News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

ಮರ ಕತ್ತರಿಸುವಾಗ ಆ ತುಂಡಿನಲ್ಲಿ ಸಿಕ್ಕಿದೇನು? ನೋಡಿ.

99

ಇತ್ತೀಚಿಗೆ ಜಗತ್ತಿನಲ್ಲಿ ಗ್ಲೋಬಲ್ ವಾರ್ಮಿಂಗ್ ಎಂಬುದು ಹೆಚ್ಚುತ್ತಿದೆ.ಆದರೂ ಸಹ ಕೆಲವು ಕಡೆ ಈಗಲೂ ಸಹ ಜನರು ಮರಗಳನ್ನು ಕಡಿದು ಫ್ಯಾಕ್ಟರಿಗಳಿಗೆ ಕಳುಹಿಸುತ್ತಿದ್ದಾರೆ .ಹೀಗೆ ಮರವನ್ನು ಕತ್ತರಿಸುತ್ತಿದ್ದಾಗ ಅಲ್ಲಿ ಕಂಡ ದೃಶ್ಯವನ್ನು ನೋಡಿ ಜನರ ಕೈಯಲ್ಲಿ ನಂಬಲು ಅಸಾಧ್ಯವಾಗಿದೆ. ಇನ್ನು ಸ್ವಲ್ಪ ದಶಕಗಳ ಹಿಂದೆ ಹೋಗೋಣ ಬನ್ನಿ .. ಜಾರ್ಜಿಯಾ ಕ್ರಾಪ್ ನಲ್ಲಿ ಜನರು ಪ್ರತಿದಿನದಂತೆ ಮರಗಳನ್ನು ಕತ್ತರಿಸುವ ಕೆಲಸ ಮಾಡುತ್ತಿದ್ದರು.ದಿನನಿತ್ಯದಂತೆ ತಮ್ಮ ಕೆಲಸ ಕಾರ್ಯಗಳೆಲ್ಲವೂ ಸಾಮಾನ್ಯವಾಗಿ ನಡೆಯುತ್ತಿತ್ತು.ಮರಗಳನ್ನು ಕತ್ತರಿಸಿ ಸುರಕ್ಷಿತವಾಗಿ ಫ್ಯಾಕ್ಟರಿಗೆ ಕಳೆಸುವ ಕೆಲಸ ಅವರದ್ದು.ಹಾಗೇ ಒಂದು ದಿನ ಅವರು ದೊಡ್ಡದಾದ ಮರವನ್ನು ಕಡಿದರು. ಜಾರ್ಜಿಯ ಒಂದು ದೊಡ್ಡ ಫ್ಯಾಕ್ಟರಿಯಲ್ಲಿ ಹಾಳೆಯನ್ನು ರೆಡಿ ಮಾಡಲು ಈ ಮರವನ್ನು ಬಳಸುತ್ತಾರೆ.

ಇಲ್ಲಿ ಪ್ರತಿ ದಿನ ದೊಡ್ಡ ಪ್ರಮಾಣದಲ್ಲಿ ಕಟ್ಟಿಗೆಗಳನ್ನು ತರುತ್ತಾರೆ. .. ತಂದ ಕಟ್ಟಿಗೆಗಳಿಂದ ಹಾಳೆಗಳನ್ನು ಮಾಡಲಾಗುತ್ತದೆ .. ಹೀಗೆ 1980 ರಲ್ಲಿ ಅಲ್ಲಿಯ ಜನರು ಬಂದು ಮರವನ್ನು ಕಡಿಯುತ್ತಿದ್ದರು. ಹೀಗೆ ಕಡೆಯುತ್ತಿದ್ದಾಗ ಅಲ್ಲಿ ಒಂದು ದೃಶ್ಯ ಕಾಣುತ್ತದೆ. ಆ ದೃಶ್ಯ ಅಲ್ಲಿದ್ದ ಜನರೆಲ್ಲ ಬೆಚ್ಚಿ ಬೀಳಿಸುತ್ತದೆ… ಅಮೆರಿಕಾದಲ್ಲಿ ಬೆಳೆಯುವ ಚೆಸ್ಟಾ ನಟ್ ಮರವು ತುಂಬಾ ವೇಗವಾಗಿ ಬೆಳೆದು ದೊಡ್ಡದಾಗುತ್ತದೆ. ಅಲ್ಲಿನ ಕೆಲಸಗಾರರಿಗೆ ಈ ಮರವೇ ಒಂದು ದೊಡ್ಡ ನಿಧಿಯಂತೆ. ಹೀಗೆ ತಮ್ಮ ದಿನನಿತ್ಯದ ಕೆಲಸದಂತೆ ಒಂದು ದಿನ ಚೆಸ್ಟಾ ನೆಟ್ ಮರವನ್ನು ಕಡಿಯುತ್ತಿದ್ದ ಕೆಲಸಗಾರರು, ಪಕ್ಕದಲ್ಲಿದ್ದ ಡೊಗರಾದ ಎಂಬ ಮರವನ್ನು ಕೂಡ ಕಡಿದು ಬಿಟ್ಟರು.ಈ ಮರ ಕಾಗದವನ್ನು ತಯಾರು ಮಾಡಲು ಉಪಯೋಗವಾಗದೆ ಇದ್ದರೂ , ತಮ್ಮ ಅಡುಗೆಗಾಗಿ ಕಟ್ಟಿಗೆ ಸುಡಲು ಉಪಯೋಗವಾಗುತ್ತದೆ. ಹೀಗೆ ಮರವನ್ನು ತುಂಡರಿಸಲು ಹೋದಾಗ ಅಲ್ಲಿ ಅವರಿಗೆ ಒಂದು ಕಟ್ಟಿಗೆ ತುಂಡಿನಲ್ಲಿ ಕಂಡ ದೃಶ್ಯ ಅವರನ್ನು ಬೆಚ್ಚಿಬೀಳಿಸಿತ್ತು..

ಹೌದು ಅದು ತುಂಬಾ ಹಳೆಯ ಮರವಾಗಿದ್ದು , ಇವರು ಕತ್ತರಿಸುತ್ತಿದ್ದಂತೆ ಅಲ್ಲಿ ಒಂದು ನಾಯಿ ಕುಳಿತಿರುವ ದೃಶ್ಯ ಕಂಡು ಬಂದಿತು. .ಆ ನಾಯಿಯ ಹಲ್ಲುಗಳು ತುಂಬಾ ಹರಿತವಾಗಿದ್ದವು ಮತ್ತು ಅದರ ದೊಡ್ಡದಾದ ತಲೆ ಬುರುಡೆ ಯಾರನ್ನು ಬೇಕಾದರೂ ಹೆದರಿಸುವಂತಿತ್ತು. . ನಾಯಿ ಆ ಮರದ ಒಳಗೆ ಹೇಗೆ ಹೋಯಿತು ಎಂಬುದರ ಬಗ್ಗೆ ಗೊಂದಲಗಳು ಹುಟ್ಟಿಕೊಂಡವು .ಆ ನಾಯಿ ಅಷ್ಟು ವಿಚಿತ್ರವಾಗಿರುವುದನ್ನು ನೋಡಿ ಬಹಳ ಹೆದರಿದರು.
ಕೆಲಸಗಾರರು ಇದನ್ನು ತೆಗೆದುಕೊಂಡು ಒಂದು ಮ್ಯೂಸಿಯಂಗೆ ಬಂದರೂ ಯಾಕೆಂದರೆ ಇದರ ಬಗ್ಗೆ ಅವರಿಗೆ ಚೆನ್ನಾಗಿ ತಿಳಿದಿರುತ್ತದೆ ಅಂತ ಅವರಿಗೆ ಗೊತ್ತಿತ್ತು..

ಜನರು ಮ್ಯೂಸಿಯಂ ಗೆ ಇದನ್ನು ತೆಗೆದುಕೊಂಡು ಹೋಗುತ್ತಿದ್ದಂತೆ ಮ್ಯೂಸಿಯಂನಲ್ಲಿ ಅಲ್ಲಿದ್ದವರೆಲ್ಲಾ ಒಂದು ಕ್ಷಣ ತಬ್ಬಿಬ್ಬಾಗಿ ಬಿಟ್ಟರು. ನಂತರ ಮ್ಯೂಸಿಯಂನ ಕೆಲವು ಎಕ್ಸ್ ಪರ್ಟ್ಸ್ ಗಳು ಈ ನಾಯಿಯ ಬಗ್ಗೆ ತಿಳಿದುಕೊಳ್ಳಲು ತುಂಬಾನೇ ಸ್ಟಡಿ ಮಾಡುತ್ತಾರೆ.ನಾಯಿ ಪ್ರಕೃತಿಯ ನಡುವೆ ಹೇಗೆ ಸಿಕ್ಕಿಕೊಂಡಿತು ಎಂಬ ಗೊಂದಲ ತಲೆಯಲ್ಲಿ ಕುಳಿತು ಬಿಡುತ್ತದೆ.ಬಹಳ ದಿನಗಳ ನಂತರ ಚೆನ್ನಾಗಿ ಅಧ್ಯಯನ ಮಾಡಿದ ಒಬ್ಬ ಮಹಿಳೆ ನಾಯಿಯ ಬಗ್ಗೆ ತಿಳಿಸಲು ಮುಂದಾಗುತ್ತಾರೆ …  ಅದು ಯಾಕೆ ಈ ನಾಯಿ ಮರದಲ್ಲಿ ಮತ್ತು ಯಾಕೆ ಅದು ವಾಪಾಸ್ ಹೋಗಲಿಲ್ಲ… ಅದು ಮರಣ ಹೊಂದಿದ್ದರು ಯಾಕೆ ಅದರ ಶರೀರಗಳು ಇನ್ನೂ ಚೆನ್ನಾಗಿಯೇ ಇದೆ? ಈ ನಾಯಿ ಮರದ ಒಳಗಡೆ ಹೇಗೆ ಹೋಯಿತು ? ಈ ಎಲ್ಲ ಪ್ರಶ್ನೆಗಳಿಗೂ ಆ ಮಹಿಳೆಯ ಹತ್ತಿರ ಉತ್ತರ ಸಿಕ್ಕಿ ಬಿಟ್ಟಿತು. ..

ಈ ನಾಯಿಯ ದೇಹವು ಸುರಕ್ಷಿತವಾಗಿರಲು ಇದರ ಹಿಂದೆ ಮರದ ಕೈವಾಡವಿದೆ.. ಯಾಕೆಂದರೆ ಈ ಮರವೂ ಸ್ವಲ್ಪ ಪ್ರಮಾಣದ ತೇವಾಂಶವನ್ನು ನಾಯಿಯ ದೇಹಕ್ಕೆ ನೀಡುತ್ತಿತ್ತು ಮತ್ತು ಡೊಗರಾದ ಮರವು ಬಂದು ವೆಂಟಿಲೇಷನ್ ಕ್ರಿಯೆ ಮಾಡಿದ್ದರಿಂದ ಶುದ್ಧ ಗಾಳಿಯೂ ಒಳಗೆ ಹೋಗುತ್ತಿತ್ತು. ಆದ್ದರಿಂದ ನಾಯಿ ಪ್ರಾಣ ಹೋಗಿದ್ದರೂ ದೇಹ ಮಾತ್ರ ಸುರಕ್ಷಿತವಾಗಿದೆ ” ವಿಜ್ಞಾನಿಗಳು ಹೇಳುವ ಪ್ರಕಾರ ಇದೊಂದು ಬೇಟೆಯ ನಾಯಿ.. ಇದರ ವಯಸ್ಸು ಆ ಸಮಯದಲ್ಲಿ ನಾಲ್ಕು ಇರಬಹುದು ಮತ್ತು ಆ ಸಮಯದಲ್ಲಿ ನಾಯಿ ಬೇಟೆಯನ್ನು ಹಿಂಬಾಲಿಸುತ್ತಾ ಮರದ ಮೇಲೆ ಏರಿರಬಹುದು ಆಗ ಮರದ ಎತ್ತರ ಹದಿನೆಂಟು ಪೀಟ್ ಇರಬಹುದು.. ಡೊಗ ಮರವಾದ ಕಾರಣ ಅದರಲ್ಲಿ ಇದು ಸಿಲುಕಿದೆ ಮತ್ತು ಹಸಿವಿನ ಕಾರಣ ನರಳಿ ನರಳಿ ಇದು ಮರಣ ಹೊಂದಿದೆ.. ಎಂದು ತಿಳಿಸಿದ್ದಾರೆ. ಈಗಲೂ ಈ ನಾಯಿ ಆ ಮರದ ಒಳಗಡೆಯೇ ಇದೆ ..ಅದನ್ನು ಮ್ಯೂಸಿಯಂನಲ್ಲಿ ಇಟ್ಟಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    62 ಅಡಿ ಆಂಜನೇಯನ ವಿಗ್ರಹವನ್ನು, ದೇವಸ್ಥಾನದ ಆವರಣದೊಳಗೆ ಪ್ರವೇಶಿಸದಂತೆ ತಡೆ.!ಏಕೆ ಗೊತ್ತಾ.?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    ಬೆಂಗಳೂರಿನ ಹೆಚ್’ಬಿಆರ್ ಬಡಾವಣೆಯ ಕಾಚರಕನಹಳ್ಳಿಯ ಶ್ರೀ ಕೋದಂಡರಾಮಸ್ವಾಮಿ ದೇವಾಲಯದ ಆವರಣದಲ್ಲಿ ಪ್ರತಿಷ್ಠಾಪನೆಗಾಗಿ ಸಿದ್ದವಾಗಿದ್ದ 62 ಅಡಿ ಎತ್ತರದ, 750 ಟನ್ ತೂಕದ ವೀರಾಂಜನೇಯ ಸ್ವಾಮಿಯ ವಿಗ್ರಹವನ್ನು, 300 ಚಕ್ರಗಳ ಬೃಹತ್ ವಾಹನದಲ್ಲಿ ಸ್ಥಳಕ್ಕೆ ಈಗಾಗಲೇ ಸಾಗಿಸಲಾಗಿದೆ. ಆದರೆ ವಿಪರ್ಯಾಸ ಎಂದರೆ, ಅಂದು ಪರ್ವತವನ್ನೇ ಹೊತ್ತು ತಂದು  ಲಕ್ಷ್ಮಣನನ ಜೀವ ಉಳಿಸಿದ, ರಾಮ ಭಕ್ತ ಹನುಮಂತನ ಪ್ರತಿಷ್ಟಾಪನೆಗೆ ವಿಘ್ನದ ಮೇಲೆ ವಿಘ್ನ ಶುರುವಾಗಿದೆ. ಕೋಲಾರದಿಂದ ಬೆಂಗಳೂರಿನ ಹೆಚ್’ಬಿಆರ್ ಬಡಾವಣೆಯ ಕಾಚರಕನಹಳ್ಳಿಗೆ ಹೊರಟಿದ್ದ ಬೃಹತ್ ಆಂಜನೇಯನ ವಿಗ್ರಹಕ್ಕೆ ಮಾರ್ಗ ಮಧ್ಯದಲ್ಲೇ ತೊಂದರೆ ಎದುರಾಗಿತ್ತು….

  • ಸುದ್ದಿ

    ಲಕ್ಷ ಲಕ್ಷ ದುಡಿಯುತ್ತಿದ್ದ ಈ ನಟ ಆ ಕೆಲಸವನ್ನು ಬಿಟ್ಟು, ಬಿಗ್ ಬಾಸ್ ಮನೆಗೆ ಹೋಗಿದ್ದು ಯಾಕೆ?

    ಮಜಾ ಟಾಕೀಸ್ ಕಾಮಿಡಿ ಕಾರ್ಯಕ್ರಮದಿಂದ ಕನ್ನಡಿಗರ ಮನೆಮಾತಾದವರು ಕುರಿ ಪ್ರತಾಪ್. ಮಜಾ ಟಾಕೀಸ್ ಕಾರ್ಯಕ್ರಮದಲ್ಲಿ ಕಾಣಿಸಿಕೊಳ್ಳುವ ಮೊದಲು ಕುರಿಗಳು ಸಾರ್ ಕುರಿಗಳು, ಹಾಸ್ಯಕ್ಕೊಂದು ವಿಷಯ ಹೀಗೆ ಬೇರೆ ಬೇರೆ ವಾಹಿನಿಯಲ್ಲಿ, ಹಾಸ್ಯದ ಕಾರ್ಯಕ್ರಮವನ್ನು ನಿರೂಪಣೆ ಮಾಡುತ್ತಿದ್ದರು. ಆದರೆ ಯಾವಾಗ ಈ ಮಜಾ ಟಾಕೀಸ್ ನಲ್ಲಿ ಕಾಣಿಸಿಕೊಂಡರೋ, ಅವರ ನಸೀಬೇ ಬದಲಾಯಿತು ಎನ್ನಬಹುದು. ಕಾರ್ಯಕ್ರಮದಲ್ಲಿ ಅವರ ಪಂಚಿಂಗ್ ಡೈಲಾಗ್ಸ್, ಹಾಸ್ಯ ಪ್ರಜ್ಞೆ ಮತ್ತು ಅವರ ನಟನಾ ಕೌಶಲ್ಯತೆ, ಪ್ರೇಕ್ಷಕರನ್ನು ನಗೆಗಡಲಲ್ಲಿ ತೇಲಿಸಿ ಬಿಟ್ಟಿತ್ತು. ಅನೇಕ ನೆಟ್ಟಿಗರು, ಕುರಿ ಇಲ್ಲವಾದರೆ…

  • ವಿಸ್ಮಯ ಜಗತ್ತು

    ತಾಜ್ ಮಹಲ್ ಗೆ ರಾತ್ರಿಯ ಸಮಯದಲ್ಲಿ ಯಾಕೆ ಲೈಟ್ ಗಳನ್ನ ಹಾಕುವುದಿಲ್ಲ ಗೊತ್ತಾ, ನಿಗೂಢ ರಹಸ್ಯ.

    ತಾಜ್ ಮಹಲ್ ಗೆ ಯಾಕೆ ರಾತ್ರಿಯ ಸಮಯದಲ್ಲಿ ಯಾವುದೇ ದೀಪಗಳನ್ನ ಹಚ್ಚುವುದಿಲ್ಲಾ ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ. ಹೌದು ಅಲ್ಲಿನ ಸ್ಥಳೀಯ ಜನರು ಹೇಳುವ ಪ್ರಕಾರ ತಾಜ್ ಮಹಲ್ ನಿರ್ಮಾಣ ಮಾಡಿದ ಶಹಜಾನ್ ಪತ್ನಿಯ ಆತ್ಮ ರಾತ್ರಿ ಸಮಯದಲ್ಲಿ ಇಲ್ಲಿ ದೀಪಗಳನ್ನ ಅಂದರೆ ಲೈಟ್ ಗಳನ್ನ ಹಾಕಿದರೆ ಅದನ್ನ ಆ ಆತ್ಮ ಒಡೆದು ಹಾಕುತ್ತದೆ ಅನ್ನುವುದು ಅಲ್ಲಿನ ಸ್ಥಳೀಯ…

  • ಸುದ್ದಿ

    ಸಿಎಂ ಗ್ರಾಮ ವಾಸ್ತವ್ಯ ಮತ್ತು ಜನತಾದರ್ಶನವನ್ನು ಮುಂದೂಡಿಕೆ….!ಯಾಕೆ?

    ನಿನ್ನೆ ಜೂನ್ 21 ರ ಸಂಜೆ ಮತ್ತು ರಾತ್ರಿ ಸುರಿದ ಮಳೆಯಿಂದಾಗಿ ಕಲಬುರ್ಗಿ ತಾಲೂಕಿನ ಹೇರೂರು ( ಬಿ) ಗ್ರಾಮದಲ್ಲಿ ಇಂದು ಜೂನ್ 22 ರಂದು ನಡೆಯಬೇಕಿದ್ದ ಜನತಾದರ್ಶನ ಮತ್ತು ಗ್ರಾಮ ವಾಸ್ತವ್ಯ ಕಾರ್ಯಕ್ರಮವನ್ನು ಅನಿವಾರ್ಯವಾಗಿ ಮುಂದೂಡಬೇಕಾಗಿದೆ. ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಎಂ.ಖರ್ಗೆ ಹಾಗೂ ಅಲ್ಲಿನ ಜಿಲ್ಲಾಧಿಕಾರಿ ವೆಂಕಟೇಶ ಅವರೊಂದಿಗೆ ನಿನ್ನೆ ಮಧ್ಯರಾತ್ರಿಯವರೆಗೂ ಕಾರ್ಯಕ್ರಮ ನಡೆಸುವ ಬಗ್ಗೆ ಚರ್ಚಿಸಿ ಅಂತಿಮವಾಗಿ ಮುಂದೂಡುವ ನಿರ್ಣಯ ಕೈಗೊಳ್ಳಬೇಕಾಯಿತು, ಇದು ಒಂದೆಡೆ ತೀವ್ರ ನಿರಾಶೆ ಉಂಟು…

  • ಕರ್ನಾಟಕ

    ಕಲ್ಲಡ್ಕ ಶಾಲೆಯ ಸ್ವಾಭಿಮಾನಿ ಮಕ್ಕಳ ನೆರವಿಗೆ ನಿಂತ ಹೆಣ್ಣು ಮಗಳು…! ಹೇಗೆ ಎಂದು ತಿಳಿಯಲು ಈ ಲೇಖನ ಓದಿ ….

    ಹೌದು ಸರ್ಕಾರದಿಂದ ಕಲ್ಲಡ್ಕ ಶಾಲೆಗೆ ಸಿಗುತಿದ್ದ ಅನುದಾನ ನಿಲ್ಲಿಸಿದ್ದು ಎಲ್ಲರಿಗೂ ತಿಳಿದೇ ಇದೆ.. ಹೀಗಿರುವಾಗ ಹಲವಾರು ಮಂದಿ ಶಾಲೆಯ ನೆರವಿಗೆ ಬಂದರು..

  • ಉಪಯುಕ್ತ ಮಾಹಿತಿ

    ರಾವಣ ಸಾಯೋಕೆ ಮುಂಚೆ ಲಕ್ಶ್ಮಣನಿಗೆ ಕಲಿಯುಗದ ಬಗ್ಗೆ ಹೇಳಿದ ಘೋರ ಸತ್ಯ. ಏನದು ಗೊತ್ತಾ?

    ಲಂಕೆಯಲ್ಲಿ ಮಹಾಯುದ್ಧ ನಡೆದು ರಾವಣ ರಾಮಬಾಣಕ್ಕೆ ತುತ್ತಾಗಿ ಧರೆಗುರುಳಿದ. ಅವನು ಇನ್ನೂ ಮರಣಶಯ್ಯೆಯಲ್ಲಿರುವಾಗ ರಾಮ, “ಲಕ್ಷ್ಮಣಾ, ರಾವಣ ಮಹಾ ಪಂಡಿತ. ಅಧ್ಯಯನ ಮತ್ತು ಅನುಭವದಿಂದ ಅಪಾರ ಜ್ಞಾನ ಗಳಿಸಿದ್ದಾನೆ. ಅವನ ಬಳಿ ಹೋಗಿ, ಅವನಿಂದ ಅಮೂಲ್ಯವಾದ ಪಾಠಗಳನ್ನು ಕಲಿತು ಕೊಂಡು ಬಾ ಎಂದು ಹೇಳಿದ. ಅದರಂತೆ ಲಕ್ಷ್ಮಣ ರಾವಣನ ಪಾದದ ಬಳಿ ನಿಂತು, ರಾವಣನ ಬೋಧನೆಗಳನ್ನು ಆಲಿಸಿ, ಹೃದ್ಗತ ಮಾಡಿಕೊಳ್ಳುತ್ತಾನೆ. ರಾವಣ ಸಾಯುವ ಮುನ್ನ ಲಕ್ಷ್ಮಣನಿಗೆ  ರಾವಣ ಯೋಧ ಮಾತ್ರವಲ್ಲ, ಸರ್ವೋಚ್ಚ ವಿದ್ವಾಂಸನು ಆಗಿದ್ದ ಬ್ರಾಹ್ಮಣ ಕುಲದಲ್ಲಿ ಜನಿಸಿದ…