ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇದುವರೆಗೂ ಸಂಚಾರಿ ನಿಯಮಗಳನ್ನು ಉಲ್ಲಂಘಿಸಿ ಅಲ್ಪ ಮೊತ್ತದ ದಂಡ ಪಾವತಿಸಿ ಪಾರಾಗುತ್ತಿದ್ದ ವಾಹನ ಸವಾರರಿಗೆ ಹೊಸ ವರ್ಷದಿಂದ ಶಾಕ್ ನೀಡಲು ಸಾರಿಗೆ ಇಲಾಖೆ ಸಿದ್ಧತೆ ನಡೆಸಿದೆ.

ಈಗಿರುವ ದಂಡದ ಮೊತ್ತವನ್ನು ಭಾರಿ ಏರಿಕೆ ಮಾಡುವ ಕುರಿತು ಸಾರಿಗೆ ಇಲಾಖೆ, ಪ್ರಸ್ತಾವನೆಯೊಂದನ್ನು ಗೃಹ ಇಲಾಖೆಗೆ ಕಳುಹಿಸಿಕೊಟ್ಟಿದೆ ಎಂದು ಹೇಳಲಾಗಿದ್ದು, ಇದಕ್ಕೆ ಗ್ರೀನ್ ಸಿಗ್ನಲ್ ಕೂಡಾ ಸಿಕ್ಕಿದೆ ಎನ್ನಲಾಗಿದೆ.
ಈಗ ದಂಡದ ಮೊತ್ತ ಕಡಿಮೆ ಇರುವ ಕಾರಣ ವಾಹನ ಸವಾರರು ಪದೇ ಪದೇ ನಿಯಮ ಉಲ್ಲಂಘಿಸುತ್ತಿರುವ ಕಾರಣ ಈ ಕ್ರಮಕ್ಕೆ ಮುಂದಾಗಲಾಗಿದೆ.

ಯಾವುದಕ್ಕೆ ಎಷ್ಟು ದಂಡ ಗೊತ್ತಾ..?
ಪ್ರಸ್ತಾವಿತ ತಂಡದ ಮೊತ್ತದ ಪ್ರಕಾರ ಚಾಲನೆ ವೇಳೆ ಮೊಬೈಲ್ ಫೋನ್ ಬಳಕೆ ಗೆ 1,000 ರೂ., ಡಿಎಲ್ ಇಲ್ಲದೆ ವಾಹನ ಚಾಲನೆ ಮಾಡಿದರೆ 500 ರಿಂದ 1,500 ರೂ., ಸಾರಿಗೆ ವಾಹನಗಳಲ್ಲಿ ಪ್ರಯಾಣಿಕರಿಂದ ಹೆಚ್ಚಿನ ದರ ವಸೂಲಿ ಮಾಡಿದರೆ 500 ರಿಂದ 1,000 ರೂ.,

ವಿಮೆ ಇಲ್ಲದ ವಾಹನಗಳಿಗೆ 1000 ರೂ., ನೋ ಪಾರ್ಕಿಂಗ್ ಜಾಗದಲ್ಲಿ ವಾಹನ ನಿಲ್ಲಿಸಿದರೆ 1000 ರಿಂದ 2000 ರೂ., ವೇಗದ ಚಾಲನೆಗೆ 400 ರೂ., ರಿಜಿಸ್ಟ್ರೇಷನ್ ಮಾಡಿಸದೆ ವಾಹನ ಚಾಲನೆ ಮಾಡಿದರೆ 5000 ರಿಂದ 10 ಸಾವಿರ ರೂ. ದಂಡ ವಿಧಿಸಲು ನಿರ್ಧರಿಸಲಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರು(05-01-2023): ವಸತಿ ಯೋಜನೆಗಳ ಫಲಾನುಭವಿಗಳಿಗೆ ಗ್ರಾಮೀಣ ಭಾಗದಲ್ಲಿ ನೀಡುತ್ತಿದ್ದ ಸಹಾಯಧನ ಮೊತ್ತವನ್ನು 1.20 ಲಕ್ಷ ರೂ.ನಿಂದ 3 ಲಕ್ಷ ರೂ.ಗೆ ಹಾಗೂ ನಗರ ಮತ್ತು ಪಟ್ಟಣ ಪ್ರದೇಶದಲ್ಲಿ ನೀಡುತ್ತಿದ್ದ 2.70 ಲಕ್ಷ ರೂ.ನಿಂದ 4 ಲಕ್ಷ ರೂ.ಗೆ ಹೆಚ್ಚಳ ಮಾಡುವ ಮಹತ್ವದ ತರ್ಮಾನಕ್ಕೆ ಸರ್ಕಾರ ಮುಂದಾಗಿದೆ. ಬಡತನರೇಖೆಗಿಂತ ಕೆಳಗಿನ ಕುಟುಂಬಗಳಿಗೆ ಸೂರು ಕಲ್ಪಿಸುವ ಬಸವ, ಅಂಬೇಡ್ಕರ್ ಸೇರಿ ರಾಜ್ಯದಲ್ಲಿ ಜಾರಿಯಲ್ಲಿರುವ ವಸತಿ ಯೋಜನೆಗಳಿಗೆ ನೀಡುವ ಸಹಾಯಧನದ ಮೊತ್ತ ಹೆಚ್ಚಳವಾಗಲಿದೆ. ಗ್ರಾಮೀಣ ಪ್ರದೇಶದ ಜನರಿಗೆ ಅನುಕೂಲ ಮಾಡಿಕೊಡುವ ಹಾಗೂ…
ಹಕ್ಕಿ ಜ್ವರದ ಸೋಂಕು ಗಾಳಿಯ ಮೂಲಕ ಮನುಷ್ಯರಿಗೆ ಹರಡುತ್ತದೆ. ಆದರೆ ಇದು ಮನುಷ್ಯರಿಂದ ಮನುಷ್ಯರಿಗೆ ಹರಡುವ ಸೋಂಕಲ್ಲ.ಹಕ್ಕಿ ಜ್ವರ ಅಥವಾ ಕೋಳಿ ಶೀತ ಜ್ವರ ಹೆಚ್5ಏನ್1 ವೈರಸ್ನಿಂದ ಹರಡುವ ರೋಗವಾಗಿದೆ.ವೈಜ್ಞಾನಿಕವಾಗಿ ಹಕ್ಕಿ ಜ್ವರವನ್ನು ಹಕ್ಕಿ ಇನ್ಫ್ಲೂಯೆನ್ಜ ಅಥವಾ ಬರ್ಡ್ ಫ್ಲೂ ಎನ್ನುತ್ತಾರೆ.
ಬಯಲು ಸೀಮೆ ಕೋಲಾರದಲ್ಲಿ ಸಾವಿರಾರು ಅಡಿ ಭೂಗರ್ಭವನ್ನು ಕೊರೆದರು ನೀರು ಸಿಗುವುದು ಕಷ್ಟ ಸಿಕ್ಕರೂ ಫ್ಲೋರೈಡ್ ಅಂಶ, ಜಿಲ್ಲೆಯಲ್ಲಿ ನದಿಯ ಮೂಲವಿಲ್ಲ ಕೆರೆ ಕುಂಟೆ ಬಾವಿ ನಾಲೆಗಳು ಕಾಲಿ ಕಾಲಿ! ಕೃಷಿಗೆ ನೀರಿಲ್ಲ. ಕೃಷಿಗಿರಲಿ ಕುಡಿಯಲು ಮತ್ತು ದಿನ ಬಳಕೆಗೆ ಹಾಹಾಕಾರ.. ಮಳೆಗೆ ಕಾದು ಕಾದು ಸುಸ್ತಾಗಿರುವ ಪರಿಸ್ಥಿತಿ. ಇಂತಹ ಪರಿಸ್ಥಿತಿಯಲ್ಲೂ ನಮ್ಮ ಜಿಲ್ಲೆ ತರಕಾರಿ, ಹೂ,ಮಾವು ಮತ್ತು ಹೈನುಗಾರಿಕೆಯಲ್ಲಿ ಮುಂದಿದೆ… ಎಷ್ಟೋ ರಾಜಕಾರಣಿಗಳು ಜಿಲ್ಲೆಗೆ ನೀರು ತರಲು ಅವಿರತ ಶ್ರಮಿಸಿ ಸೋತಿದ್ದಾರೆ.. ಸೋತು ದಾರಿ ಕಾಣದೆ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(20 ಏಪ್ರಿಲ್, 2019) ಜೀವನದಲ್ಲಿ ಒತ್ತಡದ ಮನೋಭಾವವನ್ನು ತಪ್ಪಿಸಿ ನಿಮ್ಮ ಪೋಷಕರು ನೀಡಿದ ಬೆಂಬಲದಿಂದ ಹಣಕಾಸು ಸಮಸ್ಯೆಗಳು ನಿವಾರಣೆಯಾದಂತೆನಿಸುತ್ತವೆ….
ಪವರ್ ಫುಲ್ ಆ್ಯಕ್ಟಿಂಗ್, ಪವರ್ ಫುಲ್ ಡ್ಯಾನ್ಸ್, ಪವರ್ ಫುಲ್ ವಾಯ್ಸ್, ಫುಲ್ ಪವರ್ನಲ್ಲೇ ಆ್ಯಕ್ಷನ್. ಪವರ್ ಸ್ಟಾರ್ ಎನ್ನಲು ಇನ್ನೇನು ಬೇಕು ಅಲ್ಲವೇ, ಹೌದು ಕನ್ನಡದ ‘ರಾಜರತ್ನ’ ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಹೋದಲ್ಲಿ ಬಂದಲ್ಲಿ ಗೆಳೆಯರಿರುವುದು ಅವರನ್ನು ಬಲ್ಲ ಎಲ್ಲರಿಗೂ ಗೊತ್ತಿರುವ ವಿಚಾರ. ಅದರಲ್ಲೂ ಬಿಡುವು ಸಿಕ್ಕಾಗೆಲ್ಲಾ ಅಪ್ಪು ಗೆಳೆಯರೊಂದಿಗೆ ಟ್ರಿಪ್ ಹೋಗುತ್ತಾರೆ ಎಂಬ ಮಾತಿದೆ. ಹಾಗಿದ್ರೆ ಸ್ನೇಹಿತರ ದಿನ ಬುಟ್ ಬಿಡ್ತಾರಾ ಇಲ್ಲ ಎಂಬುದಕ್ಕೆ ನಟ ಪುನೀತ್ ರಾಜ್ಕುಮಾರ್ ಅವರು ಹಾಕಿರುವ ಈ…
ವಕೀಲ ನಾಗನಗೌಡ ಪಾಟೀಲರು ಪ್ರಾಮಾಣಿಕರೆಂದೇ ಗುರುತಿಸಿಕೊಂಡವರು. ಸಹಕಾರಿ ಕಾಯ್ದೆಗಳಿಗೆ ಸಂಬಂಧಿಸಿದ ಬ್ಯಾಂಕ್ಗಳ ಕೇಸುಗಳನ್ನು ನಡೆಸುವುದಲ್ಲಿ ನಿಪುಣರು ಅವರು. ಕಠಿಣ ಪರಿಶ್ರಮದಿಂದ ಮೇಲೆ ಬಂದು ಹಣ ಸಂಪಾದಿಸಿದರು. ಯಾವ ದುರಭ್ಯಾಸಕ್ಕೂ ಕೈಹಾಕದ ಕಾರಣ, ಬೆಂಗಳೂರಿನ ಬಸವನಗುಡಿಯಲ್ಲಿ ದೊಡ್ಡದಾದ ಬಂಗಲೆಯನ್ನೂ ಕಟ್ಟಿಸಿದರು. ಒಂದು ಹೆಣ್ಣು, ಒಂದು ಗಂಡು ಮಗುವಿನ ತಂದೆಯಾದ ಪಾಟೀಲರಿಗೆ ಎಲ್ಲ ಪೋಷಕರಂತೆ ಮಕ್ಕಳ ಉಜ್ವಲ ಭವಿಷ್ಯದ ಚಿಂತೆ. ಮಕ್ಕಳನ್ನು ಡಾಕ್ಟರ್, ಎಂಜಿನಿಯರ್ ಮಾಡಬೇಕೆಂದು ಕೊಂಡರು. ಭರ್ಜರಿಯಾಗಿ ಅವರ ಮದುವೆ ಮಾಡುವ ಕನಸು ಕಂಡರು. ಹಾಗೂ ಹೀಗೂ ಹಣ…