ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇತ್ತೀಚಿಗೆ ಜಗತ್ತಿನಲ್ಲಿ ಗ್ಲೋಬಲ್ ವಾರ್ಮಿಂಗ್ ಎಂಬುದು ಹೆಚ್ಚುತ್ತಿದೆ.ಆದರೂ ಸಹ ಕೆಲವು ಕಡೆ ಈಗಲೂ ಸಹ ಜನರು ಮರಗಳನ್ನು ಕಡಿದು ಫ್ಯಾಕ್ಟರಿಗಳಿಗೆ ಕಳುಹಿಸುತ್ತಿದ್ದಾರೆ .ಹೀಗೆ ಮರವನ್ನು ಕತ್ತರಿಸುತ್ತಿದ್ದಾಗ ಅಲ್ಲಿ ಕಂಡ ದೃಶ್ಯವನ್ನು ನೋಡಿ ಜನರ ಕೈಯಲ್ಲಿ ನಂಬಲು ಅಸಾಧ್ಯವಾಗಿದೆ. ಇನ್ನು ಸ್ವಲ್ಪ ದಶಕಗಳ ಹಿಂದೆ ಹೋಗೋಣ ಬನ್ನಿ .. ಜಾರ್ಜಿಯಾ ಕ್ರಾಪ್ ನಲ್ಲಿ ಜನರು ಪ್ರತಿದಿನದಂತೆ ಮರಗಳನ್ನು ಕತ್ತರಿಸುವ ಕೆಲಸ ಮಾಡುತ್ತಿದ್ದರು.ದಿನನಿತ್ಯದಂತೆ ತಮ್ಮ ಕೆಲಸ ಕಾರ್ಯಗಳೆಲ್ಲವೂ ಸಾಮಾನ್ಯವಾಗಿ ನಡೆಯುತ್ತಿತ್ತು.ಮರಗಳನ್ನು ಕತ್ತರಿಸಿ ಸುರಕ್ಷಿತವಾಗಿ ಫ್ಯಾಕ್ಟರಿಗೆ ಕಳೆಸುವ ಕೆಲಸ ಅವರದ್ದು.ಹಾಗೇ ಒಂದು ದಿನ ಅವರು ದೊಡ್ಡದಾದ ಮರವನ್ನು ಕಡಿದರು. ಜಾರ್ಜಿಯ ಒಂದು ದೊಡ್ಡ ಫ್ಯಾಕ್ಟರಿಯಲ್ಲಿ ಹಾಳೆಯನ್ನು ರೆಡಿ ಮಾಡಲು ಈ ಮರವನ್ನು ಬಳಸುತ್ತಾರೆ.

ಇಲ್ಲಿ ಪ್ರತಿ ದಿನ ದೊಡ್ಡ ಪ್ರಮಾಣದಲ್ಲಿ ಕಟ್ಟಿಗೆಗಳನ್ನು ತರುತ್ತಾರೆ. .. ತಂದ ಕಟ್ಟಿಗೆಗಳಿಂದ ಹಾಳೆಗಳನ್ನು ಮಾಡಲಾಗುತ್ತದೆ .. ಹೀಗೆ 1980 ರಲ್ಲಿ ಅಲ್ಲಿಯ ಜನರು ಬಂದು ಮರವನ್ನು ಕಡಿಯುತ್ತಿದ್ದರು. ಹೀಗೆ ಕಡೆಯುತ್ತಿದ್ದಾಗ ಅಲ್ಲಿ ಒಂದು ದೃಶ್ಯ ಕಾಣುತ್ತದೆ. ಆ ದೃಶ್ಯ ಅಲ್ಲಿದ್ದ ಜನರೆಲ್ಲ ಬೆಚ್ಚಿ ಬೀಳಿಸುತ್ತದೆ… ಅಮೆರಿಕಾದಲ್ಲಿ ಬೆಳೆಯುವ ಚೆಸ್ಟಾ ನಟ್ ಮರವು ತುಂಬಾ ವೇಗವಾಗಿ ಬೆಳೆದು ದೊಡ್ಡದಾಗುತ್ತದೆ. ಅಲ್ಲಿನ ಕೆಲಸಗಾರರಿಗೆ ಈ ಮರವೇ ಒಂದು ದೊಡ್ಡ ನಿಧಿಯಂತೆ. ಹೀಗೆ ತಮ್ಮ ದಿನನಿತ್ಯದ ಕೆಲಸದಂತೆ ಒಂದು ದಿನ ಚೆಸ್ಟಾ ನೆಟ್ ಮರವನ್ನು ಕಡಿಯುತ್ತಿದ್ದ ಕೆಲಸಗಾರರು, ಪಕ್ಕದಲ್ಲಿದ್ದ ಡೊಗರಾದ ಎಂಬ ಮರವನ್ನು ಕೂಡ ಕಡಿದು ಬಿಟ್ಟರು.ಈ ಮರ ಕಾಗದವನ್ನು ತಯಾರು ಮಾಡಲು ಉಪಯೋಗವಾಗದೆ ಇದ್ದರೂ , ತಮ್ಮ ಅಡುಗೆಗಾಗಿ ಕಟ್ಟಿಗೆ ಸುಡಲು ಉಪಯೋಗವಾಗುತ್ತದೆ. ಹೀಗೆ ಮರವನ್ನು ತುಂಡರಿಸಲು ಹೋದಾಗ ಅಲ್ಲಿ ಅವರಿಗೆ ಒಂದು ಕಟ್ಟಿಗೆ ತುಂಡಿನಲ್ಲಿ ಕಂಡ ದೃಶ್ಯ ಅವರನ್ನು ಬೆಚ್ಚಿಬೀಳಿಸಿತ್ತು..

ಹೌದು ಅದು ತುಂಬಾ ಹಳೆಯ ಮರವಾಗಿದ್ದು , ಇವರು ಕತ್ತರಿಸುತ್ತಿದ್ದಂತೆ ಅಲ್ಲಿ ಒಂದು ನಾಯಿ ಕುಳಿತಿರುವ ದೃಶ್ಯ ಕಂಡು ಬಂದಿತು. .ಆ ನಾಯಿಯ ಹಲ್ಲುಗಳು ತುಂಬಾ ಹರಿತವಾಗಿದ್ದವು ಮತ್ತು ಅದರ ದೊಡ್ಡದಾದ ತಲೆ ಬುರುಡೆ ಯಾರನ್ನು ಬೇಕಾದರೂ ಹೆದರಿಸುವಂತಿತ್ತು. . ನಾಯಿ ಆ ಮರದ ಒಳಗೆ ಹೇಗೆ ಹೋಯಿತು ಎಂಬುದರ ಬಗ್ಗೆ ಗೊಂದಲಗಳು ಹುಟ್ಟಿಕೊಂಡವು .ಆ ನಾಯಿ ಅಷ್ಟು ವಿಚಿತ್ರವಾಗಿರುವುದನ್ನು ನೋಡಿ ಬಹಳ ಹೆದರಿದರು.
ಕೆಲಸಗಾರರು ಇದನ್ನು ತೆಗೆದುಕೊಂಡು ಒಂದು ಮ್ಯೂಸಿಯಂಗೆ ಬಂದರೂ ಯಾಕೆಂದರೆ ಇದರ ಬಗ್ಗೆ ಅವರಿಗೆ ಚೆನ್ನಾಗಿ ತಿಳಿದಿರುತ್ತದೆ ಅಂತ ಅವರಿಗೆ ಗೊತ್ತಿತ್ತು..

ಜನರು ಮ್ಯೂಸಿಯಂ ಗೆ ಇದನ್ನು ತೆಗೆದುಕೊಂಡು ಹೋಗುತ್ತಿದ್ದಂತೆ ಮ್ಯೂಸಿಯಂನಲ್ಲಿ ಅಲ್ಲಿದ್ದವರೆಲ್ಲಾ ಒಂದು ಕ್ಷಣ ತಬ್ಬಿಬ್ಬಾಗಿ ಬಿಟ್ಟರು. ನಂತರ ಮ್ಯೂಸಿಯಂನ ಕೆಲವು ಎಕ್ಸ್ ಪರ್ಟ್ಸ್ ಗಳು ಈ ನಾಯಿಯ ಬಗ್ಗೆ ತಿಳಿದುಕೊಳ್ಳಲು ತುಂಬಾನೇ ಸ್ಟಡಿ ಮಾಡುತ್ತಾರೆ.ನಾಯಿ ಪ್ರಕೃತಿಯ ನಡುವೆ ಹೇಗೆ ಸಿಕ್ಕಿಕೊಂಡಿತು ಎಂಬ ಗೊಂದಲ ತಲೆಯಲ್ಲಿ ಕುಳಿತು ಬಿಡುತ್ತದೆ.ಬಹಳ ದಿನಗಳ ನಂತರ ಚೆನ್ನಾಗಿ ಅಧ್ಯಯನ ಮಾಡಿದ ಒಬ್ಬ ಮಹಿಳೆ ನಾಯಿಯ ಬಗ್ಗೆ ತಿಳಿಸಲು ಮುಂದಾಗುತ್ತಾರೆ … ಅದು ಯಾಕೆ ಈ ನಾಯಿ ಮರದಲ್ಲಿ ಮತ್ತು ಯಾಕೆ ಅದು ವಾಪಾಸ್ ಹೋಗಲಿಲ್ಲ… ಅದು ಮರಣ ಹೊಂದಿದ್ದರು ಯಾಕೆ ಅದರ ಶರೀರಗಳು ಇನ್ನೂ ಚೆನ್ನಾಗಿಯೇ ಇದೆ? ಈ ನಾಯಿ ಮರದ ಒಳಗಡೆ ಹೇಗೆ ಹೋಯಿತು ? ಈ ಎಲ್ಲ ಪ್ರಶ್ನೆಗಳಿಗೂ ಆ ಮಹಿಳೆಯ ಹತ್ತಿರ ಉತ್ತರ ಸಿಕ್ಕಿ ಬಿಟ್ಟಿತು. ..

ಈ ನಾಯಿಯ ದೇಹವು ಸುರಕ್ಷಿತವಾಗಿರಲು ಇದರ ಹಿಂದೆ ಮರದ ಕೈವಾಡವಿದೆ.. ಯಾಕೆಂದರೆ ಈ ಮರವೂ ಸ್ವಲ್ಪ ಪ್ರಮಾಣದ ತೇವಾಂಶವನ್ನು ನಾಯಿಯ ದೇಹಕ್ಕೆ ನೀಡುತ್ತಿತ್ತು ಮತ್ತು ಡೊಗರಾದ ಮರವು ಬಂದು ವೆಂಟಿಲೇಷನ್ ಕ್ರಿಯೆ ಮಾಡಿದ್ದರಿಂದ ಶುದ್ಧ ಗಾಳಿಯೂ ಒಳಗೆ ಹೋಗುತ್ತಿತ್ತು. ಆದ್ದರಿಂದ ನಾಯಿ ಪ್ರಾಣ ಹೋಗಿದ್ದರೂ ದೇಹ ಮಾತ್ರ ಸುರಕ್ಷಿತವಾಗಿದೆ ” ವಿಜ್ಞಾನಿಗಳು ಹೇಳುವ ಪ್ರಕಾರ ಇದೊಂದು ಬೇಟೆಯ ನಾಯಿ.. ಇದರ ವಯಸ್ಸು ಆ ಸಮಯದಲ್ಲಿ ನಾಲ್ಕು ಇರಬಹುದು ಮತ್ತು ಆ ಸಮಯದಲ್ಲಿ ನಾಯಿ ಬೇಟೆಯನ್ನು ಹಿಂಬಾಲಿಸುತ್ತಾ ಮರದ ಮೇಲೆ ಏರಿರಬಹುದು ಆಗ ಮರದ ಎತ್ತರ ಹದಿನೆಂಟು ಪೀಟ್ ಇರಬಹುದು.. ಡೊಗ ಮರವಾದ ಕಾರಣ ಅದರಲ್ಲಿ ಇದು ಸಿಲುಕಿದೆ ಮತ್ತು ಹಸಿವಿನ ಕಾರಣ ನರಳಿ ನರಳಿ ಇದು ಮರಣ ಹೊಂದಿದೆ.. ಎಂದು ತಿಳಿಸಿದ್ದಾರೆ. ಈಗಲೂ ಈ ನಾಯಿ ಆ ಮರದ ಒಳಗಡೆಯೇ ಇದೆ ..ಅದನ್ನು ಮ್ಯೂಸಿಯಂನಲ್ಲಿ ಇಟ್ಟಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪುರಾತನ ಮತ್ತು ಮುಜರಾಯಿ ಇಲಾಖೆಗೆ ಸೇರಿದ ಹಾಸನದ ವಿರೂಪಾಕ್ಷೇಶ್ವರ ದೇವಾಲಯದಲ್ಲಿ ಪ್ರತಿ ಸೋಮವಾರ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹೆಸರಿನಲ್ಲಿ ಅರ್ಚನೆ ಮಾಡಲಾಗುತ್ತದೆ.ಇದರ ಜೊತೆಗೆ ಅಧಿಕಾರಿಯ ಹೆಸರಿನಲ್ಲಿ ಮರ ಬೆಳೆಸಲಾಗುತ್ತಿದ್ದು ಪ್ರತಿದಿನ ಜಲಾಭಿಷೇಕ ಕೂಡ ನಡೆಯುತ್ತದೆ. ಈ ಪುರಾತನ ದೇವಾಲಯ ಶಿಥಿಲಾವಸ್ಥೆಗೆ ತೆರಳಿದ್ದರೂ ಯಾವ ಜನಪ್ರತಿನಿಧಿಗಳಾಗಲಿ, ಅಧಿಕಾರಿಗಳಾಗಲಿ ಗಮನಹರಿಸಲಿಲ್ಲ. ಆದರೆ ರೋಹಿಣಿ ಸಿಂಧೂರಿಯವರು ದೇವಸ್ಥಾನದ ಜೀರ್ಣೋದ್ಧಾರಕ್ಕೆ ಹಣ ಬಿಡುಗಡೆ ಮಾಡಿದ್ದರು. 2017ರಲ್ಲಿ ಹಾಸನ ಜಿಲ್ಲಾಧಿಕಾರಿಯಾಗಿ ಬಂದ ರೋಹಿಣಿ ಸಿಂಧೂರಿ ದೇವಾಲಯದ ಜೀರ್ಣೋದ್ಧಾರಕ್ಕೆ ಸರ್ಕಾರದಿಂದ ತಕ್ಷಣ 30 ಲಕ್ಷ ಹಣ…
ದಿನಭವಿಷ್ಯ.22/2/2019 ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ ನಿಮ್ಮ ಸಂಗಾತಿ ಬೆಂಬಲ ನೀಡುತ್ತಾರೆಹಾಗೂ ಸಹಾಯಮಾಡುತ್ತಾರೆ. ಇಂದುಪ್ರಣಯದ ಯಾವುದೇ ಆಸೆಯಿಲ್ಲ ಇಂದು ಕೆಲಸದಲ್ಲಿ ನಿಮಗೆ…
ಸೋಮಾಲಿಲ್ಯಾಂಡ್ ಒಂದು ಸ್ವಯಂ ಅಂಗೀಕೃತ ರಾಜ್ಯವಾಗಿದೆ. ಅಂತರಾಷ್ಟ್ರೀಯ ಮಟ್ಟದಲ್ಲಿ ಸೋಮಾಲಿಯಾ ಗುರುತಿಸಲ್ಪಟ್ಟಿದೆ. ಆದರೆ ಸೋಮಾಲಿಲ್ಯಾಂಡ್’ಗೆ ದೇಶದ ಅನುಕೂಲ ಇನ್ನು ಸಿಕ್ಕಿಲ್ಲ. ಈ ರಾಜ್ಯದಲ್ಲಿ ಅತ್ಯಾಚಾರ ಒಂದು ಕಾನೂನುಭಂಗ ವಾಗಿರಲಿಲ್ಲ.
ಮಿನುಗುವ ಮುತ್ತುಗಳು ಸಮುದ್ರ ತೀರದಲ್ಲಿ ಬಿದ್ದಿದ್ದಾವೋ ಏನೋ ಎಂಬಂತೆ ಕಾಣುವ ದೃಶ್ಯ.ಪ್ರಕೃತಿ ದೇವಿಯೇ ಮುತ್ತನ್ನು ಪೋಣಿಸಿ ಹಾಸಿಗೆ ಮಾಡಿದ್ದಾಳೋ ಏನೋ ಎಂಬಂತಹ ನೋಟ…ಎಂತಹವರನ್ನೂ ಅರೆಕ್ಷಣದಲ್ಲಿ ಸೆಳೆದು ಬಿಡುವಂತಹ ಸೊಬಗು.ಈ ಸೌಂದರ್ಯ `ರಾಶಿ’ಗೆ ಸಾಕ್ಷಿಯಾಗಿದ್ದು ಫಿನ್ಲ್ಯಾಂಡಿನ ಮರ್ಜಾನಿಯೆಮಿ ಕಡಲತೀರ. ಇಷ್ಟು ದಿನ ಮರಳಿಂದ ಆವೃತ್ತವಾಗಿದ್ದ ಈ ಬೀಚ್ ಮೊನ್ನೆ ಸಾವಿರಾರು `ಹಿಮದ ಮೊಟ್ಟೆ’ಗಳ ಹಾಸಿನಿಂದ ಅಚ್ಚರಿಗೆ ಕಾರಣವಾಗಿತ್ತು. ಸುಮಾರು 30 ಮೀಟರ್ ಅಂದರೆ 10 ಅಡಿಯಷ್ಟು ಪ್ರದೇಶದಲ್ಲಿ ಈ ಮೊಟ್ಟೆಗಳ ರಾಶಿ ಎಲ್ಲರನ್ನು ಸೂಜಿಗಲ್ಲಿನಂತೆ ಸೆಳೆದಿತ್ತು. ಇದನ್ನು ಕಂಡು…
ಭಾರತದ ವಿರುದ್ಧ ಹೇಳಿಕೆ ನೀಡಿದ್ದಾರೆ ಎಂದು ಖ್ಯಾತ ಟೆನಿಸ್ ತಾರೆ ಸಾನಿಯಾ ಮಿರ್ಜಾ ಪತಿ ಹಾಗೂ ಪಾಕ್ ಕ್ರಿಕೆಟಿಗ ಶೋಯೆಬ್ ಮಲ್ಲಿಕ್ ಹೈದರಾಬಾದ್ ಪ್ರವೇಶಿಸದಂತೆ ಬಿಜೆಪಿ ಶಾಸಕ ರಾಜಾ ಸಿಂಗ್ ಎಚ್ಚರಿಕೆ ನೀಡಿದ್ದಾರೆ. ಹಮಾರಾ ಪಾಕಿಸ್ತಾನ್ ಜಿಂದಾಬಾದ್ ಎಂದು ಟ್ವಿಟ್ಟರ್ ನಲ್ಲಿ ಶೋಯೇಬ್ ಮಲ್ಲಿಕ್ ಹೇಳಿದ್ದರ ವಿರುದ್ಧ ಅನೇಕರು ಆಕ್ರೋಶ ಹೊರಹಾಕುತ್ತಿದ್ದಾರೆ. ಕೆಲವರು ದೈಹಿಕ ಹಲ್ಲೆಯ ಎಚ್ಚರಿಕೆಯನ್ನೂ ನೀಡಿದ್ದು, ತೆಲಂಗಾಣಕ್ಕೆ ಬಂದರೆ ಪಾಕಿಸ್ತಾನಕ್ಕೆ ಹೇಗೆ ಹಿಂದಿರುಗುತ್ತೀಯ ನೋಡುತ್ತೇನೆ ಎಂದು ಬೆದರಿಕೆ ಒಡ್ಡಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿರುವ ರಾಜಾ…
ನೋಡಿ, ನಾವು ದಿನಾಲೂ ನೋಡುವ ಬಳಸುವ ವಸ್ತುಗಳ ಬಗ್ಗೆ ಮಾಹಿತಿಯೇ ಗೊತ್ತಿರೋದಿಲ್ಲ.ಯಾಕಂದ್ರೆ ನಾವು ಅದು ಏನು,ಎತ್ತ ಅಂತ ತಿಳ್ಕೊಲ್ಲೋ ಗೊಡವೆಗೆ ಹೋಗೋದಿಲ್ಲ. ಅದರಲ್ಲಿ ಒಂದನ್ನು ಹೇಳಬೇಕಂದ್ರೆ ನಮ್ಮ ವಾಹನದ ರಿಜಿಸ್ಟ್ರೇಷನ್ ಸಂಖ್ಯೆ. ಏನಪ್ಪಾ ನಾವು ಹೊಸ ಗಾಡಿ ತಂಡ ಮೇಲೆ ಅರ್ ಟಿ ಓ ಗೆ ಹೋಗ್ತೀವಿ.ರಿಜಿಸ್ಟ್ರೇಷನ್ ಮಾಡಿಸ್ಕೊಂಡು ಬರ್ತೀವಿ.ಮತ್ತೆ ಬೇರೆ ಉಸಾಬರಿ ನಮಗೆತಕ್ಕೆ ಅಂತ ಅನ್ಕೊಳ್ತಿವಿ.ಆದ್ರೆ ಆದಷ್ಟೂ ನಾವು ಉಪಯೋಗಿಸುವ ಯಾವುದೇ ವಸ್ತುಗಳಾಗಲಿ,ವಾಹನಗಲಾಗಲಿ ಅದರ ಬಗ್ಗೆ ನಾವು ತಿಳಿದಿರ್ಲೆಬೇಕು.