ಉಪಯುಕ್ತ ಮಾಹಿತಿ

ವಾಹನ ಸವಾರರಿಗೆ ಬಿಗ್ ಶಾಕ್.!ಯಾಮಾರಿದ್ರೆ ಬೀಳುತ್ತೆ ದುಬಾರಿ ದಂಡ….

1250

ಇದುವರೆಗೂ ಸಂಚಾರಿ ನಿಯಮಗಳನ್ನು ಉಲ್ಲಂಘಿಸಿ ಅಲ್ಪ ಮೊತ್ತದ ದಂಡ ಪಾವತಿಸಿ ಪಾರಾಗುತ್ತಿದ್ದ ವಾಹನ ಸವಾರರಿಗೆ ಹೊಸ ವರ್ಷದಿಂದ ಶಾಕ್ ನೀಡಲು ಸಾರಿಗೆ ಇಲಾಖೆ ಸಿದ್ಧತೆ ನಡೆಸಿದೆ.

ಈಗಿರುವ ದಂಡದ ಮೊತ್ತವನ್ನು ಭಾರಿ ಏರಿಕೆ ಮಾಡುವ ಕುರಿತು ಸಾರಿಗೆ ಇಲಾಖೆ, ಪ್ರಸ್ತಾವನೆಯೊಂದನ್ನು ಗೃಹ ಇಲಾಖೆಗೆ ಕಳುಹಿಸಿಕೊಟ್ಟಿದೆ ಎಂದು ಹೇಳಲಾಗಿದ್ದು, ಇದಕ್ಕೆ ಗ್ರೀನ್ ಸಿಗ್ನಲ್ ಕೂಡಾ ಸಿಕ್ಕಿದೆ ಎನ್ನಲಾಗಿದೆ.

ಈಗ ದಂಡದ ಮೊತ್ತ ಕಡಿಮೆ ಇರುವ ಕಾರಣ ವಾಹನ ಸವಾರರು ಪದೇ ಪದೇ ನಿಯಮ ಉಲ್ಲಂಘಿಸುತ್ತಿರುವ ಕಾರಣ ಈ ಕ್ರಮಕ್ಕೆ ಮುಂದಾಗಲಾಗಿದೆ.

ಯಾವುದಕ್ಕೆ ಎಷ್ಟು ದಂಡ ಗೊತ್ತಾ..?

ಪ್ರಸ್ತಾವಿತ ತಂಡದ ಮೊತ್ತದ ಪ್ರಕಾರ ಚಾಲನೆ ವೇಳೆ ಮೊಬೈಲ್ ಫೋನ್ ಬಳಕೆ ಗೆ 1,000 ರೂ., ಡಿಎಲ್ ಇಲ್ಲದೆ ವಾಹನ ಚಾಲನೆ ಮಾಡಿದರೆ 500 ರಿಂದ 1,500 ರೂ., ಸಾರಿಗೆ ವಾಹನಗಳಲ್ಲಿ ಪ್ರಯಾಣಿಕರಿಂದ ಹೆಚ್ಚಿನ ದರ ವಸೂಲಿ ಮಾಡಿದರೆ 500 ರಿಂದ 1,000 ರೂ.,

ವಿಮೆ ಇಲ್ಲದ ವಾಹನಗಳಿಗೆ 1000 ರೂ., ನೋ ಪಾರ್ಕಿಂಗ್ ಜಾಗದಲ್ಲಿ ವಾಹನ ನಿಲ್ಲಿಸಿದರೆ 1000 ರಿಂದ 2000 ರೂ., ವೇಗದ ಚಾಲನೆಗೆ 400 ರೂ., ರಿಜಿಸ್ಟ್ರೇಷನ್ ಮಾಡಿಸದೆ ವಾಹನ ಚಾಲನೆ ಮಾಡಿದರೆ 5000 ರಿಂದ 10 ಸಾವಿರ ರೂ. ದಂಡ ವಿಧಿಸಲು ನಿರ್ಧರಿಸಲಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಮತ್ತೆ ಪ್ಲೇ ಸ್ಟೋರ್‌ನಲ್ಲಿ ನಕಲಿ ಆ್ಯಪ್ಸ್ ಕಾಟ,ಯಾವ ಆ್ಯಪ್ಸ್ ಮಾಹಿತಿ ಕದಿಯುತ್ತಿವೆ,ತಿಳಿದುಕೊಳ್ಳಿ…!

    ಗೂಗಲ್‌ನ ಆಂಡ್ರಾಯ್ಡ್ ಸ್ಮಾರ್ಟ್‌ಫೋನ್‌ಗೆ ಆ್ಯಪ್ಸ್ಒದಗಿಸುವ ಪ್ಲೇ ಸ್ಟೋರ್ ಈಬಾರಿ ಮತ್ತೆ ಸುದ್ದಿಯಾಗಿದೆ. ಪ್ಲೇಸ್ಟೋರ್ ತುಂಬಾ ಇರುವ ಆ್ಯಪ್‌ಗಳ ಪೈಕಿ ಬಹುತೇಕಆ್ಯಪ್ಸ್ ನಕಲಿ ಮತ್ತು ಮಾಹಿತಿಕದಿಯುವ ಕೆಲಸ ಮಾಡುತ್ತಿವೆ. ಮಾಲ್ವೇರ್ಮತ್ತು ವೈರಸ್ ಹೊಂದಿರುವ ಆ್ಯಪ್ಸ್ಬಗ್ಗೆ ಗೂಗಲ್ ಪ್ಲೇ ಸ್ಟೋರ್ ಮತ್ತೆಸುದ್ದಿಯಲ್ಲಿದೆ.  ಕಂಪ್ಯೂಟರ್ ಮತ್ತು ಸ್ಮಾರ್ಟ್‌ಫೋನ್ ಭದ್ರತೆ, ಸುರಕ್ಷತೆ ಒದಗಿಸುವ ಸೈಮಂಟೆಕ್ ಸಂಸ್ಥೆ ಹೊಸದಾಗಿ ಪ್ರಕಟಿಸಿರುವ ವರದಿಯಲ್ಲಿ ಗೂಗಲ್ ಪ್ಲೇ ಸ್ಟೋರ್‌ನಲ್ಲಿನ ಕೆಲವೊಂದು ಆ್ಯಪ್ಸ್ ನಕಲಿಯಾಗಿದ್ದು, ಗ್ರಾಹಕರ ಮಾಹಿತಿ ಕದಿಯುವ ಕೆಲಸದ ಜತೆಗೆ, ಪಾಪ್‌ ಅಪ್‌ ಜಾಹೀರಾತಿನ ಮೇಲೆ ಕ್ಲಿಕ್ ನೀಡುವ ಕೆಲಸ ಮಾಡುತ್ತಿವೆ ಎಂದು…

  • ಉದ್ಯೋಗ

    ಕೊಚ್ಚಿನ್ ಶಿಪ್‌ಯಾರ್ಡ್ ನೇಮಕಾತಿ 2020-21:

    ಉಡುಪಿಯಲ್ಲಿ ಕೊಚ್ಚಿನ್ ಶಿಪ್‌ಯಾರ್ಡ್ ನೇಮಕಾತಿ 2020-21ರಲ್ಲಿ 1 ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹುದ್ದೆಗಳಿಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ. ಹೊಸ cochinshipyard.com ನೇಮಕಾತಿ 2020-21 ಕೊಚ್ಚಿನ್ ಶಿಪ್‌ಯಾರ್ಡ್ ನೇಮಕಾತಿಯಲ್ಲಿ 2020-21 ರ ಕ್ರೇನ್ ಆಪರೇಟರ್ ಹುದ್ದೆಗೆ ಪ್ರಕಟಿಸಲಾದ ಉದ್ಯೋಗ ಅಧಿಸೂಚನೆ ಮೆಕ್ಯಾನಿಕ್ ಮೋಟಾರು ವಾಹನಕ್ಕಾಗಿ ಕೊಚ್ಚಿನ್ ಶಿಪ್‌ಯಾರ್ಡ್ ಅಧಿಸೂಚನೆಯಲ್ಲಿ ಅರ್ಜಿ ಸಲ್ಲಿಸುವ ಮೊದಲು ಸಂಪೂರ್ಣ ವಿವರಗಳನ್ನು ಓದಿ. ಟೆಬ್ಮಾ ಶಿಪ್‌ಯಾರ್ಡ್ಸ್ ಲಿಮಿಟೆಡ್ ನೇಮಕಾತಿ 2020 ರಲ್ಲಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹುದ್ದೆ ಟೆಬ್ಮಾ ಶಿಪ್‌ಯಾರ್ಡ್ಸ್ ಲಿಮಿಟೆಡ್ ಮುಖ್ಯ ಕಾರ್ಯನಿರ್ವಾಹಕ…

  • ಸುದ್ದಿ

    ಕೊನೆಗೂ ಅಭಿಮಾನಿಗಳ ಮುಂದೆ ತಾನು ಪ್ರೀತಿಸುತ್ತಿರುವುದು ನಿಜ ಎಂದು ಒಪ್ಪಿಕೊಂಡ ರಶ್ಮಿಕಾ ಮಂದಣ್ಣ..!ಆ ವ್ಯಕ್ತಿ ಯಾರು ಗೊತ್ತಾ?

    ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ ತೆಲುಗು ನಟನನ್ನು ಪ್ರೀತಿಸುತ್ತಿದ್ದಾರೆ ಎಂಬ ಗಾಸಿಪ್ ಹರಿದಾಡುತ್ತಿತ್ತು. ಈ ಬಗ್ಗೆ ರಶ್ಮಿಕಾ ಪ್ರತಿಕ್ರಿಯಿಸಿ ನಾನು ಪ್ರೀತಿಸುತ್ತಿರುವುದು ನಿಜ ಎಂದು ಹೇಳಿದ್ದಾರೆ. ಇತ್ತೀಚೆಗೆ ರಶ್ಮಿಕಾ ಮಂದಣ್ಣ ಮಾಧ್ಯಮ ಸಂವಾದದಲ್ಲಿ ಭಾಗವಹಿಸಿದ್ದರು. ಈ ಸಂವಾದದಲ್ಲಿ ರಶ್ಮಿಕಾ ಅವರು ಮನಬಿಚ್ಚಿ ಮಾತನಾಡಿದ್ದಾರೆ. ಇದೇ ವೇಳೆ ತೆಲುಗು ನಟನನ್ನು ಪ್ರೀತಿಸುತ್ತಿರುವ ಗಾಸಿಪ್ ಬಗ್ಗೆಯೂ ಪ್ರತಿಕ್ರಿಯೆ ನೀಡಿದ್ದಾರೆ. ರಶ್ಮಿಕಾ, ಹೌದು. ನಾನು ಪ್ರೀತಿಸುತ್ತಿರುವುದು ನಿಜ. ಆದರೆ ನಾನು ನನ್ನ ಸಿನಿಮಾವನ್ನು ಮಾತ್ರ ಪ್ರೀತಿಸುತ್ತಿದ್ದೇನೆ. ನನಗೆ ಬೇರೆ ಬೇರೆ ರೀತಿಯ…

  • ಆಧ್ಯಾತ್ಮ, ಜ್ಯೋತಿಷ್ಯ

    ದೀಪಾವಳಿ ಹಬ್ಬದ ಆರಂಭದೊಂದಿಗೆ 28-10-19 ರಿಂದ 4-11-19 ಈ ರಾಶಿಯವರಿಗೆ ರಾಜಯೋಗ ಶುರುವಾಗಲಿದೆ

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ  ಇಂದು ಆರೋಗ್ಯ…

  • ಸುದ್ದಿ

    ಹೆಣ್ಣು ಮಗು ಭವಿಷ್ಯಕ್ಕೆ ಕಂಟಕವೆಂದ ಜ್ಯೋತಿಷಿ; ಮಗುವನ್ನೇ ಕೊಂದ ಅಪ್ಪ…!

    ಚಿಕ್ಕಮಗಳೂರು: ಹೆಣ್ಣು ಮಗು ಭವಿಷ್ಯಕ್ಕೆ ಕಂಟಕ ಎಂದು ಹೇಳಿದ್ದ ಜ್ಯೋತಿಷಿಯೊಬ್ಬನ ಮಾತು ಕೇಳಿ 1.5 ತಿಂಗಳ ಹೆಣ್ಣು ಹಸುಗೂಸನ್ನು ಸ್ವತಃ ತಂದೆಯೇ ಹತ್ಯೆ ಮಾಡಿದ ಹೃದಯವಿದ್ರಾವಕ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಚಿಕ್ಕಮಗಳೂರು ತಾಲೂಕಿನ ಬೂಚೇನಹಳ್ಳಿ ಕಾವಲ್ನಲ್ಲಿ ನವಜಾತ ಹೆಣ್ಣು ಶಿಶುವನ್ನು ಹತ್ಯೆ ಮಾಡಿದ ಘಟ‌ನೆ ನಡೆದಿದೆ. 27 ವರ್ಷದ ಮಂಜುನಾಥ್‌ ನವಜಾತ ಕಂದಮ್ಮನ್ನು ಹತ್ಯೆ ಮಾಡಿದ ಆರೋಪ ಎದುರಿಸುತ್ತಿದ್ದಾರೆ. ಹೆಣ್ಣು ಮಗು ಭವಿಷ್ಯಕ್ಕೆ ಕಂಟಕ ಎಂದು ಜ್ಯೋತಿಷಿ ಹೇಳಿದ್ದರಿಂದ ಅದನ್ನು ಕುರುಡಾಗಿ ನಂಬಿದ ತಂದೆ ಮಗುವನ್ನು ಕತ್ತು…

  • ಸುದ್ದಿ

    ಜಿಯೋ ಕಂಪನಿಯ ಈ ಆಫರ್ ಕೇಳಿ DTH, ಕೇಬಲ್‌ ಆಪರೇಟರ್‌ ಗಳಲ್ಲಿ ಶುರುವಾಗಿದೆ ನಡುಕ!ಸೆಪ್ಟೆಂಬರ್ 5ರ ನಂತ್ರ…

    ಟೆಲಿಕಾಂ ಕ್ಷೇತ್ರದಲ್ಲಿ ಭಾರೀ ಪೈಪೋಟಿ ನೀಡಿ, ಟೆಲಿಕಾಂ ಕಂಪನಿಗಳ ಬೆವರಿಳಿಸಿದ್ದ, ಮುಖೇಶ್ ಅಂಬಾನಿ ಮಾಲಿಕತ್ವದ ರಿಲಾಯನ್ಸ್ ಜಿಯೋ ಕಂಪನಿ ಈಗ ಮತ್ತೊಂದು ಕ್ಷೇತ್ರದಲ್ಲಿ ಬಿರುಗಾಳಿ ಎಬ್ಬಿಸಲು ಸಜ್ಜಾಗಿದೆ.ಉಚಿತವಾಗಿ ಮೊಬೈಲ್ ಡೇಟಾ ನೀಡಿ ದೇಶದಲ್ಲಿ ಡೇಟಾ ಕ್ರಾಂತಿ ಮಾಡಿದ್ದ ರಿಲಯನ್ಸ್ ಜಿಯೋ ಈಗ ಜಿಯೋ ಗಿಗಾ ಫೈಬರ್ ಮೂಲಕ ದೊಡ್ಡ ಮಾಡಲು ಸಜ್ಜಾಗಿದ್ದು, ರಿಲಯನ್ಸ್ ಇಂಡಸ್ಟ್ರೀಸ್ ಮಾಲೀಕ ಮುಖೇಶ್ ಅಂಬಾನಿ ದೊಡ್ಡ ಬಾಂಬ್ ಸಿಡಿಸಿದ್ದಾರೆ. ಸೆಪ್ಟೆಂಬರ್ 5ರ ನಂತರ ದೇಶದಲ್ಲಿ ದೊಡ್ಡ ಕ್ರಾಂತಿ ಮಾಡಲು ಸಜ್ಜಾಗಿರುವ ಜಿಯೋ ಕಂಪನಿ ಒಡೆತನದ ಮುಖೇಶ್…