ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸದ್ಯ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಸುದ್ದಿಯಲ್ಲಿರುವ ಹೆಸರು ಟ್ರೋಲ್ ವಾಸಣ್ಣ. ಮೂಲತಃ ಮಲ್ಪೆಯವರಾದ ವಾಸು ಅವರಿಗೆ ಇದೀಗ ಸೈಬರ್ ಪೊಲೀಸರು ಖಡಕ್ ಎಚ್ಚರಿಕೆ ನೀಡಿದ್ದಾರೆ.

ವಾಸು ಅವರು ರಾಜಕೀಯ ಪ್ರೇರಿತ ಮಾತುಗಳು, ರಾಜಕೀಯ ನಾಯಕರನ್ನು, ಪಕ್ಷಗಳನ್ನು ಅಪಹಾಸ್ಯ ಮಾಡುತ್ತಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಹೀಗಾಗಿ ಸದ್ಯ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ ವಾಸು ಅವರನ್ನು ಕರೆಸಿ ಸೈಬರ್ ಕ್ರೈಂ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯವರ ಅಭಿಮಾನಿಯಾಗಿರುವ ವಾಸು ಅವರಿಂದ ಕೆಲ ಕಿಡಿಗೇಡಿಗಳು ಈ ರೀತಿಯ ವಿಡಿಯೋ ಮಾಡಿಸುತ್ತಿದ್ರು, ನಂತರ ವಾಟ್ಸಾಪ್, ಫೇಸ್ಬುಕ್ಗಳಲ್ಲಿ ಹರಿಬಿಡ್ತಿದ್ರು. ಆದ್ರೆ ಅವರ ವಿರುದ್ಧ ಕ್ರಮ ಕೈಗೊಳ್ಳುವ ಬದಲು

ವಾಸು ಅವರನ್ನು ಪೊಲೀಸರು ವಿಚಾರಣೆ ನಡೆಸಿದ್ದಾರೆ ಅಂತಾ ಕೆಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈಗಾಗಲೇ ಹಲವಾರು ಖಾತೆಗಳನ್ನು ಡಿಲೀಟ್ ಮಾಡಲಾಗಿದ್ದು, ಇಂತಹ ವಿಡಿಯೋ ಶೇರ್ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಪೊಲೀಸರು ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಹಿಳೆಯರು, ಯುವತಿಯರ ಮೇಲೆ ಅತ್ಯಾಚಾರ, ಲೈಂಗಿಕ ದೌರ್ಜನ್ಯದ ಪ್ರಕರಣಗಳು ಪ್ರಕರಣಗಳು ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ನಡೆಯುತ್ತಿದೆ.ಅತ್ಯಾಚಾರ ಹಾಗೂ ಬಲವಂತ ಲೈಂಗಿಕ ಕಿರುಕುಳದಿಂದ ತಪ್ಪಿಸಿಕೊಳ್ಳಲು ಸಹಾಯವಾಗುವಂತಹ ಮಾಡೆಲ್ ಒಂದು ತಯಾರಾಗಿದೆ.
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatsapp/ ಮೇಷ ನಿಮ್ಮ ಖರ್ಚುಗಳಲ್ಲಿ…
ಸೀಬೆಕಾಯಿ ಎಲೆಗಳಿಂದ ಆರೋಗ್ಯದಲ್ಲಿ ಬದಲಾವಣೆ ಸಾಧ್ಯ. ಸೀಬೆಕಾಯಿ ಅಥವಾ ಪೇರಳೆ ಹಣ್ಣು ಹೆಚ್ಚಿನವರಿಗೆ ಇಷ್ಟ. ಈ ಹಣ್ಣು ಎಲ್ಲಾ ಕಾಲದಲ್ಲೂ ಸಾಮಾನ್ಯವಾಗಿ ಬೆಳೆಯುತ್ತದೆ. ಇದು ಆರೋಗ್ಯಕ್ಕೂ ಸಹ ಉತ್ತಮವಾದ ಹಣ್ಣು. ಕೇವಲ ಹಣ್ಣು ಮಾತ್ರ ಅಲ್ಲ, ಸೀಬೆಕಾಯಿ ಎಲೆಯಿಂದ ಸಹ ಅರೋಗ್ಯ ಕಾಪಾಡಲು ಸಾಧ್ಯ. ಮಧುಮೇಹಿಗಳಿಗೆ ಗುಡ್ ನ್ಯೂಸ್,ಶುಗರ್ ಕಂಟ್ರೋಲ್ ಮಾಡೊದರ ಜೊತೆಗೆ ಶಾಶ್ವತ ಪರಿಹಾರ ಶುಗರ್ ಇದ್ದವರು ಇಲ್ಲದವರು ತಪ್ಪದೆ ನೋಡಿ.ಮಧುಮೇಹ ಕಾಯಿಲೆ ಅಥವಾ ಸಕ್ಕರೆ ಕಾಯಿಲೆ ಇರುವವರಿಗೆ ಮನೆಯಲ್ಲಿ ಔಷಧಿ ತಯಾರಿ ಮಾಡುವುದನ್ನು ನಿಮಗೆ…
ಇಂದಿನ ಸ್ಮಾರ್ಟ್ ಫೋನ್ ಯುಗದಲ್ಲಿ ಮೊಬೈಲ್ ಚಾರ್ಜರ್ನ್ನು ಇನ್ನೊಬ್ಬರಿಂದ ಪಡೆಯುವುದು ಸಹಜ. ಇನ್ನೇನು ಸ್ವಿಚ್ ಆಫ್ ಆಗುತ್ತದೆ ಎನ್ನುವ ವೇಳೆ ಇನ್ನೊಬ್ಬರಿಂದ ಚಾರ್ಜರ್ ಕೇಳುತ್ತೇವೆ. ಆದರೆ ಇನ್ನು ಮುಂದೆ ಈ ರೀತಿ ಪಡೆಯುವಾಗ ಎಚ್ಚರದಿಂದ ಇರಿ. ಹೌದು, ಚಾರ್ಜರ್ ಪಡೆಯುವುದರಿಂದ ಏನು ಸಮಸ್ಯೆ ಎಂದು ಯೋಚಿಸುತ್ತಿದ್ದರೆ, ಈ ರೀತಿ ಚಾರ್ಜಿಂಗ್ ಕೇಬಲ್ ಪಡೆಯುವುದರಿಂದಲೂ ಮೊಬೈಲ್ ಗೆ ವೈರಸ್ ಬರುವ ಸಾಧ್ಯತೆಯಿದೆ ಎನ್ನುವ ಆಘಾತಕಾರಿ ವರದಿ ಹೊರ ಬಿದಿದ್ದೆ. ಐಬಿಎಂ ಸೆಕ್ಯುರಿಟಿಯ ಸಂಶೋಧನೆಯಲ್ಲಿ ಈ ಅಂಶ ಬಯಲಾಗಿದೆ. ಇನ್ನೊಬ್ಬರ…
ಬಾಲಿವುಡ್ನ ಅನೇಕ ಸ್ಟಾರ್ಗಳ ಚಿರಯೌವ್ವನದ ಗುಟ್ಟೇ ದೀಪಿಕಾ ಮೆಹ್ತಾ. ಐಶ್ವರ್ಯ ರೈ, ಪ್ರಿಯಾಂಕ ಚೋಪ್ರ, ಬಿಪಾಷ ಬಸು, ದೀಪಿಕಾ ಪಡುಕೋಣೆ, ವಿದ್ಯಾಬಾಲನ್, ಪ್ರೀತಿ ಜಿಂಟಾ ಸೇರಿದಂತೆ ಅನೇಕ ತಾರೆಯರ ಯೋಗ ಗುರು ಈಕೆ. 1997ರಲ್ಲಿ ಈಕೆ ಪರ್ವತಾರೋಹಣ ಮಾಡುತ್ತಿದ್ದಾಗ ಸಂಭವಿಸಿದ ಅಪಘಾತದಲ್ಲಿ ಕೂದಲೆಳೆ ಅಂತರದಿಂದ ಸಾವಿನಿಂದ ಪಾರಾಗಿ ತನಗೆ ಎದುರಾದ ಸವಾಲನ್ನು ಎದುರಿಸಲು ಈಕೆ ಕಂಡುಕೊಂಡ ಮಾರ್ಗ ಯೋಗ.
ನೀವು ಸೇವಿಸುವ ಆಹಾರವನ್ನೇ ಅಡುಗೆ ಮನೆಯಲ್ಲಿ ಸ್ವಚ್ಛತೆಯ ಉದ್ದೇಶಕ್ಕಾಗಿ ಬಳಸಬಹುದು ಎಂಬುದನ್ನು ನೀವು ಅರಿತಿದ್ದೀರಾ? ಅಡುಗೆ ಮನೆಯಲ್ಲಿ ಜಿಡ್ಡಿನ ಅಂಶಗಳನ್ನು ತೊಡೆದು ಹಾಕಲು, ನಲ್ಲಿಯನ್ನು ಸ್ವಚ್ಛಗೊಳಿಸಲು ನಾವು ರಾಸಾಯನಿಕ ಸ್ವಚ್ಛಕಗಳನ್ನು ಬಳಸುತ್ತೇವೆ ಆದರೆ ಅವುಗಳು ಯಾವುದೂ ನೈಸರ್ಗಿಕದಂತಿರುವ ಶುಭ್ರತೆಯನ್ನು ಒದಗಿಸುವುದಿಲ್ಲ, ಬದಲಿಗೆ ಸ್ವಲ್ಪ ದಿನ ಬೆಳ್ಳಗಾಗಿದ್ದು ಪುನಃ ಹಳೆಯ ರೂಪಕ್ಕೆ ತಿರುಗುತ್ತವೆ.