ಸುದ್ದಿ

ಪಿಂಚಣಿಗಾಗಿ ರೈಲ್ವೆ ಸಿಬ್ಬಂದಿ ಮಗ ಲಿಂಗ ಬದಲಿಸಿಕೊಂಡ…!

46

ರೈಲ್ವೆ ಇಲಾಖೆ ಕೇಂದ್ರ ಸರ್ಕಾರಕ್ಕೊಂದು ಪತ್ರ ಬರೆದಿದೆ. ರೈಲ್ವೆ ಇಲಾಖೆಯಲ್ಲಿ ಕುಟುಂಬ ಪಿಂಚಣಿ ವ್ಯವಸ್ಥೆಯಿದೆ. ಅದಕ್ಕೆ ಕೆಲವೊಂದು ನಿಯಮಗಳಿವೆ. ಆದ್ರೆ ಒಂದು ವರ್ಷದ ಹಿಂದೆ ರೈಲ್ವೆ ಸಿಬ್ಬಂದಿ ಪುತ್ರ ಈಗ ಪುತ್ರಿಯಾಗಿರುವ ವ್ಯಕ್ತಿ ಕುಟುಂಬ ಪಿಂಚಣಿಗಾಗಿ ಪತ್ರ ಬರೆದಿದ್ದಾನೆ. ಇದೇ ವಿಚಾರ ಸದ್ಯ ಕೇಂದ್ರದ ಮೆಟ್ಟಿಲೇರಿದೆ.

2017ರಲ್ಲಿ ರೈಲ್ವೆ ಸಿಬ್ಬಂದಿಯೊಬ್ಬರು ಮೃತಪಟ್ಟಿದ್ದಾರೆ. ಅವ್ರ 32 ವರ್ಷದ ಮಗ ಪಿಂಚಣಿಗಾಗಿ ಅರ್ಜಿ ಸಲ್ಲಿಸಿದ್ದಾರೆ. ವಾಸ್ತವವಾಗಿ ಸಿಬ್ಬಂದಿ ಹಣವನ್ನೇ ಕುಟುಂಬ ಆಶ್ರಯಿಸಿಕೊಂಡಿದ್ದರೆ ಮಾತ್ರ ಪಿಂಚಣಿ ನೀಡಲಾಗುತ್ತದೆ. 25 ವರ್ಷದೊಳಗಿನ ಮದುವೆಯಾಗದ ಹೆಣ್ಣು ಮಗಳು,

ವಿಚ್ಛೇದನ ಪಡೆದ ಹೆಣ್ಣು ಮಗಳು ಅಥವಾ 25 ವರ್ಷಕ್ಕಿಂತ ಕಡಿಮೆ ವಯಸ್ಸಿನ ಕೆಲಸವಿಲ್ಲದ ಮಗನಿಗೆ ಮಾತ್ರ ಪಿಂಚಣಿ ನೀಡಲಾಗುತ್ತದೆ.ಆದ್ರೆ ಇದು ವಿಚಿತ್ರ ಪ್ರಕರಣವಾಗಿದೆ. ಸಿಬ್ಬಂದಿ ಬದುಕಿರುವಾಗಲೇ ಮಗ, ಹೆಣ್ಣು ಮಕ್ಕಳಂತೆ ಜೀವನ ನಡೆಸುತ್ತಿದ್ದನಂತೆ. ಈಗ ಲಿಂಗ ಪರಿವರ್ತನೆ ಮಾಡಿಕೊಂಡಿದ್ದಾನೆ. ನಾನೀಗ ಹೆಣ್ಣು. ಮದುವೆಯಾಗಿಲ್ಲ.

ಪಿಂಚಣಿ ನೀಡಿ ಎಂದು ಅರ್ಜಿ ಸಲ್ಲಿಸಿದ್ದಾನೆ. 160 ವರ್ಷಗಳ ಇತಿಹಾಸದಲ್ಲಿ ಇದು ಮೊದಲ ಪ್ರಕರಣ. ರೈಲ್ವೆ ಇಲಾಖೆ ನಿಯಮದಲ್ಲಿ ಈ ವಿಷ್ಯ ಪ್ರಸ್ತಾಪವಾಗಿಲ್ಲ. ಹಾಗಾಗಿ ಇಲಾಖೆ ಕೇಂದ್ರಕ್ಕೆ ಹೆಚ್ಚಿನ ಜವಾಬ್ದಾರಿ ನೀಡಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ, ಉಪಯುಕ್ತ ಮಾಹಿತಿ

    ಹಲವಾರು ರೋಗಗಳಿಗೆ ರಾಮಬಾಣ ಭೂಲೋಕದ ಈ ಅಮೃತ..!

    ಬೇಸಿಗೆಯಲ್ಲಿ ಎಳನೀರು ಕುಡಿಯುವವರ ಸಂಖ್ಯೆ ಹೆಚ್ಚು. ದೇಹಕ್ಕೆ ಆರೋಗ್ಯಕರ ಹಾಗೂ ಚೈತನ್ಯವನ್ನು ತುಂಬುವ ಶಕ್ತಿ ಈ ಪಾನೀಯಕ್ಕಿದೆ. ಮಿನರಲ್, ವಿಟಮಿನ್, ಕಾರ್ಬೋಹೈಡ್ರೇಟ್ ಇನ್ನು ಮುಂತಾದ ಅಂಶಗಳು ಎಳನೀರಿನಲ್ಲಿ ಇರುವುದರಿಂದ ಬೇಸಿಗೆಯಲ್ಲಿ ಈ ಡ್ರಿಂಕ್ ಉತ್ತಮ ಎಂದು ಹೇಳಬಹುದು. * ಎಳನೀರಿನ ಸೇವನೆಯಿಂದ ದೇಹದಲ್ಲಿ ಉಂಟಾಗುವ ಅತಿಯಾದ ಉಷ್ಣತೆಯನ್ನು ತಡೆಯಬಹುದು. * ಬೇಸಿಗೆಯಲ್ಲಿ ಉಂಟಾಗುವ ಡಿಹೈಡ್ರೇಷನ್ ನಿಂದ ಮುಕ್ತಿ ಪಡೆಯಲು ಎಳನೀರನ್ನು ಸೇವಿಸಬೇಕು. * ಜೀರ್ಣಶಕ್ತಿಯನ್ನು ಹೆಚ್ಚಿಸುವ ಶಕ್ತಿ ಎಳನೀರಿಗಿದೆ. * ಎಳನೀರು ಕೊಲೆಸ್ಟ್ರಾಲ್ ಹಾಗೂ ಫ್ಯಾಟ್ ಫ್ರೀ…

  • ಜ್ಯೋತಿಷ್ಯ

    ದಿನ ಭವಿಷ್ಯ ಶನಿವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ಯಾವುದೆಂದು ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892Raghavendrastrology@gmail.com ಮೇಷ( 22 ಡಿಸೆಂಬರ್, 2018) ನೀವು ಸಂತೋಷನೀಡುವ ಮೂಲಕ ಮತ್ತು ಹಿಂದಿನ ತಪ್ಪುಗಳನ್ನು ಮನ್ನಿಸುವ ಮೂಲಕ ನಿಮ್ಮ ಜೀವನವನ್ನು ಸಮರ್ಥಗೊಳಿಸಲಿದ್ದೀರಿ. ನಿಮ್ಮ ಸಂಬಂಧದ ಆ ಎಲ್ಲಾ…

  • ಜೀವನಶೈಲಿ

    ಸುಲಭವಾಗಿ ನಿಮ್ಮ ಜೀನ್ಸ್ ಪ್ಯಾಂಟ್ ವಾಶ್ ಮಾಡಲು ಈ ಕೆಳಗಿನ ಕ್ರಮಗಳನ್ನು ಅನುಸರಿಸಿ..ತಿಳಿಯಲು ಈ ಲೇಖನ ಓದಿ ಮರೆಯದೇ ಶೇರ್ ಮಾಡಿ…

    ಅನೇಕ ಜನರಿಗೆ ಜೀನ್ಸ್ ಅಂದ್ರೆ ಇಷ್ಟ. ಅವರ ಕಪಾಟಿನಲ್ಲಿ ಜೀನ್ಸ್ ಸಂಖ್ಯೆಯೇ ಜಾಸ್ತಿ ಇರುತ್ತೆ. ಜೀನ್ಸ್ ಆರಾಮದಾಯಕ ಹಾಗೂ ಅದು ಅಷ್ಟು ಬೇಗ ಕೊಳಕಾಗುವುದಿಲ್ಲ. ಹಾಗಾಗಿ ಒಂದೇ ಜೀನ್ಸ್ ಪ್ಯಾಂಟನ್ನು ತೊಳೆಯದೆ ಪದೇ ಪದೇ ಧರಿಸಬಹುದು. ಆದ್ರೆ ಈ ಜೀನ್ಸ್ ತೊಳೆಯೋದು ಮಾತ್ರ ಕಷ್ಟದ ಕೆಲಸ. ಕೆಲಮೊಮ್ಮೆ ನಾವು ಮಾಡುವ ತಪ್ಪಿನಿಂದ ಜೀನ್ಸ್ ಬಣ್ಣ ಬೇಗ ಮಾಸುತ್ತದೆ. ಹರಿದು ಹೋಗುವ ಛಾನ್ಸ್ ಕೂಡ ಇದೆ. ನಾವು ಹೇಳುವ ಉಪಾಯ ಅನುಸರಿಸಿದ್ರೆ ಜೀನ್ಸ್ ಬಣ್ಣವನ್ನು ಹಾಗೇ ಉಳಿಸಿಕೊಂಡು ಹೋಗಬಹುದು.ನೀವು…

  • ಸುದ್ದಿ

    ತೆಲಂಗಾಣದ ಶಾಲಾ ಹಾಸ್ಟೆಲ್ ಬೆಂಕಿಗೆ ಆಹುತಿ: ವಿದ್ಯಾರ್ಥಿಯ ದುರ್ಮರಣ……!

    ಶಾಲಾ ಹಾಸ್ಟೆಲ್‌ವೊಂದರಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವ ಹೃದಯ ವಿದ್ರಾವಕ ಘಟನೆ ತೆಲಂಗಾಣದಲ್ಲಿ ನಡೆದಿದೆ. ಪುಟ್ಟ ಮಕ್ಕಳಿರುವ ಶಾಲೆ, ಹಾಸ್ಟೆಲ್‌ಗಳಲ್ಲಿ ಎಷ್ಟು ಮುಂಜಾಗ್ರತೆ ವಹಿಸಿದರೂ ಸಾಲದು. ಹಾಗಿರುವಾಗ ಬೆಂಕಿ, ಶಿಥಿಲ ಕಟ್ಟಡಗಳ ಬಗ್ಗೆ ನಿಗಾ ಇಡಬೇಕಾಗಿರುವುದು ಆಡಳಿತ ಮಂಡಳಿಯ ಕರ್ತವ್ಯವಾಗಿದೆ. ಶಾಲಾ ಹಾಸ್ಟೆಲ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡ ಪರಿಣಾಮ 10 ವರ್ಷದ ವಿದ್ಯಾರ್ಥಿ ಬೆಂಕಿಯಲ್ಲೇ ಬೆಂದು ಮೃತಪಟ್ಟಿದ್ದಾನೆ. ತೆಲಂಗಾಣಾದ ಖಮ್ಮಮ್‌ನಲ್ಲಿ ಈ ಘಟನೆ ನಡೆದಿದೆ. ಬಾಲಕನಿಗೆ ಹಾಸ್ಟೆಲ್‌ನಿಂದ ಹೊರಬರಲು ಸಾಧ್ಯವಾಗದೆ ಮೃತಪಟ್ಟಿದ್ದಾನೆ. ಅಷ್ಟೇ ಅಲ್ಲದೆ ಹಾಸ್ಟೆಲ್‌…

  • ಸುದ್ದಿ

    ಅಧಿಕಾರಕ್ಕೆ ಬರುತ್ತಿದ್ದಂತೆ ಬಯಲಾಯ್ತು BSY ಸರ್ಕಾರದ ಬಹುಕೋಟಿ ಗುಡ್ ರಿಚ್ ಹಗರಣ…!!

    ಜಿಂದಾಲ್​ಗೆ ಭೂಮಿ ನೀಡೋದನ್ನು ವಿರೋಧಿಸಿ ಹೋರಾಟ ಮಾಡಿದ್ದ ಬಿಎಸ್ ಯಡಿಯೂರಪ್ಪ ಸಿಎಂ ಆದ ವಾರದಲ್ಲೇ ಅಮೆರಿಕ ಮೂಲದ ಕಂಪನಿಗೆ 250 ಕೋಟಿ ಮೌಲ್ಯದ ಭೂಮಿಯನ್ನು ರಾತ್ರೋರಾತ್ರಿ ತರಾತುರಿಯಲ್ಲಿ ನೀಡಿದ್ದಾರೆ. ಅಮೆರಿಕ ಮೂಲದ ಬಹುರಾಷ್ಟ್ರೀಯ ವೈಮಾನಿಕ ಕಂಪನಿ ಗುಡ್​ರಿಚ್​ಗೆ ದೇವನಹಳ್ಳಿಯ ಏರೋಸ್ಪೇಸ್ SEZ ಪಾರ್ಕ್​​​ನ 25 ಎಕರೆ 1 ಗುಂಟೆ ಭೂಮಿಯನ್ನು ಎಕರೆಗೆ 2.50 ಕೋಟಿ ರೂಪಾಯಿಯಂತೆ ನೀಡಿದ್ದಾರೆ. ತಜ್ಞರ ವರದಿ ತರಿಸಿಕೊಳ್ಳದೇ, HLCC ಮೀಟಿಂಗ್ ಮಾಡದೇ, ಅಧಿಕಾರಿಗಳು ವಿರೋಧದ ನಡುವೆಯೂ 5 ವರ್ಷದ ಹಿಂದೆ ಅರ್ಜಿ ಸಲ್ಲಿಸಿದವರಿಗೆ…

  • ಸುದ್ದಿ

    65 ವರ್ಷದ ವೃದ್ಧೆಯೊಬ್ಬರು ಕಳೆದ 19 ವರ್ಷಗಳಿಂದ ಸಾರ್ವಜನಿಕ ಶೌಚಾಲಯದಲ್ಲೇ ಜೀವನವನ್ನು ನಡೆಸುತ್ತಿದ್ದಾರೆ,..ಇದಕ್ಕೆ ಕಾರಣವೇನೆಂದು ತಿಳಿಯಿರಿ..?

    ಚೆನ್ನೈನ  65 ವರ್ಷದ ವೃದ್ಧೆಯೊಬ್ಬರು ಕಳೆದ 19 ವರ್ಷಗಳಿಂದ ಸಾರ್ವಜನಿಕ ಶೌಚಾಲಯದಲ್ಲೇ ಜೀವನ ನಡೆಸುತ್ತಿರುವ ಮನಕಲಕುವ ಘಟನೆ ತಮಿಳುನಾಡಿನ ಮಧುರೈನಲ್ಲಿ ನಡೆದಿದೆ. ವಾಸಿಸಲು ಮನೆ ಇಲ್ಲದ ಕಾರಣದಿಂದಾಗಿ ಕರುಪ್ಪಾಯಿ ಅವರು ಶೌಚಾಲಯದ ಕೋಣೆಯಲ್ಲೇ ವಾಸವಾಗಿದ್ದಾರೆ. ವೃದ್ಧೆ ಕರುಪ್ಪಾಯಿ ಸಾರ್ವಜನಿಕ ಶೌಚಾಲಯ ಸ್ವಚ್ಛಗೊಳಿಸಿ ಅದರಿಂದ ಬರುವ ಹಣದಿಂದಲೇ ಜೀವನ ನಡೆಸುತ್ತಿದ್ದಾರೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ವೃದ್ಧೆ, ಹಿರಿಯ ನಾಗರಿಕ ಪಿಂಚಣಿಗಾಗಿ ನಾನು ಅನೇಕ ಬಾರಿ ಅರ್ಜಿ ಸಲ್ಲಿಸಿದ್ದೇನೆ. ಅದು ಆಗದಿದ್ದಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಯನ್ನು ಭೇಟಿಯಾಗಿದ್ದೇನೆ….