ಉಪಯುಕ್ತ ಮಾಹಿತಿ

ವಾಹನ ಸವಾರರಿಗೆ ಬಿಗ್ ಶಾಕ್.!ಯಾಮಾರಿದ್ರೆ ಬೀಳುತ್ತೆ ದುಬಾರಿ ದಂಡ….

1245

ಇದುವರೆಗೂ ಸಂಚಾರಿ ನಿಯಮಗಳನ್ನು ಉಲ್ಲಂಘಿಸಿ ಅಲ್ಪ ಮೊತ್ತದ ದಂಡ ಪಾವತಿಸಿ ಪಾರಾಗುತ್ತಿದ್ದ ವಾಹನ ಸವಾರರಿಗೆ ಹೊಸ ವರ್ಷದಿಂದ ಶಾಕ್ ನೀಡಲು ಸಾರಿಗೆ ಇಲಾಖೆ ಸಿದ್ಧತೆ ನಡೆಸಿದೆ.

ಈಗಿರುವ ದಂಡದ ಮೊತ್ತವನ್ನು ಭಾರಿ ಏರಿಕೆ ಮಾಡುವ ಕುರಿತು ಸಾರಿಗೆ ಇಲಾಖೆ, ಪ್ರಸ್ತಾವನೆಯೊಂದನ್ನು ಗೃಹ ಇಲಾಖೆಗೆ ಕಳುಹಿಸಿಕೊಟ್ಟಿದೆ ಎಂದು ಹೇಳಲಾಗಿದ್ದು, ಇದಕ್ಕೆ ಗ್ರೀನ್ ಸಿಗ್ನಲ್ ಕೂಡಾ ಸಿಕ್ಕಿದೆ ಎನ್ನಲಾಗಿದೆ.

ಈಗ ದಂಡದ ಮೊತ್ತ ಕಡಿಮೆ ಇರುವ ಕಾರಣ ವಾಹನ ಸವಾರರು ಪದೇ ಪದೇ ನಿಯಮ ಉಲ್ಲಂಘಿಸುತ್ತಿರುವ ಕಾರಣ ಈ ಕ್ರಮಕ್ಕೆ ಮುಂದಾಗಲಾಗಿದೆ.

ಯಾವುದಕ್ಕೆ ಎಷ್ಟು ದಂಡ ಗೊತ್ತಾ..?

ಪ್ರಸ್ತಾವಿತ ತಂಡದ ಮೊತ್ತದ ಪ್ರಕಾರ ಚಾಲನೆ ವೇಳೆ ಮೊಬೈಲ್ ಫೋನ್ ಬಳಕೆ ಗೆ 1,000 ರೂ., ಡಿಎಲ್ ಇಲ್ಲದೆ ವಾಹನ ಚಾಲನೆ ಮಾಡಿದರೆ 500 ರಿಂದ 1,500 ರೂ., ಸಾರಿಗೆ ವಾಹನಗಳಲ್ಲಿ ಪ್ರಯಾಣಿಕರಿಂದ ಹೆಚ್ಚಿನ ದರ ವಸೂಲಿ ಮಾಡಿದರೆ 500 ರಿಂದ 1,000 ರೂ.,

ವಿಮೆ ಇಲ್ಲದ ವಾಹನಗಳಿಗೆ 1000 ರೂ., ನೋ ಪಾರ್ಕಿಂಗ್ ಜಾಗದಲ್ಲಿ ವಾಹನ ನಿಲ್ಲಿಸಿದರೆ 1000 ರಿಂದ 2000 ರೂ., ವೇಗದ ಚಾಲನೆಗೆ 400 ರೂ., ರಿಜಿಸ್ಟ್ರೇಷನ್ ಮಾಡಿಸದೆ ವಾಹನ ಚಾಲನೆ ಮಾಡಿದರೆ 5000 ರಿಂದ 10 ಸಾವಿರ ರೂ. ದಂಡ ವಿಧಿಸಲು ನಿರ್ಧರಿಸಲಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಹೆಸರಿಗೆ ತಕ್ಕಂತೆ ಶ್ವೇತ ಸೌಂದರ್ಯ ತುಂಬಿಕೊಂಡ ಶ್ವೇತಾದ್ರಿ ಪರ್ವತ.! ಪ್ರವಾಸಿಗರಿಗೆ ಸುಂದರ ತಾಣ….

    ಪೂರ್ವ ಮತ್ತು ಪಶ್ಚಿಮ ಘಟ್ಟಗಳಬೆಸೆಯುವ ಸೇತುವೆ ಎಂದೇ ಕರೆಸಿಕೊಳ್ಳುವಹಾಗೂ ಬಿಳಿ ಬಣ್ಣವನ್ನು ಹೊದ್ದುಕೊಂಡಿರುವಸ್ವಚ್ಛಂದ ಶ್ವೇತ ವರ್ಣದ ಬೆಟ್ಟದಹೆಸರೇ ಶ್ವೇತಾದ್ರಿ.ಇಂತಹದೊಂದು ಅಪರೂಪವಾದ ಪ್ರಕೃತಿ ರಮಣೀಯವಾದ ಪ್ರೇಕ್ಷಣೀಯಸ್ಥಳ ಇರುವುದು ಚಾಮರಾಜನಗರ ಜಿಲ್ಲೆಹಾಗೂ ತಾಲೂಕಿನಲ್ಲಿ. ಹಸಿರು ಸೀರೆಯುಟ್ಟ ನಾರಿಯಂತೆಕಾಣುವ ಆ ಹಚ್ಚಹಸಿರಾದ ಬೆಟ್ಟನೋಡಲು ಕಣ್ಣೆರಡು ಸಾಲದು. ಅಂದ ಚೆಂದದ ಬೆಟ್ಟದ ಸಾಲುಗಳ ಮಧ್ಯೆ ನುಸುಳುವಗಾಳಿಗೆ ಮೈ ಒಡ್ಡಿದರೆ ಆಹಾಸ್ವರ್ಗದ ಸುಖ.ತೇಲುವ ಮೋಡಗಳ ಮಧ್ಯೆ ಬೆಟ್ಟದ ಸೊಬಗನ್ನು ಕಣ್ತುಂಬಿಕೊಳ್ಳುವುದೇ ಒಂದು ರೀತಿಯ ಆಹ್ಲಾದಕರ. ಪ್ರಕೃತಿ ಸೊಬಗನ್ನು ಹೊದ್ದು ಮಲಗಿದಂತೆ ಕಾಣುವ ಈ ಶ್ವೇತಾದ್ರಿ…

  • ಆರೋಗ್ಯ

    ತಲೆನೋವಿನ ಸಮಸ್ಯೆಗೆ ಪರಿಹಾರ ಈಗ ಮನೆಯಲ್ಲಿಯೇ ಪಡೆಯಬಹುದು ಹೇಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ ..

    ಅರೆ ತಲೆನೋವು ಬಂತು ಎಂದರೆ ಮಾನಸಿಕವಾಗಿ ತುಂಬ ಹಿಂಸೆ ಅನುಭವಿಸುತ್ತೇವೆ. ಈ ಅರೆ ತಲೆನೋವು ಸಹಿಸಿಕೊಳ್ಳಲಾಗದಷ್ಟು ನೋವು ಕೊಡುತ್ತದೆ. ಇಂತಹ ಅರೆತಲೆನೋವಿಗೆ ಮನೆಯಲ್ಲಿ ಪರಿಹರಿಸುವ ಕೆಲವೊಂದು ಟಿಪ್ಸ್ ಗಳನ್ನು ಇಲ್ಲಿ ಇದೆ.

  • ಸಿನಿಮಾ

    ರಾಕಿಂಗ್ ಸ್ಟಾರ್ ಮತ್ತು ಆಕ್ಷನ್ ಪ್ರಿನ್ಸ್ ಗೇ ಖಡಕ್ ವಾರ್ನಿಂಗ್ ಕೊಟ್ಟಿದ್ದ ರೆಬೆಲ್ ಸ್ಟಾರ್!ಏನು ಗೊತ್ತಾ?

    ರೆಬೆಲ್ ಸ್ಟಾರ್ ಅಂಬರೀಶ್ ಸ್ಯಾಂಡಲ್‍ವುಡ್ ನಟರಾದ ರಾಕಿಂಗ್ ಸ್ಟಾರ್ ಯಶ್ ಹಾಗೂ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅವರಿಗೆ ಖಡಕ್ ವಾರ್ನಿಂಗ್ ನೀಡಿದ್ದರು.ಯಶ್ ‘ಕೆಜಿಎಫ್’ ಚಿತ್ರಕ್ಕಾಗಿ ಗಡ್ಡ ಬಿಟ್ಟಿದ್ದರು. ಆಗ ಅಂಬರೀಶ್ ಯಶ್‍ಗೆ ಗಡ್ಡ ತೆಗೆಯುವಂತೆ ಅಂಬರೀಶ್ ವಾರ್ನ್ ಮಾಡಿದ್ದರು. ಯಶ್ ಸದಾ ಕ್ಲೀನ್ ಶೇವ್ ಲುಕ್‍ನಲ್ಲಿ ಇರುತ್ತಿದ್ದರು. ಆದರೆ ಕೆಜಿಎಫ್ ಸಿನಿಮಾಗಾಗಿ ಸ್ಟೈಲಿಶ್ ಆಗಿ ಗಡ್ಡ ಮೀಸೆ ಬಿಟ್ಟು ಕ್ಯಾಮೆರಾ ಮುಂದೆ ಕಾಣಿಸಿಕೊಂಡಿದ್ದರು. ಯಶ್ ಅವರನ್ನು ಗಡ್ಡದಲ್ಲಿ ನೋಡಿ ಅಂಬರೀಶ್‍ಗೆ ಬೇಜಾರಾಗಿ ಹೋದಲ್ಲಿ ಬಂದಲ್ಲಿ ಯಶ್‍ಗೆ…

  • ಸುದ್ದಿ

    ಮೊಮ್ಮಕ್ಕಳನ್ನು ಆಡಿಸುವ 74ರ ಅಜ್ಜಿಯೊಬ್ಬರು ಪವಾಡವೆಂಬಂತೆ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದಾರೆ..!

    ಹೈದರಾಬಾದ್, ಮಕ್ಕಳು ಪಡೆಯಬೇಕೆಂಬ ಬಯಕೆ ಸಾಮಾನ್ಯವಾಗಿ ಎಲ್ಲಾ ತಾಯಿಯರಿಗೂ ಇರುತ್ತದೆ. ಆದರೆ ಒಂದು ವಯಸ್ಸಿನ ಮಿತಿಯಿರುತ್ತದೆ. ಸಾಮಾನ್ಯವಾಗಿ 50 ವಯಸ್ಸಿನ ನಂತರ ಮೆನೋಪಾಸ್​ ಹಂತ ತಲುಪಿದ ಬಳಿಕ ಮಹಿಳೆಯರಿಗೆ ಗರ್ಭ ಧರಿಸುವುದು ಸಾಧ್ಯವಾಗುವುದಿಲ್ಲ. ಮೊಮ್ಮಕ್ಕಳು, ಮುಮ್ಮಕ್ಕಳನ್ನು ಆಡಿಸುವ 74ರ ಅಜ್ಜಿಯೊಬ್ಬರು ಪವಾಡವೆಂಬಂತೆ ಅವಳಿ ಹೆಣ್ಣು ಮಕ್ಕಳಿಗೆ ಜನ್ಮ ನೀಡಿದ್ದಾರೆ. ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ದ್ರಾಕ್ಷಾರಾಮಮ್​ ಬ್ಲಾಕ್​ನ ನೆಲಪಾರ್ತಿಪಾಡು ಗ್ರಾಮದ ಈರಮಟ್ಟಿ ಮಂಗಯಮ್ಮ ಎಂಬ 74ರ ಅಜ್ಜಿ ಮದುವೆಯಾದ 54 ವರ್ಷಗಳ ನಂತರ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದಾರೆ….

  • ವಿಚಿತ್ರ ಆದರೂ ಸತ್ಯ, ಸೌಂದರ್ಯ

    ಈ ಕುಟುಂಬ ಹೇಗಿತ್ತು ಈಗ ಹೇಗಾಗಿದೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ಫಿಟ್ ಅಂಡ್ ಫೈನ್ ಆಗಿರಬೇಕೆಂದು ಹೊಸ ವರ್ಷಕ್ಕೆ ಬಹುತೇಕರು ನಿರ್ಣಯ ತೆಗೆದುಕೊಂಡಿರುತ್ತಾರೆ. ಆದರೆ ನಂತರದಲ್ಲಿ ಇದನ್ನು ಪಾಲಿಸುವವರು ಮಾತ್ರ ಕೆಲವೇ ಕೆಲವು ಮಂದಿ. ಆದರೆ ಚೀನಾದ ಕುಟುಂಬವೊಂದು ಇಂತಹ ನಿರ್ಧಾರ ಕೈಗೊಂಡು ಅದನ್ನು ಸಾಕಾರಗೊಳಿಸಿದ್ದಾರೆ. 2 ವರ್ಷದ ಪೋಟೋಗ್ರಾಫರ್ ಜೆಸ್ಸಿಗೆ 6 ತಿಂಗಳ ಹಿಂದೆ ಸಧೃಡ ಮೈಕಟ್ಟನ್ನು ಹೊಂದಬೇಕೆಂಬ ಬಯಕೆ ಉಂಟಾಗಿತ್ತು. ಇದನ್ನು ಆತ ತನ್ನ ಪತ್ನಿ ಬಳಿ ಹೇಳಿಕೊಂಡಿದ್ದ. ಮಗನ ನಿರ್ಧಾರವನ್ನು ಆತನ ತಾಯಿಯೂ ಬೆಂಬಲಿಸಿದ್ದಾರೆ. ಇವರೆಲ್ಲರು ಸೇರಿ ಜೆಸ್ಸಿಯ ತಂದೆಯನ್ನೂ ಒಪ್ಪಿಸಿದ್ದು. ನಾಲ್ವರು ಜಾಗಿಂಗ್ ನಿಂದ…

  • ಆರೋಗ್ಯ, ಉಪಯುಕ್ತ ಮಾಹಿತಿ

    ಕಡಲೆ ಕಾಯಿಯಲ್ಲಿದೆ ಈ 6 ಅದ್ಭುತ ಆರೋಗ್ಯದ ಗುಟ್ಟುಗಳು..!

    ಬಡವರ ಬಾದಾಮಿ ಎಂದೇ ಕರೆಯುವ ಕಡಲೆಕಾಯಿಯಲ್ಲಿ ಪ್ರೊಟೀನ್, ಕೊಬ್ಬು, ಫೈಬರ್, ಕ್ಯಾಲ್ಸಿಯಂ ಅಪಾರ ಪ್ರಮಾಣದಲ್ಲಿರುತ್ತದೆ. ಇದು ಸದಾ ನೀವು ಯಂಗ್ ಆಗಿ ಕಾಣುವಂತೆ ಮಾಡುವುದಲ್ಲದೆ, ಮೂಳೆಗಳನ್ನು ಬಲಪಡಿಸಿ ಫಿಟ್ ಆಗಿರಲು ನೆರವಾಗುತ್ತೆ. ಹಾಗಾದ್ರೆ ಕಡಲೆ ಕಾಯಿಯನ್ನು ತಿನ್ನುವುದರಿಂದ ಇನ್ನು ಹಲವಾರು ಪ್ರಯೋಜನಗಳಿವೆ.. *ಪ್ರತಿದಿನ ಕಡಲೆ ಕಾಯಿಯನ್ನು ಸೇವನೆ ಮಾಡುವುದರಿಂದ ಗ್ಯಾಸ್ ಮತ್ತು ಎಸಿಡಿಟಿ ಸಮಸ್ಯೆ ಶಮನವಾಗುತ್ತದೆ.ಜೊತೆಗೆ ಕರುಳಿನ ಕಾಯಿಲೆಗಳನ್ನು ನಿವಾರಿಸುತ್ತದೆ. *ದಿನಾಲೂ ಪುರುಷ ಹಾಗೂ ಮಹಿಳೆ ಕಡಲೆ ಕಾಯಿಯನ್ನು ಸೇವನೆ ಮಾಡುವುದರಿಂದ ಹಾರ್ಮೋನುಗಳು ಸಮತೋಲನದಲ್ಲಿದ್ದು ಅವರ ಲೈಂಗಿಕ…