News

ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ
ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು
ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್!
ಸ್ಮಾರ್ಟ್‌ಫೋನ್‌ ಬಳಕೆಯಿಂದಾಗಿ ಗಂಡ-ಹೆಂಡತಿ ಮಧ್ಯೆ ಬಿರುಕು
TVK – 108 ಶಾಸಕರೂ ಸಾಮೂಹಿಕ ರಾಜೀನಾಮೆ ಎಚ್ಚರಿಕೆ..!
ಎಳನೀರು ಕತ್ತರಿಸಿದ ನಂತರ ಎಷ್ಟು ಕಾಲ ತಾಜಾ ಇರುತ್ತದೆ?
ಗೆಲುವಿನ ಖುಷಿಯಲ್ಲಿರುವ ವಿಜಯ್​​ಗೆ ಎದುರಾಯ್ತು ಬ್ಯಾಡ್ ನ್ಯೂಸ್! ಬರೋಬ್ಬರಿ ₹70 ಕೋಟಿ ನಷ್ಟ?
ಸುದ್ದಿ

ಮರ ಕತ್ತರಿಸುವಾಗ ಆ ತುಂಡಿನಲ್ಲಿ ಸಿಕ್ಕಿದೇನು? ನೋಡಿ.

96

ಇತ್ತೀಚಿಗೆ ಜಗತ್ತಿನಲ್ಲಿ ಗ್ಲೋಬಲ್ ವಾರ್ಮಿಂಗ್ ಎಂಬುದು ಹೆಚ್ಚುತ್ತಿದೆ.ಆದರೂ ಸಹ ಕೆಲವು ಕಡೆ ಈಗಲೂ ಸಹ ಜನರು ಮರಗಳನ್ನು ಕಡಿದು ಫ್ಯಾಕ್ಟರಿಗಳಿಗೆ ಕಳುಹಿಸುತ್ತಿದ್ದಾರೆ .ಹೀಗೆ ಮರವನ್ನು ಕತ್ತರಿಸುತ್ತಿದ್ದಾಗ ಅಲ್ಲಿ ಕಂಡ ದೃಶ್ಯವನ್ನು ನೋಡಿ ಜನರ ಕೈಯಲ್ಲಿ ನಂಬಲು ಅಸಾಧ್ಯವಾಗಿದೆ. ಇನ್ನು ಸ್ವಲ್ಪ ದಶಕಗಳ ಹಿಂದೆ ಹೋಗೋಣ ಬನ್ನಿ .. ಜಾರ್ಜಿಯಾ ಕ್ರಾಪ್ ನಲ್ಲಿ ಜನರು ಪ್ರತಿದಿನದಂತೆ ಮರಗಳನ್ನು ಕತ್ತರಿಸುವ ಕೆಲಸ ಮಾಡುತ್ತಿದ್ದರು.ದಿನನಿತ್ಯದಂತೆ ತಮ್ಮ ಕೆಲಸ ಕಾರ್ಯಗಳೆಲ್ಲವೂ ಸಾಮಾನ್ಯವಾಗಿ ನಡೆಯುತ್ತಿತ್ತು.ಮರಗಳನ್ನು ಕತ್ತರಿಸಿ ಸುರಕ್ಷಿತವಾಗಿ ಫ್ಯಾಕ್ಟರಿಗೆ ಕಳೆಸುವ ಕೆಲಸ ಅವರದ್ದು.ಹಾಗೇ ಒಂದು ದಿನ ಅವರು ದೊಡ್ಡದಾದ ಮರವನ್ನು ಕಡಿದರು. ಜಾರ್ಜಿಯ ಒಂದು ದೊಡ್ಡ ಫ್ಯಾಕ್ಟರಿಯಲ್ಲಿ ಹಾಳೆಯನ್ನು ರೆಡಿ ಮಾಡಲು ಈ ಮರವನ್ನು ಬಳಸುತ್ತಾರೆ.

ಇಲ್ಲಿ ಪ್ರತಿ ದಿನ ದೊಡ್ಡ ಪ್ರಮಾಣದಲ್ಲಿ ಕಟ್ಟಿಗೆಗಳನ್ನು ತರುತ್ತಾರೆ. .. ತಂದ ಕಟ್ಟಿಗೆಗಳಿಂದ ಹಾಳೆಗಳನ್ನು ಮಾಡಲಾಗುತ್ತದೆ .. ಹೀಗೆ 1980 ರಲ್ಲಿ ಅಲ್ಲಿಯ ಜನರು ಬಂದು ಮರವನ್ನು ಕಡಿಯುತ್ತಿದ್ದರು. ಹೀಗೆ ಕಡೆಯುತ್ತಿದ್ದಾಗ ಅಲ್ಲಿ ಒಂದು ದೃಶ್ಯ ಕಾಣುತ್ತದೆ. ಆ ದೃಶ್ಯ ಅಲ್ಲಿದ್ದ ಜನರೆಲ್ಲ ಬೆಚ್ಚಿ ಬೀಳಿಸುತ್ತದೆ… ಅಮೆರಿಕಾದಲ್ಲಿ ಬೆಳೆಯುವ ಚೆಸ್ಟಾ ನಟ್ ಮರವು ತುಂಬಾ ವೇಗವಾಗಿ ಬೆಳೆದು ದೊಡ್ಡದಾಗುತ್ತದೆ. ಅಲ್ಲಿನ ಕೆಲಸಗಾರರಿಗೆ ಈ ಮರವೇ ಒಂದು ದೊಡ್ಡ ನಿಧಿಯಂತೆ. ಹೀಗೆ ತಮ್ಮ ದಿನನಿತ್ಯದ ಕೆಲಸದಂತೆ ಒಂದು ದಿನ ಚೆಸ್ಟಾ ನೆಟ್ ಮರವನ್ನು ಕಡಿಯುತ್ತಿದ್ದ ಕೆಲಸಗಾರರು, ಪಕ್ಕದಲ್ಲಿದ್ದ ಡೊಗರಾದ ಎಂಬ ಮರವನ್ನು ಕೂಡ ಕಡಿದು ಬಿಟ್ಟರು.ಈ ಮರ ಕಾಗದವನ್ನು ತಯಾರು ಮಾಡಲು ಉಪಯೋಗವಾಗದೆ ಇದ್ದರೂ , ತಮ್ಮ ಅಡುಗೆಗಾಗಿ ಕಟ್ಟಿಗೆ ಸುಡಲು ಉಪಯೋಗವಾಗುತ್ತದೆ. ಹೀಗೆ ಮರವನ್ನು ತುಂಡರಿಸಲು ಹೋದಾಗ ಅಲ್ಲಿ ಅವರಿಗೆ ಒಂದು ಕಟ್ಟಿಗೆ ತುಂಡಿನಲ್ಲಿ ಕಂಡ ದೃಶ್ಯ ಅವರನ್ನು ಬೆಚ್ಚಿಬೀಳಿಸಿತ್ತು..

ಹೌದು ಅದು ತುಂಬಾ ಹಳೆಯ ಮರವಾಗಿದ್ದು , ಇವರು ಕತ್ತರಿಸುತ್ತಿದ್ದಂತೆ ಅಲ್ಲಿ ಒಂದು ನಾಯಿ ಕುಳಿತಿರುವ ದೃಶ್ಯ ಕಂಡು ಬಂದಿತು. .ಆ ನಾಯಿಯ ಹಲ್ಲುಗಳು ತುಂಬಾ ಹರಿತವಾಗಿದ್ದವು ಮತ್ತು ಅದರ ದೊಡ್ಡದಾದ ತಲೆ ಬುರುಡೆ ಯಾರನ್ನು ಬೇಕಾದರೂ ಹೆದರಿಸುವಂತಿತ್ತು. . ನಾಯಿ ಆ ಮರದ ಒಳಗೆ ಹೇಗೆ ಹೋಯಿತು ಎಂಬುದರ ಬಗ್ಗೆ ಗೊಂದಲಗಳು ಹುಟ್ಟಿಕೊಂಡವು .ಆ ನಾಯಿ ಅಷ್ಟು ವಿಚಿತ್ರವಾಗಿರುವುದನ್ನು ನೋಡಿ ಬಹಳ ಹೆದರಿದರು.
ಕೆಲಸಗಾರರು ಇದನ್ನು ತೆಗೆದುಕೊಂಡು ಒಂದು ಮ್ಯೂಸಿಯಂಗೆ ಬಂದರೂ ಯಾಕೆಂದರೆ ಇದರ ಬಗ್ಗೆ ಅವರಿಗೆ ಚೆನ್ನಾಗಿ ತಿಳಿದಿರುತ್ತದೆ ಅಂತ ಅವರಿಗೆ ಗೊತ್ತಿತ್ತು..

ಜನರು ಮ್ಯೂಸಿಯಂ ಗೆ ಇದನ್ನು ತೆಗೆದುಕೊಂಡು ಹೋಗುತ್ತಿದ್ದಂತೆ ಮ್ಯೂಸಿಯಂನಲ್ಲಿ ಅಲ್ಲಿದ್ದವರೆಲ್ಲಾ ಒಂದು ಕ್ಷಣ ತಬ್ಬಿಬ್ಬಾಗಿ ಬಿಟ್ಟರು. ನಂತರ ಮ್ಯೂಸಿಯಂನ ಕೆಲವು ಎಕ್ಸ್ ಪರ್ಟ್ಸ್ ಗಳು ಈ ನಾಯಿಯ ಬಗ್ಗೆ ತಿಳಿದುಕೊಳ್ಳಲು ತುಂಬಾನೇ ಸ್ಟಡಿ ಮಾಡುತ್ತಾರೆ.ನಾಯಿ ಪ್ರಕೃತಿಯ ನಡುವೆ ಹೇಗೆ ಸಿಕ್ಕಿಕೊಂಡಿತು ಎಂಬ ಗೊಂದಲ ತಲೆಯಲ್ಲಿ ಕುಳಿತು ಬಿಡುತ್ತದೆ.ಬಹಳ ದಿನಗಳ ನಂತರ ಚೆನ್ನಾಗಿ ಅಧ್ಯಯನ ಮಾಡಿದ ಒಬ್ಬ ಮಹಿಳೆ ನಾಯಿಯ ಬಗ್ಗೆ ತಿಳಿಸಲು ಮುಂದಾಗುತ್ತಾರೆ …  ಅದು ಯಾಕೆ ಈ ನಾಯಿ ಮರದಲ್ಲಿ ಮತ್ತು ಯಾಕೆ ಅದು ವಾಪಾಸ್ ಹೋಗಲಿಲ್ಲ… ಅದು ಮರಣ ಹೊಂದಿದ್ದರು ಯಾಕೆ ಅದರ ಶರೀರಗಳು ಇನ್ನೂ ಚೆನ್ನಾಗಿಯೇ ಇದೆ? ಈ ನಾಯಿ ಮರದ ಒಳಗಡೆ ಹೇಗೆ ಹೋಯಿತು ? ಈ ಎಲ್ಲ ಪ್ರಶ್ನೆಗಳಿಗೂ ಆ ಮಹಿಳೆಯ ಹತ್ತಿರ ಉತ್ತರ ಸಿಕ್ಕಿ ಬಿಟ್ಟಿತು. ..

ಈ ನಾಯಿಯ ದೇಹವು ಸುರಕ್ಷಿತವಾಗಿರಲು ಇದರ ಹಿಂದೆ ಮರದ ಕೈವಾಡವಿದೆ.. ಯಾಕೆಂದರೆ ಈ ಮರವೂ ಸ್ವಲ್ಪ ಪ್ರಮಾಣದ ತೇವಾಂಶವನ್ನು ನಾಯಿಯ ದೇಹಕ್ಕೆ ನೀಡುತ್ತಿತ್ತು ಮತ್ತು ಡೊಗರಾದ ಮರವು ಬಂದು ವೆಂಟಿಲೇಷನ್ ಕ್ರಿಯೆ ಮಾಡಿದ್ದರಿಂದ ಶುದ್ಧ ಗಾಳಿಯೂ ಒಳಗೆ ಹೋಗುತ್ತಿತ್ತು. ಆದ್ದರಿಂದ ನಾಯಿ ಪ್ರಾಣ ಹೋಗಿದ್ದರೂ ದೇಹ ಮಾತ್ರ ಸುರಕ್ಷಿತವಾಗಿದೆ ” ವಿಜ್ಞಾನಿಗಳು ಹೇಳುವ ಪ್ರಕಾರ ಇದೊಂದು ಬೇಟೆಯ ನಾಯಿ.. ಇದರ ವಯಸ್ಸು ಆ ಸಮಯದಲ್ಲಿ ನಾಲ್ಕು ಇರಬಹುದು ಮತ್ತು ಆ ಸಮಯದಲ್ಲಿ ನಾಯಿ ಬೇಟೆಯನ್ನು ಹಿಂಬಾಲಿಸುತ್ತಾ ಮರದ ಮೇಲೆ ಏರಿರಬಹುದು ಆಗ ಮರದ ಎತ್ತರ ಹದಿನೆಂಟು ಪೀಟ್ ಇರಬಹುದು.. ಡೊಗ ಮರವಾದ ಕಾರಣ ಅದರಲ್ಲಿ ಇದು ಸಿಲುಕಿದೆ ಮತ್ತು ಹಸಿವಿನ ಕಾರಣ ನರಳಿ ನರಳಿ ಇದು ಮರಣ ಹೊಂದಿದೆ.. ಎಂದು ತಿಳಿಸಿದ್ದಾರೆ. ಈಗಲೂ ಈ ನಾಯಿ ಆ ಮರದ ಒಳಗಡೆಯೇ ಇದೆ ..ಅದನ್ನು ಮ್ಯೂಸಿಯಂನಲ್ಲಿ ಇಟ್ಟಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ರಾಜಕೀಯ

    ಆತಂಕದ ಭೀತಿಯಲ್ಲಿ ಜೆಡಿಎಸ್ ನ ಬಂಡಾಯ ಶಾಸಕರು..!ಅಸಲಿಗೆ ಆಗಿದ್ದೇನು ಗೊತ್ತಾ.?ತಿಳಿಯಲು ಈ ಲೇಖನ ಓದಿ ಇಷ್ಟ ಆದ್ರೆ ಶೇರ್ ಮಾಡಿ…

    ಜೆಡಿಎಸ್ ನ ಶಾಸಕರಾಗಿದ್ದ ಚಲುವರಾಯಸ್ವಾಮಿ, ಎಚ್‌.ಸಿ.ಬಾಲಕೃಷ್ಣ, ಜಮೀರ್‌ ಅಹ್ಮದ್‌ ಖಾನ್‌, ರಮೇಶ್‌ ಬಂಡಿಸಿದ್ದೇಗೌಡ, ಅಖಂಡ ಶ್ರೀನಿವಾಸಮೂರ್ತಿ, ಇಕ್ಬಾಲ್‌ ಅನ್ಸಾರಿ ಮತ್ತು ಭೀಮಾ ನಾಯ್ಕ್‌ ಪಕ್ಷದಲ್ಲಿಯೇ ಸಂಚಲನ ಸೃಷ್ಟಿಸುವುದರ ಮೂಲಕ ಪಕ್ಷದ ದೋರಣೆಗೆ ಗುರಿಯಾಗಿದ್ದರು. ಅಡ್ಡಮತದಾನ ಮಾಡಿರುವ ಏಳು ಮಂದಿ ಶಾಸಕರಿಗೆ ಈ ಚುನಾವಣೆಯಲ್ಲಿ ಮತದಾನ ಮಾಡಲು ಅವಕಾಶ ನೀಡದಂತೆ ಅದೇಶಿಸುವಂತೆ ಕೋರಿ ಜೆಡಿಎಸ್​ನ ಶ್ರವಣಬೆಳಗೊಳದ ಶಾಸಕ ಸಿ.ಎನ್​. ಬಾಲಕೃಷ್ಣ, ಮೂಡಿಗೆರೆಯ ಬಿ.ವಿ ನಿಂಗಯ್ಯ ಅವರು ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ಕಳೆದ 2016ರಲ್ಲಿ ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದಿದ್ದ…

  • ಜ್ಯೋತಿಷ್ಯ

    ತಾಯಿ ಚಾಮುಂಡಿಯನ್ನು ನೆನೆಯುತ್ತ ನಿಮ್ಮ ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ

    ಮೇಷ ರಾಶಿ ಭವಿಷ್ಯ (Friday, December 31, 2021) ಹೊರಾಂಗಣ ಕ್ರೀಡೆ ನಿಮ್ಮನ್ನು ಸೆಳೆಯುತ್ತದೆ-ಧ್ಯಾನ ಮತ್ತು ಯೋಗ ಲಾಭ ತರುತ್ತವೆ. ನೀವು ಮನೆಯಿಂದ ಹೊರ ಇದ್ದು ಉದ್ಯೋಗ ಅಥವಾ ಅಧ್ಯಯನ ಮಾಡುತ್ತಿದ್ದರೆ, ನಿಮ್ಮ ಹಣ ಮತ್ತು ಸಮಯವನ್ನು ವ್ಯರ್ಥ ಮಾಡುವಂತಹ ಜನರಿಂದ ದೂರವಿರುವುದು ಕಲಿತುಕೊಳ್ಳಬೇಕು. ನೀವು ಮಕ್ಕಳು ಅಥವಾ ನಿಮಗಿಂತ ಕಡಿಮೆ ಅನುಭವಿಯಾಗಿರುವವರ ಜೊತೆ ತಾಳ್ಮೆಯಿಂದಿರಬೇಕು. ಪ್ರಣಯದ ನಡತೆಗಳು ಫಲ ನೀಡುವುದಿಲ್ಲ. ಕಣ್ಣುಗಳು ಎಂದಿಗೂ ಸುಳ್ಳು ಹೇಳುವುದಿಲ್ಲ, ಮತ್ತು ನಿಮ್ಮ ಸಂಗಾತಿಯ ಕಣ್ಣುಗಳು ಇಂದು ನಿಮಗೆ ಏನೋ…

  • ಸುದ್ದಿ

    ಸೂರ್ಯನ ಬೆಳಕಿನಿಂದ ನಾಶವಾಗುತ್ತಾ ಕೊರೋನಾ ವೈರಸ್, ಇಲ್ಲಿದೆ ನೋಡಿ ಅಸಲಿ ಸತ್ಯ.

    ಸದ್ಯಕ್ಕೆ ಇಡೀ ವಿಶ್ವವನ್ನೇ ಕಾಡುತ್ತಿರುವ ಕೊರೋನಾ ವೈರಸ್ ಜಾಗತಿಕ ಮಟ್ಟದಲ್ಲಿ ಎಲ್ಲ ದೇಶದ ಜನರ ನಿದ್ದೆಗೆಡಿಸಿದೆ, ಹೌದು ಕೊರೋನಾ ತಂದಿರುವ ಸ್ಥಿತಿ ಆ ರೀತಿಯದ್ದಾಗಿದೆ. ಇನ್ನು ಕೊರೊನ ಬಗ್ಗೆ ಜನರು ನಾನಾ ರೀತಿಯ ತಪ್ಪು ತಿಳುವಳಿಕೆ ಹೊಂದಿದ್ದಾರೆ ಮತ್ತು ಈ ತಪ್ಪುಗಳ ಬಗ್ಗೆ ಜನರಿಗೆ ತಿಳುವಳಿಕೆ ನೀಡುವುದು ನಮ್ಮ ಕರ್ತವ್ಯ ಆಗಿದೆ. ಹೆಚ್ಚಿನ ಜನರು ತಾಪಮಾನ ಹೆಚ್ಚಿದರೆ ವೈರಸ್ ನಾಶವಾಗುತ್ತೆ ಎನ್ನುವ ಸುದ್ದಿಯೊಂದನ್ನು ಬಲವಾಗಿ ನಂಬಿದ್ದಾರೆ, ಆದರೆ ಈ ಸುದ್ದಿಯ ಬಗ್ಗೆ ವಿಶ್ವ ಅರೋಗ್ಯ ಸಂಸ್ಥೆ ಏನು…

  • ಸಿನಿಮಾ

    ಶಾಕಿಂಗ್ ಸುದ್ದಿ.!ನಟನನ್ನು ನೋಡಲಾಗದೇ ಆತ್ಮಹತ್ಯೆ ಯತ್ನಿಸಿದ್ದ ಅಭಿಮಾನಿ ಸಾವು..!

    ನಟ ರಾಕಿಂಗ್ ಸ್ಟಾರ್ ಯಶ್ ಅವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಶುಭಾಶಯ ಹೇಳಲು ಬಂದಿದ್ದ ಅಭಿಮಾನಿಯೊಬ್ಬ ಯಶ್ ಭೇಟಿ ಸಾಧ್ಯವಾಗದ ಹಿನ್ನಲೆಯಲ್ಲಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದು, ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ. ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ರವಿಗೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾದೇ ರವಿ ಮಧ್ಯರಾತ್ರಿಯೇ ಸಾವನ್ನಪ್ಪಿದ್ದಾನೆ. ರವಿ ನೆಲಮಂಗಲ ತಾಲೂಕಿನ ಶಾಂತಿನಗರ ನಿವಾಸಿಯಾಗಿದ್ದು, ಮಂಗಳವಾರ ತನ್ನ ನೆಚ್ಚಿನ ನಟ ಯಶ್ ಅವರ ಹುಟ್ಟುಹಬ್ಬವಿದ್ದ ಕಾರಣ ಅವರನ್ನು ಭೇಟಿ ಮಾಡಲು ಬೆಂಗಳೂರಿನ…

  • ಸುದ್ದಿ

    ಮುಂದಿನ ಪ್ರಧಾನಿ ಯಾರು? ಉತ್ತರವನ್ನು ಹೇಳಿ ಬಂಪರ್ ಆಫರ್ ಗೆಲ್ಲಿ..!

    ಮೇ 23ರ ಗುರುವಾರದಂದು ಲೋಕಸಭೆ ಚುನಾವಣೆಯ ಮತ ಎಣಿಕೆ ನಡೆಯಲಿದೆ. ಮತಗಟ್ಟೆ ಸಮೀಕ್ಷೆಗಳು ಎನ್ಡಿಎ ಸರ್ಕಾರ ರಚಿಸಲಿದೆ ಎಂದು ಭವಿಷ್ಯ ನುಡಿದಿದ್ದು, ಜನಸಾಮಾನ್ಯರಿಂದ ಹಿಡಿದು ಎಲ್ಲಾ ವರ್ಗಗಳಲ್ಲೂ ಇದರ ಬಗ್ಗೆ ವ್ಯಾಪಕ ಚರ್ಚೆ ನಡೆಯುತ್ತಿದೆ. ಇನ್ನೊಂದೆಡೆ ಮತಗಟ್ಟೆ ಸಮೀಕ್ಷೆ ಫಲಿತಾಂಶ ಷೇರುಪೇಟೆಯ ಮೇಲೆ ಪ್ರಭಾವ ಬೀರಿದ್ದು, ಹೂಡಿಕೆದಾರರು ಬೃಹತ್ ಲಾಭದ ನಿರೀಕ್ಷೆಯಲ್ಲಿದ್ದಾರೆ. ಈ ನಡುವೆ ಆಹಾರ ವಿತರಣಾ ಸಂಸ್ಥೆ ಜೋಮ್ಯಾಟೊ (Zomato) ಸಾರ್ವಜನಿಕರಿಗೆ ಭರ್ಜರಿ ಉಡುಗೊರೆ ನೀಡುವ ಘೋಷಣೆ ಮಾಡಿದೆ. ದೇಶದ ಮುಂದಿನ ಪ್ರಧಾನಿ ಯಾರಾಗಲಿದ್ದಾರೆ ಎಂದು…

  • ಜ್ಯೋತಿಷ್ಯ

    ದಿನ ಭವಿಷ್ಯ ಶನಿವಾರ. ಇಂದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ..!

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663953892 call/ whatsapp/ mail raghavendrastrology@gmail.com ಮೇಷ(10 ನವೆಂಬರ್, 2018) ಸ್ನೇಹಿತರೊಂದಿಗಿನ ಸಂಜೆ ಆನಂದ ಹಾಗೂ ಕೆಲವು ರಜಾ ಯೋಜನೆಗಳಿಗೆ ಉತ್ತಮವಾಗಿರುತ್ತದೆ….