ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇತ್ತೀಚಿಗೆ ಜಗತ್ತಿನಲ್ಲಿ ಗ್ಲೋಬಲ್ ವಾರ್ಮಿಂಗ್ ಎಂಬುದು ಹೆಚ್ಚುತ್ತಿದೆ.ಆದರೂ ಸಹ ಕೆಲವು ಕಡೆ ಈಗಲೂ ಸಹ ಜನರು ಮರಗಳನ್ನು ಕಡಿದು ಫ್ಯಾಕ್ಟರಿಗಳಿಗೆ ಕಳುಹಿಸುತ್ತಿದ್ದಾರೆ .ಹೀಗೆ ಮರವನ್ನು ಕತ್ತರಿಸುತ್ತಿದ್ದಾಗ ಅಲ್ಲಿ ಕಂಡ ದೃಶ್ಯವನ್ನು ನೋಡಿ ಜನರ ಕೈಯಲ್ಲಿ ನಂಬಲು ಅಸಾಧ್ಯವಾಗಿದೆ. ಇನ್ನು ಸ್ವಲ್ಪ ದಶಕಗಳ ಹಿಂದೆ ಹೋಗೋಣ ಬನ್ನಿ .. ಜಾರ್ಜಿಯಾ ಕ್ರಾಪ್ ನಲ್ಲಿ ಜನರು ಪ್ರತಿದಿನದಂತೆ ಮರಗಳನ್ನು ಕತ್ತರಿಸುವ ಕೆಲಸ ಮಾಡುತ್ತಿದ್ದರು.ದಿನನಿತ್ಯದಂತೆ ತಮ್ಮ ಕೆಲಸ ಕಾರ್ಯಗಳೆಲ್ಲವೂ ಸಾಮಾನ್ಯವಾಗಿ ನಡೆಯುತ್ತಿತ್ತು.ಮರಗಳನ್ನು ಕತ್ತರಿಸಿ ಸುರಕ್ಷಿತವಾಗಿ ಫ್ಯಾಕ್ಟರಿಗೆ ಕಳೆಸುವ ಕೆಲಸ ಅವರದ್ದು.ಹಾಗೇ ಒಂದು ದಿನ ಅವರು ದೊಡ್ಡದಾದ ಮರವನ್ನು ಕಡಿದರು. ಜಾರ್ಜಿಯ ಒಂದು ದೊಡ್ಡ ಫ್ಯಾಕ್ಟರಿಯಲ್ಲಿ ಹಾಳೆಯನ್ನು ರೆಡಿ ಮಾಡಲು ಈ ಮರವನ್ನು ಬಳಸುತ್ತಾರೆ.
ಇಲ್ಲಿ ಪ್ರತಿ ದಿನ ದೊಡ್ಡ ಪ್ರಮಾಣದಲ್ಲಿ ಕಟ್ಟಿಗೆಗಳನ್ನು ತರುತ್ತಾರೆ. .. ತಂದ ಕಟ್ಟಿಗೆಗಳಿಂದ ಹಾಳೆಗಳನ್ನು ಮಾಡಲಾಗುತ್ತದೆ .. ಹೀಗೆ 1980 ರಲ್ಲಿ ಅಲ್ಲಿಯ ಜನರು ಬಂದು ಮರವನ್ನು ಕಡಿಯುತ್ತಿದ್ದರು. ಹೀಗೆ ಕಡೆಯುತ್ತಿದ್ದಾಗ ಅಲ್ಲಿ ಒಂದು ದೃಶ್ಯ ಕಾಣುತ್ತದೆ. ಆ ದೃಶ್ಯ ಅಲ್ಲಿದ್ದ ಜನರೆಲ್ಲ ಬೆಚ್ಚಿ ಬೀಳಿಸುತ್ತದೆ… ಅಮೆರಿಕಾದಲ್ಲಿ ಬೆಳೆಯುವ ಚೆಸ್ಟಾ ನಟ್ ಮರವು ತುಂಬಾ ವೇಗವಾಗಿ ಬೆಳೆದು ದೊಡ್ಡದಾಗುತ್ತದೆ. ಅಲ್ಲಿನ ಕೆಲಸಗಾರರಿಗೆ ಈ ಮರವೇ ಒಂದು ದೊಡ್ಡ ನಿಧಿಯಂತೆ. ಹೀಗೆ ತಮ್ಮ ದಿನನಿತ್ಯದ ಕೆಲಸದಂತೆ ಒಂದು ದಿನ ಚೆಸ್ಟಾ ನೆಟ್ ಮರವನ್ನು ಕಡಿಯುತ್ತಿದ್ದ ಕೆಲಸಗಾರರು, ಪಕ್ಕದಲ್ಲಿದ್ದ ಡೊಗರಾದ ಎಂಬ ಮರವನ್ನು ಕೂಡ ಕಡಿದು ಬಿಟ್ಟರು.ಈ ಮರ ಕಾಗದವನ್ನು ತಯಾರು ಮಾಡಲು ಉಪಯೋಗವಾಗದೆ ಇದ್ದರೂ , ತಮ್ಮ ಅಡುಗೆಗಾಗಿ ಕಟ್ಟಿಗೆ ಸುಡಲು ಉಪಯೋಗವಾಗುತ್ತದೆ. ಹೀಗೆ ಮರವನ್ನು ತುಂಡರಿಸಲು ಹೋದಾಗ ಅಲ್ಲಿ ಅವರಿಗೆ ಒಂದು ಕಟ್ಟಿಗೆ ತುಂಡಿನಲ್ಲಿ ಕಂಡ ದೃಶ್ಯ ಅವರನ್ನು ಬೆಚ್ಚಿಬೀಳಿಸಿತ್ತು..
ಹೌದು ಅದು ತುಂಬಾ ಹಳೆಯ ಮರವಾಗಿದ್ದು , ಇವರು ಕತ್ತರಿಸುತ್ತಿದ್ದಂತೆ ಅಲ್ಲಿ ಒಂದು ನಾಯಿ ಕುಳಿತಿರುವ ದೃಶ್ಯ ಕಂಡು ಬಂದಿತು. .ಆ ನಾಯಿಯ ಹಲ್ಲುಗಳು ತುಂಬಾ ಹರಿತವಾಗಿದ್ದವು ಮತ್ತು ಅದರ ದೊಡ್ಡದಾದ ತಲೆ ಬುರುಡೆ ಯಾರನ್ನು ಬೇಕಾದರೂ ಹೆದರಿಸುವಂತಿತ್ತು. . ನಾಯಿ ಆ ಮರದ ಒಳಗೆ ಹೇಗೆ ಹೋಯಿತು ಎಂಬುದರ ಬಗ್ಗೆ ಗೊಂದಲಗಳು ಹುಟ್ಟಿಕೊಂಡವು .ಆ ನಾಯಿ ಅಷ್ಟು ವಿಚಿತ್ರವಾಗಿರುವುದನ್ನು ನೋಡಿ ಬಹಳ ಹೆದರಿದರು.
ಕೆಲಸಗಾರರು ಇದನ್ನು ತೆಗೆದುಕೊಂಡು ಒಂದು ಮ್ಯೂಸಿಯಂಗೆ ಬಂದರೂ ಯಾಕೆಂದರೆ ಇದರ ಬಗ್ಗೆ ಅವರಿಗೆ ಚೆನ್ನಾಗಿ ತಿಳಿದಿರುತ್ತದೆ ಅಂತ ಅವರಿಗೆ ಗೊತ್ತಿತ್ತು..
ಜನರು ಮ್ಯೂಸಿಯಂ ಗೆ ಇದನ್ನು ತೆಗೆದುಕೊಂಡು ಹೋಗುತ್ತಿದ್ದಂತೆ ಮ್ಯೂಸಿಯಂನಲ್ಲಿ ಅಲ್ಲಿದ್ದವರೆಲ್ಲಾ ಒಂದು ಕ್ಷಣ ತಬ್ಬಿಬ್ಬಾಗಿ ಬಿಟ್ಟರು. ನಂತರ ಮ್ಯೂಸಿಯಂನ ಕೆಲವು ಎಕ್ಸ್ ಪರ್ಟ್ಸ್ ಗಳು ಈ ನಾಯಿಯ ಬಗ್ಗೆ ತಿಳಿದುಕೊಳ್ಳಲು ತುಂಬಾನೇ ಸ್ಟಡಿ ಮಾಡುತ್ತಾರೆ.ನಾಯಿ ಪ್ರಕೃತಿಯ ನಡುವೆ ಹೇಗೆ ಸಿಕ್ಕಿಕೊಂಡಿತು ಎಂಬ ಗೊಂದಲ ತಲೆಯಲ್ಲಿ ಕುಳಿತು ಬಿಡುತ್ತದೆ.ಬಹಳ ದಿನಗಳ ನಂತರ ಚೆನ್ನಾಗಿ ಅಧ್ಯಯನ ಮಾಡಿದ ಒಬ್ಬ ಮಹಿಳೆ ನಾಯಿಯ ಬಗ್ಗೆ ತಿಳಿಸಲು ಮುಂದಾಗುತ್ತಾರೆ … ಅದು ಯಾಕೆ ಈ ನಾಯಿ ಮರದಲ್ಲಿ ಮತ್ತು ಯಾಕೆ ಅದು ವಾಪಾಸ್ ಹೋಗಲಿಲ್ಲ… ಅದು ಮರಣ ಹೊಂದಿದ್ದರು ಯಾಕೆ ಅದರ ಶರೀರಗಳು ಇನ್ನೂ ಚೆನ್ನಾಗಿಯೇ ಇದೆ? ಈ ನಾಯಿ ಮರದ ಒಳಗಡೆ ಹೇಗೆ ಹೋಯಿತು ? ಈ ಎಲ್ಲ ಪ್ರಶ್ನೆಗಳಿಗೂ ಆ ಮಹಿಳೆಯ ಹತ್ತಿರ ಉತ್ತರ ಸಿಕ್ಕಿ ಬಿಟ್ಟಿತು. ..
ಈ ನಾಯಿಯ ದೇಹವು ಸುರಕ್ಷಿತವಾಗಿರಲು ಇದರ ಹಿಂದೆ ಮರದ ಕೈವಾಡವಿದೆ.. ಯಾಕೆಂದರೆ ಈ ಮರವೂ ಸ್ವಲ್ಪ ಪ್ರಮಾಣದ ತೇವಾಂಶವನ್ನು ನಾಯಿಯ ದೇಹಕ್ಕೆ ನೀಡುತ್ತಿತ್ತು ಮತ್ತು ಡೊಗರಾದ ಮರವು ಬಂದು ವೆಂಟಿಲೇಷನ್ ಕ್ರಿಯೆ ಮಾಡಿದ್ದರಿಂದ ಶುದ್ಧ ಗಾಳಿಯೂ ಒಳಗೆ ಹೋಗುತ್ತಿತ್ತು. ಆದ್ದರಿಂದ ನಾಯಿ ಪ್ರಾಣ ಹೋಗಿದ್ದರೂ ದೇಹ ಮಾತ್ರ ಸುರಕ್ಷಿತವಾಗಿದೆ ” ವಿಜ್ಞಾನಿಗಳು ಹೇಳುವ ಪ್ರಕಾರ ಇದೊಂದು ಬೇಟೆಯ ನಾಯಿ.. ಇದರ ವಯಸ್ಸು ಆ ಸಮಯದಲ್ಲಿ ನಾಲ್ಕು ಇರಬಹುದು ಮತ್ತು ಆ ಸಮಯದಲ್ಲಿ ನಾಯಿ ಬೇಟೆಯನ್ನು ಹಿಂಬಾಲಿಸುತ್ತಾ ಮರದ ಮೇಲೆ ಏರಿರಬಹುದು ಆಗ ಮರದ ಎತ್ತರ ಹದಿನೆಂಟು ಪೀಟ್ ಇರಬಹುದು.. ಡೊಗ ಮರವಾದ ಕಾರಣ ಅದರಲ್ಲಿ ಇದು ಸಿಲುಕಿದೆ ಮತ್ತು ಹಸಿವಿನ ಕಾರಣ ನರಳಿ ನರಳಿ ಇದು ಮರಣ ಹೊಂದಿದೆ.. ಎಂದು ತಿಳಿಸಿದ್ದಾರೆ. ಈಗಲೂ ಈ ನಾಯಿ ಆ ಮರದ ಒಳಗಡೆಯೇ ಇದೆ ..ಅದನ್ನು ಮ್ಯೂಸಿಯಂನಲ್ಲಿ ಇಟ್ಟಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಗ್ರಾಮೀಣ ಜನರಿಗಾಗಿ ಗ್ರಾಮ ಪಂಚಾಯತಿ ಕೇಂದ್ರದಲ್ಲಿ ಪಹಣಿ, ಜಾತಿ ಪ್ರಮಾಣ ಪತ್ರ, ಬೆಳೆ ದೃಢೀಕರಣ ಸೇರಿದಂತೆ ನಾನಾ ಇಲಾಖೆಗಳ ಸುಮಾರು 100 ಕ್ಕಿಂತ ಹೆಚ್ಚು ಸೇವೆಗಳು ‘ಪಂಚಾಯತಿ-100 ಬಾಪೂಜಿ ಸೇವಾ ಕೇಂದ್ರ’ಹೆಸರಿನಲ್ಲಿ ಸ್ಥಳೀಯ ಗ್ರಾಮ ಪಂಚಾಯತಿ ಕೇಂದ್ರಗಳಲ್ಲೇ ಸಿಗಲಿವೆ.
ಪ್ರತಿಯೊಬ್ಬರೂ ಒಂದಿಷ್ಟು ಕನಸುಗಳನ್ನು ಕಾಣ್ತಾರೆ. ಕನಸನ್ನು ನನಸು ಮಾಡಲು ಸಾಕಷ್ಟು ಪ್ರಯತ್ನಗಳನ್ನು ನಡೆಸ್ತಾರೆ. ಕಂಡ ಕನಸೆಲ್ಲ ಈಡೇರಲು ಸಾಧ್ಯವಿಲ್ಲ. ಅದಕ್ಕೆ ಅಗತ್ಯವಿರುವ ಹಣ ನಮ್ಮ ಬಳಿಯಿರುವುದಿಲ್ಲ. ಜ್ಯೋತಿಷ್ಯ ಶಾಸ್ತ್ರದಲ್ಲಿ ಆರ್ಥಿಕ ವೃದ್ಧಿ ಮಾಡಿಕೊಂಡು ಕನಸುಗಳನ್ನು ಈಡೇರಿಸಿಕೊಳ್ಳುವುದು ಹೇಗೆ ಎಂಬುದನ್ನು ಹೇಳಲಾಗಿದೆ. ಶಾಸ್ತ್ರದ ಪ್ರಕಾರ, ಒಂದು ಅಶ್ವತ್ಥ ಎಲೆಯನ್ನು ತೆಗೆದುಕೊಂಡು ಅದ್ರ ಮೇಲೆ ‘ಓಂ’ ಎಂದು ಬರೆಯಿರಿ. ಎಲೆಗೆ ಮೊದಲು ದೇಸಿ ತುಪ್ಪ ಹಾಗೂ ಅರಿಶಿನ ಹಾಕಿ. ಅದ್ರ ಮೇಲೆ ‘ಓಂ’ ಎಂದು ಬರೆಯಬೇಕು. ಇದನ್ನು ಹಣವಿಡುವ ಕಪಾಟಿನಲ್ಲಿಟ್ಟು,…
ಚುನಾವಣಾ ಪ್ರಚಾರದ ಅಬ್ಬರ ಜೋರಾಗಿದೆ. ಕೆಲ ನಾಯಕರು ಪಕ್ಷದ ಪರ ಭಾಷಣ ಮಾಡುವ ವೇಳೆ ನಾಲಿಗೆ ಹರಿಬಿಡ್ತಿದ್ದಾರೆ. ಇದೀಗ ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಬಂದರೆ ಎತ್ತಿ ದವಡೆಗೆ ಹೊಡೆಯಿರಿ ಅಂತಾ ಜೆಡಿಎಸ್ ಶಾಸಕ ಶಿವಲಿಂಗೇಗೌಡ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಬಂದರೆ ಜನರಿಗೆ ಹಾಗೂ ರೈತರಿಗೆ ಕಳೆದ ಚುನಾವಣೆ ವೇಳೆ ಕೊಟ್ಟ ಭರವಸೆ ಏನಾಯ್ತು ಅಂತಾ ಪ್ರಶ್ನಿಸಿ, ಎಲ್ಲರೂ ದವಡೆಗೆ ಹೊಡೆಯಿರಿ ಅಂತಾ ಭಾಷಣ…
ಮನುಧ್ಯನಿಗೆ ಆರೋಗ್ಯವೇ ಮಹಾ ಭಾಗ್ಯ ಎಂದು ಹೇಳಲಾಗುತ್ತೆ. ಆದ್ರೆ ಅಂತಹ ಆರೋಗ್ಯದ ಬಗ್ಗೆ ನಾವು ನಿರ್ಲಕ್ಷ್ಯ ಮಾಡಲೇಬಾರದು.ಅದರಲ್ಲೂ ಕೆಲವೊಂದು ಕಾಯಿಲೆಗಳ ಬಗ್ಗೆ ಎಚ್ಚರಿಕೆ ಇರಲೇಬೇಕು.ಹೃದಯಾಘಾತದಂತಹ ಅಪಾಯಕಾರಿ ರೋಗಗಳ ಬಗ್ಗೆ ಸದಾ ಎಚ್ಚರಕೆ ಇಂದ ಇರಲೇ ಬೇಕು. ಆದರೆ ಅನೇಕರಿಗೆ ಯಾವುದೇ ಮನುಷ್ಯನಿಗೆ ಹಾರ್ಟ್ ಅಟ್ಯಾಕ್ ಆದ ಕೂಡಲೇ ಪ್ರಥಮ ಚಿಕಿತ್ಸೆಯಾಗಿ ಏನು ಮಾಡಬೇಕು ಎಂದು ಗೊತ್ತಿರುವುದಿಲ್ಲ. ಗೊತ್ತಿದ್ದರೂ ಗಾಬರಿಯಿಂದ ಮಾಡಲು ಹೋಗುವುದಿಲ್ಲ.ಆದರೆ ಹೃದಯಾಘಾತವಾದ ಐದು ನಿಮಿಷದೊಳಗೆ ಈ ಕೆಲಸ ಮಾಡಿದ್ರೆ ಮನುಷ್ಯ ಬದುಕುವ ಸಾಧ್ಯತೆ ಹೆಚ್ಚಿರುತ್ತದೆ. *ಹಾರ್ಟ್…
ಮೈಸೂರಿನಲ್ಲಿ ನಿವೇದಿತಾ ಗೌಡ, ಚಂದನ್ ಶೆಟ್ಟಿ ನಿಶ್ವಿತಾರ್ಥ ನಡೆಯುತ್ತಿದ್ದು, ಗ್ರೀನ್ ಸ್ಯಾರಿ ತೊಟ್ಟು ಹೋಟೆಲ್ ಗೆ ಬಂದ ಬೇಬಿ ಡಾಲ್. ಹೋಟೆಲ್ಗೆ ಎಂಟ್ರಿಯಾಗೊ ಮುನ್ನ ಆವರಣದಲ್ಲಿಯೇ ಫೋಟೋ ಶೂಟ್ ಮಾಡಿಸಿದ್ದಾರೆ. ಇನ್ನೂ ಕೆಲವೇ ನಿಮಿಷಗಳಲ್ಲಿ ಚೆಂದನ್ ಶೆಟ್ಟಿ ಹೋಟೆಲ್ ಗೆ ಆಗಮಿಸಲಿದ್ದಾರೆ. ಈಗಾಗಲೇ ಹೋಟೆಲ್ ಗೆ ಚಂದನ್ ಶೆಟ್ಟಿ ಕುಟುಂಬ ಹಾಗು ನಿವೇದಿತಾ ಕುಟುಂಬಸ್ಥರು ಮತ್ತು ಸಂಬಂಧಿಕರು, ಸ್ನೇಹಿತರು ಆಗಮಿಸಿದ್ದಾರೆ. ಸದ್ಯ ಕಲರ್ ಫುಲ್ ಫ್ಲವರ್ ಮೂಲಕ ಎಂಗೆಜ್ಮೆಂಟ್ ಹಾಲ್ ಡೆಕೋರೆಟ್ ಮಾಡಲಾಗಿದೆ. ಮಧ್ಯಾಹ್ನ 12.30ಕ್ಕೆ ಪರಸ್ಪರ…
ನಮ್ಮ ಜೀವನದ ಪ್ರಕ್ರಿಯೆಯಲ್ಲಿ ಪ್ರತಿಯೊಬ್ಬ ಮನುಷ್ಯನಿಗೂ ನಿದ್ರೆ ಅತ್ಯಾವಶ್ಯಕವಾಗಿದ್ದು, ನಮ್ಮ ಜೀವನದ ಮೂರನೇ ಒಂದು ಭಾಗವನ್ನು ನಾವು ನಿದ್ರೆಯಲ್ಲೇ ಕಳೆಯುತ್ತೇವೆ. ಆದರೆ ಬದಲಾದ ಜೀವನ ಶೈಲಿಯಿಂದಾಗಿ ಇಂದು ನಿದ್ದೆಗೆಡುವುದು ಸಾಮಾನ್ಯ ಎಂಬಂತಾಗಿ ಹೋಗಿದ್ದು, ಇದರಿಂದಾಗಿ ಭವಿಷ್ಯದಲ್ಲಿ ಸಾಕಷ್ಟು ಆರೋಗ್ಯಕರ ದುಷ್ಪರಿಣಾಮಗಳು ಸಂಭವಿಸುತ್ತವೆ