ಸುದ್ದಿ

ಮರ ಕತ್ತರಿಸುವಾಗ ಆ ತುಂಡಿನಲ್ಲಿ ಸಿಕ್ಕಿದೇನು? ನೋಡಿ.

82

ಇತ್ತೀಚಿಗೆ ಜಗತ್ತಿನಲ್ಲಿ ಗ್ಲೋಬಲ್ ವಾರ್ಮಿಂಗ್ ಎಂಬುದು ಹೆಚ್ಚುತ್ತಿದೆ.ಆದರೂ ಸಹ ಕೆಲವು ಕಡೆ ಈಗಲೂ ಸಹ ಜನರು ಮರಗಳನ್ನು ಕಡಿದು ಫ್ಯಾಕ್ಟರಿಗಳಿಗೆ ಕಳುಹಿಸುತ್ತಿದ್ದಾರೆ .ಹೀಗೆ ಮರವನ್ನು ಕತ್ತರಿಸುತ್ತಿದ್ದಾಗ ಅಲ್ಲಿ ಕಂಡ ದೃಶ್ಯವನ್ನು ನೋಡಿ ಜನರ ಕೈಯಲ್ಲಿ ನಂಬಲು ಅಸಾಧ್ಯವಾಗಿದೆ. ಇನ್ನು ಸ್ವಲ್ಪ ದಶಕಗಳ ಹಿಂದೆ ಹೋಗೋಣ ಬನ್ನಿ .. ಜಾರ್ಜಿಯಾ ಕ್ರಾಪ್ ನಲ್ಲಿ ಜನರು ಪ್ರತಿದಿನದಂತೆ ಮರಗಳನ್ನು ಕತ್ತರಿಸುವ ಕೆಲಸ ಮಾಡುತ್ತಿದ್ದರು.ದಿನನಿತ್ಯದಂತೆ ತಮ್ಮ ಕೆಲಸ ಕಾರ್ಯಗಳೆಲ್ಲವೂ ಸಾಮಾನ್ಯವಾಗಿ ನಡೆಯುತ್ತಿತ್ತು.ಮರಗಳನ್ನು ಕತ್ತರಿಸಿ ಸುರಕ್ಷಿತವಾಗಿ ಫ್ಯಾಕ್ಟರಿಗೆ ಕಳೆಸುವ ಕೆಲಸ ಅವರದ್ದು.ಹಾಗೇ ಒಂದು ದಿನ ಅವರು ದೊಡ್ಡದಾದ ಮರವನ್ನು ಕಡಿದರು. ಜಾರ್ಜಿಯ ಒಂದು ದೊಡ್ಡ ಫ್ಯಾಕ್ಟರಿಯಲ್ಲಿ ಹಾಳೆಯನ್ನು ರೆಡಿ ಮಾಡಲು ಈ ಮರವನ್ನು ಬಳಸುತ್ತಾರೆ.

ಇಲ್ಲಿ ಪ್ರತಿ ದಿನ ದೊಡ್ಡ ಪ್ರಮಾಣದಲ್ಲಿ ಕಟ್ಟಿಗೆಗಳನ್ನು ತರುತ್ತಾರೆ. .. ತಂದ ಕಟ್ಟಿಗೆಗಳಿಂದ ಹಾಳೆಗಳನ್ನು ಮಾಡಲಾಗುತ್ತದೆ .. ಹೀಗೆ 1980 ರಲ್ಲಿ ಅಲ್ಲಿಯ ಜನರು ಬಂದು ಮರವನ್ನು ಕಡಿಯುತ್ತಿದ್ದರು. ಹೀಗೆ ಕಡೆಯುತ್ತಿದ್ದಾಗ ಅಲ್ಲಿ ಒಂದು ದೃಶ್ಯ ಕಾಣುತ್ತದೆ. ಆ ದೃಶ್ಯ ಅಲ್ಲಿದ್ದ ಜನರೆಲ್ಲ ಬೆಚ್ಚಿ ಬೀಳಿಸುತ್ತದೆ… ಅಮೆರಿಕಾದಲ್ಲಿ ಬೆಳೆಯುವ ಚೆಸ್ಟಾ ನಟ್ ಮರವು ತುಂಬಾ ವೇಗವಾಗಿ ಬೆಳೆದು ದೊಡ್ಡದಾಗುತ್ತದೆ. ಅಲ್ಲಿನ ಕೆಲಸಗಾರರಿಗೆ ಈ ಮರವೇ ಒಂದು ದೊಡ್ಡ ನಿಧಿಯಂತೆ. ಹೀಗೆ ತಮ್ಮ ದಿನನಿತ್ಯದ ಕೆಲಸದಂತೆ ಒಂದು ದಿನ ಚೆಸ್ಟಾ ನೆಟ್ ಮರವನ್ನು ಕಡಿಯುತ್ತಿದ್ದ ಕೆಲಸಗಾರರು, ಪಕ್ಕದಲ್ಲಿದ್ದ ಡೊಗರಾದ ಎಂಬ ಮರವನ್ನು ಕೂಡ ಕಡಿದು ಬಿಟ್ಟರು.ಈ ಮರ ಕಾಗದವನ್ನು ತಯಾರು ಮಾಡಲು ಉಪಯೋಗವಾಗದೆ ಇದ್ದರೂ , ತಮ್ಮ ಅಡುಗೆಗಾಗಿ ಕಟ್ಟಿಗೆ ಸುಡಲು ಉಪಯೋಗವಾಗುತ್ತದೆ. ಹೀಗೆ ಮರವನ್ನು ತುಂಡರಿಸಲು ಹೋದಾಗ ಅಲ್ಲಿ ಅವರಿಗೆ ಒಂದು ಕಟ್ಟಿಗೆ ತುಂಡಿನಲ್ಲಿ ಕಂಡ ದೃಶ್ಯ ಅವರನ್ನು ಬೆಚ್ಚಿಬೀಳಿಸಿತ್ತು..

ಹೌದು ಅದು ತುಂಬಾ ಹಳೆಯ ಮರವಾಗಿದ್ದು , ಇವರು ಕತ್ತರಿಸುತ್ತಿದ್ದಂತೆ ಅಲ್ಲಿ ಒಂದು ನಾಯಿ ಕುಳಿತಿರುವ ದೃಶ್ಯ ಕಂಡು ಬಂದಿತು. .ಆ ನಾಯಿಯ ಹಲ್ಲುಗಳು ತುಂಬಾ ಹರಿತವಾಗಿದ್ದವು ಮತ್ತು ಅದರ ದೊಡ್ಡದಾದ ತಲೆ ಬುರುಡೆ ಯಾರನ್ನು ಬೇಕಾದರೂ ಹೆದರಿಸುವಂತಿತ್ತು. . ನಾಯಿ ಆ ಮರದ ಒಳಗೆ ಹೇಗೆ ಹೋಯಿತು ಎಂಬುದರ ಬಗ್ಗೆ ಗೊಂದಲಗಳು ಹುಟ್ಟಿಕೊಂಡವು .ಆ ನಾಯಿ ಅಷ್ಟು ವಿಚಿತ್ರವಾಗಿರುವುದನ್ನು ನೋಡಿ ಬಹಳ ಹೆದರಿದರು.
ಕೆಲಸಗಾರರು ಇದನ್ನು ತೆಗೆದುಕೊಂಡು ಒಂದು ಮ್ಯೂಸಿಯಂಗೆ ಬಂದರೂ ಯಾಕೆಂದರೆ ಇದರ ಬಗ್ಗೆ ಅವರಿಗೆ ಚೆನ್ನಾಗಿ ತಿಳಿದಿರುತ್ತದೆ ಅಂತ ಅವರಿಗೆ ಗೊತ್ತಿತ್ತು..

ಜನರು ಮ್ಯೂಸಿಯಂ ಗೆ ಇದನ್ನು ತೆಗೆದುಕೊಂಡು ಹೋಗುತ್ತಿದ್ದಂತೆ ಮ್ಯೂಸಿಯಂನಲ್ಲಿ ಅಲ್ಲಿದ್ದವರೆಲ್ಲಾ ಒಂದು ಕ್ಷಣ ತಬ್ಬಿಬ್ಬಾಗಿ ಬಿಟ್ಟರು. ನಂತರ ಮ್ಯೂಸಿಯಂನ ಕೆಲವು ಎಕ್ಸ್ ಪರ್ಟ್ಸ್ ಗಳು ಈ ನಾಯಿಯ ಬಗ್ಗೆ ತಿಳಿದುಕೊಳ್ಳಲು ತುಂಬಾನೇ ಸ್ಟಡಿ ಮಾಡುತ್ತಾರೆ.ನಾಯಿ ಪ್ರಕೃತಿಯ ನಡುವೆ ಹೇಗೆ ಸಿಕ್ಕಿಕೊಂಡಿತು ಎಂಬ ಗೊಂದಲ ತಲೆಯಲ್ಲಿ ಕುಳಿತು ಬಿಡುತ್ತದೆ.ಬಹಳ ದಿನಗಳ ನಂತರ ಚೆನ್ನಾಗಿ ಅಧ್ಯಯನ ಮಾಡಿದ ಒಬ್ಬ ಮಹಿಳೆ ನಾಯಿಯ ಬಗ್ಗೆ ತಿಳಿಸಲು ಮುಂದಾಗುತ್ತಾರೆ …  ಅದು ಯಾಕೆ ಈ ನಾಯಿ ಮರದಲ್ಲಿ ಮತ್ತು ಯಾಕೆ ಅದು ವಾಪಾಸ್ ಹೋಗಲಿಲ್ಲ… ಅದು ಮರಣ ಹೊಂದಿದ್ದರು ಯಾಕೆ ಅದರ ಶರೀರಗಳು ಇನ್ನೂ ಚೆನ್ನಾಗಿಯೇ ಇದೆ? ಈ ನಾಯಿ ಮರದ ಒಳಗಡೆ ಹೇಗೆ ಹೋಯಿತು ? ಈ ಎಲ್ಲ ಪ್ರಶ್ನೆಗಳಿಗೂ ಆ ಮಹಿಳೆಯ ಹತ್ತಿರ ಉತ್ತರ ಸಿಕ್ಕಿ ಬಿಟ್ಟಿತು. ..

ಈ ನಾಯಿಯ ದೇಹವು ಸುರಕ್ಷಿತವಾಗಿರಲು ಇದರ ಹಿಂದೆ ಮರದ ಕೈವಾಡವಿದೆ.. ಯಾಕೆಂದರೆ ಈ ಮರವೂ ಸ್ವಲ್ಪ ಪ್ರಮಾಣದ ತೇವಾಂಶವನ್ನು ನಾಯಿಯ ದೇಹಕ್ಕೆ ನೀಡುತ್ತಿತ್ತು ಮತ್ತು ಡೊಗರಾದ ಮರವು ಬಂದು ವೆಂಟಿಲೇಷನ್ ಕ್ರಿಯೆ ಮಾಡಿದ್ದರಿಂದ ಶುದ್ಧ ಗಾಳಿಯೂ ಒಳಗೆ ಹೋಗುತ್ತಿತ್ತು. ಆದ್ದರಿಂದ ನಾಯಿ ಪ್ರಾಣ ಹೋಗಿದ್ದರೂ ದೇಹ ಮಾತ್ರ ಸುರಕ್ಷಿತವಾಗಿದೆ ” ವಿಜ್ಞಾನಿಗಳು ಹೇಳುವ ಪ್ರಕಾರ ಇದೊಂದು ಬೇಟೆಯ ನಾಯಿ.. ಇದರ ವಯಸ್ಸು ಆ ಸಮಯದಲ್ಲಿ ನಾಲ್ಕು ಇರಬಹುದು ಮತ್ತು ಆ ಸಮಯದಲ್ಲಿ ನಾಯಿ ಬೇಟೆಯನ್ನು ಹಿಂಬಾಲಿಸುತ್ತಾ ಮರದ ಮೇಲೆ ಏರಿರಬಹುದು ಆಗ ಮರದ ಎತ್ತರ ಹದಿನೆಂಟು ಪೀಟ್ ಇರಬಹುದು.. ಡೊಗ ಮರವಾದ ಕಾರಣ ಅದರಲ್ಲಿ ಇದು ಸಿಲುಕಿದೆ ಮತ್ತು ಹಸಿವಿನ ಕಾರಣ ನರಳಿ ನರಳಿ ಇದು ಮರಣ ಹೊಂದಿದೆ.. ಎಂದು ತಿಳಿಸಿದ್ದಾರೆ. ಈಗಲೂ ಈ ನಾಯಿ ಆ ಮರದ ಒಳಗಡೆಯೇ ಇದೆ ..ಅದನ್ನು ಮ್ಯೂಸಿಯಂನಲ್ಲಿ ಇಟ್ಟಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಕರ್ನಾಟಕ

    ರಾಜ್ಯ ಸರ್ಕಾರಕ್ಕೆ ಬಿಗ್ ಶಾಕ್ ನೀಡಿದ ಕರ್ನಾಟಕ ಸಾರಿಗೆ..!ತಿಳಿಯಲು ಈ ಲೇಖನ ಓದಿ..

    ಮಹದಾಯಿ ವಿವಾದ ಬಗೆ ಹರಿಸಲು ಜನವರಿ 25ರಂದು ಕನ್ನಡ ಪರ ಸಂಘಟನೆಗಳು ಕರ್ನಾಟಕ ಬಂದ್ ನಡೆಸಲು ಕರೆ ನೀಡಿದರೆ. ಈ ನಡುವೆ ಜ.30 ರಂದು ಸಾರಿಗೆ ಬಂದ್ ಆಗುವ ಸಾಧ್ಯತೆಯಿದೆ ಎನ್ನಲಾಗಿದೆ.

  • ಸುದ್ದಿ

    ಪಿಂಚಣಿಗಾಗಿ ರೈಲ್ವೆ ಸಿಬ್ಬಂದಿ ಮಗ ಲಿಂಗ ಬದಲಿಸಿಕೊಂಡ…!

    ರೈಲ್ವೆ ಇಲಾಖೆ ಕೇಂದ್ರ ಸರ್ಕಾರಕ್ಕೊಂದು ಪತ್ರ ಬರೆದಿದೆ. ರೈಲ್ವೆ ಇಲಾಖೆಯಲ್ಲಿ ಕುಟುಂಬ ಪಿಂಚಣಿ ವ್ಯವಸ್ಥೆಯಿದೆ. ಅದಕ್ಕೆ ಕೆಲವೊಂದು ನಿಯಮಗಳಿವೆ. ಆದ್ರೆ ಒಂದು ವರ್ಷದ ಹಿಂದೆ ರೈಲ್ವೆ ಸಿಬ್ಬಂದಿ ಪುತ್ರ ಈಗ ಪುತ್ರಿಯಾಗಿರುವ ವ್ಯಕ್ತಿ ಕುಟುಂಬ ಪಿಂಚಣಿಗಾಗಿ ಪತ್ರ ಬರೆದಿದ್ದಾನೆ. ಇದೇ ವಿಚಾರ ಸದ್ಯ ಕೇಂದ್ರದ ಮೆಟ್ಟಿಲೇರಿದೆ. 2017ರಲ್ಲಿ ರೈಲ್ವೆ ಸಿಬ್ಬಂದಿಯೊಬ್ಬರು ಮೃತಪಟ್ಟಿದ್ದಾರೆ. ಅವ್ರ 32 ವರ್ಷದ ಮಗ ಪಿಂಚಣಿಗಾಗಿ ಅರ್ಜಿ ಸಲ್ಲಿಸಿದ್ದಾರೆ. ವಾಸ್ತವವಾಗಿ ಸಿಬ್ಬಂದಿ ಹಣವನ್ನೇ ಕುಟುಂಬ ಆಶ್ರಯಿಸಿಕೊಂಡಿದ್ದರೆ ಮಾತ್ರ ಪಿಂಚಣಿ ನೀಡಲಾಗುತ್ತದೆ. 25 ವರ್ಷದೊಳಗಿನ ಮದುವೆಯಾಗದ…

  • ರಾಜಕೀಯ

    ಪ್ರಧಾನಿ ನರೇಂದ್ರ ಮೋದಿಯನ್ನು ಹೊಗಳಿದ್ದೇಕೆ ಗೊತ್ತಾ ಕಾಂಗ್ರೆಸ್ ಪಕ್ಷದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್..?

    ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯ ವೈಖರಿಯನ್ನು ಜಿಲ್ಲೆಯಲ್ಲಿ ನಡೆದ ಕಾರ್ಯಕ್ರಮ ಒಂದರಲ್ಲಿ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಹೊಗಳಿದ್ದಾರೆ. ಜಿಲ್ಲೆಯ ಬೈಲಹೊಂಗಲ ಪಟ್ಟಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೈ ಶಾಸಕಿ ಮೋದಿ ಅವರ ಕೆಲಸಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ವೇದಿಕೆ ಮೇಲೆ ಮಾತನಾಡುತ್ತ ಬಹಳ ಜನ ರಾಜಕಾರಣಿಗಳನ್ನ ಕಳ್ಳರು, ಸುಳ್ಳರು, ಮೋಸಗಾರರು ಎಂದು ಕರೆಯುತ್ತಾರೆ. ಆದ್ರೆ ಎಲ್ಲಾ ರಾಜಕಾರಣಿಗಳು ಆ ಪಟ್ಟಿಗೆ ಸೇರುವುದಿಲ್ಲ. ಕೆಲವು ರಾಜಕಾರಣಿಗಳ ನಡೆಯನ್ನು, ಕೆಲಸವನ್ನು ಸುಳ್ಳು ಎಂದು ಹೇಳಲು ಸಾಧ್ಯವಿಲ್ಲ. ಯಾಕೆಂದರೆ ಪ್ರಧಾನಿ ನರೇಂದ್ರ…

  • God

    ಧರ್ಮಸ್ಥಳ ಮಂಜುನಾಥನನ್ನು ನೆನೆಯುತ್ತಾ ನಿಮ್ಮ ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿರಿ

    ಮೇಷ ರಾಶಿ ಭವಿಷ್ಯ (Monday, November 22, 2021) ಮೇಷರಾಶಿಯಲ್ಲಿ ಹುಟ್ಟಿದವರಲ್ಲಿ ನಿಮ್ಮ ಅಸೂಯೆ ವರ್ತನೆ ನಿಮ್ಮನ್ನು ದುಃಖಿಗಳಾಗಿಯೂ ಮತ್ತು ಖಿನ್ನರಾಗಿಯೂ ಮಾಡಬಹುದು. ಆದರೆ ಇದು ಒಂದು ಸ್ವಯಂಕೃತ ಗಾಯವಾಗಿರುವುದರಿಂದ ಇದರ ಬಗ್ಗೆ ಪ್ರಲಾಪಿಸುವ ಅಗತ್ಯವಿಲ್ಲ. ಇತರರ ಸಂತೋಷ ಮತ್ತು ಅತೃಪ್ತಿಯನ್ನು ಹಂಚಿಕೊಳ್ಳುವ ಮೂಲಕ ಇದನ್ನು ತೊಡೆದುಹಾಕಲು ಪಣತೊಡಿ. ಹೆಚ್ಚುವರಿ ಹಣವನ್ನು ರಿಯಲ್ ಎಸ್ಟೇಟ್‌ನಲ್ಲಿ ಹೂಡಿಕೆ ಮಾಡಬೇಕು. ನೀವು ಕುಟುಂಬದ ಸದಸ್ಯರ ಜೊತೆ ಸ್ವಲ್ಪ ತೊಂದರೆ ಹೊಂದಿದ್ದರೂ ಇದು ನಿಮ್ಮ ಮನಶ್ಶಾಂತಿಯನ್ನು ಹಾಳು ಮಾಡಲು ಅವಕಾಶ ನೀಡಬೇಡಿ….

  • ಸುದ್ದಿ

    ಬಿಗ್ ಶಾಕಿಂಗ್..ಹಿರಿಯ ನಟ ರಂಗಕರ್ಮಿ ಮಾಸ್ಟರ್ ಹಿರಣ್ಣಯ್ಯ ಇನ್ನಿಲ್ಲ..ಏನಾಗಿತ್ತು..?

    ಅಭಿನಯ ಚತುರ ಮಾಸ್ಟರ್ ಹಿರಣ್ಣಯ್ಯ ಕೊನೆಯುಸಿರೆಳೆದಿದ್ದಾರೆ. ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಖ್ಯಾತ ರಂಗಭೂರ್ಮಿ ಕಲಾವಿದ ಹಿರಣ್ಣಯ್ಯ ಇಹಲೋಕ ತ್ಯಜಿಸಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಮೈಸೂರು ಮೂಲದ 84 ವರ್ಷದ ಮಾಸ್ಟರ್ ಹಿರಣ್ಣಯ್ಯ ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಗುರುವಾರ ಬೆಳಗ್ಗೆ 8:30ರ ವೇಳೆ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಲಂಚಾವತರ ಮೂಲಕ ಮನೆಮಾತಾಗಿದ್ದ ಹಿರಣಯ್ಯ ಅನಾರೋಗ್ಯದಿಂದಾಗಿ ತೆರೆಯ ಹಿಂದೆ ಸರಿದಿದ್ದರು. ಫೆಬ್ರವರಿ 15, 1934ರಂದು ಮೈಸೂರಿನಲ್ಲಿ ಮಾಸ್ಟರ್ ಹಿರಣಯ್ಯ ಜನಿಸಿದ್ದರು. ಅವರ ಮೂಲ ಹೆಸರು ನರಸಿಂಹಮೂರ್ತಿ….

  • ಸುದ್ದಿ

    ಪ್ರಸಿದ್ದ ಆಭರಣ ಶೋರೂಂಗಳ ಮೇಲೆ ಐಟಿ ದಾಳಿ, 125 ಕೋಟಿ ರೂ. ಅಕ್ರಮ ಸಂಪತ್ತು ಪತ್ತೆ…!

    ಮಹಾರಾಷ್ಟ್ರ, ಕೇರಳ ಮತ್ತು ಆಂಧ್ರಪ್ರದೇಶದ ಡಿಜಿಐಟಿಗಳ ನೆರವಿನೊಡನೆ ದಾಯ ತೆರಿಗೆ – ಕರ್ನಾಟಕ ಮತ್ತು ಗೋವಾದ ಆದಾಯ ತೆರಿಗೆ ನಿರ್ದೇಶನಾಲಯ (ಡಿಜಿಐಟಿ) ದ ತನಿಖಾ ವಿಭಾಗವು  ರಾಜ್ಯದಾದ್ಯಂತ ಚಿನ್ನದ ಅಂಗಡಿ ಮೇಲೆ ನಡೆಸಿದ್ದ ದಾಳಿಯಲ್ಲಿ ದೊಡ್ಡ ಪ್ರಮಾಣದ ಅಕ್ರಮ ಸಂಪತ್ತು ಪತ್ತೆಯಾಗಿದೆ. ಕಳೆದ ವಾರ ಎರಡು ಪ್ರಸಿದ್ಧ ಆಭರಣ ಶೋ ರೂಂಗಳಾದ  ‘ಸುಲ್ತಾನ್’ ಮತ್ತು ‘ಸಿಟಿ ಗೋಲ್ಡ್’ ಮೇಲೆ ಸರಣಿ ದಾಳಿ ನಡೆಸಲಾಗಿತ್ತು.ಎರಡೂ ಆಭರಣ ಮಾರಾಟ ಸಮೂಹವು ಸುಮಾರು 125 ಕೋಟಿ ರೂ.ಗಳ  ದಾಖಲೆ ಇಲ್ಲದ  ಆದಾಯವನ್ನು…