ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇದುವರೆಗೂ ಸಂಚಾರಿ ನಿಯಮಗಳನ್ನು ಉಲ್ಲಂಘಿಸಿ ಅಲ್ಪ ಮೊತ್ತದ ದಂಡ ಪಾವತಿಸಿ ಪಾರಾಗುತ್ತಿದ್ದ ವಾಹನ ಸವಾರರಿಗೆ ಹೊಸ ವರ್ಷದಿಂದ ಶಾಕ್ ನೀಡಲು ಸಾರಿಗೆ ಇಲಾಖೆ ಸಿದ್ಧತೆ ನಡೆಸಿದೆ.

ಈಗಿರುವ ದಂಡದ ಮೊತ್ತವನ್ನು ಭಾರಿ ಏರಿಕೆ ಮಾಡುವ ಕುರಿತು ಸಾರಿಗೆ ಇಲಾಖೆ, ಪ್ರಸ್ತಾವನೆಯೊಂದನ್ನು ಗೃಹ ಇಲಾಖೆಗೆ ಕಳುಹಿಸಿಕೊಟ್ಟಿದೆ ಎಂದು ಹೇಳಲಾಗಿದ್ದು, ಇದಕ್ಕೆ ಗ್ರೀನ್ ಸಿಗ್ನಲ್ ಕೂಡಾ ಸಿಕ್ಕಿದೆ ಎನ್ನಲಾಗಿದೆ.
ಈಗ ದಂಡದ ಮೊತ್ತ ಕಡಿಮೆ ಇರುವ ಕಾರಣ ವಾಹನ ಸವಾರರು ಪದೇ ಪದೇ ನಿಯಮ ಉಲ್ಲಂಘಿಸುತ್ತಿರುವ ಕಾರಣ ಈ ಕ್ರಮಕ್ಕೆ ಮುಂದಾಗಲಾಗಿದೆ.

ಯಾವುದಕ್ಕೆ ಎಷ್ಟು ದಂಡ ಗೊತ್ತಾ..?
ಪ್ರಸ್ತಾವಿತ ತಂಡದ ಮೊತ್ತದ ಪ್ರಕಾರ ಚಾಲನೆ ವೇಳೆ ಮೊಬೈಲ್ ಫೋನ್ ಬಳಕೆ ಗೆ 1,000 ರೂ., ಡಿಎಲ್ ಇಲ್ಲದೆ ವಾಹನ ಚಾಲನೆ ಮಾಡಿದರೆ 500 ರಿಂದ 1,500 ರೂ., ಸಾರಿಗೆ ವಾಹನಗಳಲ್ಲಿ ಪ್ರಯಾಣಿಕರಿಂದ ಹೆಚ್ಚಿನ ದರ ವಸೂಲಿ ಮಾಡಿದರೆ 500 ರಿಂದ 1,000 ರೂ.,

ವಿಮೆ ಇಲ್ಲದ ವಾಹನಗಳಿಗೆ 1000 ರೂ., ನೋ ಪಾರ್ಕಿಂಗ್ ಜಾಗದಲ್ಲಿ ವಾಹನ ನಿಲ್ಲಿಸಿದರೆ 1000 ರಿಂದ 2000 ರೂ., ವೇಗದ ಚಾಲನೆಗೆ 400 ರೂ., ರಿಜಿಸ್ಟ್ರೇಷನ್ ಮಾಡಿಸದೆ ವಾಹನ ಚಾಲನೆ ಮಾಡಿದರೆ 5000 ರಿಂದ 10 ಸಾವಿರ ರೂ. ದಂಡ ವಿಧಿಸಲು ನಿರ್ಧರಿಸಲಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ(16 ನವೆಂಬರ್, 2018) ಹೊಸ ಆರ್ಥಿಕ ಒಪ್ಪಂದ ಕುದುರಿಸಲಾಗುತ್ತದೆ ಮತ್ತು ಹೊಸ ಹಣ ಬರುತ್ತದೆ. ಇಂದು ನೀವು ಹಚ್ಚು ಪ್ರಯತ್ನ ಮಾಡಬೇಕಾಗಿಬಂದರೂ ಕೂಡ…
ನಾವು ಮಧ್ಯಾಹ್ನ ಅಥವಾ ರಾತ್ರಿ ಮಲಗುವಾಗ ನಮ್ಮ ಕೈ ಮೇಲೆ ತಲೆನ ಹಾಕಿಕೊಂಡು ಮಲಗುತ್ತೇವೆ ಅದು ನಿಮಗೂ ಗೊತ್ತು, ನಿದ್ದೆ ಮನುಷ್ಯನಿಗೆ ವರದಾನವಾಗಿದೆ, ಇತ್ತೀಚಿನ ದಿನಗಳಲ್ಲಿ ಅತಿ ಹೆಚ್ಚು ಕೆಲಸ ಮಾಡುವವರು ನಿದ್ರೆ ಕಡೆ ಗಮನ ಕೊಡುತ್ತಿಲ್ಲ ತುಂಬಾ ಕೆಲಸದ ಕಡೆ ಗಮನ ಕೊಡುತ್ತಿದ್ದಾರೆ ಇದರಿಂದ ನಮ್ಮ ಆರೋಗ್ಯದ ಮೇಲೆ ತುಂಬಾನೇ ಪರಿಣಾಮ ಬೀರುತ್ತದೆ. ಇದರಿಂದ ರಾತ್ರಿ ಮಲಗುವ ನಿದ್ದೆ ಸಾಕಾಗುವುದಿಲ್ಲ ಹಾಗಾಗಿ ಮಧ್ಯಾಹ್ನವೂ ಕೂಡ ಮಲಗುತ್ತಾರೆ, ಮತ್ತು ಹೆಚ್ಚಾಗಿ ನಿದ್ರೆ ಮಾಡುವವರನ್ನು ಸೋಂಬೇರಿಗಳು ಅಂತಾನೂ ಕರೆಯುತ್ತಾರೆ….
ನಾವು ದಿನವೂ ಉಪಯೋಗಿಸುವ ತರಕಾರಿಗಳಲ್ಲಿ ಬೆಂಡೆಕಾಯಿಯೂ ಒಂದು. ಇದು ಋತುಮಾನಗಳೊಂದಿಗೆ ಸಂಬಂಧವಿಲ್ಲದೆ ಯಾವಾಗಲೂ ದೊರೆಯುತ್ತದೆ.
ಲಕ್ನೋ: ತನ್ನ ಮೂರು ಚಿಕ್ಕ ಮಕ್ಕಳು ಮತ್ತು ತನ್ನ ಹೆಂಡತಿಯನ್ನು ಕೊಂದು ಪತಿಯೂ ನೇಣಿಗೆ ಶರಣಾದ ಘಟನೆ ಉತ್ತರ ಪ್ರದೇಶದ ಘಜಿಯಾಬಾದ್ನ ಮಸೂರಿ ಎಂಬ ಗ್ರಾಮದಲ್ಲಿ ನಡೆದಿದೆ. ಪತ್ನಿ ಮತ್ತು ಮಕ್ಕಳನ್ನು ಕೊಂದು ನೇಣು ಹಾಕಿಕೊಂಡ ಪತಿಯನ್ನು 37 ವರ್ಷದ ಪ್ರದೀಪ್ ಎಂದು ಗುರುತಿಸಲಾಗಿದೆ. ಇನ್ನು ಕೊಲೆಯದ ಪತ್ನಿಯೂ ನರ್ಸ್ ಆಗಿ ಕಾರ್ಯನಿರ್ವಹಿಸುತ್ತಿದ್ದಳು ಎನ್ನಲಾಗಿದೆ. ಈ ಘಟನೆಯಲ್ಲಿ ಎಂಟು ವರ್ಷ, ಐದು ವರ್ಷ ಮತ್ತು ಮೂರು ವರ್ಷದ ಮಕ್ಕಳನ್ನು ಹತ್ಯೆ ಮಾಡಿದ್ದಾನೆ. ಈ ಘಟನೆ ಗುರುವಾರ ರಾತ್ರಿ…
ಭಿಕ್ಷುಕನ ಮನೆಯಲ್ಲಿ 1.70 ಕೋಟಿಗಳ ಹಣ ಸಿಕ್ಕಿದೆ. ಮುಂಬೈ ಪಟ್ಟಣದಲ್ಲಿನ ಕೊಳಗೇರಿಗೆ ಸೇರಿದ ಭಿಕ್ಷುಕನಿಗೆ ತನ್ನವರು ಎಂಬುವರು ಯಾರೂ ಇಲ್ಲ. ಪ್ರತಿದಿನ ಭಿಕ್ಷೆ ಬೇಡುವುದು, ದೊರೆತ್ತದ್ದನ್ನು ತಿನ್ನುವುದು, ಬಂದದ್ದನ್ನು ಎತ್ತಿಡುವುದು…..ಇದೇ ಆತನ ದಿನನಿತ್ಯದ ಕೆಲಸವಾಗಿತ್ತು
ವಿಜ್ಞಾನಿಗಳು ಆಧುನಿಕ ಉಪಕರಣಗಳಿಂದ ಕಂಡುಹಿಡಿಯುತ್ತಿರುವ ಎಷ್ಟೋ ಸಂಶೋಧನೆಗಳನ್ನು, ನಮ್ಮ ಋಷಿ ಮುನಿಗಳು ಆಗಿನ ಕಾಲದಲ್ಲೇ ಕಂಡುಹಿಡಿದಿದ್ದರು ಅನ್ನೋದಕ್ಕೆ ಹಲವಾರು ನಿದರ್ಶನಗಳಿವೆ.