ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನ್ನಡ ರಾಜರತ್ನ ಪುನೀತ್ ರಾಜ್ ಕುಮಾರ್ ನಟಿಸಿರುವ “ದೊಡ್ಮನೆ ಹುಡುಗ” ಚಿತ್ರವು, ಪ್ರಪ್ರಥಮ ಬಾರಿಗೆ ದೂರದರ್ಶನ(ಟೆಲಿವಿಷನ್) ಇತಿಹಾಸದಲ್ಲಿ ಹೊಸದಂದು ಐತಿಹಾಸಿಕ ದಾಖಲೆ ಮಾಡಿದೆ.
ಕನ್ನಡದ ಝೀ ಕನ್ನಡ ವಾಹಿನಿಯಲ್ಲಿ ಮೇ 28, ಭಾನುವಾರ ಸಂಜೆ 7.30 ರ ವೇಳೆ ಪ್ರಸಾರವಾದ ದೊಡ್ಮನೆ ಹುಡುಗ ಚಿತ್ರವು 12,162 (ಟಿವಿಟಿ)ರೇಟಿಂಗ್ಸ್ ಗಳಿಸಿದೆ.
ಇದು ದೂರದರ್ಶನ ಪ್ರದರ್ಶನ ಇತಿಹಾಸದಲ್ಲಿ ಅತಿ ಹೆಚ್ಚು ರೇಟಿಂಗ್ಸ್ ಪಡೆದ ಕನ್ನಡದ ಮೊದಲ ಚಿತ್ರ. ಹಾಗೂ ಈ ಚಲನಚಿತ್ರವು ನಗರ ಮಾರುಕಟ್ಟೆಯಲ್ಲಿ 4,490 ಟಿವಿಟಿ(ರೇಟಿಂಗ್ಸ್ಗ)ಳನ್ನು ಗಳಿಸಿದೆ.
ಈ ಐತಿಹಾಸಿಕ ಸಾಧನೆಯನ್ನು ಹಂಚಿಕೊಂಡಿರುವ ಝೀ ಕನ್ನಡ ವಾಹಿನಿ ಮುಖ್ಯಸ್ಥ “ರಾಘವೇಂದ್ರ ಹುಣಸೂರು” ರವರು ಕನ್ನಡ ದೂರದರ್ಶನ ಇತಿಹಾಸದಲ್ಲಿ ಹಿಂದೆಂದೂ ಆಗದ ದೊಡ್ಡ ದಾಖಲೆ ಎಂದು ಹೇಳಿದ್ದಾರೆ.
ದೊಡ್ಮನೆ ಹುಡುಗ ಚಿತ್ರವೂ ಝೀ ಕನ್ನಡದಲ್ಲಿ 20 ಟಿವಿಆರ್ಗಳನ್ನು ಪಡೆದುಕೊಂಡಿದೆ. ದೊಡ್ಮನೆ ಹುಡುಗನ ಡಬ್ಲುಟಿಪಿಗೆ 24 ಮಿಲಿಯನ್ಗಿಂತ ಹೆಚ್ಚು ವೀಕ್ಷಕರು ಟ್ಯೂನ್ ಮಾಡಿದ್ದಾರೆ.
ಆವಾರ್ಡ್ ಶೋ ಕಾರ್ಯಕ್ರಮಗಳೂ ಕೂಡ ಇಂತಹ ರೇಟಿಂಗ್ಸ್ ಪಡೆಯಲು ಸಾಧ್ಯವಿಲ್ಲ.ಇದು ಅಷ್ಟೊಂದು ಸುಲಭದ ಮಾತಲ್ಲ.ಇಂತಹ ಸಾಧನೆ ದಕ್ಷಿಣ ಭಾರತ ಚಿತ್ರ ಮಾರುಕಟ್ಟೆಯಲ್ಲಿ ಕೂಡ ಬಲೂ ಅಪರೂಪ. ಇದು ನಮ್ಮ ಕರ್ನಾಟಕ ಚಿತ್ರ ಮಾರುಕಟ್ಟೆಯಲ್ಲಿ ಹಿಂದೆಂದಿಗೂ ಆಗದ ವಿದ್ಯಮಾನವಾಗಿದೆ.
ದೊಡ್ಮನೆ ಹುಡುಗ ಚಿತ್ರವೂ ಸುಮಾರು 100% ಹೆಚ್ಚಿನ ವೀಕ್ಷಣೆಯ ರೇಟಿಂಗ್ಗಳೊಂದಿಗೆ ಕನ್ನಡ ಚಲನಚಿತ್ರ ಮಾಸ್ಟರ್ ಪೀಸ್ (ಯಶ್ ನಟಿಸಿದ)ಚಿತ್ರದ ದಾಖಲೆಯನ್ನು ಮೀರಿಸಿದೆ.
ಉದಯ ಟಿವಿ ಯಲ್ಲಿ ಪ್ರಸಾರವಾದ ಮಾಸ್ಟರ್ ಪೀಸ್ ಟೋಟಲ್ ಮಾರ್ಕೆಟ್ನಲ್ಲಿ 6,514 ಟಿವಿಟಿಗಳನ್ನು ಮತ್ತು ನಗರ ಮಾರುಕಟ್ಟೆಯಲ್ಲಿ 2,620 ಟಿವಿಟಿ (ರೇಟಿಂಗ್ಸ್)ಗಳನ್ನು ಪಡೆದುಕೊಂಡಿದೆ.
ದರ್ಶನ್ ಅಭಿನಯದ ಮಿ.ಐರಾವತ ಚಿತ್ರವೂ 5,965 ಟಿವಿಟಿ(ರೇಟಿಂಗ್ಸ್ಗ)ಗಳನ್ನು ಪಡೆದುಕೊಂಡಿದೆ. ಮತ್ತು ಯಶ್ ಅಭಿನಯದ ರಾಮಚಾರಿ ಚಿತ್ರವು ಅತಿ ಹೆಚ್ಚು ಜನರು 4 ನೇ ಚಿತ್ರವಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನಸನ್ನು ಹೊತ್ತಿರುವ ಅನಾಥರ ಬಾಳಲ್ಲಿ ಬೆಳಗುವ ದೀಪದಂತೆ ಅವರ ಜೀವನ ಸಾಕಾರಗೊಳಿಸುವ ನಿಟ್ಟಿನಲ್ಲಿ ಹುಬ್ಬಳ್ಳಿಯ ಸೇವಾಭಾರತಿ ಟ್ರಸ್ಟ್ನಿಂದ ಕಳೆದ 25 ವರ್ಷಗಳಿಂದ ಆರಂಭಿಸಿರುವ ಮಾತೃಛಾಯಾ ಬಾಲ ಕಲ್ಯಾಣ ಕೇಂದ್ರದ ಆಶ್ರಯದಲ್ಲಿ ಬೆಳೆದ ಇಬ್ಬರು ಹೆಣ್ಣು ಮಕ್ಕಳ ಬಾಳಿಗೆ ಇಂದು ಹೊಸ ಜೀವನ ನೀಡಲಾಯಿತು. ಚಿಕ್ಕಂದಿನಿಂದಲೂ ಮನೆಯ ಮಕ್ಕಳಂತೆ ಮಾತೃಛಾಯಾ ಟ್ರಸ್ಟ್ ಆಶ್ರಮದಲ್ಲಿ ಬೆಳೆದ ಜಾಹ್ನವಿ ಹಾಗೂ ಸಂಜನಾ ಎಂಬ ಯುವತಿಯರು ಇವತ್ತು ಅಂಕೋಲಾ ಮೂಲದ ಹುಡುಗರನ್ನು ವರಿಸಿದರು. ಮನೆಯ ಮಕ್ಕಳಂತೆ ಪೋಷಣೆ ಮಾಡಿದ್ದ ಟ್ರಸ್ಟ್ ಇಂದು ಅತ್ಯಂತ…
ನಟ ಪುನೀತ್ ರಾಜ್ ಕುಮಾರ್ ಅಭಿನಯದ ಬಹು ನಿರೀಕ್ಷಿತ ಚಿತ್ರ ನಟ ಸಾರ್ವಭೌಮ ಚಿತ್ರದ ಟ್ರೈಲರ್ ಬಿಡುಗಡೆಯಾಗಿದ್ದು, ಚಿತ್ರ ಅಪ್ಪು ಅಭಿಮಾನಿಗಳ ನಿರೀಕ್ಷೆಯನ್ನು ದ್ವಿಗುಣಗೊಳಿಸಿದೆ. ಚಿತ್ರದಲ್ಲಿ ನಟ ಪುನೀತ್ ರಾಜ್ ಕುಮಾರ್ ಮತ್ತು ನಟಿ ರಚಿತಾ ರಾಮ್ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದು, ಹಿರಿಯ ನಟಿ ಬಿ ಸರೋಜಾದೇವಿ, ಅಚ್ಯುತ್, ರವಿಶಂಕರ್ ಅವರು ಪೋಷಕ ಪಾತ್ರದಲ್ಲಿ ವಿಶೇಷವಾಗಿ ಕಾಣಿಸಿಕೊಂಡಿದ್ದಾರೆ. ಇನ್ನು ಚಿತ್ರದಲ್ಲಿ ಹಾಸ್ಯ ನಟ ಚಿಕ್ಕಣ್ಣ ಅವರ ಪಾತ್ರವೂ ವಿಶೇಷವಾಗಿದೆ. ಇಂದು ಬೆಳಗ್ಗೆ 10 ಗಂಟೆಗೆ ಚಿತ್ರದ ಟ್ರೈಲರ್…
ಕುಲ ಕುಲವೆಂದು ಬಡಿದಾಡುವ ಈ ದಿನದಲ್ಲಿ ಮುಸ್ಲಿಂ ಯುವಕನೊಬ್ಬ ಎಲ್ಲದೇವರು ಒಂದೇ ಎಂದು ತಿಳಿದು ಅಯ್ಯಪ್ಪ ಮಾಲೆ ಧರಿಸಿ ಸ್ವಾಮಿಯೇ ಶರಣಂ ಅಯ್ಯಪ್ಪ ಎಂದು ಸ್ಮರಣೆ ಮಾಡುತ್ತಿದ್ದಾನೆ. ಅಯ್ಯಪ್ಪಮಾಲೆ ಭಕ್ತರು 41 ದಿನ ಮಂಡಳ ಪೂರೈಸಿ ಶಬರಿಗೆ ಹೋಗುವಾಗ ಅರಣ್ಯದ ಮಧ್ಯದಲ್ಲಿಅಯ್ಯಪ್ಪ ಸ್ವಾಮಿಯ ಶಿಷ್ಯ ಬಾಬರ ಸ್ವಾಮಿ ಅವರ ದರ್ಗಾ ಇದೆ. ಪ್ರಥಮ ಬಾರಿಗೆ ಅಯ್ಯಪ್ಪ ಮಾಲೆ ಧರಿಸಿದ ಭಕ್ತರು ದರ್ಗಾದ ದರ್ಶನ ಪಡೆದು ಮೈಮೇಲೆ ವಿವಿಧ ಬಣ್ಣ ಹಚ್ಚಿಕೊಳ್ಳುತ್ತಾರೆ. ಅಡವಿಯಲ್ಲಿಹೋಗುವಾಗ ಕಾಡು ಪ್ರಾಣಿಗಳಿಂದ ರಕ್ಷಣೆಗೆ ಬಾಬರ…
ನೀವೂ ಎಲ್ಲಿದ್ದೀರಿ.? ಯಾಕ್ರಿ ರಾಜೀನಾಮೆ ಕೊಟ್ರಿ, ಈಗ ಎಲ್ಲಿದ್ದೀರಾ ನೀವು.? ಯಾಕೆ ಮೋಸ ಮಾಡಿದ್ರೀ.? ಎಂದು ಹುಣಸೂರು ಕಾರ್ಯಕರ್ತರಿಂದ ಶಾಸಕ ಹೆಚ್. ವಿಶ್ವನಾಥ್ ಗೆ ನಾನ್ ಸ್ಟಾಪ್ ಕರೆ ಮಾಡಿ ಆವಾಜ್ ಹಾಕಲಾಗುತ್ತೀದೆ. ರಾಜೀನಾಮೆ ವಿರೋಧಿಸಿ ಜೆಡಿಎಸ್ನಿಂದ ಆಕ್ರೋಶ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಹಿನ್ನಲೆ ಶಾಸಕ ಹೆಚ್ ವಿಶ್ವನಾಥ್ ಅವರ ರಾಜೀನಾಮೆ ವಿರೋಧಿಸಿ ಜೆಡಿಎಸ್ನಿಂದ ಆಕ್ರೋಶ ವ್ಯಕ್ತವಾಗಿದೆ. ವಿಶ್ವನಾಥ್ ಅವರ ಭಾವಚಿತ್ರಕ್ಕೆ ಶ್ರದ್ಧಾಂಜಲಿ ಕೋರಿ ಜೆಡಿಎಸ್ ಕಾರ್ಯಕರ್ತರು ತಮ್ಮ ಸಿಟ್ಟನ್ನು ಹೊರಹಾಕಿದ್ದಾರೆ. ಅಲ್ಲದೆ ಅದರ ಫೋಟೋವನ್ನು…
ಇಂದು ಗುರುವಾರ, 15/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ wha ಈ ಪ್ರಪಂಚ ವಿಭಿನ್ನವಾದ…