ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇತ್ತೀಚಿಗೆ ಜಗತ್ತಿನಲ್ಲಿ ಗ್ಲೋಬಲ್ ವಾರ್ಮಿಂಗ್ ಎಂಬುದು ಹೆಚ್ಚುತ್ತಿದೆ.ಆದರೂ ಸಹ ಕೆಲವು ಕಡೆ ಈಗಲೂ ಸಹ ಜನರು ಮರಗಳನ್ನು ಕಡಿದು ಫ್ಯಾಕ್ಟರಿಗಳಿಗೆ ಕಳುಹಿಸುತ್ತಿದ್ದಾರೆ .ಹೀಗೆ ಮರವನ್ನು ಕತ್ತರಿಸುತ್ತಿದ್ದಾಗ ಅಲ್ಲಿ ಕಂಡ ದೃಶ್ಯವನ್ನು ನೋಡಿ ಜನರ ಕೈಯಲ್ಲಿ ನಂಬಲು ಅಸಾಧ್ಯವಾಗಿದೆ. ಇನ್ನು ಸ್ವಲ್ಪ ದಶಕಗಳ ಹಿಂದೆ ಹೋಗೋಣ ಬನ್ನಿ .. ಜಾರ್ಜಿಯಾ ಕ್ರಾಪ್ ನಲ್ಲಿ ಜನರು ಪ್ರತಿದಿನದಂತೆ ಮರಗಳನ್ನು ಕತ್ತರಿಸುವ ಕೆಲಸ ಮಾಡುತ್ತಿದ್ದರು.ದಿನನಿತ್ಯದಂತೆ ತಮ್ಮ ಕೆಲಸ ಕಾರ್ಯಗಳೆಲ್ಲವೂ ಸಾಮಾನ್ಯವಾಗಿ ನಡೆಯುತ್ತಿತ್ತು.ಮರಗಳನ್ನು ಕತ್ತರಿಸಿ ಸುರಕ್ಷಿತವಾಗಿ ಫ್ಯಾಕ್ಟರಿಗೆ ಕಳೆಸುವ ಕೆಲಸ ಅವರದ್ದು.ಹಾಗೇ ಒಂದು ದಿನ ಅವರು ದೊಡ್ಡದಾದ ಮರವನ್ನು ಕಡಿದರು. ಜಾರ್ಜಿಯ ಒಂದು ದೊಡ್ಡ ಫ್ಯಾಕ್ಟರಿಯಲ್ಲಿ ಹಾಳೆಯನ್ನು ರೆಡಿ ಮಾಡಲು ಈ ಮರವನ್ನು ಬಳಸುತ್ತಾರೆ.
ಇಲ್ಲಿ ಪ್ರತಿ ದಿನ ದೊಡ್ಡ ಪ್ರಮಾಣದಲ್ಲಿ ಕಟ್ಟಿಗೆಗಳನ್ನು ತರುತ್ತಾರೆ. .. ತಂದ ಕಟ್ಟಿಗೆಗಳಿಂದ ಹಾಳೆಗಳನ್ನು ಮಾಡಲಾಗುತ್ತದೆ .. ಹೀಗೆ 1980 ರಲ್ಲಿ ಅಲ್ಲಿಯ ಜನರು ಬಂದು ಮರವನ್ನು ಕಡಿಯುತ್ತಿದ್ದರು. ಹೀಗೆ ಕಡೆಯುತ್ತಿದ್ದಾಗ ಅಲ್ಲಿ ಒಂದು ದೃಶ್ಯ ಕಾಣುತ್ತದೆ. ಆ ದೃಶ್ಯ ಅಲ್ಲಿದ್ದ ಜನರೆಲ್ಲ ಬೆಚ್ಚಿ ಬೀಳಿಸುತ್ತದೆ… ಅಮೆರಿಕಾದಲ್ಲಿ ಬೆಳೆಯುವ ಚೆಸ್ಟಾ ನಟ್ ಮರವು ತುಂಬಾ ವೇಗವಾಗಿ ಬೆಳೆದು ದೊಡ್ಡದಾಗುತ್ತದೆ. ಅಲ್ಲಿನ ಕೆಲಸಗಾರರಿಗೆ ಈ ಮರವೇ ಒಂದು ದೊಡ್ಡ ನಿಧಿಯಂತೆ. ಹೀಗೆ ತಮ್ಮ ದಿನನಿತ್ಯದ ಕೆಲಸದಂತೆ ಒಂದು ದಿನ ಚೆಸ್ಟಾ ನೆಟ್ ಮರವನ್ನು ಕಡಿಯುತ್ತಿದ್ದ ಕೆಲಸಗಾರರು, ಪಕ್ಕದಲ್ಲಿದ್ದ ಡೊಗರಾದ ಎಂಬ ಮರವನ್ನು ಕೂಡ ಕಡಿದು ಬಿಟ್ಟರು.ಈ ಮರ ಕಾಗದವನ್ನು ತಯಾರು ಮಾಡಲು ಉಪಯೋಗವಾಗದೆ ಇದ್ದರೂ , ತಮ್ಮ ಅಡುಗೆಗಾಗಿ ಕಟ್ಟಿಗೆ ಸುಡಲು ಉಪಯೋಗವಾಗುತ್ತದೆ. ಹೀಗೆ ಮರವನ್ನು ತುಂಡರಿಸಲು ಹೋದಾಗ ಅಲ್ಲಿ ಅವರಿಗೆ ಒಂದು ಕಟ್ಟಿಗೆ ತುಂಡಿನಲ್ಲಿ ಕಂಡ ದೃಶ್ಯ ಅವರನ್ನು ಬೆಚ್ಚಿಬೀಳಿಸಿತ್ತು..
ಹೌದು ಅದು ತುಂಬಾ ಹಳೆಯ ಮರವಾಗಿದ್ದು , ಇವರು ಕತ್ತರಿಸುತ್ತಿದ್ದಂತೆ ಅಲ್ಲಿ ಒಂದು ನಾಯಿ ಕುಳಿತಿರುವ ದೃಶ್ಯ ಕಂಡು ಬಂದಿತು. .ಆ ನಾಯಿಯ ಹಲ್ಲುಗಳು ತುಂಬಾ ಹರಿತವಾಗಿದ್ದವು ಮತ್ತು ಅದರ ದೊಡ್ಡದಾದ ತಲೆ ಬುರುಡೆ ಯಾರನ್ನು ಬೇಕಾದರೂ ಹೆದರಿಸುವಂತಿತ್ತು. . ನಾಯಿ ಆ ಮರದ ಒಳಗೆ ಹೇಗೆ ಹೋಯಿತು ಎಂಬುದರ ಬಗ್ಗೆ ಗೊಂದಲಗಳು ಹುಟ್ಟಿಕೊಂಡವು .ಆ ನಾಯಿ ಅಷ್ಟು ವಿಚಿತ್ರವಾಗಿರುವುದನ್ನು ನೋಡಿ ಬಹಳ ಹೆದರಿದರು.
ಕೆಲಸಗಾರರು ಇದನ್ನು ತೆಗೆದುಕೊಂಡು ಒಂದು ಮ್ಯೂಸಿಯಂಗೆ ಬಂದರೂ ಯಾಕೆಂದರೆ ಇದರ ಬಗ್ಗೆ ಅವರಿಗೆ ಚೆನ್ನಾಗಿ ತಿಳಿದಿರುತ್ತದೆ ಅಂತ ಅವರಿಗೆ ಗೊತ್ತಿತ್ತು..
ಜನರು ಮ್ಯೂಸಿಯಂ ಗೆ ಇದನ್ನು ತೆಗೆದುಕೊಂಡು ಹೋಗುತ್ತಿದ್ದಂತೆ ಮ್ಯೂಸಿಯಂನಲ್ಲಿ ಅಲ್ಲಿದ್ದವರೆಲ್ಲಾ ಒಂದು ಕ್ಷಣ ತಬ್ಬಿಬ್ಬಾಗಿ ಬಿಟ್ಟರು. ನಂತರ ಮ್ಯೂಸಿಯಂನ ಕೆಲವು ಎಕ್ಸ್ ಪರ್ಟ್ಸ್ ಗಳು ಈ ನಾಯಿಯ ಬಗ್ಗೆ ತಿಳಿದುಕೊಳ್ಳಲು ತುಂಬಾನೇ ಸ್ಟಡಿ ಮಾಡುತ್ತಾರೆ.ನಾಯಿ ಪ್ರಕೃತಿಯ ನಡುವೆ ಹೇಗೆ ಸಿಕ್ಕಿಕೊಂಡಿತು ಎಂಬ ಗೊಂದಲ ತಲೆಯಲ್ಲಿ ಕುಳಿತು ಬಿಡುತ್ತದೆ.ಬಹಳ ದಿನಗಳ ನಂತರ ಚೆನ್ನಾಗಿ ಅಧ್ಯಯನ ಮಾಡಿದ ಒಬ್ಬ ಮಹಿಳೆ ನಾಯಿಯ ಬಗ್ಗೆ ತಿಳಿಸಲು ಮುಂದಾಗುತ್ತಾರೆ … ಅದು ಯಾಕೆ ಈ ನಾಯಿ ಮರದಲ್ಲಿ ಮತ್ತು ಯಾಕೆ ಅದು ವಾಪಾಸ್ ಹೋಗಲಿಲ್ಲ… ಅದು ಮರಣ ಹೊಂದಿದ್ದರು ಯಾಕೆ ಅದರ ಶರೀರಗಳು ಇನ್ನೂ ಚೆನ್ನಾಗಿಯೇ ಇದೆ? ಈ ನಾಯಿ ಮರದ ಒಳಗಡೆ ಹೇಗೆ ಹೋಯಿತು ? ಈ ಎಲ್ಲ ಪ್ರಶ್ನೆಗಳಿಗೂ ಆ ಮಹಿಳೆಯ ಹತ್ತಿರ ಉತ್ತರ ಸಿಕ್ಕಿ ಬಿಟ್ಟಿತು. ..
ಈ ನಾಯಿಯ ದೇಹವು ಸುರಕ್ಷಿತವಾಗಿರಲು ಇದರ ಹಿಂದೆ ಮರದ ಕೈವಾಡವಿದೆ.. ಯಾಕೆಂದರೆ ಈ ಮರವೂ ಸ್ವಲ್ಪ ಪ್ರಮಾಣದ ತೇವಾಂಶವನ್ನು ನಾಯಿಯ ದೇಹಕ್ಕೆ ನೀಡುತ್ತಿತ್ತು ಮತ್ತು ಡೊಗರಾದ ಮರವು ಬಂದು ವೆಂಟಿಲೇಷನ್ ಕ್ರಿಯೆ ಮಾಡಿದ್ದರಿಂದ ಶುದ್ಧ ಗಾಳಿಯೂ ಒಳಗೆ ಹೋಗುತ್ತಿತ್ತು. ಆದ್ದರಿಂದ ನಾಯಿ ಪ್ರಾಣ ಹೋಗಿದ್ದರೂ ದೇಹ ಮಾತ್ರ ಸುರಕ್ಷಿತವಾಗಿದೆ ” ವಿಜ್ಞಾನಿಗಳು ಹೇಳುವ ಪ್ರಕಾರ ಇದೊಂದು ಬೇಟೆಯ ನಾಯಿ.. ಇದರ ವಯಸ್ಸು ಆ ಸಮಯದಲ್ಲಿ ನಾಲ್ಕು ಇರಬಹುದು ಮತ್ತು ಆ ಸಮಯದಲ್ಲಿ ನಾಯಿ ಬೇಟೆಯನ್ನು ಹಿಂಬಾಲಿಸುತ್ತಾ ಮರದ ಮೇಲೆ ಏರಿರಬಹುದು ಆಗ ಮರದ ಎತ್ತರ ಹದಿನೆಂಟು ಪೀಟ್ ಇರಬಹುದು.. ಡೊಗ ಮರವಾದ ಕಾರಣ ಅದರಲ್ಲಿ ಇದು ಸಿಲುಕಿದೆ ಮತ್ತು ಹಸಿವಿನ ಕಾರಣ ನರಳಿ ನರಳಿ ಇದು ಮರಣ ಹೊಂದಿದೆ.. ಎಂದು ತಿಳಿಸಿದ್ದಾರೆ. ಈಗಲೂ ಈ ನಾಯಿ ಆ ಮರದ ಒಳಗಡೆಯೇ ಇದೆ ..ಅದನ್ನು ಮ್ಯೂಸಿಯಂನಲ್ಲಿ ಇಟ್ಟಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಟ್ಯಾಟೂ ಎಂದರೆ ಯಾರಿಗೆ ತಾನೇ ಇಷ್ಟ ಇರಲ್ಲ ಹೇಳಿ, ಈಗಿನ ಕಾಲದಲ್ಲಿ ಎಲ್ಲರಿಗೂ ಟ್ಯಾಟೂ ಹುಚ್ಚು ಹಾಗೆಯೇ ಇಲ್ಲೊಬ್ಬ ಮಾಡೆಲ್. ದೇಹವನ್ನು ಬಗೆಬಗೆಯಾಗಿ ಮಾರ್ಪಾಡು ಮಾಡಿ ಮಿಂಚುವುದೆಂದರೆ ಈಕೆಗೆ ಬಲು ಇಷ್ಟವಂತೆ. ಇದಕ್ಕಾಗಿಯೇ ಸಾಕಷ್ಟು ಹಣವನ್ನು ಖರ್ಚು ಮಾಡುತ್ತಿದ್ದಳು . ಆದರೆ, ಇದೀಗ ಇದೇ ಹುಚ್ಚು ಇವಳನ್ನು ಮೂರು ವಾರಗಳ ಕಾಲ ದೃಷ್ಟಿಯನ್ನೇ ಕಳೆದುಕೊಳ್ಳುವಂತೆ ಮಾಡಿದೆ. ನ್ಯೂ ಸೌತ್ ವೇಲ್ಸ್ನ ಬಾಡಿ ಮಾಡಿಫಯರ್ ಅಂಬೇರ್ ಲೂಕ್ 24 ಎಂಬಾಕೆ ಈ ಸಂಕಷ್ಟ ಅನುಭವಿಸಿದ್ದವಳು. ಈಕೆ ತನ್ನ ದೇಹವನ್ನು…
ನವದೆಹಲಿ: ಉಚಿತವಾಗಿ ಮೊಬೈಲ್ ಡೇಟಾ ನೀಡಿ ದೇಶದಲ್ಲಿ ಡೇಟಾ ಕ್ರಾಂತಿ ಮಾಡಿದ್ದ ರಿಲಯನ್ಸ್ ಜಿಯೋ ಈಗ ಬ್ರಾಡ್ಬ್ಯಾಂಡ್ ಕ್ಷೇತ್ರಕ್ಕೆ ಎಂಟ್ರಿ ನೀಡಲು ಮುಂದಾಗಿದೆ. ಬ್ರಾಡ್ಬ್ಯಾಂಡ್, ಲ್ಯಾಂಡ್ಲೈನ್ ಮತ್ತು ಟಿವಿ ಕಾಂಬೋ ಮೂರು ಸೇವೆಗಳನ್ನು ತಿಂಗಳಿಗೆ 600 ರೂ.ಗೆ ನೀಡಲು ಜಿಯೋ ಮುಂದಾಗಿದೆ.ಜಿಯೋ ಗಿಗಾಫೈಬರ್ ಕಳೆದ ವರ್ಷದಿಂದ ಮುಂಬೈ ಮತ್ತು ದೆಹಲಿಯಲ್ಲಿ ಪರೀಕ್ಷಾರ್ಥ ಪ್ರಯೋಗಗಳನ್ನು ನಡೆಸುತ್ತಿದೆ. 100 ಜಿಬಿ ಡೇಟಾವನ್ನು 100 ಮೆಗಾಬೈಟ್ಸ್ ಪರ್ ಸೆಕೆಂಡ್(ಎಂಬಿಪಿಎಸ್) ವೇಗದಲ್ಲಿ ಜಿಯೋ ಗ್ರಾಹಕರಿಗೆ ನೀಡುತ್ತಿದೆ. ಮುಂದಿನ 2 ತಿಂಗಳ ಒಳಗಡೆ ಅಧಿಕೃತವಾಗಿ…
ಚುನಾಯಿತರಾದ ಶಾಸಕರು ತಮ್ಮ ತಮ್ಮ ಕ್ಷೇತ್ರಕ್ಕೆ ಎಷ್ಟರ ಮಟ್ಟಿಗೆ ಭೇಟಿ ನೀಡುತ್ತಾರೆ ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರವೇ.. ಆದರೆ ಇಲ್ಲೊಬ್ಬರು ಶಾಸಕರಿದ್ದಾರೆ.. ತಮ್ಮ ಕ್ಷೇತ್ರದ ಜನರ ಜೊತೆ ಸಾಮಾನ್ಯ ಜನರಂತೆ ಬೆರೆತು ಕ್ಷೇತ್ರದ ಹಾಗು ಹೋಗುಗಳ ಬಗ್ಗೆ ಸ್ವತಃ ತಾವೇ ಖುದ್ದಾಗಿ ವಿಚಾರಿಸುತ್ತಿರುತ್ತಾರೆ.. ಹೌದು ಇವರು ಮತ್ಯಾರು ಅಲ್ಲ ಅಭಿವೃದ್ಧಿ ಹೊಂದಿದ ಕ್ಷೇತ್ರಗಳಲ್ಲಿ ಮೊದಲ ಸ್ಥಾನದಲ್ಲಿ ನಿಲ್ಲುವ ಮಲ್ಲೇಶ್ವರಂ ಶಾಸಕರಾದ ಡಾ.ಅಶ್ವತ್ಥ್ ನಾರಾಯಣ್ ರವರು.. ಈಗಾಗಲೇ ಪ್ರತಿಭೆಗಳಿಗಾಗಿ ತಮ್ಮ ಕ್ಷೇತ್ರದಲ್ಲಿ ಮಾಡಿಕೊಟ್ಟಿರುವ ಅನುಕೂಲಗಳು ಲೆಕ್ಕವಿಲ್ಲ.. ಶಾಸಕರ ಅನುದಾನ…
ಸತತ ನಿರಂತರವಾಗಿ ಇಳಿಕೆಯತ್ತ ಮುಖ ಮಾಡಿರುವ ಚಿನ್ನದ ಬೆಲೆಯಲ್ಲಿ ಇಂದೂ ಕೂಡ ಗಮನಾರ್ಹ ಇಳಿಕೆ ಕಂಡು ಬಂದಿದ್ದು, ಆಭರಣ ಪ್ರೀಯರಲ್ಲಿ ಸಂತಸ ತರುವಂತೆ ಮಾಡಿದೆ. ಅಕ್ಟೋಬರ್ ಆರಂಭದಿಂದಲೇ ನಿರಂತರವಾಗಿ ಚಿನ್ನದ ದರ ಇಳಿಕೆಯಾಗುತ್ತಿರುವ ಬಗ್ಗೆ ಎಲ್ಲರಿಗು ಗೊತ್ತು ಆದರೆ ಇಂದು ಮತ್ತಷ್ಟು ಇಳಿಕೆ ಕಂಡಿದೆ. ಚಿನ್ನದ ದರದಲ್ಲಿ ಒಟ್ಟು ಶೇ.0.23ರಷ್ಟು ಇಳಿದಿದ್ದು, ಮಲ್ಟಿ ಕಮೋಡಿಟಿ ಎಕ್ಸಚೇಂಜ್’ನಲ್ಲಿ 10ಗ್ರಾಂ ಚಿನ್ನಕ್ಕೆ38,072 ರೂ. ಆಗಿದೆ. ಅದರಂತೆ ಬೆಳ್ಳಿ ಬೆಲೆಯಲ್ಲೂ ಇಳಿಕೆಯಾಗಿದ್ದು, ಖರೀದಿಯ ಭರಾಟೆ ಜೋರಾಗಿದೆ. ಬೆಳ್ಳಿ ದರದಲ್ಲಿ ಒಟ್ಟು ಶೇ.0.34ರಷ್ಟು…
ಮೇಷ ರಾಶಿ ಭವಿಷ್ಯ (Tuesday, November 30, 2021) ನೀವು ವಿರಾಮದ ಸಂತೋಷವನ್ನು ಅನುಭವಿಸಲಿದ್ದೀರಿ. ಇಂದು ವ್ಯಾಪಾರದಲ್ಲಿ ಉತ್ತಮ ಲಾಭವನ್ನು ಗಳಿಸುವ ಸಾಧ್ಯತೆ ಇದೆ. ಇಂದಿನ ದಿನ ನೀವು ನಿಮ್ಮ ವ್ಯಾಪಾರಕ್ಕೆ ಹೊಸ ಎತ್ತರವನ್ನು ನೀಡಬಹುದು. ಸಂಗಾತಿಯು ಸಂತೋಷ ನೀಡಲು ಪ್ರಯತ್ನ ಮಾಡಿದಾಗಿನ ಪೂರ್ಣ ಸಂತೋಷದ ಒಂದು ದಿನ. ನಿಮ್ಮ ಸಂಗಾತಿಗೆ ಸಾಕಷ್ಟು ಗಮನ ನೀಡಲಾಗದಿದ್ದಲ್ಲಿ ಅದು ಅವರ ಅಸಮಾಧಾನಕ್ಕೆ ಕಾರಣವಾಗಬಹುದು. ನೀವು ಯಾವುದೇ ಹೊಸ ಯೋಜನೆಯನ್ನು ತೆಗೆದುಕೊಳ್ಳುವ ಮೊದಲು ಎರಡು ಬಾರಿ ಆಲೋಚಿಸಿ. ಇದ್ದಕ್ಕಿದ್ದಂತೆ ಇಂದು…
ಈಗಾಗಲೇ ಮಿಲನ ಪ್ರಕಾಶ್ ಅವರು ಕತೆ ಓಕೆ ಮಾಡಿಕೊಂಡಿದ್ದು, ಆ ಬಗ್ಗ ದರ್ಶನ್ ಅವರೊಂದಿಗೆ ಒಂದು ಸುತ್ತಿನ ಮಾತುಕತೆ ಕೂಡ ಮಾಡಿದ್ದಾರೆ. ಸದ್ಯಕ್ಕೆ ದರ್ಶನ್ ಅವರು ‘ಒಡೆಯ’ ಚಿತ್ರದ ಬಾಕಿ ದೃಶ್ಯಗಳು ಹಾಗೂ ‘ರಾಬರ್ಟ್’ ಚಿತ್ರದ ಶೂಟಿಂಗ್ನಲ್ಲಿದ್ದಾರೆ. ಕುರುಕ್ಷೇತ್ರ ಅಬ್ಬರವೇ ಕಮ್ಮಿಯಾಗಿಲ್ಲ ಆಗಲೇ ‘ಒಡೆಯಾ’ ರಿಲೀಸ್ ಡೇಟ್ ಫಿಕ್ಸ್,ಇದರ ನಡುವೆ ‘ಗಂಡುಗಲಿ ಮದಕರಿನಾಯಕ’ ಸಿನಿಮಾ. ಈ ಮೂರೂ ಚಿತ್ರಗಳ ನಂತರ ಪ್ರಕಾಶ್ ಅವರ ಸಿನಿಮಾ ಸೆಟ್ಟೇರುತ್ತಾ ಅಥವಾ ಇವುಗಳ ನಡುವೆಯೇ ಇವರ ಎರಡನೇ ಸಿನಿಮಾ ಶುರುವಾಗುತ್ತದ ಎಂಬುದು…