ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇದುವರೆಗೂ ಸಂಚಾರಿ ನಿಯಮಗಳನ್ನು ಉಲ್ಲಂಘಿಸಿ ಅಲ್ಪ ಮೊತ್ತದ ದಂಡ ಪಾವತಿಸಿ ಪಾರಾಗುತ್ತಿದ್ದ ವಾಹನ ಸವಾರರಿಗೆ ಹೊಸ ವರ್ಷದಿಂದ ಶಾಕ್ ನೀಡಲು ಸಾರಿಗೆ ಇಲಾಖೆ ಸಿದ್ಧತೆ ನಡೆಸಿದೆ.

ಈಗಿರುವ ದಂಡದ ಮೊತ್ತವನ್ನು ಭಾರಿ ಏರಿಕೆ ಮಾಡುವ ಕುರಿತು ಸಾರಿಗೆ ಇಲಾಖೆ, ಪ್ರಸ್ತಾವನೆಯೊಂದನ್ನು ಗೃಹ ಇಲಾಖೆಗೆ ಕಳುಹಿಸಿಕೊಟ್ಟಿದೆ ಎಂದು ಹೇಳಲಾಗಿದ್ದು, ಇದಕ್ಕೆ ಗ್ರೀನ್ ಸಿಗ್ನಲ್ ಕೂಡಾ ಸಿಕ್ಕಿದೆ ಎನ್ನಲಾಗಿದೆ.
ಈಗ ದಂಡದ ಮೊತ್ತ ಕಡಿಮೆ ಇರುವ ಕಾರಣ ವಾಹನ ಸವಾರರು ಪದೇ ಪದೇ ನಿಯಮ ಉಲ್ಲಂಘಿಸುತ್ತಿರುವ ಕಾರಣ ಈ ಕ್ರಮಕ್ಕೆ ಮುಂದಾಗಲಾಗಿದೆ.

ಯಾವುದಕ್ಕೆ ಎಷ್ಟು ದಂಡ ಗೊತ್ತಾ..?
ಪ್ರಸ್ತಾವಿತ ತಂಡದ ಮೊತ್ತದ ಪ್ರಕಾರ ಚಾಲನೆ ವೇಳೆ ಮೊಬೈಲ್ ಫೋನ್ ಬಳಕೆ ಗೆ 1,000 ರೂ., ಡಿಎಲ್ ಇಲ್ಲದೆ ವಾಹನ ಚಾಲನೆ ಮಾಡಿದರೆ 500 ರಿಂದ 1,500 ರೂ., ಸಾರಿಗೆ ವಾಹನಗಳಲ್ಲಿ ಪ್ರಯಾಣಿಕರಿಂದ ಹೆಚ್ಚಿನ ದರ ವಸೂಲಿ ಮಾಡಿದರೆ 500 ರಿಂದ 1,000 ರೂ.,

ವಿಮೆ ಇಲ್ಲದ ವಾಹನಗಳಿಗೆ 1000 ರೂ., ನೋ ಪಾರ್ಕಿಂಗ್ ಜಾಗದಲ್ಲಿ ವಾಹನ ನಿಲ್ಲಿಸಿದರೆ 1000 ರಿಂದ 2000 ರೂ., ವೇಗದ ಚಾಲನೆಗೆ 400 ರೂ., ರಿಜಿಸ್ಟ್ರೇಷನ್ ಮಾಡಿಸದೆ ವಾಹನ ಚಾಲನೆ ಮಾಡಿದರೆ 5000 ರಿಂದ 10 ಸಾವಿರ ರೂ. ದಂಡ ವಿಧಿಸಲು ನಿರ್ಧರಿಸಲಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾವು ಬದುಕಿನ ಮಧ್ಯೆ ಹೋರಾಟ ನಡೆಸುತ್ತಿರುವ ತಂದೆಗೆ ಲಿವರ್ ಸಿಗುತ್ತಾ ಅಂತ ಮಗಳು ಚಾತಕ ಪಕ್ಷಿಯಂತೆ ಕಾಯುತ್ತಿದ್ದಳು. ಆದರೆ ಕಾದಿದ್ದೆ ಬಂತು. ಲಿವರ್ ಮಾತ್ರ ಸಿಗಲೇ ಇಲ್ಲ. ಲಿವರ್ ಸಿಗದೇ ಇದ್ದರೆ ತಂದೆ ಮೃತ್ಯು ಕಟ್ಟಿಟ್ಟ ಬುತ್ತಿ ಎಂದು ತಿಳಿದ ಮಗಳು ಈಗ ಕೊನೆಗೆ ತನ್ನ ಪಿತ್ತಜನಕಾಂಗವನ್ನೇ ನೀಡುವ ಮೂಲಕ ಜನ್ಮ ನೀಡಿದ ತಂದೆಗೆ ಮರುಜನ್ಮ ನೀಡಿದ್ದಾಳೆ. ಹೌದು. ಐಸಿಯುನಲ್ಲಿ ಹೋರಾಡುತ್ತಿದ್ದ ತನ್ನ ತಂದೆಗಾಗಿ ಮಗಳೊಬ್ಬಳು ಲಿವರ್ ನ ಒಂದು ಭಾಗವನ್ನು ದಾನ ಮಾಡಿರುವ ಘಟನೆ ತಮಿಳುನಾಡಿನ…
ಬಾಯಿ ನಮ್ಮ ದೇಹಾರೋಗ್ಯದ ಕನ್ನಡಿ ಎನ್ನುತ್ತಾರೆ,ಆದರೆ ಕೆಲವರು ಹಲ್ಲುಜ್ಜುವಾಗ ಸ್ನೇಹಿತರ ಜೊತೆ ಮಾತನಾಡಿಕೊಂಡೋ, ಟಿವಿ ನೋಡಿಕೊಂಡೋ, ಮತ್ತೆನ್ನಿನೋ ಮಾಡಿಕೊಂಡೋ ಗಂಟೆಗಟ್ಟಲೆ ಹಲ್ಲು ಉಜ್ಜುತ್ತಾರೆ….
ನಮ್ಮಲ್ಲಿ ದೇವರಿಗೆ, ಗೋವುಗಳಿಗೆ, ದಸರಾ ಸಂಧರ್ಭದಲ್ಲಿ ವಾಹನಗಳಿಗೂ ಸಹ ನಾವು ಪೂಜೆ ಸಲ್ಲಿಸುತ್ತೇವೆ. ಆದರೆ ವಿಚಿತ್ರ ಎಂದರೆ ಇಲ್ಲಿ ಒಂದು ಬುಲೆಟ್ ಗೆ ಗುಡಿಯನ್ನು ಕಟ್ಟಿ ಪೂಜೆ ಸಲ್ಲಿಸುತ್ತಾರೆ ಎಂದರೆ ನೀವು ನಮ್ಬೋದಿಲ್ಲಾ.. ರಾಜಸ್ಥಾನದ ಜೈಪುರದಿಂದ 50 ಕಿ.ಮೀ. ದೂರದಲ್ಲಿರುವ ಪಾಲಿ ಜಿಲ್ಲೆಯಲ್ಲಿ ಒಂದು ವಿಶೇಷವಾದ ದೇವಾಲಯವಿದೆ. ಈ ದೇವಾಲಯದಲ್ಲಿರುವ 350 ಸಿಸಿ ಯ ರಾಯಲ್ ಎನ್ ಫೀಲ್ಡ್ ಬುಲೆಟ್ ಬೈಕ್ ಗೆ ಭಕ್ತರು ಪೂಜೆ ಸಲ್ಲಿಸುತ್ತಾರೆ. ಬೈಕ್ ಗೆ ಪೂಜೆ ಸಲ್ಲಿಸಲೂ ಒಂದು ಕಾರಣವಿದೆ. ಅದೇನು…
ರಾಜೇಂದ್ರ ಸಿಂಗ್ ಹಾಗೂ ಅವರ ಪತ್ನಿ ಚಂಚಲ್ ಕೌರ್ ಮೂಲತಃ ರಾಜಸ್ಥಾನದ ಅಜ್ಮೇರ್ ನವರಾಗಿದ್ದು, ಈ ದಂಪತಿಗೆ 11 ವರ್ಷದ ಮಗನಿದ್ದಾನೆ. ರಾಜೇಂದ್ರ ಭಾರತೀಯ ರೈಲ್ವೆಯಲ್ಲಿ ಕೆಲಸ ಮಾಡುತ್ತಿದ್ದಾರೆ. ಇತ್ತ ಅವರ ಪತ್ನಿ ಚಂಚಲ್ ಸರ್ಕಾರಿ ಸ್ಟ್ಯಾಫ್ ನರ್ಸ್ ಆಗಿ ಕೆಲಸ ಮಾಡುತ್ತಿದ್ದರು. ಇಬ್ಬರು ಇಂದೋರ್ ಬಳಿಯ ಹಳ್ಳಿಯೊಂದರಲ್ಲಿ ಒಂದೂವರೆ ಎಕರೆ ಜಮೀನು ಖರೀದಿಸಿದ್ದು ಅಲ್ಲಿ ಅವರು ತಮ್ಮ ಮಗ ಗುರುಭಕ್ಷ್ ಸಿಂಗ್ಗೆ ರೈತನಾಗಲು ತರಬೇತಿ ನೀಡುತ್ತಿದ್ದಾರೆ. ನಾವು ದೊಡ್ಡ ನಗರದಲ್ಲಿ ವಾಸಿಸುತ್ತಿರಬಹುದು. ಲಕ್ಷಗಟ್ಟಲೇ ಹಣವನ್ನು ಸಂಪಾದನೆ…
ನೋಡಿ, ನಾವು ದಿನಾಲೂ ನೋಡುವ ಬಳಸುವ ವಸ್ತುಗಳ ಬಗ್ಗೆ ಮಾಹಿತಿಯೇ ಗೊತ್ತಿರೋದಿಲ್ಲ.ಯಾಕಂದ್ರೆ ನಾವು ಅದು ಏನು,ಎತ್ತ ಅಂತ ತಿಳ್ಕೊಲ್ಲೋ ಗೊಡವೆಗೆ ಹೋಗೋದಿಲ್ಲ. ಅದರಲ್ಲಿ ಒಂದನ್ನು ಹೇಳಬೇಕಂದ್ರೆ ನಮ್ಮ ವಾಹನದ ರಿಜಿಸ್ಟ್ರೇಷನ್ ಸಂಖ್ಯೆ. ಏನಪ್ಪಾ ನಾವು ಹೊಸ ಗಾಡಿ ತಂಡ ಮೇಲೆ ಅರ್ ಟಿ ಓ ಗೆ ಹೋಗ್ತೀವಿ.ರಿಜಿಸ್ಟ್ರೇಷನ್ ಮಾಡಿಸ್ಕೊಂಡು ಬರ್ತೀವಿ.ಮತ್ತೆ ಬೇರೆ ಉಸಾಬರಿ ನಮಗೆತಕ್ಕೆ ಅಂತ ಅನ್ಕೊಳ್ತಿವಿ.ಆದ್ರೆ ಆದಷ್ಟೂ ನಾವು ಉಪಯೋಗಿಸುವ ಯಾವುದೇ ವಸ್ತುಗಳಾಗಲಿ,ವಾಹನಗಲಾಗಲಿ ಅದರ ಬಗ್ಗೆ ನಾವು ತಿಳಿದಿರ್ಲೆಬೇಕು.
ತ್ರಿವಳಿ ತಲಾಖ್ನ ಸಾಂವಿಧಾನಿಕ ಸಿಂಧುತ್ವದ ಬಗ್ಗೆ ಸುಪ್ರೀಂ ಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಜೆ.ಎಸ್ ಖೇಹರ್ ನೇತೃತ್ವದ ಪಂಚ ಸದಸ್ಯರ ನ್ಯಾಯಪೀಠ ಐತಿಹಾಸಿಕ ತೀರ್ಪು ಪ್ರಕಟಿಸಿದ್ದು ತ್ರಿವಳಿ ತಲಾಖ್ ಅನ್ನು ರದ್ದು ಪಡಿಸಿದೆ.