ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೀವು ಟ್ರೂ ಕಾಲರ್ ಬಳಕೆ ಮಾಡುತ್ತಿದ್ದೀರಾ ಹಾಗಾದರೆ ನಿಮಗೊಂದು ಆಚ್ಚರಿಯ ಸಂಗತಿ ಏನೆಂದು ತಿಳಿಯೋಣ ಬನ್ನಿ. ನಿವೇನಾದ್ರು ಟ್ರೂ ಕಾಲರ್ ಬಳಕೆ ಮಾಡ್ತಿದ್ರೆ ಅದನ್ನು ಈಗಲೇ ಡಿಲಿಟ್ ಮಾಡುವುದು ಒಳ್ಳೆಯದು. ಯಾಕೆಂದರೆ ಟ್ರೂ ಕಾಲರ್ ನಿಜಕ್ಕೂ ಅಷ್ಟು ಸೇಫ್ಟಿ ಇಲ್ಲ. ನಮ್ಮ ಭಾರತದಲ್ಲಿ 99% ರಷ್ಟು ಜನ ಅಂದರೆ 100 ರಲ್ಲಿ 99 ರಷ್ಟು ಜನ ಟ್ರೂ ಕಾಲರ್ ತಮ್ಮ ಮೊಬೈಲ್ ನಲ್ಲಿ ಇನ್ಸ್ಟಾಲ್ ಮಾಡಿಕೊಂಡಿದ್ದಾರೆ. ಆದರೆ ಈ ಒಂದು ಟ್ರೂ ಕಾಲರ್ ಎಷ್ಟರಮಟ್ಟಿಗೆ ಸುರಕ್ಷಿತ ಅಂತಾ ನಿಮಗೆ ಗೊತ್ತಿಲ್ಲ.

ಈ ಒಂದು ಟ್ರೂ ಕಾಲರ್ ಸಾಕಷ್ಟು ಸಮಸ್ಯೆ ಮಾಡುತ್ತದೆ. ಆದರೆ ನೀವು ಹೇಳಬಹುದು ಟ್ರೂ ಕಾಲರ್ ನಿಂದ ನಮಗೆ ಯಾವುದೇ ರೀತಿಯ ಸಮಸ್ಯೆ ಆಗಿಲ್ಲ ಎಂದು, ಆದರೆ ಟ್ರೂ ಕಾಲರ್ ನಿಜಕ್ಕೂ ಭಯಂಕರ ಏಕೆ ಅಂತ ಒಂದೆರಡು ಉದಾಹರಣೆ ಕೊಡುತ್ತೇನೆ.
ಮೊದಲನೆಯದಾಗಿ ನಿಮ್ಮ ಮೊಬೈಲ್ ನಲ್ಲಿರುವ ಎಲ್ಲಾ ಸಂಪರ್ಕಗಳನ್ನ ಈ ಟ್ರೂ ಕಾಲರ್ ತನ್ನ ಸರ್ವರ್ ಗೆ ಕಾಪಿ ಮಾಡಿಕೊಳ್ಳುತ್ತದೆ. ಹಾಗೆ ಈ ಒಂದು ಕಾಪಿ ಮಾಡಿಕೊಂಡಿರುವ ಕಾಂಟ್ಯಾಕ್ಟ್ಸ್ ದೊಡ್ಡ ದೊಡ್ಡ ಕಂಪೆನಿಗಳಿಗೆ 10 ರಿಂದ15 ರೂಪಾಯಿಗೆ ಅಂದರೆ ಒಂದೊಂದು ನಂಬರಗಳನ್ನು 10 ರಿಂದ15 ರೂಪಾಯಿಗೆ ಇವರು ಸೇಲ್ ಮಾಡುತ್ತಾರೆ. ಹೀಗೆ ನಂಬರ್ ಪಡೆದುಕೊಂಡು ಏನು ಮಾಡ್ತಾರೆ ಮತ್ತು ಇವರಿಗೆ ಏನೂ ಸಿಗುತ್ತೆ ಅಂತ ನೀವು ಅಂದುಕೊಳ್ಳಬಹುದು, ಹೀಗೆ ನಂಬರ್ ಖರೀದಿ ಮಾಡಿ ಅವರು ಹಲವಾರು ರೀತಿಯ ಇನ್ಸುರೆನ್ಸ್ ಮತ್ತು ಪ್ರಾಡೆಕ್ಟ್ಸ್ ಹಲವು ರೀತಿಯ ಆಫರ್ ಗಳನ್ನು ಸಹ ಕಂಪನಿಯವರು ನಿಮಗೆ ಕಳಿಸುತ್ತಿರುತ್ತಾರೆ ಇದೆಲ್ಲವೂ ಸಹ ಒಂದು ಜಾಹಿರಾತಿನ ರೀತಿಯಲ್ಲಿ ಕೆಲಸ ಮಾಡುತ್ತೆ. ಇದು ಒಂದು ರೀತಿ ಆಯ್ತು.ಇದನ್ನು ಹೇಗೋ ಒಪ್ಪಿಕೊಳ್ಳೋಣ ಬಿಡಿ.

ಆದರೆ ಇನ್ನೊಂದು ಭಯಂಕರ ಸಂಗತಿ ಏನೆಂದರೆ, ನಿಮ್ಮ ಖಾತೆಗೆ ಖನ್ನ ಹಾಕುವ ಕೆಲಸವನ್ನು ಸಹ ಟ್ರೂ ಕಾಲರ್ ನಿಮಗೆ ತಿಳಿಸದ ಹಾಗೆ ಮಾಡುತ್ತದೆ. ಇತ್ತೀಚಿನ ಒಂದೆರಡು ವರದಿ ಪ್ರಕಾರ ಹೇಳುವುದಾದರೆ. ಇತ್ತೀಚೆಗೆ ನಡೆದ ಒಂದು ಸಮೀಕ್ಷೆ ಪ್ರಕಾರ ನಿಮ್ಮ ಟ್ರೂ ಕಾಲರ್ ಅಂದರೆ ಯು ಪಿ ಐ ಪಿನ್ ಏನಿದೆ ಅದನ್ನ ನಿಮಗೆ ಕೇಳದೆ ಆಕ್ಟಿವೇಟ್ ಮಾಡಿದೆ.
ನೀವೇನಾದರೂ ಅಪ್ಪಿತಪ್ಪಿಯೂ ಯು ಪಿ ಐ ಪಿನ್ನನ್ನು ಅಂದರೆ ನಿಮ್ಮ ಭೀಮ್ ಆಪ್ ಏನಿದೆ ನಿಮ್ಮ ಒಂದು ಯು ಪಿ ಐ ಪಿನ್ನನ್ನು ನಿಮ್ಮ ಟ್ರೂ ಕಾಲರ್ ಜೊತೆ ಉಪಯೋಗ ಮಾಡಿಕೊಂಡರೆ ಖಂಡಿತ ನಿಮ್ಮ ಖಾತೆಯಲ್ಲಿರುವ ಎಲ್ಲಾ ಹಣವು ಸಹ ಖಾಲಿಯಾಗುವುದು ಗ್ಯಾರಂಟಿ. ಆದ್ರೆ ಈ ಸೇವೆಯನ್ನ ಟ್ರೂ ಕಾಲರ್ ನಿಮಗೆ ಕೇಳದೆ ನಿಮ್ಮ ಅನುಮತಿ ಪಡೆಯದೇ ನಿಮ್ಮ ಮೊಬೈಲ್ ನಲ್ಲಿ ಆಕ್ಟಿವ್ ಮಾಡ್ತಿದೆ.

ಟ್ರೂ ಕಾಲರ್ ಅಷ್ಟೊಂದು ಸೇಫ್ಟಿ ಅಲ್ಲ. ಈಗಾಗಲೇ ಟ್ರೂ ಕಾಲರ್ ತನ್ನ ಎಲ್ಲಾ ದತ್ತಾಂಶವನ್ನು ಬೇರೆ ವಿವಿಧ ಕಂಪನಿಗಳಿಗೆ ಮಾರಾಟ ಮಾಡಿರುವುದು ಈಗಾಗಲೇ ಬಯಲಾಗಿದೆ. ಟ್ರೂ ಕಾಲರ್ ಏನಾದರೂ ಯು ಪಿ ಐ ಪಿನ್ ಜೊತೆ ಆಕ್ಟಿವೇಟ್ ಮಾಡಿಕೊಂಡರೆ ನೀವು ಅದರಲ್ಲಿ ಹಣ ವರ್ಗಾವಣೆ ಮಾಡಲು ಏನಾದರೂ ನೀವು ಪ್ರಯತ್ನ ಪಟ್ಟರೆ ಖಂಡಿತ ನಿಮ್ಮ ಖಾತೆಯಲ್ಲಿರುವ ಸಾಕಷ್ಟು ಮೊತ್ತ ಪರರ ಪಾಲಾಗುವುದಂತೂ ಸತ್ಯ. ನಿಮಗೆ ತಿಳಿಯದೆ ಏನಾದ್ರು ಯು ಪಿ ಐ ಪಿನ್ ಏನಾದ್ರು ಆಕ್ಟಿವೇಟ್ ಆಗಿದ್ರೆ ನಿಮ್ಮ ಒಂದು ಟ್ರೂ ಕಾಲರ್ ನಲ್ಲಿ ಚೆಕ್ ಮಾಡಿಕೊಳ್ಳಿ .

ಏಕೆಂದರೆ ಎಷ್ಟೋ ಜನ ಗೂಗಲ್ ಪ್ಲೇಸ್ಟೋರಲ್ಲಿ ಅಪಡೆಟ್ ಮಾಡಿದ ಮೇಲೆ ಸಾಕಷ್ಟು ಜನಕ್ಕೆ ಈತರ ಸಮಸ್ಯೆ ಉಂಟಾಗಿದೆ. ನಿಮಗೂ ಏನಾದರೂ ಈ ಸಮಸ್ಯೆ ಉಂಟಾಗಿದ್ರೆ ಕೂಡಲೆ ಆ ಸೆಟ್ಟಿಂಗ್ಸಗೆ ಹೋಗಿ ಅದೆಲ್ಲವನ್ನು ಸಹ ಪರಿಶೀಲನೆ ಮಾಡಿಕೊಳ್ಳಿ. ನನ್ನ ಪ್ರಕಾರ ಹೇಳುವುದಾದರೆ ಈ ಟ್ರೂ ಕಾಲರ್ ಎನ್ನುವುದು ನಿಜಕ್ಕೂ ಉತ್ತಮ ಆ್ಯಪ್ ಅಲ್ಲವೇ ಅಲ್ಲ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatpp ಮೆಸೇಜ್ ಮಾಡಿ ಮೇಷ…
ಹಿಂದೂ ಧರ್ಮವು ಭಾರತೀಯ ಉಪಖಂಡದ ಪ್ರಧಾನ ಧರ್ಮ. ಹಿಂದೂ ಧರ್ಮವು ಅದರ ಅನುಯಾಯಿಗಳಿಂದ ಹಲವುವೇಳೆ, “ಶಾಶ್ವತ ಧರ್ಮ” ಎಂಬ ಅರ್ಥವನ್ನು ಕೊಡುವ ಒಂದು ಸಂಸ್ಕೃತ ಪದಗುಚ್ಛವಾದ, ಸನಾತನ ಧರ್ಮವೆಂದು ನಿರ್ದೇಶಿಸಲ್ಪಡುತ್ತದೆ. ಸಂಕೀರ್ಣ ದೃಷ್ಟಿಗಳ ವೈವಿಧ್ಯಕ್ಕೆ ಸ್ಥಳಮಾಡಿಕೊಡಲು ಪ್ರಯತ್ನಿಸುವ ಹಿಂದೂ ಧರ್ಮದ ಜಾತಿ ವಿಶಿಷ್ಟವಾದ “ಪ್ರಕಾರಗಳು”, ಜಾನಪದ ಮತ್ತು ವೈದಿಕ ಹಿಂದೂ ಧರ್ಮದಿಂದ ವೈಷ್ಣವ ಪಂಥದಲ್ಲಿರುವ ಭಕ್ತಿ ಸಂಪ್ರದಾಯದವರೆಗೆ ವ್ಯಾಪಿಸುತ್ತವೆ.
ಈಗಂತೂ ಚಳಿಗಾಲ. ಏನಾದರೂ ಸ್ಪೈಸಿ ಸ್ಪೈಸಿ ತಿನ್ನಲೇ ಬೇಕು ಅನ್ನಿಸದೆ ಇರೋದಿಲ್ಲ. ಅದರಲ್ಲೂ ನಾನ್ವೆಜ್ ತಿನ್ನುವವರು ಚಿಕನ್ ನಲ್ಲಿ ವಿಧ ವಿಧವಾದ ಸ್ಪೈಸಿಯಾದ ಕಬಾಬ್, ಚಿಕನ್ ಫ್ರೈ ಮಾಡಿ ತಿನ್ನುತ್ತಾರೆ. ಆದರೆ ಇನ್ನೂ ಏನಾದರೂ ಸ್ಪೆಷಲ್ ಮಾಡಬೇಕು ಎನ್ನಿಸಿದರೆ ಈ ಚಳಿಗಾಲದಲ್ಲಿ ಅದೂ ಹಳ್ಳಿ ಶೈಲಿಯಲ್ಲಿ ಚಿಕನ್ ಚಾಪ್ಸ್ ಮಾಡಿ ತಿನ್ನಿ.. ಆದರೆ ಮಾಡೋದು ಹೇಗೆ ಗೊತ್ತಿಲ್ಲ ಎಂದರೆ ಚಿಕನ್ ಚಾಪ್ಸ್ ಮಾಡುವ ವಿಧಾನ ಇಲ್ಲಿದೆ ನೋಡಿ… ಚಿಕನ್ ಚಾಪ್ಸ್ ಮಾಡಲು ಬೇಕಾಗುವ ಸಾಮಾಗ್ರಿಗಳು ಈರುಳ್ಳಿ –…
ಸಿಎಂ ಅಮೆರಿಕ ಪ್ರವಾಸಕ್ಕೆ ತೆರಳಿದ್ದು ರಾಜ್ಯದಲ್ಲಿ ದಿಢೀರ್ ರಾಜಕೀಯ ಬೆಳವಣಿಗೆಗಳು ನಡೆಯುತ್ತಿವೆ. ಆಷಾಢದ ಮೊದಲ ದಿನವೇ ದೋಸ್ತಿ ಸರ್ಕಾರಕ್ಕೆ ಕಂಟಕ ಎದುರಾದಂತೆ ಕಾಣುತ್ತಿದೆ. ಹೊಸಪೇಟೆ ಶಾಸಕ ಆನಂದ್ ಸಿಂಗ್ ಅವರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಬೆನ್ನಲ್ಲೇ ಒಟ್ಟು 10 ಶಾಸಕರು ರಾಜೀನಾಮೆಗೆ ಸಿದ್ಧತೆ ನಡೆಸಿದ್ದಾರೆ ಎನ್ನಲಾಗಿದೆ. ಜಿಂದಾಲ್ಗೆ ಭೂಮಿ ನೀಡಿದ್ದನ್ನು ನೆಪವಾಗಿಟ್ಟುಕೊಂಡು ಶಾಸಕ ಸ್ಥಾನಕ್ಕೆ ಆನಂದ್ ಸಿಂಗ್ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ. ಈ ಮೂಲಕ ಕಾಂಗ್ರೆಸ್ ಸಂಖ್ಯಾಬಲ 78ಕ್ಕೆ ಕುಸಿದಿದೆ. ಇತ್ತ ಮೂರು…
34 ವರ್ಷದ ವ್ಯಕ್ತಿಯೊಬ್ಬ ಯುವತಿ ಸ್ನಾನ ಮಾಡುತ್ತಿದ್ದಾಗ ವಿಡಿಯೋ ರೆಕಾರ್ಡ್ ಮಾಡಿಕೊಂಡಿದ್ದು, ವಿಡಿಯೋ ಮೂಲಕ ಬ್ಲ್ಯಾಕ್ಮೇಲ್ ಮಾಡಿ ನಿರಂತರವಾಗಿ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್ಗಡದ ರಾಜ್ನಂದ್ಗಾಂವ್ನಲ್ಲಿ ನಡೆದಿದೆ. 22 ವರ್ಷದ ಯುವತಿಯ ಮೇಲೆ ಆರೋಪಿ ಅತ್ಯಾಚಾರ ಮಾಡಿದ್ದು, ಇದೀಗ ಆತನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ರವಿ ಕನ್ನೌಜೆ ಎಂದು ಗುರುತಿಸಲಾಗಿದ್ದು, ಈತ ಚ್ಚುಯಿಖಾದನ್ ಪಟ್ಟಣದ ಪುರೈನಾ ಗ್ರಾಮದ ಮೂಲದವಾಗಿದ್ದಾನೆ. ಅಷ್ಟೇ ಅಲ್ಲದೇ ಆರೋಪಿ ಯುವತಿಯ ದೂರದ ಸಂಬಂಧಿಯಾಗಿದ್ದು, ಯುವತಿ ನರ್ಸಿಂಗ್ ವಿದ್ಯಾರ್ಥಿನಿ ಎಂದು ಪೊಲೀಸ್ ಅಧಿಕಾರಿ ನರೇಂದ್ರ…
ಮಹಿಳೆಯರು ಹೆಚ್ಚಾಗಿ ಬಿಸಿಲಿಗೆ ಹೋಗುವಾಗ ಲೋಷನ್ ಹಚ್ಚಿಕೊಂಡು ಹಾಗೂ ಮುಖಕ್ಕೆ ಸ್ಕರ್ಫ್ಕ ಕಟ್ಟಿಕೊಂಡು ಹೋಗುತ್ತಾರೆ. ಹೀಗೆ ನಾವು ಕವರ್ ಮಡಿದ ಜಾಗವನ್ನ ಬಿಟ್ಟು ಬೇರೆ ಎಲ್ಲಾಕಡೆ ಸೂರ್ಯನ ಕಿರಣಗಳಿಂದ ನಮ್ಮ ಚರ್ಮ ಸುಟ್ಟು ಕಪ್ಪಾಗಿರುತ್ತದೆ. ಹೀಗೆ ಟ್ಯಾನ್ ಆಗಿರುವುದನ್ನ ತೆಗೆದು ಹಾಕಲು ನೀವು ಮನೆಯಲ್ಲಿರುವ ವಸ್ತುಗಳನ್ನೇ ಬಳಸಿಕೊಳ್ಳಬಹುದು.