ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದುಬಾರಿ ಟ್ರಾಫಿಕ್ ದಂಡದಿಂದ ಸಾಕಷ್ಟು ಬದಲಾವಣೆಗಳಾಗಿದ್ದು, ದಂಡ ಕಟ್ಟೋ ಬದಲು ಟ್ರಾಫಿಕ್ ರೂಲ್ಸನ್ನ ಫಾಲೋ ಮಾಡಿಬಿಡೋಣ ಎಂದು ಜನರು ನಿರ್ಧರಿಸಿದಂತಿದೆ ಎನ್ನುತ್ತಿದೆ ಇತ್ತೀಚೆಗೆ ಬಂದ ಮಾಹಿತಿ.

ನೂತನ ಟ್ರಾಫಿಕ್ ನಿಯಮದಿಂದ ವಾಹನ ಸವಾರರು ಎಚ್ಚೆತ್ತಿದ್ದು, ದಂಡದಿಂದ ತಪ್ಪಿಸಿಕೊಳ್ಳಲು ಟ್ರಾಫಿಕ್ ನಿಯಮ ಪಾಲಿಸುವವರ ಸಂಖ್ಯೆಯಲ್ಲಿ ಏರಿಕೆ ಕಂಡಿದೆ. ಅಲ್ಲದೇ, ಡ್ರಿಂಕ್ ಆ್ಯಂಡ್ ಡ್ರೈವ್ ಹಾಗೂ ಅಪಘಾತ ಪ್ರಕರಣ ಸಂಖ್ಯೆಯಲ್ಲಿ ಗಣನೀಯ ಇಳಿಕೆ ಕಂಡಿದೆ.

ನೂತನ ಟ್ರಾಫಿಕ್ ದಂಡ ಸಂಹಿತೆ ಜಾರಿಯಾಗಿ ಇಂದಿಗೆ ಒಂದು ತಿಂಗಳಾಗಿದ್ದು, ಸಂಗ್ರಹಿಸಿದ ದಂಡದ ಮೊತ್ತ ಹೆಚ್ಚಾಗಿದ್ದರೂ ಸಂಚಾರ ನಿಯಮ ಉಲ್ಲಂಘನೆ ಇಳಿಕೆಯಾಗಿದೆ. ಕಳೆದ ಒಂದು ತಿಂಗಳಿನಲ್ಲಿ ದಾಖಲಾದ ಸಂಚಾರ ಉಲ್ಲಂಘನೆ ಪ್ರಕರಣಗಳು 5,96,790. ಕಳೆದ ಒಂದು ತಿಂಗಳಿನಲ್ಲಿ ವಸೂಲಾದ ದಂಡ 10 ಕೋಟಿ 67 ಲಕ್ಷ ಆಗಿದೆ.

ಆಗಸ್ಟ್ ತಿಂಗಳಿನಲ್ಲಿ ದಾಖಲಾಗಿದ್ದ ಸಂಚಾರ ಉಲ್ಲಂಘನೆ ಪ್ರಕರಣಗಳು 8,45,929. ಆದ್ರೆ ಆಗಸ್ಟ್ ತಿಂಗಳಿನಲ್ಲಿ ವಸೂಲಾದ ದಂಡ 8 ಕೋಟಿ 75 ಲಕ್ಷ. ಆಗಸ್ಟ್ ತಿಂಗಳಿಗೆ ಹೋಲಿಸಿದರೆ ಸೆಪ್ಟೆಂಬರ್ ತಿಂಗಳಿನಲ್ಲಿ ಟ್ರಾಫಿಕ್ ಉಲ್ಲಂಘನೆ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಮುಖ ಕಂಡಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಜೆಪಿ ವಲಯದಿಂದ ನೂತನ ಸಚಿವರ ಲೀಸ್ಟ್ ರಿಲೀಸ್ ಆಗಿದ್ದು, 17 ಮಂದಿಗೆ ಸಚಿವ ಸ್ಥಾನ ಸಿಕ್ಕಿದೆ. ಅಲ್ಲದೇ, ಅಥಣಿ ಮಾಜಿ ಶಾಸಕ ಲಕ್ಷ್ಮಣ್ ಸವದಿಗೂ ಕೂಡ ಸಚಿವ ಸ್ಥಾನ ಸಿಕ್ಕಿರೋದು ವಿಶೇಷ. 1.ಗೋವಿಂದ ಕಾರಜೋಳ: ಮುಧೋಳ್, ಬಾಗಲಕೋಟೆ, 2.ಅಶ್ವಥ್ ನಾರಾಯಣ: ಮಲ್ಲೇಶ್ವರಂ, ಬೆಂಗಳೂರು3.ಲಕ್ಷ್ಮಣ ಸವದಿ: ಅಥಣಿ ಮಾಜಿ ಶಾಸಕ 4.ಕೆ.ಎಸ್ ಈಶ್ವರಪ್ಪ: ಶಿವಮೊಗ್ಗ5.ಆರ್ ಅಶೋಕ್: ಪದ್ಮನಾಭನಗರ, 6.ಜಗದೀಶ್ ಶೆಟ್ಟರ್: ಧಾರವಾಡ ಸೆಂಟ್ರಲ್, (ಹುಬ್ಬಳ್ಳಿ- ಧಾರವಾಡ)7 ಶ್ರೀರಾಮುಲು: ಮೊಳಕಾಲ್ಮೂರು, ಚಿತ್ರದುರ್ಗ 8. ಸುರೇಶ್ ಕುಮಾರ್: ರಾಜಾಜಿನಗರ9.ಸಿ.ಟಿ ರವಿ: ಚಿಕ್ಕಮಗಳೂರು …
ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಪ್ರಖ್ಯಾತ ಸ್ಯಾಕ್ಸೋಫೋನ್ ವಾದಕ ಕದ್ರಿ ಗೋಪಲನಾಥ್(70) ಅವರು ಶುಕ್ರವಾರ ಕೊನೆಯುಸಿರೆಳೆದಿದ್ದಾರೆ. ಕೆಲವು ತಿಂಗಳುಗಳಿಂದ ವಯೋಸಹಜ ಹೃದಯ ಸಂಬಂಧಿ ಅನಾರೋಗ್ಯದಿಂದ ಬಳಲುತ್ತಿದ್ದರು. ನಿನ್ನೆ ಗುರುವಾರ ಅವರಿಗೆ ಹೃದಯಾಘಾತವಾಗಿತ್ತು. ಹೀಗಾಗಿ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಮುಂಜಾನೆ ಇಹಲೋಕ ತ್ಯಜಿಸಿದ್ದಾರೆ. ವಿಶ್ವವಿಖ್ಯಾತ ಸ್ಯಾಕ್ಸೊಫೋನ್ ವಾದಕರಾದ ಗೋಪಾಲನಾಥ್ರವರು ಹುಟ್ಟಿದ್ದು ದಕ್ಷಿಣ ಕನ್ನಡ ಜಿಲ್ಲೆಯ ಪಾಣಿ ಮಂಗಳೂರಿನಲ್ಲಿ. ತಂದೆ ತನಿಯಪ್ಪ ನಾಗಸ್ವರ ವಿದ್ವಾಂಸರು. ಆಕಾಶವಾಣಿ ‘ಎ’ಟಾಪ್ ಶ್ರೇಣಿಯ ಕಲಾವಿದರಾಗಿದ್ದರು.ವಿದೇಶಿ ವಾದ್ಯವನ್ನು ಸಂಪೂರ್ಣವಾಗಿ ತನ್ನದಾಗಿಸಿಕೊಂಡು…
ಆಗ ಹಸ್ತಿನಾಪುರದಲ್ಲಿ ಪರೀಕ್ಷಿತನ ಮಗ ಜನಮೇಜಯನು ರಾಜ್ಯ ಆಳುತಿದ್ದ. ಅವನ ಅಸ್ತಾನಕ್ಕೆ ಉತ್ತಂಕನೆಂಬ ಮುನಿಯು ಆಗಮಿಸಿದ. ಈ ಮುನಿಗೆ ತಾನು ತಕ್ಷಕ ಎಂಬ ಹಾವಿನಿಂದ ಒದಗಿದ ಅನ್ಯಾಯಕ್ಕಾಗಿ ಸೇಡು ತೀರಿಸಿಕೊಳ್ಳಲು ಜನಮೇಜಯನ ಆಸ್ಥಾನಕ್ಕೆ ಬಂದಿದ್ದ. ಹಾಗಾಗಿ ತನಗೆ ನಮಸ್ಕರಿಸಿದ ರಾಜನನ್ನೂ ಅವನ ಪರಿವಾರವನ್ನು ಅಷಿರ್ವದಿಸಿದ. ರಾಜನು ನೀಡಿದ ಆಸನದಲ್ಲಿ ಕುಳಿತು ಅತಿಥ್ಯ ಸ್ವೀಕರಿಸಿದ. ಎಲ್ಲರ ಕುಶಲವನ್ನೂ ವಿಚಾರಿಸಿದ. ಅನಂತರ ರಾಜನನ್ನೂ ಕುರಿತು
ದೇವರ ಮೇಲೆ ವಿಶ್ವಾಸವಿತ್ತು.
ಆದರೆ ಆತ ಏನೂ ಮಾಡಲಿಲ್ಲ. ಪಕ್ಷಪಾತ ಮಾಡಿದ, ದುಷ್ಟರ ಪರವಾಗಿ ಮುಖವಾಡದವರ ಸಲುವಾಗಿ ನಿಂತ, ಮುಗ್ದರನ್ನು ಬಹಳ ಗೋಳಾಡಿಸಿದ……….
ಅಮ್ಮನಿಗೆ ವರ ಬೇಕಿದೆ ಎಂದು ಯುವಕನೋರ್ವನ ಫೇಸ್ಬುಕ್ ಪೋಸ್ಟ್ ವೈರಲ್ ಆಗಿದೆ. ತಾಯಿಗೆ ವರ ಹುಡುಕುತ್ತಿರುವ ಯುವಕನ ಕಾರ್ಯಕ್ಕೆ ಸಾಮಾಜಿಕ ಜಾಲತಾಣದಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ. ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯ ಚಂದನ್ ನಗರದ ಫ್ರೆಂಚ್ ಕಾಲೋನಿಯ ನಿವಾಸಿ ಗೌರವ್ ತಾಯಿಗಾಗಿ ಸೂಕ್ತ ವರನನ್ನು ಹುಡುಕುತ್ತಿದ್ದಾರೆ. ಐದು ವರ್ಷಗಳ ಹಿಂದೆ ನನ್ನ ತಂದೆ ವಿಧಿವಶರಾಗಿದ್ದು, 45 ವರ್ಷದ ನನ್ನ ಅಮ್ಮ ಮನೆಯಲ್ಲಿ ಏಕಾಂಗಿ ಆಗಿರುತ್ತಾರೆ. ಮದ್ಯ ಸೇವಿಸದ ಮತ್ತು ಶುದ್ಧ ಸಸ್ಯಹಾರಿಯಾಗಿರುವ ವರ ಬೇಕಿದೆ ಎಂದು ಗೌರವ್ ಫೇಸ್ಬುಕ್…
ಬಿಟಾ-ಕೆರೋಟಿನ್, ವಿಟಾಮಿನ್ ಇ,ಸಿ ಮತ್ತು ಬಿ-6, ಪೊಟ್ಯಾಷಿಯಂ ಮತ್ತು ಕಬ್ಬಿಣವನ್ನು ಪುಷ್ಕಳವಾಗಿ ಹೊಂದಿರುವ ಗೆಣಸು ಬಟಾಟೆಗೆ ಹೋಲಿಸಿದರೆ ಕಡಿಮೆ ಗ್ಲೈಸೆಮಿಕ್ ಇಂಡೆಕ್ಸ್ನ್ನು ಹೊಂದಿದೆ. ಹೀಗಾಗಿ ಅದು ಮಧುಮೇಹಿಗಳ ಸ್ನೇಹಿತನಾಗಿದೆ. ನಾವು ಸೇವಿಸುವ ಆಹಾರದಲ್ಲಿನ ಕಾರ್ಬೊಹೈಡ್ರೇಟ್ಗಳು ರಕ್ತದಲ್ಲಿನ ಸಕ್ಕರೆಯ ಮಟ್ಟದ ಮೇಲೆ ಬೀರುವ ಪ್ರಮಾಣವನ್ನು ತಿಳಿಯಲು ಗ್ಲೈಸೆಮಿಕ್ ಇಂಡೆಕ್ಸ್ ಮಾನದಂಡವಾಗಿದೆ.