ ಸಾಧ್ಯವಾಗಿಲ್ಲ. ಮುಂದೆ ಯಾವತ್ತು ಆಗುತ್ತದೆಯೋ ಅದು ಗೊತ್ತಿಲ್ಲ. ಆದರೆ, ಬಹುವರ್ಷಗಳ ಈ ಹಿಂದೆ ಸ್ಟಾರ್ ನಟರನ್ನು ಒಟ್ಟಿಗೆ ಇಟ್ಟುಕೊಂಡು ಸಿನಿಮಾ ಮಾಡುವ ಪ್ರಯತ್ನವೊಂದು ನಡೆದಿತ್ತು! ಅವರಿಬ್ಬರು…

  • ಉಪಯುಕ್ತ ಮಾಹಿತಿ

    ಯಾವುದೇ ಹೊಸ ಗಡಿಯಾರಗಳನ್ನ ನೋಡಿದಾಗ ಅದರಲ್ಲಿ 10:10 ಟೈಮ್ ಗೆ ನಿಂತಿರುತ್ತದೆ ಯಾಕೆ ಗೊತ್ತಾ?

    ಹೌದು ನೀವು ಗಮನಿಸಿರಬಹುದು ನೀವು ಯಾವುದೇ ಗಡಿಯಾರಗಳನ್ನು ತರಲು ಅಂಗಡಿಗಳಿಗೆ ಹೋದಾಗ ಆ ಎಲ್ಲ ಗಡಿಯಾರಗಳು 10:10 ಸಮಯವನ್ನು ತೋರಿಸುತ್ತದೆ ಅಂದರೆ ಗಡಿಯಾರ ರೆಡಿಯಾಗಿ ಬಂದಿರುವಾಗ ಎಲ್ಲವು ಕೂಡ 10 :10 ಸಮಯದಲ್ಲಿ ನಿಂತಿರುತ್ತದೆ, ಅದು ಯಾಕೆ ಅನ್ನೋದು ನಿಮಗೆ ತಿಳಿಯದೆ ಇರಬಹುದು ಆದ್ರೆ ಇದರ ಹಿಂದಿದೆ ಕೆಲವು ಇಂಟ್ರೆಸ್ಟಿಂಗ್ ವಿಚಾರ ಅದು ಏನು ಅನ್ನೋದನ್ನ ಮುಂದೆ ನೋಡಿ. ನೀವು ಇದನ್ನು ಗಮನಿಸಿರಬಹುದು ಒಂದು ವೇಳೆ ಗಮನಿಸದೆ ಇದ್ರೆ ನೀವು ಒಮ್ಮೆ ಯಾವಾಗಲು ಗಡಿಯಾರದ ಅಂಗಡಿಗೆ ಹೋದಾಗ…

  • ಕ್ರೀಡೆ

    ಐಪಿಎಲ್ ಕ್ರಿಕೆಟ್ ತಂಡದ ಈ ಆಟಗಾರ ಸಿಕ್ಸರ್ ಕಿಂಗ್, ಪತ್ನಿ ಬಿಕಿನಿ ಕ್ವೀನ್.!ಯಾರು ಗೊತ್ತ.?ತಿಳಿಯಲು ಮುಂದೆ ನೋಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಇಂಡಿಯನ್ ಪ್ರೀಮಿಯರ್ ಲೀಗ್ ನ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ಆಟಗಾರ ಆಂಡ್ರೆ ರಸ್ಸೆಲ್ ಸಿಕ್ಸರ್ ಕಿಂಗ್ ಆಗ್ತಿದ್ದಾರೆ. ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ಆಂಡ್ರೆ ರಸ್ಸೆಲ್ 11 ಸಿಕ್ಸರ್ ಬಾರಿಸಿ ಈ ಬಾರಿ ಐಪಿಎಲ್ ನಲ್ಲಿ ನಾನೇ ಸಿಕ್ಸರ್ ಕಿಂಗ್ ಎನ್ನುತ್ತಿದ್ದಾರೆ. ಆಂಡ್ರೆ ರಸ್ಸೆಲ್ ಸಿಕ್ಸರ್ ಕಿಂಗ್ ಆದ್ರೆ ಅವ್ರ ಪತ್ನಿ ಬಿಕಿನಿ ಕ್ವೀನ್ ಎನ್ನುತ್ತಿದ್ದಾರೆ ಜನರು. ಆಂಡ್ರೆ ರಸ್ಸೆಲ್ ಜಮೈಕಾದ ನಿವಾಸಿ. ಪತ್ನಿ ಲಾರಾ ಡೊಮಿನಿಕನ್…