ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇತ್ತೀಚಿಗೆ ಜಗತ್ತಿನಲ್ಲಿ ಗ್ಲೋಬಲ್ ವಾರ್ಮಿಂಗ್ ಎಂಬುದು ಹೆಚ್ಚುತ್ತಿದೆ.ಆದರೂ ಸಹ ಕೆಲವು ಕಡೆ ಈಗಲೂ ಸಹ ಜನರು ಮರಗಳನ್ನು ಕಡಿದು ಫ್ಯಾಕ್ಟರಿಗಳಿಗೆ ಕಳುಹಿಸುತ್ತಿದ್ದಾರೆ .ಹೀಗೆ ಮರವನ್ನು ಕತ್ತರಿಸುತ್ತಿದ್ದಾಗ ಅಲ್ಲಿ ಕಂಡ ದೃಶ್ಯವನ್ನು ನೋಡಿ ಜನರ ಕೈಯಲ್ಲಿ ನಂಬಲು ಅಸಾಧ್ಯವಾಗಿದೆ. ಇನ್ನು ಸ್ವಲ್ಪ ದಶಕಗಳ ಹಿಂದೆ ಹೋಗೋಣ ಬನ್ನಿ .. ಜಾರ್ಜಿಯಾ ಕ್ರಾಪ್ ನಲ್ಲಿ ಜನರು ಪ್ರತಿದಿನದಂತೆ ಮರಗಳನ್ನು ಕತ್ತರಿಸುವ ಕೆಲಸ ಮಾಡುತ್ತಿದ್ದರು.ದಿನನಿತ್ಯದಂತೆ ತಮ್ಮ ಕೆಲಸ ಕಾರ್ಯಗಳೆಲ್ಲವೂ ಸಾಮಾನ್ಯವಾಗಿ ನಡೆಯುತ್ತಿತ್ತು.ಮರಗಳನ್ನು ಕತ್ತರಿಸಿ ಸುರಕ್ಷಿತವಾಗಿ ಫ್ಯಾಕ್ಟರಿಗೆ ಕಳೆಸುವ ಕೆಲಸ ಅವರದ್ದು.ಹಾಗೇ ಒಂದು ದಿನ ಅವರು ದೊಡ್ಡದಾದ ಮರವನ್ನು ಕಡಿದರು. ಜಾರ್ಜಿಯ ಒಂದು ದೊಡ್ಡ ಫ್ಯಾಕ್ಟರಿಯಲ್ಲಿ ಹಾಳೆಯನ್ನು ರೆಡಿ ಮಾಡಲು ಈ ಮರವನ್ನು ಬಳಸುತ್ತಾರೆ.

ಇಲ್ಲಿ ಪ್ರತಿ ದಿನ ದೊಡ್ಡ ಪ್ರಮಾಣದಲ್ಲಿ ಕಟ್ಟಿಗೆಗಳನ್ನು ತರುತ್ತಾರೆ. .. ತಂದ ಕಟ್ಟಿಗೆಗಳಿಂದ ಹಾಳೆಗಳನ್ನು ಮಾಡಲಾಗುತ್ತದೆ .. ಹೀಗೆ 1980 ರಲ್ಲಿ ಅಲ್ಲಿಯ ಜನರು ಬಂದು ಮರವನ್ನು ಕಡಿಯುತ್ತಿದ್ದರು. ಹೀಗೆ ಕಡೆಯುತ್ತಿದ್ದಾಗ ಅಲ್ಲಿ ಒಂದು ದೃಶ್ಯ ಕಾಣುತ್ತದೆ. ಆ ದೃಶ್ಯ ಅಲ್ಲಿದ್ದ ಜನರೆಲ್ಲ ಬೆಚ್ಚಿ ಬೀಳಿಸುತ್ತದೆ… ಅಮೆರಿಕಾದಲ್ಲಿ ಬೆಳೆಯುವ ಚೆಸ್ಟಾ ನಟ್ ಮರವು ತುಂಬಾ ವೇಗವಾಗಿ ಬೆಳೆದು ದೊಡ್ಡದಾಗುತ್ತದೆ. ಅಲ್ಲಿನ ಕೆಲಸಗಾರರಿಗೆ ಈ ಮರವೇ ಒಂದು ದೊಡ್ಡ ನಿಧಿಯಂತೆ. ಹೀಗೆ ತಮ್ಮ ದಿನನಿತ್ಯದ ಕೆಲಸದಂತೆ ಒಂದು ದಿನ ಚೆಸ್ಟಾ ನೆಟ್ ಮರವನ್ನು ಕಡಿಯುತ್ತಿದ್ದ ಕೆಲಸಗಾರರು, ಪಕ್ಕದಲ್ಲಿದ್ದ ಡೊಗರಾದ ಎಂಬ ಮರವನ್ನು ಕೂಡ ಕಡಿದು ಬಿಟ್ಟರು.ಈ ಮರ ಕಾಗದವನ್ನು ತಯಾರು ಮಾಡಲು ಉಪಯೋಗವಾಗದೆ ಇದ್ದರೂ , ತಮ್ಮ ಅಡುಗೆಗಾಗಿ ಕಟ್ಟಿಗೆ ಸುಡಲು ಉಪಯೋಗವಾಗುತ್ತದೆ. ಹೀಗೆ ಮರವನ್ನು ತುಂಡರಿಸಲು ಹೋದಾಗ ಅಲ್ಲಿ ಅವರಿಗೆ ಒಂದು ಕಟ್ಟಿಗೆ ತುಂಡಿನಲ್ಲಿ ಕಂಡ ದೃಶ್ಯ ಅವರನ್ನು ಬೆಚ್ಚಿಬೀಳಿಸಿತ್ತು..

ಹೌದು ಅದು ತುಂಬಾ ಹಳೆಯ ಮರವಾಗಿದ್ದು , ಇವರು ಕತ್ತರಿಸುತ್ತಿದ್ದಂತೆ ಅಲ್ಲಿ ಒಂದು ನಾಯಿ ಕುಳಿತಿರುವ ದೃಶ್ಯ ಕಂಡು ಬಂದಿತು. .ಆ ನಾಯಿಯ ಹಲ್ಲುಗಳು ತುಂಬಾ ಹರಿತವಾಗಿದ್ದವು ಮತ್ತು ಅದರ ದೊಡ್ಡದಾದ ತಲೆ ಬುರುಡೆ ಯಾರನ್ನು ಬೇಕಾದರೂ ಹೆದರಿಸುವಂತಿತ್ತು. . ನಾಯಿ ಆ ಮರದ ಒಳಗೆ ಹೇಗೆ ಹೋಯಿತು ಎಂಬುದರ ಬಗ್ಗೆ ಗೊಂದಲಗಳು ಹುಟ್ಟಿಕೊಂಡವು .ಆ ನಾಯಿ ಅಷ್ಟು ವಿಚಿತ್ರವಾಗಿರುವುದನ್ನು ನೋಡಿ ಬಹಳ ಹೆದರಿದರು.
ಕೆಲಸಗಾರರು ಇದನ್ನು ತೆಗೆದುಕೊಂಡು ಒಂದು ಮ್ಯೂಸಿಯಂಗೆ ಬಂದರೂ ಯಾಕೆಂದರೆ ಇದರ ಬಗ್ಗೆ ಅವರಿಗೆ ಚೆನ್ನಾಗಿ ತಿಳಿದಿರುತ್ತದೆ ಅಂತ ಅವರಿಗೆ ಗೊತ್ತಿತ್ತು..

ಜನರು ಮ್ಯೂಸಿಯಂ ಗೆ ಇದನ್ನು ತೆಗೆದುಕೊಂಡು ಹೋಗುತ್ತಿದ್ದಂತೆ ಮ್ಯೂಸಿಯಂನಲ್ಲಿ ಅಲ್ಲಿದ್ದವರೆಲ್ಲಾ ಒಂದು ಕ್ಷಣ ತಬ್ಬಿಬ್ಬಾಗಿ ಬಿಟ್ಟರು. ನಂತರ ಮ್ಯೂಸಿಯಂನ ಕೆಲವು ಎಕ್ಸ್ ಪರ್ಟ್ಸ್ ಗಳು ಈ ನಾಯಿಯ ಬಗ್ಗೆ ತಿಳಿದುಕೊಳ್ಳಲು ತುಂಬಾನೇ ಸ್ಟಡಿ ಮಾಡುತ್ತಾರೆ.ನಾಯಿ ಪ್ರಕೃತಿಯ ನಡುವೆ ಹೇಗೆ ಸಿಕ್ಕಿಕೊಂಡಿತು ಎಂಬ ಗೊಂದಲ ತಲೆಯಲ್ಲಿ ಕುಳಿತು ಬಿಡುತ್ತದೆ.ಬಹಳ ದಿನಗಳ ನಂತರ ಚೆನ್ನಾಗಿ ಅಧ್ಯಯನ ಮಾಡಿದ ಒಬ್ಬ ಮಹಿಳೆ ನಾಯಿಯ ಬಗ್ಗೆ ತಿಳಿಸಲು ಮುಂದಾಗುತ್ತಾರೆ … ಅದು ಯಾಕೆ ಈ ನಾಯಿ ಮರದಲ್ಲಿ ಮತ್ತು ಯಾಕೆ ಅದು ವಾಪಾಸ್ ಹೋಗಲಿಲ್ಲ… ಅದು ಮರಣ ಹೊಂದಿದ್ದರು ಯಾಕೆ ಅದರ ಶರೀರಗಳು ಇನ್ನೂ ಚೆನ್ನಾಗಿಯೇ ಇದೆ? ಈ ನಾಯಿ ಮರದ ಒಳಗಡೆ ಹೇಗೆ ಹೋಯಿತು ? ಈ ಎಲ್ಲ ಪ್ರಶ್ನೆಗಳಿಗೂ ಆ ಮಹಿಳೆಯ ಹತ್ತಿರ ಉತ್ತರ ಸಿಕ್ಕಿ ಬಿಟ್ಟಿತು. ..

ಈ ನಾಯಿಯ ದೇಹವು ಸುರಕ್ಷಿತವಾಗಿರಲು ಇದರ ಹಿಂದೆ ಮರದ ಕೈವಾಡವಿದೆ.. ಯಾಕೆಂದರೆ ಈ ಮರವೂ ಸ್ವಲ್ಪ ಪ್ರಮಾಣದ ತೇವಾಂಶವನ್ನು ನಾಯಿಯ ದೇಹಕ್ಕೆ ನೀಡುತ್ತಿತ್ತು ಮತ್ತು ಡೊಗರಾದ ಮರವು ಬಂದು ವೆಂಟಿಲೇಷನ್ ಕ್ರಿಯೆ ಮಾಡಿದ್ದರಿಂದ ಶುದ್ಧ ಗಾಳಿಯೂ ಒಳಗೆ ಹೋಗುತ್ತಿತ್ತು. ಆದ್ದರಿಂದ ನಾಯಿ ಪ್ರಾಣ ಹೋಗಿದ್ದರೂ ದೇಹ ಮಾತ್ರ ಸುರಕ್ಷಿತವಾಗಿದೆ ” ವಿಜ್ಞಾನಿಗಳು ಹೇಳುವ ಪ್ರಕಾರ ಇದೊಂದು ಬೇಟೆಯ ನಾಯಿ.. ಇದರ ವಯಸ್ಸು ಆ ಸಮಯದಲ್ಲಿ ನಾಲ್ಕು ಇರಬಹುದು ಮತ್ತು ಆ ಸಮಯದಲ್ಲಿ ನಾಯಿ ಬೇಟೆಯನ್ನು ಹಿಂಬಾಲಿಸುತ್ತಾ ಮರದ ಮೇಲೆ ಏರಿರಬಹುದು ಆಗ ಮರದ ಎತ್ತರ ಹದಿನೆಂಟು ಪೀಟ್ ಇರಬಹುದು.. ಡೊಗ ಮರವಾದ ಕಾರಣ ಅದರಲ್ಲಿ ಇದು ಸಿಲುಕಿದೆ ಮತ್ತು ಹಸಿವಿನ ಕಾರಣ ನರಳಿ ನರಳಿ ಇದು ಮರಣ ಹೊಂದಿದೆ.. ಎಂದು ತಿಳಿಸಿದ್ದಾರೆ. ಈಗಲೂ ಈ ನಾಯಿ ಆ ಮರದ ಒಳಗಡೆಯೇ ಇದೆ ..ಅದನ್ನು ಮ್ಯೂಸಿಯಂನಲ್ಲಿ ಇಟ್ಟಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಿಂದೂ ಧರ್ಮದಲ್ಲಿ ದೇವರ ಪೂಜೆ ವೇಳೆ ತೆಂಗಿನ ಕಾಯಿ ಒಡೆಯುವ ಪದ್ಧತಿಯಿದೆ. ಅನೇಕ ಬಾರಿ ಒಡೆದ ತೆಂಗಿನಕಾಯಿ ಹಾಳಾಗಿರುತ್ತದೆ. ಪೂಜೆ ನಂತ್ರ ಹಾಳಾದ ತೆಂಗಿನಕಾಯಿ ನೀಡಿದ ಅಂಗಡಿ ಮಾಲೀಕನಿಗೆ ಕೆಲವರು ಬೈದ್ರೆ ಮತ್ತೆ ಕೆಲವರು ಭಯಪಟ್ಟುಕೊಳ್ತಾರೆ. ತೆಂಗಿನಕಾಯಿ ಹಾಳಾಗಲು ಕಾರಣವೇನು? ಇದು ಅಶುಭ ಫಲ ನೀಡುತ್ತಾ? ಇದು ಮುಂದೆ ಬರಲಿರುವ ಕಷ್ಟದ ಮುನ್ಸೂಚನೆಯಾ? ಹೀಗೆ ಅನೇಕ ಪ್ರಶ್ನೆಗಳು ಏಳುತ್ತವೆ. ನಿಮಗೂ ಈ ಸಮಸ್ಯೆ ಕಾಡಿದ್ದರೆ ಅವಶ್ಯವಾಗಿ ಈ ಸುದ್ದಿ ಓದಿ. ಪೂಜೆ ವೇಳೆ ಒಡೆದ ತೆಂಗಿನಕಾಯಿ ಹಾಳಾಗಿದ್ರೆ…
ದಿನಕ್ಕೊಂದು ಬಾದಾಮಿ ತಿಂದ್ರೆ ಸಾಕು ಸ್ಮಾರ್ಟ್ ಆಗ್ತೀರಾ ಹೌದು, ಸ್ವಾಸ್ಥ್ಯ, ಸೌಂದರ್ಯ ವರ್ಧನೆಗೆ ಸಹಕಾರಿ ಬಾದಾಮಿ. ಅಲ್ಮಂಡ್ ಅಥವಾ ಬಾದಾಮಿ ಇದನ್ನು ಕಿಂಗ್ ಆಫ್ ಡ್ರೈ ಫ್ರೂಟ್ಸ್ ಎನ್ನುತ್ತಾರೆ. ಇದು ನಿಜಕ್ಕೂ ಶುಷ್ಕಫಲಗಳ ರಾಜ. ವಿಶ್ವಕ್ಕೆ ಪರಿಚಿತವಾದ ಅತ್ಯಂತ ಹಳೆಯ ಶುಷ್ಕಫಲಗಳಲ್ಲಿ ಇದು ಕೂಡ ಒಂದು. ಇರಾನ್, ಸೌದಿ ಅರೇಬಿಯಾ, ಲೆಬನಾನ್, ಟರ್ಕಿ, ಸಿರಿಯಾ, ಜೋರ್ಡಾನ್ ಮತ್ತು ಇಸ್ರೇಲ್ ದೇಶಗಳಲ್ಲಿ ಮುಖ್ಯವಾಗಿ ಇದು ಕಂಡುಬರುತ್ತವೆ. ಇದು ಮುಸ್ಲಿಂ ಸಮುದಾಯದವರಿಗೆ ಪವಿತ್ರ ಆಹಾರ. ಜೊತೆಗೆ ಎಲ್ಲ ಧರ್ಮದವರಿಗೂ ಪ್ರಿಯವಾದ ಕಾಯಿ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whapp ಮೇಷ ರಾಶಿ ನಿಮ್ಮ…
ಖ್ಯಾತ ನಟ ರೆಬಲ್ ಸ್ಟಾರ್ ಅಂಬರೀಶ್ ಶನಿವಾರ ರಾತ್ರಿ ವಿಧಿವಶರಾಗಿದ್ದು, ಆ ಕ್ಷಣದಿಂದ ಅಂತ್ಯಸಂಸ್ಕಾರದವರೆಗೆ ಬೆಂಗಳೂರು ಪೊಲೀಸರು, ಯಾವುದೇ ಅಹಿತಕರ ಘಟನೆ ನಡೆಯದಂತೆ ನೋಡಿಕೊಂಡಿರುವುದಕ್ಕೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಪ್ರತಿಯೊಂದು ಹಂತದಲ್ಲೂ ಕರ್ನಾಟಕ ಪೊಲೀಸರು ಸಂಯಮ ತೋರಿದ್ದು, ಹಿರಿಯ ಪೊಲೀಸ್ ಅಧಿಕಾರಿಗಳೇ ಖುದ್ದಾಗಿ ನಿಂತು ತಮ್ಮ ಅಧೀನ ಅಧಿಕಾರಿಗಳಿಗೆ ಸಲಹೆ-ಸೂಚನೆ ನೀಡುವ ಮೂಲಕ ಮಾದರಿಯಾಗಿದ್ದಾರೆ. ಇಂತಹ ಸಂದರ್ಭದಲ್ಲಿ ಮಾಜಿ ಸಂಸದೆ ಜಯಪ್ರದಾ, ಕ್ಷುಲ್ಲಕ ಕಾರಣಕ್ಕೆ ಖಡಕ್ ಪೊಲೀಸ್ ಅಧಿಕಾರಿ ಎಂದೇ ಹೆಸರಾಗಿರುವ ಅಣ್ಣಾಮಲೈ ಅವರ ವಿರುದ್ಧ ಆಕ್ರೋಶ…
‘ನಮ್ಮ ಮುಂದೆ ಇರುವ ಅವಘಡಗಳಿಗೆ, ಹೆಚ್ಚು ಅಪಾಯ ತರುವ ಅಂಶಗಳಿಗೆಯಾವಾಗಲೂ ನಾವೇ ಕಾರಣರಾಗಿರುತ್ತೇವೆ’.ಶೇ.80 ರಷ್ಟು ಕ್ಯಾನ್ಸರ್ಗಳಿಗೆ ಕಾರಣ ನಮ್ಮ ಜೀವನಶೈಲಿ (ಧೂಮಪಾನ, ಮದ್ಯಪಾನ, ಆಹಾರಾಭ್ಯಾಸ) ಭಾರತದಲ್ಲಿ ಪುರುಷರಲ್ಲಿ ಶೇ.50ರಷ್ಟು ಮತ್ತು ಮಹಿಳೆಯರಲ್ಲಿ ಶೇ.20 ರಷ್ಟು ಕ್ಯಾನ್ಸರ್ಗಳಿಗೆ ತಂಬಾಕು ಬಳಕೆಯೇ ಕಾರಣ.
ಶೃಂಗೇರಿಯಲ್ಲಿ ಶಾರದಾ ಮಾತೆಯ ಸ್ಥಾಪನೆ ಆಗಿದ್ದಾದರೂ ಹೇಗೆ ಇದರ ಬಗ್ಗೆ ನಿಮಗೆ ನಾವು ಹೆಚ್ಚು ಮಾಹಿತಿಯನ್ನು ತಿಳಿಸಿಕೊಡುತ್ತೇವೆ ಹಾಗಾದರೆ ಸ್ನೇಹಿತರೇ ಶೃಂಗೇರಿಗೆ ಶೃಂಗೇರಿ ಅಂತ ಹೆಸರು ಬಂದಿದ್ದು ಹೇಗೆ ಮತ್ತು ಶೃಂಗೇರಿಯಲ್ಲಿ ಮಠ ಸ್ಥಾಪನೆ ಮಾಡಿದವರು ಯಾರು ಮತ್ತು ಇಲ್ಲಿಗೆ ಶಾರದಾ ಮಾತೆ ಬಂದು ನೆಲೆಸಿದ್ದಾರೆ ಹೇಗೆ ಅನ್ನೋದನ್ನು ನಾವು ತಿಳಿಯೋಣ . ಶೃಂಗೇರಿಯು ಚಿಕ್ಕಮಗಳೂರು ಜಿಲ್ಲೆಯಿಂದ ಸುಮಾರು ತೊಂಬತ್ತು ಕಿಲೋ ಮೀಟರ್ ದೂರದಲ್ಲಿದೆ ಮತ್ತು ಶೃಂಗೇರಿ ಶಾರದಾ ಮಾತೆ ತುಂಗಾ ನದಿಯ ದಡದಲ್ಲಿ ನೆಲೆಸಿದ್ದಾಳೆ ಮತ್ತು…