ಸಿನಿಮಾ

TRP ರೇಟಿಂಗ್ಸ್ ನಲ್ಲೂ ಇತಿಹಾಸ ಬರೆದ ‘ದೊಡ್ಮನೆ ಹುಡುಗ’ “ಪುನೀತ್”!ಈ ಲೇಖನಿ ಓದಿ….

983

ಕನ್ನಡ ರಾಜರತ್ನ ಪುನೀತ್ ರಾಜ್ ಕುಮಾರ್ ನಟಿಸಿರುವ “ದೊಡ್ಮನೆ ಹುಡುಗ” ಚಿತ್ರವು, ಪ್ರಪ್ರಥಮ ಬಾರಿಗೆ ದೂರದರ್ಶನ(ಟೆಲಿವಿಷನ್) ಇತಿಹಾಸದಲ್ಲಿ ಹೊಸದಂದು ಐತಿಹಾಸಿಕ ದಾಖಲೆ ಮಾಡಿದೆ.

ಕನ್ನಡದ ಝೀ ಕನ್ನಡ ವಾಹಿನಿಯಲ್ಲಿ  ಮೇ 28, ಭಾನುವಾರ ಸಂಜೆ 7.30 ರ ವೇಳೆ ಪ್ರಸಾರವಾದ ದೊಡ್ಮನೆ ಹುಡುಗ ಚಿತ್ರವು 12,162 (ಟಿವಿಟಿ)ರೇಟಿಂಗ್ಸ್ ಗಳಿಸಿದೆ.

  

ಇದು ದೂರದರ್ಶನ ಪ್ರದರ್ಶನ ಇತಿಹಾಸದಲ್ಲಿ ಅತಿ ಹೆಚ್ಚು ರೇಟಿಂಗ್ಸ್ ಪಡೆದ ಕನ್ನಡದ ಮೊದಲ ಚಿತ್ರ. ಹಾಗೂ ಈ ಚಲನಚಿತ್ರವು ನಗರ ಮಾರುಕಟ್ಟೆಯಲ್ಲಿ 4,490 ಟಿವಿಟಿ(ರೇಟಿಂಗ್ಸ್ಗ)ಳನ್ನು ಗಳಿಸಿದೆ.

ಈ ಐತಿಹಾಸಿಕ ಸಾಧನೆಯನ್ನು  ಹಂಚಿಕೊಂಡಿರುವ  ಝೀ ಕನ್ನಡ ವಾಹಿನಿ ಮುಖ್ಯಸ್ಥ “ರಾಘವೇಂದ್ರ ಹುಣಸೂರು” ರವರು ಕನ್ನಡ ದೂರದರ್ಶನ ಇತಿಹಾಸದಲ್ಲಿ ಹಿಂದೆಂದೂ ಆಗದ ದೊಡ್ಡ ದಾಖಲೆ  ಎಂದು ಹೇಳಿದ್ದಾರೆ.

ದೊಡ್ಮನೆ ಹುಡುಗ ಚಿತ್ರವೂ  ಝೀ ಕನ್ನಡದಲ್ಲಿ 20 ಟಿವಿಆರ್ಗಳನ್ನು ಪಡೆದುಕೊಂಡಿದೆ. ದೊಡ್ಮನೆ ಹುಡುಗನ  ಡಬ್ಲುಟಿಪಿಗೆ 24 ಮಿಲಿಯನ್ಗಿಂತ ಹೆಚ್ಚು ವೀಕ್ಷಕರು ಟ್ಯೂನ್ ಮಾಡಿದ್ದಾರೆ.

ಆವಾರ್ಡ್ ಶೋ ಕಾರ್ಯಕ್ರಮಗಳೂ ಕೂಡ ಇಂತಹ ರೇಟಿಂಗ್ಸ್ ಪಡೆಯಲು ಸಾಧ್ಯವಿಲ್ಲ.ಇದು ಅಷ್ಟೊಂದು ಸುಲಭದ ಮಾತಲ್ಲ.ಇಂತಹ ಸಾಧನೆ ದಕ್ಷಿಣ ಭಾರತ ಚಿತ್ರ ಮಾರುಕಟ್ಟೆಯಲ್ಲಿ ಕೂಡ ಬಲೂ ಅಪರೂಪ. ಇದು ನಮ್ಮ ಕರ್ನಾಟಕ ಚಿತ್ರ ಮಾರುಕಟ್ಟೆಯಲ್ಲಿ ಹಿಂದೆಂದಿಗೂ ಆಗದ ವಿದ್ಯಮಾನವಾಗಿದೆ.

ದೊಡ್ಮನೆ ಹುಡುಗ ಚಿತ್ರವೂ ಸುಮಾರು 100% ಹೆಚ್ಚಿನ ವೀಕ್ಷಣೆಯ ರೇಟಿಂಗ್ಗಳೊಂದಿಗೆ ಕನ್ನಡ ಚಲನಚಿತ್ರ ಮಾಸ್ಟರ್ ಪೀಸ್ (ಯಶ್ ನಟಿಸಿದ)ಚಿತ್ರದ  ದಾಖಲೆಯನ್ನು ಮೀರಿಸಿದೆ.

ಉದಯ ಟಿವಿ ಯಲ್ಲಿ ಪ್ರಸಾರವಾದ ಮಾಸ್ಟರ್ ಪೀಸ್ ಟೋಟಲ್ ಮಾರ್ಕೆಟ್ನಲ್ಲಿ 6,514 ಟಿವಿಟಿಗಳನ್ನು ಮತ್ತು ನಗರ ಮಾರುಕಟ್ಟೆಯಲ್ಲಿ 2,620 ಟಿವಿಟಿ (ರೇಟಿಂಗ್ಸ್)ಗಳನ್ನು ಪಡೆದುಕೊಂಡಿದೆ.

ದರ್ಶನ್ ಅಭಿನಯದ ಮಿ.ಐರಾವತ ಚಿತ್ರವೂ  5,965 ಟಿವಿಟಿ(ರೇಟಿಂಗ್ಸ್ಗ)ಗಳನ್ನು ಪಡೆದುಕೊಂಡಿದೆ. ಮತ್ತು ಯಶ್ ಅಭಿನಯದ  ರಾಮಚಾರಿ  ಚಿತ್ರವು ಅತಿ ಹೆಚ್ಚು ಜನರು  4 ನೇ ಚಿತ್ರವಾಗಿದೆ.

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ವಿಚಿತ್ರ ಆದರೂ ಸತ್ಯ, ಸೌಂದರ್ಯ

    ಈ ಕುಟುಂಬ ಹೇಗಿತ್ತು ಈಗ ಹೇಗಾಗಿದೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ಫಿಟ್ ಅಂಡ್ ಫೈನ್ ಆಗಿರಬೇಕೆಂದು ಹೊಸ ವರ್ಷಕ್ಕೆ ಬಹುತೇಕರು ನಿರ್ಣಯ ತೆಗೆದುಕೊಂಡಿರುತ್ತಾರೆ. ಆದರೆ ನಂತರದಲ್ಲಿ ಇದನ್ನು ಪಾಲಿಸುವವರು ಮಾತ್ರ ಕೆಲವೇ ಕೆಲವು ಮಂದಿ. ಆದರೆ ಚೀನಾದ ಕುಟುಂಬವೊಂದು ಇಂತಹ ನಿರ್ಧಾರ ಕೈಗೊಂಡು ಅದನ್ನು ಸಾಕಾರಗೊಳಿಸಿದ್ದಾರೆ. 2 ವರ್ಷದ ಪೋಟೋಗ್ರಾಫರ್ ಜೆಸ್ಸಿಗೆ 6 ತಿಂಗಳ ಹಿಂದೆ ಸಧೃಡ ಮೈಕಟ್ಟನ್ನು ಹೊಂದಬೇಕೆಂಬ ಬಯಕೆ ಉಂಟಾಗಿತ್ತು. ಇದನ್ನು ಆತ ತನ್ನ ಪತ್ನಿ ಬಳಿ ಹೇಳಿಕೊಂಡಿದ್ದ. ಮಗನ ನಿರ್ಧಾರವನ್ನು ಆತನ ತಾಯಿಯೂ ಬೆಂಬಲಿಸಿದ್ದಾರೆ. ಇವರೆಲ್ಲರು ಸೇರಿ ಜೆಸ್ಸಿಯ ತಂದೆಯನ್ನೂ ಒಪ್ಪಿಸಿದ್ದು. ನಾಲ್ವರು ಜಾಗಿಂಗ್ ನಿಂದ…

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ,ನಿಮ್ಮ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(5 ಡಿಸೆಂಬರ್, 2018) ನಿಮ್ಮ ಮನದನ್ನೆಯ ವಿಚಿತ್ರ ನಡವಳಿಕೆ ಇಂದು ನಿಮ್ಮ ಪ್ರೇಮವನ್ನು ಘಾಸಿಗೊಳಿಸುತ್ತದೆ. ಹೊಸ ಪ್ರಸ್ತಾಪಗಳ ಅಕರ್ಷಕವಾಗಿದ್ದರೂ ಯಾವುದೇ ಆತುರದ…

  • ಸುದ್ದಿ

    ನಟ ದರ್ಶನ್ ಅವರ ಒಟ್ಟು ಆಸ್ತಿ ಕೇಳಿ ದೇಶವೇ ಶಾಕ್.ಅಷ್ಟಕ್ಕೂ ಎಷ್ಟು ಗೊತ್ತಾ ದಚ್ಚು ಹೆಸರಿನ ಆಸ್ತಿ,.!ಇಲ್ಲಿ ನೋಡಿ ಗೊತ್ತಾಗುತ್ತೆ

    ನಟ ದರ್ಶನ್ ಅವರ ಒಟ್ಟು ಆಸ್ತಿ ಕೇಳಿ ದೇಶವೇ ಶಾಕ್.ಅಷ್ಟಕ್ಕೂ ಎಷ್ಟು ಗೊತ್ತಾ ದಚ್ಚು ಹೆಸರಿನ ಆಸ್ತಿ.ಒಬ್ಬ ಎಂಎಲ್ಎ ಹಾಗೂ ಎಂಪಿಗಳ ಹತ್ತಿರ 100 ಕೋಟಿ 200 ಆಸ್ತಿ ಇದೆ ಹಾಗಿದ್ದರೆ ದರ್ಶನ್ ಅವರ ಹತ್ತಿರ ಎಷ್ಟು ಕೋಟಿ ಆಸ್ತಿ ಇದೆ ಗೊತ್ತಾ ಹಾಗೂ ದರ್ಶನ್ ಅವರ ಬಳಿ ಏನೆಲ್ಲ ಇದೆ ಎಷ್ಟು ಕಾರುಗಳು ಇದೆ ಎಷ್ಟು ಬಂಗಲೆಗಳ ಇದೆ ಎಂಬುದರ ಸಂಪೂರ್ಣ ಮಾಹಿತಿಯನ್ನು ಇಲ್ಲಿ ತಿಳಿಸಲಾಗುತ್ತದೆ. ಮೊದಲನೆಯದಾಗಿ ದರ್ಶನ್ ಅವರಿಗೆ ಒಂದು ಮನೆ ಇದೆ ಅದು…

  • ವಿಚಿತ್ರ ಆದರೂ ಸತ್ಯ

    ಈ ವ್ಯಕ್ತಿಯ ಹೊಟ್ಟೆಯಲ್ಲಿ ಸಿಕ್ಕಿದ್ವು,ಬರೋಬರಿ 70ಕ್ಕಿಂತ ಹೆಚ್ಚು ನಾಣ್ಯಗಳು..!ಇದು ಹೇಗೆ ಸಾಧ್ಯ ಅಂತೀರಾ…

    ದಿನದಿಂದ ದಿನಕ್ಕೆ ಒಂದಲ್ಲ ಒಂದು ವಿಶೇಷವಾದ ಸುದ್ದಿಯನ್ನು ನೋಡುತ್ತಲೇ ಇರುತ್ತೇವೆ.ಕೆಲವು ಸುದ್ದಿಗಳು ಅಚ್ಚರಿಯಾಗಿದ್ದರು ಸತ್ಯಕ್ಕೆ ಹತ್ತಿರವಾಗಿರುತ್ತವೆ. ಹಾಗು ಕೆಲವು ಸುದ್ದಿಗಳು ರೋಚಕತೆ ಸೃಷ್ಟಿಸುವ ರೀತಿಯಲ್ಲಿರುತ್ತವೆ.

  • ಆರೋಗ್ಯ

    ಬೋರಲಾಗಿ ಮಲಗುವುದು ನಿಜಕ್ಕೂ ಕೆಟ್ಟದ್ದೇ..?ತಿಳಿಯಲು ಈ ಲೇಖನ ಓದಿ..

    ಈ ಪ್ರಶ್ನೆಗೆ ಹೌದು ಎಂದು ಉತ್ತರಿಸಬೇಕಾಗುತ್ತದೆ. ಬೋರಲಾಗಿ ಅಂದರೆ ಹೊಟ್ಟೆ ಅಡಿಯಾಗಿ ಮಲಗುವದರಿಂದ ನಿಮ್ಮ ಬೆನ್ನು ಮತ್ತು ಕುತ್ತಿಗೆ ದುಬಾರಿ ಬೆಲೆಯನ್ನು ತೆರಬೇಕಾಗುತ್ತದೆ. ಇದು ನಿದ್ರೆಯನ್ನು ಕೆಡಿಸುವ ಜೊತೆಗೆ ನಿಮ್ಮ ಶರೀರಕ್ಕೂ ಅನಾನುಕೂಲವನ್ನುಂಟು ಮಾಡುತ್ತದೆ.

  • ಆಧ್ಯಾತ್ಮ, ಜ್ಯೋತಿಷ್ಯ

    ಮನೆಯಲ್ಲಿ ರಾಘವೇಂದ್ರ ಸ್ವಾಮಿಯ ಪೂಜೆ ಮಾಡುವ ವಿಧಾನ ಹೇಗೆ?

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ whats app 1)ಚಂದ್ರಿಕಾ…