ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇತ್ತೀಚಿಗೆ ಜಗತ್ತಿನಲ್ಲಿ ಗ್ಲೋಬಲ್ ವಾರ್ಮಿಂಗ್ ಎಂಬುದು ಹೆಚ್ಚುತ್ತಿದೆ.ಆದರೂ ಸಹ ಕೆಲವು ಕಡೆ ಈಗಲೂ ಸಹ ಜನರು ಮರಗಳನ್ನು ಕಡಿದು ಫ್ಯಾಕ್ಟರಿಗಳಿಗೆ ಕಳುಹಿಸುತ್ತಿದ್ದಾರೆ .ಹೀಗೆ ಮರವನ್ನು ಕತ್ತರಿಸುತ್ತಿದ್ದಾಗ ಅಲ್ಲಿ ಕಂಡ ದೃಶ್ಯವನ್ನು ನೋಡಿ ಜನರ ಕೈಯಲ್ಲಿ ನಂಬಲು ಅಸಾಧ್ಯವಾಗಿದೆ. ಇನ್ನು ಸ್ವಲ್ಪ ದಶಕಗಳ ಹಿಂದೆ ಹೋಗೋಣ ಬನ್ನಿ .. ಜಾರ್ಜಿಯಾ ಕ್ರಾಪ್ ನಲ್ಲಿ ಜನರು ಪ್ರತಿದಿನದಂತೆ ಮರಗಳನ್ನು ಕತ್ತರಿಸುವ ಕೆಲಸ ಮಾಡುತ್ತಿದ್ದರು.ದಿನನಿತ್ಯದಂತೆ ತಮ್ಮ ಕೆಲಸ ಕಾರ್ಯಗಳೆಲ್ಲವೂ ಸಾಮಾನ್ಯವಾಗಿ ನಡೆಯುತ್ತಿತ್ತು.ಮರಗಳನ್ನು ಕತ್ತರಿಸಿ ಸುರಕ್ಷಿತವಾಗಿ ಫ್ಯಾಕ್ಟರಿಗೆ ಕಳೆಸುವ ಕೆಲಸ ಅವರದ್ದು.ಹಾಗೇ ಒಂದು ದಿನ ಅವರು ದೊಡ್ಡದಾದ ಮರವನ್ನು ಕಡಿದರು. ಜಾರ್ಜಿಯ ಒಂದು ದೊಡ್ಡ ಫ್ಯಾಕ್ಟರಿಯಲ್ಲಿ ಹಾಳೆಯನ್ನು ರೆಡಿ ಮಾಡಲು ಈ ಮರವನ್ನು ಬಳಸುತ್ತಾರೆ.

ಇಲ್ಲಿ ಪ್ರತಿ ದಿನ ದೊಡ್ಡ ಪ್ರಮಾಣದಲ್ಲಿ ಕಟ್ಟಿಗೆಗಳನ್ನು ತರುತ್ತಾರೆ. .. ತಂದ ಕಟ್ಟಿಗೆಗಳಿಂದ ಹಾಳೆಗಳನ್ನು ಮಾಡಲಾಗುತ್ತದೆ .. ಹೀಗೆ 1980 ರಲ್ಲಿ ಅಲ್ಲಿಯ ಜನರು ಬಂದು ಮರವನ್ನು ಕಡಿಯುತ್ತಿದ್ದರು. ಹೀಗೆ ಕಡೆಯುತ್ತಿದ್ದಾಗ ಅಲ್ಲಿ ಒಂದು ದೃಶ್ಯ ಕಾಣುತ್ತದೆ. ಆ ದೃಶ್ಯ ಅಲ್ಲಿದ್ದ ಜನರೆಲ್ಲ ಬೆಚ್ಚಿ ಬೀಳಿಸುತ್ತದೆ… ಅಮೆರಿಕಾದಲ್ಲಿ ಬೆಳೆಯುವ ಚೆಸ್ಟಾ ನಟ್ ಮರವು ತುಂಬಾ ವೇಗವಾಗಿ ಬೆಳೆದು ದೊಡ್ಡದಾಗುತ್ತದೆ. ಅಲ್ಲಿನ ಕೆಲಸಗಾರರಿಗೆ ಈ ಮರವೇ ಒಂದು ದೊಡ್ಡ ನಿಧಿಯಂತೆ. ಹೀಗೆ ತಮ್ಮ ದಿನನಿತ್ಯದ ಕೆಲಸದಂತೆ ಒಂದು ದಿನ ಚೆಸ್ಟಾ ನೆಟ್ ಮರವನ್ನು ಕಡಿಯುತ್ತಿದ್ದ ಕೆಲಸಗಾರರು, ಪಕ್ಕದಲ್ಲಿದ್ದ ಡೊಗರಾದ ಎಂಬ ಮರವನ್ನು ಕೂಡ ಕಡಿದು ಬಿಟ್ಟರು.ಈ ಮರ ಕಾಗದವನ್ನು ತಯಾರು ಮಾಡಲು ಉಪಯೋಗವಾಗದೆ ಇದ್ದರೂ , ತಮ್ಮ ಅಡುಗೆಗಾಗಿ ಕಟ್ಟಿಗೆ ಸುಡಲು ಉಪಯೋಗವಾಗುತ್ತದೆ. ಹೀಗೆ ಮರವನ್ನು ತುಂಡರಿಸಲು ಹೋದಾಗ ಅಲ್ಲಿ ಅವರಿಗೆ ಒಂದು ಕಟ್ಟಿಗೆ ತುಂಡಿನಲ್ಲಿ ಕಂಡ ದೃಶ್ಯ ಅವರನ್ನು ಬೆಚ್ಚಿಬೀಳಿಸಿತ್ತು..

ಹೌದು ಅದು ತುಂಬಾ ಹಳೆಯ ಮರವಾಗಿದ್ದು , ಇವರು ಕತ್ತರಿಸುತ್ತಿದ್ದಂತೆ ಅಲ್ಲಿ ಒಂದು ನಾಯಿ ಕುಳಿತಿರುವ ದೃಶ್ಯ ಕಂಡು ಬಂದಿತು. .ಆ ನಾಯಿಯ ಹಲ್ಲುಗಳು ತುಂಬಾ ಹರಿತವಾಗಿದ್ದವು ಮತ್ತು ಅದರ ದೊಡ್ಡದಾದ ತಲೆ ಬುರುಡೆ ಯಾರನ್ನು ಬೇಕಾದರೂ ಹೆದರಿಸುವಂತಿತ್ತು. . ನಾಯಿ ಆ ಮರದ ಒಳಗೆ ಹೇಗೆ ಹೋಯಿತು ಎಂಬುದರ ಬಗ್ಗೆ ಗೊಂದಲಗಳು ಹುಟ್ಟಿಕೊಂಡವು .ಆ ನಾಯಿ ಅಷ್ಟು ವಿಚಿತ್ರವಾಗಿರುವುದನ್ನು ನೋಡಿ ಬಹಳ ಹೆದರಿದರು.
ಕೆಲಸಗಾರರು ಇದನ್ನು ತೆಗೆದುಕೊಂಡು ಒಂದು ಮ್ಯೂಸಿಯಂಗೆ ಬಂದರೂ ಯಾಕೆಂದರೆ ಇದರ ಬಗ್ಗೆ ಅವರಿಗೆ ಚೆನ್ನಾಗಿ ತಿಳಿದಿರುತ್ತದೆ ಅಂತ ಅವರಿಗೆ ಗೊತ್ತಿತ್ತು..

ಜನರು ಮ್ಯೂಸಿಯಂ ಗೆ ಇದನ್ನು ತೆಗೆದುಕೊಂಡು ಹೋಗುತ್ತಿದ್ದಂತೆ ಮ್ಯೂಸಿಯಂನಲ್ಲಿ ಅಲ್ಲಿದ್ದವರೆಲ್ಲಾ ಒಂದು ಕ್ಷಣ ತಬ್ಬಿಬ್ಬಾಗಿ ಬಿಟ್ಟರು. ನಂತರ ಮ್ಯೂಸಿಯಂನ ಕೆಲವು ಎಕ್ಸ್ ಪರ್ಟ್ಸ್ ಗಳು ಈ ನಾಯಿಯ ಬಗ್ಗೆ ತಿಳಿದುಕೊಳ್ಳಲು ತುಂಬಾನೇ ಸ್ಟಡಿ ಮಾಡುತ್ತಾರೆ.ನಾಯಿ ಪ್ರಕೃತಿಯ ನಡುವೆ ಹೇಗೆ ಸಿಕ್ಕಿಕೊಂಡಿತು ಎಂಬ ಗೊಂದಲ ತಲೆಯಲ್ಲಿ ಕುಳಿತು ಬಿಡುತ್ತದೆ.ಬಹಳ ದಿನಗಳ ನಂತರ ಚೆನ್ನಾಗಿ ಅಧ್ಯಯನ ಮಾಡಿದ ಒಬ್ಬ ಮಹಿಳೆ ನಾಯಿಯ ಬಗ್ಗೆ ತಿಳಿಸಲು ಮುಂದಾಗುತ್ತಾರೆ … ಅದು ಯಾಕೆ ಈ ನಾಯಿ ಮರದಲ್ಲಿ ಮತ್ತು ಯಾಕೆ ಅದು ವಾಪಾಸ್ ಹೋಗಲಿಲ್ಲ… ಅದು ಮರಣ ಹೊಂದಿದ್ದರು ಯಾಕೆ ಅದರ ಶರೀರಗಳು ಇನ್ನೂ ಚೆನ್ನಾಗಿಯೇ ಇದೆ? ಈ ನಾಯಿ ಮರದ ಒಳಗಡೆ ಹೇಗೆ ಹೋಯಿತು ? ಈ ಎಲ್ಲ ಪ್ರಶ್ನೆಗಳಿಗೂ ಆ ಮಹಿಳೆಯ ಹತ್ತಿರ ಉತ್ತರ ಸಿಕ್ಕಿ ಬಿಟ್ಟಿತು. ..

ಈ ನಾಯಿಯ ದೇಹವು ಸುರಕ್ಷಿತವಾಗಿರಲು ಇದರ ಹಿಂದೆ ಮರದ ಕೈವಾಡವಿದೆ.. ಯಾಕೆಂದರೆ ಈ ಮರವೂ ಸ್ವಲ್ಪ ಪ್ರಮಾಣದ ತೇವಾಂಶವನ್ನು ನಾಯಿಯ ದೇಹಕ್ಕೆ ನೀಡುತ್ತಿತ್ತು ಮತ್ತು ಡೊಗರಾದ ಮರವು ಬಂದು ವೆಂಟಿಲೇಷನ್ ಕ್ರಿಯೆ ಮಾಡಿದ್ದರಿಂದ ಶುದ್ಧ ಗಾಳಿಯೂ ಒಳಗೆ ಹೋಗುತ್ತಿತ್ತು. ಆದ್ದರಿಂದ ನಾಯಿ ಪ್ರಾಣ ಹೋಗಿದ್ದರೂ ದೇಹ ಮಾತ್ರ ಸುರಕ್ಷಿತವಾಗಿದೆ ” ವಿಜ್ಞಾನಿಗಳು ಹೇಳುವ ಪ್ರಕಾರ ಇದೊಂದು ಬೇಟೆಯ ನಾಯಿ.. ಇದರ ವಯಸ್ಸು ಆ ಸಮಯದಲ್ಲಿ ನಾಲ್ಕು ಇರಬಹುದು ಮತ್ತು ಆ ಸಮಯದಲ್ಲಿ ನಾಯಿ ಬೇಟೆಯನ್ನು ಹಿಂಬಾಲಿಸುತ್ತಾ ಮರದ ಮೇಲೆ ಏರಿರಬಹುದು ಆಗ ಮರದ ಎತ್ತರ ಹದಿನೆಂಟು ಪೀಟ್ ಇರಬಹುದು.. ಡೊಗ ಮರವಾದ ಕಾರಣ ಅದರಲ್ಲಿ ಇದು ಸಿಲುಕಿದೆ ಮತ್ತು ಹಸಿವಿನ ಕಾರಣ ನರಳಿ ನರಳಿ ಇದು ಮರಣ ಹೊಂದಿದೆ.. ಎಂದು ತಿಳಿಸಿದ್ದಾರೆ. ಈಗಲೂ ಈ ನಾಯಿ ಆ ಮರದ ಒಳಗಡೆಯೇ ಇದೆ ..ಅದನ್ನು ಮ್ಯೂಸಿಯಂನಲ್ಲಿ ಇಟ್ಟಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರು: ಅಗಷ್ಟ್ ತಿಂಗಳ 24ಕ್ಕೆ ಅಂತ್ಯಗೊಳ್ಳಲಿದ್ದ ಕೃಷಿ ಬೆಳೆ ಸಮೀಕ್ಷೆಯನ್ನು ಸೆಪ್ಟೆಂಬರ್ ತಿಂಗಳ 24 ತನಕ ವಿಸ್ತರಿಸಲು ರಾಜ್ಯ ಸರಕಾರ ನಿರ್ಧರಿಸಿದೆ. ಸಚಿವ ಸಂಪುಟ ಸಭೆಯಲ್ಲಿ ಕೃಷಿ ಬೆಳೆ ಸಮೀಕ್ಷೆ ಕುರಿತಂತೆ ಸುದೀರ್ಘ ಚರ್ಚೆ ನಡೆದ ಬಳಿಕ ಒಂದು ತಿಂಗಳು ಅವಧಿ ವಿಸ್ತರಿಸುವ ತೀರ್ಮಾನ ಕೈಗೊಂಡಿದೆ. ಬೆಳೆ ಸಮೀಕ್ಷೆ ವ್ಯವಸ್ಥೆ ಬಗ್ಗೆ ಮುಖ್ಯಮಂತ್ರಿ ಹಾಗೂ ಸಚಿವರು ಮೆಚ್ಚುಗೆ ವ್ಯಕ್ತಪಡಿಸಿದ್ದು . .ಕಳೆದ ವರ್ಷ ಕೇವಲ 3,500 ಮಂದಿ ರೈತರು ಮಾತ್ರ ನೋಂದಣಿ ಮಾಡಿದ್ದರು, ಈ ವರ್ಷ ಅಲ್ಪ ಅವಧಿಯಲ್ಲೇ…
ರಂಗಭೂಮಿ, ಕಿರುತೆರೆ ಹಾಗೂ ಸಿನಿಮಾಗಳಲ್ಲಿ ಅಭಿನಯಿಸುತ್ತಿದ್ದ ಖ್ಯಾತ ನಟ ೪೮ ವರ್ಷದ ಅನಿಲ್ ಕುಮಾರ್ ವಿಧಿವಶರಾಗಿದ್ದಾರೆ. ಬಹು ಅಂಗಾಗ ವೈಫಲ್ಯದಿಂದ ಬಳಲುತ್ತಿದ್ದ ಅವರು ನಗರದ ಬ್ಯಾಪ್ಟಿಸ್ಟ್ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ನಿಧನರಾಗಿದ್ದಾರೆ. ಹೆಗ್ಗೋಡಿನ ನೀನಾಸಂನಲ್ಲಿ ಅನಿಲ್ಕುಮಾರ್ ತರಬೇತಿ ಪಡೆದಿದ್ದರು. ಆಗ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅನಿಲ್ ಅವರ ಸಹಪಾಠಿಯಾಗಿದ್ದರು. ಮೂಡಲ ಮನೆ ಧಾರಾವಾಹಿ ಮೂಲಕ ಕಿರುತೆರೆಗೆ ಕಾಲಿಟ್ಟ ಅನಿಲ್ ಅವರು, ಅನೇಕ ಸೀರಿಯಲ್, ರಂಗಭೂಮಿ ಹಾಗೂ ಸಿನಿಮಾದಲ್ಲಿ ನಟಿಸಿದ್ದಾರೆ. ಅನಿಲ್ ಕುಮಾರ್ ಅವರು…
ಎರಡು ಕುಟುಂಬಗಳನ್ನು ಒಂದು ಮಾಡುವ ಸಮಾರಂಭವೇ ಮದುವೆ…ಇಲ್ಲಿಯವರೆಗೂ ಇದ್ದ ಒಂಟಿ ಪ್ರಯಾಣ ಇನ್ನು ಮುಂದೆ ಜೋಡಿಯಾಗಿ ಸಾಗುತ್ತದೆ. ನಮ್ಮ ಸಂಪ್ರದಾಯದ ಪ್ರಕಾರ ಮದುವೆಗೊಂದು ವಿಶಿಷ್ಟತೆಯಿದೆ. ಐದು ದಿನಗಳ ಕಾಲ ನಯನ ಮನೋಹರವಾಗಿ ಸಾಗುವ ಮದುವೆಯಲ್ಲಿ ಬಂಧು ಮಿತ್ರರು,ಬಾಜಾ ಭಜಂತ್ರಿಗಳು..ಎಲ್ಲವೂ ಓಕೆ.
ಮನುಷ್ಯನ ದೇಹದ ರಚನೆ ಆತನ ಭವಿಷ್ಯವನ್ನು ಹೇಳುತ್ತದೆ. ನಮ್ಮ ಕೈ, ಕಾಲು ಸೇರಿದಂತೆ ದೇಹದ ಪ್ರತಿಯೊಂದು ಭಾಗವೂ ನಮ್ಮ ಜೀವನದಲ್ಲಿ ಮಹತ್ವದ ಪಾತ್ರ ವಹಿಸುತ್ತದೆ. ನಮ್ಮ ಕೈ, ಕಾಲು, ಮಚ್ಚೆಯನ್ನೇ ನೋಡಿ ಪಂಡಿತರು ನಮ್ಮ ಭವಿಷ್ಯ ಹೇಳ್ತಾರೆ. ಸಾಮಾನ್ಯವಾಗಿ ಮನುಷ್ಯನ ಕೈ, ಕಾಲಿನ ಸೌಂದರ್ಯವನ್ನು ಉಗುರು ಹೆಚ್ಚಿಸುತ್ತದೆ. ಇದೇ ಕಾರಣಕ್ಕೆ ಮಹಿಳೆಯರು ಉಗುರಿನ ಸೌಂದರ್ಯಕ್ಕೆ ಹೆಚ್ಚಿನ ಗಮನ ನೀಡ್ತಾರೆ. ಉಗುರಿಗೆ ಚೆಂದದ ಆಕಾರ ನೀಡಿ, ಬಣ್ಣ ಹಚ್ಚಿಕೊಳ್ತಾರೆ. ಆದ್ರೆ ಜ್ಯೋತಿಷ್ಯ ಶಾಸ್ತ್ರದಲ್ಲಿ ಉಗುರಿನ ಬಗ್ಗೆ ಬೇರೆಯದೇ ನಂಬಿಕೆಯಿದೆ….
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಶನಿವಾರ, 14/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್ ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಸೂರ್ಯೋದಯ06:08:40 ಸೂರ್ಯಾಸ್ತ18:46:04 ಹಗಲಿನ ಅವಧಿ12:37:24 ರಾತ್ರಿಯ ಅವಧಿ11:21:42 ಚಂದ್ರಾಸ್ತ17:16:30 ಚಂದ್ರೋದಯ29:42:29* ಋತು:ವಸಂತ ಆಯನ:ಉತ್ತರಾಯಣ ಸಂವತ್ಸರ:ವಿಲಂಬಿ ಸಂವತ್ಸರ (ಉತ್ತರ):ವಿರೋಧಿಕೃತ್…
ಈಗಿನ ಕಾಲದಲ್ಲಿ ಮೊಬೈಲ್ ಬಳಕೆ ಮಾಡದೆ ಇರುವವರು ಯಾರು ಇಲ್ಲ ಎಂದು ಹೇಳಿದರೆ ತಪ್ಪಾಗಲ್ಲ, ಹೌದು ಚಿಕ್ಕ ಮಕ್ಕಳಿಂದ ಹಿಡಿದು ಮುದುಕರ ತನಕ ಮೊಬೈಲ್ ಬಳಕೆ ಮಾಡುತ್ತಿದ್ದಾರೆ. ಹಿಂದಿನ ಕಾಲದಲಿ ಮೊಬೈಲ್ ಫೋನ್ ಗಳು ಇರಲಿಲ್ಲ ಮತ್ತು ಜನರು ಯಾರ ಬಳಿ ಆದರೂ ಮಾತನಾಡಬೇಕು ಅಂದರೆ ಲ್ಯಾಂಡ್ ಲೈನ್ ಅಥವಾ ಅಂಚೆ ಕಚೇರಿಯ ಮೊರೆ ಹೋಗುತ್ತಿದ್ದರು, ಆದರೆ ಈಗ ಒಬ್ಬ ವ್ಯಕ್ತಿ ಎಷ್ಟೇ ದೂರ ಇದ್ದರು ಆತನ ಜೊತೆ ಮೊಬೈಲ್ ಮೂಲಕ ಮಾತನಾಡಬಹುದಾಗಿದೆ. ಇನ್ನು ಕೆಲವು ಮೊಬೈಲ್…